logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

Chief Justice of India Surya Kant said that public trust in the judiciary is different from public approval. A court should not try to make people happy by giving them the result they want. Instead, people should trust the court because the process is fair, transparent and impartial. � Speaking at the 6th Ram Jethmalani Memorial Lecture in Delhi, CJI Surya Kant said courts must remain open to questions, examination and criticism. He said the judiciary cannot expect public confidence by placing itself beyond scrutiny. � He also explained that transparency means more than holding hearings openly. People should be able to understand the reasons behind a court's decision, not just the final judgment. On reforms, he said no institution should remain static and that reforms are welcome. He also defended the existing systems for judicial appointments and complaints against judges, while saying they can still be improved. � In one line: CJI Surya Kant's message was that the judiciary earns lasting public trust not by being popular, but by ensuring a fair process, explaining its decisions and remaining open to criticism. Chief Justice of India Surya Kant said that public trust in the judiciary is different from public approval. A court should not try to make people happy by giving them the result they want. Instead, people should trust the court because the process is fair, transparent and impartial. � Speaking at the 6th Ram Jethmalani Memorial Lecture in Delhi, CJI Surya Kant said courts must remain open to questions, examination and criticism. He said the judiciary cannot expect public confidence by placing itself beyond scrutiny. � He also explained that transparency means more than holding hearings openly. People should be able to understand the reasons behind a court's decision, not just the final judgment. On reforms, he said no institution should remain static and that reforms are welcome. He also defended the existing systems for judicial appointments and complaints against judges, while saying they can still be improved. � In one line: CJI Surya Kant's message was that the judiciary earns lasting public trust not by being popular, but by ensuring a fair process, explaining its decisions and remaining open to criticism. ಸಬ್ಸ್ಕ್ರೈಬ್ ಮೈ ಚಾನೆಲ್

1 hr ago
user_Indiagoodvibes.
Indiagoodvibes.
Building consultant ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
1 hr ago
16107030-c444-4bc5-9001-abc5a4437440

Chief Justice of India Surya Kant said that public trust in the judiciary is different from public approval. A court should not try to make people happy by giving them the result they want. Instead, people should trust the court because the process is fair, transparent and impartial. � Speaking at the 6th Ram Jethmalani Memorial Lecture in Delhi, CJI Surya Kant said courts must remain open to questions, examination and criticism. He said the judiciary cannot expect public confidence by placing itself beyond scrutiny. � He also explained that transparency means more than holding hearings openly. People should be able to understand the reasons behind a court's decision, not just the final judgment. On reforms, he said no institution should remain static and that reforms are welcome. He also defended the existing systems for judicial appointments and complaints against judges, while saying they can still be improved. � In one line: CJI Surya Kant's message was that the judiciary earns lasting public trust not by being popular, but by ensuring a fair process, explaining its decisions and remaining open to criticism. Chief Justice of India Surya Kant said that public trust in the judiciary is different from public approval. A court should not try to make people happy by giving them the result they want. Instead, people should trust the court because the process is fair, transparent and impartial. � Speaking at the 6th Ram Jethmalani Memorial Lecture in Delhi, CJI Surya Kant said courts must remain open to questions, examination and criticism. He said the judiciary cannot expect public confidence by placing itself beyond scrutiny. � He also explained that transparency means more than holding hearings openly. People should be able to understand the reasons behind a court's decision, not just the final judgment. On reforms, he said no institution should remain static and that reforms are welcome. He also defended the existing systems for judicial appointments and complaints against judges, while saying they can still be improved. � In one line: CJI Surya Kant's message was that the judiciary earns lasting public trust not by being popular, but by ensuring a fair process, explaining its decisions and remaining open to criticism. ಸಬ್ಸ್ಕ್ರೈಬ್ ಮೈ ಚಾನೆಲ್

More news from ಕರ್ನಾಟಕ and nearby areas
  • ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು
    1
    ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ
ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು
    user_Shanur Kullolli
    Shanur Kullolli
    ರಬಕವಿ ಬನಹಟ್ಟಿ, ಬಾಗಲಕೋಟೆ, ಕರ್ನಾಟಕ•
    18 hrs ago
  • ಗೋಕಾಕ ನಗರದಲ್ಲಿ ಪೊಲೀಸರಿಂದ ರೂಟ್ ಮಾರ್ಚ ಗಣೇಶ ಹಬ್ಬದ ನಿಮಿತ್ಯ ಗೋಕಾಕ ನಗರದಲ್ಲಿ ಪೊಲೀಸ ಇಲಾಖೆಯಿಂದ ರೂಟ್ ಮಾರ್ಚ ಗಣೇಶ ಹಬ್ಬದ ನಿಮಿತ್ಯ , ಹಬ್ಬದಲ್ಲಿ ಗಲಾಟೆ ದೊಂಬಿ ಮಾಡುವವರಿಗೆ,route ಮಾರ್ಚ್ ಮುಖಾಂತರ ಖಡಕ್ ಎಚ್ಚರಿಕೆ
    1
    ಗೋಕಾಕ ನಗರದಲ್ಲಿ ಪೊಲೀಸರಿಂದ ರೂಟ್ ಮಾರ್ಚ ಗಣೇಶ ಹಬ್ಬದ ನಿಮಿತ್ಯ 
ಗೋಕಾಕ ನಗರದಲ್ಲಿ ಪೊಲೀಸ ಇಲಾಖೆಯಿಂದ ರೂಟ್ ಮಾರ್ಚ ಗಣೇಶ ಹಬ್ಬದ ನಿಮಿತ್ಯ , ಹಬ್ಬದಲ್ಲಿ ಗಲಾಟೆ ದೊಂಬಿ ಮಾಡುವವರಿಗೆ,route ಮಾರ್ಚ್ ಮುಖಾಂತರ ಖಡಕ್ ಎಚ್ಚರಿಕೆ
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    11 hrs ago
  • ಅಥಣಿ ಪಟ್ಟಣದಲ್ಲಿ ಗಣೇಶ ಉತ್ಸವದಲ್ಲಿ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಲಕ್ಷ್ಮಣ ಸವದಿ. ಅಥಣಿ : ಕರ್ನಾಟಕ ಸರ್ಕಾರದ ಸಹಕಾರ ಸಚಿವ ಗಣೇಶ ಆಗಮನದ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಸಂಭ್ರಮ ಮೂಡಿಸಿದರು. ಈ ವೇಳೆ ಅಭಿಮಾನಿಗಳು ಸೌದಿ ಅವರೊಂದಿಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಿಸಿದರು.
    1
    ಅಥಣಿ ಪಟ್ಟಣದಲ್ಲಿ ಗಣೇಶ ಉತ್ಸವದಲ್ಲಿ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಲಕ್ಷ್ಮಣ ಸವದಿ.
ಅಥಣಿ : ಕರ್ನಾಟಕ ಸರ್ಕಾರದ ಸಹಕಾರ ಸಚಿವ ಗಣೇಶ ಆಗಮನದ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಸಂಭ್ರಮ ಮೂಡಿಸಿದರು. ಈ ವೇಳೆ ಅಭಿಮಾನಿಗಳು ಸೌದಿ ಅವರೊಂದಿಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಿಸಿದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    12 hrs ago
  • ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು. ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ‌ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು‌ ಪ್ರತಿಷ್ಠಾಪನೆ ಮಾಡಲಾಯಿತು.
    4
    ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ
ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು.
ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು.
ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ‌ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು‌ ಪ್ರತಿಷ್ಠಾಪನೆ ಮಾಡಲಾಯಿತು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    11 hrs ago
  • ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್‌ ಎದುರು ಪ್ರತಿಭಟನೆ
    1
    ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್‌ ಎದುರು ಪ್ರತಿಭಟನೆ
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    10 hrs ago
  • ಗರಸು ತುಂಬಿದ ಟ್ರ್ಯಾಕ್ಟರ್‌ಗಳ ರೋಚಕ ಸ್ಪರ್ಧೆ, ಹಳ್ಳದ ಗೆಣ್ಣೂರಿನಲ್ಲಿ ಹಳ್ಳದ ಗೆಣ್ಣೂರಿನಲ್ಲಿ ಶ್ರೀ ಗಜಾನನ ಯುವಕ ಮಂಡಳಿಯಿಂದ ಆಯೋಜನೆ ಹಳ್ಳದ ಗೆಣ್ಣೂರು: ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಹಳ್ಳದ ಗೆಣ್ಣೂರು ಗ್ರಾಮದ ವಾಟರ್ ಟ್ಯಾಂಕ್ ಸಮೀಪ ಶ್ರೀ ಗಜಾನನ ಯುವಕ ಮಂಡಳಿಯ ವತಿಯಿಂದ ನಾಲ್ಕು ಟೈಲರ್‌ಗಳ ಗರಸು ತುಂಬಿದ ಟ್ರ್ಯಾಕ್ಟರ್‌ಗಳ ಸ್ಪರ್ಧೆಯನ್ನು ಮಂಗಳವಾರ ಸಂಜೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಟ್ರ್ಯಾಕ್ಟರ್‌ಗಳ ಸಾಮರ್ಥ್ಯ ಹಾಗೂ ಚಾಲಕರ ಕೌಶಲ್ಯ ಗಮನ ಸೆಳೆಯಿತು. ರೋಚಕ ಸ್ಪರ್ಧೆಯನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಗ್ರಾಮಗಳ ಯುವಕರು ಹಾಗೂ ಟ್ರ್ಯಾಕ್ಟರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಸ್ಪರ್ಧೆಯಲ್ಲಿ ಶಿವು ವಿ. ಬೆಳ್ಳುಬ್ಬಿ ಪ್ರಥಮ ಬಹುಮಾನ, ರೇವಣಸಿದ್ಧ ಪಡಸಲಗಿ ದ್ವಿತೀಯ ಬಹುಮಾನ ಹಾಗೂ ಅಬ್ದುಲ್ ನದಾಫ್ ತೃತೀಯ ಬಹುಮಾನ ಪಡೆದುಕೊಂಡರು ಎಂದು ಶ್ರೀ ಗಜಾನನ ಯುವಕ ಮಂಡಳಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ಸ್ಪರ್ಧೆಯು ಯುವಕರಲ್ಲಿ ಉತ್ಸಾಹ ಮೂಡಿಸುವುದರೊಂದಿಗೆ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಿಸಿತು.
    1
    ಗರಸು ತುಂಬಿದ ಟ್ರ್ಯಾಕ್ಟರ್‌ಗಳ ರೋಚಕ ಸ್ಪರ್ಧೆ, ಹಳ್ಳದ ಗೆಣ್ಣೂರಿನಲ್ಲಿ
ಹಳ್ಳದ ಗೆಣ್ಣೂರಿನಲ್ಲಿ ಶ್ರೀ ಗಜಾನನ ಯುವಕ ಮಂಡಳಿಯಿಂದ ಆಯೋಜನೆ
ಹಳ್ಳದ ಗೆಣ್ಣೂರು: ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಹಳ್ಳದ ಗೆಣ್ಣೂರು ಗ್ರಾಮದ ವಾಟರ್ ಟ್ಯಾಂಕ್ ಸಮೀಪ ಶ್ರೀ ಗಜಾನನ ಯುವಕ ಮಂಡಳಿಯ ವತಿಯಿಂದ ನಾಲ್ಕು ಟೈಲರ್‌ಗಳ ಗರಸು ತುಂಬಿದ ಟ್ರ್ಯಾಕ್ಟರ್‌ಗಳ ಸ್ಪರ್ಧೆಯನ್ನು ಮಂಗಳವಾರ ಸಂಜೆ ಆಯೋಜಿಸಲಾಗಿತ್ತು.
ಸ್ಪರ್ಧೆಯಲ್ಲಿ ಟ್ರ್ಯಾಕ್ಟರ್‌ಗಳ ಸಾಮರ್ಥ್ಯ ಹಾಗೂ ಚಾಲಕರ ಕೌಶಲ್ಯ ಗಮನ ಸೆಳೆಯಿತು. ರೋಚಕ ಸ್ಪರ್ಧೆಯನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಗ್ರಾಮಗಳ ಯುವಕರು ಹಾಗೂ ಟ್ರ್ಯಾಕ್ಟರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಸ್ಪರ್ಧೆಯಲ್ಲಿ ಶಿವು ವಿ. ಬೆಳ್ಳುಬ್ಬಿ ಪ್ರಥಮ ಬಹುಮಾನ, ರೇವಣಸಿದ್ಧ ಪಡಸಲಗಿ ದ್ವಿತೀಯ ಬಹುಮಾನ ಹಾಗೂ ಅಬ್ದುಲ್ ನದಾಫ್ ತೃತೀಯ ಬಹುಮಾನ ಪಡೆದುಕೊಂಡರು ಎಂದು ಶ್ರೀ ಗಜಾನನ ಯುವಕ ಮಂಡಳಿಯ ಪದಾಧಿಕಾರಿಗಳು ತಿಳಿಸಿದ್ದಾರೆ.
ಸ್ಪರ್ಧೆಯು ಯುವಕರಲ್ಲಿ ಉತ್ಸಾಹ ಮೂಡಿಸುವುದರೊಂದಿಗೆ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಿಸಿತು.
    user_S L TEGGI
    S L TEGGI
    Voice of people ಕೊಲ್ಹಾರ, ವಿಜಯಪುರ, ಕರ್ನಾಟಕ•
    9 hrs ago
  • ಅದ್ದೂರಿಯಾಗಿ ಜರುಗಿದ ಹಲ್ಯಾಳ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ​ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಕ್ಷೇತ್ರ ಹಲ್ಯಾಳ ಗ್ರಾಮದ ಆರಾಧ್ಯ ದೈವ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವವು ಅತ್ಯಂತ ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ಅದ್ದೂರಿಯಾಗಿ ಜರುಗಿತು. ​ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳು ​ಪ್ರವಚನ ಕಾರ್ಯಕ್ರಮ: ಜಾತ್ರಾ ಮಹೋತ್ಸವದ ಅಂಗವಾಗಿ ಸಿದ್ದೇಶ್ವರ ಸ್ವಾಮೀಜಿ ಅವರಿಂದ ಘತರಗಿ ಭಾಗ್ಯವತಿ ದೇವಿಯ ಜೀವನ ಚರಿತ್ರೆ ಕುರಿತು ಪ್ರವಚನ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರವಚನ ಆಲಿಸಿದರು. ​ಕುಂಭಮೇಳ: ಜಾತ್ರೆಯ ಪೂರ್ವಭಾವಿಯಾಗಿ ಕೃಷ್ಣಾ ನದಿಯಿಂದ ಹಲ್ಯಾಳ ಗ್ರಾಮದವರೆಗೆ ಮುತ್ತೈದೆಯರಿಂದ ವಿಜೃಂಭಣೆಯ ಕುಂಭಮೇಳ ನಡೆಯಿತು. ಮಹಿಳೆಯರು ಕುಂಭ ಹೊತ್ತು ಭಕ್ತಿಭಾವದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡರು. ​ವಿಶೇಷ ಪೂಜೆ ಮತ್ತು ಮಹಾಭಿಷೇಕ: ಜಾತ್ರೆಯ ದಿನ ಮುಂಜಾನೆ ಶ್ರೀ ಶಿವರಾಯ ಮುತ್ಯಾ ದೇವಸ್ಥಾನದ ಪೂಜಾರಿ ಸೋಮಣ್ಣ ಪೂಜಾರಿ ಅವರ ನೇತೃತ್ವದಲ್ಲಿ ದೇವಸ್ಥಾನದ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ನೆರವೇರಿಸಲಾಯಿತು. ​ಪಲ್ಲಕ್ಕಿ ಉತ್ಸವ: ಶ್ರೀ ಶಿವರಾಯ ಮುತ್ಯಾ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಡೊಳ್ಳಿನ ಮೇಳದ ತಂಡಗಳು ಜಾತ್ರೆಗೆ ವಿಶೇಷ ಮೆರುಗು ನೀಡಿದವು. ಭಕ್ತರು ಭಕ್ತಿಗೀತೆ ಹಾಗೂ ಘೋಷಣೆಗಳೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು. ​ವಿಶೇಷ ಆಚರಣೆಗಳು ಮತ್ತು ಪ್ರಸಾದ ವಿನಿಯೋಗ ​ಗ್ರಾಮದ ಹೃದಯಭಾಗದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಪೂಜಾರಿಗಳಿಂದ ಅಲಗ ಹಾಯುವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ದೇವರಲ್ಲಿ ಹರಕೆ ಹೊತ್ತ ಭಕ್ತರು ಶಿವರಾಯ ಮುತ್ಯಾ ಮೂರ್ತಿಗೆ ಭಂಡಾರ ಅರ್ಪಿಸಿ ತಮ್ಮ ಹರಕೆ ತೀರಿಸಿದರು. ನಂತರ ಆಗಮಿಸಿದ್ದ ಸಮಸ್ತ ಭಕ್ತರು ವಿಶೇಷ ಪ್ರಸಾದ ಸ್ವೀಕರಿಸಿ ಶ್ರೀ ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು. ​ಗಣ್ಯರ ಉಪಸ್ಥಿತಿ ​ಈ ಜಾತ್ರಾ ಮಹೋತ್ಸವದಲ್ಲಿ ಗುಂಡು ಹಿರೇಕುರುಬರ, ಮುತ್ತಣ್ಣ ಸನದಿ, ಮುದುಕಣ್ಣ ಶೇಗುಣಸಿ, ಕಾಕಾಸಾಹೇಬ್ ಪಾಟೀಲ, ಚಂದ್ರಕಾಂತ ಕಾಗವಾಡ, ಸಿದ್ದಪ್ಪ ಲೋಕರ, ಕಾಂತೇಶ ಬಾಗಿ, ರಾಯಪ್ಪ ಬಾಗಿ, ಅಣ್ಣಪ್ಪ ಬಾಗಿ, ಗುಳ್ಳಪ್ಪ ನಾಯಿಕ, ಸಿದ್ದು ಮಗದುಮ, ಆಕಾಶ ಬಾಗಿ, ಪರಶುರಾಮ ಡಂಗಿ ಹಾಗೂ ಸಚಿನ್ ಮೆಂಡಿಗೇರಿ ಸೇರಿದಂತೆ ಗ್ರಾಮದ ಗಣ್ಯರು, ಹಲ್ಯಾಳ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಿದರು.
    4
    ಅದ್ದೂರಿಯಾಗಿ ಜರುಗಿದ ಹಲ್ಯಾಳ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ
​ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಕ್ಷೇತ್ರ ಹಲ್ಯಾಳ ಗ್ರಾಮದ ಆರಾಧ್ಯ ದೈವ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವವು ಅತ್ಯಂತ ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ಅದ್ದೂರಿಯಾಗಿ ಜರುಗಿತು.
​ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳು
​ಪ್ರವಚನ ಕಾರ್ಯಕ್ರಮ: ಜಾತ್ರಾ ಮಹೋತ್ಸವದ ಅಂಗವಾಗಿ ಸಿದ್ದೇಶ್ವರ ಸ್ವಾಮೀಜಿ ಅವರಿಂದ ಘತರಗಿ ಭಾಗ್ಯವತಿ ದೇವಿಯ ಜೀವನ ಚರಿತ್ರೆ ಕುರಿತು ಪ್ರವಚನ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರವಚನ ಆಲಿಸಿದರು.
​ಕುಂಭಮೇಳ: ಜಾತ್ರೆಯ ಪೂರ್ವಭಾವಿಯಾಗಿ ಕೃಷ್ಣಾ ನದಿಯಿಂದ ಹಲ್ಯಾಳ ಗ್ರಾಮದವರೆಗೆ ಮುತ್ತೈದೆಯರಿಂದ ವಿಜೃಂಭಣೆಯ ಕುಂಭಮೇಳ ನಡೆಯಿತು. ಮಹಿಳೆಯರು ಕುಂಭ ಹೊತ್ತು ಭಕ್ತಿಭಾವದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡರು.
​ವಿಶೇಷ ಪೂಜೆ ಮತ್ತು ಮಹಾಭಿಷೇಕ: ಜಾತ್ರೆಯ ದಿನ ಮುಂಜಾನೆ ಶ್ರೀ ಶಿವರಾಯ ಮುತ್ಯಾ ದೇವಸ್ಥಾನದ ಪೂಜಾರಿ ಸೋಮಣ್ಣ ಪೂಜಾರಿ ಅವರ ನೇತೃತ್ವದಲ್ಲಿ ದೇವಸ್ಥಾನದ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ನೆರವೇರಿಸಲಾಯಿತು.
​ಪಲ್ಲಕ್ಕಿ ಉತ್ಸವ: ಶ್ರೀ ಶಿವರಾಯ ಮುತ್ಯಾ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಡೊಳ್ಳಿನ ಮೇಳದ ತಂಡಗಳು ಜಾತ್ರೆಗೆ ವಿಶೇಷ ಮೆರುಗು ನೀಡಿದವು. ಭಕ್ತರು ಭಕ್ತಿಗೀತೆ ಹಾಗೂ ಘೋಷಣೆಗಳೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು.
​ವಿಶೇಷ ಆಚರಣೆಗಳು ಮತ್ತು ಪ್ರಸಾದ ವಿನಿಯೋಗ
​ಗ್ರಾಮದ ಹೃದಯಭಾಗದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಪೂಜಾರಿಗಳಿಂದ ಅಲಗ ಹಾಯುವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ದೇವರಲ್ಲಿ ಹರಕೆ ಹೊತ್ತ ಭಕ್ತರು ಶಿವರಾಯ ಮುತ್ಯಾ ಮೂರ್ತಿಗೆ ಭಂಡಾರ ಅರ್ಪಿಸಿ ತಮ್ಮ ಹರಕೆ ತೀರಿಸಿದರು. ನಂತರ ಆಗಮಿಸಿದ್ದ ಸಮಸ್ತ ಭಕ್ತರು ವಿಶೇಷ ಪ್ರಸಾದ ಸ್ವೀಕರಿಸಿ ಶ್ರೀ ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು.
​ಗಣ್ಯರ ಉಪಸ್ಥಿತಿ
​ಈ ಜಾತ್ರಾ ಮಹೋತ್ಸವದಲ್ಲಿ ಗುಂಡು ಹಿರೇಕುರುಬರ, ಮುತ್ತಣ್ಣ ಸನದಿ, ಮುದುಕಣ್ಣ ಶೇಗುಣಸಿ, ಕಾಕಾಸಾಹೇಬ್ ಪಾಟೀಲ, ಚಂದ್ರಕಾಂತ ಕಾಗವಾಡ, ಸಿದ್ದಪ್ಪ ಲೋಕರ, ಕಾಂತೇಶ ಬಾಗಿ, ರಾಯಪ್ಪ ಬಾಗಿ, ಅಣ್ಣಪ್ಪ ಬಾಗಿ, ಗುಳ್ಳಪ್ಪ ನಾಯಿಕ, ಸಿದ್ದು ಮಗದುಮ, ಆಕಾಶ ಬಾಗಿ, ಪರಶುರಾಮ ಡಂಗಿ ಹಾಗೂ ಸಚಿನ್ ಮೆಂಡಿಗೇರಿ ಸೇರಿದಂತೆ ಗ್ರಾಮದ ಗಣ್ಯರು, ಹಲ್ಯಾಳ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಿದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    14 hrs ago
  • ಹಳ್ಳೂರ ಗ್ರಾಮದಲ್ಲಿ 2ಜನರ ನಡುವಿನ ಗಲಾಟೆ ದೊಡ್ಡ ಸಂಘರ್ಷಕ್ಕೆ ಕಾರಣ ಪೊಲೀಸರು ಲಾಟಿ ಬೀಸಿ ಜನರನ್ನು ಚದುರಿಸಿದ್ದಾರೆ
    1
    ಹಳ್ಳೂರ ಗ್ರಾಮದಲ್ಲಿ 2ಜನರ ನಡುವಿನ ಗಲಾಟೆ ದೊಡ್ಡ ಸಂಘರ್ಷಕ್ಕೆ ಕಾರಣ ಪೊಲೀಸರು ಲಾಟಿ ಬೀಸಿ ಜನರನ್ನು ಚದುರಿಸಿದ್ದಾರೆ
    user_ತಾಯ್ನಾಡು ನ್ಯೂಸ್ ಕನ್ನಡ
    ತಾಯ್ನಾಡು ನ್ಯೂಸ್ ಕನ್ನಡ
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.