logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಇಂಗನಕಲ:ಗಣೇಶ ಪೂಜೆ ಬೀಮರಾವ ಸಾಹು ಅಭಿಷೇಕ ಸಾಹು ಹಾಲಕಾಯಿ ಉಪಸ್ಥಿತರಿದ್ದರು ಕಾಳಗಿ(ಇಂಗನಕಲ್) ಗಣೇಶ ಪೂಜೆ ಬೀಮರಾವ ಮಲ್ಲಿಕಾರ್ಜುನ ಸಾಹು ಹಾಲಕಾಯಿ ಅವರು ನೆರವೇರಿಸಿದರು ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಅಭಿಷೇಕ ಶರಣಪ್ಪ ಸಾಹು ಹಾಲಕಾಯಿ ಉಪಸ್ಥಿತರಿದ್ದರು ಹಾಗೂ ಅನೇಕ ಭಕ್ತರು ಭಾಗವಹಿಸಿದ್ದರು

11 hrs ago
user_User1523
User1523
Chittapur, Kalaburagi•
11 hrs ago
1744074f-df73-454b-a825-5c4b7fbd09c4

ಇಂಗನಕಲ:ಗಣೇಶ ಪೂಜೆ ಬೀಮರಾವ ಸಾಹು ಅಭಿಷೇಕ ಸಾಹು ಹಾಲಕಾಯಿ ಉಪಸ್ಥಿತರಿದ್ದರು ಕಾಳಗಿ(ಇಂಗನಕಲ್) ಗಣೇಶ ಪೂಜೆ ಬೀಮರಾವ ಮಲ್ಲಿಕಾರ್ಜುನ ಸಾಹು ಹಾಲಕಾಯಿ ಅವರು ನೆರವೇರಿಸಿದರು ಈ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಅಭಿಷೇಕ ಶರಣಪ್ಪ ಸಾಹು ಹಾಲಕಾಯಿ ಉಪಸ್ಥಿತರಿದ್ದರು ಹಾಗೂ ಅನೇಕ ಭಕ್ತರು ಭಾಗವಹಿಸಿದ್ದರು

More news from Kalaburagi and nearby areas
  • ಗಣೇಶ ಪ್ರತಿಷ್ಠಾಪನೆ ಕಾರ್ಯಕ್ರಮ ಪರಮೇಶ್ವರ ಬೆನಕಿನಪಳ್ಳಿ ಸಂಗೀತ ಗಾಯಕ ಜೈಬಜರಂಗಬಲಿ ಕಮಿಟಿ ಬಜಾನಾ ಮಂಡಳಿ ನಡೆಸಿಕೊಟ್ಟರು ಕಾಳಗಿ(ಇಂಗನಕಲ್) ಗಣೇಶ ಪ್ರತಿಷ್ಠಾಪನೆ ಕಾರ್ಯಕ್ರಮ ಅಂಗವಾಗಿ ಜೈಬಜರಂಗಬಲಿ ಕಮಿಟಿ ಬಜಾನಾ ಮಂಡಳಿ ನಡೆಸಿಕೊಟ್ಟರು ಈ ಸಂದರ್ಭದಲ್ಲಿ ಶ್ರೀ ಪೂಜ್ಯ ಗುರುಗಳಾದ ವೀರಭದ್ರಯ್ಯ ಸ್ವಾಮೀಜಿ ಗಾಯಕರು ಸಂಗೀತ ಗಾಯಕ ಪರಮೇಶ್ವರ ಬೆನಕಿನಪಳ್ಳಿ ಪ್ರಸಿದ್ಧ ಡೋಲು ವಾದಕರು ಸಿದ್ದಣ್ಣ ಮಗಿ ಮಲ್ಲಿಕಾರ್ಜುನ ಮಾನಕಾರ ಗಾಯಕ ಶಿವಲಿಂಗಣ್ಣ ಪಾಟೀಲ್ ಶಾಂತಪ್ಪಗೌಡ ಬಿರಾದಾರ ಕಂಠೆಪ್ಪಾ ಬಸವಂತರಾವ ಮಾನಕಾರ ಬಸವರಾಜ ಮಾವನೂರ ಶರಣಪ್ಪಾ ಚಂದ್ರಶೇಖರ ರವೀಂದ್ರ ಹಾಲಕಾಯಿ ಮಲ್ಲಣ್ಣ ಸಂತೋಷ ಬಿರಂಜಗಿ ಹಣಮಂತ ಶರಣು ಮಂಗಲಗಿ ನಾಗಣ್ಣ ಜಗದೇವಪ್ಪ ಬಡಿಗೇರ ಅನೇಕ ಭಕ್ತರು ಸಹಕಾರ ಕೊಟ್ಟು ಸುಗಮವಾಗಿ ಸಂಗೀತ ಜೊತೆಗೆ ಭಜನೆ ನಡೆಸಿಕೊಟ್ಟರು
    1
    ಗಣೇಶ ಪ್ರತಿಷ್ಠಾಪನೆ ಕಾರ್ಯಕ್ರಮ ಪರಮೇಶ್ವರ ಬೆನಕಿನಪಳ್ಳಿ ಸಂಗೀತ ಗಾಯಕ  ಜೈಬಜರಂಗಬಲಿ ಕಮಿಟಿ ಬಜಾನಾ ಮಂಡಳಿ ನಡೆಸಿಕೊಟ್ಟರು 
ಕಾಳಗಿ(ಇಂಗನಕಲ್) ಗಣೇಶ ಪ್ರತಿಷ್ಠಾಪನೆ ಕಾರ್ಯಕ್ರಮ ಅಂಗವಾಗಿ ಜೈಬಜರಂಗಬಲಿ ಕಮಿಟಿ ಬಜಾನಾ ಮಂಡಳಿ ನಡೆಸಿಕೊಟ್ಟರು ಈ ಸಂದರ್ಭದಲ್ಲಿ ಶ್ರೀ ಪೂಜ್ಯ ಗುರುಗಳಾದ ವೀರಭದ್ರಯ್ಯ ಸ್ವಾಮೀಜಿ ಗಾಯಕರು ಸಂಗೀತ ಗಾಯಕ ಪರಮೇಶ್ವರ ಬೆನಕಿನಪಳ್ಳಿ ಪ್ರಸಿದ್ಧ ಡೋಲು ವಾದಕರು ಸಿದ್ದಣ್ಣ ಮಗಿ ಮಲ್ಲಿಕಾರ್ಜುನ ಮಾನಕಾರ ಗಾಯಕ ಶಿವಲಿಂಗಣ್ಣ ಪಾಟೀಲ್ ಶಾಂತಪ್ಪಗೌಡ ಬಿರಾದಾರ ಕಂಠೆಪ್ಪಾ ಬಸವಂತರಾವ ಮಾನಕಾರ ಬಸವರಾಜ ಮಾವನೂರ ಶರಣಪ್ಪಾ ಚಂದ್ರಶೇಖರ ರವೀಂದ್ರ ಹಾಲಕಾಯಿ ಮಲ್ಲಣ್ಣ ಸಂತೋಷ ಬಿರಂಜಗಿ ಹಣಮಂತ ಶರಣು ಮಂಗಲಗಿ ನಾಗಣ್ಣ ಜಗದೇವಪ್ಪ ಬಡಿಗೇರ ಅನೇಕ ಭಕ್ತರು ಸಹಕಾರ ಕೊಟ್ಟು ಸುಗಮವಾಗಿ ಸಂಗೀತ ಜೊತೆಗೆ ಭಜನೆ ನಡೆಸಿಕೊಟ್ಟರು
    user_User1523
    User1523
    Chittapur, Kalaburagi•
    16 hrs ago
  • ಮಧ್ಯರಾತ್ರಿ ಬಂದು ರೈತರ ಮನವಿ ಪಡೆದ ಕಲಬುರಗಿ ಜಿಲ್ಲಾಧಿಕಾರಿ, ಎಸ್ಪಿ ರೈತ ಸಂಘಟನೆಗಳು ಕರೆ ನೀಡಿದ್ದ ಹೋರಾಟಕ್ಕೆ ಮಣಿದು ಕಡೆಗೂ ಕಲಬುರಗಿ ಜಿಲ್ಲಾಧಿಕಾರಿಗಳು ಸೇಡಂಗೆ ಮಧ್ಯರಾತ್ರಿ ಭೇಟಿ ನೀಡಿ ಮನವಿ ಪಡೆದಿದ್ದಾರೆ. ಸೇಡಂ ತಾಲೂಕನ್ನು ಬರಗಾಲ ಪಟ್ಟಿಯಿಂದ ಕೈಬಿಟ್ಟಿರುವುದು ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತರು ಚಿಂಚೋಳಿ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದರು.
    1
    ಮಧ್ಯರಾತ್ರಿ ಬಂದು ರೈತರ ಮನವಿ ಪಡೆದ ಕಲಬುರಗಿ ಜಿಲ್ಲಾಧಿಕಾರಿ, ಎಸ್ಪಿ
ರೈತ ಸಂಘಟನೆಗಳು ಕರೆ ನೀಡಿದ್ದ ಹೋರಾಟಕ್ಕೆ ಮಣಿದು ಕಡೆಗೂ ಕಲಬುರಗಿ ಜಿಲ್ಲಾಧಿಕಾರಿಗಳು ಸೇಡಂಗೆ ಮಧ್ಯರಾತ್ರಿ ಭೇಟಿ ನೀಡಿ ಮನವಿ ಪಡೆದಿದ್ದಾರೆ.
ಸೇಡಂ ತಾಲೂಕನ್ನು ಬರಗಾಲ ಪಟ್ಟಿಯಿಂದ ಕೈಬಿಟ್ಟಿರುವುದು ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತರು ಚಿಂಚೋಳಿ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದರು.
    user_Suddi - Junction
    Suddi - Junction
    Voice of people ಸೇಡಂ, ಕಲಬುರಗಿ, ಕರ್ನಾಟಕ•
    16 hrs ago
  • ಚನ್ನಮ್ಮ ಗುಣಾರಿ ಸಾಧನೆಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ: ಅಫಜಲಪುರ ತಾಲೂಕಿನ ಹೆಮ್ಮೆ – ಅಕ್ಷಯ ಸಲಗರ ಅಫಜಲಪುರ: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಉತ್ತಮ ಸೇವೆ, ಕರ್ತವ್ಯನಿಷ್ಠೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಶ್ರೀಮತಿ ಚನ್ನಮ್ಮ ಗುಣಾರಿ ಅವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿರುವುದು ಅಫಜಲಪುರ ತಾಲೂಕಿನ ಹೆಮ್ಮೆಯ ಸಂಗತಿಯಾಗಿದೆ ಎಂದು ಯುವ ಮುಖಂಡ ಅಕ್ಷಯ ಸಲಗರ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು. ಈ ಕುರಿತು ಮಾತನಾಡಿದ ಅಕ್ಷಯ ಸಲಗರ , “ಶಿಕ್ಷಕ ವೃತ್ತಿ ಅತ್ಯಂತ ಜವಾಬ್ದಾರಿಯುತ ಹಾಗೂ ಗೌರವಯುತ ವೃತ್ತಿಯಾಗಿದೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಚನ್ನಮ್ಮ ಗುಣಾರಿ ಅವರು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತಾ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ನಿರಂತರವಾಗಿ ಶ್ರಮಿಸಿದ್ದಾರೆ. ಅವರ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿರುವುದು ನಿಜಕ್ಕೂ ಸಂತಸದ ವಿಚಾರವಾಗಿದೆ” ಎಂದರು. “ಚನ್ನಮ್ಮ ಗುಣಾರಿ ಅವರ ಈ ಸಾಧನೆ ಅಫಜಲಪುರ ತಾಲೂಕಿನ ಇತರ ಶಿಕ್ಷಕರಿಗೂ ಹಾಗೂ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ. ಪ್ರಶಸ್ತಿ ಅವರ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ, ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಉತ್ತಮ ಕಾರ್ಯಗಳನ್ನು ಮಾಡಲು ಪ್ರೋತ್ಸಾಹ ನೀಡಲಿ. ಮುಂದಿನ ದಿನಗಳಲ್ಲಿಯೂ ಅವರು ಇದೇ ರೀತಿಯ ನಿಷ್ಠೆ ಹಾಗೂ ಬದ್ಧತೆಯಿಂದ ಸೇವೆ ಸಲ್ಲಿಸಿ ಇನ್ನಷ್ಟು ಪ್ರಶಸ್ತಿಗಳನ್ನು ಪಡೆಯಲಿ ಎಂದು ಹಾರೈಸುತ್ತೇನೆ” ಎಂದು ಅಕ್ಷಯ ಸಲಗರ ಶುಭ ಹಾರೈಸಿದರು. ಚನ್ನಮ್ಮ ಗುಣಾರಿ ಅವರಿಗೆ ದೊರೆತಿರುವ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಅಫಜಲಪುರ ತಾಲೂಕಿನ, ಶಿಕ್ಷಕರು ಹಾಗೂ ವಿವಿಧ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ವಿಶ್ವನಾಥ ಮಠಪತಿ ಸಂಗುಗೌಡ ಬಿರಾದಾರ ಹಾಗೂ ಅಭಿಷೇಕ ಪಾಟೀಲ ಸಂಜು ಕಡ್ಲಾಜಿ ಸೇರಿದಂತೆ ಹಲವರು ಚನ್ನಮ್ಮ ಗುಣಾರಿ ಅವರಿಗೆ ಅಭಿನಂದಿಸಿ ಶುಭ ಹಾರೈಸಿದರು.
    1
    ಚನ್ನಮ್ಮ ಗುಣಾರಿ ಸಾಧನೆಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ: ಅಫಜಲಪುರ ತಾಲೂಕಿನ ಹೆಮ್ಮೆ – ಅಕ್ಷಯ ಸಲಗರ 
ಅಫಜಲಪುರ: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಉತ್ತಮ ಸೇವೆ, ಕರ್ತವ್ಯನಿಷ್ಠೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ ಶ್ರೀಮತಿ ಚನ್ನಮ್ಮ ಗುಣಾರಿ ಅವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿರುವುದು ಅಫಜಲಪುರ ತಾಲೂಕಿನ ಹೆಮ್ಮೆಯ ಸಂಗತಿಯಾಗಿದೆ ಎಂದು  ಯುವ ಮುಖಂಡ ಅಕ್ಷಯ ಸಲಗರ ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದರು.
ಈ ಕುರಿತು ಮಾತನಾಡಿದ ಅಕ್ಷಯ ಸಲಗರ , “ಶಿಕ್ಷಕ ವೃತ್ತಿ ಅತ್ಯಂತ ಜವಾಬ್ದಾರಿಯುತ ಹಾಗೂ ಗೌರವಯುತ ವೃತ್ತಿಯಾಗಿದೆ. ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಚನ್ನಮ್ಮ ಗುಣಾರಿ ಅವರು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತಾ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ನಿರಂತರವಾಗಿ ಶ್ರಮಿಸಿದ್ದಾರೆ. ಅವರ ಸೇವೆ ಮತ್ತು ಸಾಧನೆಯನ್ನು ಗುರುತಿಸಿ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ನೀಡಿರುವುದು ನಿಜಕ್ಕೂ ಸಂತಸದ ವಿಚಾರವಾಗಿದೆ” ಎಂದರು.
“ಚನ್ನಮ್ಮ ಗುಣಾರಿ ಅವರ ಈ ಸಾಧನೆ ಅಫಜಲಪುರ ತಾಲೂಕಿನ ಇತರ ಶಿಕ್ಷಕರಿಗೂ ಹಾಗೂ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಲಿದೆ. ಪ್ರಶಸ್ತಿ ಅವರ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ, ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಉತ್ತಮ ಕಾರ್ಯಗಳನ್ನು ಮಾಡಲು ಪ್ರೋತ್ಸಾಹ ನೀಡಲಿ. ಮುಂದಿನ ದಿನಗಳಲ್ಲಿಯೂ ಅವರು ಇದೇ ರೀತಿಯ ನಿಷ್ಠೆ ಹಾಗೂ ಬದ್ಧತೆಯಿಂದ ಸೇವೆ ಸಲ್ಲಿಸಿ ಇನ್ನಷ್ಟು ಪ್ರಶಸ್ತಿಗಳನ್ನು ಪಡೆಯಲಿ ಎಂದು ಹಾರೈಸುತ್ತೇನೆ” ಎಂದು ಅಕ್ಷಯ ಸಲಗರ  ಶುಭ ಹಾರೈಸಿದರು.
ಚನ್ನಮ್ಮ ಗುಣಾರಿ ಅವರಿಗೆ ದೊರೆತಿರುವ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಅಫಜಲಪುರ ತಾಲೂಕಿನ, ಶಿಕ್ಷಕರು ಹಾಗೂ ವಿವಿಧ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ವಿಶ್ವನಾಥ ಮಠಪತಿ ಸಂಗುಗೌಡ ಬಿರಾದಾರ ಹಾಗೂ ಅಭಿಷೇಕ ಪಾಟೀಲ ಸಂಜು ಕಡ್ಲಾಜಿ ಸೇರಿದಂತೆ ಹಲವರು ಚನ್ನಮ್ಮ ಗುಣಾರಿ ಅವರಿಗೆ ಅಭಿನಂದಿಸಿ ಶುಭ ಹಾರೈಸಿದರು.
    user_TV21NEWS Kannada
    TV21NEWS Kannada
    Local News Reporter ಚಿತ್ತಾಪುರ, ಕಲಬುರಗಿ, ಕರ್ನಾಟಕ•
    8 hrs ago
  • ಕಲಬುರಗಿ: ಬಿಜೆಪಿ ಅವರು ವಂದೇ ಮಾತರಂ ನೋಡದೆ ಪೂರ್ತಿ ಹಾಡಿದ್ರೆ ರಾಜಿನಾಮೆ ನೀಡ್ತೆನೆ- ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿ-B.Y ವಿಜಯೇಂದ್ರ , R. ಅಶೋಕ್ ವಂದೇ ಮಾತರಂ ನೋಡದೆ ಪೂರ್ತಿ ಹಾಡಿದ್ರೆ ನಾನು ರಾಜೀನಾಮೆ ನೀಡ್ತೆನೆ ಎಂದು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿಗೆ ಸವಾಲು ಹಾಕಿದ್ದಾರೆ. ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಿಯಾಂಕ್ ಮಾತನಾಡಿ ವಂದೇ ಮಾತರಂ ಎರಡು ಚರಣ ಹಾಡಲು ಸರ್ಕಾರ ನಿರ್ಣಯ ಮಾಡಿತು, ಸರ್ಕಾರದ ನಿರ್ಧಾರ ಖಂಡಿಸಿ ಬಿಜೆಪಿ ಹೋರಾಟಕ್ಕೆ ಸಿದ್ದತೆ ನಡೆಸುತ್ತಿದೆ. ಬಿಜೆಪಿಯವರಿಗೆ ಹೋರಾಟ ಮಾಡಲು ಯಾವ ವಿಷಯ ಇಲ್ಲ ಹಾಗಾಗಿ ವಂದೇ ಮಾತರಂ ಗೀತೆಯ ಬಗ್ಗೆ ಹೋರಾಟ ಮಾಡಲು ಹೊರಟಿದ್ದಾರೆ. ವಿಜಯೇಂದ್ರ ಹಾಗೂ ಅಶೋಕ್‌ ಅವರು ಯಾವುದೇ ಪೇಪರ್‌, ಟೆಲಿ ಪ್ರಾಂಪ್ಟರ್‌ ಬಳಸಿಕೊಳ್ಳದೆ ನಾಲ್ಕು ಚರಣ ತಕ್ಷಣ ಹಾಡಿ ತೋರಿಸಲಿ. ಹಾಡಿದರೆ ನಾನು ರಾಜೀನಾಮೆ ನೀಡುತ್ತೇನೆ ಎಂದುರು ಇನ್ನು ಬಿಜೆಪಿ ಶಾಸಕರಿಗೂ ಕೂಡ ವಿಧಾನ ಸಭೆಯಲ್ಲಿ ಪ್ರತ್ಯೇಕವಾಗಿ ವಂದೇ ಮಾತರಂ ಹಾಡಲು ಅನುವು ಮಾಡಿಕೊಂಡುವಂತೆ ಸಭಾಧ್ಯಕ್ಷರಿಗೆ ಮನವಿ ಮಾಡುತ್ತೇನೆ. ಅವೆರಲ್ಲರೂ ಕೂಡ ಕಂಠ ಪಾಠ ಮಾಡಿ ಹಾಡಲಿ ಎಂದ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು
    1
    ಕಲಬುರಗಿ: ಬಿಜೆಪಿ ಅವರು ವಂದೇ ಮಾತರಂ ನೋಡದೆ ಪೂರ್ತಿ ಹಾಡಿದ್ರೆ  ರಾಜಿನಾಮೆ ನೀಡ್ತೆನೆ- ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ-B.Y ವಿಜಯೇಂದ್ರ , R. ಅಶೋಕ್ ವಂದೇ ಮಾತರಂ ನೋಡದೆ ಪೂರ್ತಿ ಹಾಡಿದ್ರೆ ನಾನು ರಾಜೀನಾಮೆ ನೀಡ್ತೆನೆ ಎಂದು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿಗೆ ಸವಾಲು ಹಾಕಿದ್ದಾರೆ.
ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಿಯಾಂಕ್ ಮಾತನಾಡಿ ವಂದೇ ಮಾತರಂ ಎರಡು ಚರಣ ಹಾಡಲು ಸರ್ಕಾರ ನಿರ್ಣಯ ಮಾಡಿತು, ಸರ್ಕಾರದ ನಿರ್ಧಾರ ಖಂಡಿಸಿ ಬಿಜೆಪಿ ಹೋರಾಟಕ್ಕೆ ಸಿದ್ದತೆ ನಡೆಸುತ್ತಿದೆ. ಬಿಜೆಪಿಯವರಿಗೆ ಹೋರಾಟ ಮಾಡಲು ಯಾವ ವಿಷಯ ಇಲ್ಲ ಹಾಗಾಗಿ ವಂದೇ ಮಾತರಂ ಗೀತೆಯ ಬಗ್ಗೆ ಹೋರಾಟ ಮಾಡಲು ಹೊರಟಿದ್ದಾರೆ. ವಿಜಯೇಂದ್ರ ಹಾಗೂ ಅಶೋಕ್‌ ಅವರು ಯಾವುದೇ ಪೇಪರ್‌, ಟೆಲಿ ಪ್ರಾಂಪ್ಟರ್‌ ಬಳಸಿಕೊಳ್ಳದೆ ನಾಲ್ಕು ಚರಣ ತಕ್ಷಣ ಹಾಡಿ ತೋರಿಸಲಿ. ಹಾಡಿದರೆ ನಾನು ರಾಜೀನಾಮೆ ನೀಡುತ್ತೇನೆ ಎಂದುರು
ಇನ್ನು ಬಿಜೆಪಿ ಶಾಸಕರಿಗೂ ಕೂಡ ವಿಧಾನ ಸಭೆಯಲ್ಲಿ ಪ್ರತ್ಯೇಕವಾಗಿ ವಂದೇ ಮಾತರಂ ಹಾಡಲು ಅನುವು ಮಾಡಿಕೊಂಡುವಂತೆ ಸಭಾಧ್ಯಕ್ಷರಿಗೆ ಮನವಿ ಮಾಡುತ್ತೇನೆ.  ಅವೆರಲ್ಲರೂ ಕೂಡ ಕಂಠ ಪಾಠ ಮಾಡಿ ಹಾಡಲಿ  ಎಂದ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    20 hrs ago
  • ಯಾದಗಿರಿ ತಾಲೂಕಿನ ತಹಸಿಲ್ ಕಚೇರಿಯಲ್ಲಿ ಆಧಾರ್ ಕಾರ್ಡ್ ಅಪ್ಲೋಡ್ ಮತ್ತು ರೇಷನ್ ಕಾರ್ಡ್ ಕೆವೈಸಿ ಮಾಡಲು ಬೆಂಗಳೂರಿನಿಂದ ಆಗಮಿಸಿ ಒಳಗಡೆ ಕರ್ನಾಟಕ 1 ನಲ್ಲಿ ಬೆಳಗ್ಗೆ 3:00 ಯಿಂದ ಯಾದಗಿರಿಯ ತಾಲೂಕಿನ ಕಚೇರಿಯ ಒಳಗಡೆ ಜನ ಜಾತ್ರೆ ಆಗಿದೆ ಬೆಂಗಳೂರಿನಲ್ಲಿ ಬಂದು ಲೈನ್ ಅಲ್ಲಿ ನಿಂತುಕೊಂಡು ಆದರೂ ಕೂಡ ಸರಿಯಾಗಿ ನೆಟ್ವರ್ಕ್ ಇಲ್ಲ ಮತ್ತು ಜನರು ಕಿತ್ತಿ ಹಾಡುತ್ತಿದ್ದರೆ ಜಿಲ್ಲೆಯ 16 ವರ್ಷ ಆದರೂ ಕೂಡ ಜಿಲ್ಲಾ ಆಡಳಿತ ಇದನ್ನು ಗಮನಿಸಿ ಸರಿಪಡಿಸಬೇಕು ಈಗಾಗಲೇ ಯಾತಗಿರಿ ಜಿಲ್ಲೆಯ ಬರಗಲ ಆಗಿದೆ ಬೆಳೆ ಇಲ್ಲದ ಕಾರಣ ರೈತರು ಸಾಲ ಮಾಡಿ ಬೆಂಗಳೂರಿನಲ್ಲಿ ದುಡಿ ದುಡಿಯುತ್ತಾ ಇದ್ದರೂ ಕೂಡ ಈ ಕೆವೈಸಿ ರೇಷನ್ ಕಾರ್ಡ್ ಸಲುವಾಗಿ ಜಿಲ್ಲೆಗೆ ಆಗಮಿಸಿ ತಿದ್ದು ಇದನ್ನು ಬಹಳ ರೈತರು ಕೂಲಿ ಕಾರ್ಮಿಕರು ಕೆಲಸ ಬಿಟ್ಟು ಬೆಳಗ್ಗೆ ಮೂರು ಗಂಟೆಯಿಂದ ಸಾಲಗಿ ನಿಲ್ಲುತ್ತದೆ ಇದು ಯಾವ ಶಾಪ ರೈತರ ಗೋಳು ವರು ಯಾರು ಇಲ್ಲ ಸರ್ಕಾರವೇ ಕಣ್ಣು ಮುಚ್ಚಿ ಕುಂತಿದೆ ಜನ ಆಕ್ರೋಶ
    1
    ಯಾದಗಿರಿ ತಾಲೂಕಿನ ತಹಸಿಲ್ ಕಚೇರಿಯಲ್ಲಿ ಆಧಾರ್ ಕಾರ್ಡ್ ಅಪ್ಲೋಡ್ ಮತ್ತು ರೇಷನ್ ಕಾರ್ಡ್ ಕೆವೈಸಿ ಮಾಡಲು ಬೆಂಗಳೂರಿನಿಂದ ಆಗಮಿಸಿ ಒಳಗಡೆ ಕರ್ನಾಟಕ 1 ನಲ್ಲಿ ಬೆಳಗ್ಗೆ 3:00 ಯಿಂದ ಯಾದಗಿರಿಯ ತಾಲೂಕಿನ ಕಚೇರಿಯ ಒಳಗಡೆ ಜನ ಜಾತ್ರೆ ಆಗಿದೆ ಬೆಂಗಳೂರಿನಲ್ಲಿ ಬಂದು ಲೈನ್ ಅಲ್ಲಿ ನಿಂತುಕೊಂಡು ಆದರೂ ಕೂಡ ಸರಿಯಾಗಿ ನೆಟ್ವರ್ಕ್ ಇಲ್ಲ ಮತ್ತು ಜನರು ಕಿತ್ತಿ ಹಾಡುತ್ತಿದ್ದರೆ ಜಿಲ್ಲೆಯ 16 ವರ್ಷ ಆದರೂ ಕೂಡ ಜಿಲ್ಲಾ ಆಡಳಿತ ಇದನ್ನು ಗಮನಿಸಿ ಸರಿಪಡಿಸಬೇಕು ಈಗಾಗಲೇ ಯಾತಗಿರಿ ಜಿಲ್ಲೆಯ ಬರಗಲ ಆಗಿದೆ ಬೆಳೆ ಇಲ್ಲದ ಕಾರಣ ರೈತರು ಸಾಲ ಮಾಡಿ ಬೆಂಗಳೂರಿನಲ್ಲಿ ದುಡಿ ದುಡಿಯುತ್ತಾ ಇದ್ದರೂ ಕೂಡ ಈ ಕೆವೈಸಿ ರೇಷನ್ ಕಾರ್ಡ್ ಸಲುವಾಗಿ ಜಿಲ್ಲೆಗೆ ಆಗಮಿಸಿ ತಿದ್ದು ಇದನ್ನು ಬಹಳ ರೈತರು ಕೂಲಿ ಕಾರ್ಮಿಕರು ಕೆಲಸ ಬಿಟ್ಟು ಬೆಳಗ್ಗೆ ಮೂರು ಗಂಟೆಯಿಂದ ಸಾಲಗಿ ನಿಲ್ಲುತ್ತದೆ ಇದು ಯಾವ ಶಾಪ ರೈತರ ಗೋಳು ವರು ಯಾರು ಇಲ್ಲ ಸರ್ಕಾರವೇ ಕಣ್ಣು ಮುಚ್ಚಿ ಕುಂತಿದೆ ಜನ ಆಕ್ರೋಶ
    user_Ramesh Vishwakarma
    Ramesh Vishwakarma
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    3 hrs ago
  • YADGIR NEWS||ನೀರು ಬೇಕಾಗಿದೆ, ನೀರು ಬಿಡಿ||ಅನ್ನದಾತರ ಭಜನೆ ಮುಖಾಂತರ|| ಜಿಲ್ಲಾಧಿಕಾರಿ ಕಚೇರಿ ಮುಂದೆ ಅಹೋರಾತ್ರಿ ಹೋರಾಟ..! ಯಾದಗಿರಿ: ರಾಜ್ಯದಲ್ಲಿ ಆವರಿಸಿರುವ ಭೀಕರ ಬರದ ಹಿನ್ನೆಲೆಯಲ್ಲಿ ಬತ್ತಿಹೋದ ಕೆರೆಗಳಿಗೆ ನೀರು ಹರಿಸಿ ಭರ್ತಿ ಮಾಡುವಂತೆ ಆಗ್ರಹಿಸಿ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಹೋರಾಟ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಂಬಲದೊಂದಿಗೆ ನಡೆದ ಪ್ರತಿಭಟನೆಯಲ್ಲಿ ರೈತರು ಭಜನೆ ಮಾಡುವ ಮೂಲಕ ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಿದರು. ಬದ್ದೆಪಲ್ಲಿ ಹಾಗೂ ಮಲ್ಕಪನಳ್ಳಿ ಕೆರೆಗಳಿಗೆ ಏತ ನೀರಾವರಿ ಯೋಜನೆಯ ಮೂಲಕ ನೀರು ಹರಿಸಿ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು. ಕೆಬಿಜೆಎನ್‌ಎಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೆರೆಗಳು ಸಮರ್ಪಕವಾಗಿ ತುಂಬಿಲ್ಲ ಎಂದು ಆರೋಪಿಸಿದರು. ಮಳೆ ಕೈಕೊಟ್ಟ ಪರಿಣಾಮ ಕೆರೆಗಳು ಸಂಪೂರ್ಣ ಬತ್ತಿಹೋಗಿದ್ದು, ಕೆರೆ ನೀರನ್ನು ನಂಬಿ ಬೆಳೆ ಹಾಕಿದ್ದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ಹಾಗೂ ಜಾನುವಾರುಗಳಿಗಾಗಿ ತಕ್ಷಣ ನೀರು ಹರಿಸಬೇಕು ಎಂದು ಆಗ್ರಹಿಸಿದ ರೈತರು, “ನೀರು ಬೇಕಾಗಿದೆ, ನೀರು ಬಿಡಿ” ಎಂದು ಭಜನೆ ಮಾಡಿ ಪ್ರತಿಭಟಿಸಿದರು. ಕೆರೆಗಳು ತುಂಬುವವರೆಗೆ ಹೋರಾಟ ಕೈಬಿಡುವುದಿಲ್ಲ ಎಂದು ಎಚ್ಚರಿಸಿದರು.
    1
    YADGIR NEWS||ನೀರು ಬೇಕಾಗಿದೆ, ನೀರು ಬಿಡಿ||ಅನ್ನದಾತರ ಭಜನೆ ಮುಖಾಂತರ|| ಜಿಲ್ಲಾಧಿಕಾರಿ ಕಚೇರಿ ಮುಂದೆ ಅಹೋರಾತ್ರಿ ಹೋರಾಟ..!
ಯಾದಗಿರಿ: ರಾಜ್ಯದಲ್ಲಿ ಆವರಿಸಿರುವ ಭೀಕರ ಬರದ ಹಿನ್ನೆಲೆಯಲ್ಲಿ ಬತ್ತಿಹೋದ ಕೆರೆಗಳಿಗೆ ನೀರು ಹರಿಸಿ ಭರ್ತಿ ಮಾಡುವಂತೆ ಆಗ್ರಹಿಸಿ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಹೋರಾಟ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಬೆಂಬಲದೊಂದಿಗೆ ನಡೆದ ಪ್ರತಿಭಟನೆಯಲ್ಲಿ ರೈತರು ಭಜನೆ ಮಾಡುವ ಮೂಲಕ ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಿದರು. ಬದ್ದೆಪಲ್ಲಿ ಹಾಗೂ ಮಲ್ಕಪನಳ್ಳಿ ಕೆರೆಗಳಿಗೆ ಏತ ನೀರಾವರಿ ಯೋಜನೆಯ ಮೂಲಕ ನೀರು ಹರಿಸಿ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು. ಕೆಬಿಜೆಎನ್‌ಎಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೆರೆಗಳು ಸಮರ್ಪಕವಾಗಿ ತುಂಬಿಲ್ಲ ಎಂದು ಆರೋಪಿಸಿದರು. ಮಳೆ ಕೈಕೊಟ್ಟ ಪರಿಣಾಮ ಕೆರೆಗಳು ಸಂಪೂರ್ಣ ಬತ್ತಿಹೋಗಿದ್ದು, ಕೆರೆ ನೀರನ್ನು ನಂಬಿ ಬೆಳೆ ಹಾಕಿದ್ದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆ ಹಾಗೂ ಜಾನುವಾರುಗಳಿಗಾಗಿ ತಕ್ಷಣ ನೀರು ಹರಿಸಬೇಕು ಎಂದು ಆಗ್ರಹಿಸಿದ ರೈತರು, “ನೀರು ಬೇಕಾಗಿದೆ, ನೀರು ಬಿಡಿ” ಎಂದು ಭಜನೆ ಮಾಡಿ ಪ್ರತಿಭಟಿಸಿದರು. ಕೆರೆಗಳು ತುಂಬುವವರೆಗೆ ಹೋರಾಟ ಕೈಬಿಡುವುದಿಲ್ಲ ಎಂದು ಎಚ್ಚರಿಸಿದರು.
    user_ಪೃಥ್ವಿ ಮಾಧ್ಯಮ
    ಪೃಥ್ವಿ ಮಾಧ್ಯಮ
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    4 hrs ago
  • ಯಾದಗೀರ್ ರಾಜಕಾರಣದಲ್ಲಿ ಹೊಸ ಹೆಜ್ಜೆ: ಕೆಆರ್‌ಎಸ್‌ಗೆ ಯಾದ್ಗೀರ್ ನ್ಯೂಸ್ ಸಂಪಾದಕ ರಫಿಕ್ ಪಟೇಲ್ ಸೇರ್ಪಡೆ! ಯಾದಗಿರಿ: ಯಾದ್ಗೀರ್ ನ್ಯೂಸ್ ಸಂಪಾದಕರಾದ ಮೊಮ್ಮದ್ ರಫಿಕ್ ಪಟೇಲ್ ಅವರು ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಅಖಾಡಕ್ಕೆ ಅಧಿಕೃತ ಪ್ರವೇಶ ಮಾಡಿದ್ದಾರೆ. ಕೆಆರ್‌ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ಸಮ್ಮುಖದಲ್ಲಿ ರಫಿಕ್ ಪಟೇಲ್ ಅವರು ಪಕ್ಷದ ಸದಸ್ಯತ್ವ ಸ್ವೀಕರಿಸಿದರು. “ಜನರ ಸಮಸ್ಯೆಗಳನ್ನು ಪ್ರಶ್ನಿಸುವ ಧ್ವನಿ ಇನ್ನು ಮುಂದೆ ರಾಜಕೀಯ ವೇದಿಕೆಯಲ್ಲೂ ಮೊಳಗಲಿದೆ” ಎಂಬ ಸಂದೇಶದೊಂದಿಗೆ ಅವರ ರಾಜಕೀಯ ಪ್ರವೇಶ ಕುತೂಹಲ ಮೂಡಿಸಿದೆ. ಯಾದಗಿರಿ ಜಿಲ್ಲೆಯ ಅಭಿವೃದ್ಧಿ, ಜನರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ರಾಜಕೀಯ ವೇದಿಕೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಕೆಆರ್‌ಎಸ್ ಪಕ್ಷ ಸೇರಿರುವುದಾಗಿ ರಫಿಕ್ ಪಟೇಲ್ ತಿಳಿಸಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಜನರ ಧ್ವನಿಯಾಗಿ ಗುರುತಿಸಿಕೊಂಡಿರುವ ರಫಿಕ್ ಪಟೇಲ್ ಅವರ ರಾಜಕೀಯ ಪ್ರವೇಶವು ಯಾದಗಿರಿ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆಯೇ? ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಯಾದಗೀರ್ ರಾಜಕಾರಣದಲ್ಲಿ ಹೊಸ ಹೆಜ್ಜೆ: ಕೆಆರ್‌ಎಸ್‌ಗೆ ಯಾದ್ಗೀರ್ ನ್ಯೂಸ್ ಸಂಪಾದಕ ರಫಿಕ್ ಪಟೇಲ್ ಸೇರ್ಪಡೆ! ಯಾದಗಿರಿ: ಯಾದ್ಗೀರ್ ನ್ಯೂಸ್ ಸಂಪಾದಕರಾದ ಮೊಮ್ಮದ್ ರಫಿಕ್ ಪಟೇಲ್ ಅವರು ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಅಖಾಡಕ್ಕೆ ಅಧಿಕೃತ ಪ್ರವೇಶ ಮಾಡಿದ್ದಾರೆ. ಕೆಆರ್‌ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ಸಮ್ಮುಖದಲ್ಲಿ ರಫಿಕ್ ಪಟೇಲ್ ಅವರು ಪಕ್ಷದ ಸದಸ್ಯತ್ವ ಸ್ವೀಕರಿಸಿದರು. “ಜನರ ಸಮಸ್ಯೆಗಳನ್ನು ಪ್ರಶ್ನಿಸುವ ಧ್ವನಿ ಇನ್ನು ಮುಂದೆ ರಾಜಕೀಯ ವೇದಿಕೆಯಲ್ಲೂ ಮೊಳಗಲಿದೆ” ಎಂಬ ಸಂದೇಶದೊಂದಿಗೆ ಅವರ ರಾಜಕೀಯ ಪ್ರವೇಶ ಕುತೂಹಲ ಮೂಡಿಸಿದೆ. ಯಾದಗಿರಿ ಜಿಲ್ಲೆಯ ಅಭಿವೃದ್ಧಿ, ಜನರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ರಾಜಕೀಯ ವೇದಿಕೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಕೆಆರ್‌ಎಸ್ ಪಕ್ಷ ಸೇರಿರುವುದಾಗಿ ರಫಿಕ್ ಪಟೇಲ್ ತಿಳಿಸಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಜನರ ಧ್ವನಿಯಾಗಿ ಗುರುತಿಸಿಕೊಂಡಿರುವ ರಫಿಕ್ ಪಟೇಲ್ ಅವರ ರಾಜಕೀಯ ಪ್ರವೇಶವು ಯಾದಗಿರಿ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆಯೇ? ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
    1
    ಯಾದಗೀರ್ ರಾಜಕಾರಣದಲ್ಲಿ ಹೊಸ ಹೆಜ್ಜೆ: ಕೆಆರ್‌ಎಸ್‌ಗೆ ಯಾದ್ಗೀರ್ ನ್ಯೂಸ್ ಸಂಪಾದಕ ರಫಿಕ್ ಪಟೇಲ್ ಸೇರ್ಪಡೆ!

ಯಾದಗಿರಿ: ಯಾದ್ಗೀರ್ ನ್ಯೂಸ್ ಸಂಪಾದಕರಾದ ಮೊಮ್ಮದ್ ರಫಿಕ್ ಪಟೇಲ್ ಅವರು ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಅಖಾಡಕ್ಕೆ ಅಧಿಕೃತ ಪ್ರವೇಶ ಮಾಡಿದ್ದಾರೆ.

ಕೆಆರ್‌ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ಸಮ್ಮುಖದಲ್ಲಿ ರಫಿಕ್ ಪಟೇಲ್ ಅವರು ಪಕ್ಷದ ಸದಸ್ಯತ್ವ ಸ್ವೀಕರಿಸಿದರು.

“ಜನರ ಸಮಸ್ಯೆಗಳನ್ನು ಪ್ರಶ್ನಿಸುವ ಧ್ವನಿ ಇನ್ನು ಮುಂದೆ ರಾಜಕೀಯ ವೇದಿಕೆಯಲ್ಲೂ ಮೊಳಗಲಿದೆ” ಎಂಬ ಸಂದೇಶದೊಂದಿಗೆ ಅವರ ರಾಜಕೀಯ ಪ್ರವೇಶ ಕುತೂಹಲ ಮೂಡಿಸಿದೆ.

ಯಾದಗಿರಿ ಜಿಲ್ಲೆಯ ಅಭಿವೃದ್ಧಿ, ಜನರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ರಾಜಕೀಯ ವೇದಿಕೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಕೆಆರ್‌ಎಸ್ ಪಕ್ಷ ಸೇರಿರುವುದಾಗಿ ರಫಿಕ್ ಪಟೇಲ್ ತಿಳಿಸಿದ್ದಾರೆ.

ಮಾಧ್ಯಮ ಕ್ಷೇತ್ರದಲ್ಲಿ ಜನರ ಧ್ವನಿಯಾಗಿ ಗುರುತಿಸಿಕೊಂಡಿರುವ ರಫಿಕ್ ಪಟೇಲ್ ಅವರ ರಾಜಕೀಯ ಪ್ರವೇಶವು ಯಾದಗಿರಿ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆಯೇ? ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಯಾದಗೀರ್ ರಾಜಕಾರಣದಲ್ಲಿ ಹೊಸ ಹೆಜ್ಜೆ: ಕೆಆರ್‌ಎಸ್‌ಗೆ ಯಾದ್ಗೀರ್ ನ್ಯೂಸ್ ಸಂಪಾದಕ ರಫಿಕ್ ಪಟೇಲ್ ಸೇರ್ಪಡೆ!
ಯಾದಗಿರಿ: ಯಾದ್ಗೀರ್ ನ್ಯೂಸ್ ಸಂಪಾದಕರಾದ ಮೊಮ್ಮದ್ ರಫಿಕ್ ಪಟೇಲ್ ಅವರು ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ರಾಜಕೀಯ ಅಖಾಡಕ್ಕೆ ಅಧಿಕೃತ ಪ್ರವೇಶ ಮಾಡಿದ್ದಾರೆ.
ಕೆಆರ್‌ಎಸ್ ಪಕ್ಷದ ರಾಜ್ಯ ಗೌರವಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಅವರ ಸಮ್ಮುಖದಲ್ಲಿ ರಫಿಕ್ ಪಟೇಲ್ ಅವರು ಪಕ್ಷದ ಸದಸ್ಯತ್ವ ಸ್ವೀಕರಿಸಿದರು.
“ಜನರ ಸಮಸ್ಯೆಗಳನ್ನು ಪ್ರಶ್ನಿಸುವ ಧ್ವನಿ ಇನ್ನು ಮುಂದೆ ರಾಜಕೀಯ ವೇದಿಕೆಯಲ್ಲೂ ಮೊಳಗಲಿದೆ” ಎಂಬ ಸಂದೇಶದೊಂದಿಗೆ ಅವರ ರಾಜಕೀಯ ಪ್ರವೇಶ ಕುತೂಹಲ ಮೂಡಿಸಿದೆ.
ಯಾದಗಿರಿ ಜಿಲ್ಲೆಯ ಅಭಿವೃದ್ಧಿ, ಜನರ ಸಮಸ್ಯೆಗಳು ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟಕ್ಕೆ ರಾಜಕೀಯ ವೇದಿಕೆಯನ್ನು ಬಳಸಿಕೊಳ್ಳುವ ಉದ್ದೇಶದಿಂದ ಕೆಆರ್‌ಎಸ್ ಪಕ್ಷ ಸೇರಿರುವುದಾಗಿ ರಫಿಕ್ ಪಟೇಲ್ ತಿಳಿಸಿದ್ದಾರೆ.
ಮಾಧ್ಯಮ ಕ್ಷೇತ್ರದಲ್ಲಿ ಜನರ ಧ್ವನಿಯಾಗಿ ಗುರುತಿಸಿಕೊಂಡಿರುವ ರಫಿಕ್ ಪಟೇಲ್ ಅವರ ರಾಜಕೀಯ ಪ್ರವೇಶವು ಯಾದಗಿರಿ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆಯೇ? ಎಂಬ ಪ್ರಶ್ನೆ ಇದೀಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    6 hrs ago
  • ಯಾದಗಿರಿ ನಾಳೆ ಸೆಪ್ಟೆಂಬರ್ 17 ರಂದು ಸೃಷ್ಟಿಕರ್ತ ಭಗವಾನ್ ವಿಶ್ವಕರ್ಮ ಜಯಂತಿಯ ಶುಭಾಶಯಗಳು ಸನ್ಮಾನ್ಯ ಶ್ರೀ ಕೆ ಪಿ ನಂಜುಂಡಿ ವಿಶ್ವಕರ್ಮ ಇವರ ಶ್ರಮ ದಿಂದ ವಿಶ್ವಕರ್ಮ ಜಯಂತಿಯ ಆಚರಿಸುವಂತೆ ಅದು ಸೆಪ್ಟೆಂಬರ್ 17 ರಂದು ವಿಶ್ವಕರ್ಮರ ಹಬ್ಬ ಅಂತೆ ಮನೆ ಮನೆಯಲ್ಲಿ ವಿಶ್ವಕರ್ಮರು ಭಾವಚಿತ್ರಕ್ಕೆ ಪೂಜ್ಯ ಮಾಡಲು ಸೃಷ್ಟಿಕರ್ತನಾದ ಪ್ರೀತಿ ನಂಜುಂಡಿ ಇವರ ಶ್ರಮ
    1
    ಯಾದಗಿರಿ ನಾಳೆ ಸೆಪ್ಟೆಂಬರ್ 17 ರಂದು ಸೃಷ್ಟಿಕರ್ತ ಭಗವಾನ್ ವಿಶ್ವಕರ್ಮ ಜಯಂತಿಯ ಶುಭಾಶಯಗಳು ಸನ್ಮಾನ್ಯ ಶ್ರೀ ಕೆ ಪಿ ನಂಜುಂಡಿ ವಿಶ್ವಕರ್ಮ ಇವರ ಶ್ರಮ ದಿಂದ ವಿಶ್ವಕರ್ಮ ಜಯಂತಿಯ ಆಚರಿಸುವಂತೆ ಅದು ಸೆಪ್ಟೆಂಬರ್ 17 ರಂದು ವಿಶ್ವಕರ್ಮರ ಹಬ್ಬ ಅಂತೆ ಮನೆ ಮನೆಯಲ್ಲಿ ವಿಶ್ವಕರ್ಮರು ಭಾವಚಿತ್ರಕ್ಕೆ ಪೂಜ್ಯ ಮಾಡಲು ಸೃಷ್ಟಿಕರ್ತನಾದ ಪ್ರೀತಿ ನಂಜುಂಡಿ ಇವರ ಶ್ರಮ
    user_Ramesh Vishwakarma
    Ramesh Vishwakarma
    Local News Reporter ಯಾದಗಿರಿ, ಯಾದಗಿರಿ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.