logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಆರ್.ಟಿ.ಇ ಬಾಕಿ ಅನುದಾನ ತಕ್ಷಣ ಮಂಜೂರು ಮಾಡಲು ಒತ್ತಾಯ ಆರ್.ಟಿ.ಇ ಯೋಜನೆಯಡಿ ಖಾಸಗಿ ಶಾಲೆಗಳಿಗೆ ನೀಡಬೇಕಾದ ಬಾಕಿ ಅನುದಾನವನ್ನು ತಕ್ಷಣ ಮಂಜೂರು ಮಾಡಬೇಕೆಂದು ರಾಯಚೂರು ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಾಜಾ ಶ್ರೀನಿವಾಸ ಸರ್ಕಾರವನ್ನು ಒತ್ತಾಯಿಸಿದರು. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ 2024–25ನೇ ಸಾಲಿನ ಆರ್.ಟಿ.ಇ ಅನುದಾನ ಬಿಡುಗಡೆ ವಿಳಂಬದಿಂದ ಖಾಸಗಿ ಶಾಲೆಗಳ ದೈನಂದಿನ ನಿರ್ವಹಣೆ, ಶಿಕ್ಷಕರ ವೇತನ ಹಾಗೂ ಮಕ್ಕಳ ಶಿಕ್ಷಣದ ಮೇಲೆ ತೀವ್ರ ದುಷ್ಪರಿಣಾಮ ಉಂಟಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕಳೆದ 10 ತಿಂಗಳಿಂದ ಅನುದಾನ ಬಾಕಿಯಿದ್ದು, ಇದರಿಂದ ಅನುದಾನರಹಿತ ಖಾಸಗಿ ಶಾಲೆಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕಾರ್ಯನಿರ್ವಹಣೆ ಕಷ್ಟಕರವಾಗುತ್ತಿದೆ ಎಂದು ಹೇಳಿದರು.

17 hrs ago
user_K2 kannada News
K2 kannada News
Journalist ರಾಯಚೂರು, ರಾಯಚೂರು, ಕರ್ನಾಟಕ•
17 hrs ago

ಆರ್.ಟಿ.ಇ ಬಾಕಿ ಅನುದಾನ ತಕ್ಷಣ ಮಂಜೂರು ಮಾಡಲು ಒತ್ತಾಯ ಆರ್.ಟಿ.ಇ ಯೋಜನೆಯಡಿ ಖಾಸಗಿ ಶಾಲೆಗಳಿಗೆ ನೀಡಬೇಕಾದ ಬಾಕಿ ಅನುದಾನವನ್ನು ತಕ್ಷಣ ಮಂಜೂರು ಮಾಡಬೇಕೆಂದು ರಾಯಚೂರು ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಾಜಾ ಶ್ರೀನಿವಾಸ ಸರ್ಕಾರವನ್ನು ಒತ್ತಾಯಿಸಿದರು. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ 2024–25ನೇ ಸಾಲಿನ ಆರ್.ಟಿ.ಇ ಅನುದಾನ ಬಿಡುಗಡೆ ವಿಳಂಬದಿಂದ ಖಾಸಗಿ ಶಾಲೆಗಳ ದೈನಂದಿನ ನಿರ್ವಹಣೆ, ಶಿಕ್ಷಕರ ವೇತನ ಹಾಗೂ ಮಕ್ಕಳ ಶಿಕ್ಷಣದ ಮೇಲೆ ತೀವ್ರ ದುಷ್ಪರಿಣಾಮ ಉಂಟಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕಳೆದ 10 ತಿಂಗಳಿಂದ ಅನುದಾನ ಬಾಕಿಯಿದ್ದು, ಇದರಿಂದ ಅನುದಾನರಹಿತ ಖಾಸಗಿ ಶಾಲೆಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕಾರ್ಯನಿರ್ವಹಣೆ ಕಷ್ಟಕರವಾಗುತ್ತಿದೆ ಎಂದು ಹೇಳಿದರು.

More news from ಕರ್ನಾಟಕ and nearby areas
  • ಹೊಸಮನಿ ಪ್ರಕಾಶನದಿಂದ ದನಿಗೂಡು ಎಂಬ ಹನಿಗವನ ಸಂಕಲನ ಲೋಕರ್ಪಾಣೆಯನ್ನು ಜನವರಿ 11 ರಂದು ಟ್ಯಾಗೋರ್ ಭವನ , ಎಸ್.ಆರ್.ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಾಡಲಾಗುವುದೆಂದು ಹೊಸಮನಿ ಪ್ರಕಾಶನ ಅಧ್ಯಕ್ಷರಾದ ಬಶೀರ್ ಅಹ್ಮದ್ ಹೊಸಮನಿ ಹೇಳಿದರು.‌ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಾರ್ಯಕ್ರಮವನ್ನು ಹಿರಿಯ ಸಾಹಿತಿಗಳಾದ ವೀರಹನುಮಾನ್ ಉದ್ಘಾಟಿಸಲಿದ್ದು, ಕೃತಿ ಲೋಕಾರ್ಪಣೆಯನ್ನು ಮಹಾಂತೇಶ್ ಮಸ್ಕಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಯರಾಜ್ ಮರ್ಚೆಟ್ಹಾಳ್ ವಹಿಸಲಿದ್ದಾರೆ ಎಂದರು.
    1
    ಹೊಸಮನಿ ಪ್ರಕಾಶನದಿಂದ  ದನಿಗೂಡು ಎಂಬ ಹನಿಗವನ ಸಂಕಲನ ಲೋಕರ್ಪಾಣೆಯನ್ನು ಜನವರಿ 11 ರಂದು ಟ್ಯಾಗೋರ್ ಭವನ , ಎಸ್.ಆರ್.ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಾಡಲಾಗುವುದೆಂದು ಹೊಸಮನಿ ಪ್ರಕಾಶನ ಅಧ್ಯಕ್ಷರಾದ ಬಶೀರ್ ಅಹ್ಮದ್ ಹೊಸಮನಿ  ಹೇಳಿದರು.‌ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಾರ್ಯಕ್ರಮವನ್ನು ಹಿರಿಯ ಸಾಹಿತಿಗಳಾದ ವೀರಹನುಮಾನ್ ಉದ್ಘಾಟಿಸಲಿದ್ದು, ಕೃತಿ ಲೋಕಾರ್ಪಣೆಯನ್ನು ಮಹಾಂತೇಶ್ ಮಸ್ಕಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಯರಾಜ್ ಮರ್ಚೆಟ್ಹಾಳ್  ವಹಿಸಲಿದ್ದಾರೆ ಎಂದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    17 hrs ago
  • ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಏವೂರ ಗ್ರಾಮದಲ್ಲಿ ಸೌಧತ್ತಿ ಎಲ್ಲಮ್ಮ ದೇವಿಯ ಉತ್ಸವ
    1
    ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಏವೂರ ಗ್ರಾಮದಲ್ಲಿ ಸೌಧತ್ತಿ ಎಲ್ಲಮ್ಮ ದೇವಿಯ ಉತ್ಸವ
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    4 hrs ago
  • ಯಾದಗಿರಿ ಜಿಲ್ಲೆಯ ಸುರಪುರ ನಗರದ ರಂಗಂಪೇಟೆಯಲ್ಲಿ ಕರ್ನಾಟಕ ಮೌಲನ ಅಜಾದ್ ಪಬ್ಲಿಕ್ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕರ ರಾಜಾಹುಲಿ ಗೋಪಾಲ್ ನಾಯಕ್ ಅಡಿಗಲ್ಲು ಹಾಕಿ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಮುಖಂಡರಾದ ರಾಜಾ ವಾಸುದೇವ ನಾಯಕ, ವಿಠ್ಠಲ್ ಯಾದವ್, ಅಬ್ದುಲ್ ಗಫರ್ ನಾಗನೂರಿ ಸೇರಿ ಅನೇಕರು ಉಪಸ್ಥಿತರಿದ್ದರು.
    4
    ಯಾದಗಿರಿ ಜಿಲ್ಲೆಯ ಸುರಪುರ ನಗರದ ರಂಗಂಪೇಟೆಯಲ್ಲಿ ಕರ್ನಾಟಕ ಮೌಲನ ಅಜಾದ್ ಪಬ್ಲಿಕ್ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕರ ರಾಜಾಹುಲಿ ಗೋಪಾಲ್ ನಾಯಕ್ ಅಡಿಗಲ್ಲು ಹಾಕಿ ಭೂಮಿ ಪೂಜೆ ನೆರವೇರಿಸಿದರು.
ಈ ವೇಳೆ ಮುಖಂಡರಾದ ರಾಜಾ ವಾಸುದೇವ ನಾಯಕ, ವಿಠ್ಠಲ್ ಯಾದವ್, ಅಬ್ದುಲ್ ಗಫರ್ ನಾಗನೂರಿ ಸೇರಿ ಅನೇಕರು ಉಪಸ್ಥಿತರಿದ್ದರು.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    12 hrs ago
  • Post by Kalyan karanataka news channel
    1
    Post by Kalyan karanataka news channel
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    11 hrs ago
  • ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖ‌ರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾ... ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖ‌ರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಜನಾರ್ಧನ ರೆಡ್ಡಿ ಸಾಕ್ಷಿ ನಾಶಪಡಿಸಲು ರಾಜಶೇಖ‌ರ್ ಮೃ*ತದೇಹವನ್ನ ಹೂಳುವ ಬದಲು ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಶಾನದ ಸಿಬ್ಬಂದಿ ಮಾತನಾಡಿರೋ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ
    1
    ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖ‌ರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾ...
ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖ‌ರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಜನಾರ್ಧನ ರೆಡ್ಡಿ ಸಾಕ್ಷಿ ನಾಶಪಡಿಸಲು ರಾಜಶೇಖ‌ರ್ ಮೃ*ತದೇಹವನ್ನ ಹೂಳುವ ಬದಲು ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಶಾನದ ಸಿಬ್ಬಂದಿ ಮಾತನಾಡಿರೋ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ
    user_YSRmedia vijayanagaraupsates
    YSRmedia vijayanagaraupsates
    Local News Reporter Hosapete•
    3 hrs ago
  • jo kahta thaa ki main Karnataka se hu khabhi pichhe nhi hatunga jubaan deta hu aaj o haar gaya hai mere aage aur Mai jit gayi apni payyr ke aage
    1
    jo kahta thaa ki main Karnataka se hu khabhi pichhe nhi hatunga jubaan deta hu aaj o haar gaya hai mere aage aur Mai jit gayi apni payyr ke aage
    user_Japhar vinita harkot
    Japhar vinita harkot
    ಆಳಂದ, ಕಲಬುರಗಿ, ಕರ್ನಾಟಕ•
    3 hrs ago
  • ಸರ್ಕಾರ ಇದ್ದರೂ ಇಲ್ಲದಿದ್ದರೂ ಗೆಲುವು ಸಾಧ್ಯ: ಜಗದೀಶ ಶೆಟ್ಟರ್ ಆತ್ಮವಿಶ್ವಾಸ ಬಾಗಲಕೋಟೆ: ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಬೆಳಗಾವಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಬಿಜೆಪಿಯ ಸಂಘಟನಾತ್ಮಕ ಸಭೆ ಜರುಗಿತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನಮ್ಮದಾಗಿದ್ದರೂ ಇಲ್ಲದಿದ್ದರೂ ಬಿಜೆಪಿ ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಶಕ್ತಿ ಹೊಂದಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು. #bagalkot #karnataka #bjp
    1
    ಸರ್ಕಾರ ಇದ್ದರೂ ಇಲ್ಲದಿದ್ದರೂ ಗೆಲುವು ಸಾಧ್ಯ: ಜಗದೀಶ ಶೆಟ್ಟರ್ ಆತ್ಮವಿಶ್ವಾಸ
ಬಾಗಲಕೋಟೆ:
ಭಾರತೀಯ ಜನತಾ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಬೆಳಗಾವಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಬಿಜೆಪಿಯ ಸಂಘಟನಾತ್ಮಕ ಸಭೆ ಜರುಗಿತು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ನಮ್ಮದಾಗಿದ್ದರೂ ಇಲ್ಲದಿದ್ದರೂ ಬಿಜೆಪಿ ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಶಕ್ತಿ ಹೊಂದಿದೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.
#bagalkot #karnataka #bjp
    user_Shabbir Bijapur
    Shabbir Bijapur
    ಸ್ಟೇಟ್ ಎಕ್ಸ್ ಪ್ರೇಸ್ ದಿನಪತ್ರಿಕೆ ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    11 hrs ago
  • ಆರ್.ಟಿ.ಇ ಯೋಜನೆಯಡಿ ಖಾಸಗಿ ಶಾಲೆಗಳಿಗೆ ನೀಡಬೇಕಾದ ಬಾಕಿ ಅನುದಾನವನ್ನು ತಕ್ಷಣ ಮಂಜೂರು ಮಾಡಬೇಕೆಂದು ರಾಯಚೂರು ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಾಜಾ ಶ್ರೀನಿವಾಸ ಸರ್ಕಾರವನ್ನು ಒತ್ತಾಯಿಸಿದರು. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ 2024–25ನೇ ಸಾಲಿನ ಆರ್.ಟಿ.ಇ ಅನುದಾನ ಬಿಡುಗಡೆ ವಿಳಂಬದಿಂದ ಖಾಸಗಿ ಶಾಲೆಗಳ ದೈನಂದಿನ ನಿರ್ವಹಣೆ, ಶಿಕ್ಷಕರ ವೇತನ ಹಾಗೂ ಮಕ್ಕಳ ಶಿಕ್ಷಣದ ಮೇಲೆ ತೀವ್ರ ದುಷ್ಪರಿಣಾಮ ಉಂಟಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕಳೆದ 10 ತಿಂಗಳಿಂದ ಅನುದಾನ ಬಾಕಿಯಿದ್ದು, ಇದರಿಂದ ಅನುದಾನರಹಿತ ಖಾಸಗಿ ಶಾಲೆಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕಾರ್ಯನಿರ್ವಹಣೆ ಕಷ್ಟಕರವಾಗುತ್ತಿದೆ ಎಂದು ಹೇಳಿದರು.
    1
    ಆರ್.ಟಿ.ಇ ಯೋಜನೆಯಡಿ ಖಾಸಗಿ ಶಾಲೆಗಳಿಗೆ ನೀಡಬೇಕಾದ ಬಾಕಿ ಅನುದಾನವನ್ನು ತಕ್ಷಣ ಮಂಜೂರು ಮಾಡಬೇಕೆಂದು ರಾಯಚೂರು ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಾಜಾ ಶ್ರೀನಿವಾಸ ಸರ್ಕಾರವನ್ನು ಒತ್ತಾಯಿಸಿದರು. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ 2024–25ನೇ ಸಾಲಿನ ಆರ್.ಟಿ.ಇ ಅನುದಾನ ಬಿಡುಗಡೆ ವಿಳಂಬದಿಂದ ಖಾಸಗಿ ಶಾಲೆಗಳ ದೈನಂದಿನ ನಿರ್ವಹಣೆ, ಶಿಕ್ಷಕರ ವೇತನ ಹಾಗೂ ಮಕ್ಕಳ ಶಿಕ್ಷಣದ ಮೇಲೆ ತೀವ್ರ ದುಷ್ಪರಿಣಾಮ ಉಂಟಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕಳೆದ 10 ತಿಂಗಳಿಂದ ಅನುದಾನ ಬಾಕಿಯಿದ್ದು, ಇದರಿಂದ ಅನುದಾನರಹಿತ ಖಾಸಗಿ ಶಾಲೆಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕಾರ್ಯನಿರ್ವಹಣೆ ಕಷ್ಟಕರವಾಗುತ್ತಿದೆ ಎಂದು ಹೇಳಿದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    17 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.