logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮೂಡಲಾಗಿಯಲ್ಲಿ ಕರ್ನಾಟಕ ಪತ್ರಕರ್ತರ ಸಂಘದಿಂದ ಹಾಗೂ RDS ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ್ ಅರಿವೂ ಮೂಡಿಸುವ ಕಾರ್ಯಕ್ರಮ ಮೂಡಲಗಿ ತಾಲೂಕಿನಲ್ಲಿ ಕರ್ನಾಟಕ ಪತ್ರಕರ್ತರ ಸಂಘ ಹಾಗೂ RDS ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ಪತ್ರಕರ್ತರ ದಿನಾಚರಣೆ ಹಾಗೂ ಸಾಮಾಜಿಕ ಅರಿವು ಮೂಡಿಸುವ ಕಾರ್ಯ

1 hr ago
user_Ramesh Biradi
Ramesh Biradi
ಬೆಳಗಾವಿ, ಬೆಳಗಾವಿ, ಕರ್ನಾಟಕ•
1 hr ago

ಮೂಡಲಾಗಿಯಲ್ಲಿ ಕರ್ನಾಟಕ ಪತ್ರಕರ್ತರ ಸಂಘದಿಂದ ಹಾಗೂ RDS ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ್ ಅರಿವೂ ಮೂಡಿಸುವ ಕಾರ್ಯಕ್ರಮ ಮೂಡಲಗಿ ತಾಲೂಕಿನಲ್ಲಿ ಕರ್ನಾಟಕ ಪತ್ರಕರ್ತರ ಸಂಘ ಹಾಗೂ RDS ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ಪತ್ರಕರ್ತರ ದಿನಾಚರಣೆ ಹಾಗೂ ಸಾಮಾಜಿಕ ಅರಿವು ಮೂಡಿಸುವ ಕಾರ್ಯ

More news from ಕರ್ನಾಟಕ and nearby areas
  • ಮೂಡಲಾಗಿಯಲ್ಲಿ ಕರ್ನಾಟಕ ಪತ್ರಕರ್ತರ ಸಂಘದಿಂದ ಹಾಗೂ RDS ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ್ ಅರಿವೂ ಮೂಡಿಸುವ ಕಾರ್ಯಕ್ರಮ ಮೂಡಲಗಿ ತಾಲೂಕಿನಲ್ಲಿ ಕರ್ನಾಟಕ ಪತ್ರಕರ್ತರ ಸಂಘ ಹಾಗೂ RDS ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ಪತ್ರಕರ್ತರ ದಿನಾಚರಣೆ ಹಾಗೂ ಸಾಮಾಜಿಕ ಅರಿವು ಮೂಡಿಸುವ ಕಾರ್ಯ
    2
    ಮೂಡಲಾಗಿಯಲ್ಲಿ ಕರ್ನಾಟಕ ಪತ್ರಕರ್ತರ ಸಂಘದಿಂದ ಹಾಗೂ RDS ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ್ ಅರಿವೂ ಮೂಡಿಸುವ ಕಾರ್ಯಕ್ರಮ
ಮೂಡಲಗಿ ತಾಲೂಕಿನಲ್ಲಿ ಕರ್ನಾಟಕ ಪತ್ರಕರ್ತರ ಸಂಘ ಹಾಗೂ RDS ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ಪತ್ರಕರ್ತರ ದಿನಾಚರಣೆ ಹಾಗೂ ಸಾಮಾಜಿಕ ಅರಿವು ಮೂಡಿಸುವ ಕಾರ್ಯ
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    1 hr ago
  • ಕೆ ಆರ್ ಎಸ್ ಪಕ್ಷದ ಏಳನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಕಾರ್ಯಕ್ರಮದ ಪ್ರಚಾರ. ದಿನಾಂಕ... 10.08.2026 ಸ್ಥಳ... ಜಗದ್ಗುರು ಶ್ರೀ ಜಯದೇವ ಮುರುಘಾ ರಾಜೇಂದ್ರ ಕ್ರೀಡಾಂಗಣ, ಚಿತ್ರದುರ್ಗ. ಕೆ ಆರ್ ಎಸ್ ಪಕ್ಷದ ಏಳನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಕಾರ್ಯಕ್ರಮದ ಪ್ರಚಾರ. ದಿನಾಂಕ... 10.08.2026 ಸ್ಥಳ... ಜಗದ್ಗುರು ಶ್ರೀ ಜಯದೇವ ಮುರುಘಾ ರಾಜೇಂದ್ರ ಕ್ರೀಡಾಂಗಣ, ಚಿತ್ರದುರ್ಗ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಳುಕು 05.08.2026
    1
    ಕೆ ಆರ್ ಎಸ್ ಪಕ್ಷದ ಏಳನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಕಾರ್ಯಕ್ರಮದ ಪ್ರಚಾರ.

ದಿನಾಂಕ... 10.08.2026
ಸ್ಥಳ... ಜಗದ್ಗುರು ಶ್ರೀ ಜಯದೇವ ಮುರುಘಾ ರಾಜೇಂದ್ರ ಕ್ರೀಡಾಂಗಣ, ಚಿತ್ರದುರ್ಗ.

ಕೆ ಆರ್ ಎಸ್ ಪಕ್ಷದ ಏಳನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ಕಾರ್ಯಕ್ರಮದ ಪ್ರಚಾರ.
ದಿನಾಂಕ... 10.08.2026
ಸ್ಥಳ... ಜಗದ್ಗುರು ಶ್ರೀ ಜಯದೇವ ಮುರುಘಾ ರಾಜೇಂದ್ರ ಕ್ರೀಡಾಂಗಣ, ಚಿತ್ರದುರ್ಗ.
ಚಿತ್ರದುರ್ಗ ಜಿಲ್ಲೆ 
ಚಳ್ಳಕೆರೆ 
ತಳುಕು 
05.08.2026
    user_B Patil B Patil
    B Patil B Patil
    Farmer ಹಳಿಯಾಳ, ಉತ್ತರ ಕನ್ನಡ, ಕರ್ನಾಟಕ•
    3 hrs ago
  • ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆಗೆ ಒತ್ತಾಯಿಸಿ ಮತ್ತೆ ಪ್ರತಿಭಟನೆ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವಂತೆ ಒತ್ತಾಯಿಸಿ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಪ್ರತ್ಯೇಕ ಮಹಾನಗರ ಪಾಲಿಕೆ ಕುರಿತು ಸರ್ಕಾರ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸುವುದಾಗಿ ಭರವಸೆ ನೀಡಿದ್ದರೂ, ಗಡುವು ಮುಗಿದ ಬಳಿಕವೂ ಯಾವುದೇ ಅಧಿಸೂಚನೆ ಪ್ರಕಟಿಸದಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಧಾರವಾಡದ ಜನರ ಬಹುಕಾಲದ ಬೇಡಿಕೆಯಾಗಿರುವ ಪ್ರತ್ಯೇಕ ಮಹಾನಗರ ಪಾಲಿಕೆಯನ್ನು ತಕ್ಷಣ ಜಾರಿಗೊಳಿಸಬೇಕು. ವಿಳಂಬ ಮಾಡದೇ ಅಧಿಸೂಚನೆ ಹೊರಡಿಸಿ ಪಾಲಿಕೆ ರಚನೆ ಪ್ರಕ್ರಿಯೆ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು. ಸರ್ಕಾರ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೋರಾಟ ಸಮಿತಿ ಎಚ್ಚರಿಕೆ ನೀಡಿತು.
    1
    ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆಗೆ ಒತ್ತಾಯಿಸಿ ಮತ್ತೆ ಪ್ರತಿಭಟನೆ
ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚಿಸುವಂತೆ ಒತ್ತಾಯಿಸಿ ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತ್ಯೇಕ ಮಹಾನಗರ ಪಾಲಿಕೆ ಕುರಿತು ಸರ್ಕಾರ ಒಂದು ತಿಂಗಳೊಳಗೆ ಅಧಿಸೂಚನೆ ಹೊರಡಿಸುವುದಾಗಿ ಭರವಸೆ ನೀಡಿದ್ದರೂ, ಗಡುವು ಮುಗಿದ ಬಳಿಕವೂ ಯಾವುದೇ ಅಧಿಸೂಚನೆ ಪ್ರಕಟಿಸದಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡದ ಜನರ ಬಹುಕಾಲದ ಬೇಡಿಕೆಯಾಗಿರುವ ಪ್ರತ್ಯೇಕ ಮಹಾನಗರ ಪಾಲಿಕೆಯನ್ನು ತಕ್ಷಣ ಜಾರಿಗೊಳಿಸಬೇಕು. ವಿಳಂಬ ಮಾಡದೇ ಅಧಿಸೂಚನೆ ಹೊರಡಿಸಿ ಪಾಲಿಕೆ ರಚನೆ ಪ್ರಕ್ರಿಯೆ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದರು.
ಸರ್ಕಾರ ಶೀಘ್ರದಲ್ಲೇ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೋರಾಟ ಸಮಿತಿ ಎಚ್ಚರಿಕೆ ನೀಡಿತು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    23 hrs ago
  • ರಾಮದುರ್ಗ ಶಾಸಕರಿಗೆ ತಪ್ಪಿದ ಮಂತ್ರಿ ಗಿರಿ ಕಾರ್ಯಕರ್ತರ ಆಕ್ರೋಶ
    1
    ರಾಮದುರ್ಗ ಶಾಸಕರಿಗೆ ತಪ್ಪಿದ ಮಂತ್ರಿ ಗಿರಿ ಕಾರ್ಯಕರ್ತರ ಆಕ್ರೋಶ
    user_ಖಡಕ್ ಕನ್ನಡ ನ್ಯೂಸ್
    ಖಡಕ್ ಕನ್ನಡ ನ್ಯೂಸ್
    Video Creator Ramdurg, Belagavi•
    5 hrs ago
  • ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ. ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ.
    1
    ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ.
ಮದೋಳದಲ್ಲಿ ವಿವಿಧ ಗಲ್ಲಿಯಲ್ಲಿ ತುಂಬಿರುವ ಚರಂಡಿಗಳನ್ನು ನಗರಸಭೆಯ ವತಿಯಿಂದ ಇಂದು ಸ್ವಚ್ಛಗೊಳಿಸಲಾಯಿತು. ಹಲವಾರು ಬಾರಿ ಈ ವಿಷಯ ಗಮನಕ್ಕೆ ತಂದರು ಯಾವುದೇ ಕಾರ್ಯ ಮಾಡದೆ ಉಳಿದಿರುವ ನಗರಸಭೆ ಇಂದು ದಿಢೀರನೆ ಕಾರ್ಯ ಮಾಡಿರುವ ಶ್ಲಾಗನೀಯ ಎಂದು ಸಾರ್ವಜನಿಕರು ಹೇಳಿದ್ದಾರೆ.
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    23 hrs ago
  • ಮಾಜಿ ಸಚಿವ ಆರ್.ಬಿ. ತಿಮ್ಮಾಪುರ–ಎಸ್.ಜಿ. ನಂಜನಮಠ ಅವರದ್ದೆನ್ನಲಾದ ಆಡಿಯೋ ವೈರಲ್ ! ಇಳಕಲ್‌ನಲ್ಲಿ ನೂತನ ಸಚಿವ ವಿಜಯಾನಂದ ಕಾಶಪ್ಪನವರ ತಿರುಗೇಟು
    1
    ಮಾಜಿ ಸಚಿವ ಆರ್.ಬಿ. ತಿಮ್ಮಾಪುರ–ಎಸ್.ಜಿ. ನಂಜನಮಠ ಅವರದ್ದೆನ್ನಲಾದ ಆಡಿಯೋ ವೈರಲ್ ! ಇಳಕಲ್‌ನಲ್ಲಿ ನೂತನ ಸಚಿವ ವಿಜಯಾನಂದ ಕಾಶಪ್ಪನವರ ತಿರುಗೇಟು
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    3 hrs ago
  • ಅಲಖನೂರು ಗ್ರಾಮದ ಸಂಜೀವ ಬಡಿಗೇರ್ ಎಂಬ ಯುವಕ್ ವಿಷ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ
    1
    ಅಲಖನೂರು ಗ್ರಾಮದ ಸಂಜೀವ ಬಡಿಗೇರ್ ಎಂಬ ಯುವಕ್ ವಿಷ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ
    user_Top 1 Tv 24x7 news kannad
    Top 1 Tv 24x7 news kannad
    Video Creator ರಾಯಬಾಗ, ಬೆಳಗಾವಿ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.