logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಜಾನಪದ ಕಲಾಪ್ರಕಾರದ ತರಬೇತಿಗೆ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ "ಜಾನಪದ ಸಂಗಮ" ಕಾರ್ಯಕ್ರಮ ಆಯೋಜಿಸಲು ರಾಜ್ಯದ 4 ವಿಭಾಗಗಳಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾಪ್ರಕಾರದ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಗಿರಿಜನ ಉಪಯೋಜನೆಯಡಿ ಆಸಕ್ತಿಯುಳ್ಳ 16 ರಿಂದ 40ರೊಳಗಿನ ವಯೋಮಾನದ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅಕಾಡೆಮಿಯ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ ಸಿ ರಸ್ತೆ, ಬೆಂಗಳೂರು - 560002 ಇವರಿಗೆ ಸೆಪ್ಟಂಬರ್ 16 ರರೊಳಗೆ ತಲುಪಿಸಲು ಕೋರಿದೆ. ಅರ್ಜಿ ನಮೂನೆಯು ಅಕಾಡೆಮಿ ವೆಬ್ ಸೈಟ್ ವಿಳಾಸ ಇಲ್ಲಿ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿ ಇ -ಮೇಲ್ ಹಾಗೂ ದೂರವಾಣಿ ಸಂಖ್ಯೆ 080-22215509 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರಿನ ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಎನ್.ನಮ್ರತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

37 min ago
user_Lavanya
Lavanya
Local News Reporter ಪಾವಗಡ, ತುಮಕೂರು, ಕರ್ನಾಟಕ•
37 min ago

ಜಾನಪದ ಕಲಾಪ್ರಕಾರದ ತರಬೇತಿಗೆ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ "ಜಾನಪದ ಸಂಗಮ" ಕಾರ್ಯಕ್ರಮ ಆಯೋಜಿಸಲು ರಾಜ್ಯದ 4 ವಿಭಾಗಗಳಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾಪ್ರಕಾರದ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಗಿರಿಜನ ಉಪಯೋಜನೆಯಡಿ ಆಸಕ್ತಿಯುಳ್ಳ 16 ರಿಂದ 40ರೊಳಗಿನ ವಯೋಮಾನದ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅಕಾಡೆಮಿಯ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ ಸಿ ರಸ್ತೆ, ಬೆಂಗಳೂರು - 560002 ಇವರಿಗೆ ಸೆಪ್ಟಂಬರ್ 16 ರರೊಳಗೆ ತಲುಪಿಸಲು ಕೋರಿದೆ. ಅರ್ಜಿ ನಮೂನೆಯು ಅಕಾಡೆಮಿ ವೆಬ್ ಸೈಟ್ ವಿಳಾಸ ಇಲ್ಲಿ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿ ಇ -ಮೇಲ್ ಹಾಗೂ ದೂರವಾಣಿ ಸಂಖ್ಯೆ 080-22215509 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರಿನ ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ಎನ್.ನಮ್ರತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More news from ಕರ್ನಾಟಕ and nearby areas
  • ಮೊಳಕಾಲ್ಮುರು: ಭಗವಾನ್ ಶ್ರೀ ಜಿಹ್ವೇಶ್ವರ ಜಯಂತಿ ವಿಜೃಂಭಣೆಯಿಂದ ನೆರವೇರಿತು ಇಂದು ನಮ್ಮ ಸಮಾಜದ ಒಳತಿಗಾಗಿ ಆರ್ಥಿಕತೆ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿ ಹೊಂದಲು , ನಮ್ಮ ಒಗ್ಗಟ್ಟಿನ ಅನಿವಾರ್ಯತೆ ಇದೆ . ಶ್ರೀ ಜೀಹ್ವೇಶ್ವರ ಜಯಂತಿ ನಮ್ಮ ಧಾರ್ಮಿಕ ನೆಲೆ ಹಾಗೂ ಸಮಾಜದಲ್ಲಿ ಅಭಿವೃದ್ಧಿ ಗತಿ ಬಲಪಡಿಸುವ ಹಬ್ಬ.ವಾಗಿದೆ ಎಂದು ಪಟ್ಟಣದ ಸ್ವಕುಳಸಾಳಿ ಸಮಾಜ, ದುರ್ಗಾದೇವಿ ಮಹಿಳಾ ಮಂಡಳಿ, ಜಿಹ್ವೇಶ್ವರ ಯುವಕ ಸಂಘ ಸ್ವಕುಳಸಾಳಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಕೆಳಗಿನ ಈಶ್ವರ ದೇವಸ್ಥಾನ ಮಂಡಳಿ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವಾನ್ ಜೀಹ್ವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸ್ವಕಳಸಾಳಿ ಸಮಾಜದ ಅಧ್ಯಕ್ಷರಾದ ನರೇಂದ್ರ ಗಾಯಕ್ವಾಡ್ ತಿಳಿಸಿದರು  ಮಾತೇಯರಿಂದ ಗಂಗಾಪೂಜೆ, ಭಗವಾನ್ ಜೀಹ್ವೇಶ್ವರ ತೊಟ್ಟಿಲು ಪೂಜೆ, ಹಾಗೂ ಆಶೀರ್ವಾದ ಸ್ವೀಕಾರದ ಮೂಲಕ ದೈವಾನುಗ್ರಹ ಜರುಗಿತು ಭಕ್ತರು ಆಗಮಿಸಿ ಸಾಲು ಸರದಿಯಲ್ಲಿ ನಿಂತು ಭಗವಾನ್ ಜೀಹ್ವೇಶ್ವರ ಮತ್ತು ಪಾಂಡುರಂಗ ಸ್ವಾಮಿಯ ದರ್ಶನ ಪಡೆದರು ತದನಂತರ ಪಟ್ಟಣದ ಪಾಂಡುರಂಗ ದೇವಸ್ಥಾನದಿಂದ ಸ್ವಕುಳ ಸಾಳಿ ಸಮಾಜದ ಆರಾಧ್ಯ ದೈವ ಶ್ರೀ ಜಿಹ್ವೇಶ್ವರ ಜಯಂತಿ ಅಂಗವಾಗಿ ಭಕ್ತಿಪೂರ್ಣ ಮೆರವಣಿಗೆಯೊಂದಿಗೆ ವಿಜೃಂಭಣೆಯಿಂದ ಚಾಲನೆ ದೊರಕಿತು. ದೇವರ ಪಲ್ಲಕ್ಕಿ, ನಾದಸ್ವರ, ಡೊಳ್ಳುಕುಣಿತ, ಶ್ರದ್ಧಾವಂತ ಭಕ್ತರು ಮತ್ತು ಮಕ್ಕಳು ಭಾಗವಹಿಸಿದ ಶೋಭಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಎಲ್ಲೆಡೆ ಭಕ್ತಿಭಾವದ ಮೆರವಣಿಗೆಯಲ್ಲಿ ಯುವಕರ ಉತ್ಸಾಹ ಹಾಗೂ ಮಹಿಳಾ ಮಂಡಳಿಯ ಸದಸ್ಯರು ಮಾತೇಯರು ಆರತಿ ಮತ್ತು ಕಳಸದೊಂದಿಗೆ ಆಗಮಿಸಿದ್ದು ವಿಶೇಷ ಗಮನಸೆಳೆದವು. ಮೆರವಣಿಗೆಯ ನಂತರ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೂರಾರು ಭಕ್ತರಿಗೆ ಭಕ್ತಿಪೂರ್ವಕವಾಗಿ ಭೋಜನ ವಿತರಿಸಲಾಯಿತು. ಅನ್ನದಾಸೋಹದಲ್ಲಿ ಪಾಯಸ ಪಲಾವ್, ಮತ್ತು ಅನ್ನ ಮಜ್ಜಿಗೆ ಸಂಪೂರ್ಣ ಸತ್ಕಾರ ಸಮರ್ಪಕವಾಗಿ ನಡೆಯಿತು ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಮಕ್ಕಳು ಮಾತೆಯರು ಪುರುಷರು ಸಮಾಜದ ಬಂದು ಬಾಂಧವರು ಭಾಗವಹಿಸಿದ್ದರು
    1
    ಮೊಳಕಾಲ್ಮುರು: ಭಗವಾನ್ ಶ್ರೀ ಜಿಹ್ವೇಶ್ವರ ಜಯಂತಿ ವಿಜೃಂಭಣೆಯಿಂದ ನೆರವೇರಿತು
ಇಂದು ನಮ್ಮ ಸಮಾಜದ ಒಳತಿಗಾಗಿ ಆರ್ಥಿಕತೆ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿ ಹೊಂದಲು , ನಮ್ಮ ಒಗ್ಗಟ್ಟಿನ ಅನಿವಾರ್ಯತೆ ಇದೆ . ಶ್ರೀ ಜೀಹ್ವೇಶ್ವರ ಜಯಂತಿ ನಮ್ಮ ಧಾರ್ಮಿಕ ನೆಲೆ ಹಾಗೂ ಸಮಾಜದಲ್ಲಿ  ಅಭಿವೃದ್ಧಿ ಗತಿ ಬಲಪಡಿಸುವ ಹಬ್ಬ.ವಾಗಿದೆ  ಎಂದು ಪಟ್ಟಣದ ಸ್ವಕುಳಸಾಳಿ ಸಮಾಜ, ದುರ್ಗಾದೇವಿ ಮಹಿಳಾ ಮಂಡಳಿ, ಜಿಹ್ವೇಶ್ವರ ಯುವಕ ಸಂಘ ಸ್ವಕುಳಸಾಳಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಕೆಳಗಿನ ಈಶ್ವರ ದೇವಸ್ಥಾನ ಮಂಡಳಿ ದುರ್ಗಾದೇವಿ ದೇವಸ್ಥಾನ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಗವಾನ್ ಜೀಹ್ವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸ್ವಕಳಸಾಳಿ ಸಮಾಜದ ಅಧ್ಯಕ್ಷರಾದ ನರೇಂದ್ರ ಗಾಯಕ್ವಾಡ್ ತಿಳಿಸಿದರು 
ಮಾತೇಯರಿಂದ ಗಂಗಾಪೂಜೆ, ಭಗವಾನ್ ಜೀಹ್ವೇಶ್ವರ ತೊಟ್ಟಿಲು ಪೂಜೆ, ಹಾಗೂ ಆಶೀರ್ವಾದ ಸ್ವೀಕಾರದ ಮೂಲಕ ದೈವಾನುಗ್ರಹ ಜರುಗಿತು ಭಕ್ತರು ಆಗಮಿಸಿ ಸಾಲು ಸರದಿಯಲ್ಲಿ ನಿಂತು ಭಗವಾನ್ ಜೀಹ್ವೇಶ್ವರ ಮತ್ತು ಪಾಂಡುರಂಗ ಸ್ವಾಮಿಯ ದರ್ಶನ ಪಡೆದರು ತದನಂತರ
ಪಟ್ಟಣದ ಪಾಂಡುರಂಗ ದೇವಸ್ಥಾನದಿಂದ ಸ್ವಕುಳ ಸಾಳಿ ಸಮಾಜದ ಆರಾಧ್ಯ ದೈವ ಶ್ರೀ ಜಿಹ್ವೇಶ್ವರ ಜಯಂತಿ ಅಂಗವಾಗಿ ಭಕ್ತಿಪೂರ್ಣ ಮೆರವಣಿಗೆಯೊಂದಿಗೆ ವಿಜೃಂಭಣೆಯಿಂದ ಚಾಲನೆ ದೊರಕಿತು.
ದೇವರ ಪಲ್ಲಕ್ಕಿ, ನಾದಸ್ವರ, ಡೊಳ್ಳುಕುಣಿತ, ಶ್ರದ್ಧಾವಂತ ಭಕ್ತರು ಮತ್ತು ಮಕ್ಕಳು ಭಾಗವಹಿಸಿದ ಶೋಭಾಯಾತ್ರೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಎಲ್ಲೆಡೆ ಭಕ್ತಿಭಾವದ ಮೆರವಣಿಗೆಯಲ್ಲಿ ಯುವಕರ ಉತ್ಸಾಹ ಹಾಗೂ ಮಹಿಳಾ ಮಂಡಳಿಯ ಸದಸ್ಯರು ಮಾತೇಯರು ಆರತಿ ಮತ್ತು ಕಳಸದೊಂದಿಗೆ ಆಗಮಿಸಿದ್ದು ವಿಶೇಷ ಗಮನಸೆಳೆದವು.
ಮೆರವಣಿಗೆಯ ನಂತರ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ನೂರಾರು ಭಕ್ತರಿಗೆ ಭಕ್ತಿಪೂರ್ವಕವಾಗಿ ಭೋಜನ ವಿತರಿಸಲಾಯಿತು.
ಅನ್ನದಾಸೋಹದಲ್ಲಿ ಪಾಯಸ ಪಲಾವ್, ಮತ್ತು ಅನ್ನ ಮಜ್ಜಿಗೆ ಸಂಪೂರ್ಣ ಸತ್ಕಾರ ಸಮರ್ಪಕವಾಗಿ ನಡೆಯಿತು
ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಮಕ್ಕಳು ಮಾತೆಯರು ಪುರುಷರು ಸಮಾಜದ ಬಂದು ಬಾಂಧವರು ಭಾಗವಹಿಸಿದ್ದರು
    user_Basavaraj
    Basavaraj
    Local News Reporter ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    9 hrs ago
  • ಕೋಟೆ ನಾಡು ಚಿತ್ರದುರ್ಗದಲ್ಲಿ ರಾಕಿಂಗ್ ಸ್ಟಾರ್ ಯಶು ಅಭಿಮಾನಿಗಳ ಸಂಭ್ರಮ
    1
    ಕೋಟೆ ನಾಡು ಚಿತ್ರದುರ್ಗದಲ್ಲಿ ರಾಕಿಂಗ್ ಸ್ಟಾರ್ ಯಶು ಅಭಿಮಾನಿಗಳ ಸಂಭ್ರಮ
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    37 min ago
  • ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ಪವಾಡ ಮತ್ತು ವೈವಿಧ್ಯತೆ ಇತಿಹಾಸದ ದಾಖಲೆ ಪುಟದಲ್ಲಿ ಸೇರಿದೆ. ಶಿರಾ : ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ಪವಾಡ ಮತ್ತು ವೈವಿಧ್ಯತೆ ಇತಿಹಾಸದ ದಾಖಲೆ ಪುಟದಲ್ಲಿ ಸೇರಿದೆ. ಭಾರತೀಯ ಸಂಸ್ಕೃತಿಯಲ್ಲಿ ಧಾರ್ಮಿಕ ದೇವತಾ ಕಾರ್ಯಗಳಿಗೆ ಅತ್ಯಂತ ಉನ್ನತವಾದ ಸ್ಥಾನವಿದೆ. ಅನಾದಿ ಕಾಲದಿಂದಲೂ ಮಾನವನು ತನ್ನ ದೈನಂದಿನ ಜೀವನದ ಭಾಗವಾಗಿ ದೇವರನ್ನು ಆರಾಧಿಸುತ್ತಾ ಬಂದಿದ್ದಾನೆ. ದೇವತಾ ಕಾರ್ಯಗಳು ಎಂದರೆ ಕೇವಲ ಆಚರಣೆಗಳಲ್ಲ, ಅವು ಮಾನವನ ಮನಸ್ಸನ್ನು ಶುದ್ಧೀಕರಿಸುವ ಮತ್ತು ಸಮಾಜವನ್ನು ಒಟ್ಟಾಗಿ ಜೋಡಿಸುವ ಪವಿತ್ರ ವಿಧಿ ವಿಧಾನಗಳಾಗಿವೆ,ಧಾರ್ಮಿಕ ದೇವತಾ ಕಾರ್ಯಗಳು ಮನುಷ್ಯನಲ್ಲಿ ಭಕ್ತಿ, ಶ್ರದ್ಧೆ ಮತ್ತು ಸಂಸ್ಕೃತಿಯನ್ನು ಬೆಳೆಸುತ್ತವೆ. ಇವುಗಳನ್ನು ಕೇವಲ ಮೂಢನಂಬಿಕೆಯಾಗಿ ನೋಡದೆ, ಅವುಗಳ ಹಿಂದಿರುವ ವೈಜ್ಞಾನಿಕ ಮತ್ತು ಸಾಮಾಜಿಕ ಮಹತ್ವವನ್ನು ಅರಿತು ಆಚರಿಸಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ ಮತ್ತು ಸುಖ-ಸಮೃದ್ಧಿ ನೆಲೆಸಲು ಸಾಧ್ಯವಾಗುತ್ತದೆ ಎಂದು ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಹನುಮಂತನಾಥ ಸ್ವಾಮೀಜಿ ಹೇಳಿದರು. ಶಿರಾ ತಾಲೂಕಿನ ಗೌಡಗೆರೆ ಹೋಬಳಿ ಕಳವರಹಳ್ಳಿ ಗ್ರಾಮದಲ್ಲಿ ಬುಧವಾರ ಶ್ರೀಜುಂಜಪ್ಪ ಸ್ವಾಮಿ ನೂತನ ದೇವಸ್ಥಾನ ನಿರ್ಮಾಣದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಐತಿಹಾಸಿಕ ಪ್ರಸಿದ್ಧ ಶ್ರೀ ಜುಂಜಪ್ಪ ಸ್ವಾಮಿಗೆ ಎಲ್ಲರೂ ಒಗ್ಗೂಡಿ ಭವ್ಯ ದೇಗುಲ ನಿರ್ಮಾಣ ಮಾಡುತ್ತಿರುವುದು, ಕಳವರಹಳ್ಳಿಗೆ ದೊಡ್ಡ ಕಳಸವಿದ್ದಂತೆ. ನಾವು ಎಲ್ಲರೂ ಒಗ್ಗಟ್ಟಾಗಿ ದೇಗುಲ ನಿರ್ಮಾಣ ಮಾಡುವಂತ ಸಂಕಲ್ಪ ಮಾಡಬೇಕು. ರಾಜ್ಯದಲ್ಲಿ ಹಾಗೂ ಸಿರಾ ತಾಲೂಕಿನಲ್ಲಿ ಇನ್ನು ಮುಂದೆ ಯಾದರು ಉತ್ತಮ ಮಳೆಯಾಗಿ ಎಲ್ಲ ರೈತರ ಬದುಕು ಸುಂದರವಾಗಿರಲಿ ಎಂದು ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿಯಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು. ಶ್ರೀ ಮದ್ದಮ್ಮ ದೇವಿ ದೇವಸ್ಥಾನದ ಪಟ್ಟದ ಪೂಜಾರ್ ದೊಡ್ಡರಾಜಪ್ಪ, ಹುಣಸೆಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹುಣಸೆಹಳ್ಳಿ ಶಶಿಧರ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಮದ್ದೇವಳ್ಳಿ ರಾಮಕೃಷ್ಣ, ಸಂಕಾಪುರ ಚಿದಾನಂದ, ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಮುದ್ದು ಕೃಷ್ಣೆಗೌಡ, ಕಾರ್ಯದರ್ಶಿ ನರಸಿಂಹಮೂರ್ತಿ, ಭೂಕಾಂತೇ ಗೌಡ, ಕೃಷ್ಣಪ್ಪ, ಹೊಸೂರು ಮಂಜೇಗೌಡ, ಸಿದ್ದಣ್ಣ, ದೊಡ್ಡಯ್ಯ, ಸಿದ್ದಾಪುರ ಮಂಜುನಾಥ್, ನಾಗೇಂದ್ರ ಗೌಡ, ಭೂತಣ್ಣ ಸೇರಿದಂತೆ ಅಕ್ಕ ಪಕ್ಕದ ಗ್ರಾಮಸ್ಥರು, 12 ಜನ ಕೈವಾಡಸ್ತರು ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.
    1
    ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ಪವಾಡ ಮತ್ತು ವೈವಿಧ್ಯತೆ ಇತಿಹಾಸದ ದಾಖಲೆ ಪುಟದಲ್ಲಿ ಸೇರಿದೆ. 
ಶಿರಾ : ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ಪವಾಡ ಮತ್ತು ವೈವಿಧ್ಯತೆ ಇತಿಹಾಸದ ದಾಖಲೆ ಪುಟದಲ್ಲಿ ಸೇರಿದೆ.
ಭಾರತೀಯ ಸಂಸ್ಕೃತಿಯಲ್ಲಿ ಧಾರ್ಮಿಕ ದೇವತಾ ಕಾರ್ಯಗಳಿಗೆ ಅತ್ಯಂತ ಉನ್ನತವಾದ ಸ್ಥಾನವಿದೆ. ಅನಾದಿ ಕಾಲದಿಂದಲೂ ಮಾನವನು ತನ್ನ ದೈನಂದಿನ ಜೀವನದ ಭಾಗವಾಗಿ ದೇವರನ್ನು ಆರಾಧಿಸುತ್ತಾ ಬಂದಿದ್ದಾನೆ. ದೇವತಾ ಕಾರ್ಯಗಳು ಎಂದರೆ ಕೇವಲ ಆಚರಣೆಗಳಲ್ಲ, ಅವು ಮಾನವನ ಮನಸ್ಸನ್ನು ಶುದ್ಧೀಕರಿಸುವ ಮತ್ತು ಸಮಾಜವನ್ನು ಒಟ್ಟಾಗಿ ಜೋಡಿಸುವ ಪವಿತ್ರ ವಿಧಿ ವಿಧಾನಗಳಾಗಿವೆ,ಧಾರ್ಮಿಕ ದೇವತಾ ಕಾರ್ಯಗಳು ಮನುಷ್ಯನಲ್ಲಿ ಭಕ್ತಿ, ಶ್ರದ್ಧೆ ಮತ್ತು ಸಂಸ್ಕೃತಿಯನ್ನು ಬೆಳೆಸುತ್ತವೆ. ಇವುಗಳನ್ನು ಕೇವಲ ಮೂಢನಂಬಿಕೆಯಾಗಿ ನೋಡದೆ, ಅವುಗಳ ಹಿಂದಿರುವ ವೈಜ್ಞಾನಿಕ ಮತ್ತು ಸಾಮಾಜಿಕ ಮಹತ್ವವನ್ನು ಅರಿತು ಆಚರಿಸಬೇಕು. ಆಗ ಮಾತ್ರ ಸಮಾಜದಲ್ಲಿ ಶಾಂತಿ ಮತ್ತು ಸುಖ-ಸಮೃದ್ಧಿ ನೆಲೆಸಲು ಸಾಧ್ಯವಾಗುತ್ತದೆ ಎಂದು
ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಹನುಮಂತನಾಥ ಸ್ವಾಮೀಜಿ ಹೇಳಿದರು.
ಶಿರಾ ತಾಲೂಕಿನ  ಗೌಡಗೆರೆ ಹೋಬಳಿ ಕಳವರಹಳ್ಳಿ ಗ್ರಾಮದಲ್ಲಿ ಬುಧವಾರ ಶ್ರೀಜುಂಜಪ್ಪ ಸ್ವಾಮಿ ನೂತನ ದೇವಸ್ಥಾನ ನಿರ್ಮಾಣದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಐತಿಹಾಸಿಕ ಪ್ರಸಿದ್ಧ ಶ್ರೀ ಜುಂಜಪ್ಪ ಸ್ವಾಮಿಗೆ ಎಲ್ಲರೂ ಒಗ್ಗೂಡಿ ಭವ್ಯ ದೇಗುಲ ನಿರ್ಮಾಣ ಮಾಡುತ್ತಿರುವುದು, ಕಳವರಹಳ್ಳಿಗೆ ದೊಡ್ಡ ಕಳಸವಿದ್ದಂತೆ.   
ನಾವು ಎಲ್ಲರೂ ಒಗ್ಗಟ್ಟಾಗಿ  ದೇಗುಲ ನಿರ್ಮಾಣ ಮಾಡುವಂತ ಸಂಕಲ್ಪ ಮಾಡಬೇಕು.
ರಾಜ್ಯದಲ್ಲಿ ಹಾಗೂ ಸಿರಾ ತಾಲೂಕಿನಲ್ಲಿ ಇನ್ನು ಮುಂದೆ ಯಾದರು ಉತ್ತಮ ಮಳೆಯಾಗಿ ಎಲ್ಲ ರೈತರ ಬದುಕು ಸುಂದರವಾಗಿರಲಿ  ಎಂದು ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿಯಲ್ಲಿ ಪ್ರಾರ್ಥಿಸುವುದಾಗಿ ಹೇಳಿದರು. 
ಶ್ರೀ ಮದ್ದಮ್ಮ ದೇವಿ ದೇವಸ್ಥಾನದ ಪಟ್ಟದ ಪೂಜಾರ್ ದೊಡ್ಡರಾಜಪ್ಪ, ಹುಣಸೆಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹುಣಸೆಹಳ್ಳಿ ಶಶಿಧರ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಮದ್ದೇವಳ್ಳಿ ರಾಮಕೃಷ್ಣ, ಸಂಕಾಪುರ ಚಿದಾನಂದ, ಕಳವರಹಳ್ಳಿ ಶ್ರೀ ಜುಂಜಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಮುದ್ದು ಕೃಷ್ಣೆಗೌಡ, ಕಾರ್ಯದರ್ಶಿ ನರಸಿಂಹಮೂರ್ತಿ, ಭೂಕಾಂತೇ ಗೌಡ, ಕೃಷ್ಣಪ್ಪ, ಹೊಸೂರು ಮಂಜೇಗೌಡ, ಸಿದ್ದಣ್ಣ, ದೊಡ್ಡಯ್ಯ, ಸಿದ್ದಾಪುರ ಮಂಜುನಾಥ್, ನಾಗೇಂದ್ರ ಗೌಡ, ಭೂತಣ್ಣ ಸೇರಿದಂತೆ ಅಕ್ಕ ಪಕ್ಕದ ಗ್ರಾಮಸ್ಥರು, 12 ಜನ ಕೈವಾಡಸ್ತರು ಸೇರಿದಂತೆ ನೂರಾರು ಭಕ್ತರು ಉಪಸ್ಥಿತರಿದ್ದರು.
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    3 hrs ago
  • ಚಿತ್ರದುರ್ಗದಲ್ಲಿ ‘ಸೀರತ್ ಅಭಿಯಾನ’! 🔥 ಪ್ರವಾದಿ ಮುಹಮ್ಮದ್ ﷺ ಸಂದೇಶ ಸಾರಲು ಸಜ್ಜು! #SeeratUnNabi #ಸೀರತ್_ಅಭಿಯಾನ #ಕ್ರಾಂತಿಯಜ್ಯೋತಿ #ಪ್ರವಾದಿಮುಹಮ್ಮದ್ﷺ #Muhammadﷺ #ProphetMuhammad #SeeratCampaign #JamaatEIslamiHind #ಚಿತ್ರದುರ್ಗ #Chitradurga #ChitradurgaNews #KarnatakaNews #KannadaNews #BreakingNews #ViralNews #LocalNews #CTownNews #CtownNews #NewsUpdate #ಸುದ್ದಿ #ಸುದ್ದಿವಾಹಿನಿ
    1
    ಚಿತ್ರದುರ್ಗದಲ್ಲಿ ‘ಸೀರತ್ ಅಭಿಯಾನ’! 🔥
ಪ್ರವಾದಿ ಮುಹಮ್ಮದ್ ﷺ ಸಂದೇಶ ಸಾರಲು ಸಜ್ಜು!
#SeeratUnNabi
#ಸೀರತ್_ಅಭಿಯಾನ
#ಕ್ರಾಂತಿಯಜ್ಯೋತಿ
#ಪ್ರವಾದಿಮುಹಮ್ಮದ್ﷺ
#Muhammadﷺ
#ProphetMuhammad
#SeeratCampaign
#JamaatEIslamiHind
#ಚಿತ್ರದುರ್ಗ
#Chitradurga
#ChitradurgaNews
#KarnatakaNews
#KannadaNews
#BreakingNews
#ViralNews
#LocalNews
#CTownNews
#CtownNews
#NewsUpdate
#ಸುದ್ದಿ
#ಸುದ್ದಿವಾಹಿನಿ
    user_Ctownnews16
    Ctownnews16
    Local News Reporter ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    23 hrs ago
  • ಶಿಡ್ಲಘಟ್ಟ ನಗರದಲ್ಲಿ ಅದ್ದೂರಿಯಾಗಿ ನಡೆದ ಈದ್ ಮಿಲಾದ್ ಸಂಭ್ರಮ...!
    1
    ಶಿಡ್ಲಘಟ್ಟ ನಗರದಲ್ಲಿ ಅದ್ದೂರಿಯಾಗಿ ನಡೆದ ಈದ್ ಮಿಲಾದ್ ಸಂಭ್ರಮ...!
    user_NAYANNEWS
    NAYANNEWS
    ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    5 hrs ago
  • ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನಿಗೆ ಧೈರ್ಯ ತುಂಬಿದ ಸಿಎಂ ಬೆಂಗಳೂರು: ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗ ಮಲ್ಲಿನಾಥ್ ಅವರೊಂದಿಗೆ ಸಿಎಂ ಡಿಕೆ ಶಿವಕುಮಾರ್ ಅವರು ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದ್ದಾರೆ. ಸಂಕಷ್ಟದ ಸಮಯದಲ್ಲಿ ಕನ್ನಡಿಗರ ರಕ್ಷಣೆಗೆನಮ್ಮ ಸರ್ಕಾರವು ಅತ್ಯಂತ ಸಕ್ರಿಯವಾಗಿ ಕಾರ್ಯಪ್ರವೃತ್ತವಾಗಿದ್ದು, ಸಂಕಷ್ಟದಲ್ಲಿರುವ ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿ ಕರೆತರಲು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದರು.
    1
    ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನಿಗೆ ಧೈರ್ಯ ತುಂಬಿದ ಸಿಎಂ 
ಬೆಂಗಳೂರು: ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗ ಮಲ್ಲಿನಾಥ್ ಅವರೊಂದಿಗೆ ಸಿಎಂ ಡಿಕೆ ಶಿವಕುಮಾರ್ ಅವರು ವಿಡಿಯೋ ಕಾಲ್ ಮೂಲಕ ಮಾತನಾಡಿ ಧೈರ್ಯ ತುಂಬಿದ್ದಾರೆ. 
ಸಂಕಷ್ಟದ  ಸಮಯದಲ್ಲಿ ಕನ್ನಡಿಗರ ರಕ್ಷಣೆಗೆನಮ್ಮ ಸರ್ಕಾರವು ಅತ್ಯಂತ  ಸಕ್ರಿಯವಾಗಿ ಕಾರ್ಯಪ್ರವೃತ್ತವಾಗಿದ್ದು, ಸಂಕಷ್ಟದಲ್ಲಿರುವ ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿ ಕರೆತರಲು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದರು.
    user_Lavanya
    Lavanya
    Local News Reporter ಪಾವಗಡ, ತುಮಕೂರು, ಕರ್ನಾಟಕ•
    1 hr ago
  • ನೇಪಾಳದಲ್ಲಿ ಭೀಕರ ಪ್ರವಾಹ: ಕ್ಷಣಾರ್ಧದಲ್ಲೇ ಕೊಚ್ಚಿಹೋದ ಮನೆ, ವಾಹನಗಳು
    1
    ನೇಪಾಳದಲ್ಲಿ ಭೀಕರ ಪ್ರವಾಹ: ಕ್ಷಣಾರ್ಧದಲ್ಲೇ ಕೊಚ್ಚಿಹೋದ ಮನೆ, ವಾಹನಗಳು
    user_Lavanya
    Lavanya
    Local News Reporter ಪಾವಗಡ, ತುಮಕೂರು, ಕರ್ನಾಟಕ•
    1 hr ago
  • ಟಿ ನುಲೇನೂರು ಗೇಟ್ ಬಳಿ ಕಾರು ಬೈಕ್ ಬೀಕರ ಅಪಘಾತ ನಡೆದು ಇಬ್ಬರು ಸಾವು ಟಿ ನುಲೇನೂರು ಗೇಟ್ ಬಳಿ ಕಾರು ಬೈಕ್ ಬೀಕರ ಅಪಘಾತ ನಡೆದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಹೊಳಲ್ಕೆರೆ ತಾಲ್ಲೂಕಿನ ಟಿ ನುಲೇನೂರು ಗೇಟ್ ನ ಪೆಟ್ರೋಲ್ ಬಂಕ್ ಬಳಿ ಘಟನೆ ನಡೆಸಿದ್ದು ಮಲೆನಳ್ಳಿ ಗ್ರಾಮದ ಉಪೇಂದ್ರ ಕುಮಾರ್ ಹಾಗೂ ಗೌತಮ್ ಬಾಬು ಎಂಬ ಇಬ್ಬರು ಮೃತಪಟ್ಟಿದ್ದಾರೆ. ಇನ್ನೂ ಚಿಕ್ಕಮಗಳೂರು ಕಡೆಯಿಂದ ಬರುತ್ತಿದ್ದ ಕಾರು ಹಾಗೂ ಚಿತ್ರದುರ್ಗ ಕಡೆಯಿಂದ ಹೋಗುತ್ತಿದ್ದ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಬವಿಸಿದ್ದು ಬೈಕ್ ನಲ್ಲಿದ್ದ ಇಬ್ಬೆಉ ಮೃತಪಟ್ಟಿದ್ದಾರೆ.‌ ಇನ್ನೂ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
    1
    ಟಿ ನುಲೇನೂರು ಗೇಟ್ ಬಳಿ ಕಾರು ಬೈಕ್ ಬೀಕರ ಅಪಘಾತ ನಡೆದು ಇಬ್ಬರು ಸಾವು
ಟಿ ನುಲೇನೂರು ಗೇಟ್ ಬಳಿ ಕಾರು ಬೈಕ್ ಬೀಕರ ಅಪಘಾತ ನಡೆದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಹೊಳಲ್ಕೆರೆ ತಾಲ್ಲೂಕಿನ ಟಿ ನುಲೇನೂರು ಗೇಟ್ ನ ಪೆಟ್ರೋಲ್ ಬಂಕ್ ಬಳಿ ಘಟನೆ ನಡೆಸಿದ್ದು ಮಲೆನಳ್ಳಿ ಗ್ರಾಮದ ಉಪೇಂದ್ರ ಕುಮಾರ್ ಹಾಗೂ ಗೌತಮ್ ಬಾಬು ಎಂಬ ಇಬ್ಬರು ಮೃತಪಟ್ಟಿದ್ದಾರೆ. ಇನ್ನೂ ಚಿಕ್ಕಮಗಳೂರು ಕಡೆಯಿಂದ ಬರುತ್ತಿದ್ದ ಕಾರು ಹಾಗೂ ಚಿತ್ರದುರ್ಗ ಕಡೆಯಿಂದ ಹೋಗುತ್ತಿದ್ದ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಬವಿಸಿದ್ದು ಬೈಕ್ ನಲ್ಲಿದ್ದ ಇಬ್ಬೆಉ ಮೃತಪಟ್ಟಿದ್ದಾರೆ.‌ ಇನ್ನೂ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    16 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.