logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಸವ ಜಯಂತಿ ಅಂಗವಾಗಿ ಸೇಬು, ಸೋನ್ ಪಾಪಡಿ, ಮ್ಯಾಂಗೋ ಜ್ಯೂಸ್, ಬಿಸ್ಕೆಟ್ , ಐಸ್ ಕ್ರೀಮ್ ತಿನ್ನುವ ಸ್ಪರ್ಧೆ ಯಶಸ್ವಿ. ಕುಷ್ಟಗಿ:- ಪಟ್ಟಣದ ವಾರ್ಡ ನಂಬರ-20 ಮತ್ತು 19 ರಲ್ಲಿ ಶ್ರೀ ನವನಹಳ್ಳಿ ದುರ್ಗಾದೇವಿ ಜಾತ್ರಾ ಮಹತ್ಸೋವ ಅಂಗವಾಗಿ ಮತ್ತು 893ನೇ ಬಸವ ಜಯಂತಿ ನಿಮಿತ್ಯ ಪ್ರತಿ ವರ್ಷದಂತೆ ಈ ವರ್ಷವು ಕೂಡ ಐದು ದಿನಗಳ ಕಾಲ ಶ್ರೀ ನವನಹಳ್ಳಿ ದುರ್ಗಾದೇವಿಗೆ ನಂದಾದೀಪ ಹಾಕುವ ಮೂಲಕ ಜಾತ್ರಾ ಮಹೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಮಾಡಲಾಯಿತು. ಬಸವೇಶ್ವರ ಜಯಂತಿ ದಿನದಂದು ಶ್ರೀ ನವನಹಳ್ಳಿ ದುರ್ಗಾದೇವಿಗೆ ವಿಶೇಷ ಪೂಜೆ, ಹೋಮ ಹವನ ಕುಂಕುಮಾರ್ಚನೆ ಸೇರಿದಂತೆ ನಾನಾ ಪೂಜೆಗಳೊಂದಿಗೆ ಶ್ರೀ ನವನಹಳ್ಳಿ ದುರ್ಗಾದೇವಿಯನ್ನು ಅಲಂಕರಿಸಿ ಪೂಜಿಸಲಾಯಿ. ಅದೇ ದಿನ ರಾತ್ರಿ-8 ಗಂಟೆಗೆ ಪುರುಷರಿಗೆ, ಯುವಕ ಮಿತ್ರರಿಗೆ, ಯುವತಿಯರಿಗೆ, ಚಿಕ್ಕ ಮಕ್ಕಳಿಗೆ, ಹಿರಿಯರಿಗೆ ಸೇಬು, ಸೋನ್ ಪಾಪಡಿ, ಮ್ಯಾಂಗೋ ಜ್ಯೂಸ್, ಬಿಸ್ಕೆಟ್ , ಐಸ್ ಕ್ರೀಮ್ ತಿನ್ನುವ ಸ್ಪರ್ಧೆಯನ್ನು ಏರ್ಪಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು. ಈ ಸಂದರ್ಭದಲ್ಲಿ ಸ್ಪರ್ಧಾಳಗಳಿಗೆ ಶ್ರೀನವನಹಳ್ಳಿ ದುರ್ಗಾದೇವಿ ಕ್ಷೇಮ ಅಭಿವೃದ್ದಿ ಸಂಘದಿಂದ ಸ್ಪರ್ಧೆಗೆ ಬೇಕಾಗುವ ಎಲ್ಲಾ ಪದಾರ್ಥಗಳನ್ನು ಕಮಿಟಿಯವರು ಉಚಿತವಾಗಿ ಏರ್ಪಡಿಸಿದ್ದರು. ಸ್ಪರ್ದಾಳುಗಳನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ಮಾಡಲಾಯಿತು. ಆಯ್ಕೆ ಸಮಿತಿ ಸದಸ್ಯರಾದ ಉತ್ತಮ ಜಿಲ್ಲಾ ಶಿಕ್ಷಕ ಪ್ರಶಸ್ತಿ ವಿಜೇತ ನಟರಾಜ್ ಸೋನಾರ್, ಶಿಕ್ಷಕ ಬಸವರಾಜ ಹಕ್ಕಲ್, ಮರಿಯಪ್ಪ ಹಕ್ಕಲ್, ಮುತ್ತಣ್ಣ ಹಕ್ಕಲ್ ಇವರನ್ನು ನೇಮಿಸಲಾಯಿತು. ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನಟರಾಜ ಸೋನಾರ್ ಇವರು ಸ್ಪರ್ಧೆಯಲ್ಲಿ ಉತ್ತಮವಾಗಿ ಆಟ ಹಾಡಿದ ಪ್ರಥಮ, ದ್ವಿತೀಯ, ತೃತೀಯ ಸ್ಪರ್ದಾಳುಗಳನ್ನು ಆಯ್ಕೆ ಮಾಡಿ ಕೊಟ್ಟರು. ನಂತರ ಆಯ್ಕೆಯಾದ ಸ್ಪರ್ದಾಳುಗಳಿಗೆ ಬಹುಮಾನವನ್ನು ವಿತರಣೆ ಮಾಡಿದರು. ಆ ನಂತರ ಸಕಲ ಸದ್ಭಕ್ತರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಿ ಜಾತ್ರಾ ಮಹೋತ್ಸವದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ನವನಹಳ್ಳಿ ದುರ್ಗಾದೇವಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮರಿಯಪ್ಪ ಹಕ್ಕಲ್, ಶರಣಯ್ಯ ಹಿರೇಮಠ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಅಧ್ಯಕ್ಷ ಪವಾಡೆಪ್ಪ ಚೌಡ್ಕಿ, ಕರಿಯಪ್ಪ ಹುಣಸಿಹಾಳ, ಶರಣಪ್ಪ ಕಲಕಬಂಡಿ, ದುರಗಪ್ಪ ಹಕ್ಕಲ್, ಅಡಿಯಪ್ಪ ಗದ್ದಿ, ಯಮನಪ್ಪ ಚೂರಿ, ಮಾರುತಿ ಇಂಗಳಗಿ, ರಮೇಶ ಇಂಗಳಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

2 hrs ago
user_Pavadeppa c choudiki
Pavadeppa c choudiki
ಕುಷ್ಟಗಿ, ಕೊಪ್ಪಳ, ಕರ್ನಾಟಕ•
2 hrs ago

ಬಸವ ಜಯಂತಿ ಅಂಗವಾಗಿ ಸೇಬು, ಸೋನ್ ಪಾಪಡಿ, ಮ್ಯಾಂಗೋ ಜ್ಯೂಸ್, ಬಿಸ್ಕೆಟ್ , ಐಸ್ ಕ್ರೀಮ್ ತಿನ್ನುವ ಸ್ಪರ್ಧೆ ಯಶಸ್ವಿ. ಕುಷ್ಟಗಿ:- ಪಟ್ಟಣದ ವಾರ್ಡ ನಂಬರ-20 ಮತ್ತು 19 ರಲ್ಲಿ ಶ್ರೀ ನವನಹಳ್ಳಿ ದುರ್ಗಾದೇವಿ ಜಾತ್ರಾ ಮಹತ್ಸೋವ ಅಂಗವಾಗಿ ಮತ್ತು 893ನೇ ಬಸವ ಜಯಂತಿ ನಿಮಿತ್ಯ ಪ್ರತಿ ವರ್ಷದಂತೆ ಈ ವರ್ಷವು ಕೂಡ ಐದು ದಿನಗಳ ಕಾಲ ಶ್ರೀ ನವನಹಳ್ಳಿ ದುರ್ಗಾದೇವಿಗೆ ನಂದಾದೀಪ ಹಾಕುವ ಮೂಲಕ ಜಾತ್ರಾ ಮಹೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಮಾಡಲಾಯಿತು. ಬಸವೇಶ್ವರ ಜಯಂತಿ

ದಿನದಂದು ಶ್ರೀ ನವನಹಳ್ಳಿ ದುರ್ಗಾದೇವಿಗೆ ವಿಶೇಷ ಪೂಜೆ, ಹೋಮ ಹವನ ಕುಂಕುಮಾರ್ಚನೆ ಸೇರಿದಂತೆ ನಾನಾ ಪೂಜೆಗಳೊಂದಿಗೆ ಶ್ರೀ ನವನಹಳ್ಳಿ ದುರ್ಗಾದೇವಿಯನ್ನು ಅಲಂಕರಿಸಿ ಪೂಜಿಸಲಾಯಿ. ಅದೇ ದಿನ ರಾತ್ರಿ-8 ಗಂಟೆಗೆ ಪುರುಷರಿಗೆ, ಯುವಕ ಮಿತ್ರರಿಗೆ, ಯುವತಿಯರಿಗೆ, ಚಿಕ್ಕ ಮಕ್ಕಳಿಗೆ, ಹಿರಿಯರಿಗೆ ಸೇಬು, ಸೋನ್ ಪಾಪಡಿ, ಮ್ಯಾಂಗೋ ಜ್ಯೂಸ್, ಬಿಸ್ಕೆಟ್ , ಐಸ್ ಕ್ರೀಮ್ ತಿನ್ನುವ ಸ್ಪರ್ಧೆಯನ್ನು ಏರ್ಪಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು. ಈ ಸಂದರ್ಭದಲ್ಲಿ ಸ್ಪರ್ಧಾಳಗಳಿಗೆ ಶ್ರೀನವನಹಳ್ಳಿ ದುರ್ಗಾದೇವಿ ಕ್ಷೇಮ ಅಭಿವೃದ್ದಿ ಸಂಘದಿಂದ ಸ್ಪರ್ಧೆಗೆ ಬೇಕಾಗುವ

ಎಲ್ಲಾ ಪದಾರ್ಥಗಳನ್ನು ಕಮಿಟಿಯವರು ಉಚಿತವಾಗಿ ಏರ್ಪಡಿಸಿದ್ದರು. ಸ್ಪರ್ದಾಳುಗಳನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ಮಾಡಲಾಯಿತು. ಆಯ್ಕೆ ಸಮಿತಿ ಸದಸ್ಯರಾದ ಉತ್ತಮ ಜಿಲ್ಲಾ ಶಿಕ್ಷಕ ಪ್ರಶಸ್ತಿ ವಿಜೇತ ನಟರಾಜ್ ಸೋನಾರ್, ಶಿಕ್ಷಕ ಬಸವರಾಜ ಹಕ್ಕಲ್, ಮರಿಯಪ್ಪ ಹಕ್ಕಲ್, ಮುತ್ತಣ್ಣ ಹಕ್ಕಲ್ ಇವರನ್ನು ನೇಮಿಸಲಾಯಿತು. ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನಟರಾಜ ಸೋನಾರ್ ಇವರು ಸ್ಪರ್ಧೆಯಲ್ಲಿ ಉತ್ತಮವಾಗಿ ಆಟ ಹಾಡಿದ ಪ್ರಥಮ, ದ್ವಿತೀಯ, ತೃತೀಯ ಸ್ಪರ್ದಾಳುಗಳನ್ನು ಆಯ್ಕೆ ಮಾಡಿ ಕೊಟ್ಟರು. ನಂತರ ಆಯ್ಕೆಯಾದ ಸ್ಪರ್ದಾಳುಗಳಿಗೆ ಬಹುಮಾನವನ್ನು ವಿತರಣೆ

ಮಾಡಿದರು. ಆ ನಂತರ ಸಕಲ ಸದ್ಭಕ್ತರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಿ ಜಾತ್ರಾ ಮಹೋತ್ಸವದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ನವನಹಳ್ಳಿ ದುರ್ಗಾದೇವಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮರಿಯಪ್ಪ ಹಕ್ಕಲ್, ಶರಣಯ್ಯ ಹಿರೇಮಠ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಅಧ್ಯಕ್ಷ ಪವಾಡೆಪ್ಪ ಚೌಡ್ಕಿ, ಕರಿಯಪ್ಪ ಹುಣಸಿಹಾಳ, ಶರಣಪ್ಪ ಕಲಕಬಂಡಿ, ದುರಗಪ್ಪ ಹಕ್ಕಲ್, ಅಡಿಯಪ್ಪ ಗದ್ದಿ, ಯಮನಪ್ಪ ಚೂರಿ, ಮಾರುತಿ ಇಂಗಳಗಿ, ರಮೇಶ ಇಂಗಳಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಕುಷ್ಟಗಿ:- ಪಟ್ಟಣದ ವಾರ್ಡ ನಂಬರ-20 ಮತ್ತು 19 ರಲ್ಲಿ ಶ್ರೀ ನವನಹಳ್ಳಿ ದುರ್ಗಾದೇವಿ ಜಾತ್ರಾ ಮಹತ್ಸೋವ ಅಂಗವಾಗಿ ಮತ್ತು 893ನೇ ಬಸವ ಜಯಂತಿ ನಿಮಿತ್ಯ ಪ್ರತಿ ವರ್ಷದಂತೆ ಈ ವರ್ಷವು ಕೂಡ ಐದು ದಿನಗಳ ಕಾಲ ಶ್ರೀ ನವನಹಳ್ಳಿ ದುರ್ಗಾದೇವಿಗೆ ನಂದಾದೀಪ ಹಾಕುವ ಮೂಲಕ ಜಾತ್ರಾ ಮಹೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಮಾಡಲಾಯಿತು. ಬಸವೇಶ್ವರ ಜಯಂತಿ ದಿನದಂದು ಶ್ರೀ ನವನಹಳ್ಳಿ ದುರ್ಗಾದೇವಿಗೆ ವಿಶೇಷ ಪೂಜೆ, ಹೋಮ ಹವನ ಕುಂಕುಮಾರ್ಚನೆ ಸೇರಿದಂತೆ ನಾನಾ ಪೂಜೆಗಳೊಂದಿಗೆ ಶ್ರೀ ನವನಹಳ್ಳಿ ದುರ್ಗಾದೇವಿಯನ್ನು ಅಲಂಕರಿಸಿ ಪೂಜಿಸಲಾಯಿ. ಅದೇ ದಿನ ರಾತ್ರಿ-8 ಗಂಟೆಗೆ ಪುರುಷರಿಗೆ, ಯುವಕ ಮಿತ್ರರಿಗೆ, ಯುವತಿಯರಿಗೆ, ಚಿಕ್ಕ ಮಕ್ಕಳಿಗೆ, ಹಿರಿಯರಿಗೆ ಸೇಬು, ಸೋನ್ ಪಾಪಡಿ, ಮ್ಯಾಂಗೋ ಜ್ಯೂಸ್, ಬಿಸ್ಕೆಟ್ , ಐಸ್ ಕ್ರೀಮ್ ತಿನ್ನುವ ಸ್ಪರ್ಧೆಯನ್ನು ಏರ್ಪಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು. ಈ ಸಂದರ್ಭದಲ್ಲಿ ಸ್ಪರ್ಧಾಳಗಳಿಗೆ ಶ್ರೀನವನಹಳ್ಳಿ ದುರ್ಗಾದೇವಿ ಕ್ಷೇಮ ಅಭಿವೃದ್ದಿ ಸಂಘದಿಂದ ಸ್ಪರ್ಧೆಗೆ ಬೇಕಾಗುವ ಎಲ್ಲಾ ಪದಾರ್ಥಗಳನ್ನು ಕಮಿಟಿಯವರು ಉಚಿತವಾಗಿ ಏರ್ಪಡಿಸಿದ್ದರು. ಸ್ಪರ್ದಾಳುಗಳನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ಮಾಡಲಾಯಿತು. ಆಯ್ಕೆ ಸಮಿತಿ ಸದಸ್ಯರಾದ ಉತ್ತಮ ಜಿಲ್ಲಾ ಶಿಕ್ಷಕ ಪ್ರಶಸ್ತಿ ವಿಜೇತ ನಟರಾಜ್ ಸೋನಾರ್, ಶಿಕ್ಷಕ ಬಸವರಾಜ ಹಕ್ಕಲ್, ಮರಿಯಪ್ಪ ಹಕ್ಕಲ್, ಮುತ್ತಣ್ಣ ಹಕ್ಕಲ್ ಇವರನ್ನು ನೇಮಿಸಲಾಯಿತು. ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನಟರಾಜ ಸೋನಾರ್ ಇವರು ಸ್ಪರ್ಧೆಯಲ್ಲಿ ಉತ್ತಮವಾಗಿ ಆಟ ಹಾಡಿದ ಪ್ರಥಮ, ದ್ವಿತೀಯ, ತೃತೀಯ ಸ್ಪರ್ದಾಳುಗಳನ್ನು ಆಯ್ಕೆ ಮಾಡಿ ಕೊಟ್ಟರು. ನಂತರ ಆಯ್ಕೆಯಾದ ಸ್ಪರ್ದಾಳುಗಳಿಗೆ ಬಹುಮಾನವನ್ನು ವಿತರಣೆ ಮಾಡಿದರು. ಆ ನಂತರ ಸಕಲ ಸದ್ಭಕ್ತರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಿ ಜಾತ್ರಾ ಮಹೋತ್ಸವದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ನವನಹಳ್ಳಿ ದುರ್ಗಾದೇವಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮರಿಯಪ್ಪ ಹಕ್ಕಲ್, ಶರಣಯ್ಯ ಹಿರೇಮಠ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಅಧ್ಯಕ್ಷ ಪವಾಡೆಪ್ಪ ಚೌಡ್ಕಿ, ಕರಿಯಪ್ಪ ಹುಣಸಿಹಾಳ, ಶರಣಪ್ಪ ಕಲಕಬಂಡಿ, ದುರಗಪ್ಪ ಹಕ್ಕಲ್, ಅಡಿಯಪ್ಪ ಗದ್ದಿ, ಯಮನಪ್ಪ ಚೂರಿ, ಮಾರುತಿ ಇಂಗಳಗಿ, ರಮೇಶ ಇಂಗಳಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    4
    ಕುಷ್ಟಗಿ:- ಪಟ್ಟಣದ ವಾರ್ಡ ನಂಬರ-20 ಮತ್ತು 19 ರಲ್ಲಿ ಶ್ರೀ ನವನಹಳ್ಳಿ ದುರ್ಗಾದೇವಿ ಜಾತ್ರಾ ಮಹತ್ಸೋವ ಅಂಗವಾಗಿ ಮತ್ತು 893ನೇ ಬಸವ ಜಯಂತಿ ನಿಮಿತ್ಯ ಪ್ರತಿ ವರ್ಷದಂತೆ ಈ ವರ್ಷವು ಕೂಡ ಐದು ದಿನಗಳ ಕಾಲ ಶ್ರೀ ನವನಹಳ್ಳಿ ದುರ್ಗಾದೇವಿಗೆ ನಂದಾದೀಪ ಹಾಕುವ ಮೂಲಕ ಜಾತ್ರಾ ಮಹೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಮಾಡಲಾಯಿತು.
ಬಸವೇಶ್ವರ ಜಯಂತಿ ದಿನದಂದು ಶ್ರೀ ನವನಹಳ್ಳಿ ದುರ್ಗಾದೇವಿಗೆ ವಿಶೇಷ ಪೂಜೆ, ಹೋಮ ಹವನ ಕುಂಕುಮಾರ್ಚನೆ ಸೇರಿದಂತೆ ನಾನಾ ಪೂಜೆಗಳೊಂದಿಗೆ ಶ್ರೀ ನವನಹಳ್ಳಿ ದುರ್ಗಾದೇವಿಯನ್ನು ಅಲಂಕರಿಸಿ ಪೂಜಿಸಲಾಯಿ.
ಅದೇ ದಿನ ರಾತ್ರಿ-8 ಗಂಟೆಗೆ ಪುರುಷರಿಗೆ, ಯುವಕ ಮಿತ್ರರಿಗೆ, ಯುವತಿಯರಿಗೆ,  ಚಿಕ್ಕ ಮಕ್ಕಳಿಗೆ, ಹಿರಿಯರಿಗೆ ಸೇಬು, ಸೋನ್ ಪಾಪಡಿ, ಮ್ಯಾಂಗೋ ಜ್ಯೂಸ್, ಬಿಸ್ಕೆಟ್ , ಐಸ್ ಕ್ರೀಮ್  ತಿನ್ನುವ ಸ್ಪರ್ಧೆಯನ್ನು ಏರ್ಪಡಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.
ಈ ಸಂದರ್ಭದಲ್ಲಿ ಸ್ಪರ್ಧಾಳಗಳಿಗೆ ಶ್ರೀನವನಹಳ್ಳಿ ದುರ್ಗಾದೇವಿ ಕ್ಷೇಮ ಅಭಿವೃದ್ದಿ ಸಂಘದಿಂದ ಸ್ಪರ್ಧೆಗೆ ಬೇಕಾಗುವ ಎಲ್ಲಾ ಪದಾರ್ಥಗಳನ್ನು ಕಮಿಟಿಯವರು ಉಚಿತವಾಗಿ ಏರ್ಪಡಿಸಿದ್ದರು. ಸ್ಪರ್ದಾಳುಗಳನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ಮಾಡಲಾಯಿತು. ಆಯ್ಕೆ ಸಮಿತಿ ಸದಸ್ಯರಾದ ಉತ್ತಮ ಜಿಲ್ಲಾ ಶಿಕ್ಷಕ ಪ್ರಶಸ್ತಿ ವಿಜೇತ ನಟರಾಜ್ ಸೋನಾರ್, ಶಿಕ್ಷಕ ಬಸವರಾಜ ಹಕ್ಕಲ್, ಮರಿಯಪ್ಪ ಹಕ್ಕಲ್, ಮುತ್ತಣ್ಣ ಹಕ್ಕಲ್ ಇವರನ್ನು ನೇಮಿಸಲಾಯಿತು.
ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನಟರಾಜ ಸೋನಾರ್ ಇವರು ಸ್ಪರ್ಧೆಯಲ್ಲಿ ಉತ್ತಮವಾಗಿ ಆಟ ಹಾಡಿದ ಪ್ರಥಮ, ದ್ವಿತೀಯ, ತೃತೀಯ ಸ್ಪರ್ದಾಳುಗಳನ್ನು ಆಯ್ಕೆ ಮಾಡಿ ಕೊಟ್ಟರು. ನಂತರ ಆಯ್ಕೆಯಾದ ಸ್ಪರ್ದಾಳುಗಳಿಗೆ ಬಹುಮಾನವನ್ನು ವಿತರಣೆ ಮಾಡಿದರು.
ಆ ನಂತರ ಸಕಲ ಸದ್ಭಕ್ತರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಿ ಜಾತ್ರಾ ಮಹೋತ್ಸವದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ನವನಹಳ್ಳಿ ದುರ್ಗಾದೇವಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮರಿಯಪ್ಪ ಹಕ್ಕಲ್, ಶರಣಯ್ಯ ಹಿರೇಮಠ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಅಧ್ಯಕ್ಷ  ಪವಾಡೆಪ್ಪ ಚೌಡ್ಕಿ, ಕರಿಯಪ್ಪ ಹುಣಸಿಹಾಳ, ಶರಣಪ್ಪ ಕಲಕಬಂಡಿ, ದುರಗಪ್ಪ ಹಕ್ಕಲ್, ಅಡಿಯಪ್ಪ ಗದ್ದಿ, ಯಮನಪ್ಪ ಚೂರಿ, ಮಾರುತಿ ಇಂಗಳಗಿ, ರಮೇಶ ಇಂಗಳಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    2 hrs ago
  • ಇಳಕಲ್: ಸಾಂಸ್ಕೃತಿಕ ನಾಯಕ, ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಅಂಗವಾಗಿ ಕಂದಗಲ್ಲ ಗ್ರಾಮಸ್ಥರು ಎತ್ತುಗಳ ಮೆರವಣಿಗೆ ಮಾಡುವ ಮೂಲಕ ಬಸವ ಜಯಂತಿಯನ್ನು ಸೋಮವಾರದಂದು ಆಚರಿಸಿದರು. ಬಸವ ಜಯಂತಿ ಪ್ರಯುಕ್ತ ಎತ್ತುಗಳ ಮೈ ತೊಳೆದು, ಕೋಡುಗಳಿಗೆ ಕೊಂಡೆಗಳನ್ನು ಕಟ್ಟಿ, ಕೊರಳಿಗೆ ಗೆಜ್ಜೆಯನ್ನು ಕಟ್ಟಿ, ಹೆಗಲ ಮೇಲೆ ಶೃಂಗರಿಸಿರುವ ಶಾಲನ್ನು ಹಾಕಿ ಪೂಜೆಯನ್ನು ಸಲ್ಲಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ೫೦ ಕ್ಕೂ ಜೋಡಿ ಎತ್ತುಗಳ ಮೆರವಣಿಗೆಯೊಂದಿಗೆ ಬಸವೇಶ್ವರ ಭಾವಚಿತ್ರದ ಮೆರವಣಿಗೆಯನ್ನು ಮಾಡುತ್ತಾ ಕುಣಿದು ಕುಪ್ಪಳ್ಳಿಸುವ ಮೂಲಕ ಸಂಭ್ರಮಿಸಿದರು. ನಂತರ ಬಸವೇಶ್ವರ ವೃತ್ತದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಜಯಂತಿಯ ನೇತೃತ್ವವವನ್ನು ತಿಪ್ಪಣ್ಣ ಧರ್ಮಂತಿ, ಕಳಕಪ್ಪ ಕಡಿವಾಲ, ಶರಣಪ್ಪ ಧರ್ಮಂತಿ, ಅಮರಪ್ಪ ಗೆಜ್ಜಲಗಟ್ಟಿ, ಮದರಸಾಬ ಕಂಬಾರ,ಮAಜುನಾಥ ಗೊಂದಿ, ರಾಜಮಹಮ್ಮದ ನಧಾಫ್ ಸೇರಿದಂತೆ ಗ್ರಾಮಸ್ಥರು ಇದ್ದರು .
    1
    ಇಳಕಲ್: ಸಾಂಸ್ಕೃತಿಕ ನಾಯಕ, ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಅಂಗವಾಗಿ ಕಂದಗಲ್ಲ ಗ್ರಾಮಸ್ಥರು ಎತ್ತುಗಳ ಮೆರವಣಿಗೆ ಮಾಡುವ ಮೂಲಕ ಬಸವ ಜಯಂತಿಯನ್ನು ಸೋಮವಾರದಂದು ಆಚರಿಸಿದರು.
ಬಸವ ಜಯಂತಿ ಪ್ರಯುಕ್ತ ಎತ್ತುಗಳ ಮೈ ತೊಳೆದು, ಕೋಡುಗಳಿಗೆ ಕೊಂಡೆಗಳನ್ನು ಕಟ್ಟಿ, ಕೊರಳಿಗೆ ಗೆಜ್ಜೆಯನ್ನು ಕಟ್ಟಿ, ಹೆಗಲ ಮೇಲೆ ಶೃಂಗರಿಸಿರುವ ಶಾಲನ್ನು ಹಾಕಿ ಪೂಜೆಯನ್ನು ಸಲ್ಲಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ೫೦ ಕ್ಕೂ ಜೋಡಿ ಎತ್ತುಗಳ ಮೆರವಣಿಗೆಯೊಂದಿಗೆ ಬಸವೇಶ್ವರ ಭಾವಚಿತ್ರದ ಮೆರವಣಿಗೆಯನ್ನು ಮಾಡುತ್ತಾ ಕುಣಿದು ಕುಪ್ಪಳ್ಳಿಸುವ ಮೂಲಕ ಸಂಭ್ರಮಿಸಿದರು. ನಂತರ ಬಸವೇಶ್ವರ ವೃತ್ತದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಜಯಂತಿಯ ನೇತೃತ್ವವವನ್ನು ತಿಪ್ಪಣ್ಣ ಧರ್ಮಂತಿ, ಕಳಕಪ್ಪ ಕಡಿವಾಲ, ಶರಣಪ್ಪ ಧರ್ಮಂತಿ, ಅಮರಪ್ಪ ಗೆಜ್ಜಲಗಟ್ಟಿ, ಮದರಸಾಬ ಕಂಬಾರ,ಮAಜುನಾಥ ಗೊಂದಿ, ರಾಜಮಹಮ್ಮದ ನಧಾಫ್ ಸೇರಿದಂತೆ ಗ್ರಾಮಸ್ಥರು ಇದ್ದರು .
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    18 hrs ago
  • ಇಳಕಲ್ ತಾಲೂಕಿನ ವಜ್ಜಲ ಗ್ರಾಮದ ಮಹಿಳೆ ಶ್ಯಾವವ್ವ ಮಲ್ಲಪ್ಪ ವಾಲಿಕಾರ ವಯಸ್ಸು 48 ಇವರು ಸಿಡಿಲು ಬಡಿದು ಮೃತ ಪಟ್ಟಿದ್ದರು. ನಿನ್ನೆ ರಾತ್ರಿ ಸ್ಥಳಕ್ಕೆ ತಹಸಿಲ್ದಾರ ಅಮರೇಶ ಪಮ್ಮಾರ ಭೇಟಿ ನೀಡಿದರು
    1
    ಇಳಕಲ್ ತಾಲೂಕಿನ ವಜ್ಜಲ ಗ್ರಾಮದ ಮಹಿಳೆ
ಶ್ಯಾವವ್ವ ಮಲ್ಲಪ್ಪ ವಾಲಿಕಾರ  ವಯಸ್ಸು 48 ಇವರು ಸಿಡಿಲು ಬಡಿದು ಮೃತ ಪಟ್ಟಿದ್ದರು. ನಿನ್ನೆ ರಾತ್ರಿ ಸ್ಥಳಕ್ಕೆ ತಹಸಿಲ್ದಾರ ಅಮರೇಶ ಪಮ್ಮಾರ ಭೇಟಿ ನೀಡಿದರು
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    21 hrs ago
  • (Weather News) "ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ."
    3
    (Weather News)
"ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ."
    user_Vv Vv
    Vv Vv
    ಬಾದಾಮಿ, ಬಾಗಲಕೋಟೆ, ಕರ್ನಾಟಕ•
    1 hr ago
  • ಗುಳೇದಗುಡ್ಡ: ಜಗತ್ತಿನಲ್ಲಿ ತುಂಬಿದ್ದ ಅಜ್ಞಾನ, ಮೂಢನಂಬಿಕೆ, ಕಂದಾಚಾರ, ಜಾತಿಯತೆಯಂತಹ ಅಂಧಕಾರವನ್ನು ಓಡಿಸಿ ಜ್ಞಾನದ ಬೆಳಕನ್ನು ನೀಡಿದ ಜಗಜ್ಯೋತಿ ಬಸವಣ್ಣನವರು ಸಮಾಜದಲ್ಲಿ ಸಮಾನತೆಯನ್ನು ಸಾರಿದವರು. ವಚನಗಳ ಮೂಲಕ ಸಾಮಾಜಿಕ ಕ್ರಾಂತಿಯನ್ನು ಮಾಡಿದ ಬಸವಣ್ಣ ಈ ನೆಲದ ಸಾಂಸ್ಕೃತಿಕ ನಾಯಕರು ಎಂದು ಸಾಹಿತಿ ರವಿ ಕಂಗಳ ಹೇಳಿದರು. ಅವರು ಸೋಮವಾರ ಪಟ್ಟಣದ ಬಸವ ಕೇಂದ್ರ ವತಿಯಿಂದ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, 12ನೇ ಶತಮಾನದಲ್ಲಿ ವಚನಗಳ ಮೂಲಕ ಸಮಾನತೆ ಸಾರಿದ ಕ್ರಾಂತಿ ಪುರುಷ ಬಸವಣ್ಣನವರು. ಕಾಯಕವೇ ಕೈಲಾಸ ಎಂಬ ತತ್ವಬೋಧಿಸಿ, ಸರ್ವಜಾತಿ ಜನಾಂಗಗಳ ಸಮಾನತೆಯ ಕನಸು ಕಂಡು ಕಲ್ಯಾಣದಲ್ಲಿ ಕಟ್ಟಿದ ಅನುಭವ ಮಂಟಪ ಜಗತ್ತಿಗೆ ಸರ್ವಧರ್ಮ ಸಮಾನತೆ ಸಾರುತ್ತಿದೆ ಎಂದರು. ಪ್ರೊ.ಸಿದ್ದಲಿಂಗಪ್ಪ ಬರಗುಂಡಿ ಮಾತನಾಡಿ, ನಮ್ಮೆಲ್ಲರ ಮನೆಯೂ ಮಹಾಮನೆಯಾಗವ ಮೂಲಕ ಶರಣ ವಚನ,ತತ್ವಗಳು ಮನೆಮನೆಗೂ ಪಸರಿಸಬೇಕು ಎಂಬ ಉದ್ದೇಶದಿಂದ ಬಸವಕೇಂದ್ರದಿಂದ ಪಟ್ಟಣದಲ್ಲಿ ಪ್ರತಿವಾರವೂ ಒಬ್ಬೊಬ್ಬ ಶರಣರ ಮನೆಯಲ್ಲಿ ಮಹಾಮನೆಕಾರ್ಯಕ್ರಮ ಕಳೆದ 30 ವರ್ಷಗಳಿಂದ ನಡೆಸಲಾಗುತ್ತಿದೆ ಎಂದರು. ಕಾರ್ಯಕ್ರಮಕ್ಕೂ ಮೊದಲು ಮುರಗೇಶ ಶೇಖಾ, ಗೀತಾ ತಿಪ್ಪಾ ಅವರಿಂದ ಸಾಮೂಹಿಕ ಸಹಜ ಶಿವಯೋಗ ಕಾರ್ಯಕ್ರಮ ನಡೆಯಿತು. ಅಕ್ಕಮಹಾದೇವಿ ದೇವಸ್ಥಾನದ ಶರಣಮ್ಮತಾಯಿ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದರು. ಬಸವ ಕೇಂದ್ರದ ಗೌರವಾಧ್ಯಕ್ಷ ಎಚ್.ಎಸ್. ಹುಳಿಪಲ್ಲೇದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಚಣ್ಣ ಕೆರೂರ, ರವೀಂದ್ರ ಪಟ್ಟಣಶೆಟ್ಟಿ, ರವಿ ಅಂಗಡಿ, ಪ್ರೊ.ಎಸ್.ಐ.ರಾಜನಾಳ, ಪ್ರೊ.ಜಿ.ಜಿ.ಹೂಗಾರ, ಶಿವಾನಂದ ಸಿಂದಗಿ, ಬಸವರಾಜ ಬರಗುಂಡಿ, ಸುರೇಶ ರಾಜನಾಳ, ರಾಚಪ್ಪ ಯಂಡಿಗೇರಿ, ಶಿವಕುಮಾರ ಶಿಪ್ರಿ, ಮಹಾಲಿಂಗಪ್ಪ ಕರನಂದಿ, ಗಿರೀಶ ನೀಲಕಂಠಮಠ, ಬಸವರಾಜ ಗೆದ್ದಲಮರಿ, ಸಂಗಮೇಶ ಯಳಮೇಲಿ, ಮಹಾಂತೇಶ ಸಿಂದಗಿ, ಶ್ರೀದೇವಿ ಶೇಖಾ, ಜಯಶ್ರೀ ಬರಗುಂಡಿ, ಚನ್ನಮ್ಮ ಜವಳಿ, ಸುರೇಖಾ ಗೆದ್ದಲಮರಿ, ನಿರ್ಮಲಾ ಬರಗುಂಡಿ, ಕವಿತಾ ಬರಗುಂಡಿ, ವಿಶಾಲಾಕ್ಷಿ ಗಾಳಿ, ಗಾಯತ್ರಿ ಕಲ್ಯಾಣಿ, ಸುರೇಖಾ ಕಲ್ಯಾಣಿ, ಸೌಮ್ಯಾ ಯಳಮೇಲಿ, ಲಕ್ಷ್ಮೀ ತೊರಲಿ ಮತ್ತಿತರರು ಇದ್ದರು.
    1
    ಗುಳೇದಗುಡ್ಡ: ಜಗತ್ತಿನಲ್ಲಿ ತುಂಬಿದ್ದ ಅಜ್ಞಾನ, ಮೂಢನಂಬಿಕೆ, ಕಂದಾಚಾರ, ಜಾತಿಯತೆಯಂತಹ ಅಂಧಕಾರವನ್ನು ಓಡಿಸಿ ಜ್ಞಾನದ ಬೆಳಕನ್ನು ನೀಡಿದ ಜಗಜ್ಯೋತಿ ಬಸವಣ್ಣನವರು ಸಮಾಜದಲ್ಲಿ ಸಮಾನತೆಯನ್ನು ಸಾರಿದವರು. ವಚನಗಳ ಮೂಲಕ ಸಾಮಾಜಿಕ ಕ್ರಾಂತಿಯನ್ನು ಮಾಡಿದ ಬಸವಣ್ಣ ಈ ನೆಲದ ಸಾಂಸ್ಕೃತಿಕ ನಾಯಕರು ಎಂದು ಸಾಹಿತಿ ರವಿ ಕಂಗಳ ಹೇಳಿದರು.
ಅವರು ಸೋಮವಾರ ಪಟ್ಟಣದ  ಬಸವ ಕೇಂದ್ರ ವತಿಯಿಂದ ಬಸಮ್ಮ ಮಂಗಳಗುಡ್ಡ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, 12ನೇ ಶತಮಾನದಲ್ಲಿ ವಚನಗಳ ಮೂಲಕ ಸಮಾನತೆ ಸಾರಿದ ಕ್ರಾಂತಿ ಪುರುಷ ಬಸವಣ್ಣನವರು. ಕಾಯಕವೇ ಕೈಲಾಸ ಎಂಬ ತತ್ವಬೋಧಿಸಿ, ಸರ್ವಜಾತಿ ಜನಾಂಗಗಳ ಸಮಾನತೆಯ ಕನಸು ಕಂಡು ಕಲ್ಯಾಣದಲ್ಲಿ ಕಟ್ಟಿದ ಅನುಭವ ಮಂಟಪ ಜಗತ್ತಿಗೆ ಸರ್ವಧರ್ಮ ಸಮಾನತೆ ಸಾರುತ್ತಿದೆ ಎಂದರು.
ಪ್ರೊ.ಸಿದ್ದಲಿಂಗಪ್ಪ ಬರಗುಂಡಿ ಮಾತನಾಡಿ, ನಮ್ಮೆಲ್ಲರ ಮನೆಯೂ ಮಹಾಮನೆಯಾಗವ ಮೂಲಕ ಶರಣ ವಚನ,ತತ್ವಗಳು ಮನೆಮನೆಗೂ ಪಸರಿಸಬೇಕು ಎಂಬ ಉದ್ದೇಶದಿಂದ ಬಸವಕೇಂದ್ರದಿಂದ ಪಟ್ಟಣದಲ್ಲಿ ಪ್ರತಿವಾರವೂ ಒಬ್ಬೊಬ್ಬ ಶರಣರ ಮನೆಯಲ್ಲಿ ಮಹಾಮನೆಕಾರ್ಯಕ್ರಮ ಕಳೆದ 30 ವರ್ಷಗಳಿಂದ ನಡೆಸಲಾಗುತ್ತಿದೆ ಎಂದರು.
ಕಾರ್ಯಕ್ರಮಕ್ಕೂ ಮೊದಲು ಮುರಗೇಶ ಶೇಖಾ, ಗೀತಾ ತಿಪ್ಪಾ ಅವರಿಂದ ಸಾಮೂಹಿಕ ಸಹಜ ಶಿವಯೋಗ ಕಾರ್ಯಕ್ರಮ ನಡೆಯಿತು. ಅಕ್ಕಮಹಾದೇವಿ ದೇವಸ್ಥಾನದ ಶರಣಮ್ಮತಾಯಿ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದರು.  ಬಸವ ಕೇಂದ್ರದ ಗೌರವಾಧ್ಯಕ್ಷ ಎಚ್.ಎಸ್. ಹುಳಿಪಲ್ಲೇದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಚಣ್ಣ ಕೆರೂರ, ರವೀಂದ್ರ ಪಟ್ಟಣಶೆಟ್ಟಿ, ರವಿ ಅಂಗಡಿ, ಪ್ರೊ.ಎಸ್.ಐ.ರಾಜನಾಳ, ಪ್ರೊ.ಜಿ.ಜಿ.ಹೂಗಾರ, ಶಿವಾನಂದ ಸಿಂದಗಿ, ಬಸವರಾಜ ಬರಗುಂಡಿ, ಸುರೇಶ ರಾಜನಾಳ, ರಾಚಪ್ಪ ಯಂಡಿಗೇರಿ, ಶಿವಕುಮಾರ ಶಿಪ್ರಿ, ಮಹಾಲಿಂಗಪ್ಪ ಕರನಂದಿ, ಗಿರೀಶ ನೀಲಕಂಠಮಠ, ಬಸವರಾಜ ಗೆದ್ದಲಮರಿ, ಸಂಗಮೇಶ ಯಳಮೇಲಿ, ಮಹಾಂತೇಶ ಸಿಂದಗಿ, ಶ್ರೀದೇವಿ ಶೇಖಾ, ಜಯಶ್ರೀ ಬರಗುಂಡಿ, ಚನ್ನಮ್ಮ ಜವಳಿ, ಸುರೇಖಾ ಗೆದ್ದಲಮರಿ, ನಿರ್ಮಲಾ ಬರಗುಂಡಿ, ಕವಿತಾ ಬರಗುಂಡಿ, ವಿಶಾಲಾಕ್ಷಿ ಗಾಳಿ, ಗಾಯತ್ರಿ ಕಲ್ಯಾಣಿ, ಸುರೇಖಾ ಕಲ್ಯಾಣಿ, ಸೌಮ್ಯಾ ಯಳಮೇಲಿ, ಲಕ್ಷ್ಮೀ ತೊರಲಿ ಮತ್ತಿತರರು ಇದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    5 hrs ago
  • ಆರೋಗ್ಯ ಸಚಿವರೇ ನಿಮ್ಮ ಹಾಸ್ಪಿಟಲ್ ಗತಿ ನೋಡಿ ಬಡವರ ಪರವಾಗಿ ಹಾಸ್ಪಿಟಲಲ್ಲಿ ಎಲ್ಲಾ ಮೆಡಿಸಿನ್ ಕಳಿಸ್ತೀನಿ ಅಂತ ಹೇಳುತ್ತಿದ್ದೀರಲ್ಲ ನೋಡಿ ಆ ನರ್ಸಿಬ್ಬಂದಿ ಹೇಳುತ್ತಾಳೆ ಏಳು ದಿವಸ ಟೈಮ್ ಇದೆ ಬಿಟ್ಟು ಬಂದು ಮಾಡಿಸಿಕೊಳ್ಳಿ ಅದರ ಮೆಡಿಸನ್ ಕಾಲಿಯಾಗಿವೆ. ಸರಿ ಏಳು ದಿನದಲ್ಲಿ ಏನಾದರೂ ಹೆಚ್ಚು ಕಡಿಮೆಯಾದರೆ ಜವಾಬ್ದಾರು ಯಾರು ಸಿಬ್ಬಂದಿಯ ಹೊಣೆಗಾರು.
    1
    ಆರೋಗ್ಯ ಸಚಿವರೇ  ನಿಮ್ಮ ಹಾಸ್ಪಿಟಲ್ ಗತಿ ನೋಡಿ  ಬಡವರ ಪರವಾಗಿ ಹಾಸ್ಪಿಟಲಲ್ಲಿ ಎಲ್ಲಾ ಮೆಡಿಸಿನ್ ಕಳಿಸ್ತೀನಿ ಅಂತ ಹೇಳುತ್ತಿದ್ದೀರಲ್ಲ ನೋಡಿ ಆ   ನರ್ಸಿಬ್ಬಂದಿ ಹೇಳುತ್ತಾಳೆ ಏಳು ದಿವಸ ಟೈಮ್ ಇದೆ   ಬಿಟ್ಟು ಬಂದು ಮಾಡಿಸಿಕೊಳ್ಳಿ ಅದರ ಮೆಡಿಸನ್ ಕಾಲಿಯಾಗಿವೆ. ಸರಿ ಏಳು ದಿನದಲ್ಲಿ ಏನಾದರೂ ಹೆಚ್ಚು ಕಡಿಮೆಯಾದರೆ ಜವಾಬ್ದಾರು ಯಾರು  ಸಿಬ್ಬಂದಿಯ ಹೊಣೆಗಾರು.
    user_Sharanugouda Patil
    Sharanugouda Patil
    Muddebihal, Vijayapura•
    3 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    4 hrs ago
  • ಕುಷ್ಟಗಿ:- ಪಟ್ಟಣದಲ್ಲಿ 893ನೇ ಬಸವೇಶ್ವರ ಜಯಂತಿ ಕಾರ್ಯಕ್ರಮ ಅತ್ಯಂತ ಅದ್ಧೂರಿಯಾಗಿ ನೆಡೆಯಿತು. ಬೆಳಿಗ್ಗೆ ೧೦ ಗಂಟೆಗೆ ಬಸವೇಶ್ವರ ಸರ್ಕಲ್ ನಲ್ಲಿನ ಶ್ರೀ ಬಸವಣ್ಣನವರ ಪುತ್ತಳಿಗೆ ವಿಶೇಷವಾಗಿ ಪೂಜೆ ಸಲ್ಲಿಸುವ ಮೂಲಕ‌ ಗಣ್ಯರಿಂದ ಮಾಲಾರ್ಪಣೆ ಮಾಡುವ ಮೂಲಕ ಮೆರವಣಿಗೆಗೆ ಅದ್ದೂರಿ ಚಾಲನೆ ನೀಡಲಾಯಿತು . ಬಸವೇಶ್ವರ ಸರ್ಕಲ್ ಮಾರ್ಗವಾಗಿ, ತೆರೆದ ವಾಹನದಲ್ಲಿ ಬಸವೇಶ್ವರ ಭಾವಚಿತ್ರದೊಂದಿಗೆ ಹಾಗೂ ಮಹಿಳೆಯರಿಂದ ವಚನ ಪುಸ್ತಕವತ್ತ ಬುತ್ತಿಯನ್ನು ತಲೆ ಮೇಲೆ ಇಟ್ಟುಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ, ಮಾರುತಿ ವೃತ್ತ, ಕನಕಸರ ವೃತ್ತ, ಪುರಸಭೆ ಸೇರಿದಂತೆ ಪಟ್ಟಣದ ಅನೇಕ ವೃತ್ತಗಳಲ್ಲಿ ಸಂಚರಿಸಿ ಬಸವ ಭವನದ ವರಗೆ ಮೆರವಣಿಗೆಯನ್ನು ಕರೆತರಲಾಯಿತು. ನಂತರ ಬಸವ ಭವದಲ್ಲಿ ವೇದಿಕೆ ಕಾರ್ಯಕ್ರಮ ಏರ್ಪಡಿಸಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಅವರು ಚಾಲನೆ ನೀಡಿದರು. ತದನಂತರ ಮಾತನಾಡಿ ಈ ಬಸವ ಭವನ ಸಮಗ್ರ ಅಭಿವೃದ್ಧಿಗೆ ಸುಮಾರು ೨೦ ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿದರು. ಸಮಾನತೆಗಾಗಿ ಹೋರಾಡಿ ಮಹಾನ್ ದಾರ್ಶನಿಕರನ್ನು ಸದಾ ಸ್ಮರಿಸಬೇಕಿದೆ. ಕೇವಲ ಜಾತಿ ಆಧಾರಿತ ಮೇಲೆ ಜಯಂತಿ ನಡೆಯುತ್ತಿದ್ದು, ಮಹಾನ್ ವ್ಯಕ್ತಿಗಳ ಕಾರ್ಯಕ್ರಮ ಸೀಮಿತವಾಗಬಾರದು. ಹನ್ನೆರಡನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮೂಲಕ ಸಮಾನತೆಗೆ ಸಾರಿದ ವಿಶ್ವಗುರು ಬಸವಣ್ಣನವರ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕಿದೆ.ಮಹಾನ್ ಮೇಧಾವಿಗಳಾದ ಸಿದ್ದೇಶ್ವರ ಸ್ವಾಮೀಜಿ, ಪುಟ್ಟರಾಜ ಗವಾಯಿಗಳ ಪುಣ್ಯ ಜನಭೂಮಿಯಲ್ಲಿ ಜನಸಿದ ನಾವೆಲ್ಲರೂ ಪುಣ್ಯ ಪಡೆದಿದ್ದೇವೆ. ಕಾಯಕವೇ ಕೈಲಾಸ* ಇವನಾರವ ಇವನಾರವ ಇವನಮ್ಮವ ಎಂದು ಸಾರಿದ ಬಸವಣ್ಣನವರ ಕೊಡುಗೆ ಹಿರಿದು. ಬಸವ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗವುದು. ಬಸವ ಸಮಿತಿಯವರು ಭವನದಲ್ಲಿ ಆರಂಭಿಸಿದ ಜ್ಞಾನಭಂಡಾರದ ಕೇಂದ್ರದಲ್ಲಿ ಸಮಯ ಕಳೆಯಲು ಮುಂದಾಗಬೇಕು ಎಂದರು. ನಿವೃತ್ತ ಶಿಕ್ಷಕ ಹಂಪಣ್ಣ ಗುಡದೂರು ಮಾತನಾಡಿ, ಇಡೀ ನಾಡಿಗೆ ವಚನ ಮೂಲಕ ಸಾರಿದ ಬಸವಣ್ಣನವರ ಕಾರ್ಯ ಎಲ್ಲರೂ ಮೆಚ್ಚಿಗೆಗೆ ಪಾತ್ರರಾಗಿದ್ದಾರೆ. ಸಮಾನತೆಗೆ ಅನುಭವ ಮಂಟಪ ಮಾದರಿ ಮಾಡಿದ ಬಸವಣ್ಣನವರ ಸಾರಿದ್ದಾರೆ. ವಚನ ಕ್ರಾಂತಿ ಮೂಲಕ ನಾಡಿಗೆ ಕೀರ್ತಿ ಸಾರಿದ ಫ.ಗು.ಹಳಕಟ್ಟಿ, ಅಲ್ಲಮಪ್ರಭು, ಹರ್ಡೇಕರ್ ಮಂಜಪ್ಪ, ಆಯ್ದಕ್ಕಿ ಲಕ್ಕಮ್ಮ, ಮುಕ್ತಾಯಕ್ಕ ಸೇರಿದಂತೆ ನೂರಾರು ಶರಣರಿಗೆ ಸಲ್ಲುತ್ತದೆ ಎಂದರು. ಸಿಪಿಐ ವಿಶ್ವನಾಥ್ ಹಿರೇಗೌಡ್ರ ಮಾತನಾಡಿದರು.ಲಾಲ್‌ಸಾಬ್ ಕಂದಗಲ್ ಉಪನ್ಯಾಸ ನೀಡಿದರು. ಮಾಜಿ ಶಾಸಕ ಕೆ.ಶರಣಪ್ಪ ವಕೀಲರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಹಸೀಲ್ದಾರ್ ಅಶೋಕ್ ಶಿಗ್ಗಾಂವಿ, ಬಿಇಒ ಉಮಾದೇವಿ ಬಸಾಪೂರ, ಸಿಡಿಪಿಒ ಯಲ್ಲಮ್ಮ ಹಂಡಿ, ತಾಪಂ ಇಒ ಪಂಪಾಪತಿ ಹಿರೇಮಠ, ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಟಿ.ಬಸವರಾಜ್, ಬಸವ ಸಮಿತಿ ಅಧ್ಯಕ್ಷ ಶಿವಸಂಗಪ್ಪ ಬಿಜಕಲ್, ಜಾಗತಿಕ ಲಿಂಗಾಯತ ಸಮಿತಿ ಸದಸ್ಯೆ ಗೌರಮ್ಮ ಕುಡತಿನಿ,ಮುಖಂಡ ವಸಂತಕುಮಾರ ಮೇಲಿನಮನಿ, ಸಮಿತಿ ಪದಾಧಿಕಾರಿಗಳಾದ ರವೀಂದ್ರಸ್ವಾಮಿ, ಶಂಕರಗೌಡ ಪಾಟೀಲ್, ಮಹೇಶ ಹಡಪದ,ಶಿವಾಜಿ ಹಡಪದ, ತಾಲೂಕು ವಕೀಲರ ಮಾಜಿ ಸಂಘದ ಅಧ್ಯಕ್ಷ ಸಂಗನಗೌಡ ಪಾಟೀಲ್ ಹಾಗೂ ಸಮಿತಿ ಪದಾಧಿಕಾರಿಗಳು, ಮುಖಂಡರು ಇನ್ನಿತರರು ಭಾಗವಹಿಸಿದ್ದರು. ಈ ವೇಳೆ ಬಸವ ಜಯಂತಿ ನಿಮಿತ್ತ ಹಮ್ಮಿಕೊಂಡ ವಚನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು ----------------------------------
    4
    ಕುಷ್ಟಗಿ:- ಪಟ್ಟಣದಲ್ಲಿ 893ನೇ ಬಸವೇಶ್ವರ ಜಯಂತಿ ಕಾರ್ಯಕ್ರಮ ಅತ್ಯಂತ ಅದ್ಧೂರಿಯಾಗಿ ನೆಡೆಯಿತು.
ಬೆಳಿಗ್ಗೆ ೧೦ ಗಂಟೆಗೆ ಬಸವೇಶ್ವರ ಸರ್ಕಲ್ ನಲ್ಲಿನ ಶ್ರೀ ಬಸವಣ್ಣನವರ ಪುತ್ತಳಿಗೆ ವಿಶೇಷವಾಗಿ ಪೂಜೆ ಸಲ್ಲಿಸುವ ಮೂಲಕ‌ ಗಣ್ಯರಿಂದ ಮಾಲಾರ್ಪಣೆ ಮಾಡುವ ಮೂಲಕ ಮೆರವಣಿಗೆಗೆ ಅದ್ದೂರಿ ಚಾಲನೆ ನೀಡಲಾಯಿತು . ಬಸವೇಶ್ವರ ಸರ್ಕಲ್ ಮಾರ್ಗವಾಗಿ, ತೆರೆದ ವಾಹನದಲ್ಲಿ ಬಸವೇಶ್ವರ ಭಾವಚಿತ್ರದೊಂದಿಗೆ ಹಾಗೂ ಮಹಿಳೆಯರಿಂದ ವಚನ ಪುಸ್ತಕವತ್ತ ಬುತ್ತಿಯನ್ನು ತಲೆ ಮೇಲೆ ಇಟ್ಟುಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ, ಮಾರುತಿ ವೃತ್ತ, ಕನಕಸರ ವೃತ್ತ, ಪುರಸಭೆ ಸೇರಿದಂತೆ ಪಟ್ಟಣದ ಅನೇಕ ವೃತ್ತಗಳಲ್ಲಿ ಸಂಚರಿಸಿ ಬಸವ ಭವನದ ವರಗೆ ಮೆರವಣಿಗೆಯನ್ನು ಕರೆತರಲಾಯಿತು.
ನಂತರ ಬಸವ ಭವದಲ್ಲಿ ವೇದಿಕೆ ಕಾರ್ಯಕ್ರಮ ಏರ್ಪಡಿಸಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಅವರು ಚಾಲನೆ ನೀಡಿದರು.
ತದನಂತರ ಮಾತನಾಡಿ ಈ ಬಸವ ಭವನ ಸಮಗ್ರ ಅಭಿವೃದ್ಧಿಗೆ ಸುಮಾರು ೨೦ ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿದರು.
ಸಮಾನತೆಗಾಗಿ ಹೋರಾಡಿ ಮಹಾನ್ ದಾರ್ಶನಿಕರನ್ನು ಸದಾ ಸ್ಮರಿಸಬೇಕಿದೆ. ಕೇವಲ ಜಾತಿ ಆಧಾರಿತ ಮೇಲೆ ಜಯಂತಿ ನಡೆಯುತ್ತಿದ್ದು, ಮಹಾನ್ ವ್ಯಕ್ತಿಗಳ ಕಾರ್ಯಕ್ರಮ ಸೀಮಿತವಾಗಬಾರದು. ಹನ್ನೆರಡನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿ ಮೂಲಕ ಸಮಾನತೆಗೆ ಸಾರಿದ ವಿಶ್ವಗುರು ಬಸವಣ್ಣನವರ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕಿದೆ.ಮಹಾನ್ ಮೇಧಾವಿಗಳಾದ ಸಿದ್ದೇಶ್ವರ ಸ್ವಾಮೀಜಿ, ಪುಟ್ಟರಾಜ ಗವಾಯಿಗಳ ಪುಣ್ಯ ಜನಭೂಮಿಯಲ್ಲಿ ಜನಸಿದ ನಾವೆಲ್ಲರೂ ಪುಣ್ಯ ಪಡೆದಿದ್ದೇವೆ. ಕಾಯಕವೇ ಕೈಲಾಸ* ಇವನಾರವ ಇವನಾರವ ಇವನಮ್ಮವ ಎಂದು ಸಾರಿದ ಬಸವಣ್ಣನವರ ಕೊಡುಗೆ ಹಿರಿದು. ಬಸವ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಪ್ರಾಮಾಣಿಕ ಕಾರ್ಯ ಮಾಡಲಾಗವುದು. ಬಸವ ಸಮಿತಿಯವರು ಭವನದಲ್ಲಿ ಆರಂಭಿಸಿದ ಜ್ಞಾನಭಂಡಾರದ ಕೇಂದ್ರದಲ್ಲಿ ಸಮಯ ಕಳೆಯಲು ಮುಂದಾಗಬೇಕು ಎಂದರು.
ನಿವೃತ್ತ ಶಿಕ್ಷಕ ಹಂಪಣ್ಣ ಗುಡದೂರು ಮಾತನಾಡಿ, ಇಡೀ ನಾಡಿಗೆ ವಚನ ಮೂಲಕ ಸಾರಿದ ಬಸವಣ್ಣನವರ ಕಾರ್ಯ ಎಲ್ಲರೂ ಮೆಚ್ಚಿಗೆಗೆ ಪಾತ್ರರಾಗಿದ್ದಾರೆ. ಸಮಾನತೆಗೆ ಅನುಭವ ಮಂಟಪ ಮಾದರಿ ಮಾಡಿದ ಬಸವಣ್ಣನವರ ಸಾರಿದ್ದಾರೆ. ವಚನ ಕ್ರಾಂತಿ ಮೂಲಕ ನಾಡಿಗೆ ಕೀರ್ತಿ ಸಾರಿದ ಫ.ಗು.ಹಳಕಟ್ಟಿ, ಅಲ್ಲಮಪ್ರಭು, ಹರ್ಡೇಕರ್ ಮಂಜಪ್ಪ, ಆಯ್ದಕ್ಕಿ ಲಕ್ಕಮ್ಮ, ಮುಕ್ತಾಯಕ್ಕ ಸೇರಿದಂತೆ ನೂರಾರು ಶರಣರಿಗೆ ಸಲ್ಲುತ್ತದೆ ಎಂದರು.
ಸಿಪಿಐ ವಿಶ್ವನಾಥ್ ಹಿರೇಗೌಡ್ರ ಮಾತನಾಡಿದರು.ಲಾಲ್‌ಸಾಬ್ ಕಂದಗಲ್ ಉಪನ್ಯಾಸ ನೀಡಿದರು.
ಮಾಜಿ ಶಾಸಕ ಕೆ.ಶರಣಪ್ಪ ವಕೀಲರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಹಸೀಲ್ದಾರ್ ಅಶೋಕ್ ಶಿಗ್ಗಾಂವಿ, ಬಿಇಒ ಉಮಾದೇವಿ ಬಸಾಪೂರ, ಸಿಡಿಪಿಒ ಯಲ್ಲಮ್ಮ ಹಂಡಿ, ತಾಪಂ ಇಒ ಪಂಪಾಪತಿ ಹಿರೇಮಠ, ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಟಿ.ಬಸವರಾಜ್, ಬಸವ ಸಮಿತಿ ಅಧ್ಯಕ್ಷ ಶಿವಸಂಗಪ್ಪ ಬಿಜಕಲ್, ಜಾಗತಿಕ ಲಿಂಗಾಯತ ಸಮಿತಿ ಸದಸ್ಯೆ ಗೌರಮ್ಮ ಕುಡತಿನಿ,ಮುಖಂಡ ವಸಂತಕುಮಾರ ಮೇಲಿನಮನಿ, ಸಮಿತಿ ಪದಾಧಿಕಾರಿಗಳಾದ ರವೀಂದ್ರಸ್ವಾಮಿ, ಶಂಕರಗೌಡ ಪಾಟೀಲ್, ಮಹೇಶ ಹಡಪದ,ಶಿವಾಜಿ ಹಡಪದ, ತಾಲೂಕು ವಕೀಲರ ಮಾಜಿ ಸಂಘದ ಅಧ್ಯಕ್ಷ ಸಂಗನಗೌಡ ಪಾಟೀಲ್ ಹಾಗೂ ಸಮಿತಿ ಪದಾಧಿಕಾರಿಗಳು, ಮುಖಂಡರು ಇನ್ನಿತರರು ಭಾಗವಹಿಸಿದ್ದರು.
ಈ ವೇಳೆ ಬಸವ ಜಯಂತಿ ನಿಮಿತ್ತ ಹಮ್ಮಿಕೊಂಡ ವಚನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು
----------------------------------
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.