ತುಮಕೂರಿನಲ್ಲಿ ಲಾಕ್ ಅಪ್ ಡೆತ್ ವಿಚಾರ* ಗೃಹ ಸಚಿವ ಪರಮೇಶ್ವರ್ ಹೇಳಿಕೆ... *ತುಮಕೂರಿನಲ್ಲಿ ಲಾಕ್ ಅಪ್ ಡೆತ್ ವಿಚಾರ*ಗೃಹ ಸಚಿವ ಪರಮೇಶ್ವರ್ ಹೇಳಿಕೆ... ನಿನ್ನೆ ವಿಚಾರಣೆ ಮಾಡುವ ಸಾಲುವಾಗಿ ಕರೆತಂದಿದ್ರು ಯಾವ ಕಾರಣದಿಂದ ಸಾವಾಗಿದೆ ಎಂಬ ಮಾಹಿತಿ ಇಲ್ಲ ಅದಕ್ಕಾಗಿ ತನಿಖೆಗೆ ಆದೇಶ ಮಾಡಿದ್ದೇನೆ *ಸಿಐಡಿ ತನಿಖೆಗೆ ಆದೇಶ ಮಾಡಿದ್ದೇನೆ* *ಹಲ್ಲೆ ಮಾಡಿದ್ದಕ್ಕೆ ಸಾವಾಗಿದೆ ಎಂಬ ಕುಟುಬಂಸ್ಥರ ಆರೋಪ ವಿಚಾರ* ಸಿಐಡಿ ತನಿಖೆಯಲ್ಲಿ ಹೊಡೆದಿದ್ರೆ ಗೊತ್ತಾಗಲಿದೆ ಪೊಸ್ಟ್ ಮಾರ್ಟಮ್ ನಲ್ಲಿ ಕೂಡ ಗೊತ್ತಾಗುತ್ತದೆ ಎಲ್ಲಾ ಘಟನೆಗಳ ಬಗ್ಗೆ ತನಿಖೆ ಮಾಡಿ ಸಿಐಡ ವರದಿ ಕೊಡುತ್ತೆ ಹಲ್ಲೆಯ ಘಟನೆ ಆಗಿದ್ರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ.... *ತುಮಕೂರಿನಲ್ಲಿ ಲಾಕ್ ಅಪ್ ಡೆತ್ ವಿಚಾರ*ಗೃಹ ಸಚಿವ ಪರಮೇಶ್ವರ್ ಹೇಳಿಕೆ... ನಿನ್ನೆ ವಿಚಾರಣೆ ಮಾಡುವ ಸಾಲುವಾಗಿ ಕರೆತಂದಿದ್ರು ಯಾವ ಕಾರಣದಿಂದ ಸಾವಾಗಿದೆ ಎಂಬ ಮಾಹಿತಿ ಇಲ್ಲ ಅದಕ್ಕಾಗಿ ತನಿಖೆಗೆ ಆದೇಶ ಮಾಡಿದ್ದೇನೆ *ಸಿಐಡಿ ತನಿಖೆಗೆ ಆದೇಶ ಮಾಡಿದ್ದೇನೆ* *ಹಲ್ಲೆ ಮಾಡಿದ್ದಕ್ಕೆ ಸಾವಾಗಿದೆ ಎಂಬ ಕುಟುಬಂಸ್ಥರ ಆರೋಪ ವಿಚಾರ* ಸಿಐಡಿ ತನಿಖೆಯಲ್ಲಿ ಹೊಡೆದಿದ್ರೆ ಗೊತ್ತಾಗಲಿದೆ ಪೊಸ್ಟ್ ಮಾರ್ಟಮ್ ನಲ್ಲಿ ಕೂಡ ಗೊತ್ತಾಗುತ್ತದೆ ಎಲ್ಲಾ ಘಟನೆಗಳ ಬಗ್ಗೆ ತನಿಖೆ ಮಾಡಿ ಸಿಐಡಿ ವರದಿ ಕೊಡುತ್ತೆ ಹಲ್ಲೆಯ ಘಟನೆ ಆಗಿದ್ರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ....*ರೀಲ್ಸ್ ಮಾಡಲು ಹೋಗಿ ಅಪ್ರಾಪ್ತರು ಸಾವಾದ ವಿಚಾರ* ಪರಮೇಶ್ವರ್ ಹೇಳಿಕೆ...ಯುವಕರು ವಿಲಿಂಗ್ ಮಾಡುವುದು, ರಿಲ್ಸ್ ಮಾಡಲು ಹೋಗ್ತಾರೆ ಏನೋ ಒಂದು ಖುಷಿಗೆ ಮಾಡ್ತಾರೆ ಹಾಗೆ ಮಾಡಬಾರದು ಎಂದು ಬಹಳ ಕಂಟ್ರೋಲ್ ಮಾಡಿದ್ದೇವೆ ಆದರೂ ಪೊಲೀಸ್ ಕಣ್ತಪ್ಪಿಸಿ ಹೋಗಿ ಹೀಗೆ ಮಾಡಿಕೊಳ್ಳುತ್ತಾರೆ ಬೆಂಗಳೂರಿನಲ್ಲಿ ವಿಲಿಂಗ್ ಮಾಡೋದು ಮಾನಿಟರ್ ಮಾಡಿದ್ದೇವೆ ಆದ್ರೂ ಬೆಳಗಿನ ಜಾವ ಹೋಗಿ ವಿಲಿಂಗ್ ಮಾಡ್ತಾರೆಇದನ್ನು ಮಾನಿಟರ್ ಮಾಡಲು ಪೊಲೀಸ್ ಗೆ ಕಷ್ಟ ಆಗುತ್ತೆ ಇವರಿಗೆ ಎಜುಕೇಟ್ ಮಾಡಲು ಪೊಲೀಸ್ ಪ್ರಯತ್ನ ಮಾಡ್ತಾರೆ... *ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಆಗದ ವಿಚಾರ* ಪರಮೇಶ್ವರ್ ಹೇಳಿಕೆ... ಟಿಕೆಟ್ ಘೋಷಣೆ ಕಷ್ಟ ಏನಿಲ್ಲ ಗೆಲ್ಲಬೇಕು ಎಂದು ಚರ್ಚೆ ಮಾಡುತ್ತಿದ್ದಾರೆ ಯಾರಿಗೆ ಟಿಕೆಟ್ ಕೊಡಬೇಕು ಎಂದು ಎರಡು ಕಡೆ ನೋಡ್ತಿದ್ದಾರೆ ಶಾಮನೂರು, ಮೇಟಿ ತಿರಿಕೊಂಡ ಕ್ಷೇತ್ರಗಳು ಅವರ ಕುಟುಂಬಕ್ಕೆ ನೀಡಬೇಕು ಎಂಬ ಸಹಜ ಬೇಡಿಕೆ ಇರುತ್ತೆ ಒಂದು ಕಡೆ ಹೆಚ್ಚು ಮೈನಾರಿಟಿ ಇದ್ದಾರೆ ಎಂದು ಟಿಕೆಟ್ ಕೇಳುತ್ತಿದ್ದಾರೆ ಅಂತಿಮವಾಗಿ ಪಿಸಿಸಿ ತೀರ್ಮಾನ ಮಾಡುತ್ತೆ ಬಾಗಲಕೋಟೆಯಲ್ಲಿ ಅಷ್ಟೇ, ಮೇಟಿ ಮಗನಿಗೆ ಕೊಡಬೇಕು ಆದ್ರೆ ಬಹಳ ಜನ ಆಕಾಂಕ್ಷಿಗಳು ಇದ್ದಾರೆ ಸುರ್ಜೇವಾಲಾ ಬರ್ತಾ ಇರೋದೆ ಚುನಾವಣಾ ಚರ್ಚೆಗೆ ಬೇರೆ ಬೇರೆ ವಿಚಾರಗಳನ್ನು ಸುರ್ಜೇವಾಲಾ ಚರ್ಚೆ ಮಾಡಲಿದ್ದಾರೆ *ಶಾಮನೂರು ಕುಟುಂಬಕ್ಕೆ ಟಿಕೆಟ್ ವಿಚಾರ* ಯಾರು ಗೆಲ್ತಾರೆ ಎಂಬ ಕಾರ್ಯಕರ್ತರ ವರದಿ ಇರುತ್ತೆ ಚುನಾವಣೆಗೆ ಹೆಚ್ಚು ಕಂಪರ್ಟಬಲ್ ಆಗಿದ್ದಾರೆ ಅಂತ ನೋಡಿ ಕೊಡ್ತಾರೆ
ತುಮಕೂರಿನಲ್ಲಿ ಲಾಕ್ ಅಪ್ ಡೆತ್ ವಿಚಾರ* ಗೃಹ ಸಚಿವ ಪರಮೇಶ್ವರ್ ಹೇಳಿಕೆ... *ತುಮಕೂರಿನಲ್ಲಿ ಲಾಕ್ ಅಪ್ ಡೆತ್ ವಿಚಾರ*ಗೃಹ ಸಚಿವ ಪರಮೇಶ್ವರ್ ಹೇಳಿಕೆ... ನಿನ್ನೆ ವಿಚಾರಣೆ ಮಾಡುವ ಸಾಲುವಾಗಿ ಕರೆತಂದಿದ್ರು ಯಾವ ಕಾರಣದಿಂದ ಸಾವಾಗಿದೆ ಎಂಬ ಮಾಹಿತಿ ಇಲ್ಲ ಅದಕ್ಕಾಗಿ ತನಿಖೆಗೆ ಆದೇಶ ಮಾಡಿದ್ದೇನೆ *ಸಿಐಡಿ ತನಿಖೆಗೆ ಆದೇಶ ಮಾಡಿದ್ದೇನೆ* *ಹಲ್ಲೆ ಮಾಡಿದ್ದಕ್ಕೆ ಸಾವಾಗಿದೆ ಎಂಬ ಕುಟುಬಂಸ್ಥರ ಆರೋಪ ವಿಚಾರ* ಸಿಐಡಿ ತನಿಖೆಯಲ್ಲಿ ಹೊಡೆದಿದ್ರೆ ಗೊತ್ತಾಗಲಿದೆ ಪೊಸ್ಟ್ ಮಾರ್ಟಮ್ ನಲ್ಲಿ ಕೂಡ ಗೊತ್ತಾಗುತ್ತದೆ ಎಲ್ಲಾ ಘಟನೆಗಳ ಬಗ್ಗೆ ತನಿಖೆ ಮಾಡಿ ಸಿಐಡ ವರದಿ ಕೊಡುತ್ತೆ ಹಲ್ಲೆಯ ಘಟನೆ ಆಗಿದ್ರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ.... *ತುಮಕೂರಿನಲ್ಲಿ ಲಾಕ್ ಅಪ್ ಡೆತ್ ವಿಚಾರ*ಗೃಹ ಸಚಿವ ಪರಮೇಶ್ವರ್ ಹೇಳಿಕೆ... ನಿನ್ನೆ ವಿಚಾರಣೆ ಮಾಡುವ ಸಾಲುವಾಗಿ ಕರೆತಂದಿದ್ರು ಯಾವ ಕಾರಣದಿಂದ ಸಾವಾಗಿದೆ ಎಂಬ ಮಾಹಿತಿ ಇಲ್ಲ ಅದಕ್ಕಾಗಿ ತನಿಖೆಗೆ ಆದೇಶ ಮಾಡಿದ್ದೇನೆ *ಸಿಐಡಿ ತನಿಖೆಗೆ ಆದೇಶ ಮಾಡಿದ್ದೇನೆ* *ಹಲ್ಲೆ ಮಾಡಿದ್ದಕ್ಕೆ ಸಾವಾಗಿದೆ ಎಂಬ ಕುಟುಬಂಸ್ಥರ ಆರೋಪ ವಿಚಾರ* ಸಿಐಡಿ ತನಿಖೆಯಲ್ಲಿ ಹೊಡೆದಿದ್ರೆ ಗೊತ್ತಾಗಲಿದೆ ಪೊಸ್ಟ್ ಮಾರ್ಟಮ್ ನಲ್ಲಿ ಕೂಡ ಗೊತ್ತಾಗುತ್ತದೆ ಎಲ್ಲಾ ಘಟನೆಗಳ ಬಗ್ಗೆ ತನಿಖೆ ಮಾಡಿ ಸಿಐಡಿ ವರದಿ ಕೊಡುತ್ತೆ ಹಲ್ಲೆಯ ಘಟನೆ ಆಗಿದ್ರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ....*ರೀಲ್ಸ್ ಮಾಡಲು ಹೋಗಿ ಅಪ್ರಾಪ್ತರು ಸಾವಾದ ವಿಚಾರ* ಪರಮೇಶ್ವರ್ ಹೇಳಿಕೆ...ಯುವಕರು ವಿಲಿಂಗ್ ಮಾಡುವುದು, ರಿಲ್ಸ್ ಮಾಡಲು ಹೋಗ್ತಾರೆ ಏನೋ ಒಂದು ಖುಷಿಗೆ ಮಾಡ್ತಾರೆ ಹಾಗೆ ಮಾಡಬಾರದು ಎಂದು ಬಹಳ ಕಂಟ್ರೋಲ್ ಮಾಡಿದ್ದೇವೆ ಆದರೂ ಪೊಲೀಸ್ ಕಣ್ತಪ್ಪಿಸಿ ಹೋಗಿ ಹೀಗೆ ಮಾಡಿಕೊಳ್ಳುತ್ತಾರೆ ಬೆಂಗಳೂರಿನಲ್ಲಿ ವಿಲಿಂಗ್ ಮಾಡೋದು ಮಾನಿಟರ್ ಮಾಡಿದ್ದೇವೆ ಆದ್ರೂ ಬೆಳಗಿನ ಜಾವ ಹೋಗಿ ವಿಲಿಂಗ್ ಮಾಡ್ತಾರೆಇದನ್ನು ಮಾನಿಟರ್ ಮಾಡಲು ಪೊಲೀಸ್ ಗೆ ಕಷ್ಟ ಆಗುತ್ತೆ ಇವರಿಗೆ ಎಜುಕೇಟ್ ಮಾಡಲು ಪೊಲೀಸ್ ಪ್ರಯತ್ನ ಮಾಡ್ತಾರೆ... *ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಆಗದ ವಿಚಾರ* ಪರಮೇಶ್ವರ್ ಹೇಳಿಕೆ... ಟಿಕೆಟ್ ಘೋಷಣೆ ಕಷ್ಟ ಏನಿಲ್ಲ ಗೆಲ್ಲಬೇಕು ಎಂದು ಚರ್ಚೆ ಮಾಡುತ್ತಿದ್ದಾರೆ ಯಾರಿಗೆ ಟಿಕೆಟ್ ಕೊಡಬೇಕು ಎಂದು ಎರಡು ಕಡೆ ನೋಡ್ತಿದ್ದಾರೆ ಶಾಮನೂರು, ಮೇಟಿ ತಿರಿಕೊಂಡ ಕ್ಷೇತ್ರಗಳು ಅವರ ಕುಟುಂಬಕ್ಕೆ ನೀಡಬೇಕು ಎಂಬ ಸಹಜ ಬೇಡಿಕೆ ಇರುತ್ತೆ ಒಂದು ಕಡೆ ಹೆಚ್ಚು ಮೈನಾರಿಟಿ ಇದ್ದಾರೆ ಎಂದು ಟಿಕೆಟ್ ಕೇಳುತ್ತಿದ್ದಾರೆ ಅಂತಿಮವಾಗಿ ಪಿಸಿಸಿ ತೀರ್ಮಾನ ಮಾಡುತ್ತೆ ಬಾಗಲಕೋಟೆಯಲ್ಲಿ ಅಷ್ಟೇ, ಮೇಟಿ ಮಗನಿಗೆ ಕೊಡಬೇಕು ಆದ್ರೆ ಬಹಳ ಜನ ಆಕಾಂಕ್ಷಿಗಳು ಇದ್ದಾರೆ ಸುರ್ಜೇವಾಲಾ ಬರ್ತಾ ಇರೋದೆ ಚುನಾವಣಾ ಚರ್ಚೆಗೆ ಬೇರೆ ಬೇರೆ ವಿಚಾರಗಳನ್ನು ಸುರ್ಜೇವಾಲಾ ಚರ್ಚೆ ಮಾಡಲಿದ್ದಾರೆ *ಶಾಮನೂರು ಕುಟುಂಬಕ್ಕೆ ಟಿಕೆಟ್ ವಿಚಾರ* ಯಾರು ಗೆಲ್ತಾರೆ ಎಂಬ ಕಾರ್ಯಕರ್ತರ ವರದಿ ಇರುತ್ತೆ ಚುನಾವಣೆಗೆ ಹೆಚ್ಚು ಕಂಪರ್ಟಬಲ್ ಆಗಿದ್ದಾರೆ ಅಂತ ನೋಡಿ ಕೊಡ್ತಾರೆ
- ಹೈದರಾಬಾದ್ನ ಹೋಟೆಲ್ ಒಂದರಲ್ಲಿ ಆಹಾರಕ್ಕಾಗಿ ಬಂದ ಭಿಕ್ಷುಕನ ಮೇಲೆ ಸಿಬ್ಬಂದಿ ಬಿಸಿನೀರು ಸುರಿದಿರುವ ಆರೋಪ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಇಬ್ರಾಹಿಂ ಖಾನ್ ವಿಡಿಯೋ ಮಾಡಿ ಬಹಿರಂಗಪಡಿಸಿದ ಬಳಿಕ ಅದು ವೈರಲ್ ಆಗಿದೆ. ಗ್ರಾಹಕರಿಗೆ ತೊಂದರೆ ಉಂಟುಮಾಡುತ್ತಿದ್ದಾನೆ ಎಂಬ ಕಾರಣ ಹೇಳಿ ಸಿಬ್ಬಂದಿ ಈ ರೀತಿ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕೃತ್ಯವನ್ನು ಸಾಮಾಜಿಕ ಕಾರ್ಯಕರ್ತರು ತೀವ್ರವಾಗಿ ಖಂಡಿಸಿದ್ದು, ಸಂಬಂಧಪಟ್ಟ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಘಟನೆ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.1
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- ಅಭಿವೃದ್ಧಿ ವಿಚಾರದಲ್ಲಿ ಬಹಿರಂಗ ಚರ್ಚೆಗೆ ಸಿದ್ಧ: ಮಾಜಿ ಶಾಸಕರಿಗೆ ಕೆ. ಕೃಷ್ಣಮೂರ್ತಿ ಸವಾಲು ಮಾಗಡಿ: ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಜಿ ಶಾಸಕರು ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಅಭಿವೃದ್ಧಿ ವಿಚಾರವಾಗಿ ಅವರು ಎಲ್ಲಿಗಾದರೂ ಬರಲಿ, ನಾವು ಬಹಿರಂಗ ಚರ್ಚೆಗೆ ಸಿದ್ಧರಿದ್ದೇವೆ ಎಂದು ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಅವರು ಸವಾಲು ಹಾಕಿದ್ದಾರೆ. ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೆ.ಕೃಷ್ಣಮೂರ್ತಿ ಅವರ ಆರೋಪಗಳಿಗೆ ನಾನು ಉತ್ತರ ನೀಡುವ ಅಗತ್ಯವಿಲ್ಲ ಅವರು ಯಾರು ಗೊತ್ತಿಲ್ಲ ಎಂದಿದ್ದಾರೆ ಅವರನ್ನು ನಾನು ಗೆಲ್ಲಿಸಬೇಕಾದ ವೇಳೆ ನಾನು ಯಾರು ಎಂದು ಗೊತ್ತಿರಲಿಲ್ಲವೇ ಮಜಿ ಶಾಸಕರ ಆರೋಪಗಳಿಗೆ ನಮ್ಮ ಪಕ್ಷದ ಮುಖಂಡರು ಉತ್ತರ ನೀಡಲು ಸಿದ್ದರಿದ್ದೇವೆ, ಮಾಜಿ ಶಾಸಕರು ಕಾಂಗ್ರೆಸ್ ಮುಖಂಡರ ಮೇಲೆ ಅನಗತ್ಯವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ನಮ್ಮ ನಾಯಕರಾದ ಬಾಲಣ್ಣನವರ ವ್ಯಕ್ತಿತ್ವದ ಬಗ್ಗೆ ಮಾತನಾಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಿಡಿಕಾರಿದರು. ಆರೋಪಗಳಿಗೆ ದಾಖಲೆ ನೀಡಲಿ: ಮಾಜಿ ಶಾಸಕರು ಮಾಡುತ್ತಿರುವ 600 ಕೋಟಿ ಹಗರಣ ಅಥವಾ ಗೌರಮ್ಮನಕೆರೆಯ ಮಣ್ಣು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಮಣ್ಣು ಮಾರಾಟ ಮಾಡಿ ಜೀವನ ನಡೆಸುವ ಅಗತ್ಯ ಶಾಸಕರಿಗಿಲ್ಲ ಇಂಥಹ ಆರೋಪಗಳು ಸತ್ಯಕ್ಕೆ ದೂರವಾಗಿದೆ. ಅವರ ಬಳಿ ದಾಖಲೆಗಳಿದ್ದರೆ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ಮಾಡಬಾರದು ಎಂದು ಕಿಡಿಕಾರಿದರು. ಚರ್ಚೆಗೆ ದಿನಾಂಕ ನಿಗದಿಪಡಿಸಿ: "ಅಭಿವೃದ್ಧಿ ಬಗ್ಗೆ ಚರ್ಚಿಸಲು ನಾವಂತೂ ಸಿದ್ಧ. ಮಾಜಿ ಶಾಸಕರೇ ಅಥವಾ ಮಾಧ್ಯಮದವರೇ ಒಂದು ದಿನಾಂಕ ಮತ್ತು ಸ್ಥಳವನ್ನು ನಿಗದಿಪಡಿಸಲಿ. ನಾವು ನಮ್ಮ ನಾಯಕರೊಂದಿಗೆ ಬಂದು ಪ್ರತಿಯೊಂದಕ್ಕೂ ದಾಖಲೆ ಸಮೇತ ಉತ್ತರ ನೀಡುತ್ತೇವೆ ಎಂದು ಕೆ. ಕೃಷ್ಣಮೂರ್ತಿ ಹೇಳಿದರು. ಜನರೇ ತೀರ್ಪು ನೀಡುತ್ತಾರೆ: ನಾವು ಮಾಡಿದ ಕೆಲಸಗಳನ್ನು ನಾವೇ ಹೇಳಿಕೊಳ್ಳುವ ಅಗತ್ಯವಿಲ್ಲ, ಜನರು ಅದನ್ನು ಗಮನಿಸುತ್ತಿದ್ದಾರೆ. ಮಾಜಿ ಶಾಸಕರು ಕೇವಲ ಪ್ರಚಾರಕ್ಕಾಗಿ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಟೀಕಿಸಿದರು. ಕಾಂಗ್ರೆಸ್ ಮುಖಂಡರಾದ ಅಗ್ರೋ ಪುರುಷೋತ್ತಮ್, ಶಿವಕುಮಾರು, ಕಲ್ಕೆರೆ ಶಿವಣ್ಣ, ವೆಂಕಟೇಶ್ ಇತರರು ಇದ್ದರು. 1
- ದೊಡ್ಡಬಳ್ಳಾಪುರ ಬಾಡಿಗೆ ಮನೆಯಲ್ಲಿ ವಾಸವಿರುವ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಕಳ್ಳತನ ಗೀತಂ ಯುನಿವರ್ಸಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಘಟನೆ ಒಂದೇ ತಿಂಗಳಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೂರು ಲ್ಯಾಪ್ ಟಾಪ್ ಗಳ ಕಳ್ಳತನ ಲ್ಯಾಪ್ಟಾಪ್ ಕಳ್ಳತನ ಮಾಡಿಕೊಂಡು ಹೊರ ಹೋಗುವ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆ ಲ್ಯಾಪ್ ಟಾಪ್ ಕಳೆದಿರುವುದರಿಂದ ವೃತ್ತಿಪರ ಪ್ರಾಜೆಕ್ಟ್ ತಯಾರಿಸಲು ಮುಂದಾಗಿದ್ದ ವಿದ್ಯಾರ್ಥಿಗಳಿಗೆ ಸಂಕಷ್ಟ ಆಂದ್ರಮೂಲದ ಎಂಜಿನೀಯರಿಂಗ್ ವಿದ್ಯಾರ್ಥಿಗಳಿಗೆ ಸಂಕಷ್ಟ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ2
- Tod ಶ್ರೀನಿವಾಸಪುರ ತಾಲ್ಲೂಕಿನ ವಳಗೇರನಹಳ್ಳಿ ಕ್ರಾಸ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತವಾಗಿ ರಸ್ತೆ ಬಳಿ ಉರುಳಿ ಬಿದ್ದಿದ್ದು ಅದೇ ಮಾರ್ಗವಾಗಿ ಸಂಚರಿಸುತ್ತಿದ್ದ ಜೆಡಿಎಸ್ ಮುಖಂಡರಾದ ಸಿ.ಎಂ.ಆರ್ ಶ್ರೀನಾಥ್ ಅಣ್ಣನವರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ಧೈರ್ಯ ತುಂಬಿ ನಂತರ ಅಲ್ಲಿಂದಲೇ ಪೊಲೀಸ್ ಇಲಾಖೆಗೆ ಮಾಹಿತಿ ತಿಳಿಸಿ ನಂತರ ಕೆ.ಎಸ್.ಆರ್.ಟಿ.ಸಿ ಡಿ.ಸಿ ರವರಿಗೆ ಕರೆ ಮಾಡಿ ಸಮಸ್ಯೆಯ ಬಗ್ಗೆ ವಿವರಿಸಿ ತಕ್ಷಣ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಲಹೆ ನೀಡಿದರು... true news kolar1
- KOLAR KI.AWAAZ KOUSAR NEWS1
- Post by Chand Pasha1
- ಸುಳ್ಳು ಹೇಳುತ್ತಿದ್ದಾರೆ ನನ್ನ ಬಗ್ಗೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬಂದು ಸತ್ಯವನ್ನ ಹೇಳಿಕೊಂಡ ಎ ಪಿ ರಾಘವ್ ಚಡ್ಡಾ1