Shuru
Apke Nagar Ki App…
ನೂಲ ಹುಣ್ಣಿಮೆ: ಸಹೋದರತೆಗೆ ಸಾಕ್ಷಿಯಾದ ರಕ್ಷಾ ಬಂಧನ ಅಳ್ನಾವರ :ಕಡಬಗಟ್ಟಿನೂಲ ಹುಣ್ಣಿಮೆ ಹಾಗೂ ರಕ್ಷಾ ಬಂಧನ ಹಬ್ಬದ ಪ್ರಯುಕ್ತ ಕಡಬಗಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷವಾಗಿ ಹಬ್ಬವನ್ನು ಅಳ್ನಾವರ :ಸುದ್ದಿ ಅಳ್ನಾವರ ಸುದ್ದಿ:ಕಡಬಗಟ್ಟಿನೂಲ ಹುಣ್ಣಿಮೆ ಹಾಗೂ ರಕ್ಷಾ ಬಂಧನ ಹಬ್ಬದ ಪ್ರಯುಕ್ತ ಕಡಬಗಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷವಾಗಿ ಹಬ್ಬವನ್ನು ಆಚರಿಸಲಾಯಿತು. ಶಾಲೆಯ ಹೆಣ್ಣು ಮಕ್ಕಳು ತಮ್ಮ ಸಹೋದರರಿಗೆ ರಾಖಿ ಕಟ್ಟುವ ಮೂಲಕ ಸಹೋದರತೆ ಹಾಗೂ ಪ್ರೀತಿ–ವಾತ್ಸಲ್ಯದ ಸಂಬಂಧವನ್ನು ಸಾರಿದರು. ಈ ಸಂದರ್ಭದಲ್ಲಿ ರಾಖಿ ಕಟ್ಟಿಕೊಂಡ ಸಹೋದರರು ಸಹೋದರಿಯರ ರಕ್ಷಣೆಯ ಜವಾಬ್ದಾರಿಯನ್ನು ವಹಿಸುವ ಸಂಕೇತವಾಗಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಹಬ್ಬದ ಆಚರಣೆಯ ಮೂಲಕ ಮಕ್ಕಳಲ್ಲಿ ಕುಟುಂಬ ಸಂಬಂಧಗಳ ಮಹತ್ವ ಹಾಗೂ ಸಹೋದರ–ಸಹೋದರಿಯರ ಬಾಂಧವ್ಯದ ಕುರಿತು ಅರಿವು ಮೂಡಿಸಲಾಯಿತು ಎಂದು ಮುಖ್ಯ ಶಿಕ್ಷಕ ಎ. ಕೆ. ಹೋನಗೆಕರ್ ತಿಳಿಸಿದ್ದಾರೆ
Vineetmiskin Alnavar
ನೂಲ ಹುಣ್ಣಿಮೆ: ಸಹೋದರತೆಗೆ ಸಾಕ್ಷಿಯಾದ ರಕ್ಷಾ ಬಂಧನ ಅಳ್ನಾವರ :ಕಡಬಗಟ್ಟಿನೂಲ ಹುಣ್ಣಿಮೆ ಹಾಗೂ ರಕ್ಷಾ ಬಂಧನ ಹಬ್ಬದ ಪ್ರಯುಕ್ತ ಕಡಬಗಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷವಾಗಿ ಹಬ್ಬವನ್ನು ಅಳ್ನಾವರ :ಸುದ್ದಿ ಅಳ್ನಾವರ ಸುದ್ದಿ:ಕಡಬಗಟ್ಟಿನೂಲ ಹುಣ್ಣಿಮೆ ಹಾಗೂ ರಕ್ಷಾ ಬಂಧನ ಹಬ್ಬದ ಪ್ರಯುಕ್ತ ಕಡಬಗಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶೇಷವಾಗಿ ಹಬ್ಬವನ್ನು ಆಚರಿಸಲಾಯಿತು. ಶಾಲೆಯ ಹೆಣ್ಣು ಮಕ್ಕಳು ತಮ್ಮ ಸಹೋದರರಿಗೆ ರಾಖಿ ಕಟ್ಟುವ ಮೂಲಕ ಸಹೋದರತೆ ಹಾಗೂ ಪ್ರೀತಿ–ವಾತ್ಸಲ್ಯದ ಸಂಬಂಧವನ್ನು ಸಾರಿದರು. ಈ ಸಂದರ್ಭದಲ್ಲಿ ರಾಖಿ ಕಟ್ಟಿಕೊಂಡ ಸಹೋದರರು ಸಹೋದರಿಯರ ರಕ್ಷಣೆಯ ಜವಾಬ್ದಾರಿಯನ್ನು ವಹಿಸುವ ಸಂಕೇತವಾಗಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಹಬ್ಬದ ಆಚರಣೆಯ ಮೂಲಕ ಮಕ್ಕಳಲ್ಲಿ ಕುಟುಂಬ ಸಂಬಂಧಗಳ ಮಹತ್ವ ಹಾಗೂ ಸಹೋದರ–ಸಹೋದರಿಯರ ಬಾಂಧವ್ಯದ ಕುರಿತು ಅರಿವು ಮೂಡಿಸಲಾಯಿತು ಎಂದು ಮುಖ್ಯ ಶಿಕ್ಷಕ ಎ. ಕೆ. ಹೋನಗೆಕರ್ ತಿಳಿಸಿದ್ದಾರೆ
More news from ಕರ್ನಾಟಕ and nearby areas
- ಗ್ರಾಮೀಣ ಭಾಗದಲ್ಲಿ ಹಂದಿಗಳ ಕಾಟ,ರೈತರ ಬೆಳೆಗಳ ನಾಶ: ಗ್ರಾಮಸ್ಥರ ಆಕ್ರೋಶ ಕಲಘಟಗಿ: ಗ್ರಾಮೀಣ ಭಾಗದಲ್ಲಿ ಹಂದಿಗಳ ಕಾಟ ಹೆಚ್ಚುತ್ತಿದ್ದೂ ರೈತರ ಬೆಳೆಗಳ ನಾಶ ಹಾಗೂ ಗ್ರಾಮದ ಮನೆ ಸುತ್ತ ಮುತ್ತಲಿನ ಪ್ರದೇಶದ ಸ್ವಚ್ಛತೆಗೆ ಕಂಟಕ್ಕೆ ತಂದೊಡ್ದುತ್ತಿವೆ ಎಂದು ಹಂದಿಗಳ ಮಾಲಕರ ಹಾಗೂ ಗ್ರಾಮ ಪಂಚಾಯತಿ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಹಿಡಿ ಶಾಪ ಹಾಕುತ್ತಿದ್ದಾರೆ. ತಾಲ್ಲೂಕಿನಆಸ್ತಕಟ್ಟಿ, ತಬಕದಹೊನ್ನಳ್ಳಿ, ಪರಸಾಪುರ, ಸೋಲಾರಗೊಪ್ಪ ಹಾಗೂ ಇನ್ನಿತರ ಗ್ರಾಮಗಳಲ್ಲಿ ಹಂದಿಗಳ ಹಾವಳಿಗೆ ಜನರು ತತ್ತರಿಸಿ ಹೋಗಿದ್ದು ಅವುಗಳ ತಡೆಗಟ್ಟುವಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಆರೋಗ್ಯದ ಮೇಲೆ ಪರಿಣಾಮ: ಗ್ರಾಮದ ಓಣಿಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹಂದಿಗಳು ಗುಂಪು ಗುಂಪಾಗಿ ಬಂದು ಅಶುಚಿತ್ವ ಹರಡುತ್ತಿವೆ ಇದರಿಂದ ಜನರಿಗೆ ಡೆಂಗ್ಯೂ, ಮಲೇರಿಯಾ, ಸೊಳ್ಳೆಗಳ ಕಾಟದಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ರೈತರ ಬೆಳೆ ನಾಶ: ಗ್ರಾಮದ ಸುತ್ತಮುತ್ತಲಿನ ಜಮೀನುಗಳಿಗೆ ಹಂದಿಗಳು ರೈತರು ಬೆಳೆದ ಬೆಳೆಗಳಾದ ಮೆಕ್ಕೆಜೋಳ, ಕಬ್ಬು ಬೆಳೆಗೆ ನುಗ್ಗಿ ಹಾನಿ ಮಾಡುತ್ತಿದ್ದು ರೈತರಿಗೆ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ ಎಂದು ಗ್ರಾಮಸ್ಥರು ದೂರಿದರು. ಸಾರ್ವಜನಿಕರಿಗೆ ತೊಂದರೆ: ರಸ್ತೆಗಳಲ್ಲಿ ಹಂದಿಗಳು ಇದ್ದಕ್ಕಿದ್ದಂತೆ ಅಡ್ಡ ಬರುವುದರಿಂದ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡ ಘಟನೆಗಳು ಜರುಗಿವೆ. ಮನೆಯ ಹಿತ್ತಲಿನ ಜಾನುವಾರಗಳ ಮೇವಿನ ಬಣವಿಗಳಿಗೆ ನುಗ್ಗಿ ಹಾನಿ ಮಾಡುತ್ತಿದ್ದರಿಂದ ರೈತರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಎಂದು ಅಳಲು ತೋಡಿಕೊಂಡರು. ಗ್ರಾಮ ಪಂಚಾಯತಿ ಅಧಿಕಾರಿಗಳು ಹಂದಿಗಳ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ನಿರ್ಲಕ್ಷ ಮಾಡಿದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಿ ಹಂದಿಗಳ ಹಾವಳಿ ತಪ್ಪಿಸಬೇಕು ಎಂದು ತಾಲ್ಲೂಕಿನ ಆಸ್ತಕಟ್ಟಿ ಗ್ರಾಮದ ಸಂತ ಸೇವಾಲಾಲ ಗ್ರಾಮ ವಿಕಾಸ ಸಮಿತಿ ಸದಸ್ಯರು ಒತ್ತಾಯಿಸಿದ್ದಾರೆ. "ಹಂದಿಗಳ ಹಾವಳಿಯಿಂದ ಗ್ರಾಮದ ರೈತರಾದ ನಾನಪ್ಪ ಲಮಾಣಿ ಹಾಗೂ ಭಿಮ್ಲಪ್ಪ ಲಮಾಣಿ ಅವರ ವರ್ಷಪೂರ್ತಿ ಶ್ರಮವಹಿಸಿ ಬೆಳೆದ ಕಬ್ಬು,ಮೆಕ್ಕೆಜೋಳ ಬೆಳೆಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿದ್ದು ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ನೀಡಬೇಕು ಎಂದು ಆಸ್ತಕಟ್ಟಿ ಗ್ರಾಮದ ಸ್ವಗ್ರಾಮ ಮಿತ್ರರಾದ ಉಮ್ಮೆಶ ಲಮಾಣಿ ತಿಳಿಸಿದರು. " "ಎರಡು ತಿಂಗಳಿಂದ 20 ಕ್ಕೂ ಹೆಚ್ಚು ಹಂದಿಗಳು ಬಿಡುಬಿಟ್ಟು ಮನೆಯ ಹಿತ್ತಲಿನಲ್ಲಿ ಬೆಳೆದಿರುವ ತರಕಾರಿ ಕೈತೋಟ, ರೈತರ ಕಬ್ಬು,ಸೋಯಾಬಿನ್, ಮೆಕ್ಕೆಜೋಳ ಬೆಳೆಗಳಿಗೆ ನುಗ್ಗಿ ಹಾನಿ ಮಾಡುತ್ತಿದ್ದು ಹಂದಿಗಳ ತಡೆಗಟ್ಟಲ್ಲು ಗ್ರಾಮ ಪಂಚಾಯತಿಗೆ ಮನವಿ ಸಲ್ಲಿಸಿದರು ಗಮನಹರಿಸುತ್ತಿಲ್ಲ ಎಂದು ತಾಲ್ಲೂಕಿನ ಪರಸಾಪುರ ಗ್ರಾಮದ ಸ್ವಗ್ರಾಮ ಮಿತ್ರರಾದ ರೇಣುಕಾ ಸುಬ್ಬಣ್ಣವರ ಒತ್ತಾಯಿಸಿದರು."1
- ರೈತರ ಧ್ವನಿ ಅಡಗುವುದಿಲ್ಲ… ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ! ಅಡಿಕೆ ಬೆಳೆಗಾರರ ನ್ಯಾಯಯುತ ಹೋರಾಟಕ್ಕೆ ನಮ್ಮ ಧ್ವನಿ ಇನ್ನಷ್ಟು ಗಟ್ಟಿಯಾಗಲಿ! ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕು ಅಡಿಕೆ ಬೆಳೆಗಾರರ ಒಕ್ಕೂಟದ ವತಿಯಿಂದ ಅಡಿಕೆ ಬೆಳೆಗಾರರ ವಿವಿಧ ಬೇಡಿಕೆಗಳು, ಹೊನ್ನಾಳಿ–ನ್ಯಾಮತಿ ತಾಲ್ಲೂಕುಗಳ ಕೆರೆಗಳನ್ನು ತುಂಬಿಸುವ ಯೋಜನೆ ಹಾಗೂ ಭದ್ರಾ ಜಲಾಶಯದಿಂದ ಅಪ್ಪರ್ ಭದ್ರಾ ಯೋಜನೆಗೆ 3 ಟಿಎಂಸಿ ನೀರು ಬಿಡುವುದನ್ನು ಖಂಡಿಸಿ ಮೂರು ದಿನಗಳಿಂದ ಬೃಹತ್ ಪಾದಯಾತ್ರೆ ನಡೆಸಲಾಯಿತು. ಹೊನ್ನಾಳಿಯಿಂದ ಆರಂಭವಾದ ಈ ಪಾದಯಾತ್ರೆ ವಿವಿಧ ಗ್ರಾಮಗಳ ಮೂಲಕ ಸಾಗುತ್ತಾ, ರೈತರ ಸಮಸ್ಯೆಗಳಿಗೆ ಜನಪ್ರತಿನಿಧಿಗಳು ಹಾಗೂ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಇಂದು ದಾವಣಗೆರೆಗೆ ತಲುಪಿತು. ದಾವಣಗೆರೆ ಎಸಿ ಕಚೇರಿ ಎದುರು ಅಡಿಕೆ ಬೆಳೆಗಾರರ ಪ್ರತಿಭಟನಾ ಸಭೆ ನಡೆಸಲಾಯಿತು. ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ, ಹೊನ್ನಾಳಿ–ನ್ಯಾಮತಿ ತಾಲ್ಲೂಕುಗಳ ಕೆರೆಗಳಿಗೆ ನೀರು, ರೈತರ ಹಿತ ಕಾಪಾಡುವ ನೀರಾವರಿ ಯೋಜನೆಗಳು ಹಾಗೂ ಭದ್ರಾ ಜಲಾಶಯದ ನೀರಿನ ಸಮರ್ಪಕ ಬಳಕೆಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ರೈತರ ಧ್ವನಿ ಅಡಗುವುದಿಲ್ಲ… ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ!1
- ಕರ್ನಾಟಕ ರಾಜ್ಯ ರೈತ ಸಂಘಟನೆ ಹಾಗೂ ಹಸಿರು ಸೇನೆ ರಾಜ್ಯ ಮಹಿಳಾ ಅಧ್ಯಕ್ಷ ಸರೋಜಿನಿ ಅರಗೆ ಯವರು ರಾಜ್ಯ ಸರ್ಕಾರ ಬೆಳಗಾವಿ ಜಿಲ್ಲೆ ಹಾಗೂ ರಾಯಬಾಗ ತಾಲೂಕ ಬರಗಾಲ ಪೀಡಿತ ಘೋಷಣೆ ಮಾಡಬೇಕೆಂದು ಮಾಧ್ಯಮ ಮುಂದೆ ರಾಜ್ಯ ಸರ್ಕಾರ ವಿರುದ್ಧ ಆಕ್ರೋಶಹರ ಹಾಕಿದರು #85newsboxkannad ಕರ್ನಾಟಕ ರಾಜ್ಯ ರೈತ ಸಂಘಟನೆ ಹಾಗೂ ಹಸಿರು ಸೇನೆ ರಾಜ್ಯ ಮಹಿಳಾ ಅಧ್ಯಕ್ಷ ಸರೋಜಿನಿ ಅರಗೆ ಯವರು ರಾಜ್ಯ ಸರ್ಕಾರ ಬೆಳಗಾವಿ ಜಿಲ್ಲೆ ಹಾಗೂ ರಾಯಬಾಗ ತಾಲೂಕ ಬರಗಾಲ ಪೀಡಿತ ಘೋಷಣೆ ಮಾಡಬೇಕೆಂದು ಮಾಧ್ಯಮ ಮುಂದೆ ರಾಜ್ಯ ಸರ್ಕಾರ ವಿರುದ್ಧ ಆಕ್ರೋಶಹರ ಹಾಕಿದರು #85newsboxkannada #breakingnewskannada #belagavisuddi #vairalvideo #raibag1
- 🩸 ಶಿಕ್ಷಕರ ದಿನಾಚರಣೆ ವಿಶೇಷ: ರಕ್ತದಾನ ಶಿಬಿರಕ್ಕೆ ಶಾಸಕ ಡಿ. ಎಂ.ಐಹೊಳೆ ಮಹತ್ವದ ಸ್ಪಷ್ಟನೆ #TeacherDay2026 #Blod #DMAihole #TeachersDay #A9TODAYNEWSKANNADA #BloodDonationCamp 🩸 ಶಿಕ್ಷಕರ ದಿನಾಚರಣೆ ವಿಶೇಷ: ರಕ್ತದಾನ ಶಿಬಿರಕ್ಕೆ ಶಾಸಕ ಡಿ. ಎಂ.ಐಹೊಳೆ ಮಹತ್ವದ ಸ್ಪಷ್ಟನೆ #TeacherDay2026 #Blod #DMAihole #TeachersDay #A9TODAYNEWSKANNADA #BloodDonationCamp1
- ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಮಹಾಕೂಟ ಪ್ರಸಿದ್ಧ ಐತಿಹಾಸಿಕ ಹಾಗೂ ಧಾರ್ಮಿಕ ಸ್ಥಳವಾಗಿದೆ. [1, 2] ಮಹಾಕೂಟದ ಇತಿಹಾಸದ ಪ್ರಮುಖ ಅಂಶಗಳು: ನಿರ್ಮಾಣ ಕಾಲ: ಈ ದೇವಾಲಯಗಳ ಸಂಕೀರ್ಣವನ್ನು ಕ್ರಿ.ಶ. ೬ ಮತ್ತು ೭ ನೇ ಶತಮಾನದಲ್ಲಿ ಬಾದಾಮಿ ಚಾಲುಕ್ಯ ರಾಜರು ನಿರ್ಮಿಸಿದರು. [1] ಮಂಗಳೇಶನ ಕೊಡುಗೆ: ಚಾಲುಕ್ಯ ದೊರೆ ಮಂಗಳೇಶನು ಕ್ರಿ.ಶ. ೬೦೨ ರಲ್ಲಿ ತನ್ನ ವಿಜಯಗಳ ನೆನಪಿಗಾಗಿ ಮತ್ತು ಧರ್ಮದ ಪ್ರತೀಕವಾಗಿ ಇಲ್ಲಿ ಮಹಾಕೂಟ ಸ್ತಂಭವನ್ನು (ಧರ್ಮ ಜಯಸ್ತಂಭ) ಸ್ಥಾಪಿಸಿದನು. [1, 2, 3] ದಕ್ಷಿಣ ಕಾಶಿ: ಈ ಸ್ಥಳವನ್ನು 'ದಕ್ಷಿಣ ಕಾಶಿ' ಎಂದೂ ಕರೆಯಲಾಗುತ್ತದೆ. ಇಲ್ಲಿರುವ ವಿಷ್ಣು ಪುಷ್ಕರಣಿ (ತೀರ್ಥ) ಎಂಬ ಪವಿತ್ರ ಕೊಳಕ್ಕೆ ಭೂಗತ ಸೆಲೆಗಳಿಂದ ನಿರಂತರವಾಗಿ ನೀರು ಹರಿದುಬರುತ್ತದೆ. [1, 2] ಚತುರ್ಮುಖ ಲಿಂಗ: ಇಲ್ಲಿನ ನೀರಿನ ಕೊಳದ ಮಧ್ಯೆ ವಿಶಿಷ್ಟವಾದ ಚತುರ್ಮುಖ ಶಿವಲಿಂಗ (ನಾಲ್ಕು ಮುಖಗಳಿರುವ ಲಿಂಗ) ಇದೆ. [1] ವಾಸ್ತುಶಿಲ್ಪ: ಇದು ದ್ರಾವಿಡ ಮತ್ತು ನಾಗರ ಶೈಲಿಯ ವಾಸ್ತುಶಿಲ್ಪವನ್ನು ಹೊಂದಿದ್ದು, ಚಾಲುಕ್ಯರ ಕಲಾಪ್ರೀತಿಗೆ ಸಾಕ್ಷಿಯಾಗಿದೆ. [1, 2] ಮಹಾಕೂಟದ ಬಗ್ಗೆ ನಿಮಗೆ ಹೆಚ್ಚಿನ ಮಾಹಿತಿ ಬೇಕೇ? ಇಲ್ಲಿನ ಶಿಲಾಶಾಸನಗಳ ವಿವರಗಳು ಹತ್ತಿರದ ಇತರ ಪ್ರವಾಸಿ ತಾಣಗಳು (ಬಾದಾಮಿ, ಐಹೊಳ, ಪಟ್ಟದಕಳು) ಯಾವ ವಿಷಯದ ಬಗ್ಗೆ ತಿಳಿಯಲು ಬಯಸುತ್ತೀರಿ ತಿಳಿಸಿ. ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಮಹಾಕೂಟ ಪ್ರಸಿದ್ಧ ಐತಿಹಾಸಿಕ ಹಾಗೂ ಧಾರ್ಮಿಕ ಸ್ಥಳವಾಗಿದೆ. [1, 2] ಮಹಾಕೂಟದ ಇತಿಹಾಸದ ಪ್ರಮುಖ ಅಂಶಗಳು: ನಿರ್ಮಾಣ ಕಾಲ: ಈ ದೇವಾಲಯಗಳ ಸಂಕೀರ್ಣವನ್ನು ಕ್ರಿ.ಶ. ೬ ಮತ್ತು ೭ ನೇ ಶತಮಾನದಲ್ಲಿ ಬಾದಾಮಿ ಚಾಲುಕ್ಯ ರಾಜರು ನಿರ್ಮಿಸಿದರು. [1] ಮಂಗಳೇಶನ ಕೊಡುಗೆ: ಚಾಲುಕ್ಯ ದೊರೆ ಮಂಗಳೇಶನು ಕ್ರಿ.ಶ. ೬೦೨ ರಲ್ಲಿ ತನ್ನ ವಿಜಯಗಳ ನೆನಪಿಗಾಗಿ ಮತ್ತು ಧರ್ಮದ ಪ್ರತೀಕವಾಗಿ ಇಲ್ಲಿ ಮಹಾಕೂಟ ಸ್ತಂಭವನ್ನು (ಧರ್ಮ ಜಯಸ್ತಂಭ) ಸ್ಥಾಪಿಸಿದನು. [1, 2, 3] ದಕ್ಷಿಣ ಕಾಶಿ: ಈ ಸ್ಥಳವನ್ನು 'ದಕ್ಷಿಣ ಕಾಶಿ' ಎಂದೂ ಕರೆಯಲಾಗುತ್ತದೆ. ಇಲ್ಲಿರುವ ವಿಷ್ಣು ಪುಷ್ಕರಣಿ (ತೀರ್ಥ) ಎಂಬ ಪವಿತ್ರ ಕೊಳಕ್ಕೆ ಭೂಗತ ಸೆಲೆಗಳಿಂದ ನಿರಂತರವಾಗಿ ನೀರು ಹರಿದುಬರುತ್ತದೆ. [1, 2] ಚತುರ್ಮುಖ ಲಿಂಗ: ಇಲ್ಲಿನ ನೀರಿನ ಕೊಳದ ಮಧ್ಯೆ ವಿಶಿಷ್ಟವಾದ ಚತುರ್ಮುಖ ಶಿವಲಿಂಗ (ನಾಲ್ಕು ಮುಖಗಳಿರುವ ಲಿಂಗ) ಇದೆ. [1] ವಾಸ್ತುಶಿಲ್ಪ: ಇದು ದ್ರಾವಿಡ ಮತ್ತು ನಾಗರ ಶೈಲಿಯ ವಾಸ್ತುಶಿಲ್ಪವನ್ನು ಹೊಂದಿದ್ದು, ಚಾಲುಕ್ಯರ ಕಲಾಪ್ರೀತಿಗೆ ಸಾಕ್ಷಿಯಾಗಿದೆ. [1, 2] ಮಹಾಕೂಟದ ಬಗ್ಗೆ ನಿಮಗೆ ಹೆಚ್ಚಿನ ಮಾಹಿತಿ ಬೇಕೇ? ಇಲ್ಲಿನ ಶಿಲಾಶಾಸನಗಳ ವಿವರಗಳು ಹತ್ತಿರದ ಇತರ ಪ್ರವಾಸಿ ತಾಣಗಳು (ಬಾದಾಮಿ, ಐಹೊಳ, ಪಟ್ಟದಕಳು) ಯಾವ ವಿಷಯದ ಬಗ್ಗೆ ತಿಳಿಯಲು ಬಯಸುತ್ತೀರಿ ತಿಳಿಸಿ.1
- ವೀರಶೈವ ಹಂಡೇವಜೀರ ಸಮಾಜದಿಂದ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಆಗಸ್ಟ್ 30 ರಂದು1
- BNSS ಸೆಕ್ಷನ್ 35(3) ಅಡಿಯಲ್ಲಿ ನೋಟಿಸ್ ನೀಡಿ, ಬಂಧಿಸಿದ ಪೊಲೀಸರ ನಡೆಗೆ ಗರಂ ಆದ ನ್ಯಾಯಾಧೀಶರು. ಪೊಲೀಸರು BNSS ಸೆಕ್ಷನ್ 35(3) ಅಡಿಯಲ್ಲಿ ನೋಟಿಸ್ ನೀಡಿ, ಆಗಸ್ಟ್ 27ರಂದು ಹಾಜರಾಗುವಂತೆ ಸೂಚಿಸಿದ್ದರು. ಆದರೆ ಹಾಜರಾಗಬೇಕಾದ ದಿನಾಂಕಕ್ಕೂ ಎರಡು ದಿನ ಮುಂಚಿತವಾಗಿ, ಆಗಸ್ಟ್ 25ರಂದು ಅವರನ್ನು ಬಂಧಿಸಲಾಯಿತು.1
- ಹೊಲದಲ್ಲಿ ಬೆಳಗಿನ ಜಾವ ಪೈಪ್ ಲೈನ್ ಮೋಟಾರ್ ಸ್ಟಾರ್ಟ್ ಮಾಡಲು ಹೋಗಿದ್ದ ಯುವಕ ನೀರು ಪಾಲಾದ ಘಟನೆ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದಲ್ಲಿ ಸಂಭವಿಸಿದೆ. ಹೊಲದಲ್ಲಿ ಬೆಳಗಿನ ಜಾವ ಪೈಪ್ ಲೈನ್ ಮೋಟಾರ್ ಸ್ಟಾರ್ಟ್ ಮಾಡಲು ಹೋಗಿದ್ದ ಯುವಕ ನೀರು ಪಾಲಾದ ಘಟನೆ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದಲ್ಲಿ ಸಂಭವಿಸಿದೆ. ಬೆಳಗಿನ ಜಾವ ಕೃಷ್ಣಾ ನದಿ ಪಕ್ಕದಲ್ಲಿ ಮೋಟಾರ್ ಪಂಪ ಸ್ಟಾರ್ಟ್ ಮಾಡಲು ತೆರಳಿದ್ದ ಬಸವರಾಜ ಐನಾಪುರ ಎಂಬ ಯುವಕ ನೀರು ಪಾಲದ ದುರ್ದೈವಿ ಎಂದು ಹೇಳಲಾಗುತ್ತಿದೆ. ಪಂಪ್ಸೆಟ್ ಮೋಟಾರ್ ಸ್ಟಾರ್ಟ್ ಮಾಡಲು ಹೋದಾಗ ಬಸವರಾಜನಿಗೆ ತಗುಲಿದ ವಿದ್ಯುತ್ ಶಾಕ್ ನಿಂದ ಯುವಕ ಕೃಷ್ಣ ನಿಧಿಗೆ ಬಿದ್ದು ನೀರು ಪಾಲಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಯುವಕನ ಪತ್ತೆಗಾಗಿ ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರ್ಘಟನೆ ಇದಾಗಿದ1