Shuru
Apke Nagar Ki App…
ಸಿಆರ್ಪಿಎಫ್ ಕಮಾಂಡೆಂಟ್ ಎಂದು ವಂಚನೆ; ಪತ್ರಕರ್ತರಿಗೆ 41,500 ರೂ ಪಂಗನಾಮ ಮುಧೋಳ: ಸಿಆರ್ಪಿಎಫ್ ಕಮಾಂಡೆಂಟ್ ಎಂದು ಸುಳ್ಳು ಹೇಳಿ ಪರಿಚಯಿಸಿಕೊಂಡು, ವರ್ಗಾವಣೆಯ ನೆಪದಲ್ಲಿ ಮನೆಯ ಗೃಹೋಪಯೋಗಿ ಸಾಮಗ್ರಿಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವುದಾಗಿ ನಂಬಿಸಿ ಪತ್ರಕರ್ತರೊಬ್ಬರಿಗೆ 41,500 ರೂವಂಚಿಸಿರುವ ವಂಚಕನ ಕರಾಳ ಮುಖ ಮುಧೋಳ ಪೊಲೀಸ್ ಠಾಣೆಯಲ್ಲಿ ಬೆಳಕಿಗೆ ಬಂದಿದೆ. ಸಿಆರ್ಪಿಎಫ್ ಕಮಾಂಡೆಂಟ್ ಎಂದು ವಂಚನೆ; ಪತ್ರಕರ್ತರಿಗೆ 41,500 ರೂ ಪಂಗನಾಮ ಮುಧೋಳ: ಸಿಆರ್ಪಿಎಫ್ ಕಮಾಂಡೆಂಟ್ ಎಂದು ಸುಳ್ಳು ಹೇಳಿ ಪರಿಚಯಿಸಿಕೊಂಡು, ವರ್ಗಾವಣೆಯ ನೆಪದಲ್ಲಿ ಮನೆಯ ಗೃಹೋಪಯೋಗಿ ಸಾಮಗ್ರಿಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವುದಾಗಿ ನಂಬಿಸಿ ಪತ್ರಕರ್ತರೊಬ್ಬರಿಗೆ 41,500 ರೂವಂಚಿಸಿರುವ ವಂಚಕನ ಕರಾಳ ಮುಖ ಮುಧೋಳ ಪೊಲೀಸ್ ಠಾಣೆಯಲ್ಲಿ ಬೆಳಕಿಗೆ ಬಂದಿದೆ.
GV NEWS
ಸಿಆರ್ಪಿಎಫ್ ಕಮಾಂಡೆಂಟ್ ಎಂದು ವಂಚನೆ; ಪತ್ರಕರ್ತರಿಗೆ 41,500 ರೂ ಪಂಗನಾಮ ಮುಧೋಳ: ಸಿಆರ್ಪಿಎಫ್ ಕಮಾಂಡೆಂಟ್ ಎಂದು ಸುಳ್ಳು ಹೇಳಿ ಪರಿಚಯಿಸಿಕೊಂಡು, ವರ್ಗಾವಣೆಯ ನೆಪದಲ್ಲಿ ಮನೆಯ ಗೃಹೋಪಯೋಗಿ ಸಾಮಗ್ರಿಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವುದಾಗಿ ನಂಬಿಸಿ ಪತ್ರಕರ್ತರೊಬ್ಬರಿಗೆ 41,500 ರೂವಂಚಿಸಿರುವ ವಂಚಕನ ಕರಾಳ ಮುಖ ಮುಧೋಳ ಪೊಲೀಸ್ ಠಾಣೆಯಲ್ಲಿ ಬೆಳಕಿಗೆ ಬಂದಿದೆ. ಸಿಆರ್ಪಿಎಫ್ ಕಮಾಂಡೆಂಟ್ ಎಂದು ವಂಚನೆ; ಪತ್ರಕರ್ತರಿಗೆ 41,500 ರೂ ಪಂಗನಾಮ ಮುಧೋಳ: ಸಿಆರ್ಪಿಎಫ್ ಕಮಾಂಡೆಂಟ್ ಎಂದು ಸುಳ್ಳು ಹೇಳಿ ಪರಿಚಯಿಸಿಕೊಂಡು, ವರ್ಗಾವಣೆಯ ನೆಪದಲ್ಲಿ ಮನೆಯ ಗೃಹೋಪಯೋಗಿ ಸಾಮಗ್ರಿಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವುದಾಗಿ ನಂಬಿಸಿ ಪತ್ರಕರ್ತರೊಬ್ಬರಿಗೆ 41,500 ರೂವಂಚಿಸಿರುವ ವಂಚಕನ ಕರಾಳ ಮುಖ ಮುಧೋಳ ಪೊಲೀಸ್ ಠಾಣೆಯಲ್ಲಿ ಬೆಳಕಿಗೆ ಬಂದಿದೆ.
More news from ಕರ್ನಾಟಕ and nearby areas
- ಸಿಆರ್ಪಿಎಫ್ ಕಮಾಂಡೆಂಟ್ ಎಂದು ವಂಚನೆ; ಪತ್ರಕರ್ತರಿಗೆ 41,500 ರೂ ಪಂಗನಾಮ ಮುಧೋಳ: ಸಿಆರ್ಪಿಎಫ್ ಕಮಾಂಡೆಂಟ್ ಎಂದು ಸುಳ್ಳು ಹೇಳಿ ಪರಿಚಯಿಸಿಕೊಂಡು, ವರ್ಗಾವಣೆಯ ನೆಪದಲ್ಲಿ ಮನೆಯ ಗೃಹೋಪಯೋಗಿ ಸಾಮಗ್ರಿಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವುದಾಗಿ ನಂಬಿಸಿ ಪತ್ರಕರ್ತರೊಬ್ಬರಿಗೆ 41,500 ರೂವಂಚಿಸಿರುವ ವಂಚಕನ ಕರಾಳ ಮುಖ ಮುಧೋಳ ಪೊಲೀಸ್ ಠಾಣೆಯಲ್ಲಿ ಬೆಳಕಿಗೆ ಬಂದಿದೆ. ಸಿಆರ್ಪಿಎಫ್ ಕಮಾಂಡೆಂಟ್ ಎಂದು ವಂಚನೆ; ಪತ್ರಕರ್ತರಿಗೆ 41,500 ರೂ ಪಂಗನಾಮ ಮುಧೋಳ: ಸಿಆರ್ಪಿಎಫ್ ಕಮಾಂಡೆಂಟ್ ಎಂದು ಸುಳ್ಳು ಹೇಳಿ ಪರಿಚಯಿಸಿಕೊಂಡು, ವರ್ಗಾವಣೆಯ ನೆಪದಲ್ಲಿ ಮನೆಯ ಗೃಹೋಪಯೋಗಿ ಸಾಮಗ್ರಿಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವುದಾಗಿ ನಂಬಿಸಿ ಪತ್ರಕರ್ತರೊಬ್ಬರಿಗೆ 41,500 ರೂವಂಚಿಸಿರುವ ವಂಚಕನ ಕರಾಳ ಮುಖ ಮುಧೋಳ ಪೊಲೀಸ್ ಠಾಣೆಯಲ್ಲಿ ಬೆಳಕಿಗೆ ಬಂದಿದೆ.1
- ಆಗಸ್ಟ್ 7ರಿಂದ 9ರವರೆಗೆ ಜಮಖಂಡಿಯಲ್ಲಿ ಮೂರು ದಿನಗಳ ಕಾನೂನು ಕಾರ್ಯಾಗಾರ ! ಕರ್ನಾಟಕ ರಾಜ್ಯ ವಕೀಲರ ಪರಿಷತ್ತು–ಜಮಖಂಡಿ ವಕೀಲರ ಸಂಘದಿಂದ ಆಯೋಜನೆ1
- ಪತ್ರಿಕಾ ದಿನಾಚರಣೆ: ಸಾಧಕರಿಗೆ ಪ್ರಶಸ್ತಿ ಪ್ರದಾನ ಬೀಳಗಿ, ಆ.5: ಕರ್ನಾಟಕ ಪ್ರೆಸ್ ಕ್ಲಬ್ ಜಿಲ್ಲಾ ಘಟಕ, ಬಾಗಲಕೋಟ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಪಟ್ಟಣದ ಜಿಎಲ್ಬಿಸಿ ಪ್ರವಾಸಿ ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಬೀಳಗಿ–ಹಲಗಲಿ ಕಲ್ಮಠದ ಗುರುಪಾದ ಶಿವಾಚಾರ್ಯ ಮಹಾಸ್ವಾಮೀಜಿಗಳು ಉದ್ಘಾಟಿಸಿದರು. ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಪ್ರವೀಣಗೌಡ ಪಾಟೀಲ ಪ್ರಶಸ್ತಿ ಪ್ರದಾನ ನೆರವೇರಿಸಿದರು. ಕರ್ನಾಟಕ ಪ್ರೆಸ್ ಕ್ಲಬ್ ಜಿಲ್ಲಾಧ್ಯಕ್ಷ ಡಾ. ಸೈಯದ್ ಹೆಚ್. ನದಾಫ್ (ಶಿಲೇದಾರ) ಅಧ್ಯಕ್ಷತೆ ವಹಿಸಿದ್ದರು. ವಿಶೇಷ ಉಪನ್ಯಾಸ ನೀಡಿದ ಮಹಾದೇವ ಹಾದಿಮನಿ ಅವರು, ಪತ್ರಿಕೆಗಳು ಸಮಾಜದ ಕನ್ನಡಿ ಹಾಗೂ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಪತ್ರಕರ್ತರು ಸತ್ಯ, ನಿಷ್ಪಕ್ಷಪಾತತೆ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಪಾಲಿಸಬೇಕು ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ತಹಶೀಲ್ದಾರ ವಿನೋದ ಹತ್ತಳ್ಳಿ, ಪತ್ರಿಕೋದ್ಯಮವು ಸಮಾಜ ಮತ್ತು ಸರ್ಕಾರದ ನಡುವಿನ ಸೇತುವೆಯಾಗಿದ್ದು, ಜನರ ಸಮಸ್ಯೆಗಳನ್ನು ಆಡಳಿತದ ಗಮನಕ್ಕೆ ತರುವಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪತ್ರಿಕೋದ್ಯಮ, ಸಮಾಜಸೇವೆ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ರಾಜ್ಯ ಕಾರ್ಯದರ್ಶಿ ಬಿಚ್ಚುಗತ್ತಿ ಖಾಜಾಹುಸೇನ್, ರಾಜ್ಯ ಉಪಾಧ್ಯಕ್ಷ ಹಲಗಿ ಸುರೇಶ್, ಸಿಪಿಐ ಹಣಮಂತ ಸಣಮನಿ, ಅಬುಷಾಮ್ ಖಾಜಿ, ವಿಠ್ಠಲ ಯತ್ನಟ್ಟಿ, ಡಾ. ಮಲ್ಲಿಕಾರ್ಜುನ ಹಳ್ಳೂರ, ಅರವಿಂದ ಮೋದಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಪತ್ರಕರ್ತರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು. ಕಾರ್ಯಕ್ರಮವನ್ನು ಬೀಳಗಿ–ಹಲಗಲಿ ಕಲ್ಮಠದ ಗುರುಪಾದ ಶಿವಾಚಾರ್ಯ ಮಹಾಸ್ವಾಮೀಜಿಗಳು ಉದ್ಘಾಟಿಸಿದರು. ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಪ್ರವೀಣಗೌಡ ಪಾಟೀಲ ಪ್ರಶಸ್ತಿ ಪ್ರದಾನ ನೆರವೇರಿಸಿದರು. ಕರ್ನಾಟಕ ಪ್ರೆಸ್ ಕ್ಲಬ್ ಜಿಲ್ಲಾಧ್ಯಕ್ಷ ಡಾ. ಸೈಯದ್ ಹೆಚ್. ನದಾಫ್ (ಶಿಲೇದಾರ) ಅಧ್ಯಕ್ಷತೆ ವಹಿಸಿದ್ದರು. ವಿಶೇಷ ಉಪನ್ಯಾಸ ನೀಡಿದ ಮಹಾದೇವ ಹಾದಿಮನಿ ಅವರು, ಪತ್ರಿಕೆಗಳು ಸಮಾಜದ ಕನ್ನಡಿ ಹಾಗೂ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಪತ್ರಕರ್ತರು ಸತ್ಯ, ನಿಷ್ಪಕ್ಷಪಾತತೆ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಪಾಲಿಸಬೇಕು ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ತಹಶೀಲ್ದಾರ ವಿನೋದ ಹತ್ತಳ್ಳಿ, ಪತ್ರಿಕೋದ್ಯಮವು ಸಮಾಜ ಮತ್ತು ಸರ್ಕಾರದ ನಡುವಿನ ಸೇತುವೆಯಾಗಿದ್ದು, ಜನರ ಸಮಸ್ಯೆಗಳನ್ನು ಆಡಳಿತದ ಗಮನಕ್ಕೆ ತರುವಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪತ್ರಿಕೋದ್ಯಮ, ಸಮಾಜಸೇವೆ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ರಾಜ್ಯ ಕಾರ್ಯದರ್ಶಿ ಬಿಚ್ಚುಗತ್ತಿ ಖಾಜಾಹುಸೇನ್, ರಾಜ್ಯ ಉಪಾಧ್ಯಕ್ಷ ಹಲಗಿ ಸುರೇಶ್, ಸಿಪಿಐ ಹಣಮಂತ ಸಣಮನಿ, ಅಬುಷಾಮ್ ಖಾಜಿ, ವಿಠ್ಠಲ ಯತ್ನಟ್ಟಿ, ಡಾ. ಮಲ್ಲಿಕಾರ್ಜುನ ಹಳ್ಳೂರ, ಅರವಿಂದ ಮೋದಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಪತ್ರಕರ್ತರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು.4
- ಸುತಗಟ್ಟಿ ಗ್ರಾಮಸ್ಥರಲ್ಲಿ ನೆಮ್ಮದಿ: ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ, ಬೋನಿಗೆ ಬಿದ್ದ ಚಿರತೆ ಬೆಳಗಾವಿ:ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಸುತಗಟ್ಟಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದ್ದ ಚಿರತೆಯನ್ನು, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿ ಬೋನಿನಲ್ಲಿ ಸೆರೆಹಿಡಿದಿದ್ದಾರೆ. ಘಟನೆಯ ಹಿನ್ನೆಲೆ: ಬೆಳಗಾವಿ ಜಿಲ್ಲೆಯ ಕಾಕತಿ ಅರಣ್ಯ ವಲಯಕ್ಕೆ ಹೊಂದಿಕೊಂಡಿರುವ ಸುತಗಟ್ಟಿ ಗ್ರಾಮದ ಅರಣ್ಯ ಭಾಗದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಚಿರತೆಯೊಂದು ಸಂಚರಿಸುತ್ತಿರುವುದು ಗ್ರಾಮಸ್ಥರು ಹಾಗೂ ವಾಹನ ಸವಾರರ ಕಣ್ಣಿಗೆ ಬಿದ್ದಿತ್ತು. ವಾಹನ ಸವಾರರೊಬ್ಬರು ಚಿರತೆ ಸಂಚರಿಸುವ ದೃಶ್ಯವನ್ನು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದರೊಂದಿಗೆ ಸುತಗಟ್ಟಿ ಗ್ರಾಮಸ್ಥರು ತಕ್ಷಣವೇ ಎಚ್ಚೆತ್ತುಕೊಂಡು ಕಾಕತಿ ಅರಣ್ಯ ಇಲಾಖೆಗೆ ಮಾಹಿತಿ ರವಾನಿಸಿದ್ದರು. ಅರಣ್ಯ ಇಲಾಖೆಯ ಕಾರ್ಯಾಚರಣೆ: ಸುದ್ದಿ ತಿಳಿಯುತ್ತಿದ್ದಂತೆ ಕಾರ್ಯಾಚರಣೆಗಿಳಿದ ಅರಣ್ಯ ಇಲಾಖೆಯು ಆ ಪ್ರದೇಶದಲ್ಲಿ ಗಸ್ತು ಕಾರ್ಯವನ್ನು ಹೆಚ್ಚಿಸಿ, ಚಿರತೆಯ ಚಲನವಲನದ ಮೇಲೆ ತೀವ್ರ ನಿಗಾ ವಹಿಸಿತ್ತು. ಚಿರತೆಯನ್ನು ಸೆರೆಹಿಡಿಯಲು ಸೂಕ್ತ ಸ್ಥಳದಲ್ಲಿ ಬೋನನ್ನು ಅಳವಡಿಸಲಾಗಿತ್ತು. ಆಹಾರ ಹುಡುಕಿಕೊಂಡು ಬಂದ ಚಿರತೆಯು ಬುಧವಾರ ಬೆಳಿಗ್ಗೆ ಕೊನೆಗೂ ಬೋನಿಗೆ ಬಿದ್ದಿದೆ. ಬಳಿಕ ಬೋನಿನಲ್ಲಿದ್ದ ಚಿರತೆಯನ್ನು ವಾಹನದ ಮೂಲಕ ಕಾಕತಿಯ ರಕ್ಷಣಾ ಕೇಂದ್ರಕ್ಕೆ ಸುರಕ್ಷಿತವಾಗಿ ಕರೆತರಲಾಗಿದೆ. ಮುಂದಿನ ಹಂತದಲ್ಲಿ ಈ ಚಿರತೆಯನ್ನು ಪ್ರಾಣಿ ಸಂಗ್ರಹಾಲಯಕ್ಕೆ ಅಥವಾ ಸುರಕ್ಷಿತ ಅರಣ್ಯ ಪ್ರದೇಶಕ್ಕೆ ರವಾನಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಯಶಸ್ವಿ ತಂಡದ ವಿವರ: ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಕಾಕತಿ ಆರ್.ಎಫ್.ಒ. ಬಿ.ಎಲ್. ಸನದಿ, ಹುಕ್ಕೇರಿ ಆರ್.ಎಫ್.ಒ. ಶಿವಕುಮಾರ ಮಾಳಿ, ಡಿ.ಆರ್.ಎಫ್.ಒ.ಗಳಾದ ಬಸವರಾಜ ಹನಗಂಡಿ, ಪ್ರಭು ತಂಗಡಿ, ರಾಕೇಶ ಮುರಾರಿ, ಮುತಿಗೇಕರ ಹಾಗೂ ಕಾಕತಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸಕ್ರಿಯವಾಗಿ ಭಾಗವಹಿಸಿದ್ದರು. ಗ್ರಾಮಸ್ಥರಿಂದ ನಿಟ್ಟುಸಿರು: ಅರಣ್ಯ ಇಲಾಖೆಯ ಕಾರ್ಯಾಚರಣೆಗೆ ಸುತಗಟ್ಟಿ ಗ್ರಾಮಸ್ಥರು ಪೂರ್ಣ ಸಹಕಾರ ನೀಡಿದ್ದು, ಚಿರತೆ ಸೆರೆಯಾದ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಮತ್ತು ವಾಹನ ಸವಾರರು ನಿಟ್ಟುಸಿರು ಬಿಟ್ಟು ನೆಮ್ಮದಿ ವ್ಯಕ್ತಪಡಿಸಿದ್ದಾರೆ.2
- ರಾಮದುರ್ಗ ಶಾಸಕರಿಗೆ ತಪ್ಪಿದ ಮಂತ್ರಿ ಗಿರಿ ಕಾರ್ಯಕರ್ತರ ಆಕ್ರೋಶ1
- ಮಾಜಿ ಸಚಿವ ಆರ್.ಬಿ. ತಿಮ್ಮಾಪುರ–ಎಸ್.ಜಿ. ನಂಜನಮಠ ಅವರದ್ದೆನ್ನಲಾದ ಆಡಿಯೋ ವೈರಲ್ ! ಇಳಕಲ್ನಲ್ಲಿ ನೂತನ ಸಚಿವ ವಿಜಯಾನಂದ ಕಾಶಪ್ಪನವರ ತಿರುಗೇಟು1
- ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ:ಮಾಹಾದೇವ ಹಾದಿಮನಿ ದಿನ ಒಂದು ಪತ್ರಿಕೆ ಓದುವುದು ಎಂದರೆ ಒಂದು ಕಾದಂಬರಿ ಓದಿದಂತೆಯೇ. ಪತ್ರಿಕೆಗಳು ಜ್ಞಾನವನ್ನು ವಿಸ್ತರಿಸುವುದರ ಜೊತೆಗೆ ಬುದ್ಧಿಶಕ್ತಿಯನ್ನು ಹೆಚ್ಚಿಸುತ್ತವೆ. ಸಮಾಜದಲ್ಲಿ ನಡೆಯುವ ಬೆಳವಣಿಗೆಗಳು, ದೇಶ-ವಿದೇಶದ ವಿದ್ಯಮಾನಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ಪತ್ರಿಕೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪತ್ರಿಕೆಗಳು ಜನರ ಕಣ್ಣು ಹಾಗೂ ಧ್ವನಿಯಾಗಿ ಕಾರ್ಯನಿರ್ವಹಿಸುತ್ತವೆ. ವಿಶೇಷವಾಗಿ ಬಡವರು ಮತ್ತು ಸಾಮಾನ್ಯ ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ನ್ಯಾಯ ದೊರಕಿಸುವ ಸೇತುವೆಯಾಗಿ ಅವು ಕೆಲಸ ಮಾಡುತ್ತವೆ.ಸಮಾಜದಲ್ಲಿ ದಾರಿ ತಪ್ಪಿದ ವ್ಯವಸ್ಥೆ, ಅನ್ಯಾಯ ಮತ್ತು ಭ್ರಷ್ಟಾಚಾರವನ್ನು ಬೆಳಕಿಗೆ ತಂದು ಸರಿದಾರಿಗೆ ತರುವ ಶಕ್ತಿಯೂ ಪತ್ರಿಕೆಗಳಿಗಿದೆ.ಆದ್ದರಿಂದ ಪತ್ರಿಕೆಗಳು ಕೇವಲ ಸುದ್ದಿಗಳನ್ನು ನೀಡುವ ಮಾಧ್ಯಮವಲ್ಲ, ಉತ್ತಮ ಸಮಾಜ ನಿರ್ಮಾಣದ ಪ್ರಮುಖ ಸಾಧನಗಳಾಗಿವೆ.ಪ್ರತಿಕಾ ವರದಿಗಾರರೂ ತಮ್ಮ ಜೀವವನ್ನು ಪಣಕಿಟ್ಟು ಸುದ್ದಿ ಮಾಡುತ್ತಾರೆ ಎಂದು ಬೆಳಗಾವಿ ವಿಭಾಗಿ ಅಧ್ಯಕ್ಷರು ಮಹಾದೇವ ಹಾದಿಮನಿ ಹೇಳಿದರು1