logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೆಲಸಕ್ಕೆ ಬಾರದ ಕಲ್ಯಾಣ ಕರ್ನಾಟಕ ಭಾಗದ ರಾಜಕಾರಣಿಗಳು..

on 14 August
user_Kalyan karanataka news channel
Kalyan karanataka news channel
Journalist Kalaburagi, Karnataka•
on 14 August

ಕೆಲಸಕ್ಕೆ ಬಾರದ ಕಲ್ಯಾಣ ಕರ್ನಾಟಕ ಭಾಗದ ರಾಜಕಾರಣಿಗಳು..

More news from ಕರ್ನಾಟಕ and nearby areas
  • ಜಾಜೂರು ಗ್ರಾಮದಲ್ಲಿ ಕಿಡಿಗೇಡಿಗಳ ಕೃತ್ಯಕ್ಕೆ ಬಲಿಯಾದ ಅಡಿಕೆ ಮರಗಳು
    1
    ಜಾಜೂರು ಗ್ರಾಮದಲ್ಲಿ ಕಿಡಿಗೇಡಿಗಳ ಕೃತ್ಯಕ್ಕೆ ಬಲಿಯಾದ ಅಡಿಕೆ ಮರಗಳು
    user_Vinay Pp
    Vinay Pp
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    7 hrs ago
  • ಬ್ಯಾನರ್ ಪಾಲಿಟಿಕ್ಸ್ ಯುವಕ ಬಲಿ.ಪೋಲೀಸರಿಂದ ಲಾಠಿ ಚಾರ್ಜ್..
    1
    ಬ್ಯಾನರ್ ಪಾಲಿಟಿಕ್ಸ್  ಯುವಕ ಬಲಿ.ಪೋಲೀಸರಿಂದ ಲಾಠಿ ಚಾರ್ಜ್..
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    10 hrs ago
  • ಕಲೆ ಮತ್ತು ವಾಸ್ತುಶಿಲ್ಪದಿಂದ ಇತಿಹಾಸವನ್ನು ಶ್ರೀಮಂತಗೊಳಿಸಿದ ಅಮರ ಶಿಲ್ಪಿ ಜಕಣಾಚಾರಿ:- ಬಾಗೇಪಲ್ಲಿ:- ಅಮರಶಿಲ್ಪಿ ಜಕಣಾಚಾರಿ ಅವರು ತಮ್ಮ ಕೈಚಳಕದ ಮೂಲಕ ಕೆತ್ತನೆ ಮಾಡಿದ ಶಿಲ್ಪ ಕಲಾಕೃತಿಗಳು ಇಂದು ಇಡೀ ವಿಶ್ವದ ಪ್ರವಾಸಿಗರ ಗಮನ ಸೆಳೆಯುತ್ತಿದ್ದು, ದೇಶದ ಅಭಿವೃದ್ಧಿಗೆ ವಿಶ್ವಕರ್ಮರ ಕೊಡುಗೆ ಅಪಾರ ಕಲೆ ಮತ್ತು ವಾಸ್ತುಶಿಲ್ಪದಿಂದ ಇತಿಹಾಸವನ್ನು ಶ್ರೀಮಂತಗೊಳಿಸಿದರು ಎಂದು ತಹಶಿಲ್ದಾರ್ ಮನೀಷಾ ಎನ್ ಪತ್ರಿ ಹೇಳಿದರು. ಅವರು ಇಂದು ಪಟ್ಟಣದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ , ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ತಾಲ್ಲೂಕು ಪಂಚಾಯತಿ ಜಿಲ್ಲಾ ಪಂಚಾಯತಿ ಸಂಯುಕ್ತಾಶ್ರಯದಲ್ಲಿ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ,ದೀಪಾ ಬೆಳಗಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಬಿಇಓ ಎನ್. ವೆಂಕಟೇಶಪ್ಪ ಇಸಿಓ ಪದ್ಮಾವತಿ, ಆರ್.ಹನುಮಂತ ರೆಡ್ಡಿ ಸಾಕ್ಷರತೆ ಶಿವಪ್ಪ ಸುಕನ್ಯಾ ,ವಿನಾಯಕ ಮೂರ್ತಿ, ವೀರಾಚಾರಿ ಅದ್ಯಕ್ಷ ಶ್ರೀನಿವಾಸ್ ಆಚಾರಿ ಹಾಗೂ ಸಮುದಾಯದವರು ಹಾಜರಿದ್ದರು.
    1
    ಕಲೆ ಮತ್ತು ವಾಸ್ತುಶಿಲ್ಪದಿಂದ ಇತಿಹಾಸವನ್ನು ಶ್ರೀಮಂತಗೊಳಿಸಿದ ಅಮರ ಶಿಲ್ಪಿ ಜಕಣಾಚಾರಿ:-
ಬಾಗೇಪಲ್ಲಿ:-
ಅಮರಶಿಲ್ಪಿ ಜಕಣಾಚಾರಿ ಅವರು ತಮ್ಮ ಕೈಚಳಕದ ಮೂಲಕ ಕೆತ್ತನೆ ಮಾಡಿದ ಶಿಲ್ಪ ಕಲಾಕೃತಿಗಳು ಇಂದು ಇಡೀ ವಿಶ್ವದ ಪ್ರವಾಸಿಗರ ಗಮನ ಸೆಳೆಯುತ್ತಿದ್ದು, ದೇಶದ ಅಭಿವೃದ್ಧಿಗೆ ವಿಶ್ವಕರ್ಮರ ಕೊಡುಗೆ ಅಪಾರ ಕಲೆ ಮತ್ತು ವಾಸ್ತುಶಿಲ್ಪದಿಂದ ಇತಿಹಾಸವನ್ನು ಶ್ರೀಮಂತಗೊಳಿಸಿದರು
ಎಂದು ತಹಶಿಲ್ದಾರ್ ಮನೀಷಾ ಎನ್ ಪತ್ರಿ ಹೇಳಿದರು.
ಅವರು ಇಂದು ಪಟ್ಟಣದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ , ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ತಾಲ್ಲೂಕು ಪಂಚಾಯತಿ
ಜಿಲ್ಲಾ ಪಂಚಾಯತಿ ಸಂಯುಕ್ತಾಶ್ರಯದಲ್ಲಿ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ,ದೀಪಾ ಬೆಳಗಿಸಿ ಮಾತನಾಡುತ್ತಿದ್ದರು.
ಈ ಸಂದರ್ಭದಲ್ಲಿ ಬಿಇಓ ಎನ್. ವೆಂಕಟೇಶಪ್ಪ ಇಸಿಓ ಪದ್ಮಾವತಿ, ಆರ್.ಹನುಮಂತ ರೆಡ್ಡಿ ಸಾಕ್ಷರತೆ ಶಿವಪ್ಪ ಸುಕನ್ಯಾ ,ವಿನಾಯಕ ಮೂರ್ತಿ, ವೀರಾಚಾರಿ ಅದ್ಯಕ್ಷ ಶ್ರೀನಿವಾಸ್ ಆಚಾರಿ ಹಾಗೂ ಸಮುದಾಯದವರು ಹಾಜರಿದ್ದರು.
    user_Gopala Reddy R N
    Gopala Reddy R N
    Journalist ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    12 hrs ago
  • ಶಿಡ್ಲಘಟ್ಟದಲ್ಲಿ ಜನವರಿ 4 ರಂದು ರಂಗೋಲಿಹಬ್ಬ, ಬನ್ನಿ ಭಾಗವಹಿಸಿ!
    1
    ಶಿಡ್ಲಘಟ್ಟದಲ್ಲಿ ಜನವರಿ 4 ರಂದು ರಂಗೋಲಿಹಬ್ಬ, ಬನ್ನಿ ಭಾಗವಹಿಸಿ!
    user_NAYAN NEWS
    NAYAN NEWS
    Sidlaghatta, Chikkaballapura•
    8 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    4 hrs ago
  • ಹನೂರು ತಾಲೂಕಿನ ವಡೆಕಹಳ್ಳ ಬಳಿ ಬೈಕ್ ನಿಯಂತ್ರಣ ತಪ್ಪಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರನೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ವಡೆಕಹಳ್ಳ ಗ್ರಾಮದ ನಿವಾಸಿ ವಿಜಯ್ (30) ಎಂದು ಗುರುತಿಸಲಾಗಿದೆ. ಅವರು ಸ್ವಗ್ರಾಮ ವಡೆಕಹಳ್ಳದಿಂದ ಕಾರ್ಯನಿಮಿತ್ತ ಕೌದಳ್ಳಿ ಕಡೆಗೆ ತೆರಳುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದಿದೆ. ಪರಿಣಾಮವಾಗಿ ವಿಜಯ್ ಅವರಿಗೆ ತೀವ್ರ ಗಾಯಗಳಾಗಿವೆ. ಗಾಯಗೊಂಡ ಅವರನ್ನು ತಕ್ಷಣ ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
    1
    ಹನೂರು  ತಾಲೂಕಿನ ವಡೆಕಹಳ್ಳ ಬಳಿ ಬೈಕ್ ನಿಯಂತ್ರಣ ತಪ್ಪಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರನೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ವಡೆಕಹಳ್ಳ ಗ್ರಾಮದ ನಿವಾಸಿ ವಿಜಯ್ (30) ಎಂದು ಗುರುತಿಸಲಾಗಿದೆ. ಅವರು ಸ್ವಗ್ರಾಮ ವಡೆಕಹಳ್ಳದಿಂದ ಕಾರ್ಯನಿಮಿತ್ತ ಕೌದಳ್ಳಿ ಕಡೆಗೆ ತೆರಳುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದಿದೆ. ಪರಿಣಾಮವಾಗಿ ವಿಜಯ್ ಅವರಿಗೆ ತೀವ್ರ ಗಾಯಗಳಾಗಿವೆ.
ಗಾಯಗೊಂಡ ಅವರನ್ನು ತಕ್ಷಣ ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist ಹನೂರು, ಚಾಮರಾಜನಗರ, ಕರ್ನಾಟಕ•
    45 min ago
  • ಸಮತಾ ಗ್ರಾಮೀಣ ಹಾಗೂ ಶಿಕ್ಷಣ ಸಂಸ್ಥೆ ಗಟ್ಟೂರು, ಸಂಸ್ಥೆಯ 12ನೇ ವಾರ್ಷಿಕೋತ್ಸವ, ವಿದ್ಯಾರ್ಥಿಗಳ ನಡೆ ಸಂವಿಧಾನ ಕಡೆ, ಮತ್ತು ಸಾವಿತ್ರಿಬಾಯಿ ಪುಲೆ ಜಯಂತೋತ್ಸವ & ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಜನವರಿ 3 ರಂದು ನಡೆಯಲಿ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಸವರಾಜ್ ಬ್ಯಾಗವಾಟ ಹೇಳಿದರು. ಅವರಿಂದು ಸುದ್ದಿಗಾರರೊಂದಿಗೆ ಈ ಮಾತನಾಡುತ್ತಾ, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಗಬ್ಬರು ಬೂದಿಬಸವೇಶ್ವರ ಸಂಸ್ಥಾನ ಮಠದ ಶ್ರೀ ಬೂದಿ ಬಸವೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಲಿದ್ದಾರೆ ಎಂದರು.
    1
    ಸಮತಾ ಗ್ರಾಮೀಣ ಹಾಗೂ ಶಿಕ್ಷಣ ಸಂಸ್ಥೆ ಗಟ್ಟೂರು, ಸಂಸ್ಥೆಯ 12ನೇ ವಾರ್ಷಿಕೋತ್ಸವ, ವಿದ್ಯಾರ್ಥಿಗಳ ನಡೆ ಸಂವಿಧಾನ ಕಡೆ, ಮತ್ತು ಸಾವಿತ್ರಿಬಾಯಿ ಪುಲೆ ಜಯಂತೋತ್ಸವ & ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಜನವರಿ 3 ರಂದು ನಡೆಯಲಿ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಸವರಾಜ್ ಬ್ಯಾಗವಾಟ  ಹೇಳಿದರು. ಅವರಿಂದು ಸುದ್ದಿಗಾರರೊಂದಿಗೆ ಈ ಮಾತನಾಡುತ್ತಾ, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಗಬ್ಬರು ಬೂದಿಬಸವೇಶ್ವರ ಸಂಸ್ಥಾನ ಮಠದ ಶ್ರೀ ಬೂದಿ ಬಸವೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಲಿದ್ದಾರೆ ಎಂದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    8 hrs ago
  • ಹೊಸ ವರ್ಷಾಚರಣೆ ಹಿನ್ನೆಲೆ ಐತಿಹಾಸಿಕ ಕೋಟೆಗೆ ದಾಂಗುಡಿ ಇಟ್ಟ ಪ್ರವಾಸಿಗರು
    1
    ಹೊಸ ವರ್ಷಾಚರಣೆ ಹಿನ್ನೆಲೆ ಐತಿಹಾಸಿಕ ಕೋಟೆಗೆ ದಾಂಗುಡಿ ಇಟ್ಟ ಪ್ರವಾಸಿಗರು
    user_Vinay Pp
    Vinay Pp
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    9 hrs ago
  • ಚಿಕ್ಕಬಳ್ಳಾಪುರ ನೂತನ ಜಿಲ್ಲಾಧಿಕಾರಿಯಾಗಿ ಜಿ.ಪ್ರಭು ಅಧಿಕಾರ ಸ್ವೀಕಾರ! ಪಿ.ಎನ್. ರವೀಂದ್ರ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ!
    1
    ಚಿಕ್ಕಬಳ್ಳಾಪುರ ನೂತನ ಜಿಲ್ಲಾಧಿಕಾರಿಯಾಗಿ ಜಿ.ಪ್ರಭು ಅಧಿಕಾರ ಸ್ವೀಕಾರ!
ಪಿ.ಎನ್. ರವೀಂದ್ರ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ!
    user_NAYAN NEWS
    NAYAN NEWS
    Sidlaghatta, Chikkaballapura•
    10 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.