On There’s a little prayer in every rakhi,a lifetime of love in every bond,and a thousand memories held close to the heart. This Raksha Bandhan, celebrate the beautiful ties that make us feel protected, loved, and forever connected. Happy Raksha Bandhan #HappyRakshaBandhan #RakshaBandhan #RakshaBandhan2026 #Rakhi #Rakhi2026 #BondOfLove #SacredBond #sisters #brothers #LoveAndBlessings #FestiveSpirit #IndianFestivals #CelebrateTogether #FamilyLove On There’s a little prayer in every rakhi,a lifetime of love in every bond,and a thousand memories held close to the heart. This Raksha Bandhan, celebrate the beautiful ties that make us feel protected, loved, and forever connected. Happy Raksha Bandhan #HappyRakshaBandhan #RakshaBandhan #RakshaBandhan2026 #Rakhi #Rakhi2026 #BondOfLove #SacredBond #sisters #brothers #LoveAndBlessings #FestiveSpirit #IndianFestivals #CelebrateTogether #FamilyLove
On There’s a little prayer in every rakhi,a lifetime of love in every bond,and a thousand memories held close to the heart. This Raksha Bandhan, celebrate the beautiful ties that make us feel protected, loved, and forever connected. Happy Raksha Bandhan #HappyRakshaBandhan #RakshaBandhan #RakshaBandhan2026 #Rakhi #Rakhi2026 #BondOfLove #SacredBond #sisters #brothers #LoveAndBlessings #FestiveSpirit #IndianFestivals #CelebrateTogether #FamilyLove On There’s a little prayer in every rakhi,a lifetime of love in every bond,and a thousand memories held close to the heart. This Raksha Bandhan, celebrate the beautiful ties that make us feel protected, loved, and forever connected. Happy Raksha Bandhan #HappyRakshaBandhan #RakshaBandhan #RakshaBandhan2026 #Rakhi #Rakhi2026 #BondOfLove #SacredBond #sisters #brothers #LoveAndBlessings #FestiveSpirit #IndianFestivals #CelebrateTogether #FamilyLove
- ಬ್ರೇಕಿಂಗ್ ನ್ಯೂಸ್…! ಚಿತ್ರರಂಗದಲ್ಲಿ ಹೊಸ ನಿರೀಕ್ಷೆ ಮೂಡಿಸಿರುವ “DEVIL REPORTER” ಕಿರುಚಿತ್ರದ ಬಹುನಿರೀಕ್ಷಿತ ಟೀಸರ್ ಇಂದು ಬಿಡುಗಡೆಯಾಗುತ್ತಿದೆ. ಬ್ರೇಕಿಂಗ್ ನ್ಯೂಸ್…! ಚಿತ್ರರಂಗದಲ್ಲಿ ಹೊಸ ನಿರೀಕ್ಷೆ ಮೂಡಿಸಿರುವ “DEVIL REPORTER” ಕಿರುಚಿತ್ರದ ಬಹುನಿರೀಕ್ಷಿತ ಟೀಸರ್ ಇಂದು ಬಿಡುಗಡೆಯಾಗುತ್ತಿದೆ. ಪತ್ರಕರ್ತನ ಬದುಕಿನ ಸುತ್ತ ಹೆಣೆದಿರುವ ವಿಭಿನ್ನ ಕಥಾಹಂದರ… ರೋಚಕ ತಿರುವುಗಳು… ಹಾಗೂ ಭಯ ಮತ್ತು ಕುತೂಹಲ ಮೂಡಿಸುವ ದೃಶ್ಯಗಳೊಂದಿಗೆ “DEVIL REPORTER” ಕಿರುಚಿತ್ರ ಈಗಾಗಲೇ ಸಿನಿಪ್ರಿಯರ ಗಮನ ಸೆಳೆದಿದೆ. ಹಿರಿಯ ಕಲಾವಿದರು ಹಾಗೂ ಜೂನಿಯರ್ ರಾಜಕುಮಾರ್ ಎಂದೇ ಖ್ಯಾತಿ ಪಡೆದಿರುವ ಶ್ರೀ ಬಸವರಾಜ್ ಪಟ್ಟಣಶೆಟ್ಟಿ ಅವರ ಕಥೆ ಮತ್ತು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಕಿರುಚಿತ್ರದ ಟೀಸರ್ ಇಂದು ಅಭಿಮಾನಿಗಳ ಮುಂದೆ ಬರಲಿದೆ. ಟೀಸರ್ನಲ್ಲಿ ಏನಿದೆ? ಪತ್ರಕರ್ತನ ಬದುಕಿನಲ್ಲಿನ ಸವಾಲುಗಳೇನು? “DEVIL REPORTER” ಎಂಬ ಶೀರ್ಷಿಕೆಯ ಹಿಂದಿನ ರಹಸ್ಯವೇನು? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡುವ ಕುತೂಹಲ ಮೂಡಿಸುವ ಟೀಸರ್ ಇಂದು ಬಿಡುಗಡೆಯಾಗಲಿದೆ. KC YouTube ಪ್ರೊಡಕ್ಷನ್ನಲ್ಲಿ ಮೂಡಿಬರುತ್ತಿರುವ ಈ ಕಿರುಚಿತ್ರದ ಟೀಸರ್ಗಾಗಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಹಾಗಾದರೆ… “DEVIL REPORTER” ಟೀಸರ್ ಇಂದು ಬಿಡುಗಡೆಯಾಗಲಿದೆ. ಟೀಸರ್ ವೀಕ್ಷಿಸಿ… ನಿಮ್ಮ ಅಭಿಪ್ರಾಯವನ್ನು ತಿಳಿಸಿ… ಮತ್ತು DEVIL REPORTER ಕಿರುಚಿತ್ರದ ಮುಂದಿನ ಅಪ್ಡೇಟ್ಗಳಿಗಾಗಿ SAMATA NEWS KANNADA ಜೊತೆಗೆ ಸಂಪರ್ಕದಲ್ಲಿರಿ. ಇದು ನಿಮ್ಮ SAMATA NEWS KANNADA…1
- ಚಿತ್ರರಂಗದಲ್ಲಿ ಹೊಸ ನಿರೀಕ್ಷೆ ಮೂಡಿಸಿರುವ “DEVIL REPORTER” ಕಿರುಚಿತ್ರದ ಬಹುನಿರೀಕ್ಷಿತ ಟೀಸರ್ ಇಂದು ಬಿಡುಗಡೆಯಾಗುತ್ತಿದೆ ಬ್ರೇಕಿಂಗ್ ನ್ಯೂಸ್…! ಚಿತ್ರರಂಗದಲ್ಲಿ ಹೊಸ ನಿರೀಕ್ಷೆ ಮೂಡಿಸಿರುವ “DEVIL REPORTER” ಕಿರುಚಿತ್ರದ ಬಹುನಿರೀಕ್ಷಿತ ಟೀಸರ್ ಇಂದು ಬಿಡುಗಡೆಯಾಗುತ್ತಿದೆ. ಪತ್ರಕರ್ತನ ಬದುಕಿನ ಸುತ್ತ ಹೆಣೆದಿರುವ ವಿಭಿನ್ನ ಕಥಾಹಂದರ… ರೋಚಕ ತಿರುವುಗಳು… ಹಾಗೂ ಭಯ ಮತ್ತು ಕುತೂಹಲ ಮೂಡಿಸುವ ದೃಶ್ಯಗಳೊಂದಿಗೆ “DEVIL REPORTER” ಕಿರುಚಿತ್ರ ಈಗಾಗಲೇ ಸಿನಿಪ್ರಿಯರ ಗಮನ ಸೆಳೆದಿದೆ. ಹಿರಿಯ ಕಲಾವಿದರು ಹಾಗೂ ಜೂನಿಯರ್ ರಾಜಕುಮಾರ್ ಎಂದೇ ಖ್ಯಾತಿ ಪಡೆದಿರುವ ಶ್ರೀ ಬಸವರಾಜ್ ಪಟ್ಟಣಶೆಟ್ಟಿ ಅವರ ಕಥೆ ಮತ್ತು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಕಿರುಚಿತ್ರದ ಟೀಸರ್ ಇಂದು ಅಭಿಮಾನಿಗಳ ಮುಂದೆ ಬರಲಿದೆ. ಟೀಸರ್ನಲ್ಲಿ ಏನಿದೆ? ಪತ್ರಕರ್ತನ ಬದುಕಿನಲ್ಲಿನ ಸವಾಲುಗಳೇನು? “DEVIL REPORTER” ಎಂಬ ಶೀರ್ಷಿಕೆಯ ಹಿಂದಿನ ರಹಸ್ಯವೇನು? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡುವ ಕುತೂಹಲ ಮೂಡಿಸುವ ಟೀಸರ್ ಇಂದು ಬಿಡುಗಡೆಯಾಗಲಿದೆ. KC YouTube ಪ್ರೊಡಕ್ಷನ್ನಲ್ಲಿ ಮೂಡಿಬರುತ್ತಿರುವ ಈ ಕಿರುಚಿತ್ರದ ಟೀಸರ್ಗಾಗಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಹಾಗಾದರೆ… “DEVIL REPORTER” ಟೀಸರ್ ಇಂದು ಬಿಡುಗಡೆಯಾಗಲಿದೆ. ಟೀಸರ್ ವೀಕ್ಷಿಸಿ… ನಿಮ್ಮ ಅಭಿಪ್ರಾಯವನ್ನು ತಿಳಿಸಿ… ಮತ್ತು DEVIL REPORTER ಕಿರುಚಿತ್ರದ ಮುಂದಿನ ಅಪ್ಡೇಟ್ಗಳಿಗಾಗಿ SAMATA NEWS KANNADA ಜೊತೆಗೆ ಸಂಪರ್ಕದಲ್ಲಿರಿ. ಇದು ನಿಮ್ಮ SAMATA NEWS KANNADA…1
- ಬನಹಟ್ಟಿದಲ್ಲಿ ಪ್ರಜಾಸೌಧನಿರ್ಮಾಣಕ್ಕಾಗಿ ನಡೆಯುತ್ತಿರುವ ಹೋರಾಟದ ವೇದಿಕೆಯಲ್ಲಿ ಸಾರ್ವಜನಿಕರನ್ನು ಉದ್ದಿಸಿ ಮಾತನಾಡಿದರು ಬನಹಟ್ಟಿದಲ್ಲಿ ಪ್ರಜಾಸೌಧನಿರ್ಮಾಣಕ್ಕಾಗಿ ನಡೆಯುತ್ತಿರುವ ಹೋರಾಟದ ವೇದಿಕೆಯಲ್ಲಿ ಸಾರ್ವಜನಿಕರನ್ನು ಉದ್ದಿಸಿ ಮಾತನಾಡಿದರು1
- ಕರ್ನಾಟಕ ರಾಜ್ಯ ರೈತ ಸಂಘಟನೆ ಹಾಗೂ ಹಸಿರು ಸೇನೆ ರಾಜ್ಯ ಮಹಿಳಾ ಅಧ್ಯಕ್ಷ ಸರೋಜಿನಿ ಅರಗೆ ಯವರು ರಾಜ್ಯ ಸರ್ಕಾರ ಬೆಳಗಾವಿ ಜಿಲ್ಲೆ ಹಾಗೂ ರಾಯಬಾಗ ತಾಲೂಕ ಬರಗಾಲ ಪೀಡಿತ ಘೋಷಣೆ ಮಾಡಬೇಕೆಂದು ಮಾಧ್ಯಮ ಮುಂದೆ ರಾಜ್ಯ ಸರ್ಕಾರ ವಿರುದ್ಧ ಆಕ್ರೋಶಹರ ಹಾಕಿದರು #85newsboxkannad ಕರ್ನಾಟಕ ರಾಜ್ಯ ರೈತ ಸಂಘಟನೆ ಹಾಗೂ ಹಸಿರು ಸೇನೆ ರಾಜ್ಯ ಮಹಿಳಾ ಅಧ್ಯಕ್ಷ ಸರೋಜಿನಿ ಅರಗೆ ಯವರು ರಾಜ್ಯ ಸರ್ಕಾರ ಬೆಳಗಾವಿ ಜಿಲ್ಲೆ ಹಾಗೂ ರಾಯಬಾಗ ತಾಲೂಕ ಬರಗಾಲ ಪೀಡಿತ ಘೋಷಣೆ ಮಾಡಬೇಕೆಂದು ಮಾಧ್ಯಮ ಮುಂದೆ ರಾಜ್ಯ ಸರ್ಕಾರ ವಿರುದ್ಧ ಆಕ್ರೋಶಹರ ಹಾಕಿದರು #85newsboxkannada #breakingnewskannada #belagavisuddi #vairalvideo #raibag1
- 🩸 ಶಿಕ್ಷಕರ ದಿನಾಚರಣೆ ವಿಶೇಷ: ರಕ್ತದಾನ ಶಿಬಿರಕ್ಕೆ ಶಾಸಕ ಡಿ. ಎಂ.ಐಹೊಳೆ ಮಹತ್ವದ ಸ್ಪಷ್ಟನೆ #TeacherDay2026 #Blod #DMAihole #TeachersDay #A9TODAYNEWSKANNADA #BloodDonationCamp 🩸 ಶಿಕ್ಷಕರ ದಿನಾಚರಣೆ ವಿಶೇಷ: ರಕ್ತದಾನ ಶಿಬಿರಕ್ಕೆ ಶಾಸಕ ಡಿ. ಎಂ.ಐಹೊಳೆ ಮಹತ್ವದ ಸ್ಪಷ್ಟನೆ #TeacherDay2026 #Blod #DMAihole #TeachersDay #A9TODAYNEWSKANNADA #BloodDonationCamp1
- ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಮಹಾಕೂಟ ಪ್ರಸಿದ್ಧ ಐತಿಹಾಸಿಕ ಹಾಗೂ ಧಾರ್ಮಿಕ ಸ್ಥಳವಾಗಿದೆ. [1, 2] ಮಹಾಕೂಟದ ಇತಿಹಾಸದ ಪ್ರಮುಖ ಅಂಶಗಳು: ನಿರ್ಮಾಣ ಕಾಲ: ಈ ದೇವಾಲಯಗಳ ಸಂಕೀರ್ಣವನ್ನು ಕ್ರಿ.ಶ. ೬ ಮತ್ತು ೭ ನೇ ಶತಮಾನದಲ್ಲಿ ಬಾದಾಮಿ ಚಾಲುಕ್ಯ ರಾಜರು ನಿರ್ಮಿಸಿದರು. [1] ಮಂಗಳೇಶನ ಕೊಡುಗೆ: ಚಾಲುಕ್ಯ ದೊರೆ ಮಂಗಳೇಶನು ಕ್ರಿ.ಶ. ೬೦೨ ರಲ್ಲಿ ತನ್ನ ವಿಜಯಗಳ ನೆನಪಿಗಾಗಿ ಮತ್ತು ಧರ್ಮದ ಪ್ರತೀಕವಾಗಿ ಇಲ್ಲಿ ಮಹಾಕೂಟ ಸ್ತಂಭವನ್ನು (ಧರ್ಮ ಜಯಸ್ತಂಭ) ಸ್ಥಾಪಿಸಿದನು. [1, 2, 3] ದಕ್ಷಿಣ ಕಾಶಿ: ಈ ಸ್ಥಳವನ್ನು 'ದಕ್ಷಿಣ ಕಾಶಿ' ಎಂದೂ ಕರೆಯಲಾಗುತ್ತದೆ. ಇಲ್ಲಿರುವ ವಿಷ್ಣು ಪುಷ್ಕರಣಿ (ತೀರ್ಥ) ಎಂಬ ಪವಿತ್ರ ಕೊಳಕ್ಕೆ ಭೂಗತ ಸೆಲೆಗಳಿಂದ ನಿರಂತರವಾಗಿ ನೀರು ಹರಿದುಬರುತ್ತದೆ. [1, 2] ಚತುರ್ಮುಖ ಲಿಂಗ: ಇಲ್ಲಿನ ನೀರಿನ ಕೊಳದ ಮಧ್ಯೆ ವಿಶಿಷ್ಟವಾದ ಚತುರ್ಮುಖ ಶಿವಲಿಂಗ (ನಾಲ್ಕು ಮುಖಗಳಿರುವ ಲಿಂಗ) ಇದೆ. [1] ವಾಸ್ತುಶಿಲ್ಪ: ಇದು ದ್ರಾವಿಡ ಮತ್ತು ನಾಗರ ಶೈಲಿಯ ವಾಸ್ತುಶಿಲ್ಪವನ್ನು ಹೊಂದಿದ್ದು, ಚಾಲುಕ್ಯರ ಕಲಾಪ್ರೀತಿಗೆ ಸಾಕ್ಷಿಯಾಗಿದೆ. [1, 2] ಮಹಾಕೂಟದ ಬಗ್ಗೆ ನಿಮಗೆ ಹೆಚ್ಚಿನ ಮಾಹಿತಿ ಬೇಕೇ? ಇಲ್ಲಿನ ಶಿಲಾಶಾಸನಗಳ ವಿವರಗಳು ಹತ್ತಿರದ ಇತರ ಪ್ರವಾಸಿ ತಾಣಗಳು (ಬಾದಾಮಿ, ಐಹೊಳ, ಪಟ್ಟದಕಳು) ಯಾವ ವಿಷಯದ ಬಗ್ಗೆ ತಿಳಿಯಲು ಬಯಸುತ್ತೀರಿ ತಿಳಿಸಿ. ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಮಹಾಕೂಟ ಪ್ರಸಿದ್ಧ ಐತಿಹಾಸಿಕ ಹಾಗೂ ಧಾರ್ಮಿಕ ಸ್ಥಳವಾಗಿದೆ. [1, 2] ಮಹಾಕೂಟದ ಇತಿಹಾಸದ ಪ್ರಮುಖ ಅಂಶಗಳು: ನಿರ್ಮಾಣ ಕಾಲ: ಈ ದೇವಾಲಯಗಳ ಸಂಕೀರ್ಣವನ್ನು ಕ್ರಿ.ಶ. ೬ ಮತ್ತು ೭ ನೇ ಶತಮಾನದಲ್ಲಿ ಬಾದಾಮಿ ಚಾಲುಕ್ಯ ರಾಜರು ನಿರ್ಮಿಸಿದರು. [1] ಮಂಗಳೇಶನ ಕೊಡುಗೆ: ಚಾಲುಕ್ಯ ದೊರೆ ಮಂಗಳೇಶನು ಕ್ರಿ.ಶ. ೬೦೨ ರಲ್ಲಿ ತನ್ನ ವಿಜಯಗಳ ನೆನಪಿಗಾಗಿ ಮತ್ತು ಧರ್ಮದ ಪ್ರತೀಕವಾಗಿ ಇಲ್ಲಿ ಮಹಾಕೂಟ ಸ್ತಂಭವನ್ನು (ಧರ್ಮ ಜಯಸ್ತಂಭ) ಸ್ಥಾಪಿಸಿದನು. [1, 2, 3] ದಕ್ಷಿಣ ಕಾಶಿ: ಈ ಸ್ಥಳವನ್ನು 'ದಕ್ಷಿಣ ಕಾಶಿ' ಎಂದೂ ಕರೆಯಲಾಗುತ್ತದೆ. ಇಲ್ಲಿರುವ ವಿಷ್ಣು ಪುಷ್ಕರಣಿ (ತೀರ್ಥ) ಎಂಬ ಪವಿತ್ರ ಕೊಳಕ್ಕೆ ಭೂಗತ ಸೆಲೆಗಳಿಂದ ನಿರಂತರವಾಗಿ ನೀರು ಹರಿದುಬರುತ್ತದೆ. [1, 2] ಚತುರ್ಮುಖ ಲಿಂಗ: ಇಲ್ಲಿನ ನೀರಿನ ಕೊಳದ ಮಧ್ಯೆ ವಿಶಿಷ್ಟವಾದ ಚತುರ್ಮುಖ ಶಿವಲಿಂಗ (ನಾಲ್ಕು ಮುಖಗಳಿರುವ ಲಿಂಗ) ಇದೆ. [1] ವಾಸ್ತುಶಿಲ್ಪ: ಇದು ದ್ರಾವಿಡ ಮತ್ತು ನಾಗರ ಶೈಲಿಯ ವಾಸ್ತುಶಿಲ್ಪವನ್ನು ಹೊಂದಿದ್ದು, ಚಾಲುಕ್ಯರ ಕಲಾಪ್ರೀತಿಗೆ ಸಾಕ್ಷಿಯಾಗಿದೆ. [1, 2] ಮಹಾಕೂಟದ ಬಗ್ಗೆ ನಿಮಗೆ ಹೆಚ್ಚಿನ ಮಾಹಿತಿ ಬೇಕೇ? ಇಲ್ಲಿನ ಶಿಲಾಶಾಸನಗಳ ವಿವರಗಳು ಹತ್ತಿರದ ಇತರ ಪ್ರವಾಸಿ ತಾಣಗಳು (ಬಾದಾಮಿ, ಐಹೊಳ, ಪಟ್ಟದಕಳು) ಯಾವ ವಿಷಯದ ಬಗ್ಗೆ ತಿಳಿಯಲು ಬಯಸುತ್ತೀರಿ ತಿಳಿಸಿ.1
- ನಮ್ಮ್ ಬೆಳಗಾವಿ ಜಿಲ್ಲೆಗೆ ಮಲತಾಯಿ ದೋರಣೆ ತೋರುತ್ತಿದೆ ರಾಜ್ಯ ಸರ್ಕಾರ ವಿರುದ್ಧ ರೈತ ಸಂಘಟನೆ ಮುಖಂಡ ಮಹದೇವ್ ಹೋಳ್ಕರ್ ಬೆಳಗಾವಿ ಜಿಲ್ಲೆ ಬರಗಾಲ ಘೋಷಿಸಬೇಕು ಹಾಗೂ ಸಕ್ರೆ ಬೆಲೆ ಜಾಸ್ತಿ ಮಾಡಿ ಶುಗರ್ ಫ್ಯಾಕ್ಟರಿ ಮಾಲಕರಿಗೆ ಲಾಭ ಮಾಡಿಕೊಟ್ಟ ಕೇಂದ್ರ ಸರ್ಕಾರ ವಿರುದ್ಧ ರೈತ ಮುಖಂಡ ಗರಂ #85newsbox ನಮ್ಮ್ ಬೆಳಗಾವಿ ಜಿಲ್ಲೆಗೆ ಮಲತಾಯಿ ದೋರಣೆ ತೋರುತ್ತಿದೆ ರಾಜ್ಯ ಸರ್ಕಾರ ವಿರುದ್ಧ ರೈತ ಸಂಘಟನೆ ಮುಖಂಡ ಮಹದೇವ್ ಹೋಳ್ಕರ್ ಬೆಳಗಾವಿ ಜಿಲ್ಲೆ ಬರಗಾಲ ಘೋಷಿಸಬೇಕು ಹಾಗೂ ಸಕ್ರೆ ಬೆಲೆ ಜಾಸ್ತಿ ಮಾಡಿ ಶುಗರ್ ಫ್ಯಾಕ್ಟರಿ ಮಾಲಕರಿಗೆ ಲಾಭ ಮಾಡಿಕೊಟ್ಟ ಕೇಂದ್ರ ಸರ್ಕಾರ ವಿರುದ್ಧ ರೈತ ಮುಖಂಡ ಗರಂ #85newsboxkannada #breakingnewskannada #belagavisuddi #vairalvideo #vairalvideo1
- ಹೊಲದಲ್ಲಿ ಬೆಳಗಿನ ಜಾವ ಪೈಪ್ ಲೈನ್ ಮೋಟಾರ್ ಸ್ಟಾರ್ಟ್ ಮಾಡಲು ಹೋಗಿದ್ದ ಯುವಕ ನೀರು ಪಾಲಾದ ಘಟನೆ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದಲ್ಲಿ ಸಂಭವಿಸಿದೆ. ಹೊಲದಲ್ಲಿ ಬೆಳಗಿನ ಜಾವ ಪೈಪ್ ಲೈನ್ ಮೋಟಾರ್ ಸ್ಟಾರ್ಟ್ ಮಾಡಲು ಹೋಗಿದ್ದ ಯುವಕ ನೀರು ಪಾಲಾದ ಘಟನೆ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದಲ್ಲಿ ಸಂಭವಿಸಿದೆ. ಬೆಳಗಿನ ಜಾವ ಕೃಷ್ಣಾ ನದಿ ಪಕ್ಕದಲ್ಲಿ ಮೋಟಾರ್ ಪಂಪ ಸ್ಟಾರ್ಟ್ ಮಾಡಲು ತೆರಳಿದ್ದ ಬಸವರಾಜ ಐನಾಪುರ ಎಂಬ ಯುವಕ ನೀರು ಪಾಲದ ದುರ್ದೈವಿ ಎಂದು ಹೇಳಲಾಗುತ್ತಿದೆ. ಪಂಪ್ಸೆಟ್ ಮೋಟಾರ್ ಸ್ಟಾರ್ಟ್ ಮಾಡಲು ಹೋದಾಗ ಬಸವರಾಜನಿಗೆ ತಗುಲಿದ ವಿದ್ಯುತ್ ಶಾಕ್ ನಿಂದ ಯುವಕ ಕೃಷ್ಣ ನಿಧಿಗೆ ಬಿದ್ದು ನೀರು ಪಾಲಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಯುವಕನ ಪತ್ತೆಗಾಗಿ ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರ್ಘಟನೆ ಇದಾಗಿದ1