Shuru
Apke Nagar Ki App…
ಬೆಳಗಾವಿ ಬ್ರೇಕಿಂಗ್ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಉತ್ಸವಕ್ಕೆ ಮಳೆ ಅಡ್ಡಿ. ತೆಲೆ ಮೇಲೆ ಕುರ್ಚಿ ಹಿಡಿದುಕ್ಕೊಂಡು ಕಾರ್ಯಕ್ರಮ ವೀಕ್ಷಿಸಿದ ಸಾರ್ವಜನಿಕರು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೋಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಸವ. ಸಂಗೊಳ್ಳಿ ರಾಯಣ್ಣ ಉತ್ಸವ ಹಿನ್ನಲೆ ವಿವಿಧ ಕಾರ್ಯಕ್ರಮ ಆಯೋಜನೆ ಮಾಡಿದ್ದ ಜಿಲ್ಲಾಡಳಿತ. ಕಾರ್ಯಕ್ರಮ ವೇಳೆ ಮಳೆರಾಯನ ಆಗಮನ. ಮಳೆ ಬರುತ್ತಿದ್ದಂತೆಯೇ ತಲೆ ಮೇಲೆ ಕುರ್ಚಿ ಹಿಡಿದು ನಿಂತ ಸಾರ್ವಜನಿಕರು. ಕಾರ್ಯಕ್ರಮ ವೀಕ್ಷಣೆಗೆ ಬಂದಿದ್ದ ಸಾರ್ವಜನಿಕರ ಪರದಾಟ.
SIDDU PATIL
ಬೆಳಗಾವಿ ಬ್ರೇಕಿಂಗ್ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಉತ್ಸವಕ್ಕೆ ಮಳೆ ಅಡ್ಡಿ. ತೆಲೆ ಮೇಲೆ ಕುರ್ಚಿ ಹಿಡಿದುಕ್ಕೊಂಡು ಕಾರ್ಯಕ್ರಮ ವೀಕ್ಷಿಸಿದ ಸಾರ್ವಜನಿಕರು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೋಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಸವ. ಸಂಗೊಳ್ಳಿ ರಾಯಣ್ಣ ಉತ್ಸವ ಹಿನ್ನಲೆ ವಿವಿಧ ಕಾರ್ಯಕ್ರಮ ಆಯೋಜನೆ ಮಾಡಿದ್ದ ಜಿಲ್ಲಾಡಳಿತ. ಕಾರ್ಯಕ್ರಮ ವೇಳೆ ಮಳೆರಾಯನ ಆಗಮನ. ಮಳೆ ಬರುತ್ತಿದ್ದಂತೆಯೇ ತಲೆ ಮೇಲೆ ಕುರ್ಚಿ ಹಿಡಿದು ನಿಂತ ಸಾರ್ವಜನಿಕರು. ಕಾರ್ಯಕ್ರಮ ವೀಕ್ಷಣೆಗೆ ಬಂದಿದ್ದ ಸಾರ್ವಜನಿಕರ ಪರದಾಟ.
More news from ಕರ್ನಾಟಕ and nearby areas
- ಬೆಳಗಾವಿ ಬ್ರೇಕಿಂಗ್ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಉತ್ಸವಕ್ಕೆ ಮಳೆ ಅಡ್ಡಿ. ತೆಲೆ ಮೇಲೆ ಕುರ್ಚಿ ಹಿಡಿದುಕ್ಕೊಂಡು ಕಾರ್ಯಕ್ರಮ ವೀಕ್ಷಿಸಿದ ಸಾರ್ವಜನಿಕರು. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೋಳ್ಳಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಸವ. ಸಂಗೊಳ್ಳಿ ರಾಯಣ್ಣ ಉತ್ಸವ ಹಿನ್ನಲೆ ವಿವಿಧ ಕಾರ್ಯಕ್ರಮ ಆಯೋಜನೆ ಮಾಡಿದ್ದ ಜಿಲ್ಲಾಡಳಿತ. ಕಾರ್ಯಕ್ರಮ ವೇಳೆ ಮಳೆರಾಯನ ಆಗಮನ. ಮಳೆ ಬರುತ್ತಿದ್ದಂತೆಯೇ ತಲೆ ಮೇಲೆ ಕುರ್ಚಿ ಹಿಡಿದು ನಿಂತ ಸಾರ್ವಜನಿಕರು. ಕಾರ್ಯಕ್ರಮ ವೀಕ್ಷಣೆಗೆ ಬಂದಿದ್ದ ಸಾರ್ವಜನಿಕರ ಪರದಾಟ.4
- ನೆನ್ನೆ ಮೈಸೂರಿನಲ್ಲಿ "ಬಾಯಲ್ಲಿ ಸೀಟಿ, ಕೈಯಲ್ಲಿ ಲಾಠಿ" ಹಿಡಿದು ಘರ್ಜಿಸಿದ "ಹುಲಿಯ ಹೃದಯದ ಕೆಆರ್ಎಸ್ ಸೈನಿಕರು..." #KRS #ಯುವಮಾವೇಶ 13-01-2026.1
- ಚಳಿಗಾಲದ ಹಿಮದಿಂದ ಆವೃತ್ಯವಾಗುತ್ತಿರುವ ಕೇದಾರನಾಥ ಧಾಮ.1
- ಜನವರಿ 19 ರಿಂದ 21 ರವರೆಗೆ ಬಾದಾಮಿಯಲ್ಲಿ ಚಾಲುಕ್ಯ ಉತ್ಸವ.AC ಶ್ವೇತಾ ಬೀಡಿಕರ1
- ಇತಿಹಾಸ ಸೃಷ್ಟಿಸಿದ ಶೌರ್ಯಗಾಥೆಯ ಸ್ಮರಣಾರ್ಥವಾಗಿ… ಭೀಮ ಕೋರೆಗಾವ್ ವಿಜಯೋತ್ಸವವನ್ನು ಇಂದು ಬಾಗಲಕೋಟೆ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.1
- 30 ಜೋಡಿ ಸಾಮೂಹಿಕ ವಿವಾಹಕ್ಕೆ ಸಾಕ್ಷಿಯಾದ ಗೋಳಸಾರ ಜಾತ್ರಾ ಮಹೋತ್ಸವ.1
- ಸೊರಬ: ತಾಲೂಕಿನ ಆನವಟ್ಟಿ ತಿಮ್ಮಾಪುರದಲ್ಲಿ ನೂತನವಾಗಿ ನಿರ್ಮಾಣಗೊಂಡ ಅಯ್ಯಪ್ಪ ಸ್ವಾಮಿಯ ದೇವಸ್ಥಾನಕ್ಕೆ ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ ಮತ್ತು ಎಂಎಲ್ಸಿ ಭಾರತೀಯ ಶೆಟ್ಟಿ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು. ಅಯ್ಯಪ್ಪ ಭಕ್ತಾದಿಗಳು ಇಬ್ಬರನ್ನು ಸನ್ಮಾನಿಸಿದರು. ದೇವಸ್ಥಾನಕ್ಕೆ ತಮ್ಮ ಸಹಾಯವನ್ನು ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಉಮೇಶ್ ಉಡುಗಣಿ, ಪ್ರಕಾಶ್ ತಲಕಾಲಕೊಪ್ಪ, ಕೃಷ್ಣಮೂರ್ತಿ, ಶಿವಪ್ರಸಾದ್ ಮತ್ತಿತರರು ಇದ್ದರು.4
- ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದಲ್ಲಿರುವ ಇನಾಮದಾರ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಇದೇ ಜನವರಿ 07, 2026 ರಂದು ಬಾಯರ್ ಸ್ಪೋಟವಾಗಿ ಭೀಕರ ಅಪಘಾತ ಸಂಭವಿಸಿದ್ದು. ಈ ಘಟನೆಯಲ್ಲಿ 08 ಜನ ಅಮಾಯಕ ಕಾರ್ಮಿಕರು ಪ್ರಾಣ ಕಳೆದುಕೊಂಡಿರುತ್ತಾರೆ. ಈ ಘಟನೆ ಸಂಪೂರ್ಣ ಜಿಲ್ಲೆಯ ಜನರನ್ನು ದಃಖ ಹಾಗೂ ಆಘಾತಕ್ಕೆ ಒಳಪಡಿಸಿದೆ. ಮೃತರು ತಮ್ಮ ಕುಟುಂಬಗಳ ಏಕೈಕ ಆಧಾರಸ್ತಂಭರಾಗಿದ್ದು, ಅವರ ಅಕಾಲಿಕ ಮರಣದಿಂದ ಕುಟುಂಬಗಳು ಆರ್ಥಿಕವಾಗಿ ಹಾಗೂ ಮಾನಸಿಕವಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ಆಘಾತವು ಕಾರ್ಖಾನೆಯ ನಿರ್ಲಕ್ಷ್ಯ, ಸುರಕ್ಷತಾ ಕ್ರಮಗಳ ಕೊರತೆ ಹಾಗೂ ತಾಂತ್ರಿಕ ಲೋಪದಿಂದ ಸಂಭವಿಸಿರುವ ಸಾಧ್ಯತೆ ಇದ್ದು, ಈ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸುವುದು ಅತ್ಯಂತ ಅಗತ್ಯವಾಗಿದೆ. ಆದುದರಿಂದ, ಮಾನ್ಯರು ದಯವಿಟ್ಟು ಈ ಕೆಳಗಿನ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕೆಂದು ವಿನಂತಿಸುತ್ತೇವೆ: ಅಪಘಾತದಲ್ಲಿ ಮೃತಪಟ್ಟ ಪ್ರತಿಯೊಬ್ಬ ಕಾರ್ಮಿಕರ ಕುಟುಂಬಕ್ಕೆ ಕಾರ್ಮಿಕ ಇಲಾಖೆಯಿಂದ 10 ಲಕ್ಷ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 10 ಲಕ್ಷ ಪರಿಹಾರ ಘೋಷಿಸಿ ವಿತರಿಸಬೇಕು. ಇನಾಮದಾರ ಶುಗರ್ ಕಾರ್ಖಾನೆಯ ವಿರುದ್ಧ ಕಾನೂನಬದ್ದ ತನಿಖೆ ನಡೆಸಿ ತಪ್ಪಿಸ್ಥರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ನಡೆಯದಂತೆ ಕಾರ್ಖಾನೆಯ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ ಕಠಿಣ ನಿಯಮಗಳನ್ನು ಜಾರಿಗೊಳಿಸಬೇಕು. ಮೃತ ಕುಟುಂಬಗಳ ಒಬ್ಬ ಸದಸ್ಯರಿಗೆ ಉದ್ಯೋಗ ಅಥವಾ ದೀರ್ಘಕಾಲೀನ ನೆರವು ಒದಗಿಸುವ ಕುರಿತು ಸರ್ಕಾರದಿಂದ ಕ್ರಮ ಕೈಗೊಳ್ಳಬೇಕು. ಮಾನ್ಯರು ಈ ಗಂಭೀರ ವಿಷಯವನ್ನು ಮಾನವೀಯ ದೃಷ್ಟಿಯಿಂದ ಪರಿಗಣಿಸಿ, ನ್ಯಾಯ ಒದಗಿಸಬೇಕೆಂದು ನಾವು ಹೃತ್ತೂರ್ವಕವಾಗಿ ವಿನಂತಿಸುತ್ತೇವೆ.3