ದಿನಾಂಕ 11-3-26.ರಂದು ಬುಧವಾರದಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಯೋಜನಾ ವ್ಯಾಪ್ತಿಯ ಜಂಗಮಕೋಟೆ ವಲಯದಲ್ಲಿ ಶ್ರೀಮತಿ ಚಿಕ್ಕವೀರಮ್ಮ ಪುಟ್ಟರುದ್ರಪ್ಪ ಕಲ್ಯಾಣ ಮಂಟಪದಲ್ಲಿ ದಿನಾಂಕ 11-3-26.ರಂದು ಬುಧವಾರದಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಯೋಜನಾ ವ್ಯಾಪ್ತಿಯ ಜಂಗಮಕೋಟೆ ವಲಯದಲ್ಲಿ ಶ್ರೀಮತಿ ಚಿಕ್ಕವೀರಮ್ಮ ಪುಟ್ಟರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಪರಮ ಪೂಜ್ಯ ರಾಜಶ್ರೀ D ಡಿ ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃ ಶ್ರೀ D ಹೇಮಾವತಿ ಡಿ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಸಭಾ ಕಾರ್ಯಕ್ರಮವನ್ನು ತಾಲೂಕಿನ ಯೋಜನಾಧಿಕಾರಿಯವರಾದ ಶ್ರೀ ಪ್ರಸಾದ್ರವರು ವೇದಿಕೆ ಮೇಲಿನ ಯಲ್ಲ ಗಣ್ಯರನ್ನು ಸ್ವಾಗತ ಮಾಡಿದರು ಮೇಲ್ವಿಚಾರಕರಾದ ಗಾಯತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು ಬೆಳಿಗ್ಗೆ 9.30.ಗಂಟೆಗೆ ಶ್ರೀ ವರಮಹಾಲಕ್ಷ್ಮಿ ಯ ಪೂಜೆ ಪ್ರಾರಂಭಗೊಂಡು 11.ಗಂಟೆಗೆ ಮಹಾಮಂಗಳಾರತಿ ಯಶಸ್ವಿ ಯಾಗಿ ನೆರವೇರಿಸಲಾಯಿತು ನಂತರದಲ್ಲಿ. 11.30.ಕೆ ಧಾರ್ಮಿಕ ಸಭಾ ಕಾರ್ಯಕ್ರಮ ಶುರುವಾಯಿತು ಪೂಜಾ ಸಮಿತಿಯ ಅಧ್ಯಕ್ಷರಾದ ರವಿಯವರು ಅಧ್ಯಕ್ಷತೆ ವಹಿಸಿದರು ವೇದಿಕೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಶಿಡ್ಲಘಟ್ಟ ತಾಲೂಕಿನ ಯೋಜನಾಧಿಕಾರಿಯವರು ಶ್ರೀ ಪ್ರಸಾದ್ರವರು ಮತ್ತು ಶರಣ ಚಿಂತಕರಾದ ಶ್ರೀ ಮಹದೇವ ಸ್ವಾಮಿಗಳು ಊರಿನ ಗಣ್ಯರು ಹಾಗೂ ಒಕ್ಕೂಟದ ಅಧ್ಯಕ್ಷರು. ಸೇರಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು ನಂತರ ಶ್ರೀ ನಂದೀಶ್ ರವರು ರಾಷ್ಟ್ರ ಪ್ರಶಸ್ತಿ ವಿಜೇತರು ಧಾರ್ಮಿಕ ವಿಚಾರ ಮತ್ತು ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆರಾಧನೆ ಬಗ್ಗೆ ಮಾಹಿತಿ ತಿಳಿಸಿದ್ದರು ನಂತರ ಶ್ರೀ ಶ್ರೀ ಮಹದೇವಸ್ವಾಮಿಯವರು ವರಮಹಾಲಕ್ಷ್ಮಿ ಪೂಜೆಯ ಮಹಿಮೆ ಬಗ್ಗೆ. ಮತ್ತು ಪ್ರಸ್ತುತ ದಿನಗಳಲ್ಲಿ ಧಾರ್ಮಿಕತೆ ನಶಿಸಿಹೋಗುತ್ತಿರುವ ಬಗ್ಗೆ ಮಾಹಿತಿ ನೀಡಿದರು ಧಾರ್ಮಿಕತೆಯನ್ನು ಉಳಿಸಿ ಬೆಳೆಸಲು ಪೂಜಾ ಕಾರ್ಯಕ್ರಮದ ಮೂಲಕ ಜನರಿಗೆ ಅರಿವು ಮೂಡಿಸುತ್ತಿರುವ ಬಗ್ಗೆ ಧರ್ಮಸ್ಥಳ ಸಂಸ್ಥೆಯ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿದರು ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರಾದ ಗಾಯತ್ರಿ ಮತ್ತು ಸೇವಪ್ರತಿನಿಧಿಗಳು V L E ಯವರು ಗ್ರಾಮಸ್ಥರು ಉಪಸ್ಥಿತರಿದ್ದರು
ದಿನಾಂಕ 11-3-26.ರಂದು ಬುಧವಾರದಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಯೋಜನಾ ವ್ಯಾಪ್ತಿಯ ಜಂಗಮಕೋಟೆ ವಲಯದಲ್ಲಿ ಶ್ರೀಮತಿ ಚಿಕ್ಕವೀರಮ್ಮ ಪುಟ್ಟರುದ್ರಪ್ಪ ಕಲ್ಯಾಣ ಮಂಟಪದಲ್ಲಿ ದಿನಾಂಕ 11-3-26.ರಂದು ಬುಧವಾರದಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಯೋಜನಾ ವ್ಯಾಪ್ತಿಯ ಜಂಗಮಕೋಟೆ ವಲಯದಲ್ಲಿ ಶ್ರೀಮತಿ ಚಿಕ್ಕವೀರಮ್ಮ ಪುಟ್ಟರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಪರಮ ಪೂಜ್ಯ ರಾಜಶ್ರೀ D ಡಿ ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃ ಶ್ರೀ D ಹೇಮಾವತಿ ಡಿ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಸಭಾ ಕಾರ್ಯಕ್ರಮವನ್ನು ತಾಲೂಕಿನ ಯೋಜನಾಧಿಕಾರಿಯವರಾದ ಶ್ರೀ ಪ್ರಸಾದ್ರವರು
ವೇದಿಕೆ ಮೇಲಿನ ಯಲ್ಲ ಗಣ್ಯರನ್ನು ಸ್ವಾಗತ ಮಾಡಿದರು ಮೇಲ್ವಿಚಾರಕರಾದ ಗಾಯತ್ರಿ ಕಾರ್ಯಕ್ರಮವನ್ನು ನಿರೂಪಿಸಿದರು ಬೆಳಿಗ್ಗೆ 9.30.ಗಂಟೆಗೆ ಶ್ರೀ ವರಮಹಾಲಕ್ಷ್ಮಿ ಯ ಪೂಜೆ ಪ್ರಾರಂಭಗೊಂಡು 11.ಗಂಟೆಗೆ ಮಹಾಮಂಗಳಾರತಿ ಯಶಸ್ವಿ ಯಾಗಿ ನೆರವೇರಿಸಲಾಯಿತು ನಂತರದಲ್ಲಿ. 11.30.ಕೆ ಧಾರ್ಮಿಕ ಸಭಾ ಕಾರ್ಯಕ್ರಮ ಶುರುವಾಯಿತು ಪೂಜಾ ಸಮಿತಿಯ ಅಧ್ಯಕ್ಷರಾದ ರವಿಯವರು ಅಧ್ಯಕ್ಷತೆ ವಹಿಸಿದರು ವೇದಿಕೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಶಿಡ್ಲಘಟ್ಟ ತಾಲೂಕಿನ ಯೋಜನಾಧಿಕಾರಿಯವರು ಶ್ರೀ ಪ್ರಸಾದ್ರವರು ಮತ್ತು ಶರಣ ಚಿಂತಕರಾದ ಶ್ರೀ ಮಹದೇವ ಸ್ವಾಮಿಗಳು ಊರಿನ ಗಣ್ಯರು ಹಾಗೂ ಒಕ್ಕೂಟದ ಅಧ್ಯಕ್ಷರು. ಸೇರಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು
ನಂತರ ಶ್ರೀ ನಂದೀಶ್ ರವರು ರಾಷ್ಟ್ರ ಪ್ರಶಸ್ತಿ ವಿಜೇತರು ಧಾರ್ಮಿಕ ವಿಚಾರ ಮತ್ತು ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆರಾಧನೆ ಬಗ್ಗೆ ಮಾಹಿತಿ ತಿಳಿಸಿದ್ದರು ನಂತರ ಶ್ರೀ ಶ್ರೀ ಮಹದೇವಸ್ವಾಮಿಯವರು ವರಮಹಾಲಕ್ಷ್ಮಿ ಪೂಜೆಯ ಮಹಿಮೆ ಬಗ್ಗೆ. ಮತ್ತು ಪ್ರಸ್ತುತ ದಿನಗಳಲ್ಲಿ ಧಾರ್ಮಿಕತೆ ನಶಿಸಿಹೋಗುತ್ತಿರುವ ಬಗ್ಗೆ ಮಾಹಿತಿ ನೀಡಿದರು ಧಾರ್ಮಿಕತೆಯನ್ನು ಉಳಿಸಿ ಬೆಳೆಸಲು ಪೂಜಾ ಕಾರ್ಯಕ್ರಮದ ಮೂಲಕ ಜನರಿಗೆ ಅರಿವು ಮೂಡಿಸುತ್ತಿರುವ ಬಗ್ಗೆ ಧರ್ಮಸ್ಥಳ ಸಂಸ್ಥೆಯ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿದರು ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರಾದ ಗಾಯತ್ರಿ ಮತ್ತು ಸೇವಪ್ರತಿನಿಧಿಗಳು V L E ಯವರು ಗ್ರಾಮಸ್ಥರು ಉಪಸ್ಥಿತರಿದ್ದರು
- Post by Venu Gopal1
- ನೆಲಮಂಗಲ ನಾಪತ್ತೆಯಾಗಿದ್ದ ಮಹಿಳೆ ಅಸ್ಥಿಪಂಜರವಾಗಿ ಪತ್ತೆ! ಅನೈತಿಕ ಸಂಬಂಧ ಹಿನ್ನೆಲೆ ಮಹಿಳೆಯ ಕೊಲೆ ಶಂಕೆ ದಾಬಸ್ ಪೇಟೆ ಹಳೆನಿಜಗಲ್ ಬಳಿಯ ಜಮೀನಿನಲ್ಲಿ ಅಸ್ತಿಪಂಜರ ಪತ್ತೆ 38 ವರ್ಷದ ಯಮುನಾ ಕೊಲೆಯಾದ ಮಹಿಳೆ ರಾಘವೇಂದ್ರ ಎಂಬುವನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಆರೋಪ 19 ವರ್ಷಗಳ ಹಿಂದೆ ಮಲ್ಲಿಕಾರ್ಜುನ ಜೊತೆ ಮದುವೆ ದಂಪತಿಗಳಿಗೆ ಒಂದು ಗಂಡು, ಒಂದು ಹೆಣ್ಣು ಮಗು ನಂದಿಹಳ್ಳಿ ರಿಲಯನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯಮುನಾ ಮಾರ್ಚ್ 21 ರಿಂದ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಮಹಿಳೆ ಪತ್ನಿಯನ್ನು ಹುಡುಕಿ ಕೊಡುವಂತೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದ ಪತಿ ಜಮೀನಿನಲ್ಲಿ ತಲೆಬುರುಡೆ ಹಾಗೂ ಮಹಿಳೆಯ ಬ್ಯಾಗ್ ಪತ್ತೆ ಸ್ಥಳೀಯರಿಂದ ಪೊಲೀಸರಿಗೆ ಮಾಹಿತಿ ದಾಬಸ್ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ.3
- Post by Chand Pasha1
- ಶುದ್ಧ ತಿಂಡಿ ಹೋಟೆಲ್ ಬೆಂಕಿಗೆ ಆಹುತಿಯಾಯಿತು ಶಾರ್ಟ್ ಸರ್ಕ್ಯೂಟ್ನಿಂದ ಲಕ್ಷಾಂತರ ನಷ್ಟ1
- Post by Shilpa3
- ಸಾರ್ವಜನಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಕೊಳ್ಳೇಗಾಲ ಇಒ ಮತ್ತು ಗ್ರಾ.ಪಂ ಕಾರ್ಯದರ್ಶಿ ವಿರುದ್ಧ ಆಕ್ರೋಶ ಕೊಳ್ಳೇಗಾಲ: ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವ ಅಧಿಕಾರಿಯೊಬ್ಬರು, ಗ್ರಾಮದ ಯುವಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನಲ್ಲಿ ವರದಿಯಾಗಿದೆ. ಘಟನೆಯ ವಿವರ: ಕುಂತೂರು ಗ್ರಾಮದ ದಲಿತ ಯುವಕರು ತಮ್ಮ ಗ್ರಾಮದ ಕೆಲವು ಸಮಸ್ಯೆಗಳ ಕುರಿತು ಮನವಿ ಸಲ್ಲಿಸಲು ಹೋದ ಸಂದರ್ಭದಲ್ಲಿ, ಕೊಳ್ಳೇಗಾಲ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಗುರು ಶಾಂತಪ್ಪ ಹಾಗೂ ಕುಂತೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಶಿವಪ್ರಸಾದ್ ಅವರು ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸಮಸ್ಯೆಗಳನ್ನು ಆಲಿಸುವ ಬದಲು, ಅಧಿಕಾರಿ ಗುರು ಶಾಂತಪ್ಪ ಅವರು ಯುವಕರನ್ನು ಉದ್ದೇಶಿಸಿ "ಬೇವರ್ಸಿಗಳು" ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೀಳುಮಟ್ಟದ ನಡವಳಿಕೆ ತೋರಿದ್ದಾರೆ ಎನ್ನಲಾಗಿದೆ. ಸಾರ್ವಜನಿಕರ ಆಕ್ರೋಶ: "ಸರ್ಕಾರಿ ನೌಕರರ ನಡತೆ ನಿಯಮಗಳ ಪ್ರಕಾರ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಆದರೆ, ದಲಿತ ಯುವಕರನ್ನು ಈ ರೀತಿ ನಿಂದಿಸಿರುವುದು ನಮಗೆ ತೀವ್ರ ಮನನೋಯಿಸಿದೆ. ಒಬ್ಬ ಜವಾಬ್ದಾರಿಯುತ ಅಧಿಕಾರಿಗೆ ಇದು ಶೋಭೆ ತರುವುದಿಲ್ಲ," ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನವಿ: ಈ ಘಟನೆಯು ಸರ್ಕಾರಿ ಅಧಿಕಾರಿಗಳ ಮೈಗಳ್ಳತನ ಮತ್ತು ಸಾರ್ವಜನಿಕ ವಿರೋಧಿ ಧೋರಣೆಯನ್ನು ಎತ್ತಿ ತೋರಿಸುತ್ತಿದ್ದು, ಕೂಡಲೇ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಂತ್ರಸ್ತ ಯುವಕರು ಮತ್ತು ಗ್ರಾಮಸ್ಥರು ಒತ್ತಾಯಿಸಿದ್ದಾರೆ.3
- ಬಿಆರ್ಟಿ ವನ್ಯಧಾಮ ವ್ಯಾಪ್ತಿಯ ಲೊಕ್ಕನಹಳ್ಳಿ ಅರಣ್ಯ ಪ್ರದೇಶದಲ್ಲಿ ಮತ್ತೆ ಬೆಂಕಿ ಕಾಣಿಸಿಕೊಂಡ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಇತ್ತೀಚೆಗಷ್ಟೇ ಬಿಆರ್ಟಿ ವ್ಯಾಪ್ತಿಯ ಹಲವು ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಈ ಘಟನೆ ಆತಂಕಕ್ಕೆ ಕಾರಣವಾಗಿದೆ. ಗುರುವಾರ ಮಧ್ಯಾಹ್ನ ಲೊಕ್ಕನಹಳ್ಳಿ ಸಮೀಪದ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಬ್ಬಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದಾರೆ. ಬೆಂಕಿ ಉಂಟಾಗಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಪ್ರದೇಶದಲ್ಲಿ ನಿರಂತರವಾಗಿ ಬೆಂಕಿ ಘಟನೆಗಳು ಸಂಭವಿಸುತ್ತಿರುವುದರಿಂದ ಅರಣ್ಯ ಸಂಪತ್ತಿಗೆ ಹಾನಿಯಾಗುತ್ತಿರುವ ಬಗ್ಗೆ ಪರಿಸರ ಪ್ರೇಮಿಗಳು ಆತಂಕ ವ್ಯಕ್ತಪಡಿಸಿದ್ದಾರೆ.1
- ಪುಲಕೇಶಿನಗರ ಪೊಲೀಸರು ಮದುವೆಗೆ ನಿರಾಕರಿಸಿದ್ದ ಯುವತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಜುಹೇದ್ ಎಂಬಾತನನ್ನು ಬಂಧಿಸಿದ್ದಾರೆ. ಒಡಿಶಾ ಮೂಲದ ಮಾಡೆಲ್ ಯುವತಿ ಹಾಗೂ ಆಕೆಯ ಸ್ನೇಹಿತೆಯ ಮೇಲೆ ಹಲ್ಲೆ ನಡೆದಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಯುವತಿಯ ಪ್ರಕಾರ, 2024ರಿಂದಲೇ ಆರೋಪಿ ಮದುವೆಯಾಗುವಂತೆ ನಿರಂತರ ಒತ್ತಾಯ ಮಾಡುತ್ತಿದ್ದನು ಮತ್ತು ನಿರಾಕರಿಸಿದಾಗ ಪ್ರಾಣ ಬೆದರಿಕೆ ಹಾಕುತ್ತಿದ್ದನೆಂದು ಆರೋಪಿಸಲಾಗಿದೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಆರಂಭಿಸಿದ್ದಾರೆ. ಪ್ರಕರಣವು ನಗರದಲ್ಲಿ ಮಹಿಳಾ ಸುರಕ್ಷತೆ ಕುರಿತ ಚರ್ಚೆಗೆ ಕಾರಣವಾಗಿದೆ.1