logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಾಳಗಿ: ಕಲಗುರ್ತೀ ಗ್ರಾಮದಲ್ಲಿ ಇಂದು ಮಹಿಬೂಬಸುಬಾನಿ ದರ್ಗಾ ಜಾತ್ರೆ ಇದ್ದು ಈ ಸಂದರ್ಭದಲ್ಲಿ ಊರಿನ ಪ್ರತಿಷ್ಠಿತ ಗೌಡರ ಮನೆತನದವರಾದ ಶ್ರೀ ಶಿವರಾಜಗೌಡ ಪಾಟೀಲ್ ಕಲಗುರ್ತೀ ಹಾಗೂ ಸಹೋದರರಾದ ಬಸವರಾಜಗೌಡ ಪಾಟೀಲ್ ಸಿದ್ದನಗೌಡ ಪಾಟೀಲ್ ಚನ್ನುಗೌಡ ಪಾಟೀಲ್ ಕಲ್ಲಣ್ಣಗೌಡ ಪಾಟೀಲ್ ಪಾಲ್ಗೊಂಡಿದ್ದರು ಈ ಜಾತ್ರೆಯು ಹಿಂದೂ ಮುಸ್ಲಿಂ ಬಾಂಧವರು ಸಂಭ್ರಮ ಸಡಗರದಿಂದ ಸಾಮೂಹಿಕವಾಗಿ ಜಾತ್ರೆ ಉತ್ಸವ ಮಾಡುತ್ತಾರೆ

3 hrs ago
user_User1523
User1523
Chittapur, Kalaburagi•
3 hrs ago
ca6f310d-f97c-493d-9b75-c1cb3a501264

ಕಾಳಗಿ: ಕಲಗುರ್ತೀ ಗ್ರಾಮದಲ್ಲಿ ಇಂದು ಮಹಿಬೂಬಸುಬಾನಿ ದರ್ಗಾ ಜಾತ್ರೆ ಇದ್ದು ಈ ಸಂದರ್ಭದಲ್ಲಿ ಊರಿನ ಪ್ರತಿಷ್ಠಿತ ಗೌಡರ ಮನೆತನದವರಾದ ಶ್ರೀ ಶಿವರಾಜಗೌಡ ಪಾಟೀಲ್ ಕಲಗುರ್ತೀ ಹಾಗೂ ಸಹೋದರರಾದ ಬಸವರಾಜಗೌಡ ಪಾಟೀಲ್ ಸಿದ್ದನಗೌಡ ಪಾಟೀಲ್ ಚನ್ನುಗೌಡ ಪಾಟೀಲ್ ಕಲ್ಲಣ್ಣಗೌಡ ಪಾಟೀಲ್ ಪಾಲ್ಗೊಂಡಿದ್ದರು ಈ ಜಾತ್ರೆಯು ಹಿಂದೂ ಮುಸ್ಲಿಂ ಬಾಂಧವರು ಸಂಭ್ರಮ ಸಡಗರದಿಂದ ಸಾಮೂಹಿಕವಾಗಿ ಜಾತ್ರೆ ಉತ್ಸವ ಮಾಡುತ್ತಾರೆ

More news from ಕರ್ನಾಟಕ and nearby areas
  • Post by Dayanand hm
    3
    Post by Dayanand hm
    user_Dayanand hm
    Dayanand hm
    Salesperson ಗುರುಮಿಟ್ಕಲ್, ಯಾದಗಿರಿ, ಕರ್ನಾಟಕ•
    10 hrs ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    10 hrs ago
  • ಬೀದರ್; ಜಿಲ್ಲೆಯ ಜನರಿಗೆ ಕುಡಿಯುವ ನೀರು ಹಾಗೂ ಗ್ಯಾಸ್ ಸಿಲೆಂಡರ್ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಿ ಎಂದು ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು
    1
    ಬೀದರ್; ಜಿಲ್ಲೆಯ ಜನರಿಗೆ ಕುಡಿಯುವ ನೀರು ಹಾಗೂ ಗ್ಯಾಸ್ ಸಿಲೆಂಡರ್ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಿ ಎಂದು ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    4 hrs ago
  • Post by Anand malled
    1
    Post by Anand malled
    user_Anand malled
    Anand malled
    ಸಿಂದಗಿ, ವಿಜಯಪುರ, ಕರ್ನಾಟಕ•
    16 hrs ago
  • *ನಾಳೆ ಸಿದ್ದಗಂಗಾ ಮಠಕ್ಕೆ ರಾಷ್ಟಪತಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಆಶೋಕ್ ಕೆ.ವಿ ಐಪಿಎಸ್ ರವರು ಬಂದೋಬಸ್ತ್ ಬಗ್ಗೆ ಹಾಗೂ ಸಾರ್ವಜನಿಕರಿಗೆ ಮಠಕ್ಕೆ ಆಗಮಿಸಲು ಸಲಹೆ,ಸೂಚನೆಗಳನ್ನ ಹೇಳಿರುವ ಬಗ್ಗೆ ವಿಡಿಯೋ ಬೈಟ್*
    3
    *ನಾಳೆ ಸಿದ್ದಗಂಗಾ ಮಠಕ್ಕೆ ರಾಷ್ಟಪತಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಆಶೋಕ್ ಕೆ.ವಿ ಐಪಿಎಸ್ ರವರು ಬಂದೋಬಸ್ತ್ ಬಗ್ಗೆ ಹಾಗೂ ಸಾರ್ವಜನಿಕರಿಗೆ ಮಠಕ್ಕೆ ಆಗಮಿಸಲು ಸಲಹೆ,ಸೂಚನೆಗಳನ್ನ ಹೇಳಿರುವ ಬಗ್ಗೆ ವಿಡಿಯೋ ಬೈಟ್*
    user_Chethana Muniswamygowda
    Chethana Muniswamygowda
    Press advisory Sirwar, Raichur•
    11 hrs ago
  • ಕರ್ನಾಟಕ ಎಲ್ಲಾ ನಾಡ ಜನರಿಗೆ ಈ ಮೂಲಕ ತಿಳಿಸುವದನಂದರೆ ಇದನು ಕೇಳಿ ಜಾಗ್ರತವಾಗಿರಿ ಯಾವದೆ ಕಾರಣಕ್ಕುo t p ಹೇಳಬೇಡಿ ಮತ್ತು ಕ್ಟ್ರಾಚ್ ಮಾಡಬೇಡಿ
    1
    ಕರ್ನಾಟಕ ಎಲ್ಲಾ ನಾಡ ಜನರಿಗೆ ಈ  ಮೂಲಕ ತಿಳಿಸುವದನಂದರೆ ಇದನು ಕೇಳಿ ಜಾಗ್ರತವಾಗಿರಿ ಯಾವದೆ  ಕಾರಣಕ್ಕುo t p ಹೇಳಬೇಡಿ ಮತ್ತು ಕ್ಟ್ರಾಚ್ ಮಾಡಬೇಡಿ
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    5 hrs ago
  • ಯತ್ನಾಳ್ ಕಾಂಗ್ರೆಸ್ ಪರ ಪ್ರಚಾರ ಮಾಡಬೇಕು ಸಿದ್ದರಾಮಯ್ಯ ಹೇಳಿಕೆ #congress #bjp #yatnal
    1
    ಯತ್ನಾಳ್ ಕಾಂಗ್ರೆಸ್ ಪರ ಪ್ರಚಾರ ಮಾಡಬೇಕು ಸಿದ್ದರಾಮಯ್ಯ ಹೇಳಿಕೆ #congress #bjp #yatnal
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    3 hrs ago
  • ಮುದ್ದೇಬಿಹಾಳ.. ಪಟ್ಟಣದ ಇಂದಿರಾನಗರದಲ್ಲಿ ಹನುಮಾನ ಜಾತ್ರಾ ಮಹೋತ್ಸವ 2 4 2026 ಕ್ಕೆ ಗುರುವಾರ ನಡೆಯಲಿದೆ. ಎಲ್ಲಾ ಹನುಮಾನ ಭಕ್ತರು ಜಾತ್ರೆಗೆ ಆಗಮಿಸಿ ಹನುಮಾನ ಆರ್ಶಿವಾದ ಪಡೆಯಬೇಕು ಪಿಲೇಕಮ್ಮ ದೇವಸ್ಥಾನದಿಂದ ಕುಂಭ ಮೇಳ ಇರುತ್ತದೆ ಮತ್ತು ಮಧ್ಯಾನ ಅನ್ನ ಪ್ರಸಾದ ಇರುವದು ಹಾಗು ಗುರುವಾರ ರಾತ್ರಿ 10:30ಕ್ಕೆ ಗೋಪಾಲ ಹೋಗಾರ ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯುವದು ಗುಡಿಯ ಕಮಿಟ್ಟಿ ಅಧ್ಯಕ್ಷರಾದ ರಾಮು ದಳವಾಯಿ ಉಪದ್ಯಾಕ್ಷರಾದ ಸಿದ್ದು ತಳಹಳ್ಳಿ ಮಾಜಿ. ಮೇಂಬರಾದ ಶಿವು ಶಿವಪುರ ಮತ್ತು ಬಸವರಾಜ ಗುಂಡಕರ್ಚಿಗಿ ಅರ್ಚಕರಾದ ಶೇಕಪ್ಪ ಸ್ವಾಮಿ ಹಿರೇಮಠ ಇನ್ನಿತರರು ಇದ್ದರು.
    2
    ಮುದ್ದೇಬಿಹಾಳ.. ಪಟ್ಟಣದ ಇಂದಿರಾನಗರದಲ್ಲಿ ಹನುಮಾನ ಜಾತ್ರಾ  ಮಹೋತ್ಸವ 2 4 2026 ಕ್ಕೆ ಗುರುವಾರ ನಡೆಯಲಿದೆ. ಎಲ್ಲಾ ಹನುಮಾನ ಭಕ್ತರು ಜಾತ್ರೆಗೆ ಆಗಮಿಸಿ ಹನುಮಾನ ಆರ್ಶಿವಾದ ಪಡೆಯಬೇಕು ಪಿಲೇಕಮ್ಮ ದೇವಸ್ಥಾನದಿಂದ ಕುಂಭ ಮೇಳ ಇರುತ್ತದೆ ಮತ್ತು ಮಧ್ಯಾನ ಅನ್ನ ಪ್ರಸಾದ ಇರುವದು ಹಾಗು ಗುರುವಾರ ರಾತ್ರಿ 10:30ಕ್ಕೆ ಗೋಪಾಲ ಹೋಗಾರ ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯುವದು ಗುಡಿಯ ಕಮಿಟ್ಟಿ ಅಧ್ಯಕ್ಷರಾದ ರಾಮು ದಳವಾಯಿ ಉಪದ್ಯಾಕ್ಷರಾದ ಸಿದ್ದು ತಳಹಳ್ಳಿ ಮಾಜಿ. ಮೇಂಬರಾದ ಶಿವು ಶಿವಪುರ ಮತ್ತು ಬಸವರಾಜ ಗುಂಡಕರ್ಚಿಗಿ ಅರ್ಚಕರಾದ ಶೇಕಪ್ಪ ಸ್ವಾಮಿ ಹಿರೇಮಠ ಇನ್ನಿತರರು ಇದ್ದರು.
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.