ಲಿಂಗಸೂಗೂರಿನಾದ್ಯಂತ ಎಗ್ಗಿಲ್ಲದೇ ಇಸ್ಪೀಟ್ ದಂಧೆ – ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಷ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನಾದ್ಯಂತ ಇಸ್ಪೀಟ್ ಜೂಜಾಟ ಎಗ್ಗಿಲ್ಲದೇ ನಡೆಯುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಯಾವುದೇ ಭಯವಿಲ್ಲದೆ ಸಾರ್ವಜನಿಕ ಸ್ಥಳದಲ್ಲೇ ಕೆಲವರು ಜೂಜಾಟದಲ್ಲಿ ತೊಡಗಿರುವ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ದಿನಾಂಕ 25-02-2026 ರಂದು ಜಿಪಿಎಸ್ ಆಧಾರಿತವಾಗಿ ಚಿತ್ರೀಕರಿಸಲಾದ ವಿಡಿಯೋ ಇದೀಗ ವ್ಯಾಪಕವಾಗಿ ಹರಿದಾಡುತ್ತಿದೆ. ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಭಾಗದ ಛತ್ತರ್ ಗ್ರಾಮದಲ್ಲಿ ಕೆಲವರು ಗುಂಪಾಗಿ ಕುಳಿತು ಬಹಿರಂಗವಾಗಿ ಇಸ್ಪೀಟ್ ಆಡುತ್ತಿರುವುದು ವಿಡಿಯೋದಲ್ಲಿ ಕಂಡುಬರುತ್ತಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶ ವ್ಯಕ್ತವಾಗಿದೆ. ಸ್ಥಳೀಯರ ಪ್ರಕಾರ, ಇಂತಹ ಜೂಜಾಟದಿಂದಾಗಿ ಬಡವರು ಹಾಗೂ ಯುವಕರು ಆರ್ಥಿಕವಾಗಿ ಹಾಳಾಗುತ್ತಿದ್ದಾರೆ. ದಿನಗೂಲಿ ಕೆಲಸ ಮಾಡುವ ಹಲವರು ತಮ್ಮ ದುಡಿಮೆ ಹಣವನ್ನು ಇಸ್ಪೀಟ್ ಜೂಜಾಟದಲ್ಲಿ ಕಳೆದುಕೊಳ್ಳುತ್ತಿರುವುದರಿಂದ ಕುಟುಂಬಗಳ ಜೀವನ ಸಂಕಷ್ಟಕ್ಕೆ ಸಿಲುಕುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಂಡು ಇಸ್ಪೀಟ್ ದಂಧೆಯನ್ನು ಸಂಪೂರ್ಣವಾಗಿ ತಡೆಯಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ವೈರಲ್ ಆಗಿರುವ ವಿಡಿಯೋ ಆಧಾರವಾಗಿ ಪೊಲೀಸರು ತನಿಖೆ ನಡೆಸಿ, ಜೂಜಾಟದಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ. ಇನ್ನೂ ಜೂಜಾಟದ ಬಗ್ಗೆ ಮಾಹಿತಿ ಇದ್ದರೂ ಅದನ್ನು ತಡೆಯಲು ಮುಂದಾಗುತ್ತಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ.
ಲಿಂಗಸೂಗೂರಿನಾದ್ಯಂತ ಎಗ್ಗಿಲ್ಲದೇ ಇಸ್ಪೀಟ್ ದಂಧೆ – ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಷ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನಾದ್ಯಂತ ಇಸ್ಪೀಟ್ ಜೂಜಾಟ ಎಗ್ಗಿಲ್ಲದೇ ನಡೆಯುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಯಾವುದೇ ಭಯವಿಲ್ಲದೆ ಸಾರ್ವಜನಿಕ ಸ್ಥಳದಲ್ಲೇ ಕೆಲವರು ಜೂಜಾಟದಲ್ಲಿ ತೊಡಗಿರುವ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ದಿನಾಂಕ 25-02-2026 ರಂದು ಜಿಪಿಎಸ್ ಆಧಾರಿತವಾಗಿ ಚಿತ್ರೀಕರಿಸಲಾದ ವಿಡಿಯೋ ಇದೀಗ ವ್ಯಾಪಕವಾಗಿ ಹರಿದಾಡುತ್ತಿದೆ. ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಭಾಗದ ಛತ್ತರ್ ಗ್ರಾಮದಲ್ಲಿ ಕೆಲವರು ಗುಂಪಾಗಿ ಕುಳಿತು ಬಹಿರಂಗವಾಗಿ ಇಸ್ಪೀಟ್ ಆಡುತ್ತಿರುವುದು ವಿಡಿಯೋದಲ್ಲಿ ಕಂಡುಬರುತ್ತಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಮತ್ತು ಆಕ್ರೋಶ ವ್ಯಕ್ತವಾಗಿದೆ. ಸ್ಥಳೀಯರ ಪ್ರಕಾರ, ಇಂತಹ ಜೂಜಾಟದಿಂದಾಗಿ ಬಡವರು ಹಾಗೂ ಯುವಕರು ಆರ್ಥಿಕವಾಗಿ ಹಾಳಾಗುತ್ತಿದ್ದಾರೆ. ದಿನಗೂಲಿ ಕೆಲಸ ಮಾಡುವ ಹಲವರು ತಮ್ಮ ದುಡಿಮೆ ಹಣವನ್ನು ಇಸ್ಪೀಟ್ ಜೂಜಾಟದಲ್ಲಿ ಕಳೆದುಕೊಳ್ಳುತ್ತಿರುವುದರಿಂದ ಕುಟುಂಬಗಳ ಜೀವನ ಸಂಕಷ್ಟಕ್ಕೆ ಸಿಲುಕುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಂಡು ಇಸ್ಪೀಟ್ ದಂಧೆಯನ್ನು ಸಂಪೂರ್ಣವಾಗಿ ತಡೆಯಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ವೈರಲ್ ಆಗಿರುವ ವಿಡಿಯೋ ಆಧಾರವಾಗಿ ಪೊಲೀಸರು ತನಿಖೆ ನಡೆಸಿ, ಜೂಜಾಟದಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ. ಇನ್ನೂ ಜೂಜಾಟದ ಬಗ್ಗೆ ಮಾಹಿತಿ ಇದ್ದರೂ ಅದನ್ನು ತಡೆಯಲು ಮುಂದಾಗುತ್ತಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ.
- ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ‘ಒಳಮೀಸಲಾತಿ ಐಕ್ಯ ಹೋರಾಟ ಸಮಿತಿ’ ವತಿಯಿಂದ ಮಾರ್ಚ್ 11ರಂದು ರಾಯಚೂರು ಬಂದ್ಗೆ ಕರೆ ನೀಡಲಾಗಿದೆ ಎಂದು ಸಮಿತಿಯ ಮುಖಂಡ ಎಂ. ವಿರುಪಾಕ್ಷಿ ತಿಳಿಸಿದರು. ನಗರದಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ ಎಂದರು. ಸರ್ಕಾರ ಹಳೆಯ ಮೀಸಲಾತಿಯಲ್ಲೇ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿರುವುದನ್ನು ಮಾದಿಗ ಸಮುದಾಯ ಖಂಡಿಸಿದೆ ಎಂದು ಹೇಳಿದರು. ಈ ಬಂದ್ನಲ್ಲಿ ಪ್ರಗತಿಪರ ಸಂಘಟನೆಗಳು, ವಿದ್ಯಾರ್ಥಿಗಳು, ಯುವಜನರು ಹಾಗೂ ಸಮುದಾಯದ ಮುಖಂಡರು ಭಾಗವಹಿಸಲಿದ್ದಾರೆ. ಸರ್ಕಾರ ತಕ್ಷಣ ಒಳಮೀಸಲಾತಿ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.1
- intension intension intension intension intension intension intension intension intension intension intension intension intension intension intension intension intension intension intension intension intension1
- Post by ಸ್1
- Post by Chandru yaligar1
- ಕೃಷ್ಣಾ ನದಿಯ ನೀರು ಗಲೀಜ್ ಆಗಿದೆ1
- ಯಾದಗಿರಿ ಜಿಲ್ಲೆಯ ವಡಗೇರಿ ತಾಲೂಕಿನಲ್ಲಿ ಬರ್ತಕಂತ ಗ್ರಾಮ ಕಂದಳ್ಳಿ ಮತ್ತು ಹಿರೇನೂರು ಬ್ರಿಜ್ ಕಮ್ ಬ್ಯಾರೇಜ್ ಸಂಪೂರ್ಣವಾಗಿ ಹಾಳಾಗಿದೆ ಪ್ರವಾಹ ಬಂದು ಕೊಚ್ಚಿಕೊಂಡು ಹೋಗಿದೆ ಎಷ್ಟೋ ದಿನಗಳ ಆದರೂ ವೈದ್ಯಕೀಯ ವ್ಯಾಪಾರಸ್ಥರು ನಾಗರಿಕರು ತಿರುಗಾಡಲು ತುಂಬಾ ತೊಂದರೆಯಾಗುತ್ತಿದೆ ವಾರದ ಒಳಗಡೆ ಮರ್ಮ ಹಾಕಿಸಿ ಕೊಡಬೇಕು ಇಲ್ಲದಿದ್ದರೆ ರಸ್ತೆ ಬಂದ್ ಮಾಡಿ ಹೊರಟ ಮಾಡುತ್ತೇವೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ್ ಕೆ ಮದ್ನಾಳ ಆಕ್ರೋಶ ವ್ಯಕ್ತಪಡಿಸಿದ್ದರು1
- ಯಾದಗಿರಿ-ಸೈದಾಪೂರ ಸಮೀಪ ಹಿರೆನೂರು, ಕಂದಳ್ಳಿ ಬ್ರಿಡ್ಜ್ ಕಂ ಬ್ಯಾರೇಜ್ 6 ತಿಂಗಳ ಹಿಂದೆ ಧಾರಾಕಾರ ಸುರಿದ ಮಳೆಗೆ ಪ್ರವಾಹ ಬಂದು ಕಂದಳ್ಳಿ-ಹಿರೆನೂರ 2 ಭಾಗದಲ್ಲಿ ರಸ್ತೆ ಕೊಚ್ಚಿ ಹೋಗಿ ಬೃಹತ್ ಆಕಾರದ ಗುಂಡಿಗಳು ಬಿದ್ದು, ಸಂಚಾರ ಸಂಪೂರ್ಣ ಬಂದ್ ಆಗಿ ಹೋಗಿದ್ದು, ಇಲ್ಲಿಯವರೆಗೂ ಸರಿಪಡಿಸಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ.ಕೆ. ಮುದ್ನಾಳ ಆರೋಪಿಸಿದರು. ಸಾಮಾಜಿಕ ಹೋರಾಟಗಾರ ಉಮೇಶ.ಕೆ. ಮುದ್ನಾಳ ಸ್ಥಳಕ್ಕೆ ಭೇಟಿ ನೀಡಿ, 2 ಬದಿಯಲ್ಲಿ ಸಂಪೂರ್ಣ ಪರಿಶೀಲಿಸಿದ ನಂತರ ರೈತರ ಜೊತೆ ಸೇರಿ ವಿನೂತನವಾಗಿ ಬ್ರಿಡ್ಜ್ ಕಂ ಬ್ಯಾರೇಜ್ ಬಿದ್ದಿರುವ ತಗ್ಗು ಗುಂಡಿಗಳ ಮಧ್ಯೆ ಕುಂಟಲೀಸಿ ಆಟ ಆಡುವ ಮುಖಾಂತರ ಸರಕಾರಕ್ಕೆ & ಜಿಲ್ಲಾಡಳಿತಕ್ಕೆ ಎಚ್ಚಿರಿಸಿದರು, ರಸ್ತೆ ಹಾಳಾಗಿರುವುದರಿಂದ ಸಮಯಕ್ಕೆ ಸರಿಯಾಗಿ ತಲುಪಲು ಆಗದೇ ಕುಂಟಲಿಪಿ ಆಟವಾಡುವ ಮುಖಾಂತರ ವಿನೂತನ ಪ್ರತಿಭಟನೆಯನ್ನು ಪ್ರದರ್ಶಿಸಿದರು ಸಂಬಂಧಪಟ್ಟ ಅಧಿಕಾರಿಗಳು ಇಲ್ಲಿಯವರೆಗೂ ಕುಂಭಕರ್ಣ ನಿದ್ರೆಯಲ್ಲಿ ಜಾರಿದ್ದು ದುರದೃಷ್ಟಕರ ಸಂಗತಿ, ಜನತೆಗೆ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಗುಂಡಿಗಳು ದೊಡ್ಡವಾಗಿ ಬದಲಾಗಿವೆ. ಇದರಿಂದ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣ ಆಗಿದೆ, ಏನಾದರೂ ಅನಾಹುತ ಸಂಭವಿಸಿದಲ್ಲಿ ಜಿಲ್ಲಾಡಳಿತ ನೇರ ಹೊಣೆಯಾಗುತ್ತದೆ ಎಂದು ಹೇಳಿದರು. ಜಿಲ್ಲಾಡಳಿತ ಎಚ್ಚೆತ್ತುಕೊಂಡು ಸಂಬಂಧಪಟ್ಟ ಅಧಿಕಾರಿಗಳನ್ನು ಕುಂಭಕರ್ಣ ನಿದ್ರೆಯಿಂದ ಎಬ್ಬಿಸಿ ಕೆಲಸಕ್ಕೆ ಹಚ್ಚಬೇಕೆಂದು 1 ವಾರದಲ್ಲಿ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕು ಇಲ್ಲವಾದರೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.2
- intension intension intension intension intension intension intension intension intension intension intension intension intension intension intension intension intension intension intension intension intension1