logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬೆಳಗಾವಿ ಬ್ರೇಕಿಂಗ್ ಗಾಯಾಳುಗಳ ಮಾಹಿತಿ ಗೋಕಾಕ ತಾಲೂಕಿನ ಗೊಡಚಿನಮಲ್ಕಿ ಗ್ರಾಮದ ಭರತ್ ಬಸಪ್ಪ ಸಾರವಾಡಿ (27) 2) ಗೋಕಾಕ ನಗರದ ರಾಘವೇಂದ್ರ ಗಿಳಿಹೊಸುರ (35) 3) ಅಥಣಿಯ ಮಂಜು ತೇರದಾಳ(35) 4) ಕಿತ್ತೂರ ತಾಲೂಕಿನ ನೇಸರಗಿ ಗ್ರಾಮದ ದೀಪಕ್ ಮುನವಳ್ಳಿ (31) *ಮೃತ* 5) ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದ ಮಂಜು ಕಾಜಗಾರ್( 28) 6) ಬಾಗಲಕೋಟೆ ಮರೆಗುದ್ದಿ ಗ್ರಾಮದ ಗುರು ತಮ್ಮಣ್ಣವರ್ 7) ಜಮಖಂಡಿಯ ಅಕ್ಷಯ್ ಚೋಪಡೆ( 45)ಮೃತ 08) ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಸುದರ್ಶನ ಬನೋಶಿ( 25)ಮೃತ

1 day ago
user_SIDDU PATIL
SIDDU PATIL
Report ಬೆಳಗಾವಿ, ಬೆಳಗಾವಿ, ಕರ್ನಾಟಕ•
1 day ago

ಬೆಳಗಾವಿ ಬ್ರೇಕಿಂಗ್ ಗಾಯಾಳುಗಳ ಮಾಹಿತಿ ಗೋಕಾಕ ತಾಲೂಕಿನ ಗೊಡಚಿನಮಲ್ಕಿ ಗ್ರಾಮದ ಭರತ್ ಬಸಪ್ಪ ಸಾರವಾಡಿ (27) 2) ಗೋಕಾಕ ನಗರದ ರಾಘವೇಂದ್ರ ಗಿಳಿಹೊಸುರ (35) 3) ಅಥಣಿಯ ಮಂಜು ತೇರದಾಳ(35) 4) ಕಿತ್ತೂರ ತಾಲೂಕಿನ ನೇಸರಗಿ ಗ್ರಾಮದ ದೀಪಕ್ ಮುನವಳ್ಳಿ (31) *ಮೃತ* 5) ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದ ಮಂಜು ಕಾಜಗಾರ್( 28) 6) ಬಾಗಲಕೋಟೆ ಮರೆಗುದ್ದಿ ಗ್ರಾಮದ ಗುರು ತಮ್ಮಣ್ಣವರ್ 7) ಜಮಖಂಡಿಯ ಅಕ್ಷಯ್ ಚೋಪಡೆ( 45)ಮೃತ 08) ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಸುದರ್ಶನ ಬನೋಶಿ( 25)ಮೃತ

More news from ಕರ್ನಾಟಕ and nearby areas
  • ಸಚಿವೆ ಹೆಬ್ಬಾಳಕರ್ ಪುತ್ರನ ಕಾರು ಚಾಲಕನ ಮೇಲೆ ಚಾಕು ಇರಿತ ಪ್ರಕರಣ *ಚಾಕು ಇರಿದು ಓಡಿಹೋಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ*
    1
    ಸಚಿವೆ ಹೆಬ್ಬಾಳಕರ್ ಪುತ್ರನ ಕಾರು ಚಾಲಕನ ಮೇಲೆ ಚಾಕು ಇರಿತ ಪ್ರಕರಣ
*ಚಾಕು ಇರಿದು ಓಡಿಹೋಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ*
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    6 hrs ago
  • near gadag tol naka
    1
    near gadag tol naka
    user_Udaysingh Patel
    Udaysingh Patel
    Content Creator (YouTuber) Belagavi, Karnataka•
    22 hrs ago
  • ರಾಜ್ಯದಲ್ಲಿ ಲಕ್ಷಾಂತರ ಯುವಕರು ಡ್ರಗ್ಸ್ ಸೇವನೆಗೆ ತುತ್ತಾಗುತ್ತಿದ್ದಾರೆ ಇದರ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಜನವರಿ 12ರಂದು ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ ಜಾಗೃತಿ ಜಾಥಾವನ್ನು ಮೈಸೂರಿನಲ್ಲಿ ಹಮ್ಮಿಕೊಂಡಿದೆ
    2
    ರಾಜ್ಯದಲ್ಲಿ ಲಕ್ಷಾಂತರ ಯುವಕರು   ಡ್ರಗ್ಸ್ ಸೇವನೆಗೆ ತುತ್ತಾಗುತ್ತಿದ್ದಾರೆ ಇದರ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಜನವರಿ 12ರಂದು ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ ಜಾಗೃತಿ ಜಾಥಾವನ್ನು ಮೈಸೂರಿನಲ್ಲಿ ಹಮ್ಮಿಕೊಂಡಿದೆ
    user_874792
    874792
    Farmer ಹಳಿಯಾಳ, ಉತ್ತರ ಕನ್ನಡ, ಕರ್ನಾಟಕ•
    4 hrs ago
  • ರೈತ ಫಲಾನುಭವಿಗೆ ಟ್ರ್ಯಾಕ್ಟರ ವಿತರಿಸಿದ ಸಿ.ಆರ್.ಒ.ಡಾ.ರಾಜು ಗಸ್ತಿ
    1
    ರೈತ ಫಲಾನುಭವಿಗೆ ಟ್ರ್ಯಾಕ್ಟರ ವಿತರಿಸಿದ ಸಿ.ಆರ್.ಒ.ಡಾ.ರಾಜು ಗಸ್ತಿ
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    6 hrs ago
  • ದೀರ್ಘಾವಧಿ ಮುಖ್ಯಮಂತ್ರಿ ನುಡಿದಂತೆ ನಡೆದ ಸರ್ಕಾರ ಹರಿಕಾರ ಸಿ ಎಂ ಸಿದ್ದರಾಮಯ್ಯ : ಮುಖಂಡ ಗಜಾನನ ಮಂಗಸೂಳಿ ಅಥಣಿ: ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ವಿಶಿಷ್ಟ ಸ್ಥಾನ ಪಡೆದಿದ್ದಾರೆ. ದಲಿತ, ಹಿಂದುಳಿದ ವರ್ಗಗಳು, ರೈತರು ಹಾಗೂ ಸಾಮಾನ್ಯ ಜನರ ಧ್ವನಿಯಾಗಿ ಹೊರಹೊಮ್ಮಿದ ಸಿದ್ದರಾಮಯ್ಯ ಅವರು ರೆಕಾರ್ಡ್ ಅವಧಿಯ ಮುಖ್ಯಮಂತ್ರಿ ಸ್ಥಾನದಲ್ಲಿರುವ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸುಳಿ ಹೇಳಿದರು ಅಥಣಿ ಪಟ್ಟಣದಲ್ಲಿ ಅತಿ ಹೆಚ್ಚು ದೀರ್ಘ ಕಾಲ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ ಸಿದ್ದರಾಮಯ್ಯನವರಿಗೆ ಅಭಿನಂದಿಸಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದರು ನಂತರ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಸುದ್ದಿಗಾರರೊಂದಿಗೆ ಮಾತನಾಡಿ ಸಿ ಎಂ ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೇಮ ಯೋಜನೆಗಳು, ಪಂಚ ಗ್ಯಾರಂಟಿ ಯೋಜನೆಗಳಂತಹ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನಸಾಮಾನ್ಯರ ಬದುಕಿಗೆ ನೇರ ಸ್ಪಂದನೆ ನೀಡಿದ್ದಾರೆ. ಆರ್ಥಿಕ ಶಿಸ್ತು, ಸಾಮಾಜಿಕ ನ್ಯಾಯ ಮತ್ತು ಸಮಾವೇಶಿತ ಅಭಿವೃದ್ಧಿಯೇ ಅವರ ಆಡಳಿತದ ಮುಖ್ಯ ಲಕ್ಷಣಗಳಾಗಿವೆ. ಸಿದ್ದರಾಮಯ್ಯ ಅವರ ರಾಜಕೀಯ ಜೀವನವು ಹೋರಾಟ, ಸಹನಶೀಲತೆ ಮತ್ತು ಜನಸೇವೆ ಎಂಬ ಮೌಲ್ಯಗಳ ಪ್ರತಿಬಿಂಬವಾಗಿದೆ. ದಾಖಲೆ ಅವಧಿಯಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿರುವ ಅವರ ಸಾಧನೆ ಮುಂದಿನ ತಲೆಮಾರಿನ ರಾಜಕಾರಣಿಗಳಿಗೆ ಪ್ರೇರಣೆಯಾಗಲಿದೆ ಎಂದು ಹೇಳಿದರು. ಕೇಂದ್ರ ಸರ್ಕಾರದಿಂದ ಇಡೀ ದೇಶದಲ್ಲಿ 57 ಕೇಂದ್ರೀಯ ವಿದ್ಯಾಲಯಗಳನ್ನು ಮಂಜೂರು ಮಾಡಲಾಗಿದೆ. ಅಥಣಿ ತಾಲೂಕಿನ ಶಿನ್ನಾಳ ಗ್ರಾಮಕ್ಕೆ ಕೇಂದ್ರೀಯ ವಿದ್ಯಾಲಯ ಮಂಜೂರಾಗಿರುವುದು ಅತ್ಯಂತ ಸಂತಸ ಸಂಗತಿ. ಕೇಂದ್ರೀಯ ವಿದ್ಯಾಲಯದ ಸ್ಥಾಪನೆಗೆ ಸಂಸದೆ ಪ್ರಿಯಾಂಕ ಜಾರಕಿಹೊಳಿ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರ ಪರಿಶ್ರಮ ಹೆಚ್ಚಾಗಿದೆ ಜೊತೆಗೆ ಮಾಜಿ ಸಂಸದರು ಹಾಗೂ ಶಾಸಕರ ಶ್ರಮವು ಇದರಲ್ಲಿ ಅಡಗಿದೆ. ಕಾರ್ಯಕರ್ತರು ಯಾವುದೇ ಗೊಂದಲವನ್ನು ಮಾಡದೆ ವಿನಾಕಾರಣ ಏನಾದರು ಗೊಂದಲ ಸೃಷ್ಠಿ ಮಾಡುವ ಪ್ರಯತ್ನ ಮಾಡಬಾರದು ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸುಳಿ ಹೇಳಿದರು. ಈ ವೇಳೆ ಕಾಂಗ್ರೇಸ್ ಮುಖಂಡರಾದ ಬಸವರಾಜ ಬುಟಾಳೆ, ಅನೀಲ ಸುಣದೊಳ್ಳಿ, ರಾವಸಾಹೇಬ ಐಹೋಳೆ, ಪ್ರಮೋದ ಬಿಳ್ಳೂರ, ಸುನೀಲ ಸಂಕ, ಸಿದ್ದಾರ್ಥ ಸಿಂಗೆ, ಸಂಜು ಕಾಂಬಳೆ, ಸುರೇಶಗೌಡ ಪಾಟೀಲ, ನೇಮಿನಾಥ ನಂದೇಶ್ವರ, ಸೈಯದ್ ಅಮಿನ್ ಗದ್ಯಾಳ, ತೋಶಿಫ ಸಾಂಗಲಿಕರ, ಶಿವಾನಂದ ಸೌದಾಗರ, ವಿಜಯ ಕಾಂಬಳೆ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು
    1
    ದೀರ್ಘಾವಧಿ ಮುಖ್ಯಮಂತ್ರಿ ನುಡಿದಂತೆ ನಡೆದ ಸರ್ಕಾರ ಹರಿಕಾರ ಸಿ ಎಂ ಸಿದ್ದರಾಮಯ್ಯ : ಮುಖಂಡ ಗಜಾನನ ಮಂಗಸೂಳಿ
ಅಥಣಿ: ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ವಿಶಿಷ್ಟ ಸ್ಥಾನ ಪಡೆದಿದ್ದಾರೆ. ದಲಿತ, ಹಿಂದುಳಿದ ವರ್ಗಗಳು, ರೈತರು ಹಾಗೂ ಸಾಮಾನ್ಯ ಜನರ ಧ್ವನಿಯಾಗಿ ಹೊರಹೊಮ್ಮಿದ ಸಿದ್ದರಾಮಯ್ಯ ಅವರು ರೆಕಾರ್ಡ್ ಅವಧಿಯ ಮುಖ್ಯಮಂತ್ರಿ ಸ್ಥಾನದಲ್ಲಿರುವ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸುಳಿ ಹೇಳಿದರು
ಅಥಣಿ ಪಟ್ಟಣದಲ್ಲಿ ಅತಿ ಹೆಚ್ಚು ದೀರ್ಘ ಕಾಲ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ ಸಿದ್ದರಾಮಯ್ಯನವರಿಗೆ ಅಭಿನಂದಿಸಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದರು
ನಂತರ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಸುದ್ದಿಗಾರರೊಂದಿಗೆ ಮಾತನಾಡಿ ಸಿ ಎಂ ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೇಮ ಯೋಜನೆಗಳು, ಪಂಚ ಗ್ಯಾರಂಟಿ ಯೋಜನೆಗಳಂತಹ ಜನಪರ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನಸಾಮಾನ್ಯರ ಬದುಕಿಗೆ ನೇರ ಸ್ಪಂದನೆ ನೀಡಿದ್ದಾರೆ. ಆರ್ಥಿಕ ಶಿಸ್ತು, ಸಾಮಾಜಿಕ ನ್ಯಾಯ ಮತ್ತು ಸಮಾವೇಶಿತ ಅಭಿವೃದ್ಧಿಯೇ ಅವರ ಆಡಳಿತದ ಮುಖ್ಯ ಲಕ್ಷಣಗಳಾಗಿವೆ. ಸಿದ್ದರಾಮಯ್ಯ ಅವರ ರಾಜಕೀಯ ಜೀವನವು ಹೋರಾಟ, ಸಹನಶೀಲತೆ ಮತ್ತು ಜನಸೇವೆ ಎಂಬ ಮೌಲ್ಯಗಳ ಪ್ರತಿಬಿಂಬವಾಗಿದೆ. ದಾಖಲೆ ಅವಧಿಯಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿರುವ ಅವರ ಸಾಧನೆ ಮುಂದಿನ ತಲೆಮಾರಿನ ರಾಜಕಾರಣಿಗಳಿಗೆ ಪ್ರೇರಣೆಯಾಗಲಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದಿಂದ ಇಡೀ ದೇಶದಲ್ಲಿ 57 ಕೇಂದ್ರೀಯ ವಿದ್ಯಾಲಯಗಳನ್ನು ಮಂಜೂರು ಮಾಡಲಾಗಿದೆ. ಅಥಣಿ ತಾಲೂಕಿನ ಶಿನ್ನಾಳ ಗ್ರಾಮಕ್ಕೆ ಕೇಂದ್ರೀಯ ವಿದ್ಯಾಲಯ ಮಂಜೂರಾಗಿರುವುದು ಅತ್ಯಂತ ಸಂತಸ ಸಂಗತಿ. ಕೇಂದ್ರೀಯ ವಿದ್ಯಾಲಯದ ಸ್ಥಾಪನೆಗೆ ಸಂಸದೆ ಪ್ರಿಯಾಂಕ ಜಾರಕಿಹೊಳಿ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರ ಪರಿಶ್ರಮ ಹೆಚ್ಚಾಗಿದೆ ಜೊತೆಗೆ ಮಾಜಿ ಸಂಸದರು ಹಾಗೂ ಶಾಸಕರ ಶ್ರಮವು ಇದರಲ್ಲಿ ಅಡಗಿದೆ. ಕಾರ್ಯಕರ್ತರು ಯಾವುದೇ ಗೊಂದಲವನ್ನು ಮಾಡದೆ ವಿನಾಕಾರಣ ಏನಾದರು ಗೊಂದಲ ಸೃಷ್ಠಿ ಮಾಡುವ ಪ್ರಯತ್ನ ಮಾಡಬಾರದು ಎಂದು ಕಾಂಗ್ರೆಸ್ ಮುಖಂಡ
ಗಜಾನನ ಮಂಗಸುಳಿ ಹೇಳಿದರು.
ಈ ವೇಳೆ ಕಾಂಗ್ರೇಸ್ ಮುಖಂಡರಾದ ಬಸವರಾಜ ಬುಟಾಳೆ, ಅನೀಲ ಸುಣದೊಳ್ಳಿ, ರಾವಸಾಹೇಬ ಐಹೋಳೆ, ಪ್ರಮೋದ ಬಿಳ್ಳೂರ, ಸುನೀಲ ಸಂಕ, ಸಿದ್ದಾರ್ಥ ಸಿಂಗೆ, ಸಂಜು ಕಾಂಬಳೆ, ಸುರೇಶಗೌಡ ಪಾಟೀಲ, ನೇಮಿನಾಥ ನಂದೇಶ್ವರ, ಸೈಯದ್ ಅಮಿನ್ ಗದ್ಯಾಳ, ತೋಶಿಫ ಸಾಂಗಲಿಕರ, ಶಿವಾನಂದ ಸೌದಾಗರ, ವಿಜಯ ಕಾಂಬಳೆ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    16 hrs ago
  • समाज में पिता को बच्चों का रक्षक माना जाता है. लेकिन कर्नाटक के चिक्कमगलुरु जिले के बिरूर से एक ऐसी घटना सामने आई है, जिसने मानवता को शर्मसार कर दिया है. यहां एक पिता ने अपनी ही नाबालिग बेटी को महज 5 हजार की लालच में वेश्यावृत्ति के नरक में धकेल दिया. इस घिनौने अपराध में लड़की की अपनी नानी भी शामिल थी. पुलिस ने अब तक पिता और नानी समेत 12 आरोपियों को गिरफ्तार कर लिया है.
    1
    समाज में पिता को बच्चों का रक्षक माना जाता है. लेकिन कर्नाटक के चिक्कमगलुरु जिले के बिरूर से एक ऐसी घटना सामने आई है, जिसने मानवता को शर्मसार कर दिया है. यहां एक पिता ने अपनी ही नाबालिग बेटी को महज 5 हजार की लालच में वेश्यावृत्ति के नरक में धकेल दिया. इस घिनौने अपराध में लड़की की अपनी नानी भी शामिल थी. पुलिस ने अब तक पिता और नानी समेत 12 आरोपियों को गिरफ्तार कर लिया है.
    user_Ritesh gokhale
    Ritesh gokhale
    Badami, Bagalkote•
    9 hrs ago
  • ಸಿಎಂ ಸಿದ್ದರಾಮಯ್ಯ ದಾಖಲೆ, ಖಾದ್ರಿಯವರಿಂದ ವಿಜಯೋತ್ಸವ. ಶಿಗ್ಗಾವಿ, : ದೀರ್ಘಾವಧಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿ, ಇತಿಹಾಸ ನಿರ್ಮಿಸಿರುವ సిఎం ಸಿದ್ದರಾಮಯ್ಯನವರು ಕಾಲಗರ್ಭದ ರಾಜಕೀಯ ಕೆಲಿಯಾಗಿ ಮನುಷ್ಯನ ಸಭಲೀಕರಣಕ್ಕಾಗಿ ಶ್ರಮಿಸಿದ ಅಪ್ರತಿಮ ಶಕ್ತಿ ಎಂದು ಹೆಸ್ಕಾಂ ಅಧ್ಯಕ್ಷ ಸಯ್ಯದ್ ಅಜ್ಜಂಪೀರ್ ಎಸ್. ಖಾದ್ರಿ ಹೇಳಿದರು. ಪಟ್ಟಣದ ಕಿತ್ತೂರಾಣಿ ಚನ್ನಮ್ಮ ಸರ್ಕಲ್‌ನಲ್ಲಿ ಅವರಅಭಿಮಾನಿಗಳೊಂದಿಗೆ ಪಟಾಕಿ ಸಿಡಿಸಿ, ಕೇಕ್ ಕತ್ತರಿಸಿ, ಸಿಹಿ ಹಂಚಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಮೇಲಿನ ಪ್ರೀತಿ, ನ್ಯಾಯದ ಬದ್ಧತೆಯಿಂದ ಆಡಳಿತ ನೀಡಿ ಜನಮನ್ನಣೆ ಗಳಿಸಿದ್ದಾರೆ, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಚಿಂತಕರಾಗಿರುವ ಅವರು, ಸಾಮಾಜಿಕ ನ್ಯಾಯದ ಮೂಲಕ ಸಾಮ್ಯತೆ ಕಾಯ್ದುಕೊಂಡಿದ್ದಾರೆ ಎಂದರು. ಕನ್ನಡ ಅಸ್ಥಿತೆಯ ಹಿತರಕ್ಷಕರಾಗಿ ಆರ್ಥಿಕ ಶಿಸ್ತು ವಿಚಾರದಲ್ಲಿ ತೋರಿರುವ ಶಕ್ತಿ ಅಪರೂಪದ್ದು, ಅವರ ಆಡಳಿತದ ಹೊಸತನದೊಂದಿಗೆ ಜನರ ಮುಂದೆ ಬರುತ್ತಾರೆ, ಅವರೊಬ್ಬ ಕ್ರಾಂತಿಕಾರಿ ಯೋಜನೆಗಳ ಜನಕರಾಗಿದ್ದಾರೆ, ರಾಜ್ಯವನ್ನು ಅತಿ ದೀರ್ಘಾವಧಿ ಕಾಲದವರಗೆ ಸಮರ್ಥವಾಗಿ ಮುನ್ನಡಿಸಿದ ಅವರು, ಈ ದಾಖಲೆ ಮಾಡುವ ದಿನವೇ ನಮ್ಮ ಜಿಲ್ಲೆಗೆ ಆಗಮಿಸಿದ್ದು, ನನಗೆ ವಯಕ್ತಿಕವಾಗಿ ಮತ್ತಷ್ಟು ಉತ್ಸಾಹವನ್ನು ನೀಡಿದೆ. ಅವರ ಮಾರ್ಗದರ್ಶನದಲ್ಲಿ ನಮ್ಮ ಹೆಸ್ಕಾಂ ಇಲಾಖೆ ರಾಜ್ಯದ ಜನರ ಸೇವೆ ಮಾಡುತ್ತಿದೆ. ಶೋಷಿತರ ಧ್ವನಿ ಮತ್ತು ಸಾಮಾಜಿಕ ನ್ಯಾಯದ ಹರಿಕಾರರಾದ ಅವರು ನುಡಿದಂತೆ ನಡೆದವರಾಗಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಅಂದರೆ ೧೬ ಬಜೆಟ್ ಮಂಡಿಸಿರುವ ಅಪ್ರತಿಮ ದಾಖಲೆ ಅವರದ್ದಾಗಿದೆ ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಮಂಜುನಾಥಮಣ್ಣವರ, ಅಣ್ಣಪ ಕೋಣಪ್ಪನವರ, ಬಾಬಾ ಹುಸೇನ್ ಗೌಡಗೇರಿ, ಇಸ್ಮಾಯಿಲ್ ಅಕ್ಕಿ, ಅರ್ಜುನ ಕಟಗಿ, ವಿಠಲ್ ಜೀವಾಜಿ, ಮಹಾಂತೇಶ ಕೊಂಡಾಯಿ, ರಹೀಮ್ ಮಲ್ಲೂರ ಸೇರಿದಂತೆ ಅಭಿಮಾನಿಗಳು ಇದ್ದರು.
    1
    ಸಿಎಂ ಸಿದ್ದರಾಮಯ್ಯ ದಾಖಲೆ, ಖಾದ್ರಿಯವರಿಂದ ವಿಜಯೋತ್ಸವ.
ಶಿಗ್ಗಾವಿ,  : ದೀರ್ಘಾವಧಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿ, ಇತಿಹಾಸ ನಿರ್ಮಿಸಿರುವ సిఎం ಸಿದ್ದರಾಮಯ್ಯನವರು ಕಾಲಗರ್ಭದ ರಾಜಕೀಯ ಕೆಲಿಯಾಗಿ ಮನುಷ್ಯನ ಸಭಲೀಕರಣಕ್ಕಾಗಿ ಶ್ರಮಿಸಿದ ಅಪ್ರತಿಮ ಶಕ್ತಿ ಎಂದು ಹೆಸ್ಕಾಂ ಅಧ್ಯಕ್ಷ ಸಯ್ಯದ್ ಅಜ್ಜಂಪೀರ್ ಎಸ್. ಖಾದ್ರಿ ಹೇಳಿದರು.
ಪಟ್ಟಣದ ಕಿತ್ತೂರಾಣಿ ಚನ್ನಮ್ಮ ಸರ್ಕಲ್‌ನಲ್ಲಿ ಅವರಅಭಿಮಾನಿಗಳೊಂದಿಗೆ ಪಟಾಕಿ ಸಿಡಿಸಿ, ಕೇಕ್ ಕತ್ತರಿಸಿ, ಸಿಹಿ ಹಂಚಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಮೇಲಿನ ಪ್ರೀತಿ, ನ್ಯಾಯದ ಬದ್ಧತೆಯಿಂದ ಆಡಳಿತ ನೀಡಿ ಜನಮನ್ನಣೆ ಗಳಿಸಿದ್ದಾರೆ, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಚಿಂತಕರಾಗಿರುವ ಅವರು, ಸಾಮಾಜಿಕ ನ್ಯಾಯದ ಮೂಲಕ ಸಾಮ್ಯತೆ ಕಾಯ್ದುಕೊಂಡಿದ್ದಾರೆ ಎಂದರು. ಕನ್ನಡ ಅಸ್ಥಿತೆಯ ಹಿತರಕ್ಷಕರಾಗಿ ಆರ್ಥಿಕ ಶಿಸ್ತು ವಿಚಾರದಲ್ಲಿ ತೋರಿರುವ ಶಕ್ತಿ ಅಪರೂಪದ್ದು, ಅವರ ಆಡಳಿತದ ಹೊಸತನದೊಂದಿಗೆ ಜನರ ಮುಂದೆ ಬರುತ್ತಾರೆ, ಅವರೊಬ್ಬ ಕ್ರಾಂತಿಕಾರಿ ಯೋಜನೆಗಳ ಜನಕರಾಗಿದ್ದಾರೆ, ರಾಜ್ಯವನ್ನು ಅತಿ ದೀರ್ಘಾವಧಿ ಕಾಲದವರಗೆ ಸಮರ್ಥವಾಗಿ ಮುನ್ನಡಿಸಿದ ಅವರು, ಈ ದಾಖಲೆ ಮಾಡುವ ದಿನವೇ ನಮ್ಮ ಜಿಲ್ಲೆಗೆ ಆಗಮಿಸಿದ್ದು, ನನಗೆ ವಯಕ್ತಿಕವಾಗಿ ಮತ್ತಷ್ಟು ಉತ್ಸಾಹವನ್ನು ನೀಡಿದೆ. ಅವರ ಮಾರ್ಗದರ್ಶನದಲ್ಲಿ ನಮ್ಮ ಹೆಸ್ಕಾಂ ಇಲಾಖೆ ರಾಜ್ಯದ ಜನರ ಸೇವೆ ಮಾಡುತ್ತಿದೆ. ಶೋಷಿತರ ಧ್ವನಿ ಮತ್ತು ಸಾಮಾಜಿಕ ನ್ಯಾಯದ ಹರಿಕಾರರಾದ ಅವರು ನುಡಿದಂತೆ ನಡೆದವರಾಗಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಅಂದರೆ ೧೬ ಬಜೆಟ್ ಮಂಡಿಸಿರುವ ಅಪ್ರತಿಮ ದಾಖಲೆ ಅವರದ್ದಾಗಿದೆ ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಮಂಜುನಾಥಮಣ್ಣವರ, ಅಣ್ಣಪ ಕೋಣಪ್ಪನವರ, ಬಾಬಾ ಹುಸೇನ್ ಗೌಡಗೇರಿ, ಇಸ್ಮಾಯಿಲ್ ಅಕ್ಕಿ, ಅರ್ಜುನ ಕಟಗಿ, ವಿಠಲ್ ಜೀವಾಜಿ, ಮಹಾಂತೇಶ ಕೊಂಡಾಯಿ, ರಹೀಮ್ ಮಲ್ಲೂರ ಸೇರಿದಂತೆ ಅಭಿಮಾನಿಗಳು ಇದ್ದರು.
    user_ವಿಶ್ವನಾಥ ಬಂಡಿವಡ್ಡರ
    ವಿಶ್ವನಾಥ ಬಂಡಿವಡ್ಡರ
    Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    13 hrs ago
  • ಕಾರ್ಖಾನೆಯ ಬೈಲರ್ ಸ್ಫೋಟದಿಂದ ಮೃತಪಟ್ಟ ಯುವಕರಿಗೆ ಪರಿಹಾರ ಘೋಷಿಸಬೇಕೆಂದು ರೈತ ಸಂಘದಿಂದ ಪ್ರತಿಭಟನೆ
    3
    ಕಾರ್ಖಾನೆಯ ಬೈಲರ್ ಸ್ಫೋಟದಿಂದ ಮೃತಪಟ್ಟ  ಯುವಕರಿಗೆ ಪರಿಹಾರ ಘೋಷಿಸಬೇಕೆಂದು ರೈತ ಸಂಘದಿಂದ ಪ್ರತಿಭಟನೆ
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.