logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕರ್ನಾಟಕ ಪ್ರಾಂತ ರೈತ ಸಂಘ ನೂತನ ರಾಜ್ಯ ಸಮಿತಿ ಆಯ್ಕೆ ಬಾಗೇಪಲ್ಲಿ:; ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್‌)ದ 18ನೇ ರಾಜ್ಯ ಸಮ್ಮೇಳನ ಕೋಲಾರ ದಲ್ಲಿ ಕಳೆದ ಮೂರು ದಿನಗಳಿಂದ ಅತ್ಯಂತ ಯಶಸ್ವಿಯಾಗಿ ಜರುಗಿದ್ದು, ಸಮ್ಮೇಳನದಲ್ಲಿ ರೈತರ ಮುಂದಿನ ಸವಾಲುಗಳು ಹಾಗೂ ಚಳುವಳಿಗೆ ಸುದೀರ್ಘವಾದ ಚರ್ಚೆಗಳು ನಡೆದಿದ್ದು, ಇಂದು ಸಮ್ಮೇಳನದ ಅಂತಿಮ ದಿನವಾಗಿದ್ದು, ನೂತನ ರಾಜ್ಯ ಸಮಿತಿಯನ್ನು ಆಯ್ಕೆ ಮಾಡಲಾಗಿದೆ. 18ನೇ ರಾಜ್ಯ ಸಮ್ಮೇಳನವು 37 ಸದಸ್ಯರ ನೂತನ ರಾಜ್ಯ ಸಮಿತಿಯನ್ನು ಆಯ್ಕೆ ಮಾಡಿತು. ರಾಜ್ಯ ಅಧ್ಯಕ್ಷರಾಗಿ ಯು.ಬಸವರಾಜ ಉಪಾಧ್ಯಕ್ಷರಾಗಿ ಶಾಂತ ರಾಮ ನಾಯಕ್,ಪಿ.ಆರ್. ಸೂರ್ಯನಾರಾಯಣ, ಪ್ರಭಾ ಬೆಳವಂಗಲ,ಚನ್ನಪ್ಪ ಆನೆಗೊಂದಿ, ಚನ್ನರಾಯಪ್ಪ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಯಶ್ವಂತ್.ಟಿ ಅವರು ಆಯ್ಕೆಯಾಗಿದ್ದಾರೆ. ಸಹ ಕಾರ್ಯದರ್ಶಿಗಳಾಗಿ ಎನ್.ಎಲ್.ಭರತ್ ರಾಜ್,ನರಸಣ್ಣ ನಾಯಕ್, ಗಂಗಮ್ಮ, ಉಮೇಶ್. ಬಿ ಅವರು ಆಯ್ಕೆ ಮಾಡಲಾಯಿತು.

2 hrs ago
user_Gopala Reddy R N
Gopala Reddy R N
Press advisory ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
2 hrs ago
9a38dff9-f04c-4b7e-b5a4-b5a7c88bf50c

ಕರ್ನಾಟಕ ಪ್ರಾಂತ ರೈತ ಸಂಘ ನೂತನ ರಾಜ್ಯ ಸಮಿತಿ ಆಯ್ಕೆ ಬಾಗೇಪಲ್ಲಿ:; ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್‌)ದ 18ನೇ ರಾಜ್ಯ ಸಮ್ಮೇಳನ ಕೋಲಾರ ದಲ್ಲಿ ಕಳೆದ ಮೂರು ದಿನಗಳಿಂದ ಅತ್ಯಂತ ಯಶಸ್ವಿಯಾಗಿ ಜರುಗಿದ್ದು, ಸಮ್ಮೇಳನದಲ್ಲಿ ರೈತರ ಮುಂದಿನ ಸವಾಲುಗಳು ಹಾಗೂ ಚಳುವಳಿಗೆ ಸುದೀರ್ಘವಾದ ಚರ್ಚೆಗಳು ನಡೆದಿದ್ದು, ಇಂದು ಸಮ್ಮೇಳನದ ಅಂತಿಮ ದಿನವಾಗಿದ್ದು, ನೂತನ ರಾಜ್ಯ ಸಮಿತಿಯನ್ನು ಆಯ್ಕೆ ಮಾಡಲಾಗಿದೆ. 18ನೇ ರಾಜ್ಯ ಸಮ್ಮೇಳನವು 37 ಸದಸ್ಯರ ನೂತನ ರಾಜ್ಯ ಸಮಿತಿಯನ್ನು ಆಯ್ಕೆ ಮಾಡಿತು. ರಾಜ್ಯ ಅಧ್ಯಕ್ಷರಾಗಿ ಯು.ಬಸವರಾಜ ಉಪಾಧ್ಯಕ್ಷರಾಗಿ ಶಾಂತ ರಾಮ ನಾಯಕ್,ಪಿ.ಆರ್. ಸೂರ್ಯನಾರಾಯಣ, ಪ್ರಭಾ ಬೆಳವಂಗಲ,ಚನ್ನಪ್ಪ ಆನೆಗೊಂದಿ, ಚನ್ನರಾಯಪ್ಪ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಯಶ್ವಂತ್.ಟಿ ಅವರು ಆಯ್ಕೆಯಾಗಿದ್ದಾರೆ. ಸಹ ಕಾರ್ಯದರ್ಶಿಗಳಾಗಿ ಎನ್.ಎಲ್.ಭರತ್ ರಾಜ್,ನರಸಣ್ಣ ನಾಯಕ್, ಗಂಗಮ್ಮ, ಉಮೇಶ್. ಬಿ ಅವರು ಆಯ್ಕೆ ಮಾಡಲಾಯಿತು.

More news from ಕರ್ನಾಟಕ and nearby areas
  • ಜಿಲ್ಲಾಧಿಕಾರಿ ಗೌರಿಬಿನಲ್ ನಗರಸಭೆಗೆ ದಿಡೀರ್ ಬೇಟಿ
    2
    ಜಿಲ್ಲಾಧಿಕಾರಿ ಗೌರಿಬಿನಲ್ ನಗರಸಭೆಗೆ ದಿಡೀರ್ ಬೇಟಿ
    user_ಸುಪ್ರಿಯಾ
    ಸುಪ್ರಿಯಾ
    ಗೌರಿಬಿದನೂರು, ಚಿಕ್ಕಬಳ್ಳಾಪುರ, ಕರ್ನಾಟಕ•
    4 hrs ago
  • Admissions only limited seats urryup
    1
    Admissions only limited seats urryup
    user_KRUTHI NEWS KANNADA
    KRUTHI NEWS KANNADA
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    7 hrs ago
  • *ವಿಪತ್ತು ನಿರ್ವಹಣೆ ಅರಿವು ಅಗತ್ಯ: ಎಡಿಸಿ ಸೈಯಿದಾ ಆಯಿಷಾ* ಆಕಸ್ಮಿಕವಾಗಿ ಸಂಭವಿಸುವ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು ಸಮನ್ವಯ ಇಲಾಖೆಗಳು ಸದಾ ಸಿದ್ಧರಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಜಿಂದಾಲ್ ಅಲ್ಯುಮಿನಿಯಂ ಲಿಮಿಟೆಡ್ ಹಾಗೂ ಗ್ಯೇಲ್ ಗ್ಯಾಸ್ ಲಿಮಿಟೆಡ್ ರವರ ಸಹಯೋಗದೊಂದಿಗೆ ನೆಲಮಂಗಲ ತಾಲ್ಲೂಕಿನ ದಾಬಸ್ ಪೇಟೆಯ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿರುವ ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್(JINDAL ALUMINIUM LTD) ಕಾರ್ಖಾನೆಯಲ್ಲಿ ನಡೆದ 'ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನವನ್ನು ಉದ್ದೇಶಿಸಿ ಅವರು ಮಾತನಾಡಿದರು. ನೈಸರ್ಗಿಕ ವಿಕೋಪಗಳ, ಅಪಾಯಕಾರಿ ಕಾರ್ಖಾನೆಗಳಲ್ಲಿ ಆಗುವಂತಹ ದುರಂತ, ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು ಸಮನ್ವಯ ಇಲಾಖೆ ಅಧಿಕಾರಿಗಳಿಗೆ ಅರಿವು ಇರಬೇಕು. ಕಾರ್ಖಾನೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಯಾವುದೇ ಸಂದರ್ಭ ಬಂದರೂ ಕೂಡ ಸಮನ್ವಯ ಇಲಾಖೆಗಳು ಸದಾ ಸನ್ನದ್ಧವಾಗಿರಬೇಕು ಎಂದರು. *ನೈಜ ಘಟನೆಯಂತೆ ರಾಸಾಯನಿಕ ಸೋರಿಕೆ ಮಾಕ್ ಡ್ರಿಲ್* ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್(JINDAL ALUMINIUM LTD) ಕಾರ್ಖಾನೆಯಲ್ಲಿ ನೈಜ ಘಟನೆಯಂತೆ 'ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ ಏರ್ಪಡಿಸಲಾಗಿತ್ತು. ಅದರಂತೆ ಕಾರ್ಖಾನೆ ಆವರಣದಲ್ಲಿ ಅಣಕು ಡ್ರಿಲ್ ಸಂಕೀರ್ಣ ಕೈಗಾರಿಕಾ ತುರ್ತು ಸನ್ನಿವೇಶವನ್ನು ಅನುಕರಿಸಿತು, ಇದರಲ್ಲಿ ಉತ್ಖನನ ಕೆಲಸದ ಸಮಯದಲ್ಲಿ PNG ಪೈಪ್‌ಲೈನ್ ಆಕಸ್ಮಿಕವಾಗಿ ಹಾನಿಗೊಳಗಾಯಿತು, ಇದರ ಪರಿಣಾಮವಾಗಿ ಅನಿಲ ಸೋರಿಕೆ ಮತ್ತು ಸ್ಥಿರ ದಹನದಿಂದಾಗಿ ನಂತರದ ಬೆಂಕಿ ಉಂಟಾಯಿತು. ಅದೇ ಸಮಯದಲ್ಲಿ, LPG ನಿಲ್ದಾಣದಲ್ಲಿ LPG ಟ್ಯಾಂಕರ್ ಇಳಿಸುವ ಕಾರ್ಯಾಚರಣೆಯಲ್ಲಿ ಮೆದುಗೊಳವೆ ಸೋರಿಕೆ ಉಂಟಾಯಿತು, ಇದು ನಂತರ ಉಗಿ ಮೋಡವನ್ನು ರೂಪಿಸಿತು, ಇದು ಆವಿ ಮೋಡ ಸ್ಫೋಟಕ್ಕೆ (VCE) ಕಾರಣವಾಯಿತು. ಪ್ರಥಮ ಚಿಕಿತ್ಸೆ ಅಗತ್ಯವಿರುವ 05 ಜನರು, ಗಂಭೀರ ಸುಟ್ಟ ಗಾಯಗಳೊಂದಿಗೆ 05 ಜನರು ಮತ್ತು 10 ಜನರು ಸಾವನ್ನಪ್ಪಿದ್ದಾರೆ ಎಂದು ಬಂಬಿಸಲಾಗಿದೆ. ತಕ್ಷಣ ಗಾಯಾಳುಗಳನ್ನು ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ರವಾನಿಸಲಾಗಿದೆ. ಎನ್.ಡಿ.ಆರ್.ಎಫ್, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ತಕ್ಷಣ ಕಾರ್ಯೋನ್ಮುಖವಾಗಿ ಸುಮಾರು 400 ರಿಂದ 500 ಕಾರ್ಮಿಕರನ್ನು ರಕ್ಷಿಸಿ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. ಕಾರ್ಖಾನೆಗಳಲ್ಲಿ ಘಟಿಸುವ ರಾಸಾಯನಿಕ ಸೋರಿಕೆಯಂತಹ ಘಟನೆಯಿಂದ ಕಾರ್ಖಾನೆ ಸಿಬ್ಬಂದಿಗೆ, ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಸಾರ್ವಜನಿಕರಿಗೆ ಹಾನಿ ಸಂಭವಿಸುತ್ತದೆ. ಇಂತಹ ಸಂದರ್ಭದಲ್ಲಿ ಮುನ್ನೆಚ್ಚರಿಕೆ, ನಿರ್ವಹಣೆ ಮಾಡುವ ಜ್ಞಾನ ಅಧಿಕಾರಿ, ಸಿಬ್ಬಂದಿಗಳಿಗೆ, ಕಾರ್ಖಾನೆಗಳಿಗೆ ಇರಬೇಕು.ಭೂಪಾಲ್ ಅನಿಲ ದುರಂತ ನಂತರ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಕಾರ್ಖಾನೆಗಳಲ್ಲಿ, ಸಾರ್ವಜನಿಕರಿಗೆ ಅರಿವು ಮಾಡಿಸುವ ಸಲುವಾಗಿ ಕಾಲಕಾಲಕ್ಕೆ ಅಣುಕು ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು. ಇದು ಕೇವಲ ಅಣುಕು ಪ್ರದರ್ಶನವಾಗಿದ್ದು ಯಾವುದೇ ಪ್ರಾಣಪಾಯ ಸಂಭವಿಸಿರುವುದಿಲ್ಲ. ಕಾರ್ಖಾನೆಗಳ ಜಂಟಿ ನಿರ್ದೇಶಕ ಪಾರ್ಥಸಾರಥಿ, ಉಪನಿರ್ದೇಶಕರಾದ ನರಸಿಂಹ ಮೂರ್ತಿ, ತಿಮ್ಮರಾಜು; ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್‌ನಿಂದ ಮುಖ್ಯಸ್ಥರಾದ ವಿಕ್ರಮ್ ಶರ್ಮಾ, ಎಂ. ಸತೇಶ್ ಕುಮಾರ್, ವಿಪತ್ತು ನಿರ್ವಹಣಾ ಪರಿಣಿತರಾದ ಸ್ಮಿತಾ, ಎನ್.ಡಿ.ಆರ್.ಎಫ್, ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
    1
    *ವಿಪತ್ತು ನಿರ್ವಹಣೆ ಅರಿವು ಅಗತ್ಯ: ಎಡಿಸಿ ಸೈಯಿದಾ ಆಯಿಷಾ*
ಆಕಸ್ಮಿಕವಾಗಿ ಸಂಭವಿಸುವ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು ಸಮನ್ವಯ ಇಲಾಖೆಗಳು ಸದಾ ಸಿದ್ಧರಿರಬೇಕು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ಜಿಂದಾಲ್ ಅಲ್ಯುಮಿನಿಯಂ ಲಿಮಿಟೆಡ್ ಹಾಗೂ ಗ್ಯೇಲ್ ಗ್ಯಾಸ್ ಲಿಮಿಟೆಡ್ ರವರ ಸಹಯೋಗದೊಂದಿಗೆ ನೆಲಮಂಗಲ ತಾಲ್ಲೂಕಿನ ದಾಬಸ್ ಪೇಟೆಯ ಸೋಂಪುರ ಕೈಗಾರಿಕಾ ಪ್ರದೇಶದಲ್ಲಿರುವ ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್(JINDAL ALUMINIUM LTD) ಕಾರ್ಖಾನೆಯಲ್ಲಿ ನಡೆದ 'ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನವನ್ನು ಉದ್ದೇಶಿಸಿ ಅವರು ಮಾತನಾಡಿದರು.
ನೈಸರ್ಗಿಕ ವಿಕೋಪಗಳ, ಅಪಾಯಕಾರಿ ಕಾರ್ಖಾನೆಗಳಲ್ಲಿ ಆಗುವಂತಹ ದುರಂತ, ವಿಪತ್ತುಗಳನ್ನು ಸಮರ್ಥವಾಗಿ ಎದುರಿಸಲು ಸಮನ್ವಯ ಇಲಾಖೆ ಅಧಿಕಾರಿಗಳಿಗೆ ಅರಿವು ಇರಬೇಕು. ಕಾರ್ಖಾನೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು.
ಯಾವುದೇ ಸಂದರ್ಭ ಬಂದರೂ ಕೂಡ ಸಮನ್ವಯ ಇಲಾಖೆಗಳು ಸದಾ  ಸನ್ನದ್ಧವಾಗಿರಬೇಕು ಎಂದರು.
*ನೈಜ ಘಟನೆಯಂತೆ ರಾಸಾಯನಿಕ ಸೋರಿಕೆ ಮಾಕ್ ಡ್ರಿಲ್*
ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್(JINDAL ALUMINIUM LTD) ಕಾರ್ಖಾನೆಯಲ್ಲಿ ನೈಜ ಘಟನೆಯಂತೆ 'ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ ಏರ್ಪಡಿಸಲಾಗಿತ್ತು. ಅದರಂತೆ ಕಾರ್ಖಾನೆ ಆವರಣದಲ್ಲಿ ಅಣಕು ಡ್ರಿಲ್ ಸಂಕೀರ್ಣ ಕೈಗಾರಿಕಾ ತುರ್ತು ಸನ್ನಿವೇಶವನ್ನು ಅನುಕರಿಸಿತು, ಇದರಲ್ಲಿ ಉತ್ಖನನ ಕೆಲಸದ ಸಮಯದಲ್ಲಿ PNG ಪೈಪ್‌ಲೈನ್ ಆಕಸ್ಮಿಕವಾಗಿ ಹಾನಿಗೊಳಗಾಯಿತು, ಇದರ ಪರಿಣಾಮವಾಗಿ ಅನಿಲ ಸೋರಿಕೆ ಮತ್ತು ಸ್ಥಿರ ದಹನದಿಂದಾಗಿ ನಂತರದ ಬೆಂಕಿ ಉಂಟಾಯಿತು. ಅದೇ ಸಮಯದಲ್ಲಿ, LPG ನಿಲ್ದಾಣದಲ್ಲಿ LPG ಟ್ಯಾಂಕರ್ ಇಳಿಸುವ ಕಾರ್ಯಾಚರಣೆಯಲ್ಲಿ ಮೆದುಗೊಳವೆ ಸೋರಿಕೆ ಉಂಟಾಯಿತು, ಇದು ನಂತರ ಉಗಿ ಮೋಡವನ್ನು ರೂಪಿಸಿತು, ಇದು ಆವಿ ಮೋಡ ಸ್ಫೋಟಕ್ಕೆ (VCE) ಕಾರಣವಾಯಿತು. ಪ್ರಥಮ ಚಿಕಿತ್ಸೆ ಅಗತ್ಯವಿರುವ 05 ಜನರು, ಗಂಭೀರ ಸುಟ್ಟ ಗಾಯಗಳೊಂದಿಗೆ 05 ಜನರು ಮತ್ತು 10 ಜನರು ಸಾವನ್ನಪ್ಪಿದ್ದಾರೆ ಎಂದು ಬಂಬಿಸಲಾಗಿದೆ. ತಕ್ಷಣ ಗಾಯಾಳುಗಳನ್ನು ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ರವಾನಿಸಲಾಗಿದೆ. ಎನ್.ಡಿ.ಆರ್.ಎಫ್, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ತಕ್ಷಣ ಕಾರ್ಯೋನ್ಮುಖವಾಗಿ ಸುಮಾರು 400 ರಿಂದ 500 ಕಾರ್ಮಿಕರನ್ನು ರಕ್ಷಿಸಿ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. 
ಕಾರ್ಖಾನೆಗಳಲ್ಲಿ ಘಟಿಸುವ ರಾಸಾಯನಿಕ ಸೋರಿಕೆಯಂತಹ ಘಟನೆಯಿಂದ ಕಾರ್ಖಾನೆ ಸಿಬ್ಬಂದಿಗೆ, ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಸಾರ್ವಜನಿಕರಿಗೆ ಹಾನಿ ಸಂಭವಿಸುತ್ತದೆ. ಇಂತಹ ಸಂದರ್ಭದಲ್ಲಿ ಮುನ್ನೆಚ್ಚರಿಕೆ, ನಿರ್ವಹಣೆ ಮಾಡುವ ಜ್ಞಾನ ಅಧಿಕಾರಿ, ಸಿಬ್ಬಂದಿಗಳಿಗೆ, ಕಾರ್ಖಾನೆಗಳಿಗೆ ಇರಬೇಕು.ಭೂಪಾಲ್ ಅನಿಲ ದುರಂತ ನಂತರ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಕಾರ್ಖಾನೆಗಳಲ್ಲಿ, ಸಾರ್ವಜನಿಕರಿಗೆ ಅರಿವು ಮಾಡಿಸುವ ಸಲುವಾಗಿ ಕಾಲಕಾಲಕ್ಕೆ ಅಣುಕು ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು.
ಇದು ಕೇವಲ ಅಣುಕು ಪ್ರದರ್ಶನವಾಗಿದ್ದು ಯಾವುದೇ ಪ್ರಾಣಪಾಯ ಸಂಭವಿಸಿರುವುದಿಲ್ಲ.
ಕಾರ್ಖಾನೆಗಳ ಜಂಟಿ ನಿರ್ದೇಶಕ ಪಾರ್ಥಸಾರಥಿ, ಉಪನಿರ್ದೇಶಕರಾದ ನರಸಿಂಹ ಮೂರ್ತಿ, ತಿಮ್ಮರಾಜು; ಜಿಂದಾಲ್ ಅಲ್ಯೂಮಿನಿಯಂ ಲಿಮಿಟೆಡ್‌ನಿಂದ  ಮುಖ್ಯಸ್ಥರಾದ ವಿಕ್ರಮ್ ಶರ್ಮಾ, ಎಂ. ಸತೇಶ್ ಕುಮಾರ್, ವಿಪತ್ತು ನಿರ್ವಹಣಾ ಪರಿಣಿತರಾದ ಸ್ಮಿತಾ, ಎನ್.ಡಿ.ಆರ್.ಎಫ್, ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    54 min ago
  • ವಾರ್ಡ್ ನೊಂ 22 ರಲ್ಲಿ ಮೂವತ್ತು ಲಕ್ಷ ಕಾಮಗಾರಿ ಗೆ ಚಾಲನೆ ನೀಡಿದ ರಫಿ
    1
    ವಾರ್ಡ್ ನೊಂ 22 ರಲ್ಲಿ ಮೂವತ್ತು ಲಕ್ಷ ಕಾಮಗಾರಿ ಗೆ ಚಾಲನೆ ನೀಡಿದ ರಫಿ
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop ದೊಡ್ ಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    4 hrs ago
  • ಹೆಬ್ಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನವಗ್ರಾಮದ ಬಂಗಾರಪ್ಪ ಕಾಲೋನಿಯಲ್ಲಿ ಚರಂಡಿ ಯ ನೀರು ಕುಡಿಯುವ ನೀರಿಗೆ ಮಿಶ್ರಣ ವಾಗಿ ಬಂಗಾರಪ್ಪ ಕಾಲೋನಿ ನಿವಾಸಿ ಗಳ ದೇಹ ಸೇರುತ್ತಿದೆ ಸ್ಥಳೀಯ ನಿವಾಸಿಗಳು ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಲಿಖಿತ ಮೂಲಕ ಮನವಿ ಸಲ್ಲಿಸಿದ್ದಾರೆ ಮನವಿ ಸಲ್ಲಿಸಿದ ನಂತರವೂ ಯಾವುದೇ ಕೆಲಸ ಆಗಿಲ್ಲ ಎಂದು ಬಂಗಾರಪ್ಪ ಕಾಲೋನಿ ನಿವಾಸಿಗಳ ಅಳಲು ಅಲ್ಲದೆ ಚರಂಡಿ ಕೂಡ ಸ್ವಚ್ಛತೆ ಮಾಡುವ ಕಾರ್ಯ ಮಾಡಿಲ್ಲ , ಸ್ಥಳೀಯ ನಿವಾಸಿಗಳು ಮಕ್ಕಳು ಅನಾರೋಗ್ಯ ಪೀಡಿತ ರಾಗುತ್ತಿದ್ದಾರೆ ಎಂದು ತಮ್ಮ ಅಳಲು ಹೇಳಿದ್ದಾರೆ.
    4
    ಹೆಬ್ಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನವಗ್ರಾಮದ ಬಂಗಾರಪ್ಪ ಕಾಲೋನಿಯಲ್ಲಿ ಚರಂಡಿ ಯ ನೀರು ಕುಡಿಯುವ ನೀರಿಗೆ ಮಿಶ್ರಣ ವಾಗಿ ಬಂಗಾರಪ್ಪ ಕಾಲೋನಿ ನಿವಾಸಿ ಗಳ ದೇಹ ಸೇರುತ್ತಿದೆ 
ಸ್ಥಳೀಯ ನಿವಾಸಿಗಳು ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಲಿಖಿತ ಮೂಲಕ ಮನವಿ ಸಲ್ಲಿಸಿದ್ದಾರೆ  ಮನವಿ ಸಲ್ಲಿಸಿದ ನಂತರವೂ ಯಾವುದೇ ಕೆಲಸ ಆಗಿಲ್ಲ ಎಂದು ಬಂಗಾರಪ್ಪ ಕಾಲೋನಿ ನಿವಾಸಿಗಳ ಅಳಲು ಅಲ್ಲದೆ ಚರಂಡಿ ಕೂಡ ಸ್ವಚ್ಛತೆ ಮಾಡುವ ಕಾರ್ಯ ಮಾಡಿಲ್ಲ , ಸ್ಥಳೀಯ ನಿವಾಸಿಗಳು ಮಕ್ಕಳು ಅನಾರೋಗ್ಯ ಪೀಡಿತ ರಾಗುತ್ತಿದ್ದಾರೆ ಎಂದು ತಮ್ಮ ಅಳಲು    ಹೇಳಿದ್ದಾರೆ.
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    12 hrs ago
  • ರಾಜ್ಯ ಸರ್ಕಾರದ ಇಬ್ಬಗೆ ನೀತಿಯಿಂದ ಕ್ರೋಧಗೊಂಡ ಒಳ ಮೀಸಲಾತಿ ಹೋರಾಟಗಾರರು ಇದೀಗ ಮತ್ತೆ ಪ್ರತಿಭಟನೆಗೆ ಮುಂದಾಗಿದ್ದಾರೆ....
    1
    ರಾಜ್ಯ ಸರ್ಕಾರದ ಇಬ್ಬಗೆ ನೀತಿಯಿಂದ ಕ್ರೋಧಗೊಂಡ ಒಳ ಮೀಸಲಾತಿ ಹೋರಾಟಗಾರರು ಇದೀಗ ಮತ್ತೆ ಪ್ರತಿಭಟನೆಗೆ ಮುಂದಾಗಿದ್ದಾರೆ....
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    6 hrs ago
  • ಚಳ್ಳಕೆರೆ: ತಾಲೂಕಿನ ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರ ಬಣವೆಗೆ ಸೋಮವಾರ ಬೆಂಕಿ ಬಿದ್ದು ಮೇವು ಸಂಪೂರ್ಣವಾಗಿ ಸುಟ್ಟು ಹೋಗಿದ್ದ ಘಟನೆಗೆ ಸಂಬಂಧಿಸಿದಂತೆ ಜನಧ್ವನಿ ನ್ಯೂಸ್ ಪ್ರಕಟಿಸಿದ ವರದಿಗೆ ಉತ್ತಮ ಸ್ಪಂದನೆ ದೊರೆತಿದೆ. ವರದಿ ಬೆಳಕಿಗೆ ಬಂದ ಬೆನ್ನಲ್ಲೇ ಪಾವಗಡದ ಶ್ರೀರಾಮಕೃಷ್ಣ ಸೇವಾಶ್ರಮದ ಶ್ರೀ ಜಪಾನಂದ ಸ್ವಾಮೀಜಿ ಬುಧವಾರ ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರಿಗೆ ಒಂದು ಲೋಡ್ ಭತ್ತದ ಮೇವನ್ನು ವಿತರಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ವೇಳೆ ಮಾತನಾಡಿದ ಅವರು, ರೈತರು ಹಾಗೂ ಜಾನುವಾರುಗಳ ಪಾಲನೆ-ಪೋಷಣೆ ಮಾಡುವಲ್ಲಿ ಎದುರಿಸುವ ಕಷ್ಟಗಳನ್ನು ನಾನು ಚೆನ್ನಾಗಿ ಅರಿತಿದ್ದೇನೆ. ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರ ಬಣವೆಗೆ ಬೆಂಕಿ ಬಿದ್ದು ಉಂಟಾದ ನಷ್ಟದ ಕುರಿತು ಜನಧ್ವನಿ ನ್ಯೂಸ್ ವರದಿ ನೋಡಿ ಮನಸ್ಸಿಗೆ ಬೇಸರವಾಯಿತು. ಆದ್ದರಿಂದ ರೈತನ ಜಾನುವಾರುಗಳಿಗೆ ನೆರವಾಗುವ ಉದ್ದೇಶದಿಂದ ಮೇವು ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮೇವು ನೆರವು ನೀಡಿದ ಶ್ರೀ ಜಪಾನಂದ ಸ್ವಾಮೀಜಿಗಳಿಗೆ ರೈತ ನಾಗರಾಜ್ ಕೃತಜ್ಞತೆ ಸಲ್ಲಿಸಿದರು.
    1
    ಚಳ್ಳಕೆರೆ: ತಾಲೂಕಿನ ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರ ಬಣವೆಗೆ ಸೋಮವಾರ ಬೆಂಕಿ ಬಿದ್ದು ಮೇವು ಸಂಪೂರ್ಣವಾಗಿ ಸುಟ್ಟು ಹೋಗಿದ್ದ ಘಟನೆಗೆ ಸಂಬಂಧಿಸಿದಂತೆ ಜನಧ್ವನಿ ನ್ಯೂಸ್ ಪ್ರಕಟಿಸಿದ ವರದಿಗೆ ಉತ್ತಮ ಸ್ಪಂದನೆ ದೊರೆತಿದೆ.
ವರದಿ ಬೆಳಕಿಗೆ ಬಂದ ಬೆನ್ನಲ್ಲೇ ಪಾವಗಡದ ಶ್ರೀರಾಮಕೃಷ್ಣ ಸೇವಾಶ್ರಮದ ಶ್ರೀ ಜಪಾನಂದ ಸ್ವಾಮೀಜಿ ಬುಧವಾರ ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರಿಗೆ ಒಂದು ಲೋಡ್ ಭತ್ತದ ಮೇವನ್ನು ವಿತರಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಈ ವೇಳೆ ಮಾತನಾಡಿದ ಅವರು, ರೈತರು ಹಾಗೂ ಜಾನುವಾರುಗಳ ಪಾಲನೆ-ಪೋಷಣೆ ಮಾಡುವಲ್ಲಿ ಎದುರಿಸುವ ಕಷ್ಟಗಳನ್ನು ನಾನು ಚೆನ್ನಾಗಿ ಅರಿತಿದ್ದೇನೆ. ಗೋಪನಹಳ್ಳಿ ಗ್ರಾಮದ ರೈತ ನಾಗರಾಜ್ ಅವರ ಬಣವೆಗೆ ಬೆಂಕಿ ಬಿದ್ದು ಉಂಟಾದ ನಷ್ಟದ ಕುರಿತು ಜನಧ್ವನಿ ನ್ಯೂಸ್ ವರದಿ ನೋಡಿ ಮನಸ್ಸಿಗೆ ಬೇಸರವಾಯಿತು. ಆದ್ದರಿಂದ ರೈತನ ಜಾನುವಾರುಗಳಿಗೆ ನೆರವಾಗುವ ಉದ್ದೇಶದಿಂದ ಮೇವು ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮೇವು ನೆರವು ನೀಡಿದ ಶ್ರೀ ಜಪಾನಂದ ಸ್ವಾಮೀಜಿಗಳಿಗೆ ರೈತ ನಾಗರಾಜ್ ಕೃತಜ್ಞತೆ ಸಲ್ಲಿಸಿದರು.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    5 hrs ago
  • ಗೌರಿಬಿದನೂರು: ಹಾಲಗಾನಹಳ್ಳಿ ಅಂಚೆ ಕಚೇರಿಯಲ್ಲಿ ವಂಚನೆಗೊಳಗಾದ ಗ್ರಾಹಕರಿಂದ 2ನೇ ದಿನದ ಅನಿರ್ದಿಷ್ಟ ಧರಣಿ ಗೌರಿಬಿದನೂರು ನಗರದ ಉಪ-ಅಂಚೆ ಕಚೇರಿ ಪೇದೆ ರಮ್ಯಾ ಎಂಬುವವರು ಹಾಲಗಾನಹಳ್ಳಿ ಗ್ರಾಮದ ಅಂಚೆ ಕಛೇರಿ ವಿವಿಧ ಖಾತೆಗಳಿಗೆ ಹಣ ಸಂದಾಯ ಮಾಡುವುದಾಗಿ ಹೇಳಿ ಹಾಲಗಾನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರಿಂದ ಕೋಟ್ಯಂತರ ರೂಪಾಯಿ ಸ್ವಂತಕ್ಕೆ ಬಳಸಿಕೊಂಡು ವಂಚಿಸಿರುವ ವಿರುದ್ದ ಕಾನೂನು ಜರುಗಿಸಬೇಕೆಂದು ಹಣ ಕಳೆದುಕೊಂಡ ಗ್ರಾಹಕರು ಅನಿರ್ದಿಷ್ಟ ಧರಣಿ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. 3ತಿಂಗಳು ಕಳೆದರೂ ಅಧಿಕಾರಿಗಳು ರಮ್ಯಾ ವಿರುದ್ಧ ಕ್ರಮ ಕೈಗೊಂಡಿಲ್ಲ, ಕಾನೂನು ಕ್ರಮ ಜರುಗಿಸಬೇಕು, ನಮಗೆ ನ್ಯಾಯ ದೊರಕಿಸಿಕೊಡಬೇಕು ಅಥವಾ ಹಣ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಹಾಲಗಾನಹಳ್ಳಿ ಅಂಚೆ ಕಚೇರಿಯಲ್ಲಿ 12 ವರ್ಷಗಳಿಂದ ಗ್ರಾಮೀಣ ಸೇವಕಿಯಾಗಿ ಕೆಲಸ ಮಾಡುತ್ತಿರುವ ರಮ್ಯ, ಈ ಕೃತ್ಯ ಎಸಗಿದ್ದಾಳೆ. ಗ್ರಾಹಕರು ಠೇವಣಿ, ಎಸ್.ಬಿ. ಸೇರಿದಂತೆ ವಿವಿಧ ಖಾತೆಗಳಲ್ಲಿ ಜಮಾ ಮಾಡಿದ್ದ ಹಣವನ್ನು ಸ್ವಂತಕ್ಕೆ ಬಳಕೆ ಮಾಡಿಕೊಳ್ಳಲಾಗಿದೆ. ರಮ್ಯ ಹೆರಿಗೆ ಸುದೀರ್ಘ ರಜೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ, ಕಚೇರಿಯಲ್ಲಿ 1,200 ಖಾತೆದಾರರಿದ್ದು, ಸುಮಾರು 200ಗ್ರಾಹಕರಿಗೆ 1.30 ಕೋಟಿ ರೂ. ವಂಚನೆಯಾಗಿದೆ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಕಾನೂನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ ಪೊಲೀಸರೊಂದಿಗೆ ಮಾತಿನ ಚಕಮಕಿ: ಪೋಸ್ಟ್ ಆಫೀಸ್ ಕಛೇರಿಯಲ್ಲಿ ಹಣ ಕಳೆದುಕೊಂಡು ಗ್ರಾಹಕರು ಅನಿರ್ದಿಷ್ಟ ಪ್ರತಿಭಟನೆಯು 2ನೇ ದಿನಕ್ಕೆ ಕಾಲಿಟ್ಟಿದ್ದರೂ ಅಂಚೆ ಇಲಾಖೆಯ ಅಧಿಕಾರಿಗಳು ನಮ್ಮನ್ನು ಕ್ಯಾರೆ ಎನ್ನುತ್ತಿಲ್ಲ, ಅಂಚೆ ಇಲಾಖೆಯವರಿಗೆ ಪೊಲೀಸರು ಕಾವಲು ಇದ್ದಾರೆಂದು ಪೊಲೀಸರನ್ನು ನಿಂದಿಸುವ ಮೂಲಕ ಮಾತಿನ ಚಕಮಕಿ ನಡೆಯಿತು. ನಮಗೆ ನೆಡದಿರುವ ಅನ್ಯಾಯವನ್ನು
    1
    ಗೌರಿಬಿದನೂರು: ಹಾಲಗಾನಹಳ್ಳಿ ಅಂಚೆ ಕಚೇರಿಯಲ್ಲಿ ವಂಚನೆಗೊಳಗಾದ ಗ್ರಾಹಕರಿಂದ 2ನೇ ದಿನದ ಅನಿರ್ದಿಷ್ಟ ಧರಣಿ ಗೌರಿಬಿದನೂರು ನಗರದ ಉಪ-ಅಂಚೆ ಕಚೇರಿ ಪೇದೆ ರಮ್ಯಾ ಎಂಬುವವರು ಹಾಲಗಾನಹಳ್ಳಿ ಗ್ರಾಮದ ಅಂಚೆ ಕಛೇರಿ ವಿವಿಧ ಖಾತೆಗಳಿಗೆ ಹಣ ಸಂದಾಯ ಮಾಡುವುದಾಗಿ ಹೇಳಿ ಹಾಲಗಾನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರಿಂದ ಕೋಟ್ಯಂತರ ರೂಪಾಯಿ ಸ್ವಂತಕ್ಕೆ ಬಳಸಿಕೊಂಡು ವಂಚಿಸಿರುವ ವಿರುದ್ದ ಕಾನೂನು ಜರುಗಿಸಬೇಕೆಂದು ಹಣ ಕಳೆದುಕೊಂಡ ಗ್ರಾಹಕರು ಅನಿರ್ದಿಷ್ಟ ಧರಣಿ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
3ತಿಂಗಳು ಕಳೆದರೂ ಅಧಿಕಾರಿಗಳು ರಮ್ಯಾ ವಿರುದ್ಧ ಕ್ರಮ ಕೈಗೊಂಡಿಲ್ಲ, ಕಾನೂನು ಕ್ರಮ ಜರುಗಿಸಬೇಕು, ನಮಗೆ ನ್ಯಾಯ ದೊರಕಿಸಿಕೊಡಬೇಕು ಅಥವಾ ಹಣ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ.
ಹಾಲಗಾನಹಳ್ಳಿ ಅಂಚೆ ಕಚೇರಿಯಲ್ಲಿ 12 ವರ್ಷಗಳಿಂದ ಗ್ರಾಮೀಣ ಸೇವಕಿಯಾಗಿ ಕೆಲಸ ಮಾಡುತ್ತಿರುವ ರಮ್ಯ, ಈ ಕೃತ್ಯ ಎಸಗಿದ್ದಾಳೆ. ಗ್ರಾಹಕರು ಠೇವಣಿ, ಎಸ್.ಬಿ. ಸೇರಿದಂತೆ ವಿವಿಧ ಖಾತೆಗಳಲ್ಲಿ ಜಮಾ ಮಾಡಿದ್ದ ಹಣವನ್ನು ಸ್ವಂತಕ್ಕೆ ಬಳಕೆ ಮಾಡಿಕೊಳ್ಳಲಾಗಿದೆ. ರಮ್ಯ ಹೆರಿಗೆ ಸುದೀರ್ಘ ರಜೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ,
ಕಚೇರಿಯಲ್ಲಿ 1,200 ಖಾತೆದಾರರಿದ್ದು, ಸುಮಾರು 200ಗ್ರಾಹಕರಿಗೆ 1.30 ಕೋಟಿ ರೂ. ವಂಚನೆಯಾಗಿದೆ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಕಾನೂನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ
ಪೊಲೀಸರೊಂದಿಗೆ ಮಾತಿನ ಚಕಮಕಿ: ಪೋಸ್ಟ್ ಆಫೀಸ್ ಕಛೇರಿಯಲ್ಲಿ ಹಣ ಕಳೆದುಕೊಂಡು ಗ್ರಾಹಕರು ಅನಿರ್ದಿಷ್ಟ ಪ್ರತಿಭಟನೆಯು 2ನೇ ದಿನಕ್ಕೆ ಕಾಲಿಟ್ಟಿದ್ದರೂ ಅಂಚೆ ಇಲಾಖೆಯ ಅಧಿಕಾರಿಗಳು ನಮ್ಮನ್ನು ಕ್ಯಾರೆ ಎನ್ನುತ್ತಿಲ್ಲ, ಅಂಚೆ ಇಲಾಖೆಯವರಿಗೆ ಪೊಲೀಸರು ಕಾವಲು ಇದ್ದಾರೆಂದು ಪೊಲೀಸರನ್ನು ನಿಂದಿಸುವ ಮೂಲಕ ಮಾತಿನ ಚಕಮಕಿ ನಡೆಯಿತು.
ನಮಗೆ ನೆಡದಿರುವ ಅನ್ಯಾಯವನ್ನು
    user_ಸುಪ್ರಿಯಾ
    ಸುಪ್ರಿಯಾ
    ಗೌರಿಬಿದನೂರು, ಚಿಕ್ಕಬಳ್ಳಾಪುರ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.