logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೂಡ್ಲಿಗಿ : ಕೋಟೆ ಬಾಯ್ಸ್ ಯುವಕರ ಸಂಘದಿಂದ ಗಣೇಶೋತ್ಸವ ನಿಮ್ಮಿತ್ತ ಮಕ್ಕಳಿಗೆ ಸ್ಪರ್ಧೆಗಳು*- *ಕೂಡ್ಲಿಗಿ : ಕೋಟೆ ಬಾಯ್ಸ್ ಯುವಕರ ಸಂಘದಿಂದ ಗಣೇಶೋತ್ಸವ ನಿಮ್ಮಿತ್ತ ಮಕ್ಕಳಿಗೆ ಸ್ಪರ್ಧೆಗಳು*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ 10ನೇ ವಾರ್ಡ್ ನಲ್ಲಿ , ಶ್ರೀಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರತಿಷ್ಠಾಪಿತಗೊಳಿಸಿರುವ. ಶ್ರೀಗಣೇಶ ದೇವರ ವೇದಿಕೆ ಮುಂಭಾಗದಲ್ಲಿ , ಮಕ್ಕಳಿಗೆ ವಿವಿದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕೋಟೆಯ ಹಾಗೂ 10ನೇ ವಾರ್ಡಿನ ಮಕ್ಕಳು , ಬಹು ಉತ್ಸುಕತೆಯಿಂದ ಸ್ಪರ್ಧೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಸಂಭ್ರಮಿಸಿದರು. ಅಂತಿಮವಾಗಿ ಸ್ಪರ್ಧೆಯಲ್ಲಿ ವಿಚೇತರಾದವರಿಗೆ , ವೇದಿಕೆಯಲ್ಲಿ ಬಹುಮಾನ ವಿತರಿಸಲಾಯಿತು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*

3 hrs ago
user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
ಕೂಡ್ಲಿಗಿ, ವಿಜಯನಗರ, ಕರ್ನಾಟಕ•
3 hrs ago

ಕೂಡ್ಲಿಗಿ : ಕೋಟೆ ಬಾಯ್ಸ್ ಯುವಕರ ಸಂಘದಿಂದ ಗಣೇಶೋತ್ಸವ ನಿಮ್ಮಿತ್ತ ಮಕ್ಕಳಿಗೆ ಸ್ಪರ್ಧೆಗಳು*- *ಕೂಡ್ಲಿಗಿ : ಕೋಟೆ ಬಾಯ್ಸ್ ಯುವಕರ ಸಂಘದಿಂದ ಗಣೇಶೋತ್ಸವ ನಿಮ್ಮಿತ್ತ ಮಕ್ಕಳಿಗೆ ಸ್ಪರ್ಧೆಗಳು*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ 10ನೇ ವಾರ್ಡ್ ನಲ್ಲಿ , ಶ್ರೀಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರತಿಷ್ಠಾಪಿತಗೊಳಿಸಿರುವ. ಶ್ರೀಗಣೇಶ ದೇವರ ವೇದಿಕೆ ಮುಂಭಾಗದಲ್ಲಿ , ಮಕ್ಕಳಿಗೆ ವಿವಿದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕೋಟೆಯ ಹಾಗೂ 10ನೇ ವಾರ್ಡಿನ ಮಕ್ಕಳು , ಬಹು ಉತ್ಸುಕತೆಯಿಂದ ಸ್ಪರ್ಧೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಸಂಭ್ರಮಿಸಿದರು. ಅಂತಿಮವಾಗಿ ಸ್ಪರ್ಧೆಯಲ್ಲಿ ವಿಚೇತರಾದವರಿಗೆ , ವೇದಿಕೆಯಲ್ಲಿ ಬಹುಮಾನ ವಿತರಿಸಲಾಯಿತು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*

More news from ಕರ್ನಾಟಕ and nearby areas
  • ಕೂಡ್ಲಿಗಿ : ಕೋಟೆ ಬಾಯ್ಸ್ ಯುವಕರ ಸಂಘದಿಂದ ಗಣೇಶೋತ್ಸವ ನಿಮ್ಮಿತ್ತ ಮಕ್ಕಳಿಗೆ ಸ್ಪರ್ಧೆಗಳು*- *ಕೂಡ್ಲಿಗಿ : ಕೋಟೆ ಬಾಯ್ಸ್ ಯುವಕರ ಸಂಘದಿಂದ ಗಣೇಶೋತ್ಸವ ನಿಮ್ಮಿತ್ತ ಮಕ್ಕಳಿಗೆ ಸ್ಪರ್ಧೆಗಳು*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ 10ನೇ ವಾರ್ಡ್ ನಲ್ಲಿ , ಶ್ರೀಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರತಿಷ್ಠಾಪಿತಗೊಳಿಸಿರುವ. ಶ್ರೀಗಣೇಶ ದೇವರ ವೇದಿಕೆ ಮುಂಭಾಗದಲ್ಲಿ , ಮಕ್ಕಳಿಗೆ ವಿವಿದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕೋಟೆಯ ಹಾಗೂ 10ನೇ ವಾರ್ಡಿನ ಮಕ್ಕಳು , ಬಹು ಉತ್ಸುಕತೆಯಿಂದ ಸ್ಪರ್ಧೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಸಂಭ್ರಮಿಸಿದರು. ಅಂತಿಮವಾಗಿ ಸ್ಪರ್ಧೆಯಲ್ಲಿ ವಿಚೇತರಾದವರಿಗೆ , ವೇದಿಕೆಯಲ್ಲಿ ಬಹುಮಾನ ವಿತರಿಸಲಾಯಿತು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    ಕೂಡ್ಲಿಗಿ : ಕೋಟೆ ಬಾಯ್ಸ್ ಯುವಕರ ಸಂಘದಿಂದ ಗಣೇಶೋತ್ಸವ ನಿಮ್ಮಿತ್ತ ಮಕ್ಕಳಿಗೆ ಸ್ಪರ್ಧೆಗಳು*-
*ಕೂಡ್ಲಿಗಿ : ಕೋಟೆ ಬಾಯ್ಸ್ ಯುವಕರ ಸಂಘದಿಂದ ಗಣೇಶೋತ್ಸವ ನಿಮ್ಮಿತ್ತ ಮಕ್ಕಳಿಗೆ ಸ್ಪರ್ಧೆಗಳು*-ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ  10ನೇ ವಾರ್ಡ್ ನಲ್ಲಿ , ಶ್ರೀಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರತಿಷ್ಠಾಪಿತಗೊಳಿಸಿರುವ. ಶ್ರೀಗಣೇಶ ದೇವರ ವೇದಿಕೆ ಮುಂಭಾಗದಲ್ಲಿ , ಮಕ್ಕಳಿಗೆ ವಿವಿದ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕೋಟೆಯ ಹಾಗೂ 10ನೇ ವಾರ್ಡಿನ ಮಕ್ಕಳು  , ಬಹು ಉತ್ಸುಕತೆಯಿಂದ ಸ್ಪರ್ಧೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಸಂಭ್ರಮಿಸಿದರು. ಅಂತಿಮವಾಗಿ ಸ್ಪರ್ಧೆಯಲ್ಲಿ ವಿಚೇತರಾದವರಿಗೆ , ವೇದಿಕೆಯಲ್ಲಿ ಬಹುಮಾನ ವಿತರಿಸಲಾಯಿತು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    3 hrs ago
  • ಸಾರ್ವಜನಿಕ ಸ್ಪಂದನೆ ಕುರಿತು ದೂರು: ಪಟ್ಟಣ ಪಂಚಾಯತ್‌ಗೆ ಲೋಕಾಯುಕ್ತ ಭೇಟಿ ಕೂಡ್ಲಿಗಿ: ಪಟ್ಟಣ ಪಂಚಾಯತ್ ಕಚೇರಿಗೆ ಬುದುವಾರ ದಿಢೀರನೆ ವಿಜಯನಗರ–ಬಳ್ಳಾರಿ ವಿಭಾಗದ ಲೋಕಾಯುಕ್ತರು ಡಿವೈಎಸ್ಪಿ ಎಸ್.ಎಸ್.ಬೀಳಗಿ, ಚಿತ್ರದುರ್ಗ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ಚಿತ್ರದುರ್ಗದ ಸಿಪಿಐಗಳಾದ ಬಸವರಾಜ ಪಾಟೀಲ್, ಸುಮಾ ಗೊರೆಬಾಳ ಸೇರಿದಂತೆ ಒಟ್ಟು ೧೬ ಸಿಬ್ಬಂದಿಯು ದಿಢೀರ್ ಆಗಮಿಸಿದ್ದರು. ಕಛೇರಿಗೆ ಸಂಬಂಧಿಸಿದ ಕಡತಗಳನ್ನು ಮುಖ್ಯಾಧಿಕಾರಿ ದಾದಾಪೀರ್ ಮೂಲಕ ಕಚೇರಿಯ ಆಡಳಿತಾತ್ಮಕ ಕಾರ್ಯವೈಖರಿ ಹಾಗೂ ವಿವಿಧ ದಾಖಲೆಗಳನ್ನು ಪರಿಶೀಲಿಸಿದರು. ಪಟ್ಟಣ ಪಂಚಾಯತ್ ಕಚೇರಿಯ ಆಡಳಿತ ವ್ಯವಸ್ಥೆ ಸರಿಯಾಗಿಲ್ಲ ಹಾಗೂ ಸಾರ್ವಜನಿಕರ ಅಹವಾಲುಗಳಿಗೆ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ಭೇಟಿ ನಡೆಸಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ದಿಢೀರ್ ಭೇಟಿ ನಂತರ ಮಾಹಿತಿ ಕೇಳಲು, ದಾಖಲೆ ಪರಿಶೀಲಿಸಲು ಮುಂದಾಗಿದ್ದರಿಂದ ಪಪಂ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಶಾಕ್ ನೀಡಿದಂತಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸಿದ್ದ ವೇಳೆ ಪಪಂ ಮುಖ್ಯಾಧಿಕಾರಿ ಎಚ್.ದಾದಾಪೀರ್ ಸೇರಿ ನಾನಾ ವಿಭಾಗದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದು, ದಾಖಲೆ ಪರಿಶೀಲನೆಗೆ ಸಹಕರಿಸಿದರು. ಬೆಳಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದರು. ನಾನಾ ದೂರು ಆಧರಿಸಿ ಲೋಕಾಯುಕ್ತದಲ್ಲಿ ಸ್ವಯಂ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಇದಲ್ಲದೆ, ಕೊಟ್ಟೂರು ಪಪಂ ಕಚೇರಿಯಲ್ಲೂ ಸಹ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ದಾಖಲೆ ಪರಿಶೀಲನೆ ನಡೆಸಲಾಗಿದೆ ಎಂದು ಬಳ್ಳಾರಿ ಲೋಕಾಯುಕ್ತ ಡಿವೈಎಸ್ಪಿ ಎಸ್.ಎಸ್.ಬೀಳಗಿ ಅವರು ಮಾಹಿತಿ ತಿಳಿಸಿದರು.
    1
    ಸಾರ್ವಜನಿಕ ಸ್ಪಂದನೆ ಕುರಿತು ದೂರು: ಪಟ್ಟಣ ಪಂಚಾಯತ್‌ಗೆ ಲೋಕಾಯುಕ್ತ ಭೇಟಿ
ಕೂಡ್ಲಿಗಿ: ಪಟ್ಟಣ ಪಂಚಾಯತ್ ಕಚೇರಿಗೆ ಬುದುವಾರ ದಿಢೀರನೆ ವಿಜಯನಗರ–ಬಳ್ಳಾರಿ ವಿಭಾಗದ ಲೋಕಾಯುಕ್ತರು ಡಿವೈಎಸ್ಪಿ ಎಸ್.ಎಸ್.ಬೀಳಗಿ, ಚಿತ್ರದುರ್ಗ ಡಿವೈಎಸ್ಪಿ ಕಲಾವತಿ ನೇತೃತ್ವದಲ್ಲಿ ಚಿತ್ರದುರ್ಗದ ಸಿಪಿಐಗಳಾದ ಬಸವರಾಜ ಪಾಟೀಲ್, ಸುಮಾ ಗೊರೆಬಾಳ ಸೇರಿದಂತೆ ಒಟ್ಟು ೧೬ ಸಿಬ್ಬಂದಿಯು ದಿಢೀರ್ ಆಗಮಿಸಿದ್ದರು.
ಕಛೇರಿಗೆ ಸಂಬಂಧಿಸಿದ ಕಡತಗಳನ್ನು ಮುಖ್ಯಾಧಿಕಾರಿ ದಾದಾಪೀರ್ ಮೂಲಕ ಕಚೇರಿಯ ಆಡಳಿತಾತ್ಮಕ ಕಾರ್ಯವೈಖರಿ ಹಾಗೂ ವಿವಿಧ ದಾಖಲೆಗಳನ್ನು ಪರಿಶೀಲಿಸಿದರು.
ಪಟ್ಟಣ ಪಂಚಾಯತ್ ಕಚೇರಿಯ ಆಡಳಿತ ವ್ಯವಸ್ಥೆ ಸರಿಯಾಗಿಲ್ಲ ಹಾಗೂ ಸಾರ್ವಜನಿಕರ ಅಹವಾಲುಗಳಿಗೆ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ಭೇಟಿ ನಡೆಸಿದ್ದಾರೆ ಎನ್ನಲಾಗಿದೆ. 
ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ದಿಢೀರ್ ಭೇಟಿ ನಂತರ ಮಾಹಿತಿ ಕೇಳಲು, ದಾಖಲೆ ಪರಿಶೀಲಿಸಲು ಮುಂದಾಗಿದ್ದರಿಂದ ಪಪಂ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಶಾಕ್ ನೀಡಿದಂತಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಆಗಮಿಸಿದ್ದ ವೇಳೆ ಪಪಂ ಮುಖ್ಯಾಧಿಕಾರಿ ಎಚ್.ದಾದಾಪೀರ್ ಸೇರಿ ನಾನಾ ವಿಭಾಗದ  ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದು, ದಾಖಲೆ ಪರಿಶೀಲನೆಗೆ ಸಹಕರಿಸಿದರು. ಬೆಳಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದರು. ನಾನಾ ದೂರು ಆಧರಿಸಿ ಲೋಕಾಯುಕ್ತದಲ್ಲಿ ಸ್ವಯಂ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಇದಲ್ಲದೆ, ಕೊಟ್ಟೂರು ಪಪಂ ಕಚೇರಿಯಲ್ಲೂ ಸಹ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿ ದಾಖಲೆ ಪರಿಶೀಲನೆ ನಡೆಸಲಾಗಿದೆ ಎಂದು ಬಳ್ಳಾರಿ ಲೋಕಾಯುಕ್ತ ಡಿವೈಎಸ್ಪಿ ಎಸ್.ಎಸ್.ಬೀಳಗಿ ಅವರು ಮಾಹಿತಿ ತಿಳಿಸಿದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    15 hrs ago
  • ನಗರದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ಸ್ಥಾಪಿಸಿ: ಸರಕಾರಕ್ಕೆ ಸಿವಿಸಿ ಒತ್ತಾಯ ಕೊಪ್ಪಳ: ಹೈದರಾಬಾದ್ ಕರ್ನಾಟಕ (ಹೈ-ಕ) ವಿಮೋಚನೆಗೆ ನಿರ್ಣಾಯಕ ಪಾತ್ರ ವಹಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಕೊಡುಗೆಗಳನ್ನು ಶಾಶ್ವತವಾಗಿರಿಸಲು ಕೊಪ್ಪಳದಲ್ಲಿ ಅವರ ಪ್ರತಿಮೆಯನ್ನು ಸ್ಥಾಪಿಸಬೇಕೆಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಗುರುವಾರ ಸರಕಾರಕ್ಕೆ ಒತ್ತಾಯಿಸಿದರು. ಪಕ್ಷದ ಜಿಲ್ಲಾ ಕಛೇರಿಯಲ್ಲಿ ಹೈ-ಕ ವಿಮೋಚನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಹೈ-ಕ ವಿಮೋಚನೆಗೊಂಡು ಏಳು ದಶಕಗಳಾದರೂ ಪಟೇಲ್ ಅವರ ಕೊಡುಗೆಗಳನ್ನು ಸ್ಮರಿಸಲು ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಅಂದಿನ ಹೋರಾಟದ ಸಂದರ್ಭದಲ್ಲಿ ಕವಲೂರಿನಲ್ಲಿ ನಡೆದ ಹತ್ಯಾಕಾಂಡದಲ್ಲಿ ಮಡಿದ ವೀರಯೋಧರ ನೆನಪಿಗಾಗಿ ಸ್ಮಾರಕವನ್ನು ಆ ಗ್ರಾಮದಲ್ಲಿ ಸ್ಥಾಪಿಸಬೇಕು. ಒಂದು ವೇಳೆ ಸರಕಾರ ಇದನ್ನು ಮಾಡದಿದ್ದರೆ ಜೆಡಿಎಸ್ ಈ ಕೆಲಸ ಮಾಡಲಿದೆ," ಎಂದರು. "ವೈಜನಾಥ ಪಾಟೀಲ್ ಹೈ-ಕ ಪ್ರದೇಶಕ್ಕೆ ವಿಶೇಷ ಸೌಕರ್ಯಗಳು ಬೇಕೆಂದು ಕನಸು ಕಂಡು ತಮ್ಮ ಸರ್ವಸ್ವವನ್ನೇ ಧಾರೆಯಾದವರು. ತಮ್ಮ ಆಸ್ತಿಯನ್ನು ಮಾರಿ ಈ ಭಾಗದ ಸೌಕರ್ಯಗಳಿಗೆ ಹೋರಾಡಿದರು. ಆದರೆ ಸರಕಾರ ಅವರನ್ನು ಸಂಪೂರ್ಣವಾಗಿ ಮರೆತಿದೆ. ಸಂವಿಧಾನಾತ್ಮಕವಾಗಿ ಸಿಗಬೇಕಾದ ಸವಲತ್ತುಗಳು ಇಂದಿಗೂ ಮರೀಚಿಕೆಯಾಗಿವೆ. ಹೈ-ಕ ಭಾಗದ ಏಳು ಜಿಲ್ಲೆಗಳ ಎಲ್ಲಾ ಶಾಸಕರು ಸಭೆ ಸೇರಿ ಈ ಭಾಗದ ಅಭಿವೃದ್ಧಿ ಯೋಜನೆಗಳ ಕುರಿತು ನೀಲನಕ್ಷೆ ತಯಾರಿಸಬೇಕು," ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ಜಡಿ ಹೇಳಿದರು. ಸರಕಾರದ ನಿರ್ಧಾರಗಳಿಗೆ ಕಾಯದೆ ಈ ಭಾಗಕ್ಕೆ ಆಗಬೇಕಾಗಿರುವ ಕೆಲಸಗಳನ್ನು ಮಾಡಲು ನಾಯಕರು ಮುಂದೆ ಬರಬೇಕೆಂದು ಯುವ ಮುಖಂಡ ಬಸವರಾಜ್ ಹೇಳಿದರು. ಹೈ-ಕ ವಿಮೋಚನಾ ಅಂಗವಾಗಿ ಹೋರಾಟಗಾರರ ಕುರಿತು ಜಿಲ್ಲಾ ಸಂಸ್ಕೃತಿ ವಿಭಾಗದ ಅಧ್ಯಕ್ಷ ಮಂಜುನಾಥ ಸೊರಟೂರ ಮಾತನಾಡಿದರು. ಹೈ-ಕ ವಿಮೋಚನ ಸಂಘರ್ಷದ ಕುರಿತು ಎಸ್ ವಿ ಸಿ ಶಿಕ್ಷಣ ಸಂಸ್ಥೆಗಳ ಸಿಇಓ ಡಾ. ಜಗದೀಶ ಅಂಗಡಿ ಉಪನ್ಯಾಸ ನೀಡಿದರು. ಜಿಲ್ಲಾ ಒಬಿಸಿ ಅಧ್ಯಕ್ಷ ಕರಿಯಪ್ಪ ಹಾಲವರ್ತಿ, ಜಿಲ್ಲಾ ಎಸ್ ಟಿ ಘಟಕ ಅಧ್ಯಕ್ಷ ರಮೇಶ ಡಂಬ್ರಳ್ಳಿ ನಗರ ಘಟಕದ ಅಧ್ಯಕ್ಷ ಸೋಮನಗೌಡ ಹೊಗರನಾಳ, ತಾಲೂಕು ಪ್ರಧಾನ ಕಾರ್ಯದರ್ಶಿ ಶಿವಕುಮಾರ ಏಣಿಗಿ, ನಗರ ಘಟಕದ ಮಹಿಳಾ ಅಧ್ಯಕ್ಷೆ ನಿರ್ಮಾಲಾ ಮೇದಾರ, ನಗರ ಮಹಿಳಾ ಘಟಕದ ಗೌರವ ಅಧ್ಯಕ್ಷೆ ರತ್ನಮ್ಮ ಹಿರೇಮಠ, ತಾಲೂಕು ಎಸ್ ಸಿ ಘಟಕ ಅಧ್ಯಕ್ಷ ಸುರೇಶ ದದಗಲ್, ಜಿಲ್ಲಾ ಕೈಗಾರಿಕಾ ಅಧ್ಯಕ್ಷ ಮಾರುತಿಗೌಡ ಪೊಲೀಸ್ ಪಾಟೀಲ್, ಜಿಲ್ಲಾ ಯುವ ಘಟಕ ಅಧ್ಯಕ್ಷ ಮಂಜುನಾಥ ಮಾಲಿಪಾಟೀಲ, ಮುಖಂಡರಾದ ಭಾಗ್ಯಲಕ್ಷ್ಮಿ, ಸಿದ್ದು ಪಾಟೀಲ್, ಭರತ ಕುಮಾರ ಗೊಂದಿಹೊಸಳ್ಳಿ, ಶ್ರೀನಿವಾಸ ಗೊಂದಳ್ಳಿ, ಸೇರಿದಂತೆ ಅನೇಕ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
    2
    ನಗರದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆ ಸ್ಥಾಪಿಸಿ: ಸರಕಾರಕ್ಕೆ ಸಿವಿಸಿ ಒತ್ತಾಯ  
ಕೊಪ್ಪಳ: ಹೈದರಾಬಾದ್ ಕರ್ನಾಟಕ (ಹೈ-ಕ) ವಿಮೋಚನೆಗೆ ನಿರ್ಣಾಯಕ ಪಾತ್ರ ವಹಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್
ಅವರ ಕೊಡುಗೆಗಳನ್ನು ಶಾಶ್ವತವಾಗಿರಿಸಲು ಕೊಪ್ಪಳದಲ್ಲಿ ಅವರ ಪ್ರತಿಮೆಯನ್ನು ಸ್ಥಾಪಿಸಬೇಕೆಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ ವಿ ಚಂದ್ರಶೇಖರ್ ಗುರುವಾರ ಸರಕಾರಕ್ಕೆ ಒತ್ತಾಯಿಸಿದರು.
ಪಕ್ಷದ ಜಿಲ್ಲಾ ಕಛೇರಿಯಲ್ಲಿ 
ಹೈ-ಕ ವಿಮೋಚನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಹೈ-ಕ ವಿಮೋಚನೆಗೊಂಡು ಏಳು ದಶಕಗಳಾದರೂ ಪಟೇಲ್ ಅವರ ಕೊಡುಗೆಗಳನ್ನು ಸ್ಮರಿಸಲು ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಅಂದಿನ ಹೋರಾಟದ ಸಂದರ್ಭದಲ್ಲಿ ಕವಲೂರಿನಲ್ಲಿ ನಡೆದ ಹತ್ಯಾಕಾಂಡದಲ್ಲಿ ಮಡಿದ ವೀರಯೋಧರ ನೆನಪಿಗಾಗಿ ಸ್ಮಾರಕವನ್ನು ಆ ಗ್ರಾಮದಲ್ಲಿ ಸ್ಥಾಪಿಸಬೇಕು. ಒಂದು ವೇಳೆ ಸರಕಾರ ಇದನ್ನು ಮಾಡದಿದ್ದರೆ
ಜೆಡಿಎಸ್ ಈ ಕೆಲಸ ಮಾಡಲಿದೆ," ಎಂದರು.
"ವೈಜನಾಥ ಪಾಟೀಲ್
ಹೈ-ಕ ಪ್ರದೇಶಕ್ಕೆ ವಿಶೇಷ ಸೌಕರ್ಯಗಳು ಬೇಕೆಂದು ಕನಸು ಕಂಡು ತಮ್ಮ ಸರ್ವಸ್ವವನ್ನೇ ಧಾರೆಯಾದವರು. ತಮ್ಮ ಆಸ್ತಿಯನ್ನು ಮಾರಿ ಈ ಭಾಗದ ಸೌಕರ್ಯಗಳಿಗೆ ಹೋರಾಡಿದರು. ಆದರೆ ಸರಕಾರ ಅವರನ್ನು ಸಂಪೂರ್ಣವಾಗಿ ಮರೆತಿದೆ. ಸಂವಿಧಾನಾತ್ಮಕವಾಗಿ ಸಿಗಬೇಕಾದ ಸವಲತ್ತುಗಳು ಇಂದಿಗೂ ಮರೀಚಿಕೆಯಾಗಿವೆ. ಹೈ-ಕ ಭಾಗದ ಏಳು ಜಿಲ್ಲೆಗಳ ಎಲ್ಲಾ ಶಾಸಕರು ಸಭೆ ಸೇರಿ ಈ ಭಾಗದ ಅಭಿವೃದ್ಧಿ ಯೋಜನೆಗಳ ಕುರಿತು ನೀಲನಕ್ಷೆ ತಯಾರಿಸಬೇಕು," ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ಜಡಿ ಹೇಳಿದರು.
ಸರಕಾರದ ನಿರ್ಧಾರಗಳಿಗೆ ಕಾಯದೆ ಈ ಭಾಗಕ್ಕೆ ಆಗಬೇಕಾಗಿರುವ ಕೆಲಸಗಳನ್ನು ಮಾಡಲು ನಾಯಕರು ಮುಂದೆ ಬರಬೇಕೆಂದು ಯುವ ಮುಖಂಡ ಬಸವರಾಜ್ ಹೇಳಿದರು. 
ಹೈ-ಕ ವಿಮೋಚನಾ ಅಂಗವಾಗಿ ಹೋರಾಟಗಾರರ ಕುರಿತು ಜಿಲ್ಲಾ ಸಂಸ್ಕೃತಿ ವಿಭಾಗದ ಅಧ್ಯಕ್ಷ ಮಂಜುನಾಥ ಸೊರಟೂರ ಮಾತನಾಡಿದರು.
ಹೈ-ಕ ವಿಮೋಚನ ಸಂಘರ್ಷದ ಕುರಿತು ಎಸ್ ವಿ ಸಿ ಶಿಕ್ಷಣ ಸಂಸ್ಥೆಗಳ ಸಿಇಓ ಡಾ. ಜಗದೀಶ ಅಂಗಡಿ ಉಪನ್ಯಾಸ ನೀಡಿದರು. 
ಜಿಲ್ಲಾ ಒಬಿಸಿ ಅಧ್ಯಕ್ಷ ಕರಿಯಪ್ಪ ಹಾಲವರ್ತಿ, ಜಿಲ್ಲಾ ಎಸ್ ಟಿ ಘಟಕ ಅಧ್ಯಕ್ಷ ರಮೇಶ ಡಂಬ್ರಳ್ಳಿ ನಗರ ಘಟಕದ ಅಧ್ಯಕ್ಷ ಸೋಮನಗೌಡ ಹೊಗರನಾಳ, ತಾಲೂಕು ಪ್ರಧಾನ ಕಾರ್ಯದರ್ಶಿ  ಶಿವಕುಮಾರ ಏಣಿಗಿ, ನಗರ ಘಟಕದ ಮಹಿಳಾ ಅಧ್ಯಕ್ಷೆ ನಿರ್ಮಾಲಾ ಮೇದಾರ, ನಗರ ಮಹಿಳಾ ಘಟಕದ ಗೌರವ ಅಧ್ಯಕ್ಷೆ ರತ್ನಮ್ಮ ಹಿರೇಮಠ, ತಾಲೂಕು ಎಸ್ ಸಿ ಘಟಕ ಅಧ್ಯಕ್ಷ ಸುರೇಶ ದದಗಲ್,  ಜಿಲ್ಲಾ ಕೈಗಾರಿಕಾ ಅಧ್ಯಕ್ಷ ಮಾರುತಿಗೌಡ ಪೊಲೀಸ್ ಪಾಟೀಲ್, ಜಿಲ್ಲಾ ಯುವ ಘಟಕ ಅಧ್ಯಕ್ಷ
ಮಂಜುನಾಥ ಮಾಲಿಪಾಟೀಲ,  
ಮುಖಂಡರಾದ ಭಾಗ್ಯಲಕ್ಷ್ಮಿ, ಸಿದ್ದು ಪಾಟೀಲ್, ಭರತ ಕುಮಾರ ಗೊಂದಿಹೊಸಳ್ಳಿ, ಶ್ರೀನಿವಾಸ ಗೊಂದಳ್ಳಿ, ಸೇರಿದಂತೆ ಅನೇಕ ಮುಖಂಡರು ಮತ್ತು  ಕಾರ್ಯಕರ್ತರು ಉಪಸ್ಥಿತರಿದ್ದರು.
    user_STAR OF KOPPAL
    STAR OF KOPPAL
    Local News Reporter ಕೊಪ್ಪಳ, ಕೊಪ್ಪಳ, ಕರ್ನಾಟಕ•
    1 hr ago
  • ಬಳ್ಳಾರಿಯಲ್ಲಿ ಶಾಸಕ ಬಿ.ನಾಗೇಂದ್ರ ಹುಟ್ಟುಹಬ್ಬ ಸಂಭ್ರಮ: ಬಿಮ್ಸ್‌ನಲ್ಲಿ ಅನ್ನದಾನ! ಬಳ್ಳಾರಿಯಲ್ಲಿ ಶಾಸಕ ಬಿ.ನಾಗೇಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಬಿಮ್ಸ್ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಗೂ ಸಮಾಜಸೇವಕ ಡಿ.ಅಯಾಜ್ ಅಹ್ಮದ್ ನೇತೃತ್ವದಲ್ಲಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ಅನ್ನದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಸಕರ ಸಹೋದರ ಬಿ.ವೆಂಕಟೇಶ್ ಪ್ರಸಾದ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಪಾಲಿಕೆ ಮೇಯರ್, ಸದಸ್ಯರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಾಗೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಜವಾಬ್ದಾರಿ ಹಾಗೂ ಉನ್ನತ ಸ್ಥಾನ ದೊರೆಯಲಿ ಎಂದು ಮುಖಂಡರು ಆಶಿಸಿದರು. 📍 ಬಳ್ಳಾರಿ | ASN News24 ಕನ್ನಡ #BNagendra #ಬಿನಾಗೇಂದ್ರ #Ballari #ಬಳ್ಳಾರಿ #BallariNews #ಬಳ್ಳಾರಿನ್ಯೂಸ್ #KarnatakaNews #KannadaNews #Congress #CongressKarnataka #BirthdayCelebration #Annadana #ಅನ್ನದಾನ #BIMS #BallariUpdates #ASNNews24Kannada #KannadaNewsToday #KarnatakaPolitics
    1
    ಬಳ್ಳಾರಿಯಲ್ಲಿ ಶಾಸಕ ಬಿ.ನಾಗೇಂದ್ರ ಹುಟ್ಟುಹಬ್ಬ ಸಂಭ್ರಮ: ಬಿಮ್ಸ್‌ನಲ್ಲಿ ಅನ್ನದಾನ!
ಬಳ್ಳಾರಿಯಲ್ಲಿ ಶಾಸಕ ಬಿ.ನಾಗೇಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
ಬಿಮ್ಸ್ ಆಸ್ಪತ್ರೆ ಆವರಣದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಗೂ ಸಮಾಜಸೇವಕ ಡಿ.ಅಯಾಜ್ ಅಹ್ಮದ್ ನೇತೃತ್ವದಲ್ಲಿ ರೋಗಿಗಳು ಹಾಗೂ ಸಾರ್ವಜನಿಕರಿಗೆ ಅನ್ನದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶಾಸಕರ ಸಹೋದರ ಬಿ.ವೆಂಕಟೇಶ್ ಪ್ರಸಾದ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಪಾಲಿಕೆ ಮೇಯರ್, ಸದಸ್ಯರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ನಾಗೇಂದ್ರ ಅವರಿಗೆ ಹುಟ್ಟುಹಬ್ಬದ ಶುಭಾಶಯ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಜವಾಬ್ದಾರಿ ಹಾಗೂ ಉನ್ನತ ಸ್ಥಾನ ದೊರೆಯಲಿ ಎಂದು ಮುಖಂಡರು ಆಶಿಸಿದರು.
📍 ಬಳ್ಳಾರಿ | ASN News24 ಕನ್ನಡ
#BNagendra #ಬಿನಾಗೇಂದ್ರ #Ballari #ಬಳ್ಳಾರಿ #BallariNews #ಬಳ್ಳಾರಿನ್ಯೂಸ್ #KarnatakaNews #KannadaNews #Congress #CongressKarnataka #BirthdayCelebration #Annadana #ಅನ್ನದಾನ #BIMS #BallariUpdates #ASNNews24Kannada #KannadaNewsToday #KarnatakaPolitics
    user_AsnNews24Kannada
    AsnNews24Kannada
    Local News Reporter Ballari, Karnataka•
    21 hrs ago
  • ಸೋಲಾರ್ ಪ್ಲಾಂಟ್ ಅಳವಡಿಕೆ ಖಂಡಿಸಿ ಈಚಘಟ್ಟ ಗ್ರಾಮಸ್ತರು ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ಸೋಲಾರ್ ಪ್ಲಾಂಟ್ ಅಳವಡಿಕೆ ಖಂಡಿಸಿ ಈಚಘಟ್ಟ ಗ್ರಾಮಸ್ತರು ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ. ಗೋಮಾಳ ಜಮೀನಿನಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲು ನೀಡಿರುವ ಆದೇಶವನ್ನು ರದ್ದುಪಡಿಸುವಂತೆ ಆಗ್ರಹಿಸಿ ಈಚಘಟ್ಟ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಹೊಳಲ್ಕೆರೆ ತಾಲ್ಲೂಕಿನ ಈಚಘಟ್ಟ ಗ್ರಾಮದ ಸರ್ವೆ ನಂಬರ್ 6ರಲ್ಲಿರುವ 52 ಎಕರೆ ಗೋಮಾಳ ಜಮೀನಿನಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲು ಸರ್ಕಾರ ಅನುಮತಿ ನೀಡಿದೆ. 2022ರಲ್ಲಿ ಈ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದವರನ್ನು ಅರಣ್ಯ ಇಲಾಖೆಯಿಂದ ಸಸಿ ನೆಡಲಾಗುತ್ತದೆ ಎಂದು ಹೇಳಿ ಅಲ್ಲಿಂದ ಒಕ್ಕಲೆಬ್ಬಿಸಲಾಗಿತ್ತು. ಆದರೆ ಇದೀಗ ಸರ್ಕಾರ ಏಕಾಏಕಿ ಇದೇ ಜಾಗದಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲು ಅನುಮತಿ ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈಚಘಟ್ಟ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳ ದನಕರುಗಳನ್ನು ಮೇಯಿಸಲು ಈ ಜಾಗ ಬಿಟ್ಟರೆ ಬೇರೆ ಯಾವುದೇ ಜಾಗವಿಲ್ಲ. ಹೀಗಾಗಿ ಗೋಮಾಳ ಜಮೀನಿನಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲು ನೀಡಿರುವ ಆದೇಶವನ್ನು ಕೂಡಲೇ ರದ್ದುಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
    1
    ಸೋಲಾರ್ ಪ್ಲಾಂಟ್ ಅಳವಡಿಕೆ ಖಂಡಿಸಿ ಈಚಘಟ್ಟ ಗ್ರಾಮಸ್ತರು ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ
ಸೋಲಾರ್ ಪ್ಲಾಂಟ್ ಅಳವಡಿಕೆ ಖಂಡಿಸಿ ಈಚಘಟ್ಟ ಗ್ರಾಮಸ್ತರು ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ.  ಗೋಮಾಳ ಜಮೀನಿನಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲು ನೀಡಿರುವ ಆದೇಶವನ್ನು ರದ್ದುಪಡಿಸುವಂತೆ ಆಗ್ರಹಿಸಿ ಈಚಘಟ್ಟ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಹೊಳಲ್ಕೆರೆ ತಾಲ್ಲೂಕಿನ ಈಚಘಟ್ಟ ಗ್ರಾಮದ ಸರ್ವೆ ನಂಬರ್ 6ರಲ್ಲಿರುವ 52 ಎಕರೆ ಗೋಮಾಳ ಜಮೀನಿನಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲು ಸರ್ಕಾರ ಅನುಮತಿ ನೀಡಿದೆ. 2022ರಲ್ಲಿ ಈ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದವರನ್ನು ಅರಣ್ಯ ಇಲಾಖೆಯಿಂದ ಸಸಿ ನೆಡಲಾಗುತ್ತದೆ ಎಂದು ಹೇಳಿ ಅಲ್ಲಿಂದ ಒಕ್ಕಲೆಬ್ಬಿಸಲಾಗಿತ್ತು. ಆದರೆ ಇದೀಗ ಸರ್ಕಾರ ಏಕಾಏಕಿ ಇದೇ ಜಾಗದಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲು ಅನುಮತಿ ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈಚಘಟ್ಟ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳ ದನಕರುಗಳನ್ನು ಮೇಯಿಸಲು ಈ ಜಾಗ ಬಿಟ್ಟರೆ ಬೇರೆ ಯಾವುದೇ ಜಾಗವಿಲ್ಲ. ಹೀಗಾಗಿ ಗೋಮಾಳ ಜಮೀನಿನಲ್ಲಿ ಸೋಲಾರ್ ಪ್ಲಾಂಟ್ ಅಳವಡಿಸಲು ನೀಡಿರುವ ಆದೇಶವನ್ನು ಕೂಡಲೇ ರದ್ದುಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    12 min ago
  • ಸರ್ವಧರ್ಮ ಸಮಾನತೆ ಸಾರುವ ದೇವನು ಒಬ್ಬನೇ ನಾಮ ಹಲವು ಸರ್ವ ಧರ್ಮ ಸಮಾನತೆ ಸಾರುವ. ಚಳ್ಳಕೆರೆ ನಗರದ ಮಹದೇವಿಯ ರಸ್ತೆಯ ಇಬ್ರಾಹಿಂಪುರ ಓಂ ಗಣಪತಿ ಯುವಕ ಬಳಗದ ವತಿಯಿಂದ ದೇವನು ಒಬ್ಬನೇ ನಾಮವು ಹಲವು ಎನ್ನುವ ವಿನಾಯಕನ ಪ್ರತಿಷ್ಠಾಪನೆ ಮಾಡಲಾಗಿತ್ತು.
    1
    ಸರ್ವಧರ್ಮ ಸಮಾನತೆ ಸಾರುವ ದೇವನು ಒಬ್ಬನೇ ನಾಮ
ಹಲವು ಸರ್ವ ಧರ್ಮ ಸಮಾನತೆ ಸಾರುವ.
ಚಳ್ಳಕೆರೆ ನಗರದ ಮಹದೇವಿಯ ರಸ್ತೆಯ ಇಬ್ರಾಹಿಂಪುರ  ಓಂ ಗಣಪತಿ ಯುವಕ ಬಳಗದ ವತಿಯಿಂದ ದೇವನು ಒಬ್ಬನೇ ನಾಮವು ಹಲವು ಎನ್ನುವ ವಿನಾಯಕನ ಪ್ರತಿಷ್ಠಾಪನೆ ಮಾಡಲಾಗಿತ್ತು.
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
  • ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು ಅವರು ಇಂದು ಗೌರಸಮದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿ ಇಡೀ ದಕ್ಷಿಣ ಭಾರತದಲ್ಲಿ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು ಈ ದೇವಿಯ ಜಾತ್ರೆ ಮುಖಾಂತರ ಭಕ್ತಾದಿಗಳಿಂದ ಸಲ್ಲುವಂತಹ ಪ್ರತಿಯೊಂದು ಸಂಕಲ್ಪಗಳು ಈ ನಾಡಿನ ಜನತೆಗೆ ಸುಖ ಶಾಂತಿ ನೆಮ್ಮದಿ ಮತ್ತು ಸಮೃದ್ಧಿಯನ್ನು ಜಗನ್ಮಾತೆಯಾದ ಮಾರಮ್ಮ ದೇವಿ ಕರುಣಿಸಲಿ ಇದರ ಮುಖಾಂತರ ಈ ಭಾಗದ ಜನ ಜೀವನದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಬದಲಾವಣೆ ತರಲಿ ಎಂದು ಆಶಿಸಿದರು ಸಂದರ್ಭದಲ್ಲಿ ಜಿಲ್ಲಾ ದಿಶಾ ಕಮಿ ಟಿಯ ಸದಸ್ಯ ಹೊನ್ನೂರ್ ಗೋವಿಂದಪ್ಪ ಬಿಜೆಪಿ ಮುಖಂಡರಾದ ಶ್ರೀನಿವಾಸ್ ಪ್ರದೀಪ್ ಕುಮಾರ್ ವಕೀಲರದ ಶಶಿ ಕುಮಾರ್ ಮಾಜಿ ಪ್ರದಾನ ಜಿ ಟಿ ಮಾರಣ್ಣ ಮುಂತಾದವರು ಹಾಜರಿದ್ದರು
    1
    ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು 
ಧಾರ್ಮಿಕ ಜಾತ್ರೆ ಮತ್ತು ಆಚರಣೆಗಳು ಭಾವೈಕ್ಯತೆಗೆ ಪೂರಕ ಎಂದು ಮೊಣಕಾಲ್ಮೂರು ಬಿಜೆಪಿ ಮುಖಂಡ ಏನ್ ರಘು ಮೂರ್ತಿ ಹೇಳಿದರು 
ಅವರು ಇಂದು ಗೌರಸಮದ್ರ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿ ಇಡೀ ದಕ್ಷಿಣ ಭಾರತದಲ್ಲಿ ಬುಡಕಟ್ಟು ಸಂಸ್ಕೃತಿ ಮತ್ತು ಧಾರ್ಮಿಕ ಶ್ರದ್ಧಾ ಕೇಂದ್ರವಾದ ಈ ದೇವಸ್ಥಾನ ಐತಿಹಾಸಿಕ ಪರಂಪರೆಗೆ ಸಾಕ್ಷಿಯಾಗಿದೆ ಭಕ್ತರ ಕಠಿಣ ವ್ರತ ಮತ್ತು ಭಕ್ತಿಯ ನಂಬಿಕೆ ಮುಗಿಲು ಮುಟ್ಟಿದೆ ಇಂತಹ ಪವಿತ್ರ ದೇವಸ್ಥಾನಕ್ಕೆ ಇಲ್ಲಿ ಬರುವಂತ ಭಕ್ತಾದಿಗಳಿಗೆ ಜಿಲ್ಲಾಡಳಿತ ಮೂಲಭೂತ ಸೌಕರ್ಯವನ್ನು ಒದಗಿಸಬೇಕೆಂಬುದು ಭಕ್ತಾದಿಗಳ ಒತ್ತಾಸೆಯಾಗಿದೆ 
ಸರಿ ಸುಮಾರು ನಾಲ್ಕರಿಂದ ಐದು ಲಕ್ಷ ಬಕ್ತಾದಿಗಳು ಬರುವಂತಹ ಈ ಶ್ರದ್ದಾ ಕೇಂದ್ರಕ್ಕೆ ಮುಂದಿನ ದಿನಗಳಲ್ಲಿ ಅಗತ್ಯ ಸೌಲಭ್ಯವನ್ನು ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು
ಈ ದೇವಿಯ ಜಾತ್ರೆ ಮುಖಾಂತರ ಭಕ್ತಾದಿಗಳಿಂದ ಸಲ್ಲುವಂತಹ ಪ್ರತಿಯೊಂದು ಸಂಕಲ್ಪಗಳು ಈ ನಾಡಿನ ಜನತೆಗೆ ಸುಖ ಶಾಂತಿ ನೆಮ್ಮದಿ ಮತ್ತು ಸಮೃದ್ಧಿಯನ್ನು ಜಗನ್ಮಾತೆಯಾದ ಮಾರಮ್ಮ ದೇವಿ ಕರುಣಿಸಲಿ ಇದರ ಮುಖಾಂತರ ಈ ಭಾಗದ ಜನ ಜೀವನದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಬದಲಾವಣೆ ತರಲಿ ಎಂದು ಆಶಿಸಿದರು 
ಸಂದರ್ಭದಲ್ಲಿ ಜಿಲ್ಲಾ ದಿಶಾ ಕಮಿ ಟಿಯ ಸದಸ್ಯ ಹೊನ್ನೂರ್ ಗೋವಿಂದಪ್ಪ ಬಿಜೆಪಿ ಮುಖಂಡರಾದ ಶ್ರೀನಿವಾಸ್ ಪ್ರದೀಪ್ ಕುಮಾರ್ ವಕೀಲರದ ಶಶಿ ಕುಮಾರ್ ಮಾಜಿ ಪ್ರದಾನ ಜಿ ಟಿ ಮಾರಣ್ಣ ಮುಂತಾದವರು ಹಾಜರಿದ್ದರು
    user_Nagesh BR Durgavara
    Nagesh BR Durgavara
    Photographer Chitradurga, Karnataka•
    17 hrs ago
  • ಕೂಡ್ಲಿಗಿ ಪಪಂ : ಲೋಕಾಯುಕ್ತ ಭೇಟಿ -ಗಂಭೀರ ಪ್ರಕರಣಗಳ ಕಡತಗಳ ಪರಿಶೀಲನೆ - ಪಟ್ಟಣ ಪಂಚಾಯ್ತಿ ಕಚೇರಿಗೆ ಲೋಕಯುಕ್ತ ಎಸ್ಪಿಯವರು ಭೇಟಿ *ಕೂಡ್ಲಿಗಿ ಪಪಂ : ಲೋಕಾಯುಕ್ತ ಭೇಟಿ -ಗಂಭೀರ ಪ್ರಕರಣಗಳ ಕಡತಗಳ ಪರಿಶೀಲನೆ*- ಪಟ್ಟಣ ಪಂಚಾಯ್ತಿ ಕಚೇರಿಗೆ ಲೋಕಯುಕ್ತ ಎಸ್ಪಿಯವರು ಭೇಟಿ ನೀಡಿದ್ದು , ಕಡತಗಳ ಪರಿಶೀಲನೆ ನಡೆಸಿದ್ದಾರೆ. ಅಖಂಡ ಬಳ್ಳಾರಿ ಲೋಕಾಯುಕ್ತ ಎಸ್ಪಿರವರು , ಇಂದು (ಸೆ 16) ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದರು. ಕೆಲ ಸಾರ್ವಜನಿಕ ಹಿತಾಸಕ್ತಿ ಮೇರೆಗೆ ಲೋಕಾಯುಕ್ತಕ್ಕೆ , ಬಂದಿರುವ ಗಂಭೀರ ಆರೋಪ ಹ‍ಾಗೂ ದೂರಗಳನ್ನಾಧರಿಸಿ. ಪ್ರಲಣಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಕೊಂಡಿದ್ದು , ಸದರಿ ಪ್ರಕರಣಗಳ ಕುರಿತು ಪರಾಮರ್ಶಿಸಿ ಕಡತ ಪರಿಶೀಲಿಸಿದ್ದಾರೆ. ಲೋಕಾಯುಕ್ತ ಎಸ್ಪಿಯವರೊಂದಿಗೆ , ಇಬ್ಬರು ಲೋಕಾ ಡಿವೈಎಸ್ಪಿ ರವರು. ಇಬ್ಬರು ಲೋಕಾ ಸಿಪಿಐ ಹಾಗೂ ಲೋಕಾ ಮುಖ್ಯ ಪೇದೆ ಲೋಕಾ ಪೇದೆಯವರು ಹಾಜರಿದ್ದರು. ಈ ಸಂದರ್ಭದಲ್ಲಿ ಕಾರ್ಮಿಕ ಹೋರಾಟಗಾರ , ಎಸ್ಡಿಎಮ್ಸಿ ರಾಜ್ಯ ಉಪಾಧ್ಯಕ್ಷ ಗುನ್ನಳ್ಳಿ ರಾಘವೇಂದ್ರರವರು. ಎಸ್ಪಿಯವರನ್ನು ಭೇಟಿಯಾಗಿ ವಸತಿ ಹಂಚಿಕೆಯಲ್ಲಾಗಿರುವ , ಭಾರೀ ಭ್ರಷ್ಟಾಚಾರ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಸಂಬಂಧಿಸಿದಂತೆ ಪ್ರಕರಣವು , ನ್ಯಾಯಲಯದಲ್ಲಿ ವಿಚಾರ ಹಂತದಲ್ಲಿದ್ದರೂ ಕೂಡ. ಪಪಂ ಅಧಿಕಾರಿ ಹಾಗೂ ತಾಲೂಕಾಡಳಿತ , ನ್ಯಾಯಾಲಯದ ಆದೇಶ ಉಲ್ಲಂಘಿಸಲಾಗಿದೆ. ಪಟ್ಟ ವಿತರಣೆ ಮಾಡಿದ್ದಾರೆಂದು ದ‍ಾಖಲುಗಳ ಸಮೇತ ದೂರಿದರು. ವಸತಿ ಹಂಚಿಕೆ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ , ಮುಖ್ಯ ಕೆಲ ಕಡತಗಳು ಧಾಖಲುಗಳು ಪಪಂ ಕಚೇರಿಯಲ್ಲಿಯೇ ಇಲ್ಲವಾಗಿವೆ. ಕೆಲ ಪ್ರಮುಖ ದಾಖಲೆಗಳು , ನಾಪತ್ತೆಯಾಗಿದ್ದು ಇದರ ಹಿಂದೆ ಭಾರೀ ಹುನ್ನಾರವೇ ನಡೆದಿದೆ ಎಂದು ರಾಘವೇಂದ್ರ ಗಂಭೀರವಾಗಿ ದೂರಿದ್ದಾರೆ. ಮತ್ತು ಸಂಬಂಧಿಸಿದಂತೆ ಪಪಂ ಮುಖ್ಯಾಧಿಕಾರಿ , ಹಾಗೂ ತಾಲೂಕು ಜಿಲ್ಲಾಡಳಿತ ವಿರುದ್ಧ. ಲೋಕಾಯುಕ್ತ ಇಲಾಖಾ ಉನ್ನತಾಧಿಕಾರಿಗಳು , ಸಾರ್ವಜನಿಕ ಹಿತಾಸಕ್ತಿಯ ಮೇರೆಗೆ ಸ್ವಯಂ ಪ್ರೇರಿತವಾಗಿ ನ್ಯಾಯಾಂಗ ಉಲ್ಲಂಘನೆ ಪ್ರಕರಣ ದಾಖಲಿಸಿಕೊಂಡು. ಅವರನ್ನು ಸೂಕ್ತ ತನಿಖೆಗೆ ಒಳಪಡಿಸಬೇಕೆಂದು ,ಹೋರಾಟಗಾರ ಗುನ್ನಳ್ಳಿ ರಾಘವೇಂದ್ರ ಲೋಕಾ ಅಧಿಕಾರಿಗೆ ಒತ್ತಾಯಿಸಿದ್ದಾರೆ. ಈ ಸಂದರ್ಭಲ್ಲಿ , ಕೆಲ ಹೋರಾಟಗಾರರು ಹಿರಿಯ ನಾಗರೀಕರು. ಪಟ್ಟಣ ಪಂಚಾಯ್ತಿ ಅಧಿಕಾರಿ ಹಾಗೂ ಸಿಬ್ಬಂದಿಯವರಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    4
    ಕೂಡ್ಲಿಗಿ ಪಪಂ : ಲೋಕಾಯುಕ್ತ ಭೇಟಿ -ಗಂಭೀರ ಪ್ರಕರಣಗಳ ಕಡತಗಳ ಪರಿಶೀಲನೆ - ಪಟ್ಟಣ ಪಂಚಾಯ್ತಿ ಕಚೇರಿಗೆ ಲೋಕಯುಕ್ತ ಎಸ್ಪಿಯವರು ಭೇಟಿ
*ಕೂಡ್ಲಿಗಿ ಪಪಂ : ಲೋಕಾಯುಕ್ತ ಭೇಟಿ -ಗಂಭೀರ ಪ್ರಕರಣಗಳ ಕಡತಗಳ ಪರಿಶೀಲನೆ*- ಪಟ್ಟಣ ಪಂಚಾಯ್ತಿ ಕಚೇರಿಗೆ ಲೋಕಯುಕ್ತ ಎಸ್ಪಿಯವರು ಭೇಟಿ ನೀಡಿದ್ದು , ಕಡತಗಳ ಪರಿಶೀಲನೆ ನಡೆಸಿದ್ದಾರೆ. ಅಖಂಡ ಬಳ್ಳಾರಿ ಲೋಕಾಯುಕ್ತ ಎಸ್ಪಿರವರು , ಇಂದು (ಸೆ 16) ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದರು. ಕೆಲ ಸಾರ್ವಜನಿಕ ಹಿತಾಸಕ್ತಿ ಮೇರೆಗೆ ಲೋಕಾಯುಕ್ತಕ್ಕೆ , ಬಂದಿರುವ ಗಂಭೀರ ಆರೋಪ ಹ‍ಾಗೂ ದೂರಗಳನ್ನಾಧರಿಸಿ. ಪ್ರಲಣಗಳ ವಿರುದ್ಧ  ಸ್ವಯಂಪ್ರೇರಿತ ದೂರು ದಾಖಲಿಸಕೊಂಡಿದ್ದು , ಸದರಿ ಪ್ರಕರಣಗಳ ಕುರಿತು ಪರಾಮರ್ಶಿಸಿ ಕಡತ ಪರಿಶೀಲಿಸಿದ್ದಾರೆ. ಲೋಕಾಯುಕ್ತ ಎಸ್ಪಿಯವರೊಂದಿಗೆ , ಇಬ್ಬರು ಲೋಕಾ ಡಿವೈಎಸ್ಪಿ ರವರು. ಇಬ್ಬರು ಲೋಕಾ ಸಿಪಿಐ ಹಾಗೂ ಲೋಕಾ ಮುಖ್ಯ ಪೇದೆ ಲೋಕಾ ಪೇದೆಯವರು ಹಾಜರಿದ್ದರು. ಈ ಸಂದರ್ಭದಲ್ಲಿ ಕಾರ್ಮಿಕ ಹೋರಾಟಗಾರ , ಎಸ್ಡಿಎಮ್ಸಿ ರಾಜ್ಯ ಉಪಾಧ್ಯಕ್ಷ ಗುನ್ನಳ್ಳಿ ರಾಘವೇಂದ್ರರವರು. ಎಸ್ಪಿಯವರನ್ನು ಭೇಟಿಯಾಗಿ ವಸತಿ ಹಂಚಿಕೆಯಲ್ಲಾಗಿರುವ , ಭಾರೀ ಭ್ರಷ್ಟಾಚಾರ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಸಂಬಂಧಿಸಿದಂತೆ ಪ್ರಕರಣವು ,  ನ್ಯಾಯಲಯದಲ್ಲಿ ವಿಚಾರ ಹಂತದಲ್ಲಿದ್ದರೂ ಕೂಡ. ಪಪಂ ಅಧಿಕಾರಿ ಹಾಗೂ ತಾಲೂಕಾಡಳಿತ , ನ್ಯಾಯಾಲಯದ ಆದೇಶ ಉಲ್ಲಂಘಿಸಲಾಗಿದೆ. ಪಟ್ಟ ವಿತರಣೆ ಮಾಡಿದ್ದಾರೆಂದು ದ‍ಾಖಲುಗಳ ಸಮೇತ ದೂರಿದರು.  ವಸತಿ ಹಂಚಿಕೆ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ , ಮುಖ್ಯ ಕೆಲ ಕಡತಗಳು ಧಾಖಲುಗಳು ಪಪಂ ಕಚೇರಿಯಲ್ಲಿಯೇ ಇಲ್ಲವಾಗಿವೆ.  ಕೆಲ ಪ್ರಮುಖ ದಾಖಲೆಗಳು , ನಾಪತ್ತೆಯಾಗಿದ್ದು ಇದರ ಹಿಂದೆ ಭಾರೀ ಹುನ್ನಾರವೇ ನಡೆದಿದೆ ಎಂದು ರಾಘವೇಂದ್ರ ಗಂಭೀರವಾಗಿ ದೂರಿದ್ದಾರೆ. ಮತ್ತು ಸಂಬಂಧಿಸಿದಂತೆ ಪಪಂ ಮುಖ್ಯಾಧಿಕಾರಿ ,  ಹಾಗೂ ತಾಲೂಕು ಜಿಲ್ಲಾಡಳಿತ ವಿರುದ್ಧ.  ಲೋಕಾಯುಕ್ತ ಇಲಾಖಾ ಉನ್ನತಾಧಿಕಾರಿಗಳು , ಸಾರ್ವಜನಿಕ ಹಿತಾಸಕ್ತಿಯ ಮೇರೆಗೆ ಸ್ವಯಂ ಪ್ರೇರಿತವಾಗಿ ನ್ಯಾಯಾಂಗ ಉಲ್ಲಂಘನೆ ಪ್ರಕರಣ ದಾಖಲಿಸಿಕೊಂಡು. ಅವರನ್ನು ಸೂಕ್ತ ತನಿಖೆಗೆ ಒಳಪಡಿಸಬೇಕೆಂದು ,ಹೋರಾಟಗಾರ ಗುನ್ನಳ್ಳಿ ರಾಘವೇಂದ್ರ ಲೋಕಾ ಅಧಿಕಾರಿಗೆ ಒತ್ತಾಯಿಸಿದ್ದಾರೆ. ಈ ಸಂದರ್ಭಲ್ಲಿ , ಕೆಲ ಹೋರಾಟಗಾರರು ಹಿರಿಯ ನಾಗರೀಕರು. ಪಟ್ಟಣ ಪಂಚಾಯ್ತಿ ಅಧಿಕಾರಿ ಹಾಗೂ ಸಿಬ್ಬಂದಿಯವರಿದ್ದರು. ✍️ *ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ - 9008937428 / 8151937428*
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.