Shuru
Apke Nagar Ki App…
ಡಾ: ಅಜಯ್ ಸಿಂಗ್'ಗೆ ಒಲಿದ ಸಚಿವ ಸ್ಥಾನ; ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ ಬಸವಕಲ್ಯಾಣ: ಡಾ: ಅಜಯ್ ಸಿಂಗ್'ಗೆ ಒಲಿದ ಸಚಿವ ಸ್ಥಾನ; ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
Udayakumar Mule
ಡಾ: ಅಜಯ್ ಸಿಂಗ್'ಗೆ ಒಲಿದ ಸಚಿವ ಸ್ಥಾನ; ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ ಬಸವಕಲ್ಯಾಣ: ಡಾ: ಅಜಯ್ ಸಿಂಗ್'ಗೆ ಒಲಿದ ಸಚಿವ ಸ್ಥಾನ; ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ
More news from Bidar and nearby areas
- ಅ.3 ರಿಂದ 6ರ ವರೆಗೆ ಆಗಲಿರುವ ಮಳೆ ಕುರಿತು ಪಟ್ಟಣದಲ್ಲಿ ಕೃಷಿ ಇಲಾಖೆ ಎಡಿ ಮಲ್ಲಿಕಾರ್ಜುನ ಯರಬಾಗೆ ಮಾಹಿತಿ ಭಾಲ್ಕಿ: ಅ.3 ರಿಂದ 6ರ ವರೆಗೆ ಆಗಲಿರುವ ಮಳೆ ಕುರಿತು ಪಟ್ಟಣದಲ್ಲಿ ಕೃಷಿ ಇಲಾಖೆ ಎಡಿ ಮಲ್ಲಿಕಾರ್ಜುನ ಯರಬಾಗೆ ಮಾಹಿತಿ1
- ಪವಿತ್ರ ಗುರುಗಂಗಾ ಹಳ್ಳಕ್ಕೆ ಕೈಗಾರಿಕಾ ವಿಷಕಾರಿ ತ್ಯಾಜ್ಯ: 72 ಗಂಟೆಯೊಳಗೆ ಕ್ರಮಕ್ಕೆ ಆಗ್ರಹ ತಪ್ಪಿದ್ದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ ಪವಿತ್ರ ಗುರುಗಂಗಾ ಹಳ್ಳಕ್ಕೆ ಕೈಗಾರಿಕಾ ವಿಷಕಾರಿ ತ್ಯಾಜ್ಯ: 72 ಗಂಟೆಯೊಳಗೆ ಕ್ರಮಕ್ಕೆ ಆಗ್ರಹ ತಪ್ಪಿದ್ದಲ್ಲಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ1
- ಆಶ್ಲೇಷೆ ಮಳೆ ಆರಂಭ: ರೈತರಲ್ಲಿ ಹೊಸ ನಿರೀಕ್ಷೆ : ಜೋಳ, ತೊಗರಿ, ಸೋಯಾಬೀನ್ ಬೆಳೆಗಳಿಗೆ ಲಾಭ ಚಿಂಚೋಳಿ: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಆಶ್ಲೇಷೆ ನಕ್ಷತ್ರದ ಅವಧಿ ಆರಂಭವಾಗಿದ್ದು, ರೈತರು ಉತ್ತಮ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಆಶ್ಲೇಷೆ ಮಳೆ ಸುರಿದರೆ ಜೋಳ, ತೊಗರಿ, ಸೋಯಾಬೀನ್ ಸೇರಿದಂತೆ ವಿವಿಧ ಬೆಳೆಗಳ ಬೆಳವಣಿಗೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ. ಈಗಾಗಲೇ ಬಿತ್ತನೆಯಾಗಿರುವ ಬೆಳೆಗಳಿಗೆ ಮಣ್ಣಿನಲ್ಲಿ ಅಗತ್ಯ ತೇವಾಂಶ ದೊರೆಯಲಿದ್ದು, ಬೆಳೆಗಳ ಬೆಳವಣಿಗೆ ವೇಗ ಪಡೆಯುವ ಸಾಧ್ಯತೆ ಇದೆ. ಆಶ್ಲೇಷೆ ಅವಧಿಯಲ್ಲಿ ಉತ್ತಮ ಮಳೆಯಾದರೆ ಕೃಷಿ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳಲಿವೆ ಎಂದು ಕೃಷಿಕರು ತಿಳಿಸಿದ್ದಾರೆ1
- ಶಾಸಕ ಡಾ.ಅಜಯ್ ಸಿಂಗ್ ಸಚಿವ ಸ್ಥಾನ- ಕುಣಿದು ಕುಪ್ಪಳಿಸಿದ ಕಾರ್ಯಕರ್ತರು ಸಿಎಂ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಜೇವರ್ಗಿ ಶಾಸಕರಾದ ಡಾ: ಅಜಯ್ ಸಿಂಗ್ ಅವರಿಗೆ ಸ್ಥಾನ ಲಬಿಸಿದ್ದು. ಬೆಂಗಳೂರಿನ ಅಜಯ ಸಿಂಗ್ ಅವರು ನಿವಾಸದಲ್ಲಿ ಕಾರ್ಯಕರ್ತರಿಂದ ವಿಜಯೋತ್ಸವ ಮಾಡಲಾಯಿತು.ಅಜಯ್ ಸಿಂಗ್ ಅವನ್ನು ಹೊತ್ತು ಕುಣಿದು ಕುಪ್ಪಳಿಸಿದ ಕಾರ್ಯಕರ್ತರು. ಅಜಯ್ ಸಿಂಗ್ ಅವರಿಗೆ ಜೈ ಕಾರ ಹಾಕಲಾಯಿತು1
- ಶಾಸಕರ ಬೇಟಾಲಿಯನ್ ಗೆ 77 ಲಕ್ಷ ರೂ. ಹಗರಣದ ದಾಖಲೆ ನೀಡಿದರು ತುಟಿಕ್ ಪೀಟಕ್ ಅಂತಿಲ್ಲ, ಶಾಸಕರೇ ನಿಮ್ಮ ಪಾಲೇಷ್ಟು..? ನಾಟಿಕಾರ ಕೀಡಿ.! ಶಾಸಕರ ಬೇಟಾಲಿಯನ್ ಗೆ 77 ಲಕ್ಷ ರೂ. ಹಗರಣದ ದಾಖಲೆ ನೀಡಿದರು ತುಟಿಕ್ ಪೀಟಕ್ ಅಂತಿಲ್ಲ, ಶಾಸಕರೇ ನಿಮ್ಮ ಪಾಲೇಷ್ಟು..? ನಾಟಿಕಾರ ಕೀಡಿ.!1
- ಕಲಬುರಗಿ: ವಸತಿ ನಿಲಯ ವಿದ್ಯಾರ್ಥಿಗಳ ಜೀವನದ ಜೋತೆ ಚೆಲ್ಲಾಟ ಆಡುತ್ತಿರು ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ. ಕಲಬುರಗಿ: ವಸತಿ ನಿಲಯ ವಿದ್ಯಾರ್ಥಿಗಳ ಜೀವನದ ಜೋತೆ ಚೆಲ್ಲಾಟ ಆಡುತ್ತಿರು ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ.1
- ಡಾ: ಅಜಯ್ ಸಿಂಗ್'ಗೆ ಒಲಿದ ಸಚಿವ ಸ್ಥಾನ; ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ ಬಸವಕಲ್ಯಾಣ: ಡಾ: ಅಜಯ್ ಸಿಂಗ್'ಗೆ ಒಲಿದ ಸಚಿವ ಸ್ಥಾನ; ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ1
- ದೇವಸ್ಥಾನಕ್ಕೆ ತೆರಳಿದ್ದ ವೃದ್ಧನಿಗೆ ಕಾದಿತ್ತು ಕಂಟಕ: ಲಿಫ್ಟ್ನಲ್ಲಿ ಸಿಲುಕಿ ಸಾವನ್ನಪ್ಪಿದ ಕುಮಾರಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದ ವೃದ್ಧನಿಗೆ ಕಾದಿತ್ತು ಕಂಟಕ: ಲಿಫ್ಟ್ನಲ್ಲಿ ಸಿಲುಕಿ ಸಾವನ್ನಪ್ಪಿದ ಕುಮಾರಸ್ವಾಮಿ #jb_news_kannada #BreakingNews #karnatakapolice1