logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

**आज का टिप: नींबू पानी – विटामिन C से भरपूर, इम्यूनिटी बूस्ट!

7 hrs ago
user_SUDHUR CHAULANI NEWS
SUDHUR CHAULANI NEWS
Local News Reporter ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
7 hrs ago

**आज का टिप: नींबू पानी – विटामिन C से भरपूर, इम्यूनिटी बूस्ट!

More news from ಕರ್ನಾಟಕ and nearby areas
  • नेपाली गीत
    1
    नेपाली गीत
    user_SUDHUR CHAULANI NEWS
    SUDHUR CHAULANI NEWS
    Local News Reporter ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    5 hrs ago
  • ದೇವನಹಳ್ಳಿ ದೇವನಹಳ್ಳಿ ಹೊಟೇಲ್ ಮಾಲೀಕರಿಗೂ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬಿಸಿ. ಕೆಂಪೇಗೌಡ ಏರ್ ಪೋರ್ಟ್ ಸುತ್ತಲಿರುವ ಹೊಟೇಲ್ ಉದ್ಯಮಕ್ಕೆ ಭಾರೀ ಹೊಡೆತ. ಗ್ಯಾಸ್ ಸಿಲಿಂಡರ್ ಸಮರ್ಪಕ ಪೂರೈಕಿಯಿಂದ ಕಂಗಾಲಾದ ಹೊಟೇಲ್ ಮಾಲೀಕರು. ದೇವನಹಳ್ಳಿ ಪಟ್ಟಣದ 100ಕ್ಕೂ ಹೆಚ್ಚು ಹೊಟೇಲ್ ಗಳಿಗ ಪೂರೈಕೆ ಹಾಗದ ಸಿಲಿಂಡರ್. ಹತ್ತು ಸಿಲಿಂಡರ್ ಪೂರೈಕೆ ಆಗ್ತಿದ್ದ ಹೊಟೇಲ್ ಗಳಿಗೆ ಈಗ ಒಂದೆರಡು ಸಿಲಿಂಡರ್ ಪೂರೈಕೆ. ಗ್ರಾಹಕರಿಗೆ ಪೂರ್ಣ ಪ್ರಮಾಣದಲ್ಲಿ ಆಹಾರ ಕೊಡಲು ಆಗ್ತಿಲ್ಲ ಎಂದು ಹೆಡ್ ಕುಕ್ ಅಳಲು ಇದರ ನಡುವೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ ಕೂಡ ಹೆಚ್ಚು ಒಂದು ಸಿಲಿಂಡರ್ ಮೇಲೆ ಹೆಚ್ಚುವರಿ ಬೆಲೆ ಕೊಟ್ಟು ಖರೀದಿಸುತ್ತಿರುವ ಮಾಲೀಕರು. ಕೂಡಲೇ ಸಿಲಿಂಡರ್ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ಒತ್ತಾಯ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ಭಾಗದ ಹೊಟೇಲ್ ಮಾಲೀಕರಿಗೆ ಸಂಕಷ್ಟ. ................
    1
    ದೇವನಹಳ್ಳಿ
ದೇವನಹಳ್ಳಿ ಹೊಟೇಲ್ ಮಾಲೀಕರಿಗೂ ಕಮರ್ಷಿಯಲ್ ಗ್ಯಾಸ್  ಸಿಲಿಂಡರ್ ಬಿಸಿ.
ಕೆಂಪೇಗೌಡ ಏರ್ ಪೋರ್ಟ್ ಸುತ್ತಲಿರುವ ಹೊಟೇಲ್ ಉದ್ಯಮಕ್ಕೆ ಭಾರೀ ಹೊಡೆತ.
ಗ್ಯಾಸ್ ಸಿಲಿಂಡರ್ ಸಮರ್ಪಕ ಪೂರೈಕಿಯಿಂದ ಕಂಗಾಲಾದ ಹೊಟೇಲ್ ಮಾಲೀಕರು.
ದೇವನಹಳ್ಳಿ ಪಟ್ಟಣದ 100ಕ್ಕೂ ಹೆಚ್ಚು ಹೊಟೇಲ್ ಗಳಿಗ ಪೂರೈಕೆ ಹಾಗದ ಸಿಲಿಂಡರ್.
ಹತ್ತು ಸಿಲಿಂಡರ್ ಪೂರೈಕೆ ಆಗ್ತಿದ್ದ ಹೊಟೇಲ್ ಗಳಿಗೆ ಈಗ ಒಂದೆರಡು ಸಿಲಿಂಡರ್ ಪೂರೈಕೆ.
ಗ್ರಾಹಕರಿಗೆ ಪೂರ್ಣ ಪ್ರಮಾಣದಲ್ಲಿ ಆಹಾರ ಕೊಡಲು ಆಗ್ತಿಲ್ಲ ಎಂದು ಹೆಡ್ ಕುಕ್ ಅಳಲು
ಇದರ ನಡುವೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆ ಕೂಡ ಹೆಚ್ಚು
ಒಂದು ಸಿಲಿಂಡರ್ ಮೇಲೆ ಹೆಚ್ಚುವರಿ ಬೆಲೆ ಕೊಟ್ಟು ಖರೀದಿಸುತ್ತಿರುವ ಮಾಲೀಕರು.
ಕೂಡಲೇ ಸಿಲಿಂಡರ್ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ಒತ್ತಾಯ.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ಭಾಗದ ಹೊಟೇಲ್ ಮಾಲೀಕರಿಗೆ ಸಂಕಷ್ಟ.
................
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    59 min ago
  • ಭಾಲ್ಕಿ :-ನಾಗಮೋಹನದಾಸ ವರದಿ ಧಿಕ್ಕರಿಸಿ, ಭಾಲ್ಕಿ ಪಟ್ಟಣದಲ್ಲಿ ಬೃಹತ ಪ್ರತಿಭಟನೆ ರ‍್ಯಾಲಿ.
    1
    ಭಾಲ್ಕಿ :-ನಾಗಮೋಹನದಾಸ ವರದಿ ಧಿಕ್ಕರಿಸಿ, ಭಾಲ್ಕಿ ಪಟ್ಟಣದಲ್ಲಿ ಬೃಹತ  ಪ್ರತಿಭಟನೆ ರ‍್ಯಾಲಿ.
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Bengaluru East, Bengaluru Urban•
    3 hrs ago
  • ಹಿರಿಯ ನಾಗರಿಕರು ಮೈದಾನದಲ್ಲಿ ವ್ಯಾಯಾಮ ಮಾಡುವ ಸಲುವಾಗಿ ಇದ್ದ ಜಾಗದಲ್ಲಿ ವ್ಯಕ್ತಿಯೊಬ್ಬ ಸಾಕುನಾಯಿ ಕರೆತಂದು ಮಲಮೂತ್ರ ವಿಸರ್ಜನೆ ಮಾಡಿಸುತ್ತಿದ್ದ ಕಾರಣ ಹಿರಿಯ ನಾಗರಿಕರೊಬ್ಬರು ತಗಾದೆ ತೆಗೆದಾಗ, ನಾಯಿ ಮಾಲೀಕ ವಿಡಿಯೋ ಮಾಡಲು ಮೊಬೈಲ್ ಫೋನ್ ತೆಗೆದಿದ್ದಾನೆ, ಆಗ ಹಿರಿಯ ವ್ಯಕ್ತ ವಿಡಿಯೋ ಮಾಡಬೇಡ ಎಂದು ಫೋನ್ ತಳ್ಳಿದ್ದಾರೆ,ಕೋಪಗೊಂಡ ವ್ಯಕ್ತಿ ಹಿರಿಯರ ಮೇಲೆ ಹಲ್ಲೆ ಮಾಡಿದ್ದಾರೆ, ವಿಕೋಪಕ್ಕೆ ತಿರುಗಿದ ಜಗಳದಿಂದ ಅಲ್ಲಿದ ಹಿರಿಯ ನಾಗರಿಕರು ವ್ಯಕ್ತಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ..
    1
    ಹಿರಿಯ ನಾಗರಿಕರು ಮೈದಾನದಲ್ಲಿ ವ್ಯಾಯಾಮ ಮಾಡುವ ಸಲುವಾಗಿ ಇದ್ದ ಜಾಗದಲ್ಲಿ ವ್ಯಕ್ತಿಯೊಬ್ಬ ಸಾಕುನಾಯಿ ಕರೆತಂದು ಮಲಮೂತ್ರ ವಿಸರ್ಜನೆ ಮಾಡಿಸುತ್ತಿದ್ದ ಕಾರಣ ಹಿರಿಯ ನಾಗರಿಕರೊಬ್ಬರು ತಗಾದೆ ತೆಗೆದಾಗ, ನಾಯಿ ಮಾಲೀಕ ವಿಡಿಯೋ ಮಾಡಲು ಮೊಬೈಲ್ ಫೋನ್ ತೆಗೆದಿದ್ದಾನೆ, ಆಗ ಹಿರಿಯ ವ್ಯಕ್ತ ವಿಡಿಯೋ ಮಾಡಬೇಡ ಎಂದು ಫೋನ್ ತಳ್ಳಿದ್ದಾರೆ,ಕೋಪಗೊಂಡ ವ್ಯಕ್ತಿ ಹಿರಿಯರ ಮೇಲೆ ಹಲ್ಲೆ ಮಾಡಿದ್ದಾರೆ, ವಿಕೋಪಕ್ಕೆ ತಿರುಗಿದ ಜಗಳದಿಂದ ಅಲ್ಲಿದ ಹಿರಿಯ ನಾಗರಿಕರು ವ್ಯಕ್ತಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ..
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    15 hrs ago
  • ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪೊಮೈ ಶಿಕ್ಷಣ ಸಂಸ್ಥೆ ವತಿಯಿಂದ, ಪೊಮೈ ಕಾಲೇಜಿನಲ್ಲಿ ಆರದಿರಲಿ ಬದುಕು ಆರಾಧನಾ ತಂಡದ ನಿರ್ದೇಶಕಿ ಶ್ರೀಮತಿ ಪದ್ಮಶ್ರೀ ಭಟ್‌ ನಿದ್ದೋಡಿ ಅವರನ್ನು ಜನ ಮೆಚ್ಚಿದ ಸಾಧಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು... ದಿನಾಂಕ 09/03/2026 ರಂದು ಮಧ್ಯಾಹ್ನ ಪೊಮೈ ಕಾಲೇಜಿನಲ್ಲಿ ಪ್ರಶಸ್ತಿ ಪತ್ರ ನೀಡಿ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಮೂಲಕ ಪದ್ಮಶ್ರೀ ಭಟ್ ಅವರು ಕಳೆದ 8 ವರ್ಷಗಳಿಂದ ಪ್ರತಿ ತಿಂಗಳು ಅನಾರೋಗ್ಯ ಪೀಡಿತರಿಗೆ ಸಹಾಯ ಹಸ್ತ ನೀಡುತ್ತಾ ಬಂದಿದ್ದಾರೆ. ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ನಿರ್ದೇಶಕಿಯೂ ಆಗಿರುವ ಅವರು ನೂರಾರು ಬಹುಮುಖ ಪ್ರತಿಭೆಯ ಮಕ್ಕಳನ್ನು ಸಮಾಜಕ್ಕೆ ಪರಿಚಯಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ವಾಯ್ಸ್ ಆಫ್‌ ಆರಾಧನಾ ಸಂಸ್ಥೆಯ ಮೂಲಕ ರಾಜ್ಯದ ಹಲವು ಕಡೆಗಳಲ್ಲಿ ರಾಜ್ಯಮಟ್ಟದ ಮಕ್ಕಳ ಮೇಳ ನಡೆಸಿದ್ದಾರೆ. ಮೂಲತಃ ಪತ್ರಕರ್ತೆಯಾದ ಪದ್ಮಶ್ರೀ ಭಟ್ ಅವರು ಸಾಮಾಜಿಕ ಕಾರ್ಯಕರ್ತೆಯೂ ಹೌದು. ✍️ವರದಿ: ಸುರೇಂದ್ರ ಶಿವಮೊಗ್ಗ.....
    2
    ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪೊಮೈ ಶಿಕ್ಷಣ ಸಂಸ್ಥೆ ವತಿಯಿಂದ, ಪೊಮೈ ಕಾಲೇಜಿನಲ್ಲಿ  ಆರದಿರಲಿ ಬದುಕು ಆರಾಧನಾ ತಂಡದ ನಿರ್ದೇಶಕಿ ಶ್ರೀಮತಿ ಪದ್ಮಶ್ರೀ ಭಟ್‌ ನಿದ್ದೋಡಿ ಅವರನ್ನು  ಜನ ಮೆಚ್ಚಿದ ಸಾಧಕಿ ಪ್ರಶಸ್ತಿ ನೀಡಿ ಗೌರವಿಸಲಾಯಿತು...
ದಿನಾಂಕ 09/03/2026 ರಂದು ಮಧ್ಯಾಹ್ನ ಪೊಮೈ ಕಾಲೇಜಿನಲ್ಲಿ ಪ್ರಶಸ್ತಿ ಪತ್ರ ನೀಡಿ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಆರದಿರಲಿ ಬದುಕು ಆರಾಧನಾ ಸಂಸ್ಥೆಯ ಮೂಲಕ ಪದ್ಮಶ್ರೀ ಭಟ್ ಅವರು ಕಳೆದ 8 ವರ್ಷಗಳಿಂದ ಪ್ರತಿ ತಿಂಗಳು ಅನಾರೋಗ್ಯ ಪೀಡಿತರಿಗೆ ಸಹಾಯ ಹಸ್ತ ನೀಡುತ್ತಾ ಬಂದಿದ್ದಾರೆ. ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ನಿರ್ದೇಶಕಿಯೂ ಆಗಿರುವ ಅವರು ನೂರಾರು ಬಹುಮುಖ ಪ್ರತಿಭೆಯ ಮಕ್ಕಳನ್ನು ಸಮಾಜಕ್ಕೆ ಪರಿಚಯಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ವಾಯ್ಸ್ ಆಫ್‌ ಆರಾಧನಾ ಸಂಸ್ಥೆಯ ಮೂಲಕ ರಾಜ್ಯದ ಹಲವು ಕಡೆಗಳಲ್ಲಿ ರಾಜ್ಯಮಟ್ಟದ ಮಕ್ಕಳ ಮೇಳ ನಡೆಸಿದ್ದಾರೆ. ಮೂಲತಃ ಪತ್ರಕರ್ತೆಯಾದ ಪದ್ಮಶ್ರೀ ಭಟ್ ಅವರು ಸಾಮಾಜಿಕ ಕಾರ್ಯಕರ್ತೆಯೂ ಹೌದು.
✍️ವರದಿ: ಸುರೇಂದ್ರ ಶಿವಮೊಗ್ಗ.....
    user_Surendra Shimoga
    Surendra Shimoga
    Shuru News Publisher ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    18 hrs ago
  • Post by Venu Gopal
    2
    Post by Venu Gopal
    user_Venu Gopal
    Venu Gopal
    ಪತ್ರಕರ್ತ Sidlaghatta, Chikkaballapura•
    14 hrs ago
  • *ತಾಯಿಯ ಪ್ರೀತಿಗೆ ಕೊನೆ ಇಲ್ಲ ತಾಯಿಗಿಂತ ಮತ್ತೊಂದು ದೈವ ವಿಲ್ಲ*
    1
    *ತಾಯಿಯ ಪ್ರೀತಿಗೆ ಕೊನೆ ಇಲ್ಲ ತಾಯಿಗಿಂತ ಮತ್ತೊಂದು ದೈವ ವಿಲ್ಲ*
    user_KRUTHI NEWS KANNADA
    KRUTHI NEWS KANNADA
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    3 hrs ago
  • bangalore को हालत
    1
    bangalore को हालत
    user_SUDHUR CHAULANI NEWS
    SUDHUR CHAULANI NEWS
    Local News Reporter ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.