logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚೇತನ್ ಅಹಿಂಸಾ ದೂರು! ಸಾರಾ ಗೋವಿಂದ ವಿರುದ್ಧ ಗಂಭೀರ ಆರೋಪ 😳 ಚೇತನ್ ಅಹಿಂಸಾ ದೂರು:ಸಾರಾ ಗೋವಿಂದ್ ವಿರುದ್ಧ ಕಿಡಿ ನಟ ಮತ್ತು ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಇಂದು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಹಿರಿಯ ಚಲನಚಿತ್ರ ನಿರ್ಮಾಪಕ ಸಾರಾ ಗೋವಿಂದ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ. ಕಳೆದ ಶನಿವಾರ ಸಾರಾ ಗೋವಿಂದ್ ಅವರು ಚೇತನ್ ಅವರ ಮನೆಗೆ ಬಂದು ಗಲಾಟೆ ಮಾಡಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚೇತನ್, ಇದು ಕೇವಲ ನನ್ನೊಬ್ಬನ ಹೋರಾಟವಲ್ಲ ಎಂದು ಸ್ಪಷ್ಟಪಡಿಸಿದರು. ಅವರಿಗೆ ಬೆಂಬಲವಾಗಿ ಹಲವು ಸಂಘಟನೆಗಳು ಸಾಥ್ ನೀಡಿವೆ: ದಲಿತ ಪರ ಸಂಘಟನೆಗಳು ಮಹಿಳಾ ಪರ ಸಂಘಟನೆಗಳು ಆದಿವಾಸಿ, ರೈತ ಮತ್ತು ಕಾರ್ಮಿಕ ಸಂಘಟನೆಗಳು ಭ್ರಷ್ಟಾಚಾರ ವಿರೋಧಿ ಮತ್ತು ಪ್ರಾದೇಶಿಕ ಕನ್ನಡ ಭಾಷಾ ಸಂಘಟನೆಗಳು "ನ್ಯಾಯಕ್ಕಾಗಿ ನಿಂತಿರುವ ಎಲ್ಲಾ ಸಂಘಟನೆಗಳು ನನ್ನ ಜೊತೆಗಿವೆ. ಸಾರಾ ಗೋವಿಂದ ಅವರ ವರ್ತನೆಯ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು," ಎಂದು ಚೇತನ್ ಅಹಿಂಸಾ ಒತ್ತಾಯಿಸಿದ್ದಾರೆ.

5 hrs ago
user_ASN News24Kannada
ASN News24Kannada
Newsagent Ballari, Karnataka•
5 hrs ago

ಚೇತನ್ ಅಹಿಂಸಾ ದೂರು! ಸಾರಾ ಗೋವಿಂದ ವಿರುದ್ಧ ಗಂಭೀರ ಆರೋಪ 😳 ಚೇತನ್ ಅಹಿಂಸಾ ದೂರು:ಸಾರಾ ಗೋವಿಂದ್ ವಿರುದ್ಧ ಕಿಡಿ ನಟ ಮತ್ತು ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಇಂದು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಹಿರಿಯ ಚಲನಚಿತ್ರ ನಿರ್ಮಾಪಕ ಸಾರಾ ಗೋವಿಂದ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ. ಕಳೆದ ಶನಿವಾರ ಸಾರಾ ಗೋವಿಂದ್ ಅವರು ಚೇತನ್ ಅವರ ಮನೆಗೆ ಬಂದು ಗಲಾಟೆ ಮಾಡಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚೇತನ್, ಇದು ಕೇವಲ ನನ್ನೊಬ್ಬನ ಹೋರಾಟವಲ್ಲ ಎಂದು ಸ್ಪಷ್ಟಪಡಿಸಿದರು. ಅವರಿಗೆ ಬೆಂಬಲವಾಗಿ ಹಲವು ಸಂಘಟನೆಗಳು ಸಾಥ್ ನೀಡಿವೆ: ದಲಿತ ಪರ ಸಂಘಟನೆಗಳು ಮಹಿಳಾ ಪರ ಸಂಘಟನೆಗಳು ಆದಿವಾಸಿ, ರೈತ ಮತ್ತು ಕಾರ್ಮಿಕ ಸಂಘಟನೆಗಳು ಭ್ರಷ್ಟಾಚಾರ ವಿರೋಧಿ ಮತ್ತು ಪ್ರಾದೇಶಿಕ ಕನ್ನಡ ಭಾಷಾ ಸಂಘಟನೆಗಳು "ನ್ಯಾಯಕ್ಕಾಗಿ ನಿಂತಿರುವ ಎಲ್ಲಾ ಸಂಘಟನೆಗಳು ನನ್ನ ಜೊತೆಗಿವೆ. ಸಾರಾ ಗೋವಿಂದ ಅವರ ವರ್ತನೆಯ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು," ಎಂದು ಚೇತನ್ ಅಹಿಂಸಾ ಒತ್ತಾಯಿಸಿದ್ದಾರೆ.

More news from Karnataka and nearby areas
  • ನಟ ಮತ್ತು ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಇಂದು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಹಿರಿಯ ಚಲನಚಿತ್ರ ನಿರ್ಮಾಪಕ ಸಾರಾ ಗೋವಿಂದ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ. ಕಳೆದ ಶನಿವಾರ ಸಾರಾ ಗೋವಿಂದ್ ಅವರು ಚೇತನ್ ಅವರ ಮನೆಗೆ ಬಂದು ಗಲಾಟೆ ಮಾಡಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚೇತನ್, ಇದು ಕೇವಲ ನನ್ನೊಬ್ಬನ ಹೋರಾಟವಲ್ಲ ಎಂದು ಸ್ಪಷ್ಟಪಡಿಸಿದರು. ಅವರಿಗೆ ಬೆಂಬಲವಾಗಿ ಹಲವು ಸಂಘಟನೆಗಳು ಸಾಥ್ ನೀಡಿವೆ: ದಲಿತ ಪರ ಸಂಘಟನೆಗಳು ಮಹಿಳಾ ಪರ ಸಂಘಟನೆಗಳು ಆದಿವಾಸಿ, ರೈತ ಮತ್ತು ಕಾರ್ಮಿಕ ಸಂಘಟನೆಗಳು ಭ್ರಷ್ಟಾಚಾರ ವಿರೋಧಿ ಮತ್ತು ಪ್ರಾದೇಶಿಕ ಕನ್ನಡ ಭಾಷಾ ಸಂಘಟನೆಗಳು "ನ್ಯಾಯಕ್ಕಾಗಿ ನಿಂತಿರುವ ಎಲ್ಲಾ ಸಂಘಟನೆಗಳು ನನ್ನ ಜೊತೆಗಿವೆ. ಸಾರಾ ಗೋವಿಂದ ಅವರ ವರ್ತನೆಯ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು," ಎಂದು ಚೇತನ್ ಅಹಿಂಸಾ ಒತ್ತಾಯಿಸಿದ್ದಾರೆ.
    1
    ನಟ ಮತ್ತು ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಇಂದು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಹಿರಿಯ ಚಲನಚಿತ್ರ ನಿರ್ಮಾಪಕ ಸಾರಾ ಗೋವಿಂದ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ.
ಕಳೆದ ಶನಿವಾರ ಸಾರಾ ಗೋವಿಂದ್ ಅವರು ಚೇತನ್ ಅವರ ಮನೆಗೆ ಬಂದು ಗಲಾಟೆ ಮಾಡಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚೇತನ್, ಇದು ಕೇವಲ ನನ್ನೊಬ್ಬನ ಹೋರಾಟವಲ್ಲ ಎಂದು ಸ್ಪಷ್ಟಪಡಿಸಿದರು. ಅವರಿಗೆ ಬೆಂಬಲವಾಗಿ ಹಲವು ಸಂಘಟನೆಗಳು ಸಾಥ್ ನೀಡಿವೆ:
ದಲಿತ ಪರ ಸಂಘಟನೆಗಳು
ಮಹಿಳಾ ಪರ ಸಂಘಟನೆಗಳು
ಆದಿವಾಸಿ, ರೈತ ಮತ್ತು ಕಾರ್ಮಿಕ ಸಂಘಟನೆಗಳು
ಭ್ರಷ್ಟಾಚಾರ ವಿರೋಧಿ ಮತ್ತು ಪ್ರಾದೇಶಿಕ ಕನ್ನಡ ಭಾಷಾ ಸಂಘಟನೆಗಳು
"ನ್ಯಾಯಕ್ಕಾಗಿ ನಿಂತಿರುವ ಎಲ್ಲಾ ಸಂಘಟನೆಗಳು ನನ್ನ ಜೊತೆಗಿವೆ. ಸಾರಾ  ಗೋವಿಂದ ಅವರ ವರ್ತನೆಯ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು," ಎಂದು ಚೇತನ್ ಅಹಿಂಸಾ ಒತ್ತಾಯಿಸಿದ್ದಾರೆ.
    user_ASN News24Kannada
    ASN News24Kannada
    Newsagent Ballari, Karnataka•
    5 hrs ago
  • ಯಡಿಯೂರಪ್ಪ ಅಭಿಮಾನೋತ್ಸವ: ಚಿತ್ರದುರ್ಗದಲ್ಲಿ ಮೇ 9ರಂದು 10 ಲಕ್ಷ ಜನ ಸೇರುವ ನಿರೀಕ್ಷೆ – ಬಿ. ಶ್ರೀರಾಮುಲು, ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್‌. ಯಡಿಯೂರಪ್ಪ ಅಭಿಮಾನೋತ್ಸವಕ್ಕೆ 10 ಲಕ್ಷ ಜನ ಸೇರಲಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷವನ್ನು ಕಟ್ಟಿ ಬೆಳೆಸಿದ ಧೀಮಂತ ನಾಯಕ ಯಡಿಯೂರಪ್ಪ ಅವರನ್ನು ಬಲವಂತವಾಗಿ ಒಪ್ಪಿಸಿ ಸನ್ಮಾನಿಸಲಾಗುತ್ತಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಆಗಮಿಸುತ್ತಿದ್ದಾರೆ. ಇದೇ ವೇಳೆ ಪಕ್ಷದ ಬೆಳವಣಿಗೆಗೆ ಶ್ರಮಿಸಿದ ಇತರ ಹಿರಿಯ ನಾಯಕರನ್ನೂ ಅವರು ಸ್ಮರಿಸಿದರು.
    1
    ಯಡಿಯೂರಪ್ಪ ಅಭಿಮಾನೋತ್ಸವ:
ಚಿತ್ರದುರ್ಗದಲ್ಲಿ ಮೇ 9ರಂದು 10 ಲಕ್ಷ ಜನ ಸೇರುವ ನಿರೀಕ್ಷೆ – ಬಿ. ಶ್ರೀರಾಮುಲು, ಮೇ
9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್‌. ಯಡಿಯೂರಪ್ಪ ಅಭಿಮಾನೋತ್ಸವಕ್ಕೆ 10 ಲಕ್ಷ ಜನ ಸೇರಲಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷವನ್ನು ಕಟ್ಟಿ ಬೆಳೆಸಿದ ಧೀಮಂತ ನಾಯಕ ಯಡಿಯೂರಪ್ಪ ಅವರನ್ನು ಬಲವಂತವಾಗಿ ಒಪ್ಪಿಸಿ ಸನ್ಮಾನಿಸಲಾಗುತ್ತಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಆಗಮಿಸುತ್ತಿದ್ದಾರೆ. ಇದೇ ವೇಳೆ ಪಕ್ಷದ ಬೆಳವಣಿಗೆಗೆ ಶ್ರಮಿಸಿದ ಇತರ ಹಿರಿಯ ನಾಯಕರನ್ನೂ ಅವರು ಸ್ಮರಿಸಿದರು.
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    1 hr ago
  • ಯುವಕನ ಕತ್ತು ಕೊಯ್ದು ಚಾಕುವಿನಿಂದ ಹೊಟ್ಟೆಗೆ ಚುಚ್ಚಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗದ ಉಮರ್ ಸರ್ಕಲ್ ಬಳಿ ಭಾನುವಾರ ನಡೆದಿದೆ. ಕೊಲೆಯಾದ ಯುವಕನನ್ನು ಪ್ರಮೋದ್ ಬಾಬು ಎಂದು ಗುರುತಿಸಲಾಗಿದೆ. ಪ್ರಮೋದ್ ಬಾಬುವನ್ನು ಬರ್ಬರವಾಗಿ ಕೊಲೆ ಮಾಡಿದ ಕಾರಣ ತಿಳಿದು ಬಂದಿಲ್ಲ. ಪ್ರಮೋದ್ ಬಾಬು ಎಸ್ ಆರ್ ಇ ಬಸ್ ನ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಬಂದು ಮನೆಗೆ ಮಲಗಿದಾಗ ಈ ಘಟನೆ ನಡೆದಿದೆ. ಸಹೋದರನನ್ನು ಕಳೆದು ಕೊಂಡ ಅಕ್ಕ ತಂಗಿಯರ ಆಕ್ರಂದನ ಮುಗಿಲು ಮುಟ್ಟಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    1
    ಯುವಕನ ಕತ್ತು ಕೊಯ್ದು ಚಾಕುವಿನಿಂದ ಹೊಟ್ಟೆಗೆ ಚುಚ್ಚಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗದ ಉಮರ್ ಸರ್ಕಲ್ ಬಳಿ  ಭಾನುವಾರ ನಡೆದಿದೆ.
ಕೊಲೆಯಾದ ಯುವಕನನ್ನು ಪ್ರಮೋದ್ ಬಾಬು ಎಂದು ಗುರುತಿಸಲಾಗಿದೆ.  ಪ್ರಮೋದ್ ಬಾಬುವನ್ನು ಬರ್ಬರವಾಗಿ ಕೊಲೆ ಮಾಡಿದ ಕಾರಣ ತಿಳಿದು ಬಂದಿಲ್ಲ. ಪ್ರಮೋದ್ ಬಾಬು ಎಸ್ ಆರ್ ಇ ಬಸ್ ನ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಬಂದು ಮನೆಗೆ ಮಲಗಿದಾಗ ಈ ಘಟನೆ ನಡೆದಿದೆ.  ಸಹೋದರನನ್ನು ಕಳೆದು ಕೊಂಡ ಅಕ್ಕ ತಂಗಿಯರ ಆಕ್ರಂದನ ಮುಗಿಲು ಮುಟ್ಟಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_Kumara Swamy
    Kumara Swamy
    ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    5 hrs ago
  • ಕುಷ್ಟಗಿ:- (ಕೊಪ್ಪಳ) ತಾಲೂಕಿನ ಹುಲಿಗಿ ಹುಲಿಗೆಮ್ಮ ದೇವಿ ದೇವಸ್ಥಾನದ ಪ್ರತಿ ವರ್ಷದಂತೆ ಈ‌ ವರ್ಷವು ಕೂಡ ಐತಿಹಾಸಿಕ ಪ್ರಸಿದ್ಧ ಪಡೆದ ದೇವಸ್ಥಾನದ ದೇವತೆಯಾದ ಶ್ರೀ ಹುಲಿಗಿ ಹುಲಿಗೆಮ್ಮ ದೇವಿಯ ಈ‌ ವರ್ಷದ ಪ್ರಥಮ ಮೊದಲನೇ ಧಾರ್ಮಿಕ ಕಾರ್ಯಕ್ರಮವಾದ ಕಂಕಣದಾರ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನೆಡೆಯಿತು. ನಂತರ ವೈಶಾಖ ಬ|| ಅಷ್ಟಮಿ ರವಿವಾರ ದಿನಾಂಕ 10-05-2026 ರಂದು ಸಂಜೆ 7.00 ಗಂಟೆಗೆ ಅಮ್ಮನವರ ಉತ್ಸವ. ವೈಶಾಖ ಬ|| ನವಮಿ ಸೋಮವಾರ ದಿನಾಂಕ 11-05-2026 ಸಂಜೆ 5.30 ಗಂಟೆಗೆ ಅಕ್ಕಿಪಡಿ ಮಹಾರಥೋತ್ಸವ ವೈಶಾಖ ಬ|| ದಶಮಿ ಮಂಗಳವಾರ ದಿನಾಂಕ : 12-05-2026 ರಂದು ಬಾಳೆದಂಡಿಗೆ ಕೊಂಡದ ಪೂಜಾ : ರಾತ್ರಿ 8.00 ಗಂಟೆಗೆ‌ ಗಂಗಾದೇವಿ ಪೂಜಾ : ಬೆಳಗಿನ ಜಾವ 3.30 ಗಂಟೆಗೆ ಬ್ರಾಹ್ಮಮುಹೂರ್ತದಲ್ಲಿ ಶ್ರೀ ದೇವಿಗೆ ಪ್ರಸಾದ ಕೇಳುವುದು : ಬೆಳಗಿನ ಜಾವ 4.00 ಗಂಟೆಗೆ ಬಾಳಿದಂಡಿಗೆ ಆರೋಹಣ : ಬೆಳಗಿನ ಜಾವ 4.30 ಗಂಟೆಗೆವೈಶಾಖ ಬ॥ ಏಕಾದಶಿ ಬುಧವಾರ ದಿನಾಂಕ: 13-05-2026 ಪಾಯಸ ಮತ್ತು ಅಗ್ನಿಕೊಂಡ‌ ಕೊಂಡದ ಪೂಜಾ : ರಾತ್ರಿ 8.00 ಗಂಟೆಗೆ‌ ಹಿಡಿದಕ್ಷಿಣೆ ವಿತರಣೆ : ರಾತ್ರಿ 9.00 ಗಂಟೆಗೆ ಪಡಗದ ಪೂಜಾ : ರಾತ್ರಿ 9.30 ಗಂಟೆಗೆ ಸಾರಂಗಮಠದಲ್ಲಿ ಗಂಗಾದೇವಿ ಪೂಜಾ : ಬೆಳಗಿನ ಜಾವ 4.00 ಗಂಟೆಗೆ ಬ್ರಾಹ್ಮಮುಹೂರ್ತದಲ್ಲಿ ಶ್ರೀ ದೇವಿಗೆ ಪ್ರಸಾದ ಕಟ್ಟುವುದು : ಬೆಳಗಿನ ಜಾವ 4.30 ಗಂಟೆಗೆ‌ ಶ್ರೀ ದೇವಿಗೆ ಪಾಯಸ ಪ್ರಸಾದ ನಿವೇದನೆ : ಬೆಳಗಿನ ಜಾವ 5.30 ಗಂಟೆಗೆ ಅಗ್ನಿಕುಂಡ ಗುರುವಾರ ದಿನಾಂಕ 14-05-2026 6.30 ಗಂಟೆಗೆ ದ್ವಾದಶಿ ನಸುಕಿನಲ್ಲಿ. ವಿ.ಸೂ. ಈ ಸಂವತ್ಸರದಲ್ಲಿ ಜೇಷ್ಠ ಮಾಸ ಅಧಿಕ ಬಂದಿರುವ ಕಾರಣ ಕಂಕಣ ವಿಸರ್ಜನೆಯನ್ನು ನಿಜ ಕಾರಹುಣ್ಣಿಮೆ ನಂತರ ಬರುವ ದಿನಾಂಕ 30.06.2026 ರಂದು ಮಂಗಳವಾರ ರಾತ್ರಿ 8-00 ಗಂಟೆಗೆ ಶ್ರೀ ದೇವಿಯವರ ಕಂಕಣ ವಿಸರ್ಜನೆ ಮಾಡಲಾಗುವುದು ಈ ಸಂದರ್ಭದಲ್ಲಿ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಆಡಳಿತದ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಪತ್ರಿಕಾ ಪ್ರಕಟಣೆ ತಿಳಿಸಿದೆ.
    2
    ಕುಷ್ಟಗಿ:- (ಕೊಪ್ಪಳ) ತಾಲೂಕಿನ ಹುಲಿಗಿ ಹುಲಿಗೆಮ್ಮ ದೇವಿ ದೇವಸ್ಥಾನದ ಪ್ರತಿ ವರ್ಷದಂತೆ ಈ‌ ವರ್ಷವು ಕೂಡ ಐತಿಹಾಸಿಕ ಪ್ರಸಿದ್ಧ ಪಡೆದ ದೇವಸ್ಥಾನದ ದೇವತೆಯಾದ ಶ್ರೀ ಹುಲಿಗಿ ಹುಲಿಗೆಮ್ಮ ದೇವಿಯ ಈ‌ ವರ್ಷದ ಪ್ರಥಮ ಮೊದಲನೇ ಧಾರ್ಮಿಕ ಕಾರ್ಯಕ್ರಮವಾದ  ಕಂಕಣದಾರ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನೆಡೆಯಿತು.
ನಂತರ  ವೈಶಾಖ ಬ|| ಅಷ್ಟಮಿ ರವಿವಾರ ದಿನಾಂಕ 10-05-2026 ರಂದು ಸಂಜೆ 7.00 ಗಂಟೆಗೆ ಅಮ್ಮನವರ ಉತ್ಸವ.
ವೈಶಾಖ ಬ|| ನವಮಿ ಸೋಮವಾರ ದಿನಾಂಕ 11-05-2026 ಸಂಜೆ 5.30 ಗಂಟೆಗೆ
ಅಕ್ಕಿಪಡಿ ಮಹಾರಥೋತ್ಸವ ವೈಶಾಖ ಬ|| ದಶಮಿ ಮಂಗಳವಾರ ದಿನಾಂಕ : 12-05-2026 ರಂದು ಬಾಳೆದಂಡಿಗೆ ಕೊಂಡದ ಪೂಜಾ : ರಾತ್ರಿ 8.00 ಗಂಟೆಗೆ‌ ಗಂಗಾದೇವಿ ಪೂಜಾ :
ಬೆಳಗಿನ ಜಾವ 3.30 ಗಂಟೆಗೆ ಬ್ರಾಹ್ಮಮುಹೂರ್ತದಲ್ಲಿ
ಶ್ರೀ ದೇವಿಗೆ ಪ್ರಸಾದ ಕೇಳುವುದು : ಬೆಳಗಿನ ಜಾವ 4.00 ಗಂಟೆಗೆ ಬಾಳಿದಂಡಿಗೆ ಆರೋಹಣ : ಬೆಳಗಿನ ಜಾವ 4.30 ಗಂಟೆಗೆವೈಶಾಖ ಬ॥ ಏಕಾದಶಿ ಬುಧವಾರ ದಿನಾಂಕ: 13-05-2026 ಪಾಯಸ ಮತ್ತು ಅಗ್ನಿಕೊಂಡ‌ ಕೊಂಡದ ಪೂಜಾ : ರಾತ್ರಿ 8.00 ಗಂಟೆಗೆ‌ ಹಿಡಿದಕ್ಷಿಣೆ ವಿತರಣೆ : ರಾತ್ರಿ 9.00 ಗಂಟೆಗೆ ಪಡಗದ ಪೂಜಾ : ರಾತ್ರಿ 9.30 ಗಂಟೆಗೆ ಸಾರಂಗಮಠದಲ್ಲಿ ಗಂಗಾದೇವಿ ಪೂಜಾ : ಬೆಳಗಿನ ಜಾವ 4.00 ಗಂಟೆಗೆ ಬ್ರಾಹ್ಮಮುಹೂರ್ತದಲ್ಲಿ
ಶ್ರೀ ದೇವಿಗೆ ಪ್ರಸಾದ ಕಟ್ಟುವುದು : ಬೆಳಗಿನ ಜಾವ 4.30 ಗಂಟೆಗೆ‌ ಶ್ರೀ ದೇವಿಗೆ ಪಾಯಸ ಪ್ರಸಾದ ನಿವೇದನೆ : ಬೆಳಗಿನ ಜಾವ 5.30 ಗಂಟೆಗೆ ಅಗ್ನಿಕುಂಡ ಗುರುವಾರ ದಿನಾಂಕ 14-05-2026 6.30 ಗಂಟೆಗೆ ದ್ವಾದಶಿ ನಸುಕಿನಲ್ಲಿ. ವಿ.ಸೂ. ಈ ಸಂವತ್ಸರದಲ್ಲಿ ಜೇಷ್ಠ ಮಾಸ ಅಧಿಕ ಬಂದಿರುವ ಕಾರಣ
ಕಂಕಣ ವಿಸರ್ಜನೆಯನ್ನು ನಿಜ ಕಾರಹುಣ್ಣಿಮೆ ನಂತರ ಬರುವ ದಿನಾಂಕ 30.06.2026 ರಂದು ಮಂಗಳವಾರ ರಾತ್ರಿ 8-00 ಗಂಟೆಗೆ
ಶ್ರೀ ದೇವಿಯವರ ಕಂಕಣ ವಿಸರ್ಜನೆ ಮಾಡಲಾಗುವುದು ಈ ಸಂದರ್ಭದಲ್ಲಿ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಆಡಳಿತದ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಪತ್ರಿಕಾ ಪ್ರಕಟಣೆ ತಿಳಿಸಿದೆ.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    11 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • Post by Karibasava Balal
    1
    Post by Karibasava Balal
    user_Karibasava Balal
    Karibasava Balal
    City Star ದಾವಣಗೆರೆ, ದಾವಣಗೆರೆ, ಕರ್ನಾಟಕ•
    12 hrs ago
  • Post by ALTAF,❤️🙏
    1
    Post by ALTAF,❤️🙏
    user_ALTAF,❤️🙏
    ALTAF,❤️🙏
    ಹರಿಹರ, ದಾವಣಗೆರೆ, ಕರ್ನಾಟಕ•
    12 hrs ago
  • ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಶಿಖಂಡಿ ಚಿತ್ರತಂಡ ಭೇಟಿ ಮಾಡಿ ತಮ್ಮ ಶಿಖಂಡಿ ಸಿನಿಮಾದ ಕುರಿತು ಚಿತ್ರ ಬಿಡುಗಡೆ ಸಮಯದಲ್ಲಿ ಬಳ್ಳಾರಿಯಲ್ಲೇ ಇದ್ದು ಚಿತ್ರಮಂದಿರಕ್ಕೆ ಭೇಟಿ ನೀಡಿ ಸಿನಿಮಾ ವೀಕ್ಷಿಸುವುದಾಗಿ ಜನಾರ್ದನ ರೆಡ್ಡಿ ಭರವಸೆ ನೀಡಿದರು. ಜೊತೆಗೆ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಚಿತ್ರದ ಪೋಸ್ಟರ್ ಅನ್ನು ರೆಡ್ಡಿ ಅವರಿಗೆ ನೀಡಲಾಗಿದ್ದು, ಅವರು ಚಿತ್ರತಂಡದ ಪ್ರಯತ್ನಕ್ಕೆ ಮನಪೂರ್ವಕ ಶುಭ ಹಾರೈಸಿದರು. ಸ್ಥಳೀಯ ಪ್ರತಿಭೆಗಳಿಗೆ ದೊರೆತ ಈ ಬೆಂಬಲ ಚಿತ್ರತಂಡಕ್ಕೆ ಹೊಸ ಉತ್ಸಾಹ ನೀಡಿದೆ.
    1
    ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಶಿಖಂಡಿ ಚಿತ್ರತಂಡ ಭೇಟಿ ಮಾಡಿ ತಮ್ಮ  ಶಿಖಂಡಿ ಸಿನಿಮಾದ ಕುರಿತು
ಚಿತ್ರ ಬಿಡುಗಡೆ ಸಮಯದಲ್ಲಿ ಬಳ್ಳಾರಿಯಲ್ಲೇ ಇದ್ದು ಚಿತ್ರಮಂದಿರಕ್ಕೆ ಭೇಟಿ ನೀಡಿ ಸಿನಿಮಾ ವೀಕ್ಷಿಸುವುದಾಗಿ ಜನಾರ್ದನ ರೆಡ್ಡಿ ಭರವಸೆ ನೀಡಿದರು. ಜೊತೆಗೆ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಚಿತ್ರದ ಪೋಸ್ಟರ್ ಅನ್ನು ರೆಡ್ಡಿ ಅವರಿಗೆ ನೀಡಲಾಗಿದ್ದು, ಅವರು ಚಿತ್ರತಂಡದ ಪ್ರಯತ್ನಕ್ಕೆ ಮನಪೂರ್ವಕ ಶುಭ ಹಾರೈಸಿದರು. ಸ್ಥಳೀಯ ಪ್ರತಿಭೆಗಳಿಗೆ ದೊರೆತ ಈ ಬೆಂಬಲ ಚಿತ್ರತಂಡಕ್ಕೆ ಹೊಸ ಉತ್ಸಾಹ ನೀಡಿದೆ.
    user_ASN News24Kannada
    ASN News24Kannada
    Newsagent Ballari, Karnataka•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.