logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹೈಯಾಳಲಿಂಗೇಶ್ವರ ದೇವಸ್ಥಾನದ ದೇವರ ಹುಂಡಿ ಕಳ್ಳತನಕ್ಕೆ ಯತ್ನ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೈಯಾಳಲಿಂಗೇಶ್ವರ ಗ್ರಾಮದ ಹೈಯಾಳಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕಳ್ಳತನ ಮಾಡಲು ಯತ್ನಿಸಿದ ಘಟನೆ ವರದಿಯಾಗಿದೆ. ಬೈಕ್‌ನಲ್ಲಿ ಬಂದ ನಾಲ್ವರು ಕಳ್ಳರು ಹುಂಡಿಯಲ್ಲಿದ್ದ ಹಣವನ್ನು ದೋಚಲು ಪ್ರಯತ್ನಿಸಿದ್ದಾರೆ. ಈ ಘಟನೆ ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

5 hrs ago
user_ಲೋಕಲ್ ಸ್ಟಾರ್ ನ್ಯೂಸ್
ಲೋಕಲ್ ಸ್ಟಾರ್ ನ್ಯೂಸ್
Journalist ಶೋರಾಪುರ, ಯಾದಗಿರಿ, ಕರ್ನಾಟಕ•
5 hrs ago

ಹೈಯಾಳಲಿಂಗೇಶ್ವರ ದೇವಸ್ಥಾನದ ದೇವರ ಹುಂಡಿ ಕಳ್ಳತನಕ್ಕೆ ಯತ್ನ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೈಯಾಳಲಿಂಗೇಶ್ವರ ಗ್ರಾಮದ ಹೈಯಾಳಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕಳ್ಳತನ ಮಾಡಲು ಯತ್ನಿಸಿದ ಘಟನೆ ವರದಿಯಾಗಿದೆ. ಬೈಕ್‌ನಲ್ಲಿ ಬಂದ ನಾಲ್ವರು ಕಳ್ಳರು ಹುಂಡಿಯಲ್ಲಿದ್ದ ಹಣವನ್ನು ದೋಚಲು ಪ್ರಯತ್ನಿಸಿದ್ದಾರೆ. ಈ ಘಟನೆ ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

More news from ಕರ್ನಾಟಕ and nearby areas
  • jab log ghamand me utre to bhagawan bhi maaf nahi krte to kudrgrji duniya hai ye log kishi ko rote huye chod jaate hai
    1
    jab log ghamand me utre to bhagawan bhi maaf nahi krte to kudrgrji duniya hai ye log kishi ko rote huye chod jaate hai
    user_Japhar vinita harkot
    Japhar vinita harkot
    ಆಳಂದ, ಕಲಬುರಗಿ, ಕರ್ನಾಟಕ•
    19 hrs ago
  • ಇಡೀ ರಾಜ್ಯದಲ್ಲಿ ಅಥಣಿ ವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ ಸೂಕ್ತ ಕ್ರಮ ಕೈಗೊಳ್ಳಬೇಕು : ಬೆಳಗಾವಿ ಎಸ್.ಪಿ ಕೆ. ರಾಮರಾಜನ್. ಅಥಣಿ: ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಯಾರಿಗಾದರೂ ಅಪಘಾತ ಮಾಡಿ ಘಟನೆಯಲ್ಲಿ ಸಾವುಗಳು ಸಂಭವಿಸಿದರೆ ಅಂತಹ ವಾಹನ ಚಾಲಕರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕರ ನಡುವೆ ಉತ್ತಮ ಸಂವಹನ ಮಾನವೀಯ ಭದ್ರತೆಗಾಗಿ ಅತ್ಯಂತ ಮುಖ್ಯ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ.) ಕೆ ರಾಮರಾಜನ್ ಹೇಳಿದರು. ಅಥಣಿ ಪೊಲೀಸ್ ಉಪವಿಭಾಗದ ವ್ಯಾಪ್ತಿಯಲ್ಲಿ ರವಿವಾರ ನಿಯೋಜಿತ ಭೇಟಿ ನೀಡಿದ ನೂತನವಾಗಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಅಥಣಿ, ಕಾಗವಾಡ, ಕುಡಚಿ, ರಾಯಬಾಗ, ಹಾರೂಗೇರಿ, ಐಗಳಿ ಪೊಲೀಸ್ ಠಾಣೆಗಳಿಗೆ ಠಾಣೆಗಳಲ್ಲಿ ಇರುವ ವಾಸ್ತವ ಸ್ಥಿತಿಗತಿ, ವ್ಯವಸ್ಥೆ, ಸಾರ್ವಜನಿಕರೊಂದಿಗೆ ಪೊಲೀಸರ ನಡುವಳಿಕೆ, ಹಲವು ಕಡತಗಳನ್ನು ಪರಿಶೀಲನೆ ನಡೆಸಿ ಪೊಲೀಸ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಕ್ತ ಸಲಹೆಗಳನ್ನು ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬೆಳಗಾವಿ ಎಸ್.ಪಿ ಕೆ ರಾಮರಾಜನ್ ಕಾನೂನು ಎಲ್ಲರಿಗೂ ಸಮಾನ ಯಾರೇ ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೆ ಯಾವುದೇ ರಾಜಿ ಸಂಧಾನ ಮಾಡದೆ ದೂರಿನ ಅನ್ವಯ ಎಫ್ ಐ ಆರ್ ದಾಖಲಿಸಬೇಕು. ಇಡೀ ರಾಜ್ಯದಲ್ಲಿ ಅಥಣಿ ಪೊಲೀಸ್ ಉಪ ವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ ಅವುಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ಕಾನೂನುಬಾಹಿರ ಯಾವುದೇ ಚಟುವಟಿಕೆಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಅಕ್ರಮ ಮಧ್ಯ ಮಾರಾಟಗಾರರ ವಿರುದ್ಧ ಕೇಸ್ ದಾಖಲು ಮಾಡಿ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಗಳು ಕಂಡುಬರುತ್ತಿದ್ದು ಜನರಲ್ಲಿ ಜಾಗೃತಿ ಮೂಡಿಸಬೇಕು, ಹಣದ ಆಸೆಗಾಗಿ ವಂಚಕರ ಬಲೆಗೆ ಬೀಳಬಾರದು ಅಂತಹ ಯಾವುದೇ ಸಂದೇಹ ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಅಥಣಿ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ಜೊತೆಗೆ ಅಪರಾಧ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಇಲ್ಲಿರುವ ಸಿಬ್ಬಂದಿಗಳ ಸಂಖ್ಯೆ ಕಡಿಮೆ ಇರುವುದು ಕಂಡು ಬಂದಿದೆ. ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅಥಣಿಗೆ ಗ್ರಾಮೀಣ ಪೊಲೀಸ್ ಠಾಣೆ ಹಾಗೂ ಟ್ರಾಫಿಕ್ ಪೊಲೀಸ್ ಠಾಣೆ ಬೇಡಿಕೆ ಇದ್ದು, ಈ ಕುರಿತು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಹೇಳಿದರು. ಈ ವೇಳೆ ಅಥಣಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಪ್ರಶಾಂತ ಮುನ್ನೊಳ್ಳಿ, ಸಿಪಿಐ ಸಂತೋಷ ಹಳ್ಳೂರ, ಪಿ ಎಸ್ ಐ ಗಿರಿಮಲ್ಲಪ್ಪ ಉಪ್ಪಾರ, ಅಥಣಿ ಪೊಲೀಸ್ ಉಪ ವಿಭಾಗದ ಪಿಎಸ್‌ಐ, ಎ ಎಸ್ ಐ, ಎಲ್ಲ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
    2
    ಇಡೀ ರಾಜ್ಯದಲ್ಲಿ ಅಥಣಿ ವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ ಸೂಕ್ತ ಕ್ರಮ ಕೈಗೊಳ್ಳಬೇಕು : ಬೆಳಗಾವಿ ಎಸ್.ಪಿ ಕೆ. ರಾಮರಾಜನ್.
ಅಥಣಿ: ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಯಾರಿಗಾದರೂ ಅಪಘಾತ ಮಾಡಿ ಘಟನೆಯಲ್ಲಿ ಸಾವುಗಳು ಸಂಭವಿಸಿದರೆ ಅಂತಹ ವಾಹನ ಚಾಲಕರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕರ ನಡುವೆ ಉತ್ತಮ ಸಂವಹನ ಮಾನವೀಯ ಭದ್ರತೆಗಾಗಿ ಅತ್ಯಂತ ಮುಖ್ಯ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ.) ಕೆ ರಾಮರಾಜನ್ ಹೇಳಿದರು.
ಅಥಣಿ ಪೊಲೀಸ್ ಉಪವಿಭಾಗದ ವ್ಯಾಪ್ತಿಯಲ್ಲಿ ರವಿವಾರ ನಿಯೋಜಿತ ಭೇಟಿ ನೀಡಿದ ನೂತನವಾಗಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಅಥಣಿ, ಕಾಗವಾಡ, ಕುಡಚಿ, ರಾಯಬಾಗ, ಹಾರೂಗೇರಿ, ಐಗಳಿ ಪೊಲೀಸ್ ಠಾಣೆಗಳಿಗೆ ಠಾಣೆಗಳಲ್ಲಿ ಇರುವ ವಾಸ್ತವ ಸ್ಥಿತಿಗತಿ, ವ್ಯವಸ್ಥೆ, ಸಾರ್ವಜನಿಕರೊಂದಿಗೆ ಪೊಲೀಸರ ನಡುವಳಿಕೆ, ಹಲವು ಕಡತಗಳನ್ನು ಪರಿಶೀಲನೆ ನಡೆಸಿ ಪೊಲೀಸ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಕ್ತ ಸಲಹೆಗಳನ್ನು ನೀಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬೆಳಗಾವಿ ಎಸ್.ಪಿ ಕೆ ರಾಮರಾಜನ್ ಕಾನೂನು ಎಲ್ಲರಿಗೂ ಸಮಾನ ಯಾರೇ ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೆ ಯಾವುದೇ ರಾಜಿ ಸಂಧಾನ ಮಾಡದೆ ದೂರಿನ ಅನ್ವಯ ಎಫ್ ಐ ಆರ್ ದಾಖಲಿಸಬೇಕು. ಇಡೀ ರಾಜ್ಯದಲ್ಲಿ ಅಥಣಿ ಪೊಲೀಸ್ ಉಪ ವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ ಅವುಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ಕಾನೂನುಬಾಹಿರ ಯಾವುದೇ ಚಟುವಟಿಕೆಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಅಕ್ರಮ ಮಧ್ಯ ಮಾರಾಟಗಾರರ ವಿರುದ್ಧ ಕೇಸ್ ದಾಖಲು ಮಾಡಿ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಗಳು ಕಂಡುಬರುತ್ತಿದ್ದು ಜನರಲ್ಲಿ ಜಾಗೃತಿ ಮೂಡಿಸಬೇಕು, ಹಣದ ಆಸೆಗಾಗಿ ವಂಚಕರ ಬಲೆಗೆ ಬೀಳಬಾರದು ಅಂತಹ ಯಾವುದೇ ಸಂದೇಹ ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಅಥಣಿ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ಜೊತೆಗೆ ಅಪರಾಧ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಇಲ್ಲಿರುವ ಸಿಬ್ಬಂದಿಗಳ ಸಂಖ್ಯೆ ಕಡಿಮೆ ಇರುವುದು ಕಂಡು ಬಂದಿದೆ. ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅಥಣಿಗೆ ಗ್ರಾಮೀಣ ಪೊಲೀಸ್ ಠಾಣೆ ಹಾಗೂ ಟ್ರಾಫಿಕ್ ಪೊಲೀಸ್ ಠಾಣೆ ಬೇಡಿಕೆ ಇದ್ದು, ಈ ಕುರಿತು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಹೇಳಿದರು.
ಈ ವೇಳೆ ಅಥಣಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಪ್ರಶಾಂತ ಮುನ್ನೊಳ್ಳಿ, ಸಿಪಿಐ ಸಂತೋಷ ಹಳ್ಳೂರ, ಪಿ ಎಸ್ ಐ ಗಿರಿಮಲ್ಲಪ್ಪ ಉಪ್ಪಾರ, ಅಥಣಿ ಪೊಲೀಸ್ ಉಪ ವಿಭಾಗದ ಪಿಎಸ್‌ಐ, ಎ ಎಸ್ ಐ, ಎಲ್ಲ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    6 hrs ago
  • *ಬೆಳಗಾವಿ ಬ್ರೇಕಿಂಗ್* ಚಿಕ್ಕ ಮಕ್ಕಳ ಆರೋಗ್ಯ ಕಾಪಾಡಬೇಕಾದ ವೈದ್ಯನ ಗಾಂಜಾ ಗಮತ್ತು. ಚಿಕ್ಕ ಮಕ್ಕಳ ತಜ್ಞ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ. ವೈದ್ಯ ಗಾಂಜಾ ಸೇವನೆ ಸಂಗತಿಯೂ ಪೊಲೀಸ್ ತನಿಖೆಯಲ್ಲಿ ದೃಢ. ಇಷ್ಟೆಲ್ಲ ಆದರೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಇಲ್ಲ ಮಾಹಿತಿ. ಮಕ್ಕಳ ಆರೋಗ್ಯ ಕಾಪಾಡೋ ವೈದ್ಯನೇ ಮಾದಕ ವಸ್ತು ಸೇವನೆ. ಖಚಿತ ಮಾಹಿತಿ ಮೇರೆಗೆ ವೈದ್ಯನ ಮನೆ ಮೇಲೆ ಪೊಲೀಸ್ ದಾಳಿ. ದಾಳಿಯ ವೇಳೆಯಲ್ಲಿ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ. ವೈದ್ಯ ಡಾ. ರಾಹುಲ್ ಬಂತಿ ಮನೆಯಲ್ಲಿ ಪತ್ತೆಯಾಗಿರೋ ಮಾದಕ ವಸ್ತು. ಬೆಳಗಾವಿಯ ಶಿವಬಸವನ ನಗರದಲ್ಲಿ ಇರೋ ವೈದ್ಯನ ಮನೆ. ವೈದ್ಯ ಬಂತಿ ಹಿರೇಬಾಗೇವಾಡಿ ಸಮುದಾಯ ಆರೋಗ್ಯಾಧಿಕಾರಿ. ಹಿರೇಬಾಗೇವಾಡಿಯಲ್ಲಿ ಚಿಕ್ಕ ಮಕ್ಕಳ ತಜ್ಱ ಆಗಿರೋ ವೈದ್ಯ. ವೈದ್ಯನ ವಿರುದ್ದ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಕೇಸ್. ಈಗಾಗಲೇ ವೈದ್ಯನಿಗೆ ನೋಟಿಸ್ ಜಾರಿ ಮಾಡಿರುವ ಮಾಳಮಾರುತಿ ಠಾಣೆ ಪೊಲೀಸರು. ವೈದ್ಯನ ವಿರುದ್ಧ ಕ್ರಮ ಯಾಕೆ ಇಲ್ಲ ಎನ್ನುವುದು ಪ್ರಶ್ನೆ!
    1
    *ಬೆಳಗಾವಿ ಬ್ರೇಕಿಂಗ್*
ಚಿಕ್ಕ ಮಕ್ಕಳ ಆರೋಗ್ಯ ಕಾಪಾಡಬೇಕಾದ ವೈದ್ಯನ ಗಾಂಜಾ ಗಮತ್ತು.
ಚಿಕ್ಕ ಮಕ್ಕಳ ತಜ್ಞ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ.
ವೈದ್ಯ ಗಾಂಜಾ ಸೇವನೆ ಸಂಗತಿಯೂ ಪೊಲೀಸ್ ತನಿಖೆಯಲ್ಲಿ ದೃಢ.
ಇಷ್ಟೆಲ್ಲ ಆದರೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಇಲ್ಲ ಮಾಹಿತಿ.
ಮಕ್ಕಳ ಆರೋಗ್ಯ ಕಾಪಾಡೋ ವೈದ್ಯನೇ ಮಾದಕ ವಸ್ತು ಸೇವನೆ.
ಖಚಿತ ಮಾಹಿತಿ ಮೇರೆಗೆ ವೈದ್ಯನ ಮನೆ ಮೇಲೆ ಪೊಲೀಸ್ ದಾಳಿ.
ದಾಳಿಯ ವೇಳೆಯಲ್ಲಿ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ.
ವೈದ್ಯ ಡಾ. ರಾಹುಲ್ ಬಂತಿ ಮನೆಯಲ್ಲಿ ಪತ್ತೆಯಾಗಿರೋ ಮಾದಕ ವಸ್ತು.
ಬೆಳಗಾವಿಯ ಶಿವಬಸವನ ನಗರದಲ್ಲಿ ಇರೋ ವೈದ್ಯನ ಮನೆ.
ವೈದ್ಯ ಬಂತಿ ಹಿರೇಬಾಗೇವಾಡಿ ಸಮುದಾಯ ಆರೋಗ್ಯಾಧಿಕಾರಿ.
ಹಿರೇಬಾಗೇವಾಡಿಯಲ್ಲಿ ಚಿಕ್ಕ ಮಕ್ಕಳ ತಜ್ಱ ಆಗಿರೋ ವೈದ್ಯ.
ವೈದ್ಯನ ವಿರುದ್ದ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಕೇಸ್.
ಈಗಾಗಲೇ ವೈದ್ಯನಿಗೆ ನೋಟಿಸ್ ಜಾರಿ ಮಾಡಿರುವ ಮಾಳಮಾರುತಿ ಠಾಣೆ ಪೊಲೀಸರು.
ವೈದ್ಯನ ವಿರುದ್ಧ ಕ್ರಮ ಯಾಕೆ ಇಲ್ಲ ಎನ್ನುವುದು ಪ್ರಶ್ನೆ!
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    3 hrs ago
  • ಗದಗ ನ್ಯೂಸ್ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ‌ಯಾಗಿದೆ ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ. ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ.. ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ. ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ. ನಿಧಿ ನೋಡಲು‌ ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ.‌ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ. ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ.. ನಿಧಿಯನ್ನು ವಶಕ್ಕೆ ಪೋಲೀಸರು ವಶಕ್ಕೆ ಪಡೆದಿದ್ದಾರೆ..
    1
    ಗದಗ ನ್ಯೂಸ್ 
ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ‌ಯಾಗಿದೆ
ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ.
ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ..
ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ.
ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ.
ನಿಧಿ ನೋಡಲು‌ ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ.‌
ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ.
ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ..
ನಿಧಿಯನ್ನು ವಶಕ್ಕೆ  ಪೋಲೀಸರು  ವಶಕ್ಕೆ ಪಡೆದಿದ್ದಾರೆ..
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
  • Post by Udaysingh Patel
    1
    Post by Udaysingh Patel
    user_Udaysingh Patel
    Udaysingh Patel
    Content Creator (YouTuber) Belagavi, Karnataka•
    11 hrs ago
  • "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ
    1
    "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    12 hrs ago
  • ಪ್ರಧಾನಿ ಮೋದಿ ಅವರ ವಿರುದ್ಧ ಅಸಂಬದ್ಧ ಪದ ಬಳಕೆ ಕ್ರಮಕ್ಕೆ ಆಗ್ರಹ ಅಥಣಿ : ಪ್ರಧಾನಿ ನರೇಂದ್ರ ಮೋದಿಯವರ ವಿರುದ್ದ ಅಸಂಬದ್ದ ಪದ ಬಳಕೆ ಮಾಡಿರುವ ಅಥಣಿ ವ್ಯಾಪಾರಿ ವಿರುದ್ಧ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಳಗಾವಿ SP ಅವರಿಗೆ ಅಥಣಿ ಬಿಜೆಪಿ ವತಿಯಿಂದ ಅಥಣಿ ಪಟ್ಟಣಕ್ಕೆ ಆಗಮಿಸಿದ ಬೆಳಗಾವಿ ಜಿಲ್ಹಾ ಪೊಲೀಸ್ ವರಿಷ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
    1
    ಪ್ರಧಾನಿ ಮೋದಿ ಅವರ ವಿರುದ್ಧ ಅಸಂಬದ್ಧ ಪದ ಬಳಕೆ ಕ್ರಮಕ್ಕೆ ಆಗ್ರಹ 
ಅಥಣಿ : ಪ್ರಧಾನಿ ನರೇಂದ್ರ ಮೋದಿಯವರ ವಿರುದ್ದ ಅಸಂಬದ್ದ ಪದ ಬಳಕೆ ಮಾಡಿರುವ ಅಥಣಿ ವ್ಯಾಪಾರಿ ವಿರುದ್ಧ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಳಗಾವಿ SP ಅವರಿಗೆ ಅಥಣಿ ಬಿಜೆಪಿ ವತಿಯಿಂದ ಅಥಣಿ ಪಟ್ಟಣಕ್ಕೆ ಆಗಮಿಸಿದ ಬೆಳಗಾವಿ ಜಿಲ್ಹಾ ಪೊಲೀಸ್ ವರಿಷ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    7 hrs ago
  • 20 ಅಡಿ ಎತ್ತರದ ಬಾರೆ ನಿರ್ಮಾಣದ ಗುಡಿ‌‌ ಹತ್ತಿ ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ ಬಾರೆಕಳ್ಳೆ ಹತ್ತುವ ಸಹಸದ ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...
    1
    20 ಅಡಿ ಎತ್ತರದ ಬಾರೆ 
ನಿರ್ಮಾಣದ ಗುಡಿ‌‌ ಹತ್ತಿ  ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ  ಬಾರೆಕಳ್ಳೆ ಹತ್ತುವ ಸಹಸದ  ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
  • Post by Udaysingh Patel
    1
    Post by Udaysingh Patel
    user_Udaysingh Patel
    Udaysingh Patel
    Content Creator (YouTuber) Belagavi, Karnataka•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.