Shuru
Apke Nagar Ki App…
ಕೆ ಆರ್ ಎಸ್ ಪಕ್ಷದ ಏಳನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಕಾರ್ಯಕ್ರಮದ ಪ್ರಚಾರ. ದಿನಾಂಕ... 10.08.2026 ಸ್ಥಳ... ಜಗದ್ಗುರು ಶ್ರೀ ಜಯದೇವ ಮುರುಘಾ ರಾಜೇಂದ್ರ ಕ್ರೀಡಾಂಗಣ, ಚಿತ್ರದುರ್ಗ. ಕೆ ಆರ್ ಎಸ್ ಪಕ್ಷದ ಏಳನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಕಾರ್ಯಕ್ರಮದ ಪ್ರಚಾರ. ದಿನಾಂಕ... 10.08.2026 ಸ್ಥಳ... ಜಗದ್ಗುರು ಶ್ರೀ ಜಯದೇವ ಮುರುಘಾ ರಾಜೇಂದ್ರ ಕ್ರೀಡಾಂಗಣ, ಚಿತ್ರದುರ್ಗ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಳುಕು 05.08.2026
B Patil B Patil
ಕೆ ಆರ್ ಎಸ್ ಪಕ್ಷದ ಏಳನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಕಾರ್ಯಕ್ರಮದ ಪ್ರಚಾರ. ದಿನಾಂಕ... 10.08.2026 ಸ್ಥಳ... ಜಗದ್ಗುರು ಶ್ರೀ ಜಯದೇವ ಮುರುಘಾ ರಾಜೇಂದ್ರ ಕ್ರೀಡಾಂಗಣ, ಚಿತ್ರದುರ್ಗ. ಕೆ ಆರ್ ಎಸ್ ಪಕ್ಷದ ಏಳನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಕಾರ್ಯಕ್ರಮದ ಪ್ರಚಾರ. ದಿನಾಂಕ... 10.08.2026 ಸ್ಥಳ... ಜಗದ್ಗುರು ಶ್ರೀ ಜಯದೇವ ಮುರುಘಾ ರಾಜೇಂದ್ರ ಕ್ರೀಡಾಂಗಣ, ಚಿತ್ರದುರ್ಗ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಳುಕು 05.08.2026
More news from ಕರ್ನಾಟಕ and nearby areas
- ಕೆ ಆರ್ ಎಸ್ ಪಕ್ಷದ ಏಳನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಕಾರ್ಯಕ್ರಮದ ಪ್ರಚಾರ. ದಿನಾಂಕ... 10.08.2026 ಸ್ಥಳ... ಜಗದ್ಗುರು ಶ್ರೀ ಜಯದೇವ ಮುರುಘಾ ರಾಜೇಂದ್ರ ಕ್ರೀಡಾಂಗಣ, ಚಿತ್ರದುರ್ಗ. ಕೆ ಆರ್ ಎಸ್ ಪಕ್ಷದ ಏಳನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಕಾರ್ಯಕ್ರಮದ ಪ್ರಚಾರ. ದಿನಾಂಕ... 10.08.2026 ಸ್ಥಳ... ಜಗದ್ಗುರು ಶ್ರೀ ಜಯದೇವ ಮುರುಘಾ ರಾಜೇಂದ್ರ ಕ್ರೀಡಾಂಗಣ, ಚಿತ್ರದುರ್ಗ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಳುಕು 05.08.20261
- ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆಗೆ ಒತ್ತಾಯಿಸಿ ಮತ್ತೆ ಪ್ರತಿಭಟನೆ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವಂತೆ ಒತ್ತಾಯಿಸಿ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತ್ಯೇಕ ಮಹಾನಗರ ಪಾಲಿಕೆ ಕುರಿತು ಸರ್ಕಾರ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸುವುದಾಗಿ ಭರವಸೆ ನೀಡಿದ್ದರೂ, ಗಡುವು ಮುಗಿದ ಬಳಿಕವೂ ಯಾವುದೇ ಅಧಿಸೂಚನೆ ಪ್ರಕಟಿಸದಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಧಾರವಾಡದ ಜನರ ಬಹುಕಾಲದ ಬೇಡಿಕೆಯಾಗಿರುವ ಪ್ರತ್ಯೇಕ ಮಹಾನಗರ ಪಾಲಿಕೆಯನ್ನು ತಕ್ಷಣ ಜಾರಿಗೊಳಿಸಬೇಕು. ವಿಳಂಬ ಮಾಡದೇ ಅಧಿಸೂಚನೆ ಹೊರಡಿಸಿ ಪಾಲಿಕೆ ರಚನೆ ಪ್ರಕ್ರಿಯೆ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು. ಸರ್ಕಾರ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೋರಾಟ ಸಮಿತಿ ಎಚ್ಚರಿಕೆ ನೀಡಿತು.1
- "ಬೆಂಗಳೂರಲ್ಲಿ ಮಾಲ್, ಪಾರ್ಕ್ ಬಿಟ್ರೆ ಕುಟುಂಬಗಳಿಗೆ ಬೇರೆ ಏನಿದೆ ಸೆಲೆಬ್ರೇಟ್ ಮಾಡೋಕೆ? ಸಚಿವ ಕೃಷ್ಣ ಬೈರೇಗೌಡ" ಬೆಂಗಳೂರಲ್ಲಿ ಮಾಲ್, ಪಾರ್ಕ್ ಬಿಟ್ರೆ ಕುಟುಂಬಗಳಿಗೆ ಬೇರೆ ಏನಿದೆ ಸೆಲೆಬ್ರೇಟ್ ಮಾಡೋಕೆ? ಮಾಲ್ ನಲ್ಲಿ ಬಡ ಮಧ್ಯಮ ವರ್ಗದ ಜನ ಏನಾದ್ರೂ ಖರೀದಿ ಮಾಡೋಕಾಗುತ್ತಾ? ಜನಸಾಮಾನ್ಯರು ತಮ್ಮ ಮಕ್ಕಳು ಕುಟುಂಬದ ಜೊತೆ ಬಂದು ಸೆಲೆಬ್ರೇಟ್ ಮಾಡೋಕೆ ನಾವೂ ಅವಕಾಶ ಮಾಡಿಕೊಡಬೇಕಲ್ವೇ? ಜೀವನವನ್ನ ಎಲ್ಲರೂ ಕುಟುಂಬದ ಜೊತೆ ಸೆಲೆಬ್ರೇಟ್ ಮಾಡಬೇಕಲ್ವೇ? ಆ ಕಾರಣಕ್ಕಾಗಿಯೇ ಈ ಸ್ವಾತಂತ್ರ್ಯ ಹಬ್ಬ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದ್ದು, ಎಲ್ಲರೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಾಗಿ ಕೋರುತ್ತೇನೆ.1
- ಮೂಡಲಾಗಿಯಲ್ಲಿ ಕರ್ನಾಟಕ ಪತ್ರಕರ್ತರ ಸಂಘದಿಂದ ಹಾಗೂ RDS ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ್ ಅರಿವೂ ಮೂಡಿಸುವ ಕಾರ್ಯಕ್ರಮ ಮೂಡಲಗಿ ತಾಲೂಕಿನಲ್ಲಿ ಕರ್ನಾಟಕ ಪತ್ರಕರ್ತರ ಸಂಘ ಹಾಗೂ RDS ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ಪತ್ರಕರ್ತರ ದಿನಾಚರಣೆ ಹಾಗೂ ಸಾಮಾಜಿಕ ಅರಿವು ಮೂಡಿಸುವ ಕಾರ್ಯ2
- ರಾಮದುರ್ಗ ಶಾಸಕರಿಗೆ ತಪ್ಪಿದ ಮಂತ್ರಿ ಗಿರಿ ಕಾರ್ಯಕರ್ತರ ಆಕ್ರೋಶ1
- ರಾಷ್ಟ್ರ ಹಿತ ರಕ್ಷಣಾ ವೇದಿಕೆ ಹಾವೇರಿ ಜಿಲ್ಲೆ ವತಿಯಿಂದ ಜಿ ಎಚ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಹಾಗೂ ಸಮಾಜದಲ್ಲಿ ನಡೆಯುತ್ತಿರುವ ಬದಲಾವಣೆ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರವನ್ನು ಆಯೋಜನೆ ಮಾಡಲಾಗಿತ್ತು ಈ ಕಾರ್ಯಕ್ರಮದಲ್ಲಿ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ವಿರೂಪಾಕ್ಷಪ್ಪ ಬಳ್ಳಾರಿ, ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ನಿವೃತ್ತ ತಹಸಿಲ್ದಾರರಾದ ಗವಿಸಿದಪ್ಪ ದ್ಯಾಮಣ್ಣವರ, ನಿರಾಮಯ ಫೌಂಡೇಶನ್ ಸಂಸ್ಥಾಪಕರು ಹಾಗೂ ವೈದ್ಯರಾದ ಡಾ.ಮಲ್ಲಿಕಾರ್ಜುನ್ ಬಾಳಿಕಾಯಿ ಜಿ ಎಚ್ ಕಾಲೇಜಿನ ಪಿ ಯು ವಿಭಾಗದ ಪ್ರಾಚಾರ್ಯರಾದ ಡಾ"ಜ್ಯೋತಿಬಾ ಸಿಂದೆ, ಜಿ ಎಚ್ ಕಾಲೇಜಿನ ಡಿಗ್ರಿ ವಿಭಾಗದ ಪ್ರಾಚಾರ್ಯರಾದ ಪ್ರೋ.ಎಂ ಎಂ ಹೊಳ್ಳಿಯವರ, ಯುವ ಮುಖಂಡರು ಮತ್ತು ಬ್ಯಾಂಕ್ ಉದ್ಯಮಿದಾರರಾದ ಶ್ರೀ ಕಿರಣಕುಮಾರ ಚ ಕೋಣನವರ ಮತ್ತು ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತಿಯಲ್ಲಿದ್ದರೂ.1
- ತುಮಕೂರು ಈ ಕ್ಷೇತ್ರದಲ್ಲಿ ಪವಾಡ ಅಚ್ಚರಿ ಮತ್ತು ವಿಸ್ಮಯಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ #ಪಾವಡ #onlinetv24x7 #ವಿಸ್ಮಯ #tumkur1
- ಜನ್ಮದಿನದ ಸಂಭ್ರಮವಲ್ಲ, ಜೀವದಾನದ ಸಂಭ್ರಮ, ಶಾಸಕ ಶ್ರೀನಿವಾಸ್ ಮಾನೆ. ನನ್ನ ಜನ್ಮದಿನದ ಅಂಗವಾಗಿ ಕಳೆದ ಹಲವು ವರ್ಷಗಳಿಂದ ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿರುವ ಪ್ರೀತಿಯ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರು, ಮುಖಂಡರು ಹಾಗೂ ಎಲ್ಲಾ ಕಾರ್ಯಕರ್ತರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ಈ ವರ್ಷ ನಮ್ಮ ಹಾನಗಲ್ ತಾಲೂಕಿನ 7 ಸ್ಥಳಗಳಲ್ಲಿ ಬೃಹತ್ ರಕ್ತದಾನ ಶಿಬಿರಗಳನ್ನು ಆಯೋಜಿಸಿ, ದಾಖಲೆ ಪ್ರಮಾಣದಲ್ಲಿ ರಕ್ತ ಸಂಗ್ರಹಿಸುವ ಸಂಕಲ್ಪವನ್ನು ಕೈಗೊಂಡಿರುವುದು ಅತ್ಯಂತ ಸಂತಸದ ವಿಷಯ. ಈ ಮಾನವೀಯ ಕಾರ್ಯ ಯಶಸ್ವಿಯಾಗಿ, ಅನೇಕರ ಜೀವ ಉಳಿಸುವ ಆಶಾಕಿರಣವಾಗಲಿ. ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬ ರಕ್ತದಾನಿಗೂ ಹಾಗೂ ಶಿಬಿರದ ಯಶಸ್ಸಿಗೆ ಶ್ರಮಿಸುತ್ತಿರುವ ಎಲ್ಲ ಸಹೃದಯಿ ಮನಸ್ಸುಗಳಿಗೂ ನಾನು ಹೃತ್ಪೂರ್ವಕವಾಗಿ ಋಣಿಯಾಗಿದ್ದೇನೆ.1