logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕನಸಿನ ಕೆಟಿಎಂ ಬೈಕ್ ಕಳ್ಳರ ಪಾಲು ಸಿಸಿಟಿವಿಯಲ್ಲಿ ಸೆರೆಯಾದ ಕ್ಷಣಾರ್ಧ ಕಳ್ಳತನ ಕನಸಿನ ಕೆಟಿಎಂ ಬೈಕ್ ಕಳ್ಳರ ಪಾಲು ಸಿಸಿಟಿವಿಯಲ್ಲಿ ಸೆರೆಯಾದ ಕ್ಷಣಾರ್ಧ ಕಳ್ಳತನ

2 hrs ago
user_Veega News Kannada
Veega News Kannada
Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
2 hrs ago

ಕನಸಿನ ಕೆಟಿಎಂ ಬೈಕ್ ಕಳ್ಳರ ಪಾಲು ಸಿಸಿಟಿವಿಯಲ್ಲಿ ಸೆರೆಯಾದ ಕ್ಷಣಾರ್ಧ ಕಳ್ಳತನ ಕನಸಿನ ಕೆಟಿಎಂ ಬೈಕ್ ಕಳ್ಳರ ಪಾಲು ಸಿಸಿಟಿವಿಯಲ್ಲಿ ಸೆರೆಯಾದ ಕ್ಷಣಾರ್ಧ ಕಳ್ಳತನ

More news from Karnataka and nearby areas
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    3 hrs ago
  • Post by Chand Pasha
    1
    Post by Chand Pasha
    user_Chand Pasha
    Chand Pasha
    ಕೋಲಾರ, ಕೋಲಾರ, ಕರ್ನಾಟಕ•
    6 hrs ago
  • Post by Naveedpasha
    1
    Post by Naveedpasha
    user_Naveedpasha
    Naveedpasha
    ಕೋಲಾರ, ಕೋಲಾರ, ಕರ್ನಾಟಕ•
    10 hrs ago
  • Post by Venu Gopal
    2
    Post by Venu Gopal
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    23 hrs ago
  • ​ಹನೂರು: ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದ್ದು, ಜನತೆಗೆ ನೀಡಿದ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸುತ್ತಿದ್ದೇನೆ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು. ​ತಾಲೂಕಿನ ಕಾಮಗೆರೆ, ಮಂಗಲ ಮತ್ತು ಕೊಂಗರಹಳ್ಳಿ ಗ್ರಾಮಗಳಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅನುದಾನದಡಿ ಹಮ್ಮಿಕೊಳ್ಳಲಾದ ಒಟ್ಟು 2.70 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ​ಅಭಿವೃದ್ಧಿ ಕಾಮಗಾರಿಗಳ ವಿವರ: ​ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಈ ಕೆಳಕಂಡಂತೆ ಅನುದಾನ ವಿನಿಯೋಗಿಸಲಾಗುತ್ತಿದೆ: ​ಕಾಮಗೆರೆ ಹೊಸ ಬಡಾವಣೆ: ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ 1 ಕೋಟಿ ರೂ. ​ಮಂಗಲ ಗ್ರಾಮದ ಹೊಸ ಬಡಾವಣೆ: ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ 1 ಕೋಟಿ ರೂ. ​ಕಾಮಗೆರೆ ಆದಿಜಾಂಬವ ಬಡಾವಣೆ: ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ 50 ಲಕ್ಷ ರೂ. ​ಕೊಂಗರಹಳ್ಳಿ ಹೊಸ ಬಡಾವಣೆ: ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ 20 ಲಕ್ಷ ರೂ. ​"ಕ್ಷೇತ್ರದ ನೀರಾವರಿ ಯೋಜನೆಗಳನ್ನು ಬಲಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ರಾಮನ ಗುಡ್ಡೆ ಕೆರೆ ಭರ್ತಿಯಾಗಿದ್ದು, ಶೀಘ್ರದಲ್ಲೇ ಉದ್ದನೂರು ಡ್ಯಾಮ್‌ಗೆ ನೀರು ಬರಲಿದೆ. ರಾಜ್ಯ ಸರ್ಕಾರವು 2026ರ ಬಜೆಟ್‌ನಲ್ಲಿ ಹನೂರು ಕ್ಷೇತ್ರದ ನೀರಾವರಿಗಾಗಿ 490 ಕೋಟಿ ರೂ. ಅನುದಾನ ನೀಡಿದ್ದು, ಇದು ರೈತರಿಗೆ ವರದಾನವಾಗಲಿದೆ." — ಎಂ.ಆರ್. ಮಂಜುನಾಥ್, ಶಾಸಕರು. ​ಗಣ್ಯರ ಉಪಸ್ಥಿತಿ: ಈ ಸಂದರ್ಭದಲ್ಲಿ ಮುಖಂಡರಾದ ಸಿಂಗನಲ್ಲೂರು ರಾಜಣ್ಣ, ಮಹಾದೇವಣ್ಣ, ಡಾ. ಗುರುಮೂರ್ತಿ, ಶಿವು, ರಾಕೇಶ್, ಕಿಶೋರ್, ತೋಮಣ್ಣ, ಲಕ್ಷ್ಮಣ, ನಿಂಗರಾಜು, ರಾಜಪ್ಪ, ಶಿವಮ್ಮಲ್ಲು, ಮಹದೇವಸ್ವಾಮಿ, ಮಹೇಶ್, ಪ್ರವೀಣ್, ಸುದೀನ, ಚಿಕ್ಕಸ್ವಾಮಿ, ಮಲ್ಲಿಕಾರ್ಜುನ, ಶೇಖರ್, ಮಹಾದೇವ ಮರಿಸ್ವಾಮಿ, ರಾಜಮ್ಮ ಸೇರಿದಂತೆ ಹಲವಾರು ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
    4
    ​ಹನೂರು: ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದ್ದು, ಜನತೆಗೆ ನೀಡಿದ ಭರವಸೆಗಳನ್ನು ಹಂತ ಹಂತವಾಗಿ ಈಡೇರಿಸುತ್ತಿದ್ದೇನೆ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.
​ತಾಲೂಕಿನ ಕಾಮಗೆರೆ, ಮಂಗಲ ಮತ್ತು ಕೊಂಗರಹಳ್ಳಿ ಗ್ರಾಮಗಳಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅನುದಾನದಡಿ ಹಮ್ಮಿಕೊಳ್ಳಲಾದ ಒಟ್ಟು 2.70 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
​ಅಭಿವೃದ್ಧಿ ಕಾಮಗಾರಿಗಳ ವಿವರ:
​ಕ್ಷೇತ್ರದ ವಿವಿಧ ಬಡಾವಣೆಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಈ ಕೆಳಕಂಡಂತೆ ಅನುದಾನ ವಿನಿಯೋಗಿಸಲಾಗುತ್ತಿದೆ:
​ಕಾಮಗೆರೆ ಹೊಸ ಬಡಾವಣೆ: ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ 1 ಕೋಟಿ ರೂ.
​ಮಂಗಲ ಗ್ರಾಮದ ಹೊಸ ಬಡಾವಣೆ: ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕೆ 1 ಕೋಟಿ ರೂ.
​ಕಾಮಗೆರೆ ಆದಿಜಾಂಬವ ಬಡಾವಣೆ: ಸಿಸಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ 50 ಲಕ್ಷ ರೂ.
​ಕೊಂಗರಹಳ್ಳಿ ಹೊಸ ಬಡಾವಣೆ: ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ನಿರ್ಮಾಣಕ್ಕೆ 20 ಲಕ್ಷ ರೂ.
​"ಕ್ಷೇತ್ರದ ನೀರಾವರಿ ಯೋಜನೆಗಳನ್ನು ಬಲಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ರಾಮನ ಗುಡ್ಡೆ ಕೆರೆ ಭರ್ತಿಯಾಗಿದ್ದು, ಶೀಘ್ರದಲ್ಲೇ ಉದ್ದನೂರು ಡ್ಯಾಮ್‌ಗೆ ನೀರು ಬರಲಿದೆ. ರಾಜ್ಯ ಸರ್ಕಾರವು 2026ರ ಬಜೆಟ್‌ನಲ್ಲಿ ಹನೂರು ಕ್ಷೇತ್ರದ ನೀರಾವರಿಗಾಗಿ 490 ಕೋಟಿ ರೂ. ಅನುದಾನ ನೀಡಿದ್ದು, ಇದು ರೈತರಿಗೆ ವರದಾನವಾಗಲಿದೆ."
— ಎಂ.ಆರ್. ಮಂಜುನಾಥ್, ಶಾಸಕರು.
​ಗಣ್ಯರ ಉಪಸ್ಥಿತಿ:
ಈ ಸಂದರ್ಭದಲ್ಲಿ ಮುಖಂಡರಾದ ಸಿಂಗನಲ್ಲೂರು ರಾಜಣ್ಣ, ಮಹಾದೇವಣ್ಣ, ಡಾ. ಗುರುಮೂರ್ತಿ, ಶಿವು, ರಾಕೇಶ್, ಕಿಶೋರ್, ತೋಮಣ್ಣ, ಲಕ್ಷ್ಮಣ, ನಿಂಗರಾಜು, ರಾಜಪ್ಪ, ಶಿವಮ್ಮಲ್ಲು, ಮಹದೇವಸ್ವಾಮಿ, ಮಹೇಶ್, ಪ್ರವೀಣ್, ಸುದೀನ, ಚಿಕ್ಕಸ್ವಾಮಿ, ಮಲ್ಲಿಕಾರ್ಜುನ, ಶೇಖರ್, ಮಹಾದೇವ ಮರಿಸ್ವಾಮಿ, ರಾಜಮ್ಮ ಸೇರಿದಂತೆ ಹಲವಾರು ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    2 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    2 hrs ago
  • ಅನುಮಾನಾಸ್ಪದ ಸಾವು: ಪತಿ ವಿರುದ್ಧ ದೂರು ದಾವಣಗೆರೆಯಲ್ಲಿ ಮಹಿಳೆ ಮೃತ್ಯು, ತನಿಖೆ ಆರಂಭ
    1
    ಅನುಮಾನಾಸ್ಪದ ಸಾವು: ಪತಿ ವಿರುದ್ಧ ದೂರು
ದಾವಣಗೆರೆಯಲ್ಲಿ ಮಹಿಳೆ ಮೃತ್ಯು, ತನಿಖೆ ಆರಂಭ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    21 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    22 hrs ago
  • ಹನೂರು: ಭಗೀರಥ ಮಹರ್ಷಿಗಳ ಅಪ್ರತಿಮ ತಪಸ್ಸಿಗೆ ಮೆಚ್ಚಿ ಶಿವನು ಪ್ರತ್ಯಕ್ಷನಾಗಿ ಧರೆಗೆ ಗಂಗೆಯನ್ನು ಹರಿಸಿದ ಪುಣ್ಯ ಕಾರ್ಯ ಸ್ಮರಣೀಯ. ಇಂತಹ ಮಹಾನ್ ಮಹರ್ಷಿಗಳ ಜಯಂತಿ ಆಚರಣೆಯು ಶ್ಲಾಘನೀಯ ಎಂದು ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 'ಭಗೀರಥ ಮಹರ್ಷಿ ಜಯಂತಿ' ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಅದ್ಧೂರಿ ಆಚರಣೆ: ತಾಲೂಕು ಆಡಳಿತದ ವತಿಯಿಂದ ಪ್ರಸ್ತುತ ಸರಳವಾಗಿ ನಡೆಯುತ್ತಿರುವ ಈ ಜಯಂತಿಯನ್ನು ಮುಂದಿನ ದಿನಗಳಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು. ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಕ್ಷೇತ್ರದಲ್ಲಿ ಮಳೆ ಕೊರತೆಯಿಂದ ಕೆರೆ-ಕಟ್ಟೆಗಳು ಬರಿದಾಗಿವೆ. ಸಕಲ ಜೀವರಾಶಿಗಳ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮುಂದಿನ 4-5 ತಿಂಗಳಲ್ಲಿ ವಿಶೇಷ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನೀರಾವರಿ ಯೋಜನೆಗಳಿಗೆ ಒತ್ತು: ರಾಮನಗುಡ್ಡ ಕೆರೆಗೆ ನೀರು ಹರಿಸಿದ್ದರಿಂದ ಆ ಭಾಗದ ಸಮಸ್ಯೆ ದೂರವಾಗಿದೆ. ಇದೇ ಮಾದರಿಯಲ್ಲಿ ಕ್ಷೇತ್ರದ ಇತರೆ ಭಾಗಗಳಿಗೂ ಹಂತ-ಹಂತವಾಗಿ ನೀರಾವರಿ ಯೋಜನೆ ತರಲು ಕ್ರಮ ವಹಿಸಲಾಗುವುದು. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು. ಈ ಸಂಧರ್ಭದಲ್ಲಿ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೇಖಾ, ಇಂಜಿನಿಯರ್ ನಾಗರಾಜ್, ಆರಕ್ಷಕ ನಿರೀಕ್ಷಕ ಸಾಹೇಬ್ ಗೌಡ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್ ಪಾಲ್ಗೊಂಡಿದ್ದರು. ಸಮುದಾಯದ ಮುಖಂಡರಾದ ಡಿ.ಪಿ. ಗೋವಿಂದ, ನಿಂಗಶೆಟ್ಟಿ, ನಾಗೇಶ್, ರಂಗಸ್ವಾಮಿ, ಅಜ್ಜೀಪುರ ಮಹಾದೇವ, ಮಂಜು, ಮರೀಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವರದಿ :ಉಸ್ಮಾನ್ ಖಾನ್
    1
    ಹನೂರು: ಭಗೀರಥ ಮಹರ್ಷಿಗಳ ಅಪ್ರತಿಮ ತಪಸ್ಸಿಗೆ ಮೆಚ್ಚಿ ಶಿವನು ಪ್ರತ್ಯಕ್ಷನಾಗಿ ಧರೆಗೆ ಗಂಗೆಯನ್ನು ಹರಿಸಿದ ಪುಣ್ಯ ಕಾರ್ಯ ಸ್ಮರಣೀಯ. ಇಂತಹ ಮಹಾನ್ ಮಹರ್ಷಿಗಳ ಜಯಂತಿ ಆಚರಣೆಯು ಶ್ಲಾಘನೀಯ ಎಂದು ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು.
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 'ಭಗೀರಥ ಮಹರ್ಷಿ ಜಯಂತಿ' ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು
ಮುಂದಿನ ದಿನಗಳಲ್ಲಿ ಅದ್ಧೂರಿ ಆಚರಣೆ: ತಾಲೂಕು ಆಡಳಿತದ ವತಿಯಿಂದ ಪ್ರಸ್ತುತ ಸರಳವಾಗಿ ನಡೆಯುತ್ತಿರುವ ಈ ಜಯಂತಿಯನ್ನು ಮುಂದಿನ ದಿನಗಳಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು.
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಕ್ಷೇತ್ರದಲ್ಲಿ ಮಳೆ ಕೊರತೆಯಿಂದ ಕೆರೆ-ಕಟ್ಟೆಗಳು ಬರಿದಾಗಿವೆ. ಸಕಲ ಜೀವರಾಶಿಗಳ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮುಂದಿನ 4-5 ತಿಂಗಳಲ್ಲಿ ವಿಶೇಷ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ನೀರಾವರಿ ಯೋಜನೆಗಳಿಗೆ ಒತ್ತು: ರಾಮನಗುಡ್ಡ ಕೆರೆಗೆ ನೀರು ಹರಿಸಿದ್ದರಿಂದ ಆ ಭಾಗದ ಸಮಸ್ಯೆ ದೂರವಾಗಿದೆ. ಇದೇ ಮಾದರಿಯಲ್ಲಿ ಕ್ಷೇತ್ರದ ಇತರೆ ಭಾಗಗಳಿಗೂ ಹಂತ-ಹಂತವಾಗಿ ನೀರಾವರಿ ಯೋಜನೆ ತರಲು ಕ್ರಮ ವಹಿಸಲಾಗುವುದು. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.
ಈ ಸಂಧರ್ಭದಲ್ಲಿ 
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೇಖಾ, ಇಂಜಿನಿಯರ್ ನಾಗರಾಜ್, ಆರಕ್ಷಕ ನಿರೀಕ್ಷಕ ಸಾಹೇಬ್ ಗೌಡ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್ ಪಾಲ್ಗೊಂಡಿದ್ದರು. ಸಮುದಾಯದ ಮುಖಂಡರಾದ ಡಿ.ಪಿ. ಗೋವಿಂದ, ನಿಂಗಶೆಟ್ಟಿ, ನಾಗೇಶ್, ರಂಗಸ್ವಾಮಿ, ಅಜ್ಜೀಪುರ ಮಹಾದೇವ, ಮಂಜು, ಮರೀಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ :ಉಸ್ಮಾನ್ ಖಾನ್
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.