logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

*ಭಾರತ ನಲ್ಲಿ ವೈರಲ್*

2 hrs ago
user_Md Aleemulla Shariff
Md Aleemulla Shariff
Citizen Reporter Mysuru, Karnataka•
2 hrs ago

*ಭಾರತ ನಲ್ಲಿ ವೈರಲ್*

More news from ಕರ್ನಾಟಕ and nearby areas
  • ಮಹದೇಶ್ವರಬೆಟ್ಟ ಮುಖ್ಯರಸ್ತೆಯಲ್ಲಿ ಪ್ಯಾಸೆಂಜರ್ ಆಟೋ ಅಪಘಾತ – ಐದು ಮಂದಿಗೆ ಗಾಯ ಹನೂರು ಪಟ್ಟಣದ ಹೊರವಲಯದ ಮಹದೇಶ್ವರಬೆಟ್ಟ ಮುಖ್ಯರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಪ್ಯಾಸೆಂಜರ್ ಆಟೋ ಅಪಘಾತಕ್ಕೀಡಾಗಿ ಐದು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಮಹದೇಶ್ವರಬೆಟ್ಟಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ಆಟೋ ಹನೂರು ಪಟ್ಟಣದ ಡಿಆರ್ ಹಾರ್ಡ್ವೇರ್ ಮುಂಭಾಗದ ಹಮ್ಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ರಾಯಚೂರು ಮೂಲದ ಕಾಂತ, ರಮೇಶ್, ಬಸವಬುಳ್ಗರ್‌ಗದ ಬೀರಪ್ಪ, ಯಾದಗಿರಿಯ ಮಲ್ಲೇಶ್ ಸೇರಿದಂತೆ ಇತರರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಂಬುಲೆನ್ಸ್ ಮೂಲಕ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ.
    1
    ಮಹದೇಶ್ವರಬೆಟ್ಟ ಮುಖ್ಯರಸ್ತೆಯಲ್ಲಿ ಪ್ಯಾಸೆಂಜರ್ ಆಟೋ ಅಪಘಾತ – ಐದು ಮಂದಿಗೆ ಗಾಯ
ಹನೂರು ಪಟ್ಟಣದ ಹೊರವಲಯದ ಮಹದೇಶ್ವರಬೆಟ್ಟ ಮುಖ್ಯರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಪ್ಯಾಸೆಂಜರ್ ಆಟೋ ಅಪಘಾತಕ್ಕೀಡಾಗಿ ಐದು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಮಹದೇಶ್ವರಬೆಟ್ಟಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ಆಟೋ ಹನೂರು ಪಟ್ಟಣದ ಡಿಆರ್ ಹಾರ್ಡ್ವೇರ್ ಮುಂಭಾಗದ ಹಮ್ಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಅಪಘಾತದಲ್ಲಿ ರಾಯಚೂರು ಮೂಲದ ಕಾಂತ, ರಮೇಶ್, ಬಸವಬುಳ್ಗರ್‌ಗದ ಬೀರಪ್ಪ, ಯಾದಗಿರಿಯ ಮಲ್ಲೇಶ್ ಸೇರಿದಂತೆ ಇತರರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಂಬುಲೆನ್ಸ್ ಮೂಲಕ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist ಹನೂರು, ಚಾಮರಾಜನಗರ, ಕರ್ನಾಟಕ•
    9 hrs ago
  • ಪುಡಿ ರೌಡಿಗಳ ಹಾವಳಿಗೆ ಬೆಚ್ಚಿಬಿದ್ದ ಕೋಟೆನಾಡು ಚಿತ್ರದುರ್ಗ
    1
    ಪುಡಿ ರೌಡಿಗಳ ಹಾವಳಿಗೆ ಬೆಚ್ಚಿಬಿದ್ದ ಕೋಟೆನಾಡು ಚಿತ್ರದುರ್ಗ
    user_Vinay Pp
    Vinay Pp
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    7 hrs ago
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Journalist Hubballi Urban, Dharwad•
    10 hrs ago
  • ಹುನಗುಂದ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ಹೆಸರು ಸೇರಿಸಲಾಗಿದೆ: ದೊಡ್ಡನಗೌಡ ಪಾಟೀಲ
    1
    ಹುನಗುಂದ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ಹೆಸರು ಸೇರಿಸಲಾಗಿದೆ: ದೊಡ್ಡನಗೌಡ ಪಾಟೀಲ
    user_Shabbir Bijapur
    Shabbir Bijapur
    ಸ್ಟೇಟ್ ಎಕ್ಸ್ ಪ್ರೇಸ್ ದಿನಪತ್ರಿಕೆ ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    5 hrs ago
  • ರಾಯಚೂರು ಬಳಿಯ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನೂತನ ವರ್ಷದ ಹಿನ್ನೆಲೆಯಲ್ಲಿ, ಇಂದು ಮಠದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಬೆಳಿಗ್ಗೆ ಐದು ಗಂಟೆಯಿಂದಲೇ ಆರಂಭವಾಗಿವೆ. ನೂತನ ವರ್ಷದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಮಠಕ್ಕೆ ಆಗಮಿಸಿರಾಯರ ದರ್ಶನ ಪಡೆದರು. ಹೊಸ ವರ್ಷದ ಮೊದಲ ದಿನದ ಹಿನ್ನೆಲೆಯಲ್ಲಿ ನೂರಾರು ಭಕ್ತ ಸಮೂಹದ ಮಧ್ಯೆ ಅದ್ದೂರಿಯಾಗಿ ತೆಪ್ಪೋತ್ಸವ ಕಾರ್ಯಕ್ರಮ ಮಠದ ಪೀಠಾಧಿಪತಿ ಸುಭುದೇಂದ್ರ ತೀರ್ಥರ ನೇತೃತ್ವದಲ್ಲಿ ಜರುಗಿತು.
    1
    ರಾಯಚೂರು ಬಳಿಯ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನೂತನ ವರ್ಷದ ಹಿನ್ನೆಲೆಯಲ್ಲಿ, ಇಂದು ಮಠದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಬೆಳಿಗ್ಗೆ ಐದು ಗಂಟೆಯಿಂದಲೇ ಆರಂಭವಾಗಿವೆ. ನೂತನ ವರ್ಷದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಮಠಕ್ಕೆ ಆಗಮಿಸಿರಾಯರ ದರ್ಶನ ಪಡೆದರು. ಹೊಸ ವರ್ಷದ ಮೊದಲ ದಿನದ ಹಿನ್ನೆಲೆಯಲ್ಲಿ ನೂರಾರು ಭಕ್ತ ಸಮೂಹದ ಮಧ್ಯೆ ಅದ್ದೂರಿಯಾಗಿ ತೆಪ್ಪೋತ್ಸವ ಕಾರ್ಯಕ್ರಮ ಮಠದ ಪೀಠಾಧಿಪತಿ ಸುಭುದೇಂದ್ರ ತೀರ್ಥರ ನೇತೃತ್ವದಲ್ಲಿ ಜರುಗಿತು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    6 hrs ago
  • ಬೀಳಗಿ: ದಿವ್ಯಾಂಗರ ಕಷ್ಟ ಸುಖಗಳನ್ನು ಆಲಿಸಿ ಕೇಂದ್ರ ಹಾಗೂ ರಾಜ್ಯ ಸರಕಾರ ಮತ್ತು ಸಂಘ ಸ್ಥಳೀಯ ಸಂಸ್ಥೆಗಳು ಉದ್ಯಮಗಳಿಂದ ಸಿಗುವ ವಿವಿಧ ಮೂಲಭೂತ ಸೌಲಭ್ಯಗಳ ಬಗ್ಗೆ ಜಾಗೃತಿ‌ ಮೂಡಿಸಿ ಅವುಗಳು ದಿವ್ಯಾಂಗರ ಮನೆಗಳಿಗೆ ತಲುಪಿಸುವ ಸದುದ್ದೇಶ ಹೊಂದಿ ದಿವ್ಯಾಂಗರ ಸೇವೆಗೆ ಹಗಲಿರಳು ಶ್ರಮಿಸುತ್ತಿರುವ ಅಂತರರಾಷ್ಟ್ರೀಯ ದಿವ್ಯಾಂಗ ಕ್ರೀಡಾಪಟು ಸಾಮಾಜಿಕ ಕಾರ್ಯಕರ್ತ ಶೇಖರ ಕಾಖಂಡಕಿಯವರ ನಿಸ್ವಾರ್ಥ ಸೇವೆ ಸಾಮಾಜಕ್ಕೆ ಮಾದರಿ,ಶ್ಲಾಘನೀಯ ಕಾರ್ಯ ಎಂದು ಭಾರತೀಯ ಕಿಸಾನ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಪ.ಹಿರೇಮಠ ಹೇಳಿದರು. ಅವರು ಬೀಳಗಿ ಪಟ್ಟಣದ ಅನ್ನಪೂರ್ಣೆಶ್ವರಿ ಬ್ರಹನ್ಮಠದ ಆವರಣದಲ್ಲಿ ನವಚೇತನ ಚಾರಿಬಲ್ ಟ್ರಸ್ಟ್ ಪಾರ ಡಿಸೆಬಲ್ಡಸ್ ರಾಮನಗರ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಗ್ರಾಮೀಣ ಅಭಿವೃದ್ಧಿ ಸಂಘ ವಿವಿಧ ವಿಕಲ ಚೇತನ ಸೇವಾ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ವಿಶ್ವ ವಿಕಲ ಚೇತನ ದಿನಾಚರಣೆ ಹಾಗೂ ವಿಕಲ ಚೇತನರಿಗೆ ಗಾಲಿ ಕುರ್ಚಿ ವಿತರಣಾ ಸಮಾರಂಭಕ್ಕೆ ಜ್ಯೋತಿ ಬೆಳಗಿಸಿ ಉದ್ಘಾಟಿಸಿ‌ ಮಾತನಾಡಿದರು. ನಗರ,ಪಟ್ಟಣ ,ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ಗ್ರಾಮೀಣಾಭೀವೃದ್ದಿ ಪಂಚಾಯತ ರಾಜ ಇಲಾಖೆ ಶೇ, 5 ರಷ್ಟು ಅನುದಾನವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ದಿವ್ಯಾಂಗರಿಗೆ ತಲುಪಿಸಬೇಕು, ಜಿಲ್ಲಾಧಿಕಾರಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ತಹಶೀಲ್ದಾರ ಪ್ರತಿ ತಿಂಗಳಿಗೊಮ್ಮೆ ದಿವ್ಯಾಂಗರ ಸಭೆ ಕರೆದು ಅವರ ಕಷ್ಟ ಸುಖಗಳನ್ನು ಕೇಳಿ ಸರಕಾರ ಸವಲತ್ತುಗಳನ್ನು ನೀಡಬೇಕು ಎಂದು ಒತ್ತಾಯಿಸಿದರು. ಕೋಟ್ ದಿವ್ಯಾಂಗರಿಗೆ ಸರಕಾರದ ಸವಲತ್ತುಗಳು ಸರಿಯಾಗಿ ತಲುಪಿಸುತ್ತಿಲ್ಲ ಆದರೆ ನವಚೇತನ ಚಾರಿಬಲ್ ಟ್ರಸ್ಟ್ ಮನವಿ ಮೇರೆಗೆ ಟೊಯೋಟಾ ಮೊಬಿಲಿಟಿ ಪ್ರೋಗ್ರಾಮ ಮೂಲಕ ಸುಸರ್ಜಿತ ಗಾಲಿ ಖುರ್ಚಿಗಳನ್ನು ನೀಡುತ್ತಿದ್ದು ರಾಜ್ಯದ ಎಲ್ಲ ಜಿಲ್ಲೆಯ ದಿವ್ಯಾಂಗರಿಗೆ ವಿತರಣೆ ಮಾಡುತ್ತಿದ್ದು ದಿವ್ಯಾಂಗರು ಸದುಪಯೋಗ ಪಡಿಸಿಕೊಳ್ಳಬೇಕು ದಿವ್ಯಾಂಗರಿಗೆ ಸಹಾಯ ಸಹಕಾರ ನೀಡುತ್ತಿರುವ ಸಂಸ್ಥೆಗಳಿಗೆ ಸದಾ ಚಿರರುಣಿ ಶೇಖರ ವಾಯ್ ಕಾಖಂಡಕಿ ಅಂತರರಾಷ್ಟ್ರೀಯ ದಿವ್ಯಾಂಗ ಕೀಡಾ ಪಟು ಸಾನಿಧ್ಯವನ್ನು ಅನ್ನಪೂರ್ಣೇಶ್ವರಿ ಬ್ರಹನ್ಮಠದ ಶಿವಾನಂದ ದೇವರು ವಹಿಸಿದರು. ವಿಕಲಚೇತನ ಅಂತರರಾಷ್ಟ್ರೀಯ ಕ್ರೀಡಾ ಪಟು ಶೇಖರ ಕಾಖಂಡಕಿ ನೇತೃತ್ವ ವಹಿಸಿದ್ದರು. ಆರ್ ಪಿ ಡಿಗ್ರಿ ಕಾಲೇಜಿನ ಅತಿಥಿ ಉಪನ್ಯಾಸಕ ಎಸ್.ಎನ್ ಮುತ್ತಗಿ, ಗಿರಿಸಾಗರ ಗ್ರಾ. ಪಂ ಸದಸ್ಯ ಪ್ರಕಾಶ ಹೆಗ್ಗೂರ, ಎಲ್ ಐ ಸಿ ಅಭಿವೃದ್ದಿ ಅಧಿಕಾರಿ ಉಮೇಶ ದೊಡಮನಿ, ವಿಕಲ ಚೇತನರ ರಾಜ್ಯ ಮುಖಂಡ ಉಮೇಶ ಚನ್ನಿ ವಿ.ಮಾ.ಪ್ರೌಡ ಶಾಲೆಯ ಶಿಕ್ಷಕ ಬೀಮಪ್ಪ ತೆಗ್ಗಿ ದಿವ್ಯಾಂಗ ಕ್ರೀಡಾಪಟುಗಳಾದ ಬೀಮಣ್ಣ ದೇವನಾಳ ಮಾಶಪ್ಪ ಕೊಂಡಕಾರ, ಲೋಕಣ್ಣ ಪರಣ್ಣವರ ,ವಿಠ್ಟಲ ಯಳ್ಳಿಗುತ್ತಿ ಉಪಸ್ಥೀತರಿದ್ದರು. ಪೋಟೊ ಬೀಳಗಿಯಲ್ಲಿ ನವಚೇತನ ಚಾರಿಬಲ್ ಟ್ರಸ್ಟ್ರ ರಾಮನಗರ ಹಾಗೂ ಸಂಗೋಳ್ಳಿ ರಾಯಣ್ಣ ಅಭಿವೃದ್ದಿ ಸಂಘದ ವತಿಯಿಂದ ದಿವ್ಯಾಂಗರಿಗೆ ಅಂತರರಾಷ್ಟ್ರೀಯ ಕ್ರೀಡಾಪಟು ಶೇಖರ ಕಾಖಂಡಕಿ ಗಾಲಿ ಕುರ್ಚಿ ವಿತರಿಸಿದರು. Channel Description Welcome to [BHIMA HEJJE NEWS] Official YouTube Channel. We provide verified news updates, local and national stories, and in-depth reporting. All content is based on authentic sources and facts. Stay informed, stay aware. Grievance Officer Information (IT Rules 2021 Compliance) Grievance Officer: Sangamesh Chalawadi Email: schalawadi94@gmail.com Phone: +919632474266 Address: Veerapur(R.C),Simikeri, Bagalkot-karnataka All complaints or concerns regarding content will be addressed within 15 days. Legal / Registration Information - RNI Registration: [ KARKAN\2021\81838] - Digital News Publisher Registration (MIB/Press Sewa): [ KARKAN\2021\81838] - PAN Card: [BZFPC4225G] Content Policy / Disclaimer - All news content is fact-checked and based on authentic sources. - We avoid fake news, defamatory content, hate speech, and copyright infringement. - Unauthorized copying or redistribution of content is prohibited. Optional / Future-Proofing - Official website: bhimahejjenews.blogspot.com - Social media handles: Facebook : https://www.facebook.com/share/16LHJQrRq4/ Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4 Twiter(X) : https://x.com/SangameshChala2?t=Gru1x_mMpEn1w6auInClJw&s=09 Shuru App : https://shuru.co.in/dl/s8Cw6P - Archive of all published content maintained ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ] ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ. ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ. ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ.. ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ.. ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ.. #bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.
    1
    ಬೀಳಗಿ: ದಿವ್ಯಾಂಗರ ಕಷ್ಟ ಸುಖಗಳನ್ನು ಆಲಿಸಿ ಕೇಂದ್ರ ಹಾಗೂ ರಾಜ್ಯ ಸರಕಾರ ಮತ್ತು ಸಂಘ ಸ್ಥಳೀಯ ಸಂಸ್ಥೆಗಳು ಉದ್ಯಮಗಳಿಂದ ಸಿಗುವ  ವಿವಿಧ ಮೂಲಭೂತ ಸೌಲಭ್ಯಗಳ ಬಗ್ಗೆ ಜಾಗೃತಿ‌ ಮೂಡಿಸಿ ಅವುಗಳು  ದಿವ್ಯಾಂಗರ ಮನೆಗಳಿಗೆ ತಲುಪಿಸುವ ಸದುದ್ದೇಶ ಹೊಂದಿ ದಿವ್ಯಾಂಗರ ಸೇವೆಗೆ ಹಗಲಿರಳು ಶ್ರಮಿಸುತ್ತಿರುವ ಅಂತರರಾಷ್ಟ್ರೀಯ ದಿವ್ಯಾಂಗ ಕ್ರೀಡಾಪಟು ಸಾಮಾಜಿಕ ಕಾರ್ಯಕರ್ತ ಶೇಖರ ಕಾಖಂಡಕಿಯವರ ನಿಸ್ವಾರ್ಥ ಸೇವೆ ಸಾಮಾಜಕ್ಕೆ ಮಾದರಿ,ಶ್ಲಾಘನೀಯ ಕಾರ್ಯ ಎಂದು ಭಾರತೀಯ ಕಿಸಾನ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಪ.ಹಿರೇಮಠ ಹೇಳಿದರು.
ಅವರು ಬೀಳಗಿ ಪಟ್ಟಣದ ಅನ್ನಪೂರ್ಣೆಶ್ವರಿ ಬ್ರಹನ್ಮಠದ ಆವರಣದಲ್ಲಿ ನವಚೇತನ ಚಾರಿಬಲ್ ಟ್ರಸ್ಟ್ ಪಾರ ಡಿಸೆಬಲ್ಡಸ್ ರಾಮನಗರ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಗ್ರಾಮೀಣ ಅಭಿವೃದ್ಧಿ ಸಂಘ ವಿವಿಧ ವಿಕಲ ಚೇತನ ಸೇವಾ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ವಿಶ್ವ ವಿಕಲ ಚೇತನ ದಿನಾಚರಣೆ ಹಾಗೂ ವಿಕಲ ಚೇತನರಿಗೆ ಗಾಲಿ ಕುರ್ಚಿ ವಿತರಣಾ ಸಮಾರಂಭಕ್ಕೆ ಜ್ಯೋತಿ ಬೆಳಗಿಸಿ ಉದ್ಘಾಟಿಸಿ‌ ಮಾತನಾಡಿದರು.
ನಗರ,ಪಟ್ಟಣ ,ಸ್ಥಳೀಯ ಸಂಘ ಸಂಸ್ಥೆಗಳು ಹಾಗೂ ಗ್ರಾಮೀಣಾಭೀವೃದ್ದಿ ಪಂಚಾಯತ ರಾಜ ಇಲಾಖೆ ಶೇ, 5  ರಷ್ಟು ಅನುದಾನವನ್ನು ಅಧಿಕಾರಿಗಳು ಪ್ರಾಮಾಣಿಕವಾಗಿ ದಿವ್ಯಾಂಗರಿಗೆ ತಲುಪಿಸಬೇಕು, ಜಿಲ್ಲಾಧಿಕಾರಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ತಹಶೀಲ್ದಾರ ಪ್ರತಿ ತಿಂಗಳಿಗೊಮ್ಮೆ ದಿವ್ಯಾಂಗರ ಸಭೆ ಕರೆದು ಅವರ ಕಷ್ಟ ಸುಖಗಳನ್ನು ಕೇಳಿ ಸರಕಾರ ಸವಲತ್ತುಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.
ಕೋಟ್
ದಿವ್ಯಾಂಗರಿಗೆ ಸರಕಾರದ ಸವಲತ್ತುಗಳು ಸರಿಯಾಗಿ ತಲುಪಿಸುತ್ತಿಲ್ಲ ಆದರೆ ನವಚೇತನ ಚಾರಿಬಲ್ ಟ್ರಸ್ಟ್ ಮನವಿ ಮೇರೆಗೆ ಟೊಯೋಟಾ ಮೊಬಿಲಿಟಿ ಪ್ರೋಗ್ರಾಮ ಮೂಲಕ ಸುಸರ್ಜಿತ ಗಾಲಿ ಖುರ್ಚಿಗಳನ್ನು ನೀಡುತ್ತಿದ್ದು ರಾಜ್ಯದ ಎಲ್ಲ ಜಿಲ್ಲೆಯ ದಿವ್ಯಾಂಗರಿಗೆ ವಿತರಣೆ ಮಾಡುತ್ತಿದ್ದು ದಿವ್ಯಾಂಗರು ಸದುಪಯೋಗ ಪಡಿಸಿಕೊಳ್ಳಬೇಕು ದಿವ್ಯಾಂಗರಿಗೆ ಸಹಾಯ ಸಹಕಾರ ನೀಡುತ್ತಿರುವ ಸಂಸ್ಥೆಗಳಿಗೆ ಸದಾ ಚಿರರುಣಿ 
ಶೇಖರ ವಾಯ್ ಕಾಖಂಡಕಿ ಅಂತರರಾಷ್ಟ್ರೀಯ ದಿವ್ಯಾಂಗ ಕೀಡಾ ಪಟು 
ಸಾನಿಧ್ಯವನ್ನು ಅನ್ನಪೂರ್ಣೇಶ್ವರಿ ಬ್ರಹನ್ಮಠದ ಶಿವಾನಂದ ದೇವರು ವಹಿಸಿದರು. ವಿಕಲಚೇತನ ಅಂತರರಾಷ್ಟ್ರೀಯ ಕ್ರೀಡಾ ಪಟು ಶೇಖರ ಕಾಖಂಡಕಿ ನೇತೃತ್ವ ವಹಿಸಿದ್ದರು.
ಆರ್ ಪಿ ಡಿಗ್ರಿ ಕಾಲೇಜಿನ ಅತಿಥಿ ಉಪನ್ಯಾಸಕ ಎಸ್.ಎನ್ ಮುತ್ತಗಿ, ಗಿರಿಸಾಗರ ಗ್ರಾ. ಪಂ ಸದಸ್ಯ ಪ್ರಕಾಶ ಹೆಗ್ಗೂರ, ಎಲ್ ಐ ಸಿ ಅಭಿವೃದ್ದಿ ಅಧಿಕಾರಿ ಉಮೇಶ ದೊಡಮನಿ, ವಿಕಲ ಚೇತನರ ರಾಜ್ಯ ಮುಖಂಡ ಉಮೇಶ ಚನ್ನಿ ವಿ.ಮಾ.ಪ್ರೌಡ ಶಾಲೆಯ ಶಿಕ್ಷಕ ಬೀಮಪ್ಪ   ತೆಗ್ಗಿ ದಿವ್ಯಾಂಗ ಕ್ರೀಡಾಪಟುಗಳಾದ  ಬೀಮಣ್ಣ ದೇವನಾಳ ಮಾಶಪ್ಪ ಕೊಂಡಕಾರ, ಲೋಕಣ್ಣ ಪರಣ್ಣವರ ,ವಿಠ್ಟಲ   ಯಳ್ಳಿಗುತ್ತಿ ಉಪಸ್ಥೀತರಿದ್ದರು.
ಪೋಟೊ
ಬೀಳಗಿಯಲ್ಲಿ ನವಚೇತನ ಚಾರಿಬಲ್ ಟ್ರಸ್ಟ್ರ ರಾಮನಗರ ಹಾಗೂ ಸಂಗೋಳ್ಳಿ ರಾಯಣ್ಣ ಅಭಿವೃದ್ದಿ ಸಂಘದ ವತಿಯಿಂದ ದಿವ್ಯಾಂಗರಿಗೆ ಅಂತರರಾಷ್ಟ್ರೀಯ ಕ್ರೀಡಾಪಟು ಶೇಖರ ಕಾಖಂಡಕಿ  ಗಾಲಿ ಕುರ್ಚಿ ವಿತರಿಸಿದರು.
Channel Description
Welcome to [BHIMA HEJJE NEWS] Official YouTube Channel.
We provide verified news updates, local and national stories, and in-depth reporting. All content is based on authentic sources and facts. 
Stay informed, stay aware.
Grievance Officer Information (IT Rules 2021 Compliance)
Grievance Officer: Sangamesh Chalawadi
Email: schalawadi94@gmail.com
Phone: +919632474266
Address: Veerapur(R.C),Simikeri,
Bagalkot-karnataka
All complaints or concerns regarding content will be addressed within 15 days.
Legal / Registration Information
- RNI Registration: [ KARKAN\2021\81838]
- Digital News Publisher Registration (MIB/Press Sewa): [ KARKAN\2021\81838]
- PAN Card: [BZFPC4225G]
Content Policy / Disclaimer
- All news content is fact-checked and based on authentic sources.
- We avoid fake news, defamatory content, hate speech, and copyright infringement.
- Unauthorized copying or redistribution of content is prohibited.
Optional / Future-Proofing
- Official website: bhimahejjenews.blogspot.com
- Social media handles:
Facebook : https://www.facebook.com/share/16LHJQrRq4/
Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4
Twiter(X) : https://x.com/SangameshChala2?t=Gru1x_mMpEn1w6auInClJw&s=09
Shuru App : https://shuru.co.in/dl/s8Cw6P
- Archive of all published content maintained
ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ]
ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ.
ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ.
ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ..
ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ..
ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ..
#bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.
    user_Bhimahejje News
    Bhimahejje News
    Journalist ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    16 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    12 hrs ago
  • ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ದೇವಾಲಯದಲ್ಲಿ ವ ಜಿಲ್ಲೆ, ಹೊರ ಜಿಲ್ಲೆಗಳು, ನೆರೆ ರಾಜ್ಯಗಳ ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ಮಾದಪ್ಪನ ದರ್ಶನ ಪಡೆದರು. ಮುಂಜಾನೆಯಿಂದಲೇ ಬೇಡಗಂಪಣ ಸಮುದಾಯದ ಸರದಿ ಅರ್ಚಕರು ವಿಶೇಷಪೂಜೆಗಳಿಗೆ ಚಾಲನೆ ನೀಡಿದರು. ಬೆಳಿಗ್ಗೆ ಬೆಳಗ್ಗೆ6 ಗಂಟೆಯವರೆಗೆರುಧ್ರಾಭಿಷೇಕ, ಬಿಲ್ವಾರ್ಚನೆ, ಗಂಧಾಭಿಷೇಕ, ಕ್ಷೀರಾಭಿಷೇಕವನ್ನು ನೆರವೇರಿಸಿ ನಂತರ ಮಹಾ ಮಂಗಳಾರತಿ ಬೆಳಗಲಾಯಿತು. ಆ ಬಳಿಕ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಯಿತು. ಕರ್ನಾಟಕ ಸೇರಿದಂತೆ ತಮಿಳುನಾಡು ರಾಜ್ಯದಿಂದ ಬಂದಿದ್ದ ಅಪಾರ ಸಂಖ್ಯೆ ಭಕ್ತರು ಅಂತರಗಂಗೆಯಲ್ಲಿ ಸ್ನಾನ ಮಾಡಿ ದೇವಾಲಯದ ಸುತ್ತ ಉರುಳು ಸೇವೆ ಹಾಗೂ ಪಂಜಿನ ಸೇವೆ ಮಾಡಿದರು. ಅಲ್ಲದೇ ಹುಲಿವಾಹನ, ಬಸವ ಹಾಗೂ ರುದ್ರಾಕ್ಷಿ ಮಂಟಪ ಬೆಳ್ಳಿರಥೋತ್ಸವ ಸೇರಿದಂತೆ ಇನ್ನಿತರ ಉತ್ಸವಗಳಲ್ಲಿ ಪಾಲ್ಗೊಂಡರು ಅಲ್ಲದೆ. ರಾತ್ರಿ ಏಳು ಗಂಟೆಯಲ್ಲಿ ಜರುಗಿದ ಚಿನ್ನದ ತೇರಿನ ಉತ್ಸವದಲ್ಲಿ ಭಾಗಿಯಾಗಿದರು. ಚಿನ್ನದ ತೇರು ಹೊರ ಬರುತ್ತಿದ್ದಂತೆ ನೆರೆದಿದ್ದ ಭಕ್ತರು ಉಘೇ ಮಾದಪ್ಪ, ಉಘೇ ಮಾಯ್ಕಾರ, ಮುದ್ದು ಮಾದೇವನಿಗೆ ಉಘೇ... ಉಘೇ ಎಂದು ಜಯಘೋಷಗಳನ್ನು ಮೊಳಗಿಸಿದರು
    1
    ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ದೇವಾಲಯದಲ್ಲಿ ವ
ಜಿಲ್ಲೆ, ಹೊರ ಜಿಲ್ಲೆಗಳು, ನೆರೆ ರಾಜ್ಯಗಳ ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ಮಾದಪ್ಪನ ದರ್ಶನ ಪಡೆದರು.
ಮುಂಜಾನೆಯಿಂದಲೇ ಬೇಡಗಂಪಣ ಸಮುದಾಯದ ಸರದಿ ಅರ್ಚಕರು ವಿಶೇಷಪೂಜೆಗಳಿಗೆ ಚಾಲನೆ ನೀಡಿದರು. ಬೆಳಿಗ್ಗೆ ಬೆಳಗ್ಗೆ6 ಗಂಟೆಯವರೆಗೆರುಧ್ರಾಭಿಷೇಕ, ಬಿಲ್ವಾರ್ಚನೆ, ಗಂಧಾಭಿಷೇಕ, ಕ್ಷೀರಾಭಿಷೇಕವನ್ನು ನೆರವೇರಿಸಿ ನಂತರ ಮಹಾ ಮಂಗಳಾರತಿ ಬೆಳಗಲಾಯಿತು. ಆ ಬಳಿಕ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಯಿತು.
ಕರ್ನಾಟಕ ಸೇರಿದಂತೆ ತಮಿಳುನಾಡು ರಾಜ್ಯದಿಂದ ಬಂದಿದ್ದ ಅಪಾರ ಸಂಖ್ಯೆ ಭಕ್ತರು ಅಂತರಗಂಗೆಯಲ್ಲಿ ಸ್ನಾನ ಮಾಡಿ ದೇವಾಲಯದ ಸುತ್ತ ಉರುಳು ಸೇವೆ ಹಾಗೂ ಪಂಜಿನ ಸೇವೆ ಮಾಡಿದರು. ಅಲ್ಲದೇ ಹುಲಿವಾಹನ, ಬಸವ ಹಾಗೂ ರುದ್ರಾಕ್ಷಿ ಮಂಟಪ ಬೆಳ್ಳಿರಥೋತ್ಸವ ಸೇರಿದಂತೆ ಇನ್ನಿತರ ಉತ್ಸವಗಳಲ್ಲಿ ಪಾಲ್ಗೊಂಡರು ಅಲ್ಲದೆ. ರಾತ್ರಿ ಏಳು ಗಂಟೆಯಲ್ಲಿ ಜರುಗಿದ ಚಿನ್ನದ ತೇರಿನ ಉತ್ಸವದಲ್ಲಿ ಭಾಗಿಯಾಗಿದರು.
ಚಿನ್ನದ ತೇರು ಹೊರ ಬರುತ್ತಿದ್ದಂತೆ ನೆರೆದಿದ್ದ ಭಕ್ತರು ಉಘೇ ಮಾದಪ್ಪ, ಉಘೇ ಮಾಯ್ಕಾರ, ಮುದ್ದು ಮಾದೇವನಿಗೆ ಉಘೇ... ಉಘೇ ಎಂದು ಜಯಘೋಷಗಳನ್ನು ಮೊಳಗಿಸಿದರು
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist ಹನೂರು, ಚಾಮರಾಜನಗರ, ಕರ್ನಾಟಕ•
    9 hrs ago
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Journalist Hubballi Urban, Dharwad•
    10 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.