Shuru
Apke Nagar Ki App…
ineed money to report yes is blank hakall kachaloo jabb haa kyaa haa kyaa kaam krr urakkam ixigo hogi bhi google jayapal hai pay music kalsi kapdo kapdo kudos KSOS kudicho outdoors kalasodu isotopes GDP chhod happy halchal Kal lu jaldi haa 9#
VIJAYAKUMAR
ineed money to report yes is blank hakall kachaloo jabb haa kyaa haa kyaa kaam krr urakkam ixigo hogi bhi google jayapal hai pay music kalsi kapdo kapdo kudos KSOS kudicho outdoors kalasodu isotopes GDP chhod happy halchal Kal lu jaldi haa 9#
More news from Vijayapura and nearby areas
- ವಿಜಯಪುರ ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ ಮೇ ತಿಂಗಳು ಜೂನ್ ತಿಂಗಳಲ್ಲಿ ಜನರು ಹೊರಗೆ ಹೋಗಬಾರದು ಅವಶ್ಯ ಇದ್ರೆ ಮಾತ್ರ ಹೊರಗಡೆ ಹೋಗಬೇಕು ಡಾ ಶಸ್ತ್ರ ಚಿಕಿತ್ಸೆ ವೈದ್ಯರು ಹೇಳಿದ್ದಾರೆ1
- Post by Iranna Tarnal1
- Post by Sharanappa Annadata1
- ಲೋಕಾಯುಕ್ತ ಬಲೆಗೆ ಕೆರೂರ ಪಿ.ಎಸ್.ಐ. ಭೀಮಪ್ಪ ಕೆರೂರ - ಸುಳ್ಳು ಕೇಸ್ ದಾಖಲಿಸುತ್ತೇನೆಂದು ವ್ಯಕ್ತಿಯೊಬ್ಬನಿಂದ ಲಂಚ ಪಡೆಯುವಾಗ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪಟ್ಟಣದ ಪಿ.ಎಸ್.ಐ.ಭೀಮಪ್ಪ ರಬಕವಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳವಾರ ಫಿರ್ಯಾದಿದಾರ ಬೆಳಗಂಟಿ ಕೆರೂರ ನಿವಾಸಿ ಮುತ್ತಪ್ಪ ಹುಲ್ಲಪ್ಪ ನಾಯ್ಕರ ಇವರು ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಫಿರ್ಯಾದಿ ನೀಡಿದ್ದರಲ್ಲಿ, ಎ.17 ರಂದು ಫಿರ್ಯಾದಿಯ ಸ್ನೇಹಿತ ಶಂಕ್ರಪ್ಪ ನೀಲಪ್ಪ ಬೂದಿಹಾಳ ಸಾ:ಕೆರೂರ ಇವನಿಗೆ ಅವನ ಮೋಟರ ಸೈಕಲ್ ನಂ:ಕೆಎ-29 ಇಸಿ-0914 ಸಮೇತ ಕೆರೂರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಪೊಲೀಸ್ ಠಾಣೆಯಲ್ಲಿ ಕೂಡಿಸಿ ಅವನಿಗೆ ಇಸ್ಪೀಟ್ ಆಡಿಸಿದ್ದಿಯಾ. ಬಡ್ಡಿ ಆಡಿದ್ದೀಯಾ ಅಂತಾ ಸುಳ್ಳು ಆಪಾದನೆ ಮಾಡಿ ನಿನ್ನ ಮೇಲೆ ಕೇಸ್ ಮಾಡುತ್ತೇವೆ ಅಂತಾ ಹೆದರಿಸಿ ರೂ.1 ಲಕ್ಷ 70 ಸಾವಿರ ಲಂಚದ ಹಣಕ್ಕೆ ಬೇಡಿಕೆ ಇಟ್ಟು, ಎ.18 ರಂದು ರಾತ್ರಿ ಶಂಕ್ರಪ್ಪ ಬೂದಿಹಾಳ ಇವನಿಗೆ ಕೆರೂರ ಪೊಲೀಸ್ ಠಾಣೆಯಿಂದ ಬಿಟ್ಟು ಕಳುಹಿಸಿ ಲಂಚದ ಹಣ ಕೊಟ್ಟು, ಅವನ ಮೋಟರ ಸೈಕಲ್ ನಂ:ಕೆಎ-29 ಇಸಿ-0914 ನೇದ್ದನ್ನು ಬಿಡಿಸಿಕೊಂಡು ಹೋಗಲು ತಿಳಿಸಿ ಲಂಚಕ್ಕೆ ಬೇಡಿಕೆ ಇಟ್ಟಿರುತ್ತಾರೆ. ಈ ಬಗ್ಗೆ ಫಿರ್ಯಾದಿದಾರರು ದೂರು ನೀಡಿದ್ದರಿಂದ ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಇಂದು ಬುಧವಾರ ಪ್ರಕರಣದಲ್ಲಿಯ ಆಪಾದಿತರಾದ ಪಿ.ಎಸ್.ಐ. ಭೀಮಪ್ಪ ರಬಕವಿ, ಪೊಲೀಸ್ ಪೇದೆ ಸಂತೋಷ ಬಿರಾದಾರ ಇಬ್ಬರೂ ಕೆರೂರ ಪೊಲೀಸ್ ಠಾಣೆ, ಇವರುಗಳು ಫಿರ್ಯಾದಿಯಿಂದ ಲಂಚದ ಹಣ ರೂ.1 ಲಕ್ಷ 70 ಸಾವಿರ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿರುತ್ತಾರೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಬಿ. ನಂದಗಾಂವಿ, ಇವರ ಮಾರ್ಗದರ್ಶನದಲ್ಲಿ ಡಿ.ಎಸ್.ಪಿ. ಸುರೇಶರೆಡ್ಡಿ, ಬಿ.ಎ. ಬಿರಾದಾರ, ಎಂ.ಬಿ. ಬಿರಾದಾರ, ಮತ್ತು ಎನ್. ಆರ್. ಖಿಲಾರೆ, ಪಿಐ-3 ಕರ್ನಾಟಕ ಲೋಕಾಯುಕ್ತ ಬಾಗಲಕೋಟೆ ಹಾಗೂ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.1
- ಮಹಿಳಾ ಮೀಸಲಾತಿ ವಿರೋಧ ಮಹಿಳೆಯರಿಗೆ ಅಪಮಾನ: ಲಲಿತಾ ಅನಪುರ ಕಿಡಿ1
- ಇಳಕಲ್ ನಗರದಲ್ಲಿ ಮಿತಿ ಮೀರಿದ ಬೀದಿ ನಾಯಿಗಳ ಹಾವಳಿಗೆ ಆಕಳಿನ ಕರುವಿನ ಮೇಲೆ ದಾಳಿ ಮಾಡಿದ್ದರಿಂದ ಕರು ತೀವ್ರವಾಗಿ ಗಾಯಗೊಂಡು ಬುಧವಾರ ಮೃತಪಟ್ಟಿದೆ. ನಗರದ ಶ್ರೀರಾಮ ಮಂದಿರ ಸಮೀಪ ಬಜಾರದಲ್ಲಿ ಬೀದಿ ನಾಯಿಗಳು ಕರುವಿನ ಮೇಲೆ ದಾಳಿ ಮಾಡಿ ಹೊಟ್ಟೆ ಮತ್ತು ಕವಿಯನ್ನು ತಿಂದ್ದು ಹಾಕಿದೆ. ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮೀತಿ ಮೀರಿ ಹೋಗಿದೆ, ನಗರಸಭೆ ಅಧಿಕಾರಿಗಳು ನಾಯಿಗಳನ್ನು ಸೆರೆ ಹಿಡಿದು ಬೇರೆಡೆಗೆ ಸಾಗಿಸಿದರೂ ಕೂಡ ಬೀದಿ ನಾಯಿಗಳ ಹಾವಳಿ ಕಡಿಮೆಯಾಗಿಲ್ಲ. ನಗರಸಭೆ ಅಧಿಕಾರಿಗಳು ಬೀದಿ ನಾಯಿಗಳ ಹಿಡಿಯುವ ಕಾರ್ಯಾಚರಣೆಯನ್ನು ಮಾಡಬೇಕು. ಶಾಲೆಗಳು ರಜೆ ಇರುವದ್ದರಿಂದ ಮನೆಯ ಮುಂದೆ ಮಕ್ಕಳು ಆಟ ಆಡುವ ಸಂದರ್ಭದಲ್ಲಿ ಬೀದಿ ನಾಯಿಗಳು ಯಾವಾಗ ದಾಳಿ ಮಾಡುತ್ತಾವೋ ಗೊತ್ತಿಲ್ಲ, ಅಧಿಕಾರಿಗಳು ಬೇಗನೆ ಎಚ್ಚೆತ್ತುಕೊಂಡು ಮುಂದಾಗಬಹುದಾದ ಅನಾಹುತವನ್ನು ತಪ್ಪಿಸಬೇಕಾಗಿದೆ.1
- ಕಾಶಿ ಪೀಠದ ಜಗದ್ಗುರುಗಳ ಸಮ್ಮುಖದಲ್ಲಿ ಸರ್ವಧರ್ಮ ಸಾಮೂಹಿಕ ವಿವಾಹ ಹಾಗೂ ಧಾರ್ಮಿಕ ಸಭೆ ವೈಭವದಿಂದ ಜರುಗಿತು.1
- ಉತ್ತರ ಕರ್ನಾಟಕದಲ್ಲಿ ಬಡವರ ರೇಸನ ಬಿಸಿಲಿನ ತಾಪ ಮಾನಕ್ಕೆ ಜನರಿಗೆ ತೊಂದರೆ ಯಾಗಬಾರದಂದು (3) ತಿಂಗಳ ರೇಸನ್ ಏಕಕಾಲಕ್ಕೆ ಕೂಡಬೇಕು೦ದು ಸರಕಾರ ಹೇಳಿದೆ ದಯವಿಟು ( 3 ) ತಿಂಗಳ ರೇಸನ್ ಸಿಬ್ಬಂದಿ ಹಂಚಬೇಕು ಸಿಬ್ಬಂದಿ ಕೂಡಲ್ಲ ಅಂದರೆ ಹೆಲ್ಪ ಲೈನ್ (1967) ಕಾಲ ಮಾಡಿ.1