logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಎಪ್ರಿಲ್ ನಾಲ್ಕರಂದು ಮಂಗಳೂರು ನಗರದ ಸುತ್ತಮುತ್ತ ಪವರ್ ಕಟ್: ಮೆಸ್ಕಾಂ ‌ಪ್ರಕಟಣೆ ದಿನಾಂಕ 04.04.2026 ರಂದು  ಬೆಳಿಗ್ಗೆ 10.00 ರಿಂದ ಸಂಜೆ 05:00 ಗಂಟೆಯವರೆಗೆ 110/33/11ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಕುಡುಪು ಫೀಡರ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಕುಡುಪು, ರಥಬೀದಿ, ಮುಂಡ್ರೆಲ್ಲಾ, ಪಿಲಿಕುಮೇರು, ಕುಡುಪು ನಡುಮನೆ, ಕುಡುಪು ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ.

16 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
16 hrs ago

ಎಪ್ರಿಲ್ ನಾಲ್ಕರಂದು ಮಂಗಳೂರು ನಗರದ ಸುತ್ತಮುತ್ತ ಪವರ್ ಕಟ್: ಮೆಸ್ಕಾಂ ‌ಪ್ರಕಟಣೆ ದಿನಾಂಕ 04.04.2026 ರಂದು  ಬೆಳಿಗ್ಗೆ 10.00 ರಿಂದ ಸಂಜೆ 05:00 ಗಂಟೆಯವರೆಗೆ 110/33/11ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಕುಡುಪು ಫೀಡರ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಕುಡುಪು, ರಥಬೀದಿ, ಮುಂಡ್ರೆಲ್ಲಾ, ಪಿಲಿಕುಮೇರು, ಕುಡುಪು ನಡುಮನೆ, ಕುಡುಪು ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ.

More news from ಕರ್ನಾಟಕ and nearby areas
  • ದಿನಾಂಕ 04.04.2026 ರಂದು  ಬೆಳಿಗ್ಗೆ 10.00 ರಿಂದ ಸಂಜೆ 05:00 ಗಂಟೆಯವರೆಗೆ 110/33/11ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಕುಡುಪು ಫೀಡರ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಕುಡುಪು, ರಥಬೀದಿ, ಮುಂಡ್ರೆಲ್ಲಾ, ಪಿಲಿಕುಮೇರು, ಕುಡುಪು ನಡುಮನೆ, ಕುಡುಪು ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ.
    1
    ದಿನಾಂಕ 04.04.2026 ರಂದು  ಬೆಳಿಗ್ಗೆ 10.00 ರಿಂದ ಸಂಜೆ 05:00 ಗಂಟೆಯವರೆಗೆ 110/33/11ಕೆವಿ ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆವಿ ಕುಡುಪು ಫೀಡರ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಕುಡುಪು, ರಥಬೀದಿ, ಮುಂಡ್ರೆಲ್ಲಾ, ಪಿಲಿಕುಮೇರು, ಕುಡುಪು ನಡುಮನೆ, ಕುಡುಪು ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ನಿಲುಗಡೆ ಮಾಡಲಾಗುತ್ತದೆ.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    16 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    1 hr ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    12 hrs ago
  • ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ಪರ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಶ್ರೀರಾಮುಲು, ಹದಡಿ ಹಾಗೂ ಹೂಸನಾಯಕನಹಳ್ಳಿ ,ಕೈದಾಳ ಗ್ರಾಮದಲ್ಲಿ ಅದ್ದೂರಿ ಪ್ರಚಾರ ಆರಂಭಿಸಿದರು. ಈ ವೇಳೆ ಸ್ಥಳಿಯರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ನವರನ್ನು ಹಾಗೂ ಆರ್ ಅಶೋಕ್ ಶ್ರೀರಾಮುಲು ರವರಿಗೆ ಬೃಹತ್ ಗಾತ್ರದ ಆಪಲ್ ಆರ್ ಹಾಕುವ ಮೂಲಕ, ಪಟಾಕಿ ಸಿಡಿಸಿ ಅದ್ದೂರಿಯಾಗಿ ಸ್ವಾಗತಿಸಿದರು. ಶುಭವಾಗಲಿ ಎಂದು ಹಾರೈಸಿದರು... ಈ ಸಂದರ್ಭದಲ್ಲಿ ಹರಿಹರದ ಶಾಸಕ ಬಿಪಿ ಹರೀಶ್ ಮಾಜಿ ಶಾಸಕ ಎಚ್ಎಸ್ ಶಿವಶಂಕರ್ ಸಿಮೆಂಟ್ ರವಿಕುಮಾರ್, ಮಾಜಿ ಶಾಸಕ ಎಸ್ ವಿ ರಾಮಚಂದ್ರಪ್ಪ, ಯಶವಂತ ರಾವ್ ಜಾಧವ್ , ಬಿ, ರಾಜನಹಳ್ಳಿ ಶಿವಕುಮಾರ್, ಬಿಜಿ ಅಜಯ್ ಕುಮಾರ್, ಲೋಕಿಕೆರೆ ನಾಗರಾಜ್, ಕೊಳೆನಹಳ್ಳಿ ಸತೀಶ್ ಜಿ.ಬಿ ವಿನಯ್ ಕುಮಾರ್, ಎಸ್, , ಶಿವನಹಳ್ಳಿ ರಮೇಶ್ ,ಸೇರಿದಂತೆ. ಜೆಡಿಎಸ್ ಜಿಲ್ಲಾ ಬಿಜೆಪಿ ನಾಯಕರು ವಾರ್ಡ್ ಸದಸ್ಯರ ಅಧ್ಯಕ್ಷರು. ಬಿಜೆಪಿ ಕಾರ್ಯಕರ್ತರು. ಬಿಜೆಪಿ ಮುಖಂಡರು ಸದಸ್ಯರು ಸ್ಥಳಿಯರು ಇದ್ದರೂ
    1
    ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ಪರ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಶ್ರೀರಾಮುಲು, ಹದಡಿ ಹಾಗೂ ಹೂಸನಾಯಕನಹಳ್ಳಿ  ,ಕೈದಾಳ ಗ್ರಾಮದಲ್ಲಿ ಅದ್ದೂರಿ  ಪ್ರಚಾರ ಆರಂಭಿಸಿದರು.  ಈ ವೇಳೆ ಸ್ಥಳಿಯರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ನವರನ್ನು ಹಾಗೂ ಆರ್ ಅಶೋಕ್ ಶ್ರೀರಾಮುಲು ರವರಿಗೆ ಬೃಹತ್ ಗಾತ್ರದ ಆಪಲ್ ಆರ್ ಹಾಕುವ ಮೂಲಕ, ಪಟಾಕಿ ಸಿಡಿಸಿ  ಅದ್ದೂರಿಯಾಗಿ ಸ್ವಾಗತಿಸಿದರು. ಶುಭವಾಗಲಿ ಎಂದು ಹಾರೈಸಿದರು... 
ಈ  ಸಂದರ್ಭದಲ್ಲಿ ಹರಿಹರದ ಶಾಸಕ ಬಿಪಿ ಹರೀಶ್ ಮಾಜಿ ಶಾಸಕ ಎಚ್ಎಸ್ ಶಿವಶಂಕರ್ ಸಿಮೆಂಟ್ ರವಿಕುಮಾರ್, ಮಾಜಿ ಶಾಸಕ ಎಸ್ ವಿ ರಾಮಚಂದ್ರಪ್ಪ,   ಯಶವಂತ ರಾವ್ ಜಾಧವ್ , ಬಿ, ರಾಜನಹಳ್ಳಿ ಶಿವಕುಮಾರ್, ಬಿಜಿ ಅಜಯ್ ಕುಮಾರ್, ಲೋಕಿಕೆರೆ ನಾಗರಾಜ್, ಕೊಳೆನಹಳ್ಳಿ ಸತೀಶ್ ಜಿ.ಬಿ ವಿನಯ್ ಕುಮಾರ್, ಎಸ್, , ಶಿವನಹಳ್ಳಿ ರಮೇಶ್ ,ಸೇರಿದಂತೆ. ಜೆಡಿಎಸ್ ಜಿಲ್ಲಾ ಬಿಜೆಪಿ ನಾಯಕರು ವಾರ್ಡ್ ಸದಸ್ಯರ  ಅಧ್ಯಕ್ಷರು. ಬಿಜೆಪಿ ಕಾರ್ಯಕರ್ತರು. ಬಿಜೆಪಿ ಮುಖಂಡರು ಸದಸ್ಯರು ಸ್ಥಳಿಯರು  ಇದ್ದರೂ
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    14 hrs ago
  • "ಬಳ್ಳಾರಿಯಲ್ಲಿ ಆಟೋ ಡ್ರೈವರ್ ಗಳ ಜೀವನ ಏನಾಗಿದೆ ಗೊತ್ತಾ?" "ನಾವು ಹೇಗೆ ಜೀವನ ಸಾಗಿಸೋದು ಸಾರ್? ಇಷ್ಟು ದರ ವ್ಯತ್ಯಾಸ ಯಾಕೆ?" "ಗಾಂಧಿನಗರದಲ್ಲಿ ಆಟೋ ಗ್ಯಾಸ್ ದರ ₹93.54… MG ರೋಡ್ ನಲ್ಲಿ ₹84.10…" ಬಳ್ಳಾರಿಯಲ್ಲಿ ಒಂದೇ ನಗರದಲ್ಲಿ ಎರಡು ಗ್ಯಾಸ್ ದರ! 😡 ಆಟೋ ಡ್ರೈವರ್ ಗಳ ಬದುಕು ಸಂಕಷ್ಟದಲ್ಲಿದೆ. ಇದಕ್ಕೆ ಯಾರು ಉತ್ತರ ಕೊಡ್ತಾರೆ? "ಇಂಧನ ದರ ಏರಿದ್ರೆ… ಆಟೋ ಭಾಡಿಗೆ ಏರಿಸೋಕೆ ಆಗಲ್ಲ… ಜನ ಬೈತಾರೆ… ಸರ್ಕಾರ ಕೇಳ್ತಾ ಇಲ್ಲ…" "ಈ ವಿಡಿಯೋ share ಮಾಡಿ… ನಮ್ಮ ಧ್ವನಿ ಸರ್ಕಾರದವರೆಗೆ ತಲುಪಿಸೋಣ!"
    1
    "ಬಳ್ಳಾರಿಯಲ್ಲಿ ಆಟೋ ಡ್ರೈವರ್ ಗಳ ಜೀವನ ಏನಾಗಿದೆ ಗೊತ್ತಾ?"
"ನಾವು ಹೇಗೆ ಜೀವನ ಸಾಗಿಸೋದು ಸಾರ್?
ಇಷ್ಟು ದರ ವ್ಯತ್ಯಾಸ ಯಾಕೆ?"
"ಗಾಂಧಿನಗರದಲ್ಲಿ ಆಟೋ ಗ್ಯಾಸ್ ದರ ₹93.54…
MG ರೋಡ್ ನಲ್ಲಿ ₹84.10…"
ಬಳ್ಳಾರಿಯಲ್ಲಿ ಒಂದೇ ನಗರದಲ್ಲಿ ಎರಡು ಗ್ಯಾಸ್ ದರ! 😡
ಆಟೋ ಡ್ರೈವರ್ ಗಳ ಬದುಕು ಸಂಕಷ್ಟದಲ್ಲಿದೆ.
ಇದಕ್ಕೆ ಯಾರು ಉತ್ತರ ಕೊಡ್ತಾರೆ?
"ಇಂಧನ ದರ ಏರಿದ್ರೆ…
ಆಟೋ ಭಾಡಿಗೆ ಏರಿಸೋಕೆ ಆಗಲ್ಲ…
ಜನ ಬೈತಾರೆ… ಸರ್ಕಾರ ಕೇಳ್ತಾ ಇಲ್ಲ…"
"ಈ ವಿಡಿಯೋ share ಮಾಡಿ…
ನಮ್ಮ ಧ್ವನಿ ಸರ್ಕಾರದವರೆಗೆ ತಲುಪಿಸೋಣ!"
    user_ASN News24Kannada
    ASN News24Kannada
    Newsagent Davanagere, Davangere•
    21 hrs ago
  • ಮೈಸೂರು: ನಗರದ ರಾಮಾನುಜ ರಸ್ತೆಯಲ್ಲಿರುವ ಅಕ್ಕಮ್ಮಣ್ಣಿ ಉದ್ಯಾನವನದಲ್ಲಿ ಆಯೋಜಿಸಲಾದ ಉಚಿತ ಬಾಡಿಫೈ ಥೆರಪಿ ಶಿಬಿರಕ್ಕೆ ನಾಗರೀಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಶ್ರೀಮತಿ ಅಕ್ಕಮ್ಮಣ್ಣಿ ಉದ್ಯಾನವನ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬೆಂಗಳೂರಿನ ಬಾಡಿಫೈ ಥೆರಪಿ ಸಂಸ್ಥೆಯ ಸಹಯೋಗದಲ್ಲಿ 10 ದಿನಗಳ ಉಚಿತ ಥೆರಪಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಮಾರ್ಚ್ 27 ರಂದು ಆರಂಭವಾದ ಈ ಶಿಬಿರವು ಏಪ್ರಿಲ್ 5 ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರಿಗೆ ಸೇವೆ ನೀಡಲಾಗುತ್ತಿದೆ. ಔಷಧಿ ರಹಿತ ವಿಧಾನದಲ್ಲಿ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡುವುದು ಈ ಶಿಬಿರದ ಮುಖ್ಯ ಉದ್ದೇಶವಾಗಿದೆ. ಮಾಂಸಖಂಡಗಳ ಸೆಳೆತ ನಿವಾರಣೆ, ರಕ್ತ ಪರಿಚಲನೆಯನ್ನು ಸುಧಾರಿಸುವುದು ಹಾಗೂ ನರಗಳಿಗೆ ಸಂಬಂಧಿಸಿದ ಸರಳ ಮತ್ತು ದೀರ್ಘಕಾಲಿಕ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಕ್ಕರೆ ಕಾಯಿಲೆ, ಪಾದ ಉರಿ, ಅಧಿಕ ರಕ್ತದೊತ್ತಡ, ಸಂಧಿವಾತ, ಕುತ್ತಿಗೆ ನೋವು, ಮಂಡಿನೋವು, ಸೊಂಟನೋವು, ಭುಜದ ನೋವು, ಸ್ನಾಯು ಸೆಳೆತ, ಸ್ಪಾಂಡಿಲೈಟಿಸ್, ಸಯಾಟಿಕ್, ಪಾರ್ಶ್ವವಾಯು, ಪಾರ್ಕಿನ್ಸನ್, ನಿದ್ರಾಹೀನತೆ, ನರಗಳ ಸಮಸ್ಯೆ ಹಾಗೂ ಥೈರಾಯ್ಡ್ ಸಂಬಂಧಿತ ತೊಂದರೆಗಳಿಗೆ ಈ ಥೆರಪಿ ಪರಿಣಾಮಕಾರಿ ಎಂದು ಆಯೋಜಕರು ತಿಳಿಸಿದ್ದಾರೆ. ಕೆವಲ 25 ನಿಮಿಷಗಳ ಥೆರಪಿಯಿಂದ ಸುಮಾರು 5 ಕಿಲೋಮೀಟರ್ ನಡೆದುಕೊಂಡಷ್ಟು ರಕ್ತಸಂಚಾರ ಹೆಚ್ಚಾಗುತ್ತದೆ ಎಂಬುದು ವಿಶೇಷವಾಗಿದೆ. ಶಿಬಿರ ಆರಂಭವಾದ ಕೆಲವೇ ದಿನಗಳಲ್ಲಿ ನೂರಾರು ನಾಗರಿಕರು ಭಾಗವಹಿಸಿ ಆರೋಗ್ಯ ಪ್ರಯೋಜನ ಪಡೆದುಕೊಂಡಿದ್ದಾರೆ. ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುತ್ತಿರುವ ಸಾರ್ವಜನಿಕರು ಶಿಬಿರವನ್ನು ಸದುಪಯೋಗಪಡಿಸಿಕೊಳ್ಳುತ್ತಿರುವುದು ಗಮನಾರ್ಹವಾಗಿದೆ. ಇನ್ನೂ ಶಿಬಿರದಲ್ಲಿ ಭಾಗವಹಿಸದವರು ಏಪ್ರಿಲ್ 5 ರೊಳಗೆ ಅಕ್ಕಮ್ಮಣ್ಣಿ ಉದ್ಯಾನವನಕ್ಕೆ ಭೇಟಿ ನೀಡಿ ಉಚಿತ ಥೆರಪಿ ಸೇವೆಯನ್ನು ಪಡೆಯಬಹುದು ಎಂದು ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
    1
    ಮೈಸೂರು: ನಗರದ ರಾಮಾನುಜ ರಸ್ತೆಯಲ್ಲಿರುವ ಅಕ್ಕಮ್ಮಣ್ಣಿ ಉದ್ಯಾನವನದಲ್ಲಿ ಆಯೋಜಿಸಲಾದ ಉಚಿತ ಬಾಡಿಫೈ ಥೆರಪಿ ಶಿಬಿರಕ್ಕೆ ನಾಗರೀಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಶ್ರೀಮತಿ ಅಕ್ಕಮ್ಮಣ್ಣಿ ಉದ್ಯಾನವನ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬೆಂಗಳೂರಿನ ಬಾಡಿಫೈ ಥೆರಪಿ ಸಂಸ್ಥೆಯ ಸಹಯೋಗದಲ್ಲಿ 10 ದಿನಗಳ ಉಚಿತ ಥೆರಪಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಮಾರ್ಚ್ 27 ರಂದು ಆರಂಭವಾದ ಈ ಶಿಬಿರವು ಏಪ್ರಿಲ್ 5 ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರಿಗೆ ಸೇವೆ ನೀಡಲಾಗುತ್ತಿದೆ. ಔಷಧಿ ರಹಿತ ವಿಧಾನದಲ್ಲಿ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡುವುದು ಈ ಶಿಬಿರದ ಮುಖ್ಯ ಉದ್ದೇಶವಾಗಿದೆ.
ಮಾಂಸಖಂಡಗಳ ಸೆಳೆತ ನಿವಾರಣೆ, ರಕ್ತ ಪರಿಚಲನೆಯನ್ನು ಸುಧಾರಿಸುವುದು ಹಾಗೂ ನರಗಳಿಗೆ ಸಂಬಂಧಿಸಿದ ಸರಳ ಮತ್ತು ದೀರ್ಘಕಾಲಿಕ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಕ್ಕರೆ ಕಾಯಿಲೆ, ಪಾದ ಉರಿ, ಅಧಿಕ ರಕ್ತದೊತ್ತಡ, ಸಂಧಿವಾತ, ಕುತ್ತಿಗೆ ನೋವು, ಮಂಡಿನೋವು, ಸೊಂಟನೋವು, ಭುಜದ ನೋವು, ಸ್ನಾಯು ಸೆಳೆತ, ಸ್ಪಾಂಡಿಲೈಟಿಸ್, ಸಯಾಟಿಕ್, ಪಾರ್ಶ್ವವಾಯು, ಪಾರ್ಕಿನ್ಸನ್, ನಿದ್ರಾಹೀನತೆ, ನರಗಳ ಸಮಸ್ಯೆ ಹಾಗೂ ಥೈರಾಯ್ಡ್ ಸಂಬಂಧಿತ ತೊಂದರೆಗಳಿಗೆ ಈ ಥೆರಪಿ ಪರಿಣಾಮಕಾರಿ ಎಂದು ಆಯೋಜಕರು ತಿಳಿಸಿದ್ದಾರೆ.
ಕೆವಲ 25 ನಿಮಿಷಗಳ ಥೆರಪಿಯಿಂದ ಸುಮಾರು 5 ಕಿಲೋಮೀಟರ್ ನಡೆದುಕೊಂಡಷ್ಟು ರಕ್ತಸಂಚಾರ ಹೆಚ್ಚಾಗುತ್ತದೆ ಎಂಬುದು ವಿಶೇಷವಾಗಿದೆ. ಶಿಬಿರ ಆರಂಭವಾದ ಕೆಲವೇ ದಿನಗಳಲ್ಲಿ ನೂರಾರು ನಾಗರಿಕರು ಭಾಗವಹಿಸಿ ಆರೋಗ್ಯ ಪ್ರಯೋಜನ ಪಡೆದುಕೊಂಡಿದ್ದಾರೆ.
ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುತ್ತಿರುವ ಸಾರ್ವಜನಿಕರು ಶಿಬಿರವನ್ನು ಸದುಪಯೋಗಪಡಿಸಿಕೊಳ್ಳುತ್ತಿರುವುದು ಗಮನಾರ್ಹವಾಗಿದೆ. ಇನ್ನೂ ಶಿಬಿರದಲ್ಲಿ ಭಾಗವಹಿಸದವರು ಏಪ್ರಿಲ್ 5 ರೊಳಗೆ ಅಕ್ಕಮ್ಮಣ್ಣಿ ಉದ್ಯಾನವನಕ್ಕೆ ಭೇಟಿ ನೀಡಿ ಉಚಿತ ಥೆರಪಿ ಸೇವೆಯನ್ನು ಪಡೆಯಬಹುದು ಎಂದು ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Nanjangud, Mysuru•
    12 hrs ago
  • ಚಿತ್ರದುರ್ಗ: ಅಂತಿಮ ಬಿಎಂಎಸ್ ಮಾಡ್ತಾ ಇದ್ದಂತ ನಿಖಿತಾ, ಕಾಲೇಜಿನಲ್ಲಿ ಹರಡಿದ್ದ ಅನೈತಿಕ ಸಂಬಂಧದ ವಿಚಾರ ಹಾಗೂ ಪ್ರೊಫೇಸರ್ ರಾಜು ಅವರ ಹೆಂಡತಿಯ ಬೈಗುಳದಿಂದ ನೊಂದು ಸಾವನ್ನಪ್ಪಿದ್ದಳು. ಈ ಸಂಬಂಧ ಚಿತ್ತದುರ್ಗದ ಎಸ್ಪಿ ರಂಜಿತ್ ಕುಮಾರ್ ಬಂಡಾರು ಮಾಹಿತಿ ನೀಡಿದ್ದಾರೆ. ನಿನ್ನೆ ಹೊಳಲ್ಕೆರೆ ತಾಲ್ಲೂಕು ಮಲ್ಲಾಡಿಹಳ್ಳಿ ಗ್ರಾಮದಲ್ಲಿರುವ ರಾಘವೇಂದ್ರ ಬಿ.ಎ.ಎಂ.ಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿನಿಯಾದ ನಿಖಿತಾ ಎಂ.ಯು ಇವರು ತಮ್ಮ ಕಾಲೇಜಿನ ಉಪನ್ಯಾಸಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಅವರಿಂದ ಇಂಟರ್‌ಶಿಪ್ ಅವಧಿಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವ ವಿಚಾರಕ್ಕೆ ಸಲಹೆ ಸೂಚನೆಗಳನ್ನು ಪಡೆದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದರು. ಈಗಿರುವಾಗ್ಗೆ ನಿಖಿತಾಳ ಸಹಪಾಠಿಗಳು ಉಪನ್ಯಾಸಕರೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿರುತ್ತಾಳೆ ಎಂದು ನಿಖಿತಾಳನ್ನು ಅವಮಾನಿಸಿದ್ದಲ್ಲದೇ ಕಾಲೇಜಿನ ಇತರೆ ಸ್ನೇಹಿತರಿಗೆ ಹಾಗೂ ಬೇರೆಯವರಿಗೆ ಅಪಪ್ರಚಾರ ಮಾಡಿ ಚಾರಿತ್ರಿಕ ವಧೆ ಮಾಡಿರುತ್ತಾರೆ. ಉಪನ್ಯಾಸಕನ ಹೆಂಡತಿಯು ಸಹ ನಿಖಿತಾಳ ಮೇಲೆ ಅನುಮಾನಪಟ್ಟಿರುತ್ತಾರೆ. ಇದರಿಂದ ಮನನೊಂದು ನಿಖಿತಾ ನಿನ್ನೆ ಅಂದ್ರೆ 01.04.2026 ರಂದು ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆ ಮಧ್ಯೆ ಅವಧಿಯಲ್ಲಿ ತನ್ನ ರೂಮಿನಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದು, ಈ ಬಗ್ಗೆ ಮೃತಳ ತಂದೆಯಾದ ಉಮಾಶಂಕರ್‌ರವರು ತನ್ನ ಮಗಳ ಸಾವಿಗೆ ಸಹಪಾಠಿಗಳು ಮತ್ತು ಉಪನ್ಯಾಸಕನ ಹೆಂಡತಿಯವರೇ ಕಾರಣರಾಗಿರುತ್ತಾರೆ. ಅವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದೇವೆ. ಮೃತಳ ಬಳಿ ಡೆತ್‌ನೋಟ್ ದೊರೆತ್ತಿದ್ದು, ಈ ಬಗ್ಗೆ ತನಿಖೆ ಮುಂದುವರೆದಿರುತ್ತದೆ ಎಂದು ಪೊಲೀಸ್ ಅಧೀಕ್ಷಕರು ..
    1
    ಚಿತ್ರದುರ್ಗ: ಅಂತಿಮ ಬಿಎಂಎಸ್  ಮಾಡ್ತಾ ಇದ್ದಂತ ನಿಖಿತಾ, ಕಾಲೇಜಿನಲ್ಲಿ ಹರಡಿದ್ದ ಅನೈತಿಕ ಸಂಬಂಧದ ವಿಚಾರ ಹಾಗೂ ಪ್ರೊಫೇಸರ್ ರಾಜು ಅವರ ಹೆಂಡತಿಯ ಬೈಗುಳದಿಂದ ನೊಂದು ಸಾವನ್ನಪ್ಪಿದ್ದಳು. ಈ ಸಂಬಂಧ ಚಿತ್ತದುರ್ಗದ ಎಸ್ಪಿ  ರಂಜಿತ್ ಕುಮಾರ್  ಬಂಡಾರು ಮಾಹಿತಿ ನೀಡಿದ್ದಾರೆ.
ನಿನ್ನೆ ಹೊಳಲ್ಕೆರೆ ತಾಲ್ಲೂಕು ಮಲ್ಲಾಡಿಹಳ್ಳಿ ಗ್ರಾಮದಲ್ಲಿರುವ ರಾಘವೇಂದ್ರ ಬಿ.ಎ.ಎಂ.ಎಸ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿನಿಯಾದ ನಿಖಿತಾ ಎಂ.ಯು ಇವರು ತಮ್ಮ ಕಾಲೇಜಿನ ಉಪನ್ಯಾಸಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಅವರಿಂದ ಇಂಟರ್‌ಶಿಪ್ ಅವಧಿಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವ ವಿಚಾರಕ್ಕೆ ಸಲಹೆ ಸೂಚನೆಗಳನ್ನು ಪಡೆದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದರು. ಈಗಿರುವಾಗ್ಗೆ ನಿಖಿತಾಳ ಸಹಪಾಠಿಗಳು ಉಪನ್ಯಾಸಕರೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿರುತ್ತಾಳೆ ಎಂದು ನಿಖಿತಾಳನ್ನು ಅವಮಾನಿಸಿದ್ದಲ್ಲದೇ ಕಾಲೇಜಿನ ಇತರೆ ಸ್ನೇಹಿತರಿಗೆ ಹಾಗೂ ಬೇರೆಯವರಿಗೆ ಅಪಪ್ರಚಾರ ಮಾಡಿ ಚಾರಿತ್ರಿಕ ವಧೆ ಮಾಡಿರುತ್ತಾರೆ.
ಉಪನ್ಯಾಸಕನ ಹೆಂಡತಿಯು ಸಹ ನಿಖಿತಾಳ ಮೇಲೆ ಅನುಮಾನಪಟ್ಟಿರುತ್ತಾರೆ. ಇದರಿಂದ ಮನನೊಂದು ನಿಖಿತಾ ನಿನ್ನೆ ಅಂದ್ರೆ 01.04.2026 ರಂದು ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆ ಮಧ್ಯೆ ಅವಧಿಯಲ್ಲಿ ತನ್ನ ರೂಮಿನಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದು, ಈ ಬಗ್ಗೆ ಮೃತಳ ತಂದೆಯಾದ ಉಮಾಶಂಕರ್‌ರವರು ತನ್ನ ಮಗಳ ಸಾವಿಗೆ ಸಹಪಾಠಿಗಳು ಮತ್ತು ಉಪನ್ಯಾಸಕನ ಹೆಂಡತಿಯವರೇ ಕಾರಣರಾಗಿರುತ್ತಾರೆ. ಅವರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದೇವೆ. ಮೃತಳ ಬಳಿ ಡೆತ್‌ನೋಟ್ ದೊರೆತ್ತಿದ್ದು, ಈ ಬಗ್ಗೆ ತನಿಖೆ ಮುಂದುವರೆದಿರುತ್ತದೆ ಎಂದು ಪೊಲೀಸ್ ಅಧೀಕ್ಷಕರು ..
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • ಚಿನ್ನಾಭರಣ ಖರೀದಿಸುವ ಸೋಗಿನಲ್ಲಿ ಜ್ಯುವೆಲ್ಲರಿ ಮಳಿಗೆಯೊಂದಕ್ಕೆ ಬಂದ ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷ ಆಭರಣ ವೀಕ್ಷಿಸಿ ಚಿನ್ನದ ಬಳೆಯೊಂದನ್ನು ಕಳವು ಮಾಡಿದ ಘಟನೆ ವರದಿಯಾಗಿದೆ. ಇಲ್ಲಿನ ಹೆಗ್ಡೆ ಆರ್ಕೆಡ್‌ನಲ್ಲಿರುವ ಜ್ಯುವೆಲ್ಲ‌ರ್ಸ್‌ ವೊಂದರಲ್ಲಿ ಘಟನೆ ನಡೆದಿದೆ. ಮಾಲಕ ಕೃಷ್ಣತ್ ನಾಮದೇವ್ ಸುರ್ವೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ
    1
    ಚಿನ್ನಾಭರಣ ಖರೀದಿಸುವ ಸೋಗಿನಲ್ಲಿ ಜ್ಯುವೆಲ್ಲರಿ ಮಳಿಗೆಯೊಂದಕ್ಕೆ ಬಂದ ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷ ಆಭರಣ ವೀಕ್ಷಿಸಿ ಚಿನ್ನದ ಬಳೆಯೊಂದನ್ನು ಕಳವು ಮಾಡಿದ ಘಟನೆ ವರದಿಯಾಗಿದೆ.
ಇಲ್ಲಿನ ಹೆಗ್ಡೆ ಆರ್ಕೆಡ್‌ನಲ್ಲಿರುವ ಜ್ಯುವೆಲ್ಲ‌ರ್ಸ್‌ ವೊಂದರಲ್ಲಿ ಘಟನೆ ನಡೆದಿದೆ. ಮಾಲಕ ಕೃಷ್ಣತ್ ನಾಮದೇವ್ ಸುರ್ವೆ ಅವರು ಪೊಲೀಸರಿಗೆ ದೂರು ನೀಡಿದ್ದಾರೆ
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.