logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅ.3 ರಿಂದ 6ರ ವರೆಗೆ ಆಗಲಿರುವ ಮಳೆ ಕುರಿತು ಪಟ್ಟಣದಲ್ಲಿ ಕೃಷಿ ಇಲಾಖೆ ಎಡಿ ಮಲ್ಲಿಕಾರ್ಜುನ ಯರಬಾಗೆ ಮಾಹಿತಿ ಭಾಲ್ಕಿ: ಅ.3 ರಿಂದ 6ರ ವರೆಗೆ ಆಗಲಿರುವ ಮಳೆ ಕುರಿತು ಪಟ್ಟಣದಲ್ಲಿ ಕೃಷಿ ಇಲಾಖೆ ಎಡಿ ಮಲ್ಲಿಕಾರ್ಜುನ ಯರಬಾಗೆ ಮಾಹಿತಿ

9 hrs ago
user_Udayakumar Mule
Udayakumar Mule
ವರದಿಗಾರ Basavakalyan, Bidar•
9 hrs ago

ಅ.3 ರಿಂದ 6ರ ವರೆಗೆ ಆಗಲಿರುವ ಮಳೆ ಕುರಿತು ಪಟ್ಟಣದಲ್ಲಿ ಕೃಷಿ ಇಲಾಖೆ ಎಡಿ ಮಲ್ಲಿಕಾರ್ಜುನ ಯರಬಾಗೆ ಮಾಹಿತಿ ಭಾಲ್ಕಿ: ಅ.3 ರಿಂದ 6ರ ವರೆಗೆ ಆಗಲಿರುವ ಮಳೆ ಕುರಿತು ಪಟ್ಟಣದಲ್ಲಿ ಕೃಷಿ ಇಲಾಖೆ ಎಡಿ ಮಲ್ಲಿಕಾರ್ಜುನ ಯರಬಾಗೆ ಮಾಹಿತಿ

More news from ಕರ್ನಾಟಕ and nearby areas
  • ಹುಮನಾಬಾದ್‌: ಶ್ರೀ ಬಾಲಾಜಿ ಮಂದಿರದ ಜೀರ್ಣೋದ್ಧಾರ ಮಹಾಯಜ್ಞ - ಭವ್ಯ ಮಂದಿರ ನಿರ್ಮಾಣಕ್ಕೆ ಶಾಸಕ ಡಾ. ಸಿದ್ದು ಪಾಟೀಲ್ ಬೆಂಬಲ ಹುಮನಾಬಾದ್‌: ಶ್ರೀ ಬಾಲಾಜಿ ಮಂದಿರದ ಜೀರ್ಣೋದ್ಧಾರ ಮಹಾಯಜ್ಞ - ಭವ್ಯ ಮಂದಿರ ನಿರ್ಮಾಣಕ್ಕೆ ಶಾಸಕ ಡಾ. ಸಿದ್ದು ಪಾಟೀಲ್ ಬೆಂಬಲ
    1
    ಹುಮನಾಬಾದ್‌: ಶ್ರೀ ಬಾಲಾಜಿ ಮಂದಿರದ ಜೀರ್ಣೋದ್ಧಾರ ಮಹಾಯಜ್ಞ - ಭವ್ಯ ಮಂದಿರ ನಿರ್ಮಾಣಕ್ಕೆ ಶಾಸಕ ಡಾ. ಸಿದ್ದು ಪಾಟೀಲ್ ಬೆಂಬಲ
ಹುಮನಾಬಾದ್‌: ಶ್ರೀ ಬಾಲಾಜಿ ಮಂದಿರದ ಜೀರ್ಣೋದ್ಧಾರ ಮಹಾಯಜ್ಞ - ಭವ್ಯ ಮಂದಿರ ನಿರ್ಮಾಣಕ್ಕೆ ಶಾಸಕ ಡಾ. ಸಿದ್ದು ಪಾಟೀಲ್ ಬೆಂಬಲ
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    19 hrs ago
  • ಭಾಲ್ಕಿ: ಇಲ್ಲಿನ ತಾಲವಾಡೆ ಆಸ್ಪತ್ರೆಯಲ್ಲಿ 'ರೋಟರಿ ಕ್ಲಬ್ ಆಫ್ ಭಾಲ್ಕಿ ಫೋರ್ಟ್' ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ರಕ್ತದಾನ ಶಿಬಿರಕ್ಕೆ ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ದೊರೆತಿದೆ. ​ಈ ಶಿಬಿರದಲ್ಲಿ ರೋಟರಿ ಕ್ಲಬ್‌ನ ಸದಸ್ಯರು, ವೈದ್ಯರು, ಯುವಕರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿ, ಒಟ್ಟು 136 ಯೂನಿಟ್ ರಕ್ತದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ​ಡಾ. ಶೈಲಜಾ ಎ. ತಾಲವಾಡೆ ಅವರ ಕರೆ: ರೋಟರಿ ಕ್ಲಬ್ ಭಾಲ್ಕಿ ಫೋರ್ಟ್ ಅಧ್ಯಕ್ಷರಾದ ಡಾ. ಶೈಲಜಾ ಎ. ತಾಲವಾಡೆ ಅವರು ಮಾತನಾಡಿ, "ರಕ್ತದಾನವು ಜೀವದಾನಕ್ಕೆ ಸಮಾನವಾಗಿದೆ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ರಕ್ತದಾನದ ಮಹತ್ವವನ್ನು ತಿಳಿದು ಸ್ವಯಂಪ್ರೇರಿತರಾಗಿ ಮುಂದೆ ಬರಬೇಕು" ಎಂದು ಮನವಿ ಮಾಡಿದರು. ​ರಕ್ತದಾನಿಗಳಿಗೆ ಗೌರವ: ಶಿಬಿರದಲ್ಲಿ ರಕ್ತದಾನ ಮಾಡಿದ ಪ್ರತಿಯೊಬ್ಬರಿಗೂ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು. 'ಒಬ್ಬ ರಕ್ತದಾನಿ – ಹಲವಾರು ಜೀವಗಳ ರಕ್ಷಕ' ಎಂಬ ಸದಾಶಯದೊಂದಿಗೆ ಈ ಬೃಹತ್ ರಕ್ತದಾನ ಶಿಬಿರವು ಅತ್ಯಂತ ಯಶಸ್ವಿಯಾಗಿ ನೆರವೇರಿತು. Bhalki News| ತಲವಾಡೆ ಆಸ್ಪತ್ರೆಯಲ್ಲಿ 'ರೋಟರಿ ಕ್ಲಬ್ ಭಾಲ್ಕಿ ಫೋರ್ಟ್' ರಕ್ತದಾನ ಶಿಬಿರ: ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ
    1
    ಭಾಲ್ಕಿ:
ಇಲ್ಲಿನ ತಾಲವಾಡೆ ಆಸ್ಪತ್ರೆಯಲ್ಲಿ 'ರೋಟರಿ ಕ್ಲಬ್ ಆಫ್ ಭಾಲ್ಕಿ ಫೋರ್ಟ್' ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ರಕ್ತದಾನ ಶಿಬಿರಕ್ಕೆ ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ದೊರೆತಿದೆ.
​ಈ ಶಿಬಿರದಲ್ಲಿ ರೋಟರಿ ಕ್ಲಬ್‌ನ ಸದಸ್ಯರು, ವೈದ್ಯರು, ಯುವಕರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿ, ಒಟ್ಟು 136 ಯೂನಿಟ್ ರಕ್ತದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ.
​ಡಾ. ಶೈಲಜಾ ಎ. ತಾಲವಾಡೆ ಅವರ ಕರೆ:
ರೋಟರಿ ಕ್ಲಬ್ ಭಾಲ್ಕಿ ಫೋರ್ಟ್ ಅಧ್ಯಕ್ಷರಾದ ಡಾ. ಶೈಲಜಾ ಎ. ತಾಲವಾಡೆ ಅವರು ಮಾತನಾಡಿ, "ರಕ್ತದಾನವು ಜೀವದಾನಕ್ಕೆ ಸಮಾನವಾಗಿದೆ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ರಕ್ತದಾನದ ಮಹತ್ವವನ್ನು ತಿಳಿದು ಸ್ವಯಂಪ್ರೇರಿತರಾಗಿ ಮುಂದೆ ಬರಬೇಕು" ಎಂದು ಮನವಿ ಮಾಡಿದರು.
​ರಕ್ತದಾನಿಗಳಿಗೆ ಗೌರವ:
ಶಿಬಿರದಲ್ಲಿ ರಕ್ತದಾನ ಮಾಡಿದ ಪ್ರತಿಯೊಬ್ಬರಿಗೂ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು. 'ಒಬ್ಬ ರಕ್ತದಾನಿ – ಹಲವಾರು ಜೀವಗಳ ರಕ್ಷಕ' ಎಂಬ ಸದಾಶಯದೊಂದಿಗೆ ಈ ಬೃಹತ್ ರಕ್ತದಾನ ಶಿಬಿರವು ಅತ್ಯಂತ ಯಶಸ್ವಿಯಾಗಿ ನೆರವೇರಿತು.
Bhalki News| ತಲವಾಡೆ ಆಸ್ಪತ್ರೆಯಲ್ಲಿ 'ರೋಟರಿ ಕ್ಲಬ್ ಭಾಲ್ಕಿ ಫೋರ್ಟ್' ರಕ್ತದಾನ ಶಿಬಿರ: ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ
    user_JB NEWS ಕನ್ನಡ
    JB NEWS ಕನ್ನಡ
    Bidar, Karnataka•
    21 hrs ago
  • ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಆದ್ಯತೆ ನೀಡಲಿ ಚಿಂಚೋಳಿ ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಯೋಜನೆಗಳ ಅನುಷ್ಠಾನ, ನೋಂದಣಿ ಪ್ರಗತಿ ಹಾಗೂ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಲಾಯಿತು. ಸರ್ಕಾರದ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಇನ್ನಷ್ಟು ಅರಿವು ಮೂಡಿಸುವ ಮೂಲಕ ಅರ್ಹರು ಯಾವುದೇ ಕಾರಣಕ್ಕೂ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚಿಸಿದರು
    2
    ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಆದ್ಯತೆ ನೀಡಲಿ

ಚಿಂಚೋಳಿ ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಯೋಜನೆಗಳ ಅನುಷ್ಠಾನ, ನೋಂದಣಿ ಪ್ರಗತಿ ಹಾಗೂ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಲಾಯಿತು. ಸರ್ಕಾರದ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಇನ್ನಷ್ಟು ಅರಿವು ಮೂಡಿಸುವ ಮೂಲಕ ಅರ್ಹರು ಯಾವುದೇ ಕಾರಣಕ್ಕೂ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚಿಸಿದರು
    user_VISION NEWS KALABURAGI
    VISION NEWS KALABURAGI
    Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
    22 hrs ago
  • OMR ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆ ಸಂಖ್ಯೆ ಕುರಿತು KEA ಸ್ಪಷ್ಟನೆ. ವಿಜಯಪುರ: OMR ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆ ಸಂಖ್ಯೆ ಕುರಿತು KEA ಸ್ಪಷ್ಟನೆ.
    1
    OMR ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆ ಸಂಖ್ಯೆ ಕುರಿತು KEA ಸ್ಪಷ್ಟನೆ. 
ವಿಜಯಪುರ: OMR ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆ ಸಂಖ್ಯೆ ಕುರಿತು KEA ಸ್ಪಷ್ಟನೆ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    23 hrs ago
  • ಅಂಗನವಾಡಿಯ ಪುಟ್ಟ ಮಕ್ಕಳು ಈ ರೀತಿಯಾಗಿ ವರ್ತಿಸಲು ಕಾರಣವೇನಿರಬಹುದು...? ಇದರ ಬಗ್ಗೆ ಮಕ್ಕಳ ಹೆತ್ತವರು ಅಥವಾ ರಕ್ಷಕರು ಯೋಚಿಸಬೇಕಾಗಿದೆ.
    1
    ಅಂಗನವಾಡಿಯ ಪುಟ್ಟ ಮಕ್ಕಳು ಈ ರೀತಿಯಾಗಿ ವರ್ತಿಸಲು ಕಾರಣವೇನಿರಬಹುದು...?
ಇದರ ಬಗ್ಗೆ ಮಕ್ಕಳ ಹೆತ್ತವರು ಅಥವಾ
ರಕ್ಷಕರು 
ಯೋಚಿಸಬೇಕಾಗಿದೆ.
    user_Anand Kumar
    Anand Kumar
    Fitness Trainer ಯಾದಗಿರಿ, ಯಾದಗಿರಿ, ಕರ್ನಾಟಕ•
    17 min ago
  • ಮಳೆಗಾಲ ಬರುತ್ತಿದ್ದಂತೆ ಮತ್ತೆ ಶುರುವಾಯಿತು ಹುಮನಾಬಾದ ಕೈಗಾರಿಕಾ ಪ್ರದೇಶ ದಿಂದ ವಿಷಕಾರಿ ನೀರು ಬಿಡುವ ಕಾರ್ಯ ಗ್ರಾಮಸ್ಥರ ಆಕ್ರೋಶ ಮಳೆಗಾಲ ಬರುತ್ತಿದ್ದಂತೆ ಮತ್ತೆ ಶುರುವಾಯಿತು ಹುಮನಾಬಾದ ಕೈಗಾರಿಕಾ ಪ್ರದೇಶ ದಿಂದ ವಿಷಕಾರಿ ನೀರು ಬಿಡುವ ಕಾರ್ಯ ಅಧಿಕಾರಿ ಜನಪ್ರತಿನಿದಿನಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ
    1
    ಮಳೆಗಾಲ ಬರುತ್ತಿದ್ದಂತೆ ಮತ್ತೆ ಶುರುವಾಯಿತು ಹುಮನಾಬಾದ ಕೈಗಾರಿಕಾ ಪ್ರದೇಶ ದಿಂದ ವಿಷಕಾರಿ ನೀರು ಬಿಡುವ ಕಾರ್ಯ ಗ್ರಾಮಸ್ಥರ ಆಕ್ರೋಶ
ಮಳೆಗಾಲ ಬರುತ್ತಿದ್ದಂತೆ ಮತ್ತೆ ಶುರುವಾಯಿತು ಹುಮನಾಬಾದ ಕೈಗಾರಿಕಾ ಪ್ರದೇಶ ದಿಂದ ವಿಷಕಾರಿ ನೀರು ಬಿಡುವ ಕಾರ್ಯ ಅಧಿಕಾರಿ ಜನಪ್ರತಿನಿದಿನಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    22 hrs ago
  • ಕಲಬುರಗಿ:ಮೈದುಂಬಿ ಹರಿಯುತ್ತಿರುವ ಎತ್ತಿಪೋತ ಜಲಪಾತ- ಪ್ರವಾಸಿಗರನ್ನು ಕೈ ಬಿಸಿ ಕರೆಯುತ್ತಿದೆ ರಾಜ್ಯಾದ್ಯಂತ ವರುಣನ ಅಬ್ಬರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎತ್ತಿಪೋತ ಜಲಪಾತ ಮೈತುಂಬಿ ಹರಿಯುತ್ತಿದೆ.ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಅರಣ್ಯ ಪ್ರದೇಶದಲ್ಲಿರೋ ಈ ಜಲಪಾತ ಬೆಟ್ಟ ಗುಡ್ಡಗಳ ಮಧ್ಯೆ ಮೈದುಂಬಿ ಹರಿಯುತ್ತಿದೆ. ಪ್ರವಾಸಿಗರ ಮೆಚ್ಚಿನ ತಾಣವಾಗಿರೋ ಜಲಪಾತ ಮಳೆಯಿಲ್ಲದೆ ನೋಡಲು ಬಂದ ಪ್ರವಾಸಿಗರು ನಿರಾಸೆ ಮೋಡುತ್ತಿತ್ತು. ಆದರೆ ಮಳೆ ಆಗುತ್ತಿರುವ ಕಾರಣ, ಪ್ರವಾಸಿಗರನ್ನು ಕೈ ಬಿಸಿ ಕರೆಯುತ್ತಿದೆ
    1
    ಕಲಬುರಗಿ:ಮೈದುಂಬಿ ಹರಿಯುತ್ತಿರುವ ಎತ್ತಿಪೋತ ಜಲಪಾತ- ಪ್ರವಾಸಿಗರನ್ನು ಕೈ ಬಿಸಿ ಕರೆಯುತ್ತಿದೆ
ರಾಜ್ಯಾದ್ಯಂತ ವರುಣನ ಅಬ್ಬರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎತ್ತಿಪೋತ ಜಲಪಾತ ಮೈತುಂಬಿ ಹರಿಯುತ್ತಿದೆ.ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕುಂಚಾವರಂ ಅರಣ್ಯ ಪ್ರದೇಶದಲ್ಲಿರೋ ಈ ಜಲಪಾತ ಬೆಟ್ಟ ಗುಡ್ಡಗಳ ಮಧ್ಯೆ ಮೈದುಂಬಿ ಹರಿಯುತ್ತಿದೆ.
ಪ್ರವಾಸಿಗರ ಮೆಚ್ಚಿನ ತಾಣವಾಗಿರೋ ಜಲಪಾತ ಮಳೆಯಿಲ್ಲದೆ ನೋಡಲು ಬಂದ ಪ್ರವಾಸಿಗರು ನಿರಾಸೆ ಮೋಡುತ್ತಿತ್ತು. ಆದರೆ ಮಳೆ ಆಗುತ್ತಿರುವ ಕಾರಣ, ಪ್ರವಾಸಿಗರನ್ನು ಕೈ ಬಿಸಿ ಕರೆಯುತ್ತಿದೆ
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    20 hrs ago
  • ಭೀಮಾನದಿ ತೀರದ ಎಲ್ಲಮ್ಮದೇವಿಗೆ ಜಲದಿಗ್ಬಂಧನ- ದೇವಸ್ಥಾನ ಸಂಪರ್ಕ ಕಡಿತ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ‌ಮಳೆಯಿಂದ ಭೀಮಾನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು ಉಜನಿ‌ ಜಲಾಶಯದಿಂದ 2 ಲಕ್ಷ ಕ್ಯೂಸೆಕ್ಸ್ ಗೂ ಹೆಚ್ಚು ನೀರು ಬಿಡುಗಡೆ ಮಾಡಿದ ಹಿನ್ನಲೆಯಲ್ಲಿ ಮಣ್ಣೂರಿನ ಯಲ್ಲಮ್ಮ ದೇವಸ್ಥಾನಕ್ಕೆ ಜಲದಿಗ್ಭಂಧನ ವಾಗಿದೆ. ಕಲಬುರಗಿ ಜಿಲ್ಲೆಯ ಭೀಮಾ ನದಿಯಲ್ಲಿ ಪ್ರವಾಹ ಭೀತಿಯದುರಾಗಿದ್ದು, ಅಫಜಲಪೂರ ತಾಲೂಕಿನ ಮಣ್ಣೂರ ಗ್ರಾಮದಲ್ಲಿ ಭೀಮಾ ನದಿ ದಡದಲ್ಲಿರುವ ಯಲ್ಲಮ್ಮಾ ದೇವಿ ದೇವಸ್ಥಾನಕ್ಕೆ ತೆರುವ ಸೇತುವೆ ಸಂಪೂರ್ಣ ಮುಳುಗಡೆಯಾಗಿ ದೇವಸ್ಥಾನದ ಸಂಪರ್ಕ ಕಡಿತವಾಗಿದೆ. ನೀರಿನ ಅಬ್ಬರ ಇನ್ನಷ್ಟು ಹೆಚ್ಚುವ ಸಾಧ್ಯತೆ ಹಿನ್ನಲೆ ದೇವಸ್ಥಾನಕ್ಕೆ ಭಕ್ತರಿಗೆ ನಿರ್ಭಂಧ ಹೇರಲಾಗಿದೆ. ಭೀಮಾ ನದಿ ದಡದಲ್ಲಿರುವ ಗ್ರಾಮಸ್ಥರಿಗೆ ಕಲಬುರಗಿ ಜಿಲ್ಲಾಡಳಿತ ಎಚ್ಚರಿಕೆ‌ನೀಡಿದ್ದು ನದಿ ತೀರಕ್ಕೆ ಜನ ಜಾನುವಾರುಗಳು ತೆರಳದಂತೆ ನೋಡಿಕೊಳ್ಳಲು ಸೂಚನೆಲಾಗಿದೆ
    1
    ಭೀಮಾನದಿ ತೀರದ ಎಲ್ಲಮ್ಮದೇವಿಗೆ ಜಲದಿಗ್ಬಂಧನ- ದೇವಸ್ಥಾನ ಸಂಪರ್ಕ ಕಡಿತ
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ‌ಮಳೆಯಿಂದ ಭೀಮಾನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು ಉಜನಿ‌ ಜಲಾಶಯದಿಂದ  2 ಲಕ್ಷ ಕ್ಯೂಸೆಕ್ಸ್ ಗೂ ಹೆಚ್ಚು ನೀರು ಬಿಡುಗಡೆ ಮಾಡಿದ  ಹಿನ್ನಲೆಯಲ್ಲಿ  ಮಣ್ಣೂರಿನ ಯಲ್ಲಮ್ಮ ದೇವಸ್ಥಾನಕ್ಕೆ ಜಲದಿಗ್ಭಂಧನ ವಾಗಿದೆ. ಕಲಬುರಗಿ ಜಿಲ್ಲೆಯ ಭೀಮಾ ನದಿಯಲ್ಲಿ ಪ್ರವಾಹ ಭೀತಿಯದುರಾಗಿದ್ದು, ಅಫಜಲಪೂರ ತಾಲೂಕಿನ ಮಣ್ಣೂರ ಗ್ರಾಮದಲ್ಲಿ ಭೀಮಾ ನದಿ ದಡದಲ್ಲಿರುವ ಯಲ್ಲಮ್ಮಾ ದೇವಿ ದೇವಸ್ಥಾನಕ್ಕೆ ತೆರುವ ಸೇತುವೆ ಸಂಪೂರ್ಣ ಮುಳುಗಡೆಯಾಗಿ ದೇವಸ್ಥಾನದ ಸಂಪರ್ಕ ಕಡಿತವಾಗಿದೆ. ನೀರಿನ ಅಬ್ಬರ ಇನ್ನಷ್ಟು ಹೆಚ್ಚುವ ಸಾಧ್ಯತೆ ಹಿನ್ನಲೆ ದೇವಸ್ಥಾನಕ್ಕೆ ಭಕ್ತರಿಗೆ ನಿರ್ಭಂಧ ಹೇರಲಾಗಿದೆ. ಭೀಮಾ ನದಿ ದಡದಲ್ಲಿರುವ ಗ್ರಾಮಸ್ಥರಿಗೆ ಕಲಬುರಗಿ ಜಿಲ್ಲಾಡಳಿತ ಎಚ್ಚರಿಕೆ‌ನೀಡಿದ್ದು ನದಿ ತೀರಕ್ಕೆ ಜನ ಜಾನುವಾರುಗಳು ತೆರಳದಂತೆ ನೋಡಿಕೊಳ್ಳಲು ಸೂಚನೆಲಾಗಿದೆ
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.