logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

समाज में पिता को बच्चों का रक्षक माना जाता है. लेकिन कर्नाटक के चिक्कमगलुरु जिले के बिरूर से एक ऐसी घटना सामने आई है, जिसने मानवता को शर्मसार कर दिया है. यहां एक पिता ने अपनी ही नाबालिग बेटी को महज 5 हजार की लालच में वेश्यावृत्ति के नरक में धकेल दिया. इस घिनौने अपराध में लड़की की अपनी नानी भी शामिल थी. पुलिस ने अब तक पिता और नानी समेत 12 आरोपियों को गिरफ्तार कर लिया है.

1 day ago
user_Ritesh gokhale
Ritesh gokhale
Badami, Bagalkote•
1 day ago

समाज में पिता को बच्चों का रक्षक माना जाता है. लेकिन कर्नाटक के चिक्कमगलुरु जिले के बिरूर से एक ऐसी घटना सामने आई है, जिसने मानवता को शर्मसार कर दिया है. यहां एक पिता ने अपनी ही नाबालिग बेटी को महज 5 हजार की लालच में वेश्यावृत्ति के नरक में धकेल दिया. इस घिनौने अपराध में लड़की की अपनी नानी भी शामिल थी. पुलिस ने अब तक पिता और नानी समेत 12 आरोपियों को गिरफ्तार कर लिया है.

  • user_MallpapA
    MallpapA
    Mundgod, Uttara Kannada
    😤
    1 hr ago
More news from ಕರ್ನಾಟಕ and nearby areas
  • ಬಬಲಾದಿ ಗ್ರಾಮದ ರೈತ ಫಲಾನುಭವಿಗೆ 3 ಟ್ರ್ಯಾಕ್ಟರ ವಿತರಿಸಿದ CRO ಡಾ.ರಾಜು ಗಸ್ತಿ
    1
    ಬಬಲಾದಿ ಗ್ರಾಮದ ರೈತ ಫಲಾನುಭವಿಗೆ 3 ಟ್ರ್ಯಾಕ್ಟರ ವಿತರಿಸಿದ CRO ಡಾ.ರಾಜು ಗಸ್ತಿ
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    3 hrs ago
  • ರಾಜ್ಯದಲ್ಲಿ ಲಕ್ಷಾಂತರ ಯುವಕರು ಡ್ರಗ್ಸ್ ಸೇವನೆಗೆ ತುತ್ತಾಗುತ್ತಿದ್ದಾರೆ ಇದರ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಜನವರಿ 12ರಂದು ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ ಜಾಗೃತಿ ಜಾಥಾವನ್ನು ಮೈಸೂರಿನಲ್ಲಿ ಹಮ್ಮಿಕೊಂಡಿದೆ
    2
    ರಾಜ್ಯದಲ್ಲಿ ಲಕ್ಷಾಂತರ ಯುವಕರು   ಡ್ರಗ್ಸ್ ಸೇವನೆಗೆ ತುತ್ತಾಗುತ್ತಿದ್ದಾರೆ ಇದರ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಜನವರಿ 12ರಂದು ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ ಜಾಗೃತಿ ಜಾಥಾವನ್ನು ಮೈಸೂರಿನಲ್ಲಿ ಹಮ್ಮಿಕೊಂಡಿದೆ
    user_874792
    874792
    Farmer ಹಳಿಯಾಳ, ಉತ್ತರ ಕನ್ನಡ, ಕರ್ನಾಟಕ•
    23 hrs ago
  • *ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ...* *ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ...ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ*
    1
    *ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ...*
*ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ...ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ*
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    1 hr ago
  • ಅರಸು ದಾಖಲೆ ಮುರಿದ ಸಿದ್ದರಾಮಯ್ಯ: ಅಭಿಮಾನಿಗಳಿಂದ 5,000 ಜನರಿಗೆ ಮಟನ್ ಊಟ... ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ. ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ದೀರ್ಘಕಾಲದ ಸಿಎಂ ಅವಧಿಯ ದಾಖಲೆ ಮುರಿದ ಹಿನ್ನೆಲೆಯಲ್ಲಿ ಯಾದಗಿರಿ ನಗರದಲ್ಲಿ ಶುಕ್ರವಾರ ಸಿದ್ದರಾಮಯ್ಯ ಅವರ ಅಭಿಮಾನಿಗಳು 5,000 ಜನರಿಗೆ ಮಟನ್ ಊಟ ಬಡಿಸಿದರು. 11 ಕುರಿಗಳ ಮಾಂಸದ ಅಡುಗೆ, ಮೂರು ಕ್ವಿಂಟಲ್ ಅನ್ನ ಮಾಡಿ ಔತಣಕೂಟವನ್ನು ಏರ್ಪಡಿಸಿದರು. ಶಾಸಕ ಚನ್ನಾರೆಡ್ಡಿ ಪಾಟೀಲ ‌ತುನ್ನೂರು, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ, 'ಯುಡಾ' ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಮುಖಂಡರಾದ ಭೀಮಣ್ಣ ಮೇಟಿ, ಮಲ್ಲಣ್ಣ ಐಕೂರು, ನಿರಂಜನ ರೆಡ್ಡಿ ಪಾಟೀಲ, ಮಲ್ಲಿಕಾರ್ಜುನ ಗೋಸಿ ಸೇರಿ ಹಲವಾರು ಕನಕದಾಸರ ಮೂರ್ತಿಗೆ ಮಾಲಾರ್ಪಣೆ ಮಾಡಿ, ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು.
    1
    ಅರಸು ದಾಖಲೆ ಮುರಿದ ಸಿದ್ದರಾಮಯ್ಯ: ಅಭಿಮಾನಿಗಳಿಂದ 5,000 ಜನರಿಗೆ ಮಟನ್ ಊಟ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ. ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ದೀರ್ಘಕಾಲದ ಸಿಎಂ ಅವಧಿಯ ದಾಖಲೆ ಮುರಿದ ಹಿನ್ನೆಲೆಯಲ್ಲಿ ಯಾದಗಿರಿ ನಗರದಲ್ಲಿ ಶುಕ್ರವಾರ ಸಿದ್ದರಾಮಯ್ಯ ಅವರ ಅಭಿಮಾನಿಗಳು 5,000 ಜನರಿಗೆ ಮಟನ್ ಊಟ ಬಡಿಸಿದರು. 11 ಕುರಿಗಳ ಮಾಂಸದ ಅಡುಗೆ, ಮೂರು ಕ್ವಿಂಟಲ್ ಅನ್ನ ಮಾಡಿ ಔತಣಕೂಟವನ್ನು ಏರ್ಪಡಿಸಿದರು.
ಶಾಸಕ ಚನ್ನಾರೆಡ್ಡಿ ಪಾಟೀಲ ‌ತುನ್ನೂರು, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ, 'ಯುಡಾ' ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಮುಖಂಡರಾದ ಭೀಮಣ್ಣ ಮೇಟಿ, ಮಲ್ಲಣ್ಣ ಐಕೂರು, ನಿರಂಜನ ರೆಡ್ಡಿ ಪಾಟೀಲ, ಮಲ್ಲಿಕಾರ್ಜುನ ಗೋಸಿ ಸೇರಿ ಹಲವಾರು ಕನಕದಾಸರ ಮೂರ್ತಿಗೆ ಮಾಲಾರ್ಪಣೆ ಮಾಡಿ, ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    21 min ago
  • ಸಿರವಾರ ಪಟ್ಟಣದ ಸ್ಥಳೀಯ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಜ.20 ಚುನಾವಣೆ ನಡೆಯಲಿದೆ. ಸಾಮಾನ್ಯ ಸ್ಥಾನಕ್ಕೆ ಮೀಸಲಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಈ ಹಿಂದೆ ಅಧ್ಯಕ್ಷರಾಗಿದ್ದ ವೈ.ಭೂಪನಗೌಡ ಅವರು ವೈಯಕ್ತಿಕ ಕಾರಣದಿಂದ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಇನ್ನೂ ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ 3 ಜನ ಆಕಾಂಕ್ಷೆಗಳಿದ್ದು, ಗದ್ದುಗೆಗಾಗಿ ಭಾರೀ ಲಾಭಿ ನಡೆಯಲಿದೆ. ಮೈತ್ರಿಕೂಟದಲ್ಲಿ ಯಾರು ಸಹ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನೀಡುವ ಲಕ್ಷಣಗಳು ಕಂಡು ಬರುತ್ತಿಲ್ಲ.
    1
    ಸಿರವಾರ ಪಟ್ಟಣದ ಸ್ಥಳೀಯ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಜ.20 ಚುನಾವಣೆ ನಡೆಯಲಿದೆ. ಸಾಮಾನ್ಯ ಸ್ಥಾನಕ್ಕೆ ಮೀಸಲಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಈ ಹಿಂದೆ ಅಧ್ಯಕ್ಷರಾಗಿದ್ದ ವೈ.ಭೂಪನಗೌಡ ಅವರು ವೈಯಕ್ತಿಕ ಕಾರಣದಿಂದ ರಾಜೀನಾಮೆ ನೀಡಿದ್ದರಿಂದ  ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. 
ಇನ್ನೂ ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ 3 ಜನ ಆಕಾಂಕ್ಷೆಗಳಿದ್ದು, ಗದ್ದುಗೆಗಾಗಿ ಭಾರೀ ಲಾಭಿ ನಡೆಯಲಿದೆ. ಮೈತ್ರಿಕೂಟದಲ್ಲಿ ಯಾರು ಸಹ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ನೀಡುವ ಲಕ್ಷಣಗಳು ಕಂಡು ಬರುತ್ತಿಲ್ಲ.
    user_Mallikarjun
    Mallikarjun
    Journalist ಸಿರ್ವಾರ, ರಾಯಚೂರು, ಕರ್ನಾಟಕ•
    11 hrs ago
  • ಆಶಾ ಕಾರ್ಯಕರ್ತರಿಗೂ ಸಹ ವೇತನ ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ. ಡಿ ನಾಗಲಕ್ಷ್ಮಿ ಒತ್ತಾಯ಼.
    1
    ಆಶಾ ಕಾರ್ಯಕರ್ತರಿಗೂ ಸಹ ವೇತನ ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಆಶಾ 
ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ. ಡಿ ನಾಗಲಕ್ಷ್ಮಿ ಒತ್ತಾಯ಼.
    user_T.Ramachandrappa
    T.Ramachandrappa
    Journalist ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    7 hrs ago
  • ಬಾಗಲಕೋಟೆ: ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜ.10 ರಂದು ಸಂಜೆ 4 ಗಂಟೆಗೆ ಪದವಿ ಪ್ರದಾನ ಸಮಾರಂಭ ನಡೆಯಲಿದೆ.
    1
    ಬಾಗಲಕೋಟೆ: ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜ.10 ರಂದು ಸಂಜೆ 4 ಗಂಟೆಗೆ ಪದವಿ ಪ್ರದಾನ ಸಮಾರಂಭ ನಡೆಯಲಿದೆ.
    user_Shabbir Bijapur
    Shabbir Bijapur
    ಸ್ಟೇಟ್ ಎಕ್ಸ್ ಪ್ರೇಸ್ ದಿನಪತ್ರಿಕೆ ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    10 hrs ago
  • ಜ.19 ರಂದು ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಲೋಕಾರ್ಪಣೆಗೊಳಿಸಲಿರುವ ಸಿಎಂ* ಇಂದು ಪೂರ್ವಭಾವಿ ಸಭೆ ಕರೆದ ಸಚಿವರ ಶಿವರಾಜ್ ತಂಗಡಗಿ
    4
    ಜ.19 ರಂದು ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಲೋಕಾರ್ಪಣೆಗೊಳಿಸಲಿರುವ ಸಿಎಂ*
ಇಂದು ಪೂರ್ವಭಾವಿ ಸಭೆ ಕರೆದ ಸಚಿವರ ಶಿವರಾಜ್ ತಂಗಡಗಿ
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    1 hr ago
  • ಕರ್ನಾಟಕ ರಾಜ್ಯದ ದೀರ್ಘಾವಧಿ ಮುಖ್ಯಮಂತ್ರಿ ಯಾಗಿ ದಾಖಲೆ ನಿರ್ಮಿಸಿರುವ ಸಿದ್ದರಾಮಯ್ಯ ಅವರ ಆರೋಗ್ಯ, ಆಯುಷ್ಯ ಹಾಗೂ ಆಡಳಿತ ಯಶಸ್ಸಿಗಾಗಿ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದಿಂದ ರಾಯಚೂರು ನಗರದ ಶ್ರೀ ಸಾಯಿ ಧ್ಯಾನ ಮಂದಿರದಲ್ಲಿ ವಿಶೇಷ ಪೂಜೆ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಯಿಂದ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾಧ್ಯಕ್ಷ ಕೆ. ರಮೇಶ್ ಮೂಡಲದಿನ್ನಿ ಮಾತನಾಡಿ, ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಸಾಮಾಜಿಕ ನ್ಯಾಯ, ಹಿಂದುಳಿದ ವರ್ಗಗಳ ಸಬಲೀಕರಣ ಮತ್ತು ಜನಪರ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜಾರಿಗೆ ಬಂದಿವೆ ಇದು ನಿಜವಾದ ಆಡಳಿತ ಹಾಗಾಗಿ ಅವರ ಆಡಳಿತ ಇನ್ನಷ್ಟು ಬಲಿಷ್ಠವಾಗಲಿ ಎಂಬ ಉದ್ದೇಶದಿಂದ ಈ ವಿಶೇಷ ಪೂಜೆ ನೆರವೇರಿಸಲಾಗಿದೆ ಎಂದು ಹೇಳಿದರು.
    1
    ಕರ್ನಾಟಕ ರಾಜ್ಯದ ದೀರ್ಘಾವಧಿ ಮುಖ್ಯಮಂತ್ರಿ ಯಾಗಿ ದಾಖಲೆ ನಿರ್ಮಿಸಿರುವ ಸಿದ್ದರಾಮಯ್ಯ ಅವರ ಆರೋಗ್ಯ, ಆಯುಷ್ಯ ಹಾಗೂ ಆಡಳಿತ ಯಶಸ್ಸಿಗಾಗಿ ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದಿಂದ ರಾಯಚೂರು ನಗರದ ಶ್ರೀ ಸಾಯಿ ಧ್ಯಾನ ಮಂದಿರದಲ್ಲಿ ವಿಶೇಷ ಪೂಜೆ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಯಿಂದ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಜಿಲ್ಲಾಧ್ಯಕ್ಷ ಕೆ. ರಮೇಶ್ ಮೂಡಲದಿನ್ನಿ ಮಾತನಾಡಿ, ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಸಾಮಾಜಿಕ ನ್ಯಾಯ, ಹಿಂದುಳಿದ ವರ್ಗಗಳ ಸಬಲೀಕರಣ ಮತ್ತು ಜನಪರ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜಾರಿಗೆ ಬಂದಿವೆ ಇದು ನಿಜವಾದ ಆಡಳಿತ ಹಾಗಾಗಿ ಅವರ ಆಡಳಿತ ಇನ್ನಷ್ಟು ಬಲಿಷ್ಠವಾಗಲಿ ಎಂಬ ಉದ್ದೇಶದಿಂದ ಈ ವಿಶೇಷ ಪೂಜೆ ನೆರವೇರಿಸಲಾಗಿದೆ ಎಂದು ಹೇಳಿದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.