logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಹಾಬಾದ: ತಾಲೂಕಿನ ಪ್ರತಿಷ್ಠಿತ ಹುಗ್ಗಿ ಸಾಹುಕಾರ ಮನೆತನದ ಹಾಗೂ ಪ್ರಗತಿ ಗ್ರಾಮೀಣ ಬ್ಯಾಂಕ್ ಸರ್ಕಾರಿ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ಅಣ್ಣಾರಾವ ಸಾಹು ಹುಗ್ಗಿ ಇವರ ಹೊಲದಲ್ಲಿ ಜೋಳದ ರಾಶಿ ನಡೆಯಿತು ಇವರಿಗೆ ಆಳಾಗಿ ದುಡಿಯುವುದು ಗೊತ್ತು ಅರಸನಾಗಿ ಉಣ್ಣುವುದು ಗೊತ್ತು ಸರ್ಕಾರಿ ನೌಕರರಾಗಿ ದುಡಿಯುವುದು ಗೊತ್ತು ಇಂಥವರು ನೂರಕ್ಕೆ ಒಬ್ಬರು ಮಾತ್ರ ಹುಗ್ಗಿ ಸರ್ 👌👍

4 hrs ago
user_User1523
User1523
Chittapur, Kalaburagi•
4 hrs ago
32be909c-2543-49d9-aa16-235f70f6cd4d

ಶಹಾಬಾದ: ತಾಲೂಕಿನ ಪ್ರತಿಷ್ಠಿತ ಹುಗ್ಗಿ ಸಾಹುಕಾರ ಮನೆತನದ ಹಾಗೂ ಪ್ರಗತಿ ಗ್ರಾಮೀಣ ಬ್ಯಾಂಕ್ ಸರ್ಕಾರಿ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ಅಣ್ಣಾರಾವ ಸಾಹು ಹುಗ್ಗಿ ಇವರ ಹೊಲದಲ್ಲಿ ಜೋಳದ ರಾಶಿ ನಡೆಯಿತು ಇವರಿಗೆ ಆಳಾಗಿ ದುಡಿಯುವುದು ಗೊತ್ತು ಅರಸನಾಗಿ ಉಣ್ಣುವುದು ಗೊತ್ತು ಸರ್ಕಾರಿ ನೌಕರರಾಗಿ ದುಡಿಯುವುದು ಗೊತ್ತು ಇಂಥವರು ನೂರಕ್ಕೆ ಒಬ್ಬರು ಮಾತ್ರ ಹುಗ್ಗಿ ಸರ್ 👌👍

More news from ಕರ್ನಾಟಕ and nearby areas
  • ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ಪರ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರ ಅಬ್ಬರದ ಪ್ರಚಾರ #davanageredakshina #yashavantraojadav #davanageremuslim #samanvayasamithi #prabhamallikarjun #davanagereelection #ahindapower #ssmallikarjun #ZameerAhmedKhan #congres #BJP #neravaani news
    1
    ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ಪರ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರ ಅಬ್ಬರದ ಪ್ರಚಾರ 
#davanageredakshina #yashavantraojadav #davanageremuslim #samanvayasamithi #prabhamallikarjun #davanagereelection #ahindapower #ssmallikarjun #ZameerAhmedKhan #congres
#BJP 
#neravaani news
    user_NeravaaniNews kannada
    NeravaaniNews kannada
    ಅಫ್ಜಲಪುರ, ಕಲಬುರಗಿ, ಕರ್ನಾಟಕ•
    2 hrs ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    7 hrs ago
  • ಬೀದರ್: ನಗರದಲ್ಲಿ ಪೊಲೀಸ್ ಇಲಾಖೆಯಿಂದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ಜರುಗಿತು. ಹಿರಿಯ ಪೊಲೀಸ ಅಧಿಕಾರಿಗಳು ಭಾಗವಹಿಸಿದರು
    1
    ಬೀದರ್: ನಗರದಲ್ಲಿ ಪೊಲೀಸ್ ಇಲಾಖೆಯಿಂದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ಜರುಗಿತು. ಹಿರಿಯ ಪೊಲೀಸ ಅಧಿಕಾರಿಗಳು ಭಾಗವಹಿಸಿದರು
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    5 hrs ago
  • ರಾಯಚೂರು ಬಳಿಯ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಂಗಳವಾರ ಹಣ ಎಣಿಕೆ ಮಾಡಲಾಯಿತು. 21 ದಿನಗಳಲ್ಲಿ 2 ಕೋಟಿ, 48 ಲಕ್ಷ, 28 ಸಾವಿರ ನಗದು ಹಾಗೂ ಚಿನ್ನಾಭರಣ ಕಾಣಿಕೆ ರೂಪದಲ್ಲಿ ಬಂದಿದೆ. ಇದು ಒಂದೆಡೆ ಕಾಣಿಕೆಯಾದರೇ, 14 ಗ್ರಾಂ ಚಿನ್ನ, 2163 ಗ್ರಾಂ. ಬೆಳ್ಳಿ ಸಂಗ್ರಹವಾಗಿದೆ ಎಂದು ಮಠದ ಆಡಳಿತ ಮಂಡಳಿ ಬುಧವಾರ 4 ಗಂಟೆಗೆ ಪತ್ರಿಕಾ ಪ್ರಕಟಣೆ ಮೂಲಕ ವ್ಯವಸ್ಥಾಪಕರಾದ ಶ್ರೀನಿವಾಸ್ ರಾವ್ ಮಾಹಿತಿ ನೀಡಿದ್ದಾರೆ.
    1
    ರಾಯಚೂರು ಬಳಿಯ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಂಗಳವಾರ ಹಣ ಎಣಿಕೆ ಮಾಡಲಾಯಿತು. 21 ದಿನಗಳಲ್ಲಿ 2 ಕೋಟಿ, 48 ಲಕ್ಷ, 28 ಸಾವಿರ ನಗದು ಹಾಗೂ ಚಿನ್ನಾಭರಣ ಕಾಣಿಕೆ ರೂಪದಲ್ಲಿ ಬಂದಿದೆ. ಇದು ಒಂದೆಡೆ ಕಾಣಿಕೆಯಾದರೇ, 14 ಗ್ರಾಂ ಚಿನ್ನ, 2163 ಗ್ರಾಂ. ಬೆಳ್ಳಿ ಸಂಗ್ರಹವಾಗಿದೆ ಎಂದು ಮಠದ ಆಡಳಿತ ಮಂಡಳಿ ಬುಧವಾರ 4 ಗಂಟೆಗೆ ಪತ್ರಿಕಾ ಪ್ರಕಟಣೆ ಮೂಲಕ ವ್ಯವಸ್ಥಾಪಕರಾದ ಶ್ರೀನಿವಾಸ್ ರಾವ್ ಮಾಹಿತಿ ನೀಡಿದ್ದಾರೆ.
    user_K2 kannada News
    K2 kannada News
    ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
    7 hrs ago
  • Post by Sharanugouda Patil
    1
    Post by Sharanugouda Patil
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    7 hrs ago
  • ಯಾದಗಿರಿಯಲ್ಲಿ ಕೆಂಭಾವಿ ತಾಲೂಕ ಕಾಲುವೆಗೆ ಬಿದ್ದ ಮಹಿಳೆಯ ರಕ್ಷಣೆ
    1
    ಯಾದಗಿರಿಯಲ್ಲಿ ಕೆಂಭಾವಿ ತಾಲೂಕ ಕಾಲುವೆಗೆ ಬಿದ್ದ ಮಹಿಳೆಯ ರಕ್ಷಣೆ
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    2 hrs ago
  • ಹನುಮ ಜಯಂತಿಯ ಪ್ರಯುಕ್ತ ಇಳಕಲ್ಲ ತಾಲೂಕಿನ ಹೊಸೂರು ಗ್ರಾಮದ ಹನುಮಂತ ದೇವಸ್ಥಾನ ಹಾಗೂ ದರ್ಗಾ ಹತ್ತಿರದ ಆಂಜನೇಯನ ದೇವಸ್ಥಾನಕ್ಕೆ ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಗುರುವಾರ ಭೇಟಿ ನೀಡಿ ದರ್ಶನವನ್ನು ಪಡೆದುಕೊಂಡರು. ಈ ಸಮಯದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಶಿವನಗೌಡ ಅಗಸಿಮುಂದಿನ, ಬಿಜೆಪಿ ಹಿರಿಯ ಮುಖಂಡ ವಿಜಯಕುಮಾರ ಜಾಲಗಾರ ಮತ್ತಿತರರು ಇದ್ದರು.
    2
    ಹನುಮ ಜಯಂತಿಯ ಪ್ರಯುಕ್ತ ಇಳಕಲ್ಲ ತಾಲೂಕಿನ ಹೊಸೂರು ಗ್ರಾಮದ  ಹನುಮಂತ ದೇವಸ್ಥಾನ  ಹಾಗೂ ದರ್ಗಾ ಹತ್ತಿರದ ಆಂಜನೇಯನ ದೇವಸ್ಥಾನಕ್ಕೆ ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಗುರುವಾರ ಭೇಟಿ ನೀಡಿ ದರ್ಶನವನ್ನು ಪಡೆದುಕೊಂಡರು. 
ಈ ಸಮಯದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಶಿವನಗೌಡ ಅಗಸಿಮುಂದಿನ, ಬಿಜೆಪಿ ಹಿರಿಯ ಮುಖಂಡ ವಿಜಯಕುಮಾರ ಜಾಲಗಾರ ಮತ್ತಿತರರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    2 hrs ago
  • ಬಸವಕಲ್ಯಾಣ: ನಗರದಲ್ಲಿ ಮೀ ರಮಾಯಿ ನಾಟಕ ಪ್ರದರ್ಶನ ಹಾಗೂ ಸಚಿವ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ ಜರುಗಿತು
    1
    ಬಸವಕಲ್ಯಾಣ: ನಗರದಲ್ಲಿ ಮೀ ರಮಾಯಿ ನಾಟಕ ಪ್ರದರ್ಶನ ಹಾಗೂ ಸಚಿವ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ ಜರುಗಿತು
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    17 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.