logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪೊಲೀಸ್‌ರಿಂದ ಪಥ ಸಂಚಲನ ಹಟ್ಟಿಚಿನ್ನದಗಣ : ಗೌರಿ ಗಣೇಶ ಹಬ್ಬದ ಆಚರಣೆ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹಟ್ಟಿ ಪೋಲಿಸ್ ಠಾಣೆಯ ಪಿಐ ಶಿವಾನಂದ ಗಾಣ ಗೇರ್ ನೇತೃತ್ವದಲ್ಲಿ ಪೊಲೀಸ್‌ರಿಂದ ಹಬ್ಬದ ಆಚರಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಪಟ್ಟಣದಲ್ಲಿ ಜಾಗೃತಿ ಮೂಡಿಸಲು ಪಥಸಂಚಲನ ಮಾಡಲಾಯಿತು. ಪೊಲೀಸ್‌ರಿಂದ ಪಥ ಸಂಚಲನ ಹಟ್ಟಿಚಿನ್ನದಗಣ : ಗೌರಿ ಗಣೇಶ ಹಬ್ಬದ ಆಚರಣೆ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹಟ್ಟಿ ಪೋಲಿಸ್ ಠಾಣೆಯ ಪಿಐ ಶಿವಾನಂದ ಗಾಣ ಗೇರ್ ನೇತೃತ್ವದಲ್ಲಿ ಪೊಲೀಸ್‌ರಿಂದ ಹಬ್ಬದ ಆಚರಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಪಟ್ಟಣದಲ್ಲಿ ಜಾಗೃತಿ ಮೂಡಿಸಲು ಪಥಸಂಚಲನ ಮಾಡಲಾಯಿತು. ಹಟ್ಟಿ ಪೋಲಿಸ್ ಠಾಣೆಯ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಇದ್ದರು

1 day ago
user_ಸಿದ್ದನಗೌಡ ಪಾಟೀಲ್
ಸಿದ್ದನಗೌಡ ಪಾಟೀಲ್
Lingsugur, Raichur•
1 day ago
80fa6be5-70b5-4fac-bd7c-0bd940733a47

ಪೊಲೀಸ್‌ರಿಂದ ಪಥ ಸಂಚಲನ ಹಟ್ಟಿಚಿನ್ನದಗಣ : ಗೌರಿ ಗಣೇಶ ಹಬ್ಬದ ಆಚರಣೆ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹಟ್ಟಿ ಪೋಲಿಸ್ ಠಾಣೆಯ ಪಿಐ ಶಿವಾನಂದ ಗಾಣ ಗೇರ್ ನೇತೃತ್ವದಲ್ಲಿ ಪೊಲೀಸ್‌ರಿಂದ ಹಬ್ಬದ ಆಚರಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಪಟ್ಟಣದಲ್ಲಿ ಜಾಗೃತಿ ಮೂಡಿಸಲು ಪಥಸಂಚಲನ ಮಾಡಲಾಯಿತು. ಪೊಲೀಸ್‌ರಿಂದ ಪಥ ಸಂಚಲನ ಹಟ್ಟಿಚಿನ್ನದಗಣ : ಗೌರಿ ಗಣೇಶ ಹಬ್ಬದ ಆಚರಣೆ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹಟ್ಟಿ ಪೋಲಿಸ್ ಠಾಣೆಯ ಪಿಐ ಶಿವಾನಂದ ಗಾಣ ಗೇರ್ ನೇತೃತ್ವದಲ್ಲಿ ಪೊಲೀಸ್‌ರಿಂದ ಹಬ್ಬದ ಆಚರಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಪಟ್ಟಣದಲ್ಲಿ ಜಾಗೃತಿ ಮೂಡಿಸಲು ಪಥಸಂಚಲನ ಮಾಡಲಾಯಿತು. ಹಟ್ಟಿ ಪೋಲಿಸ್ ಠಾಣೆಯ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಇದ್ದರು

More news from ಕರ್ನಾಟಕ and nearby areas
  • ಕಾಗಿನೆಲೆ ಶ್ರೀ ಕನಕ ಗಿರುಪೀಠ ಹೊಸಕೋಟೆಯ ಶ್ರೀ ಈಶ್ವರನಂದಪುರಿ ಸ್ವಾಮಿಜಿಗಳು ಗಣೇಶ ವಿಗ್ರಹಕ್ಕೆ ಆರತಿ ಮಾಡಿದರು. ಲಿಂಗಸುಗೂರು : ಕಾಗಿನೆಲೆ ಶ್ರೀ ಕನಕ ಗಿರುಪೀಠ ಹೊಸಕೋಟೆಯ ಪರಮ ಪೂಜ್ಯ ಶ್ರೀ ಈಶ್ವರನಂದಪುರಿ ಸ್ವಾಮಿಜಿಗಳು ಗಣೇಶ ಚತುರ್ಥಿ ದಿನದ ಹಂಗವಾಗಿ ವಿಘ್ನವಿನಾಶಕ ಶ್ರೀ ವಿನಾಯಕನ ವಿಗ್ರಹಕ್ಕೆ ಸಾಂಪ್ರದಾಯಕ ಪೂಜೆ ಸಲ್ಲಿಸಿ ಮಂಗಳಾರತಿ ಮಾಡಿದರು.
    1
    ಕಾಗಿನೆಲೆ ಶ್ರೀ ಕನಕ ಗಿರುಪೀಠ ಹೊಸಕೋಟೆಯ ಶ್ರೀ ಈಶ್ವರನಂದಪುರಿ ಸ್ವಾಮಿಜಿಗಳು ಗಣೇಶ ವಿಗ್ರಹಕ್ಕೆ ಆರತಿ ಮಾಡಿದರು.
ಲಿಂಗಸುಗೂರು :
ಕಾಗಿನೆಲೆ ಶ್ರೀ ಕನಕ ಗಿರುಪೀಠ ಹೊಸಕೋಟೆಯ ಪರಮ ಪೂಜ್ಯ ಶ್ರೀ ಈಶ್ವರನಂದಪುರಿ ಸ್ವಾಮಿಜಿಗಳು ಗಣೇಶ ಚತುರ್ಥಿ ದಿನದ ಹಂಗವಾಗಿ ವಿಘ್ನವಿನಾಶಕ ಶ್ರೀ ವಿನಾಯಕನ ವಿಗ್ರಹಕ್ಕೆ ಸಾಂಪ್ರದಾಯಕ ಪೂಜೆ ಸಲ್ಲಿಸಿ ಮಂಗಳಾರತಿ ಮಾಡಿದರು.
    user_ಎಸ್.ಬಿ. ಒಡೆಯರ್ ಮುದಗಲ್
    ಎಸ್.ಬಿ. ಒಡೆಯರ್ ಮುದಗಲ್
    ಲಿಂಗಸುಗೂರು, ರಾಯಚೂರು, ಕರ್ನಾಟಕ•
    13 hrs ago
  • ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ಗಣ್ಯರು ಚಾಲನೆ ನೀಡಿದರು. ವಾರ್ಡಿನ ಮುಖಂಡರಾದ ಅಯ್ಯಪ್ಪ ವಕೀಲರು ಎಕ್ಸ್ಪರ್ಟ್ ಸ್ಕೂಲಿನ ಮುಖ್ಯಸ್ಥರಾದ ನಾಗರೆಡ್ಡಿ ಅವರು ಮಾತನಾಡಿ ವಾರ್ಡಿನ ಯುವಕರು ಗಣೇಶ್ ಮಂಡಳಿಗೆ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಯಾಗಿ ಗಣೇಶೋತ್ಸವವನ್ನು ಆಚರಣೆ ಮಾಡುತ್ತ ಬಂದಿದ್ದಾರೆ ಇಂತಹ ಯುವಕ ಮಂಡಳಿ ಸದಸ್ಯರಿಗೆ ವಾರ್ಡಿನ ಪ್ರತಿಯೊಬ್ಬರು ಸರ್ಕಾರದೊಂದಿಗೆ ಒಗ್ಗಟ್ಟಿನಿಂದ ಬೆಂಬಲಿಸಿದರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಗಣೇಶೋತ್ಸವವನ್ನು ಆಚರಣೆ ಮಾಡಲು ಸರ್ಕಾರಿ ಆಗುತ್ತದೆ ಎಂದು ಅಭಿಪ್ರಾಯಪಟ್ಟರು. ಪತ್ರಕರ್ತ ಸಿದ್ದನಗೌಡ ಪಾಟೀಲ್ ಮಾತನಾಡಿದರು. ಗಣೇಶ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಹಾಗು ಕ್ರೀಡೆಗಳಲ್ಲಿ ಭಾಗವಹಿಸಿ ಜಯಗಳಿಸಿದ ಮಹಿಳೆಯರಿಗೆ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ನಂತರ ಸಂಜೆ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ವೇದಿಕೆ ಮೇಲೆ ಸಂಗನಗೌಡ ಆರ್ ಎಸ್ ಗೌಡ ಪ್ರಭುಸ್ವಾಮಿ ಕುಪ್ಪಣ್ಣ ಸೇರಿದಂತೆ ಗಣೇಶ್ ಮಂಡಳಿಯ ಸದಸ್ಯರು ವಾರ್ಡಿನ ಗುರುಹಿರಿಯರು ಮಹಿಳೆಯರು ಮಕ್ಕಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಬಸವರಾಜ್ ಹಿರೇಮಠ ನಡೆಸಿಕೊಟ್ಟರು.
    4
    ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ  ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ 
ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ  ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ಗಣ್ಯರು ಚಾಲನೆ ನೀಡಿದರು.
ವಾರ್ಡಿನ ಮುಖಂಡರಾದ ಅಯ್ಯಪ್ಪ ವಕೀಲರು ಎಕ್ಸ್ಪರ್ಟ್  ಸ್ಕೂಲಿನ ಮುಖ್ಯಸ್ಥರಾದ  ನಾಗರೆಡ್ಡಿ ಅವರು ಮಾತನಾಡಿ ವಾರ್ಡಿನ ಯುವಕರು ಗಣೇಶ್ ಮಂಡಳಿಗೆ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಯಾಗಿ ಗಣೇಶೋತ್ಸವವನ್ನು ಆಚರಣೆ ಮಾಡುತ್ತ ಬಂದಿದ್ದಾರೆ ಇಂತಹ ಯುವಕ ಮಂಡಳಿ ಸದಸ್ಯರಿಗೆ ವಾರ್ಡಿನ ಪ್ರತಿಯೊಬ್ಬರು ಸರ್ಕಾರದೊಂದಿಗೆ ಒಗ್ಗಟ್ಟಿನಿಂದ ಬೆಂಬಲಿಸಿದರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಗಣೇಶೋತ್ಸವವನ್ನು ಆಚರಣೆ ಮಾಡಲು ಸರ್ಕಾರಿ ಆಗುತ್ತದೆ ಎಂದು ಅಭಿಪ್ರಾಯಪಟ್ಟರು. ಪತ್ರಕರ್ತ ಸಿದ್ದನಗೌಡ ಪಾಟೀಲ್ ಮಾತನಾಡಿದರು. ಗಣೇಶ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಹಾಗು ಕ್ರೀಡೆಗಳಲ್ಲಿ ಭಾಗವಹಿಸಿ ಜಯಗಳಿಸಿದ ಮಹಿಳೆಯರಿಗೆ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ನಂತರ ಸಂಜೆ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು 
ವೇದಿಕೆ ಮೇಲೆ ಸಂಗನಗೌಡ ಆರ್ ಎಸ್ ಗೌಡ ಪ್ರಭುಸ್ವಾಮಿ ಕುಪ್ಪಣ್ಣ ಸೇರಿದಂತೆ ಗಣೇಶ್ ಮಂಡಳಿಯ ಸದಸ್ಯರು ವಾರ್ಡಿನ ಗುರುಹಿರಿಯರು  ಮಹಿಳೆಯರು ಮಕ್ಕಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಬಸವರಾಜ್ ಹಿರೇಮಠ ನಡೆಸಿಕೊಟ್ಟರು.
    user_ಸಿದ್ದನಗೌಡ ಪಾಟೀಲ್
    ಸಿದ್ದನಗೌಡ ಪಾಟೀಲ್
    Lingsugur, Raichur•
    22 hrs ago
  • ಮಸ್ಕಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಯುವ ಸಂಪತ್ತು ಸಭೆಗೆ ಚಾಲನೆ ಮಸ್ಕಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಯುವ ಸಂಪತ್ತು ಸಭೆಗೆ ಚಾಲನೆ ಮಸ್ಕಿ: ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಪತ್ತು ಸಭೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಸ್ಕಿ ಶಾಸಕ **ಆರ್. ಬಸನಗೌಡ ತುರುವಿಹಾಳ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನದ ಆಶಯಗಳನ್ನು ಯುವಜನರಿಗೆ ಪರಿಚಯಿಸುವುದು ಅಗತ್ಯವಾಗಿದ್ದು, ಯುವಕರು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ಯುವಜನರಲ್ಲಿ ನಾಯಕತ್ವ ಗುಣ, ಸಾಮಾಜಿಕ ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಯುವಕರು ಹಾಗೂ ಸಾರ್ವಜನಿಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
    1
    ಮಸ್ಕಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಯುವ ಸಂಪತ್ತು ಸಭೆಗೆ ಚಾಲನೆ
ಮಸ್ಕಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಯುವ ಸಂಪತ್ತು ಸಭೆಗೆ ಚಾಲನೆ
ಮಸ್ಕಿ: ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಪತ್ತು ಸಭೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಮಸ್ಕಿ ಶಾಸಕ **ಆರ್. ಬಸನಗೌಡ ತುರುವಿಹಾಳ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನದ ಆಶಯಗಳನ್ನು ಯುವಜನರಿಗೆ ಪರಿಚಯಿಸುವುದು ಅಗತ್ಯವಾಗಿದ್ದು, ಯುವಕರು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಯುವಜನರಲ್ಲಿ ನಾಯಕತ್ವ ಗುಣ, ಸಾಮಾಜಿಕ ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಯುವಕರು ಹಾಗೂ ಸಾರ್ವಜನಿಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
    user_ಹನುಮೇಶ ನಾಯಕ್
    ಹನುಮೇಶ ನಾಯಕ್
    ಮಾಸ್ಕಿ, ರಾಯಚೂರು, ಕರ್ನಾಟಕ•
    8 hrs ago
  • ಯಾದಗಿರಿ-ರಾಯಚೂರು ಹೆದ್ದಾರಿಯ ಅವೈಜ್ಞಾನಿಕ ಟೋಲ್‌ ತೆರವಿಗೆ ಉಮೇಶ್ ಕೆ. ಮುನ್ನಾಳ್ ಖಡಕ್ ಆಗ್ರಹ ಯಾದಗಿರಿ-ರಾಯಚೂರು ಹೆದ್ದಾರಿಯ ಆರ್. ಹೊಸಳ್ಳಿ-ನಾಗಲಾಪುರ ಮಧ್ಯದಲ್ಲಿರುವ ಟೋಲ್‌ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿದ್ದು, ಸಮರ್ಪಕ ವಿದ್ಯುತ್ ದೀಪಗಳು ಹಾಗೂ ಸುರಕ್ಷತಾ ಸೂಚನೆಗಳ ಕೊರತೆಯಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುನ್ನಾಳ್‌ ಆರೋಪಿಸಿದರು. ಸ್ಥಳಕ್ಕೆ ಭೇಟಿ ನೀಡಿ ರೈತರು ಹಾಗೂ ವಾಹನ ಸವಾರರೊಂದಿಗೆ ಚರ್ಚಿಸಿದ ಅವರು, ಟೋಲ್ ಅನ್ನು ತಕ್ಷಣ ತೆರವುಗೊಳಿಸಿ ಮುಂದಿನ ಅವಘಡಗಳನ್ನು ತಪ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈಗಾಗಲೇ ಹಲವು ಜೀವಗಳು ಬಲಿಯಾಗಿವೆ ಎಂದು ಹೇಳಿದ ಅವರು, ಸರ್ಕಾರ ನಿರ್ಲಕ್ಷ್ಯ ಮುಂದುವರಿಸಿದರೆ ಇದೇ ಸ್ಥಳದಲ್ಲಿ ಮುಖ್ಯ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
    1
    ಯಾದಗಿರಿ-ರಾಯಚೂರು ಹೆದ್ದಾರಿಯ ಅವೈಜ್ಞಾನಿಕ ಟೋಲ್‌ ತೆರವಿಗೆ ಉಮೇಶ್ ಕೆ. ಮುನ್ನಾಳ್ ಖಡಕ್ ಆಗ್ರಹ
ಯಾದಗಿರಿ-ರಾಯಚೂರು ಹೆದ್ದಾರಿಯ ಆರ್.
ಹೊಸಳ್ಳಿ-ನಾಗಲಾಪುರ ಮಧ್ಯದಲ್ಲಿರುವ ಟೋಲ್‌ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿದ್ದು, ಸಮರ್ಪಕ ವಿದ್ಯುತ್ ದೀಪಗಳು ಹಾಗೂ ಸುರಕ್ಷತಾ ಸೂಚನೆಗಳ ಕೊರತೆಯಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುನ್ನಾಳ್‌ ಆರೋಪಿಸಿದರು. ಸ್ಥಳಕ್ಕೆ ಭೇಟಿ ನೀಡಿ ರೈತರು ಹಾಗೂ ವಾಹನ ಸವಾರರೊಂದಿಗೆ ಚರ್ಚಿಸಿದ ಅವರು, ಟೋಲ್ ಅನ್ನು ತಕ್ಷಣ ತೆರವುಗೊಳಿಸಿ ಮುಂದಿನ ಅವಘಡಗಳನ್ನು ತಪ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈಗಾಗಲೇ ಹಲವು ಜೀವಗಳು ಬಲಿಯಾಗಿವೆ ಎಂದು ಹೇಳಿದ ಅವರು, ಸರ್ಕಾರ ನಿರ್ಲಕ್ಷ್ಯ ಮುಂದುವರಿಸಿದರೆ ಇದೇ ಸ್ಥಳದಲ್ಲಿ ಮುಖ್ಯ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    1 hr ago
  • ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶನ ಆಶೀರ್ವಾದ ಪಡೆದ ಸಚಿವ ವಿಜಯಾನಂದ ಕಾಶಪ್ಪನವರ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶ ಚತುರ್ಥಿಯ ಪಾವನ ಸಂದರ್ಭದಲ್ಲಿ ಕಸಬಾ ಗಣಪತಿ ಹಾಗೂ ಆಜುಭಾ ಗಣಪತಿಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ವಿಜಯಾನಂದ ಎಸ್ ಕಾಶಪ್ಪನವರ ಭೇಟಿ ನೀಡಿ, ವಿಘ್ನವಿನಾಶಕನ ದರ್ಶನ ಪಡೆದು ನಾಡಿನ ಸುಭಿಕ್ಷೆ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.
    3
    ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶನ  ಆಶೀರ್ವಾದ ಪಡೆದ ಸಚಿವ ವಿಜಯಾನಂದ ಕಾಶಪ್ಪನವರ
ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶ ಚತುರ್ಥಿಯ ಪಾವನ ಸಂದರ್ಭದಲ್ಲಿ ಕಸಬಾ ಗಣಪತಿ ಹಾಗೂ ಆಜುಭಾ ಗಣಪತಿಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ  ವಿಜಯಾನಂದ ಎಸ್ ಕಾಶಪ್ಪನವರ ಭೇಟಿ ನೀಡಿ, ವಿಘ್ನವಿನಾಶಕನ ದರ್ಶನ ಪಡೆದು ನಾಡಿನ ಸುಭಿಕ್ಷೆ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    5 hrs ago
  • ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ತಾಲೂಕನ್ನು ಒಳಗೊಂಡು ಇಡೀ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಮಾಡಲು ತೀವ್ರವಾದ ಹೋರಾಟವನ್ನು ನಡೆಸಲು ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ರೈತ ಮುಖಂಡರ ಪೂರ್ವಭಾವಿ ಸಭೆ ನಡೆಯಿತು. ತಾಳಿಕೋಟಿ ವರದಿ ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಹೋರಾಟದ ಕುರಿತು ಪೂರ್ವಭಾವಿ ಸಭೆ. ಸಭೆಯಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ ಎಸ್ ಪಾಟೀಲ ನಡಹಳ್ಳಿ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಸೋಮನಗೌಡ ಪಾಟೀಲ ಅವರು ಮಾತನಾಡಿ ಸರ್ಕಾರದ ನಿರ್ಲಕ್ಷ ಕುರಿತು ಖಂಡಿಸಿ ಸಪ್ಟಂಬರ್ 17 ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಧರಣೀ ಸತ್ಯಾಗ್ರಹ ನಡೆಸಿ ಸಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿ ಸದರಿ ಹೋರಾಟಕ್ಕೆ ಎಲ್ಲ ಗ್ರಾಮಗಳ ರೈತರು ಸಹಕಾರ ನೀಡಬೇಕೆಂದು ಕೇಳಿಕೊಂಡರು. ಪೂರ್ವಭಾವಿ ಸಭೆಯಲ್ಲಿ ಮುಖಂಡರಾದ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ, ಬಸನಗೌಡ ವಣಿಕ್ಯಾಳ ಕಾರ್ಯಕ್ರಮದ ಯಶಸ್ವಿಗೆ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಭಾಗವಹಿಸಿದ ವಿವಿಧ ಗ್ರಾಮಗಳ ರೈತರ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ಗಣ್ಯ ವರ್ತಕರು, ವಿವಿಧ ಪಕ್ಷಗಳ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಧರಣಿಯ ಯಶಸ್ವಿಗೆ ಎಲ್ಲಾ ರೀತಿಯಿಂದಲೂ ಸಹಕರಿಸು ದಾಗಿ ತಿಳಿಸಿದರು.
    1
    ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ತಾಲೂಕನ್ನು ಒಳಗೊಂಡು ಇಡೀ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಮಾಡಲು ತೀವ್ರವಾದ ಹೋರಾಟವನ್ನು ನಡೆಸಲು ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ರೈತ ಮುಖಂಡರ ಪೂರ್ವಭಾವಿ ಸಭೆ ನಡೆಯಿತು.

ತಾಳಿಕೋಟಿ ವರದಿ 
ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಹೋರಾಟದ ಕುರಿತು  ಪೂರ್ವಭಾವಿ ಸಭೆ.
ಸಭೆಯಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ ಎಸ್ ಪಾಟೀಲ ನಡಹಳ್ಳಿ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಸೋಮನಗೌಡ ಪಾಟೀಲ ಅವರು ಮಾತನಾಡಿ ಸರ್ಕಾರದ ನಿರ್ಲಕ್ಷ ಕುರಿತು ಖಂಡಿಸಿ ಸಪ್ಟಂಬರ್ 17 ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಧರಣೀ ಸತ್ಯಾಗ್ರಹ ನಡೆಸಿ ಸಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿ ಸದರಿ ಹೋರಾಟಕ್ಕೆ ಎಲ್ಲ ಗ್ರಾಮಗಳ ರೈತರು ಸಹಕಾರ ನೀಡಬೇಕೆಂದು ಕೇಳಿಕೊಂಡರು.
ಪೂರ್ವಭಾವಿ ಸಭೆಯಲ್ಲಿ ಮುಖಂಡರಾದ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ, ಬಸನಗೌಡ ವಣಿಕ್ಯಾಳ ಕಾರ್ಯಕ್ರಮದ ಯಶಸ್ವಿಗೆ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. 
ಸಭೆಯಲ್ಲಿ ಭಾಗವಹಿಸಿದ ವಿವಿಧ ಗ್ರಾಮಗಳ ರೈತರ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ಗಣ್ಯ ವರ್ತಕರು, ವಿವಿಧ ಪಕ್ಷಗಳ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಧರಣಿಯ ಯಶಸ್ವಿಗೆ ಎಲ್ಲಾ ರೀತಿಯಿಂದಲೂ ಸಹಕರಿಸು ದಾಗಿ ತಿಳಿಸಿದರು.
    user_ಸಮೃದ್ಧ ಕರ್ನಾಟಕ ನ್ಯೂಸ್
    ಸಮೃದ್ಧ ಕರ್ನಾಟಕ ನ್ಯೂಸ್
    Voice of people ತಾಳಿಕೋಟಿ, ವಿಜಯಪುರ, ಕರ್ನಾಟಕ•
    10 hrs ago
  • ಕುಷ್ಟಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಬಿಜೆಪಿ ಪಕ್ಷದ ವತಿಯಿಂದ ನೂರಾರು ಎತ್ತಿನ ಬಂಡಿಯ ಮೂಲಕ ಬೃಹತ್ ಪ್ರತಿಭಟನೆ. ಕುಷ್ಟಗಿ:- ಕುಷ್ಟಗಿ ತಾಲೂಕಿನ ಬಂದ ಬಿಜೆಪಿ ಮಂಡಲ ಹಾಗೂ ರೈತ ಮೋರ್ಚಾ, ಯುವ ಮೋರ್ಚಾ ಸೇರಿದಂತೆ ತಾಲೂಕು ಬಿಜೆಪಿ ಕ್ಷೇತ್ರದ ವತಿಯಿಂದ ಹಾಗೂ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಇವರ ನೇತೃತ್ವದಲ್ಲಿ ನೂರಾರು ಎತ್ತಿನ ಬಂಡಿಯ ಮೂಲಕ ಕುಷ್ಟಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದು ಬೃಹತ್ ಪ್ರತಿಭಟನೆ ಬುಧವಾರ ನಡೆಸಲಾಯಿತು. ಈ ಸಂದರ್ಭದಲ್ಲಿ ಪಟ್ಟಣದ ಮಲ್ಲಯ್ಯ ವೃತ್ತದಿಂದ ಬಸ್ ನಿಲ್ದಾಣ, ಮಾರುತಿ ವೃತ್ತ, ಶ್ರೀ ಭಕ್ತ ಶ್ರೇಷ್ಠ ಕನಕದಾಸ ಸರ್ಕಲ್, ಪುರಸಭೆ ಮಾರ್ಗವಾಗಿ ವಾಲ್ಮೀಕಿ ವೃತ್ತದಿಂದ ಬಸವೇಶ್ವರ ಸರ್ಕಲ್ ತಲುಪಿ ಮಾನವ ಸರಪಳಿ ಮಾಡುವ ಮೂಲಕ ಬಹಿರಂಗ ವೇದಿಕೆ ಏರ್ಪಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗಿ ಅತ್ಯಂತ ಸಿಗ್ರದಲ್ಲಿ ಕುಷ್ಟಗಿ ತಾಲೂಕನ್ನು ಬರ ಎಂದು ಘೋಷಣೆ ಮಾಡದಿದ್ದರೆ ಮುಂದೆ ಉಗ್ರ ಪ್ರತಿಭಟನೆ ಮಾಡುವುದಾಗಿ ಹೆಚ್ಚರಿಸಿದರು. ಈ ಸಂದರ್ಭದಲ್ಲಿ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಸುರಪುರ ಮಾಜಿ ಶಾಸಕ ಹಾಗೂ ಮಾಜಿ ಸಚಿವ ರಾಜುಗೌಡ ನಾಯಕ, ಬಿಜೆಪಿ ಪಕ್ಷದ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಿರೇಗೌಡ ಗೌಡ್ರು, ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಮಾಹಾಂತೇಶ ಬಾದಾಮಿ, ಮಲ್ಲಪ್ಪ ಪಲ್ಲೇದ್, ಫಕೀರಪ್ಪ ಚಳಗೇರಿ ವಕೀಲರು‌ ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಹಾಗೂ ರೈತರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.
    1
    ಕುಷ್ಟಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಬಿಜೆಪಿ ಪಕ್ಷದ ವತಿಯಿಂದ ನೂರಾರು ಎತ್ತಿನ ಬಂಡಿಯ ಮೂಲಕ ಬೃಹತ್ ಪ್ರತಿಭಟನೆ.
ಕುಷ್ಟಗಿ:- ಕುಷ್ಟಗಿ ತಾಲೂಕಿನ ಬಂದ ಬಿಜೆಪಿ ಮಂಡಲ ಹಾಗೂ ರೈತ ಮೋರ್ಚಾ, ಯುವ ಮೋರ್ಚಾ ಸೇರಿದಂತೆ ತಾಲೂಕು ಬಿಜೆಪಿ ಕ್ಷೇತ್ರದ ವತಿಯಿಂದ ಹಾಗೂ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಇವರ ನೇತೃತ್ವದಲ್ಲಿ ನೂರಾರು ಎತ್ತಿನ ಬಂಡಿಯ ಮೂಲಕ  ಕುಷ್ಟಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದು ಬೃಹತ್  ಪ್ರತಿಭಟನೆ ಬುಧವಾರ ನಡೆಸಲಾಯಿತು.
ಈ ಸಂದರ್ಭದಲ್ಲಿ ಪಟ್ಟಣದ ಮಲ್ಲಯ್ಯ ವೃತ್ತದಿಂದ ಬಸ್ ನಿಲ್ದಾಣ, ಮಾರುತಿ ವೃತ್ತ, ಶ್ರೀ ಭಕ್ತ ಶ್ರೇಷ್ಠ ಕನಕದಾಸ ಸರ್ಕಲ್, ಪುರಸಭೆ ಮಾರ್ಗವಾಗಿ ವಾಲ್ಮೀಕಿ ವೃತ್ತದಿಂದ ಬಸವೇಶ್ವರ ಸರ್ಕಲ್ ತಲುಪಿ ಮಾನವ ಸರಪಳಿ ಮಾಡುವ ಮೂಲಕ ಬಹಿರಂಗ ವೇದಿಕೆ ಏರ್ಪಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗಿ ಅತ್ಯಂತ ಸಿಗ್ರದಲ್ಲಿ ಕುಷ್ಟಗಿ ತಾಲೂಕನ್ನು ಬರ ಎಂದು ಘೋಷಣೆ ಮಾಡದಿದ್ದರೆ ಮುಂದೆ ಉಗ್ರ ಪ್ರತಿಭಟನೆ ಮಾಡುವುದಾಗಿ ಹೆಚ್ಚರಿಸಿದರು.
ಈ ಸಂದರ್ಭದಲ್ಲಿ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಸುರಪುರ ಮಾಜಿ ಶಾಸಕ ಹಾಗೂ ಮಾಜಿ ಸಚಿವ ರಾಜುಗೌಡ ನಾಯಕ, ಬಿಜೆಪಿ ಪಕ್ಷದ ಜಿಲ್ಲಾ ರೈತ  ಮೋರ್ಚಾ ಅಧ್ಯಕ್ಷ ಗಿರೇಗೌಡ ಗೌಡ್ರು, ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಮಾಹಾಂತೇಶ ಬಾದಾಮಿ, ಮಲ್ಲಪ್ಪ ಪಲ್ಲೇದ್, ಫಕೀರಪ್ಪ ಚಳಗೇರಿ ವಕೀಲರು‌ ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಹಾಗೂ ರೈತರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    50 min ago
  • ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ
    4
    ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ  ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ 
ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ  ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ
    user_ಸಿದ್ದನಗೌಡ ಪಾಟೀಲ್
    ಸಿದ್ದನಗೌಡ ಪಾಟೀಲ್
    Lingsugur, Raichur•
    23 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.