logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಜೂನ್ 14 ರಂದು, ದಾವಣಗೆರೆ ಜಿಲ್ಲೆಯ ಜಗಲೂರು ತಾಲೂಕಿನಲ್ಲಿರುವ ಶ್ರೀ ಕಣ್ವಕುಪ್ಪೆ ಗವಿಮಠ ತಪೋ ಕ್ಷೇತ್ರಕ್ಕೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಎನ್.ಟಿ. ಶ್ರೀನಿವಾಸ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ, ಶ್ರೀ ಹಿಮವದ್ ಕೇದಾರ ವೈರಾಗ್ಯ ಸಿಂಹಾಸನ ಪೀಠದ ಪಟ್ಟಾಧ್ಯಕ್ಷರಾದ ಶ್ರೀ ತಪೋ ಕ್ಷೇತ್ರ ಕಣ್ವ ಕುಪ್ಪೆ ಗವಿಮಠದ ಪೂಜ್ಯ ಶ್ರೀ ಷ.ಬ್ರ. ನಾಲ್ವಾಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರ ಆಶೀರ್ವಾದವನ್ನು ಶಾಸಕರು ಪಡೆದರು. ಈ ಭೇಟಿ ವೇಳೆ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ. ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಎಂ. ಶಶಿಧರಸ್ವಾಮಿ, ನಾಗರಕಟ್ಟೆ ರಾಜಣ್ಣ, ಟಿ.ಜಿ. ಮಲ್ಲಿಕಾರ್ಜುನ್ ಗೌಡ, ನಿಂಬಳಗೆರೆ ಕಲ್ಲೇಶಪ್ಪ, ಮಂಗಾಪುರ ಕೊಟ್ರೇಶಪ್ಪ, ಉಜ್ಜಿನಿ ಕೊಡದಪ್ಪ, ಮತ್ತು ಗಡಿಮಾಕುಂಟೆ ಕೊಟ್ರೇಶ್ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

11 hrs ago
user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
ವರದಿಗಾರ ಕೂಡ್ಲಿಗಿ, ವಿಜಯನಗರ, ಕರ್ನಾಟಕ•
11 hrs ago
41b25d3e-682a-4f09-b1a1-7dac72202ad7
57e833c7-8c5f-4eb3-88d0-27de876c62ca
37566835-446a-4036-b4dc-202a84e08026

ಜೂನ್ 14 ರಂದು, ದಾವಣಗೆರೆ ಜಿಲ್ಲೆಯ ಜಗಲೂರು ತಾಲೂಕಿನಲ್ಲಿರುವ ಶ್ರೀ ಕಣ್ವಕುಪ್ಪೆ ಗವಿಮಠ ತಪೋ ಕ್ಷೇತ್ರಕ್ಕೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಎನ್.ಟಿ. ಶ್ರೀನಿವಾಸ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ, ಶ್ರೀ ಹಿಮವದ್ ಕೇದಾರ ವೈರಾಗ್ಯ ಸಿಂಹಾಸನ ಪೀಠದ ಪಟ್ಟಾಧ್ಯಕ್ಷರಾದ ಶ್ರೀ ತಪೋ ಕ್ಷೇತ್ರ ಕಣ್ವ ಕುಪ್ಪೆ ಗವಿಮಠದ ಪೂಜ್ಯ ಶ್ರೀ ಷ.ಬ್ರ. ನಾಲ್ವಾಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರ ಆಶೀರ್ವಾದವನ್ನು ಶಾಸಕರು ಪಡೆದರು. ಈ ಭೇಟಿ ವೇಳೆ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ. ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಎಂ. ಶಶಿಧರಸ್ವಾಮಿ, ನಾಗರಕಟ್ಟೆ ರಾಜಣ್ಣ, ಟಿ.ಜಿ. ಮಲ್ಲಿಕಾರ್ಜುನ್ ಗೌಡ, ನಿಂಬಳಗೆರೆ ಕಲ್ಲೇಶಪ್ಪ, ಮಂಗಾಪುರ ಕೊಟ್ರೇಶಪ್ಪ, ಉಜ್ಜಿನಿ ಕೊಡದಪ್ಪ, ಮತ್ತು ಗಡಿಮಾಕುಂಟೆ ಕೊಟ್ರೇಶ್ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಜೂನ್ 14 ರಂದು, ದಾವಣಗೆರೆ ಜಿಲ್ಲೆಯ ಜಗಲೂರು ತಾಲೂಕಿನಲ್ಲಿರುವ ಶ್ರೀ ಕಣ್ವಕುಪ್ಪೆ ಗವಿಮಠ ತಪೋ ಕ್ಷೇತ್ರಕ್ಕೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಎನ್.ಟಿ. ಶ್ರೀನಿವಾಸ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ, ಶ್ರೀ ಹಿಮವದ್ ಕೇದಾರ ವೈರಾಗ್ಯ ಸಿಂಹಾಸನ ಪೀಠದ ಪಟ್ಟಾಧ್ಯಕ್ಷರಾದ ಶ್ರೀ ತಪೋ ಕ್ಷೇತ್ರ ಕಣ್ವ ಕುಪ್ಪೆ ಗವಿಮಠದ ಪೂಜ್ಯ ಶ್ರೀ ಷ.ಬ್ರ. ನಾಲ್ವಾಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರ ಆಶೀರ್ವಾದವನ್ನು ಶಾಸಕರು ಪಡೆದರು. ಈ ಭೇಟಿ ವೇಳೆ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ. ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಎಂ. ಶಶಿಧರಸ್ವಾಮಿ, ನಾಗರಕಟ್ಟೆ ರಾಜಣ್ಣ, ಟಿ.ಜಿ. ಮಲ್ಲಿಕಾರ್ಜುನ್ ಗೌಡ, ನಿಂಬಳಗೆರೆ ಕಲ್ಲೇಶಪ್ಪ, ಮಂಗಾಪುರ ಕೊಟ್ರೇಶಪ್ಪ, ಉಜ್ಜಿನಿ ಕೊಡದಪ್ಪ, ಮತ್ತು ಗಡಿಮಾಕುಂಟೆ ಕೊಟ್ರೇಶ್ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
    4
    ಜೂನ್ 14 ರಂದು, ದಾವಣಗೆರೆ ಜಿಲ್ಲೆಯ ಜಗಲೂರು ತಾಲೂಕಿನಲ್ಲಿರುವ ಶ್ರೀ ಕಣ್ವಕುಪ್ಪೆ ಗವಿಮಠ ತಪೋ ಕ್ಷೇತ್ರಕ್ಕೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಎನ್.ಟಿ. ಶ್ರೀನಿವಾಸ್ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ, ಶ್ರೀ ಹಿಮವದ್ ಕೇದಾರ ವೈರಾಗ್ಯ ಸಿಂಹಾಸನ ಪೀಠದ ಪಟ್ಟಾಧ್ಯಕ್ಷರಾದ ಶ್ರೀ ತಪೋ ಕ್ಷೇತ್ರ ಕಣ್ವ ಕುಪ್ಪೆ ಗವಿಮಠದ ಪೂಜ್ಯ ಶ್ರೀ ಷ.ಬ್ರ. ನಾಲ್ವಾಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಯವರ ಆಶೀರ್ವಾದವನ್ನು ಶಾಸಕರು ಪಡೆದರು.

ಈ ಭೇಟಿ ವೇಳೆ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ. ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಎಂ. ಶಶಿಧರಸ್ವಾಮಿ, ನಾಗರಕಟ್ಟೆ ರಾಜಣ್ಣ, ಟಿ.ಜಿ. ಮಲ್ಲಿಕಾರ್ಜುನ್ ಗೌಡ, ನಿಂಬಳಗೆರೆ ಕಲ್ಲೇಶಪ್ಪ, ಮಂಗಾಪುರ ಕೊಟ್ರೇಶಪ್ಪ, ಉಜ್ಜಿನಿ ಕೊಡದಪ್ಪ, ಮತ್ತು ಗಡಿಮಾಕುಂಟೆ ಕೊಟ್ರೇಶ್ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
    ವರದಿಗಾರ ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    11 hrs ago
  • ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ. ದೇವೇಂದ್ರಪ್ಪ ಅವರು ಅರಸೀಕೆರೆ ಹೋಬಳಿ ವ್ಯಾಪ್ತಿಯ ಚಟ್ನಿಹಳ್ಳಿ ಗ್ರಾಮ ಪಂಚಾಯಿತಿ ನರೇಬೊಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ, ಅವರು ಸರ್ಕಾರಿ ಶಾಲೆಗೆ ಭೇಟಿ ನೀಡಿ ಶಾಲೆಯ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿದರು. ನಂತರ, ವಿದ್ಯಾರ್ಥಿಗಳೊಂದಿಗೆ ವಿದ್ಯಾರ್ಥಿಯಾಗಿ ಸೇರಿಕೊಂಡು ಮಕ್ಕಳಿಗೆ ನೀತಿ ಪಾಠ ಹೇಳುವಂತಹ ಹಾಡೊಂದನ್ನು ಕಲಿಸಿದರು. ಶಾಸಕರು ನರೇಬೊಮ್ಮನಹಳ್ಳಿ ಶಾಲಾ ಮಕ್ಕಳಿಗೆ 'ಗುಟ್ಟೊಂದು ಹೇಳಿವೆ' ಎಂಬ ಹಾಡನ್ನು ಹೇಳಿಕೊಟ್ಟರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಗ್ರಾಮದ ಮುಖಂಡರು ಸಹ ಹಾಡಿಗೆ ಧ್ವನಿಯಾಗಿ ಅವರೊಂದಿಗೆ ಸೇರಿಕೊಂಡರು.
    1
    ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ. ದೇವೇಂದ್ರಪ್ಪ ಅವರು ಅರಸೀಕೆರೆ ಹೋಬಳಿ ವ್ಯಾಪ್ತಿಯ ಚಟ್ನಿಹಳ್ಳಿ ಗ್ರಾಮ ಪಂಚಾಯಿತಿ ನರೇಬೊಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ, ಅವರು ಸರ್ಕಾರಿ ಶಾಲೆಗೆ ಭೇಟಿ ನೀಡಿ ಶಾಲೆಯ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿದರು. ನಂತರ, ವಿದ್ಯಾರ್ಥಿಗಳೊಂದಿಗೆ ವಿದ್ಯಾರ್ಥಿಯಾಗಿ ಸೇರಿಕೊಂಡು ಮಕ್ಕಳಿಗೆ ನೀತಿ ಪಾಠ ಹೇಳುವಂತಹ ಹಾಡೊಂದನ್ನು ಕಲಿಸಿದರು. ಶಾಸಕರು ನರೇಬೊಮ್ಮನಹಳ್ಳಿ ಶಾಲಾ ಮಕ್ಕಳಿಗೆ 'ಗುಟ್ಟೊಂದು ಹೇಳಿವೆ' ಎಂಬ ಹಾಡನ್ನು ಹೇಳಿಕೊಟ್ಟರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಗ್ರಾಮದ ಮುಖಂಡರು ಸಹ ಹಾಡಿಗೆ ಧ್ವನಿಯಾಗಿ ಅವರೊಂದಿಗೆ ಸೇರಿಕೊಂಡರು.
    user_H Sandeepa
    H Sandeepa
    ಜಗಳೂರು, ದಾವಣಗೆರೆ, ಕರ್ನಾಟಕ•
    14 min ago
  • ಜಗಳೂರು ತಾಲ್ಲೂಕಿನ ದೊಣ್ಣೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೇನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ವಿಚಾರವಾಗಿ ಗ್ರಾಮ ಪಂಚಾಯಿತಿ ಪಿಡಿಓ, ಇಓ, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯಾಧಿಕಾರಿಗಳು ಸೇರಿದಂತೆ ಆರ್.ಡಿ.ಪಿ.ಆರ್ ಇಲಾಖೆಯ ಸಿಬ್ಬಂದಿಗಳನ್ನು ಗ್ರಾಮಕ್ಕೆ ಕರೆಯಿಸಲಾಗಿತ್ತು. ಈ ಸಂದರ್ಭದಲ್ಲಿ ದೊಣ್ಣೆಹಳ್ಳಿ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಮೆಹಬೂಬ್‌ಗೆ ಥಳಿತ ನಡೆಸಲಾಗಿತ್ತು. ಈ ಘಟನೆಯನ್ನು ಖಂಡಿಸಿ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಆರ್.ಡಿ.ಪಿ.ಆರ್. ನೌಕರರು, ನೀರಗಂಟಿಗಳು ಹಾಗೂ ಜಾಡಮಾಲಿಗಳು ಕಪ್ಪುಬಟ್ಟೆಗಳನ್ನು ಧರಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದರು.
    4
    ಜಗಳೂರು ತಾಲ್ಲೂಕಿನ ದೊಣ್ಣೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೇನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ವಿಚಾರವಾಗಿ ಗ್ರಾಮ ಪಂಚಾಯಿತಿ ಪಿಡಿಓ, ಇಓ, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯಾಧಿಕಾರಿಗಳು ಸೇರಿದಂತೆ ಆರ್.ಡಿ.ಪಿ.ಆರ್ ಇಲಾಖೆಯ ಸಿಬ್ಬಂದಿಗಳನ್ನು ಗ್ರಾಮಕ್ಕೆ ಕರೆಯಿಸಲಾಗಿತ್ತು. ಈ ಸಂದರ್ಭದಲ್ಲಿ ದೊಣ್ಣೆಹಳ್ಳಿ ಗ್ರಾಮ ಪಂಚಾಯಿತಿಯ ಬಿಲ್ ಕಲೆಕ್ಟರ್ ಮೆಹಬೂಬ್‌ಗೆ ಥಳಿತ ನಡೆಸಲಾಗಿತ್ತು. ಈ ಘಟನೆಯನ್ನು ಖಂಡಿಸಿ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಆರ್.ಡಿ.ಪಿ.ಆರ್. ನೌಕರರು, ನೀರಗಂಟಿಗಳು ಹಾಗೂ ಜಾಡಮಾಲಿಗಳು ಕಪ್ಪುಬಟ್ಟೆಗಳನ್ನು ಧರಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದರು.
    user_Basavaraja B Press Reporter APB
    Basavaraja B Press Reporter APB
    Newspaper publisher ಜಗಳೂರು, ದಾವಣಗೆರೆ, ಕರ್ನಾಟಕ•
    1 hr ago
  • ರಾಜ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳ ಬಗ್ಗೆ ಮಾಹಿತಿ ಪಡೆಯಲು ಜನಸಾಮಾನ್ಯರು ಗೂಗಲ್‌ನಲ್ಲಿ ಹುಡುಕಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಮೂಲಗಳು ತಿಳಿಸಿವೆ.
    1
    ರಾಜ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳ ಬಗ್ಗೆ ಮಾಹಿತಿ ಪಡೆಯಲು ಜನಸಾಮಾನ್ಯರು ಗೂಗಲ್‌ನಲ್ಲಿ ಹುಡುಕಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಮೂಲಗಳು ತಿಳಿಸಿವೆ.
    user_Kumara Swamy
    Kumara Swamy
    ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    37 min ago
  • ವಿದ್ಯುತ್ ವಿತರಣಾ ವ್ಯವಸ್ಥೆಯ ಖಾಸಗೀಕರಣವನ್ನು ವಿರೋಧಿಸಿ ಚಳ್ಳಕೆರೆಯಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯ ರೈತ ಸಂಘ ಹಾಗೂ ಕೆಆರ್‌ಎಸ್ ಪಕ್ಷದ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಪ್ರತಿಭಟನಾಕಾರರು ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿವರೆಗೆ ಜಾಥಾ ನಡೆಸಿದರು. ನಂತರ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸುವ ಮೂಲಕ ತಮ್ಮ ಆಕ್ಷೇಪವನ್ನು ರಾಜ್ಯ ಸರ್ಕಾರಕ್ಕೆ ತಲುಪಿಸಿದರು.
    1
    ವಿದ್ಯುತ್ ವಿತರಣಾ ವ್ಯವಸ್ಥೆಯ ಖಾಸಗೀಕರಣವನ್ನು ವಿರೋಧಿಸಿ ಚಳ್ಳಕೆರೆಯಲ್ಲಿ ಪ್ರತಿಭಟನೆ ನಡೆಸಲಾಯಿತು. ರಾಜ್ಯ ರೈತ ಸಂಘ ಹಾಗೂ ಕೆಆರ್‌ಎಸ್ ಪಕ್ಷದ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಪ್ರತಿಭಟನಾಕಾರರು ಪ್ರವಾಸಿ ಮಂದಿರದಿಂದ ತಾಲೂಕು ಕಚೇರಿವರೆಗೆ ಜಾಥಾ ನಡೆಸಿದರು. ನಂತರ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸುವ ಮೂಲಕ ತಮ್ಮ ಆಕ್ಷೇಪವನ್ನು ರಾಜ್ಯ ಸರ್ಕಾರಕ್ಕೆ ತಲುಪಿಸಿದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    54 min ago
  • ನಮಗೆ ರಕ್ಷಣೆ ಕೊಡಿ" –ಹಾಗಲಗೆರೆಯಲ್ಲಿ ಹಲ್ಲೆಗೊಳಗಾದ ಕುಟುಂಬದ ಆಕ್ರಂದನ #ಹೊಸದುರ್ಗ #ಹಾಗಲಗೆರೆ #ಚಿತ್ರದುರ್ಗ #ChitradurgaNews #Hosadurga #BreakingNews #KannadaNews #LandDispute #ಜಮೀನು_ವಿವಾದ #ಹಲ್ಲೆಆರೋಪ #ತಾಯಿಮಗಳು #JusticeForVictims #CrimeNews #ViralNews #KarnatakaNews #GroundReport #LatestNews #VillageNews #DistrictNews #TrendingNow #NewsUpdate #KannadaMedia #PublicVoice #PoliceAction #JusticeDemanded #ExclusiveReport #CrimeAlert #ViralKannada #NewsFirst #RealStory #ಹೊಸದುರ್ಗ #ಚಿತ್ರದುರ್ಗ #ಜಮೀನು_ವಿವಾದ #ಹಲ್ಲೆಆರೋಪ #ತಾಯಿಮಗಳು #BreakingNews #KannadaNews #ChitradurgaNews #KarnatakaNews #ViralNews #JusticeForVictims #TrendingNow #CrimeNews #LatestNews #PoliceAction
    1
    ನಮಗೆ ರಕ್ಷಣೆ ಕೊಡಿ" –ಹಾಗಲಗೆರೆಯಲ್ಲಿ ಹಲ್ಲೆಗೊಳಗಾದ ಕುಟುಂಬದ ಆಕ್ರಂದನ
#ಹೊಸದುರ್ಗ
#ಹಾಗಲಗೆರೆ
#ಚಿತ್ರದುರ್ಗ
#ChitradurgaNews
#Hosadurga
#BreakingNews
#KannadaNews
#LandDispute
#ಜಮೀನು_ವಿವಾದ
#ಹಲ್ಲೆಆರೋಪ
#ತಾಯಿಮಗಳು
#JusticeForVictims
#CrimeNews
#ViralNews
#KarnatakaNews
#GroundReport
#LatestNews
#VillageNews
#DistrictNews
#TrendingNow
#NewsUpdate
#KannadaMedia
#PublicVoice
#PoliceAction
#JusticeDemanded
#ExclusiveReport
#CrimeAlert
#ViralKannada
#NewsFirst
#RealStory
#ಹೊಸದುರ್ಗ #ಚಿತ್ರದುರ್ಗ #ಜಮೀನು_ವಿವಾದ #ಹಲ್ಲೆಆರೋಪ #ತಾಯಿಮಗಳು #BreakingNews #KannadaNews #ChitradurgaNews #KarnatakaNews #ViralNews #JusticeForVictims #TrendingNow #CrimeNews #LatestNews #PoliceAction
    user_Ctownnews16
    Ctownnews16
    Local News Reporter ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ಜಗಜ್ಯೋತಿ ಬಸವೇಶ್ವರ ಹಾಗೂ ಸಂವಿಧಾನದ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಇದರ ಜೊತೆಗೆ, ದಿವಂಗತ ಡಿ. ಸುಧಾಕರ್ ಅವರಿಗೆ ನುಡಿನಮನ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭವನ್ನು ನಗರಂಗೆರೆ ಗ್ರಾಮ ಪಂಚಾಯಿತಿ ಹಿತರಕ್ಷಣಾ ವೇದಿಕೆ ಮತ್ತು ಮೂರ್ತಿ ಇಂಡಸ್ಟ್ರೀಸ್ ಡೆವಲಪ್‌ಮೆಂಟ್ಸ್ ವತಿಯಿಂದ ಆಯೋಜಿಸಲಾಗಿತ್ತು. ಸಿದ್ದಾಪುರ ಗ್ರಾಮದ ದುರ್ಗಮ್ಮ ದೇವಸ್ಥಾನದ ಮುಂಭಾಗದಲ್ಲಿ ಈ ಕಾರ್ಯಕ್ರಮ ನಡೆಯಿತು. ಮಹನೀಯರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
    1
    ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ಜಗಜ್ಯೋತಿ ಬಸವೇಶ್ವರ ಹಾಗೂ ಸಂವಿಧಾನದ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಇದರ ಜೊತೆಗೆ, ದಿವಂಗತ ಡಿ. ಸುಧಾಕರ್ ಅವರಿಗೆ ನುಡಿನಮನ ಕಾರ್ಯಕ್ರಮವನ್ನು ಕೂಡ ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭವನ್ನು ನಗರಂಗೆರೆ ಗ್ರಾಮ ಪಂಚಾಯಿತಿ ಹಿತರಕ್ಷಣಾ ವೇದಿಕೆ ಮತ್ತು ಮೂರ್ತಿ ಇಂಡಸ್ಟ್ರೀಸ್ ಡೆವಲಪ್‌ಮೆಂಟ್ಸ್ ವತಿಯಿಂದ ಆಯೋಜಿಸಲಾಗಿತ್ತು.

ಸಿದ್ದಾಪುರ ಗ್ರಾಮದ ದುರ್ಗಮ್ಮ ದೇವಸ್ಥಾನದ ಮುಂಭಾಗದಲ್ಲಿ ಈ ಕಾರ್ಯಕ್ರಮ ನಡೆಯಿತು. ಮಹನೀಯರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
  • ಜೂನ್ 8 ರಂದು, ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮರೇನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆಯನ್ನು ಬಗೆಹರಿಸದೆ ನಿರ್ಲಕ್ಷ್ಯ ತೋರಿದ ಗ್ರಾಮೀಣ ಕುಡಿಯುವ ನೀರಿನ ಇಲಾಖೆ ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ, ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳನ್ನು ಸಾರ್ವಜನಿಕರು ಬಂಧಿಸಿ ಘೇರಾವ್ ಹಾಕಿದ್ದಾರೆ. ಕಳೆದ ಐದು ತಿಂಗಳಿನಿಂದ ಕುಡಿಯುವ ನೀರಿಗಾಗಿ ಗ್ರಾಮದವರು ಪರದಾಡುತ್ತಿದ್ದು, ಅಧಿಕಾರಿಗಳು ಶಾಶ್ವತ ಕ್ರಮ ಕೈಗೊಳ್ಳದೆ ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಒದಗಿಸುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. ತಾಲೂಕು ಕೇಂದ್ರದಿಂದ ಕೂಗಳತೆ ದೂರದಲ್ಲಿದ್ದರೂ ಯಾವುದೇ ಅಧಿಕಾರಿಗೆ ಸಮಸ್ಯೆ ಬಗೆಹರಿಸುವ ಇಚ್ಛಾಶಕ್ತಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಕ್ಕೆ ಭೇಟಿ ನೀಡಿದ್ದ ದೊಣೆಹಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ಅವರನ್ನು ಕೊಡಿ ಹಾಕಿ ಬಂಧಿಸಿ, ಕುಡಿಯುವ ನೀರು ಒದಗಿಸುವವರೆಗೆ ಬಿಡುವುದಿಲ್ಲ ಎಂದು ಗ್ರಾಮಸ್ಥರು ಘೇರಾವ್ ಹಾಕಿದ್ದರು. ನಂತರ ಮಾಹಿತಿ ತಿಳಿದು ಗ್ರಾಮಕ್ಕೆ ಬಂದ ಜಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಕೆಂಚಪ್ಪ ಹಾಗೂ ಗ್ರಾಮೀಣ ಕುಡಿಯುವ ನೀರಿನ ಇಲಾಖೆ ಅಧಿಕಾರಿಗಳನ್ನು ಗ್ರಾಮಸ್ಥರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ತೀವ್ರ ಅಭಾವ ಸೃಷ್ಟಿಯಾಗಿದ್ದು, ಹಲವು ಬಾರಿ ಮನವಿ ಮಾಡಿದರೂ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶಗೊಂಡಿದ್ದರು. ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಸರ್ಕಾರ ಮುಂಗಡವಾಗಿ ಇಟ್ಟಿದ್ದ ಅನುದಾನದ ಹಣವನ್ನು ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿ ದುರ್ಬಳಕೆ ಮಾಡಿಕೊಂಡಿದ್ದರಿಂದಲೇ ಒಂದು ತಿಂಗಳಿನಿಂದ ಹನಿ ನೀರು ಸಿಗುತ್ತಿಲ್ಲ ಎಂದು ಗ್ರಾಮಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ. ಈ ಸಂದರ್ಭದಲ್ಲಿ, ಗ್ರಾಮಸ್ಥರು ಮತ್ತು ಅಧಿಕಾರಿಗಳ ಮಧ್ಯೆ ಬಂದು ಸಮಜಾಯಿಷಿ ಕೊಡಲು ಮತ್ತು ಸಮರ್ಥಿಸಿಕೊಳ್ಳಲು ಯತ್ನಿಸಿದ ಸ್ಥಳದಲ್ಲಿದ್ದ ಬಿಲ್ ಕಲೆಕ್ಟರ್ ವಿರುದ್ಧ ತಿರುಗಿಬಿದ್ದ ಸಾರ್ವಜನಿಕರು, "ಕುಡಿಯುವ ನೀರು ಕೊಡದೆ ನೀವೇನು ಕೆಲಸ ಮಾಡ್ತೀರಾ?" ಎಂದು ಪ್ರಶ್ನಿಸಿ ಅವರ ಮೇಲೆ ತೀವ್ರ ಹಲ್ಲೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಜಗಳೂರು ಪೊಲೀಸರು ದೌಡಾಯಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ತಾಲೂಕು ಪಂಚಾಯಿತಿ ಇಒ ಕೆಂಚಪ್ಪ ಅವರು ಪ್ರತಿಕ್ರಿಯಿಸಿ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ತಕ್ಷಣವೇ ಬೋರ್‌ವೆಲ್ ಕೊರೆಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಅಲ್ಲದೆ, ದಿನಕ್ಕೆ ಎರಡು ಟ್ರ್ಯಾಕ್ಟರ್‌ಗಳ ಮೂಲಕ ತಲಾ ಆರು ಟ್ಯಾಂಕರ್‌ ನೀರನ್ನು ಗ್ರಾಮಕ್ಕೆ ಒದಗಿಸಲಾಗುವುದು ಮತ್ತು ಶೀಘ್ರವೇ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
    1
    ಜೂನ್ 8 ರಂದು, ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಮರೇನಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆಯನ್ನು ಬಗೆಹರಿಸದೆ ನಿರ್ಲಕ್ಷ್ಯ ತೋರಿದ ಗ್ರಾಮೀಣ ಕುಡಿಯುವ ನೀರಿನ ಇಲಾಖೆ ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ, ಗ್ರಾಮಕ್ಕೆ ಭೇಟಿ ನೀಡಿದ ಅಧಿಕಾರಿಗಳನ್ನು ಸಾರ್ವಜನಿಕರು ಬಂಧಿಸಿ ಘೇರಾವ್ ಹಾಕಿದ್ದಾರೆ.

ಕಳೆದ ಐದು ತಿಂಗಳಿನಿಂದ ಕುಡಿಯುವ ನೀರಿಗಾಗಿ ಗ್ರಾಮದವರು ಪರದಾಡುತ್ತಿದ್ದು, ಅಧಿಕಾರಿಗಳು ಶಾಶ್ವತ ಕ್ರಮ ಕೈಗೊಳ್ಳದೆ ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಒದಗಿಸುತ್ತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. ತಾಲೂಕು ಕೇಂದ್ರದಿಂದ ಕೂಗಳತೆ ದೂರದಲ್ಲಿದ್ದರೂ ಯಾವುದೇ ಅಧಿಕಾರಿಗೆ ಸಮಸ್ಯೆ ಬಗೆಹರಿಸುವ ಇಚ್ಛಾಶಕ್ತಿ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಕ್ಕೆ ಭೇಟಿ ನೀಡಿದ್ದ ದೊಣೆಹಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ಅವರನ್ನು ಕೊಡಿ ಹಾಕಿ ಬಂಧಿಸಿ, ಕುಡಿಯುವ ನೀರು ಒದಗಿಸುವವರೆಗೆ ಬಿಡುವುದಿಲ್ಲ ಎಂದು ಗ್ರಾಮಸ್ಥರು ಘೇರಾವ್ ಹಾಕಿದ್ದರು. ನಂತರ ಮಾಹಿತಿ ತಿಳಿದು ಗ್ರಾಮಕ್ಕೆ ಬಂದ ಜಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಕೆಂಚಪ್ಪ ಹಾಗೂ ಗ್ರಾಮೀಣ ಕುಡಿಯುವ ನೀರಿನ ಇಲಾಖೆ ಅಧಿಕಾರಿಗಳನ್ನು ಗ್ರಾಮಸ್ಥರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಕುಡಿಯುವ ನೀರಿನ ತೀವ್ರ ಅಭಾವ ಸೃಷ್ಟಿಯಾಗಿದ್ದು, ಹಲವು ಬಾರಿ ಮನವಿ ಮಾಡಿದರೂ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶಗೊಂಡಿದ್ದರು. ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಸರ್ಕಾರ ಮುಂಗಡವಾಗಿ ಇಟ್ಟಿದ್ದ ಅನುದಾನದ ಹಣವನ್ನು ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿ ದುರ್ಬಳಕೆ ಮಾಡಿಕೊಂಡಿದ್ದರಿಂದಲೇ ಒಂದು ತಿಂಗಳಿನಿಂದ ಹನಿ ನೀರು ಸಿಗುತ್ತಿಲ್ಲ ಎಂದು ಗ್ರಾಮಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ.

ಈ ಸಂದರ್ಭದಲ್ಲಿ, ಗ್ರಾಮಸ್ಥರು ಮತ್ತು ಅಧಿಕಾರಿಗಳ ಮಧ್ಯೆ ಬಂದು ಸಮಜಾಯಿಷಿ ಕೊಡಲು ಮತ್ತು ಸಮರ್ಥಿಸಿಕೊಳ್ಳಲು ಯತ್ನಿಸಿದ ಸ್ಥಳದಲ್ಲಿದ್ದ ಬಿಲ್ ಕಲೆಕ್ಟರ್ ವಿರುದ್ಧ ತಿರುಗಿಬಿದ್ದ ಸಾರ್ವಜನಿಕರು, "ಕುಡಿಯುವ ನೀರು ಕೊಡದೆ ನೀವೇನು ಕೆಲಸ ಮಾಡ್ತೀರಾ?" ಎಂದು ಪ್ರಶ್ನಿಸಿ ಅವರ ಮೇಲೆ ತೀವ್ರ ಹಲ್ಲೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಜಗಳೂರು ಪೊಲೀಸರು ದೌಡಾಯಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ.

ತಾಲೂಕು ಪಂಚಾಯಿತಿ ಇಒ ಕೆಂಚಪ್ಪ ಅವರು ಪ್ರತಿಕ್ರಿಯಿಸಿ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ತಕ್ಷಣವೇ ಬೋರ್‌ವೆಲ್ ಕೊರೆಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಅಲ್ಲದೆ, ದಿನಕ್ಕೆ ಎರಡು ಟ್ರ್ಯಾಕ್ಟರ್‌ಗಳ ಮೂಲಕ ತಲಾ ಆರು ಟ್ಯಾಂಕರ್‌ ನೀರನ್ನು ಗ್ರಾಮಕ್ಕೆ ಒದಗಿಸಲಾಗುವುದು ಮತ್ತು ಶೀಘ್ರವೇ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
    user_H Sandeepa
    H Sandeepa
    ಜಗಳೂರು, ದಾವಣಗೆರೆ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.