Shuru
Apke Nagar Ki App…
ದೊಡ್ಡ ಉಳ್ಳಾರ್ತಿ ಗ್ರಾಮದ ಗೋಮಾಳ ಜಾಗಕ್ಕೆ ಕೆಮಿಕಲ್ ಮಿಶ್ರಿತ ಆಯಿಲ್ ಸುರಿದ ಕಿಡಿಗೇಡಿಗಳು ದೊಡ್ಡ ಉಳ್ಳಾರ್ತಿ ಗ್ರಾಮದ ಗೋಮಾಳ ಜಾಗದಲ್ಲಿ ರಾತ್ರೋರಾತ್ರಿ ಕಿಡಿಗೇಡಿಗಳು ಯಾವುದೋ ಫ್ಯಾಕ್ಟರಿಯ ಕಲುಷಿತ ಕೆಮಿಕಲ್ ಆಯಿಲ್ ತಂದು ಸುರಿದು ಹೋದ ಘಟನೆ ಬೆಳಕಿಗೆ ಬಂದಿದೆ. ಈ ಕಲುಷಿತ ಆಯಿಲ್ ಗೋಮಾಳ ಜಾಗವನ್ನು ಸಂಪೂರ್ಣವಾಗಿ ಹಾನಿಗೊಳಪಡಿಸಿದೆ.
Vinay P palekar
ದೊಡ್ಡ ಉಳ್ಳಾರ್ತಿ ಗ್ರಾಮದ ಗೋಮಾಳ ಜಾಗಕ್ಕೆ ಕೆಮಿಕಲ್ ಮಿಶ್ರಿತ ಆಯಿಲ್ ಸುರಿದ ಕಿಡಿಗೇಡಿಗಳು ದೊಡ್ಡ ಉಳ್ಳಾರ್ತಿ ಗ್ರಾಮದ ಗೋಮಾಳ ಜಾಗದಲ್ಲಿ ರಾತ್ರೋರಾತ್ರಿ ಕಿಡಿಗೇಡಿಗಳು ಯಾವುದೋ ಫ್ಯಾಕ್ಟರಿಯ ಕಲುಷಿತ ಕೆಮಿಕಲ್ ಆಯಿಲ್ ತಂದು ಸುರಿದು ಹೋದ ಘಟನೆ ಬೆಳಕಿಗೆ ಬಂದಿದೆ. ಈ ಕಲುಷಿತ ಆಯಿಲ್ ಗೋಮಾಳ ಜಾಗವನ್ನು ಸಂಪೂರ್ಣವಾಗಿ ಹಾನಿಗೊಳಪಡಿಸಿದೆ.
More news from ಕರ್ನಾಟಕ and nearby areas
- ನರಹರಿ ನಗರದ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯ ದೇವಸ್ಥಾನದಲ್ಲಿ ಮಂಡಲದ ಪೂಜೆ.. ಚಳ್ಳಕೆರೆ ನಗರದ ನರಹರಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಕರಿಬಸವೇಶ್ವರ ಅಜ್ಜಯ ದೇವಸ್ಥಾನದಲ್ಲಿ.. ದೇವಸ್ಥಾನ ನಿರ್ಮಾಣಗೊಂಡ ಹಿನ್ನೆಲೆಯಲ್ಲಿ 48ನೇ ದಿನದ ಮಂಡಲ ಪೂಜೆ ಕಾರ್ಯಕ್ರಮವನ್ನ ಶ್ರದ್ಧಾ ಭಕ್ತಿಯಿಂದ ಹಮ್ಮಿಕೊಳ್ಳಲಾಯಿತು. ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ದೇವಾಲಯದಲ್ಲಿ ಪೆಬ್ರವರಿ 11ರಂದು ಶ್ರೀ ಕರಿಬಸವೇಶ್ವರ ಸ್ವಾಮಿ ವಿಗ್ರಹ ಪ್ರತಿಷ್ಠಾಪನೆ ಹಾಗೂ ಕಳಸಸ್ಥಾಪನೆ ಮಾಡಲಾಗಿತ್ತು. ಅಂದಿನಿಂದ ಕರಿಬಸವೇಶ್ವರ ಗದ್ದಿಗೆಯಲ್ಲಿ ವಿಶೇಷ ಪೂಜೆ, ಭಜನೆ, ಕೀರ್ತನೆಗಳು ಜರಗಿದವು. ಕರಿಬಸವೇಶ್ವರ ದೇವಸ್ಥಾನ ನಿರ್ಮಾಣಗೊಂಡು ಇಲ್ಲಿಗೆ 48ನೇ ದಿನ ಆಗಿರುವುದರಿಂದ ದೇವಸ್ಥಾನದಲ್ಲಿ ಮಂಡಲ ಪೂಜೆ ಅಂಗವಾಗಿ ಬೆಳಗಿನಜಾವ ಮೂರು ಗಂಟೆಯಿಂದಲೇ ನವಗ್ರಹ ಪೋಜೆ ಅಷ್ಟಲಕ್ಷ್ಮಿ ಪೂಜೆ, ಪಾರ್ವತಿ, ಪರಮೇಶ್ವರ ವಿಘ್ನೇಶ್ವರ ಪೂಜೆ ,ಹೋಮ ಹವನ ಭಜನೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.. ಗುರು ಕರಿಬಸವೇಶ್ವರ ದೇವಸ್ಥಾನಕ್ಕೆ ಸಾಕಷ್ಟು ಭಕ್ತರು ಆಗಮಿಸಿ ಎಲ್ಲಾ ಪೂಜೆ ಕಾರ್ಯದಲ್ಲಿ ಭಾಗಿಯಾಗಿ ಅನ್ನದಾಸೋಹ ಪಾಲ್ಗೊಂಡರು ಗುರು ಕರಿಬಸವೇಶ್ವರ ಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ವಿವಿಧ ಧಾರ್ಮಿಕ ಕಾರ್ಯಗಳು ಜತೆಗೆ ಸಾಮಾಜಿಕ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಪ್ರಧಾನ ಅರ್ಚಕರು ಹಾಗೂ ಶ್ರೀ ಕರಿಬಸವೇಶ್ವರ ಸ್ವಾಮಿ ಟ್ರಸ್ಟ್ ನ ಅಧ್ಯಕ್ಷ ಟಿ. ವೀರಭದ್ರ ಸ್ವಾಮಿ ತಿಳಿಸಿದ್ದಾರೆ....1
- ದೊಡ್ಡ ಉಳ್ಳಾರ್ತಿ ಗ್ರಾಮದ ಗೋಮಾಳ ಜಾಗದಲ್ಲಿ ರಾತ್ರೋರಾತ್ರಿ ಕಿಡಿಗೇಡಿಗಳು ಯಾವುದೋ ಫ್ಯಾಕ್ಟರಿಯ ಕಲುಷಿತ ಕೆಮಿಕಲ್ ಆಯಿಲ್ ತಂದು ಸುರಿದು ಹೋದ ಘಟನೆ ಬೆಳಕಿಗೆ ಬಂದಿದೆ. ಈ ಕಲುಷಿತ ಆಯಿಲ್ ಗೋಮಾಳ ಜಾಗವನ್ನು ಸಂಪೂರ್ಣವಾಗಿ ಹಾನಿಗೊಳಪಡಿಸಿದೆ.1
- ದಾವಣಗೆರೆ ಬ್ರೇಕಿಂಗ್ ರಂಗೇರಿದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾಚಣೆ ದಾವಣಗೆರೆಯಲ್ಲಿ ಹಾಲಿ ಸಿಎಂ ಹಾಗೂ ಮಾಜಿ ಸಿಎಂ ಅಬ್ಬರದ ಪ್ರಚಾರ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಹಾಲಿ ಸಿಎಂ ಸಿದ್ದರಾಮಯ್ಯ ಕ್ಯಾಂಪಿಯನ್ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಪರ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಬ್ಬರದ ಪ್ರಚಾರ ಗ್ರಾಮಾಂತರ ಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಪ್ರಚಾರ ಮಾಡಿದ್ರೆ ನಗರ ಭಾಗದಲ್ಲಿ ಮಾಜಿ ಸಿಎಂ ಬಿಎಸ್ ವೈ ಪ್ರಚಾರ1
- ಹಾವೇರಿ ಬಸ್ ನಿಲ್ದಾಣದಲ್ಲಿ ಭೀಕರ ದುರಂತ: ವೇಗವಾಗಿ ಬಂದ ಬಸ್ ಹರಿದು 2 ವರ್ಷದ ಮಗು ಸಾವು! #JB_News_Kannada1
- ಬೆಂಗಳೂರು : ಜನ ಸಾಮಾನ್ಯರಿಗೆ ನ್ಯಾಯ ಒದಗಿಸುವ ಪೊಲೀಸ್ ಇಲಾಖೆ ಅಲ್ಲಿ ಪೋಲಿ ಗಳು ಇದ್ದಾರೆ ಇಂತಹದ್ದೇ ಘಟನೆ ನಡೆದಿದೆ ಮಹಿಳೆ ಯೊಬ್ಬರಿಗೆ ಕರೆ ಮಾಡಿ ಪೋಲಿ ಮಾತುಗಳನ್ನು ಮಾತಾಡುತ್ತ ಮೆಸೇಜ್ ಡಿಲೀಟ್ ಮಾಡಲು ಹೇಳಿದ ಪೊಲೀಸ್1
- Post by Ramesh Belur1
- Post by H M ಹರಕುಣಿ2
- ಈಚಘಟ್ಟ ಗ್ರಾಮದ ಜನಗಣತಿ ಕಾರ್ಯಕ್ರಮದಲ್ಲಿ ಶಾಸಕ ಎಂ ಚಂದ್ರಪ್ಪ ಬಾಗಿಯಾಗಿದ್ದಾರೆ. ಹೊಳಲ್ಕೆರೆ ಮತಕ್ಷೇತ್ರದ ಈಚಘಟ್ಟ ಗ್ರಾಮದಲ್ಲಿ, ತಹಶೀಲ್ದಾರ್ ಕಾರ್ಯಾಲಯ ಹೊಳಲ್ಕೆರೆ ವತಿಯಿಂದ ಭಾರತ ಜನಗಣತಿ- 2027ರ ಪ್ರಕ್ರಿಯೆ ಶಾಸಕ ಎಂ ಚಂದ್ರಪ್ಪ ಚಾಲನೆ ನೀಡಿ ಮಾತನಾಡಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದು ಜನಗಣತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಶಾಸಕ ಎಂ ಚಂದ್ರಪ್ಪ ಮನವಿ ಮಾಡಿದ್ದಾರೆ.1