logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿಡ್ಲಘಟ್ಟ: ಬೆಳ್ಳೂಟಿ ಶ್ರೀಲಕ್ಷ್ಮೀ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ವೈಕುಂಠ ಏಕಾದಶಿ ಪ್ರಯುಕ್ತ ಸಪ್ತದ್ವಾರ ದರ್ಶನ!

3 hrs ago
user_NAYAN NEWS
NAYAN NEWS
Sidlaghatta, Chikkaballapura•
3 hrs ago

ಶಿಡ್ಲಘಟ್ಟ: ಬೆಳ್ಳೂಟಿ ಶ್ರೀಲಕ್ಷ್ಮೀ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ವೈಕುಂಠ ಏಕಾದಶಿ ಪ್ರಯುಕ್ತ ಸಪ್ತದ್ವಾರ ದರ್ಶನ!

More news from Chikkaballapura and nearby areas
  • ಶಿಡ್ಲಘಟ್ಟ: ಬೆಳ್ಳೂಟಿ ಶ್ರೀಲಕ್ಷ್ಮೀ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ವೈಕುಂಠ ಏಕಾದಶಿ ಪ್ರಯುಕ್ತ ಸಪ್ತದ್ವಾರ ದರ್ಶನ!
    1
    ಶಿಡ್ಲಘಟ್ಟ: ಬೆಳ್ಳೂಟಿ ಶ್ರೀಲಕ್ಷ್ಮೀ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ 
ವೈಕುಂಠ ಏಕಾದಶಿ  ಪ್ರಯುಕ್ತ ಸಪ್ತದ್ವಾರ ದರ್ಶನ!
    user_NAYAN NEWS
    NAYAN NEWS
    Sidlaghatta, Chikkaballapura•
    3 hrs ago
  • ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿಗಳಲ್ಲಿ ಟ್ರೋಪಿ ಗೆದ್ದ ಮಳ್ಳೂರು ಗ್ರಾಮದ ಜೈಭೀಮ್ ಬಾಯ್ಸ್ ಟೀಮ್
    2
    ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿಗಳಲ್ಲಿ ಟ್ರೋಪಿ ಗೆದ್ದ ಮಳ್ಳೂರು ಗ್ರಾಮದ ಜೈಭೀಮ್ ಬಾಯ್ಸ್ ಟೀಮ್
    user_Venu Gopal
    Venu Gopal
    Journalist Sidlaghatta, Chikkaballapura•
    6 hrs ago
  • ಕೋಟೆ ಕಲ್ಲೂರು ಚನ್ನಕೇಶವ ದೇವಾಲಯದಲ್ಲಿ ಪೂಜೆಗಾಗಿ ಪೈಪೋಟಿ ತಹಸಿಲ್ದಾರ್ ಸಮ್ಮಖದಲ್ಲಿ ಮುಜರಾಯಿ ಇಲಾಖೆ ವಶಕ್ಕೆ ಪಡೆಯಲು ನಿರ್ಧಾರ.
    1
    ಕೋಟೆ ಕಲ್ಲೂರು ಚನ್ನಕೇಶವ ದೇವಾಲಯದಲ್ಲಿ ಪೂಜೆಗಾಗಿ ಪೈಪೋಟಿ ತಹಸಿಲ್ದಾರ್ ಸಮ್ಮಖದಲ್ಲಿ ಮುಜರಾಯಿ ಇಲಾಖೆ ವಶಕ್ಕೆ ಪಡೆಯಲು ನಿರ್ಧಾರ.
    user_Arunkumar H M
    Arunkumar H M
    Journalist ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
    4 hrs ago
  • ಕೇರಳ ಸರ್ಕಾರಕ್ಕೆ ತಲೆಬಾಗಿದ ಕರ್ನಾಟಕ ಸರ್ಕಾರ
    1
    ಕೇರಳ ಸರ್ಕಾರಕ್ಕೆ ತಲೆಬಾಗಿದ ಕರ್ನಾಟಕ ಸರ್ಕಾರ
    user_Shashi Kumar
    Shashi Kumar
    Journalist ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    2 hrs ago
  • Post by JAYASIMHA.M.K{JAISEE}
    1
    Post by JAYASIMHA.M.K{JAISEE}
    user_JAYASIMHA.M.K{JAISEE}
    JAYASIMHA.M.K{JAISEE}
    Farmer ಮೋಟಗೊಂಡನಹಳ್ಳಿ, ಮಾಗಡಿ, ರಾಮನಗರ, ಕರ್ನಾಟಕ•
    8 hrs ago
  • ದುರ್ಗಶಕ್ತಿ ಚಿತ್ರಕ್ಕೆ ನೃತ್ಯ ಮಾಡಿದ ಮಿಂಚು ಮತ್ತು ಟೀಮ್
    1
    ದುರ್ಗಶಕ್ತಿ ಚಿತ್ರಕ್ಕೆ ನೃತ್ಯ ಮಾಡಿದ ಮಿಂಚು ಮತ್ತು ಟೀಮ್
    user_Prabha News digital
    Prabha News digital
    Journalist ಸಿರಾ, ತುಮಕೂರು, ಕರ್ನಾಟಕ•
    5 hrs ago
  • ಮಳವಳ್ಳಿಯಲ್ಲಿ ಜ.೧೫ರಿಂದ ಜ.೨೦ರವರೆಗೆ ಸುತ್ತೂರು ಜಾತ್ರಾ ಮಹೋತ್ಸ- ಪ್ರಚಾರ ರಥಕ್ಕೆ ವೀಶೇಷ ಪೂಜೆ • ಶಾಂತಿ ಸೌಹರ್ಧತೆಯ ಸಂಕೇತ-ಸುತ್ತೂರು ಜಾತ್ರೆ-ಶ್ರೀಬಸವಲಿಂಗದೇಶಿಕೇAದ್ರಸ್ವಾ ಮಿ ಹೇಳಿಕೆ ಮಳವಳ್ಳಿ:ಸರ್ವ ದರ್ಮಗಳ ಶಾಂತಿ ಸೌಹರ್ಧತೆಯ ಸಂಕೇತವಾಗಿರುವ ಸುತ್ತೂರು ಜಾತ್ರಾ ಮಹೋತ್ಸವ ಜ.೧೫ ರಿಂದ ಜ.೨೬ ರವರೆಗೆ ನಡೆಯಲಿದ್ದು, ತಾಲೂಕಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸುವ ಮೂಲಕ ಗುರು ಕೃಪೆಗೆ ಪಾತ್ರಾಗುವಂತೆ ಹಂಗ್ರಾಪುರ ಶ್ರೀ ಸೂರ್ಯಸಿಂಹಾಸನ ಮಠದ ಶ್ರೀಶ್ರೀಬಸವಲಿಂಗದೇಶಿಕೇAದ್ರಸ್ವಾಮಿ ತಿಳಿಸಿದರು. ಪಟ್ಟಣದ ಬಸ್ ನಿಲ್ದಾಣಕ್ಕೆ ಅಗಮಿಸಿದ ಸುತ್ತೂರು ಜಾತ್ರಾ ಮಹೋತ್ಸವದ ಪ್ರಚಾರ ರಥಕ್ಕೆ ವಿಶೇಷ ಪೂಜೆ ಸಲ್ಲಿಸಿ ಬರಮಾಡಿಕೊಂಡು ಮಾತನಾಡಿದ ಅವರು ಸಹಸ್ರ ಸಂವತ್ಸರಗಳ ಹಿಂದೆ ಕಪಿಲಾ ನದೀತೀರದಲ್ಲಿ ತಮ್ಮ ದಿವ್ಯ ತಪಸ್ಸಿನಿಂದ ಸುತ್ತೂರು ಶ್ರೀಕ್ಷೇತ್ರವನ್ನು ಸಂಸ್ಥಾಪಿಸಿ ಬೆಳಗಿದ ಮಹಾಮಹಿಮರಾದ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಬಾಗವಹಿಸುವುದೆ ನಮ್ಮೆಲ್ಲರ ಪುಣ್ಯವಾಗಿದೆ ಎಂದರು. ವಿಶೇಷ ಕಾರ್ಯಕ್ರಮಗಳು: ಜಾತ್ರಾ ಮಹೋತ್ಸವದಲ್ಲಿ ಸಾಮೂಹಿಕ ವಿವಾಹ, ಭಜನಾ ಮೇಳ, ವಸ್ತುಪ್ರದರ್ಶನ, ಕೃಷಿ ಮೇಳ, ದನಗಳ ಜಾತ್ರೆ, ಸಾಂಸ್ಕೃತಿಕ ಮೇಳ, ದೇಸಿ ಆಟಗಳು, ದೋಣಿವಿಹಾರ, ಚಿತ್ರಕಲೆ, ರಂಗೋಲಿ, ಗಾಳಿಪಟ, ಸೋಬಾನೆ ಪದ, ರಾಗಿಬೀಸುವ ಸ್ಪರ್ಧೆ ಮೊದಲಾದವುಗಳು ಜರುಗುತ್ತವೆ. ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ನಾಟಕಗಳು ನಡೆಯಲಿವೆ. ಮಠಾದೀಶರುಗಳ ಗಣ್ಯರ ಅಗಮನ:ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಾಡಿನ ಪೂಜ್ಯ ಮಠಾಧೀಶರುಗಳು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಮತ್ತು ರಾಜ್ಯದ ಸಚಿವರುಗಳು, ಸಂಸದರು, ಶಾಸಕರು, ಕಲಾವಿದರು, ಪ್ರಗತಿಪರ ರೈತರು ಹಾಗೂ ಗಣ್ಯರನ್ನು ಬಾಗವಹಿಸಲಿದ್ದಾರೆಂದರು. ಈ ಸಂದರ್ಭದಲ್ಲಿ ದ್ಯಾವಪಟ್ಟಣದ ಸಪ್ಪೆಸ್ವಾಮಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನಸ್ವಾಮಿಗಳು ಮಾತನಾಡಿ ಜಾತ್ರಾ ಮಹೋತ್ಸವಕ್ಕೆ ನಾಡಿನ ವಿವಿಧ ಭಾಗಗಳಿಂದ ಆಗಮಿಸುವ ಲಕ್ಷಾಂತರ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಬಾಗವಹಿಸಲಿದ್ದು, ಎಲ್ಲರಿಗೂ ಪ್ರಸಾದದ ವ್ಯವಸ್ಥೆ ಇರುತ್ತದೆ. ಭಕ್ತಾದಿಗಳಿಗೆ ಶ್ರೀಕ್ಷೇತ್ರದಲ್ಲಿ ತಾತ್ಕಾಲಿಕ ವಸತಿಯ ವ್ಯವಸ್ಥೆಯನ್ನು ಸಹ ಮಾಡಲಾಗುತ್ತದೆ. ದೇಸಿ ಆಟಗಳು:ಸಾಮೂಹಿಕ ವಿವಾಹ, ಭಜನಾ ಮೇಳ, ಕುಸ್ತಿ ಪಂದ್ಯಾವಳಿ, ರಂಗೋಲಿ, ಸೋಬಾನೆ ಪದ, ಗಾಳಿಪಟ, ಚಿತ್ರಕಲೆ ಮತ್ತು ರಾಗಿಬೀಸುವ ಸ್ಪರ್ಧೆಗಳನ್ನು ಅಯೋಜನೆ ಮಾಡಲಾಗಿದ್ದು ಸರ್ವ ಸಮುದಾಯದ ಜನರು ಬಾಗವಹಿಸುವಂತೆ ಕರೆ ನೀಡಿದರು. ನಂತರ ಸುತತೂರು ಜಾತೃಆ ಮಹೋತ್ಸವದ ಪ್ರಚಾರ ರಥವು ಭಾರತಿನಗರ,ಮದ್ದೂರು ತಾಲೂಕಿಗೆ ತೆರಳಿತು. ಈ ಸಂದರ್ಭದಲ್ಲಿ ಕುಂದೂರು ದೊಡ್ಡಮಠದ ಶ್ರೀ ಬಸವರಾಜೇಂದ್ರ ಶಿವಚಾರ್ಯಸ್ವಾಮೀಜಿಗಳು,ಸರ್ವ ಸಮುದಾಯದ ಮುಖಂಡರು ಸೇರಿದಂತೆ ನೂರಾರು ಜನರು ಬಾಗವಹಿಸಿದ್ದರು. ಚಿತ್ರ-೨೯-೧ ಮಳವಳ್ಳಿ ಪಟ್ಟಣಕ್ಕೆ ಅಗಮಿಸಿದ ಸುತ್ತೂರು ಜಾತ್ರಾ ಮಹೋತ್ಸವದ ಪ್ರಚಾರ ರಥಕ್ಕೆ ಹರಗುರು ಚರಮೂರ್ತಿಗಳ ನೇತೃತ್ವದಲ್ಲಿ ವಿಸೇಷ ಪೂಜೆ ಸಲ್ಲಿಸಿ ಬರಮಾಡಿಕೊಳ್ಳಲಾಯಿತು.
    1
    ಮಳವಳ್ಳಿಯಲ್ಲಿ ಜ.೧೫ರಿಂದ ಜ.೨೦ರವರೆಗೆ ಸುತ್ತೂರು ಜಾತ್ರಾ ಮಹೋತ್ಸ- ಪ್ರಚಾರ ರಥಕ್ಕೆ ವೀಶೇಷ ಪೂಜೆ
•	ಶಾಂತಿ ಸೌಹರ್ಧತೆಯ ಸಂಕೇತ-ಸುತ್ತೂರು ಜಾತ್ರೆ-ಶ್ರೀಬಸವಲಿಂಗದೇಶಿಕೇAದ್ರಸ್ವಾ ಮಿ ಹೇಳಿಕೆ
ಮಳವಳ್ಳಿ:ಸರ್ವ ದರ್ಮಗಳ ಶಾಂತಿ ಸೌಹರ್ಧತೆಯ ಸಂಕೇತವಾಗಿರುವ ಸುತ್ತೂರು ಜಾತ್ರಾ ಮಹೋತ್ಸವ ಜ.೧೫ ರಿಂದ ಜ.೨೬ ರವರೆಗೆ ನಡೆಯಲಿದ್ದು, ತಾಲೂಕಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸುವ ಮೂಲಕ ಗುರು ಕೃಪೆಗೆ ಪಾತ್ರಾಗುವಂತೆ ಹಂಗ್ರಾಪುರ  ಶ್ರೀ ಸೂರ್ಯಸಿಂಹಾಸನ ಮಠದ ಶ್ರೀಶ್ರೀಬಸವಲಿಂಗದೇಶಿಕೇAದ್ರಸ್ವಾಮಿ ತಿಳಿಸಿದರು.
ಪಟ್ಟಣದ ಬಸ್ ನಿಲ್ದಾಣಕ್ಕೆ  ಅಗಮಿಸಿದ ಸುತ್ತೂರು ಜಾತ್ರಾ ಮಹೋತ್ಸವದ ಪ್ರಚಾರ ರಥಕ್ಕೆ ವಿಶೇಷ ಪೂಜೆ ಸಲ್ಲಿಸಿ ಬರಮಾಡಿಕೊಂಡು ಮಾತನಾಡಿದ ಅವರು ಸಹಸ್ರ ಸಂವತ್ಸರಗಳ ಹಿಂದೆ ಕಪಿಲಾ ನದೀತೀರದಲ್ಲಿ ತಮ್ಮ ದಿವ್ಯ ತಪಸ್ಸಿನಿಂದ ಸುತ್ತೂರು ಶ್ರೀಕ್ಷೇತ್ರವನ್ನು ಸಂಸ್ಥಾಪಿಸಿ ಬೆಳಗಿದ ಮಹಾಮಹಿಮರಾದ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಬಾಗವಹಿಸುವುದೆ ನಮ್ಮೆಲ್ಲರ ಪುಣ್ಯವಾಗಿದೆ ಎಂದರು.
ವಿಶೇಷ ಕಾರ್ಯಕ್ರಮಗಳು: ಜಾತ್ರಾ ಮಹೋತ್ಸವದಲ್ಲಿ ಸಾಮೂಹಿಕ ವಿವಾಹ, ಭಜನಾ ಮೇಳ, ವಸ್ತುಪ್ರದರ್ಶನ, ಕೃಷಿ ಮೇಳ, ದನಗಳ ಜಾತ್ರೆ, ಸಾಂಸ್ಕೃತಿಕ ಮೇಳ, ದೇಸಿ ಆಟಗಳು, ದೋಣಿವಿಹಾರ, ಚಿತ್ರಕಲೆ, ರಂಗೋಲಿ, ಗಾಳಿಪಟ, ಸೋಬಾನೆ ಪದ, ರಾಗಿಬೀಸುವ ಸ್ಪರ್ಧೆ ಮೊದಲಾದವುಗಳು ಜರುಗುತ್ತವೆ. ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ನಾಟಕಗಳು ನಡೆಯಲಿವೆ.
ಮಠಾದೀಶರುಗಳ ಗಣ್ಯರ ಅಗಮನ:ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಾಡಿನ ಪೂಜ್ಯ ಮಠಾಧೀಶರುಗಳು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಮತ್ತು ರಾಜ್ಯದ ಸಚಿವರುಗಳು, ಸಂಸದರು, ಶಾಸಕರು, ಕಲಾವಿದರು, ಪ್ರಗತಿಪರ ರೈತರು ಹಾಗೂ ಗಣ್ಯರನ್ನು ಬಾಗವಹಿಸಲಿದ್ದಾರೆಂದರು.
ಈ ಸಂದರ್ಭದಲ್ಲಿ ದ್ಯಾವಪಟ್ಟಣದ ಸಪ್ಪೆಸ್ವಾಮಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನಸ್ವಾಮಿಗಳು ಮಾತನಾಡಿ ಜಾತ್ರಾ ಮಹೋತ್ಸವಕ್ಕೆ ನಾಡಿನ ವಿವಿಧ ಭಾಗಗಳಿಂದ ಆಗಮಿಸುವ ಲಕ್ಷಾಂತರ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಬಾಗವಹಿಸಲಿದ್ದು, ಎಲ್ಲರಿಗೂ ಪ್ರಸಾದದ ವ್ಯವಸ್ಥೆ ಇರುತ್ತದೆ. ಭಕ್ತಾದಿಗಳಿಗೆ ಶ್ರೀಕ್ಷೇತ್ರದಲ್ಲಿ ತಾತ್ಕಾಲಿಕ ವಸತಿಯ ವ್ಯವಸ್ಥೆಯನ್ನು ಸಹ ಮಾಡಲಾಗುತ್ತದೆ.
ದೇಸಿ ಆಟಗಳು:ಸಾಮೂಹಿಕ ವಿವಾಹ, ಭಜನಾ ಮೇಳ, ಕುಸ್ತಿ ಪಂದ್ಯಾವಳಿ, ರಂಗೋಲಿ, ಸೋಬಾನೆ ಪದ, ಗಾಳಿಪಟ, ಚಿತ್ರಕಲೆ ಮತ್ತು ರಾಗಿಬೀಸುವ ಸ್ಪರ್ಧೆಗಳನ್ನು ಅಯೋಜನೆ ಮಾಡಲಾಗಿದ್ದು ಸರ್ವ ಸಮುದಾಯದ ಜನರು ಬಾಗವಹಿಸುವಂತೆ ಕರೆ ನೀಡಿದರು.
ನಂತರ ಸುತತೂರು ಜಾತೃಆ ಮಹೋತ್ಸವದ ಪ್ರಚಾರ ರಥವು ಭಾರತಿನಗರ,ಮದ್ದೂರು ತಾಲೂಕಿಗೆ ತೆರಳಿತು.
ಈ ಸಂದರ್ಭದಲ್ಲಿ ಕುಂದೂರು ದೊಡ್ಡಮಠದ ಶ್ರೀ ಬಸವರಾಜೇಂದ್ರ ಶಿವಚಾರ್ಯಸ್ವಾಮೀಜಿಗಳು,ಸರ್ವ ಸಮುದಾಯದ ಮುಖಂಡರು ಸೇರಿದಂತೆ ನೂರಾರು ಜನರು ಬಾಗವಹಿಸಿದ್ದರು.
ಚಿತ್ರ-೨೯-೧
ಮಳವಳ್ಳಿ ಪಟ್ಟಣಕ್ಕೆ ಅಗಮಿಸಿದ ಸುತ್ತೂರು ಜಾತ್ರಾ ಮಹೋತ್ಸವದ ಪ್ರಚಾರ ರಥಕ್ಕೆ ಹರಗುರು ಚರಮೂರ್ತಿಗಳ ನೇತೃತ್ವದಲ್ಲಿ ವಿಸೇಷ ಪೂಜೆ ಸಲ್ಲಿಸಿ ಬರಮಾಡಿಕೊಳ್ಳಲಾಯಿತು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Journalist Malavalli, Mandya•
    21 hrs ago
  • ಶಿಡ್ಲಘಟ್ಟ ನಗರದಲ್ಲಿ ರಾಷ್ಟ್ರಕವಿ ಕುವೆಂಪು ಜಯಂತಿ ಆಚರಣೆ! ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ವಿಶ್ವ ಮಾನವ ದಿನಾಚರಣೆ!
    1
    ಶಿಡ್ಲಘಟ್ಟ ನಗರದಲ್ಲಿ ರಾಷ್ಟ್ರಕವಿ ಕುವೆಂಪು ಜಯಂತಿ ಆಚರಣೆ!
ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ವಿಶ್ವ ಮಾನವ ದಿನಾಚರಣೆ!
    user_NAYAN NEWS
    NAYAN NEWS
    Sidlaghatta, Chikkaballapura•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.