logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಇಂದು ಶಿವರಾತ್ರಿ ಅಮಾವಾಸ್ಯೆ ನಿಮಿತ್ತ ಸವದತ್ತಿ ತಾಲೂಕಿನ ಎಕ್ಕೇರಿ ಗ್ರಾಮದ ಶ್ರೀ ಕರಿಯಮ್ಮ ದೇವಿಯ ದರ್ಶನಕ್ಕೆ ವಿವಿಧ ಹಳ್ಳಿಗಳಿಂದ ಭಕ್ತರು ಆಗಮಿಸಿ ತಮ್ಮ ಹರಿಕೆಗಳನ್ನು ಕಟ್ಟಿಕೊಂಡು ತಾಯಿಯಲ್ಲಿ ತಮ್ಮ ಕೋರಿಕೆಗಳನ್ನು ಈಡೇರಿಸಿವಂತೆ ಬೇಡಿಕೊಂಡರು.ಪ್ರತಿ ಅಮವಾಸ್ಯಯಂತೆ ಈ ಅಮಾವಾಸ್ಯೆಯು ಬಹಳಷ್ಟು ಭಕ್ತರಿಂದ ತುಂಬಿ ತುಳುಕಿತು.

2 hrs ago
user_Arun
Arun
ಬೆಳಗಾವಿ, ಬೆಳಗಾವಿ, ಕರ್ನಾಟಕ•
2 hrs ago

ಇಂದು ಶಿವರಾತ್ರಿ ಅಮಾವಾಸ್ಯೆ ನಿಮಿತ್ತ ಸವದತ್ತಿ ತಾಲೂಕಿನ ಎಕ್ಕೇರಿ ಗ್ರಾಮದ ಶ್ರೀ ಕರಿಯಮ್ಮ ದೇವಿಯ ದರ್ಶನಕ್ಕೆ ವಿವಿಧ ಹಳ್ಳಿಗಳಿಂದ ಭಕ್ತರು ಆಗಮಿಸಿ ತಮ್ಮ ಹರಿಕೆಗಳನ್ನು ಕಟ್ಟಿಕೊಂಡು ತಾಯಿಯಲ್ಲಿ ತಮ್ಮ ಕೋರಿಕೆಗಳನ್ನು ಈಡೇರಿಸಿವಂತೆ ಬೇಡಿಕೊಂಡರು.ಪ್ರತಿ ಅಮವಾಸ್ಯಯಂತೆ ಈ ಅಮಾವಾಸ್ಯೆಯು ಬಹಳಷ್ಟು ಭಕ್ತರಿಂದ ತುಂಬಿ ತುಳುಕಿತು.

More news from ಕರ್ನಾಟಕ and nearby areas
  • ಇಂದು ಶಿವರಾತ್ರಿ ಅಮಾವಾಸ್ಯೆ ನಿಮಿತ್ತ ಸವದತ್ತಿ ತಾಲೂಕಿನ ಎಕ್ಕೇರಿ ಗ್ರಾಮದ ಶ್ರೀ ಕರಿಯಮ್ಮ ದೇವಿಯ ದರ್ಶನಕ್ಕೆ ವಿವಿಧ ಹಳ್ಳಿಗಳಿಂದ ಭಕ್ತರು ಆಗಮಿಸಿ ತಮ್ಮ ಹರಿಕೆಗಳನ್ನು ಕಟ್ಟಿಕೊಂಡು ತಾಯಿಯಲ್ಲಿ ತಮ್ಮ ಕೋರಿಕೆಗಳನ್ನು ಈಡೇರಿಸಿವಂತೆ ಬೇಡಿಕೊಂಡರು.ಪ್ರತಿ ಅಮವಾಸ್ಯಯಂತೆ ಈ ಅಮಾವಾಸ್ಯೆಯು ಬಹಳಷ್ಟು ಭಕ್ತರಿಂದ ತುಂಬಿ ತುಳುಕಿತು.
    1
    ಇಂದು ಶಿವರಾತ್ರಿ ಅಮಾವಾಸ್ಯೆ ನಿಮಿತ್ತ ಸವದತ್ತಿ ತಾಲೂಕಿನ ಎಕ್ಕೇರಿ ಗ್ರಾಮದ ಶ್ರೀ ಕರಿಯಮ್ಮ ದೇವಿಯ ದರ್ಶನಕ್ಕೆ ವಿವಿಧ ಹಳ್ಳಿಗಳಿಂದ ಭಕ್ತರು ಆಗಮಿಸಿ ತಮ್ಮ ಹರಿಕೆಗಳನ್ನು ಕಟ್ಟಿಕೊಂಡು ತಾಯಿಯಲ್ಲಿ ತಮ್ಮ ಕೋರಿಕೆಗಳನ್ನು ಈಡೇರಿಸಿವಂತೆ ಬೇಡಿಕೊಂಡರು.ಪ್ರತಿ ಅಮವಾಸ್ಯಯಂತೆ ಈ ಅಮಾವಾಸ್ಯೆಯು ಬಹಳಷ್ಟು ಭಕ್ತರಿಂದ ತುಂಬಿ ತುಳುಕಿತು.
    user_Arun
    Arun
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    2 hrs ago
  • Post by Manohar megeri
    5
    Post by Manohar megeri
    user_Manohar megeri
    Manohar megeri
    ಪತ್ರಕರ್ತ ಗೋಕಾಕ, ಬೆಳಗಾವಿ, ಕರ್ನಾಟಕ•
    9 hrs ago
  • ರಾಮದುರ್ಗ : ಸುರೇಬಾನ ನಾಡಕಚೇರಿ ಮುಂಭಾಗದಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ತಿಂದು ಉಗುಳಲು ಬಕೆಟ್ ಇಡುತ್ತಿರುವ ದೃಶ್ಯ ಕಂಡು ಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರತಿ ದಿನ ಸಾವಿರಾರು ಜನರು ವಿವಿಧ ಸರ್ಕಾರಿ ಕೆಲಸಗಳಿಗಾಗಿ ನಾಡಕಚೇರಿಗೆ ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಬೇಕಾದ ಜವಾಬ್ದಾರಿ ಅಧಿಕಾರಿಗಳದ್ದಾಗಿದ್ದರೂ, ಆವರಣದಲ್ಲಿ ಅಸ್ವಚ್ಛತೆ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ. ಇನ್ನೂ ಆತಂಕಕಾರಿ ವಿಷಯವೆಂದರೆ, ನಾಡಕಚೇರಿ ಆವರಣದಲ್ಲೇ ಪೂರ್ವ ಪ್ರಾಥಮಿಕ ಶಾಲೆ ಕಾರ್ಯನಿರ್ವಹಿಸುತ್ತಿದ್ದು, ದಿನನಿತ್ಯ ನೂರಾರು ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ಉಗುಳುವಿಕೆ ಮಕ್ಕಳ ಆರೋಗ್ಯಕ್ಕೂ ಹಾನಿಕಾರಕವಾಗುವ ಸಾಧ್ಯತೆ ಇದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಮತ್ತು ಸಾರ್ವಜನಿಕರು ಅಧಿಕಾರಿಗಳ ನಿರ್ಲಕ್ಷ್ಯವೇ ಈ ಪರಿಸ್ಥಿತಿಗೆ ಕಾರಣ ಎಂದು ಆರೋಪಿಸಿದ್ದಾರೆ. ತಕ್ಷಣವೇ ಸ್ವಚ್ಛತಾ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವಿಕೆ ನಿಷೇಧಿಸಲು ಕಠಿಣ ಕ್ರಮ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
    3
    ರಾಮದುರ್ಗ : ಸುರೇಬಾನ ನಾಡಕಚೇರಿ ಮುಂಭಾಗದಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ತಿಂದು ಉಗುಳಲು ಬಕೆಟ್ ಇಡುತ್ತಿರುವ ದೃಶ್ಯ ಕಂಡು ಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
ಪ್ರತಿ ದಿನ ಸಾವಿರಾರು ಜನರು ವಿವಿಧ ಸರ್ಕಾರಿ ಕೆಲಸಗಳಿಗಾಗಿ ನಾಡಕಚೇರಿಗೆ ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಬೇಕಾದ ಜವಾಬ್ದಾರಿ ಅಧಿಕಾರಿಗಳದ್ದಾಗಿದ್ದರೂ, ಆವರಣದಲ್ಲಿ ಅಸ್ವಚ್ಛತೆ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ.
ಇನ್ನೂ ಆತಂಕಕಾರಿ ವಿಷಯವೆಂದರೆ, ನಾಡಕಚೇರಿ ಆವರಣದಲ್ಲೇ ಪೂರ್ವ ಪ್ರಾಥಮಿಕ ಶಾಲೆ ಕಾರ್ಯನಿರ್ವಹಿಸುತ್ತಿದ್ದು, ದಿನನಿತ್ಯ ನೂರಾರು ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ಉಗುಳುವಿಕೆ ಮಕ್ಕಳ ಆರೋಗ್ಯಕ್ಕೂ ಹಾನಿಕಾರಕವಾಗುವ ಸಾಧ್ಯತೆ ಇದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರು ಮತ್ತು ಸಾರ್ವಜನಿಕರು ಅಧಿಕಾರಿಗಳ ನಿರ್ಲಕ್ಷ್ಯವೇ ಈ ಪರಿಸ್ಥಿತಿಗೆ ಕಾರಣ ಎಂದು ಆರೋಪಿಸಿದ್ದಾರೆ. ತಕ್ಷಣವೇ ಸ್ವಚ್ಛತಾ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವಿಕೆ ನಿಷೇಧಿಸಲು ಕಠಿಣ ಕ್ರಮ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
    user_ಶುಭಂ ವಾರ್ತೆ ದಿನಪತ್ರಿಕೆ ವರದಿಗಾರರು
    ಶುಭಂ ವಾರ್ತೆ ದಿನಪತ್ರಿಕೆ ವರದಿಗಾರರು
    ರಾಮದುರ್ಗ, ಬೆಳಗಾವಿ, ಕರ್ನಾಟಕ•
    21 min ago
  • Tandav by Small Child ?
    1
    Tandav by Small Child ?
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ಪತ್ರಕರ್ತ ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    28 min ago
  • ಬೆಳಗಾಂವ ಜಿಲ್ಲಾ ರಾಮದುರ್ಗ ತಾಲೂಕಿನ ಹೊಸಕೋಟೆ ಗ್ರಾಮದ ಸಾರ್ವಜನಿಕರು ರಾಮದುರ್ಗ ತಾಲೂಕಿಗೆ ಬಂದಂತ ಆರೋಗ್ಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿ ತಮ್ಮ ಅಳಿಲನ್ನು ಮಾಧ್ಯಮದವರ ಮುಂದೆ ಹೇಳಿಕೊಂಡರು. ಹೊಸಕೋಟೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಒಬ್ಬ ಡಾಕ್ಟರ್ ಇದ್ದು ಎರಡು ವರ್ಷದಿಂದ ಅವರ ಸೇವೆ ಒಳ್ಳೆ ತರಹ ಮಾಡುತ್ತಾ ಬಂದಿದ್ದು ಹೊಸಕೋಟೆ ಗ್ರಾಮದ ಸುತ್ತು ಮುತ್ತಿಲಿನ ಹಳ್ಳಿಗಳಿಗೆ ಇವರ ಸೇವೆ ಅಚ್ಚುಮೆಚ್ಚಿಗೆ ಪಾತ್ರರಾಗಿದ್ದಾರೆ. ಈಗ ಸರ್ಕಾರದವರು ಇವರನ್ನು ವರ್ಗಾವಣೆ ಮಾಡಿದ್ದಕ್ಕೆ ಹೊಸಕೋಟೆ ಗ್ರಾಮಸ್ಥರು ಅವರನ್ನು ವರ್ಗಾವಣೆ ಮಾಡದಂತೆ ಮನವಿ ಸಲ್ಲಿಸಿ ತಮ್ಮ ಅನಿಸಿಕೆಗಳನ್ನು ಮಾಧ್ಯಮದವರು ಮುಂದೆ ಹೇಳಿಕೊಂಡು ಅವರನ್ನು ವರ್ಗಾವಣೆ ಮಾಡಿದಲ್ಲಿ ಜಿಲ್ಲಾಮಟ್ಟದಲ್ಲಿ ಸತ್ಯಾಗ್ರಹ ಮಾಡಲಾಗುವುದೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
    1
    ಬೆಳಗಾಂವ ಜಿಲ್ಲಾ ರಾಮದುರ್ಗ ತಾಲೂಕಿನ ಹೊಸಕೋಟೆ ಗ್ರಾಮದ ಸಾರ್ವಜನಿಕರು ರಾಮದುರ್ಗ ತಾಲೂಕಿಗೆ ಬಂದಂತ ಆರೋಗ್ಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಸಲ್ಲಿಸಿ ತಮ್ಮ ಅಳಿಲನ್ನು ಮಾಧ್ಯಮದವರ ಮುಂದೆ ಹೇಳಿಕೊಂಡರು. ಹೊಸಕೋಟೆ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಒಬ್ಬ ಡಾಕ್ಟರ್ ಇದ್ದು ಎರಡು ವರ್ಷದಿಂದ ಅವರ ಸೇವೆ ಒಳ್ಳೆ ತರಹ  ಮಾಡುತ್ತಾ ಬಂದಿದ್ದು ಹೊಸಕೋಟೆ ಗ್ರಾಮದ ಸುತ್ತು ಮುತ್ತಿಲಿನ ಹಳ್ಳಿಗಳಿಗೆ ಇವರ ಸೇವೆ ಅಚ್ಚುಮೆಚ್ಚಿಗೆ ಪಾತ್ರರಾಗಿದ್ದಾರೆ. ಈಗ ಸರ್ಕಾರದವರು ಇವರನ್ನು ವರ್ಗಾವಣೆ ಮಾಡಿದ್ದಕ್ಕೆ ಹೊಸಕೋಟೆ ಗ್ರಾಮಸ್ಥರು ಅವರನ್ನು ವರ್ಗಾವಣೆ ಮಾಡದಂತೆ ಮನವಿ ಸಲ್ಲಿಸಿ ತಮ್ಮ ಅನಿಸಿಕೆಗಳನ್ನು ಮಾಧ್ಯಮದವರು ಮುಂದೆ ಹೇಳಿಕೊಂಡು ಅವರನ್ನು ವರ್ಗಾವಣೆ ಮಾಡಿದಲ್ಲಿ ಜಿಲ್ಲಾಮಟ್ಟದಲ್ಲಿ ಸತ್ಯಾಗ್ರಹ ಮಾಡಲಾಗುವುದೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
    user_ರಾಮಚಂದ್ರ ಹ ಕುಕಡಿ.ಪತ್ರಕರ್ತರು
    ರಾಮಚಂದ್ರ ಹ ಕುಕಡಿ.ಪತ್ರಕರ್ತರು
    Local News Reporter ರಾಮದುರ್ಗ, ಬೆಳಗಾವಿ, ಕರ್ನಾಟಕ•
    5 hrs ago
  • ಹುಬ್ಬಳ್ಳಿ ರಣಹದ್ದು ಜಾಗೃತಿ ಸಿಟಿ ನೆಷ್ಟ ನ್ಯೂಸ್ 24/7 ಕನ್ನಡವಾಗಿದೆ ಸುದ್ದಿ ವಾಹಿನಿ. ಕನ್ನಡ ಟೆಲಿವಿಷನ್ ನ್ಯೂಸ್‌ನಲ್ಲಿ ಹಿಂದೆಂದೂ ಕಾಣದ ಉತ್ತಮ ಗುಣಮಟ್ಟದ ಸುದ್ದಿ ವಿಷಯವನ್ನು ತಲುಪಿಸುವುದು. 'ಲೈವ್' ಕನ್ನಡ ಹಾಗೂ ಹಿಂದಿ ಸುದ್ದಿಯನ್ನು ಕರ್ನಾಟಕದ ಮನೆ ಬಾಗಿಲಿಗೆ ತಂದ ತಂಡದಿಂದ ಪ್ರಚಾರ. ಈ ಧೈರ್ಯಶಾಲಿ, ವಿಶ್ವಾಸಾರ್ಹ ಮತ್ತು ದೃಢನಿರ್ಧಾರದ ತಂಡವು ನಿಮಗೆ 'ಯಾವುದೇ ವೆಚ್ಚದಲ್ಲಿ' ವಿಶ್ವಾಸಾರ್ಹ ಸುದ್ದಿಯನ್ನು ತರುತ್ತದೆ ಪಡೆಯುವಲ್ಲಿ ಮೊದಲಿಗರಾಗಿರಿ: - ಸ್ಥಳೀಯ, ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳನ್ನು ಬ್ರೇಕಿಂಗ್ - ವ್ಯಾಪಕವಾದ ಹೈಪರ್ ಸ್ಥಳೀಯ ಸುದ್ದಿ - ಕರ್ನಾಟಕದ ರಾಜಕೀಯದ ಆಳವಾದ ಕವರೇಜ್ - ವಿವರವಾದ ರಾಷ್ಟ್ರೀಯ ಮತ್ತು ಪ್ರಾದೇಶಿಕ ಸುದ್ದಿ - ಇತ್ತೀಚಿನ ಕ್ರೀಡಾ ಪಂದ್ಯಗಳು, ಅಂಕಗಳು ಮತ್ತು ಇನ್ನಷ್ಟು - ವಿಶಾಲವಾದ ಸಿನಿಮಾ ವ್ಯಾಪ್ತಿ ಮತ್ತು ದೊಡ್ಡದು ಸ್ಟಾರ್ ಕಥೆಗಳು - ಪ್ರಪಂಚದಾದ್ಯಂತ ಆಸಕ್ತಿದಾಯಕ ಕಥೆಗಳು *PLEASE SUBSCRIBE CITY NEXT NEWS 24 7*
    1
    ಹುಬ್ಬಳ್ಳಿ ರಣಹದ್ದು ಜಾಗೃತಿ ಸಿಟಿ ನೆಷ್ಟ ನ್ಯೂಸ್ 24/7 ಕನ್ನಡವಾಗಿದೆ
ಸುದ್ದಿ ವಾಹಿನಿ.
ಕನ್ನಡ ಟೆಲಿವಿಷನ್ ನ್ಯೂಸ್‌ನಲ್ಲಿ ಹಿಂದೆಂದೂ ಕಾಣದ ಉತ್ತಮ ಗುಣಮಟ್ಟದ ಸುದ್ದಿ ವಿಷಯವನ್ನು ತಲುಪಿಸುವುದು. 'ಲೈವ್' ಕನ್ನಡ ಹಾಗೂ ಹಿಂದಿ ಸುದ್ದಿಯನ್ನು ಕರ್ನಾಟಕದ ಮನೆ ಬಾಗಿಲಿಗೆ ತಂದ ತಂಡದಿಂದ ಪ್ರಚಾರ. ಈ ಧೈರ್ಯಶಾಲಿ, ವಿಶ್ವಾಸಾರ್ಹ ಮತ್ತು ದೃಢನಿರ್ಧಾರದ ತಂಡವು ನಿಮಗೆ 'ಯಾವುದೇ ವೆಚ್ಚದಲ್ಲಿ' ವಿಶ್ವಾಸಾರ್ಹ ಸುದ್ದಿಯನ್ನು ತರುತ್ತದೆ
ಪಡೆಯುವಲ್ಲಿ ಮೊದಲಿಗರಾಗಿರಿ:
- ಸ್ಥಳೀಯ, ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳನ್ನು ಬ್ರೇಕಿಂಗ್
- ವ್ಯಾಪಕವಾದ ಹೈಪರ್ ಸ್ಥಳೀಯ ಸುದ್ದಿ
- ಕರ್ನಾಟಕದ ರಾಜಕೀಯದ ಆಳವಾದ ಕವರೇಜ್ - ವಿವರವಾದ ರಾಷ್ಟ್ರೀಯ ಮತ್ತು ಪ್ರಾದೇಶಿಕ ಸುದ್ದಿ
- ಇತ್ತೀಚಿನ ಕ್ರೀಡಾ ಪಂದ್ಯಗಳು, ಅಂಕಗಳು ಮತ್ತು ಇನ್ನಷ್ಟು
- ವಿಶಾಲವಾದ ಸಿನಿಮಾ ವ್ಯಾಪ್ತಿ ಮತ್ತು ದೊಡ್ಡದು
ಸ್ಟಾರ್ ಕಥೆಗಳು
- ಪ್ರಪಂಚದಾದ್ಯಂತ ಆಸಕ್ತಿದಾಯಕ ಕಥೆಗಳು
*PLEASE SUBSCRIBE CITY NEXT NEWS 24 7*
    user_Yusuf Bepari
    Yusuf Bepari
    Local News Reporter ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    9 hrs ago
  • ಮುಧೋಳ : ತಾಲೂಕಿನ ಮುಗಳಖೋಡ ಗ್ರಾಮದ ಆರಾಧ್ಯ ದೈವ ಪರಮಾನಂದ ದೇವರ ಜಾತ್ರೋತ್ಸವ ಸೋಮವಾರ ಸಂಭ್ರಮದಿಂದ ಜರುಗಿತು. ಜಾತ್ರೆ ಹಿನ್ನೆಲೆ ದೇವರಿಗೆ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ಹತ್ತಾರು ದಾರ್ಮಿಕ ಕೈಂಕರ್ಯ ನಡೆದವು. ಮುತ್ತೈದೆಯರು ಆರತಿ ಹಿಡಿದು ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡರು. ಸಂಜೆ ದೇವರ ಸನ್ನಿಧಿಯಲ್ಲಿ ಜರುಗಿದ ದೈವ ವಾಣಿ ಆಲಿಸಲು ಸಾವಿರಾರು ಭಕ್ತರು ನೆರೆದಿದ್ದರು. ಮುಗಳಖೋಡ ಸೇರಿದಂತೆ ಸುತ್ತಲಿನ ಗ್ರಾಮಸ್ಥರು ಜಾತ್ರೋತ್ಸವದಲ್ಲಿ ಪಾಲ್ಗೊಂಡು ದೃವರ ಕೃಪಾಶೀರ್ವಾದಕ್ಕೆ ಪಾತ್ರರಾದರು.
    3
    ಮುಧೋಳ : ತಾಲೂಕಿನ ಮುಗಳಖೋಡ ಗ್ರಾಮದ ಆರಾಧ್ಯ ದೈವ ಪರಮಾನಂದ ದೇವರ ಜಾತ್ರೋತ್ಸವ ಸೋಮವಾರ ಸಂಭ್ರಮದಿಂದ ಜರುಗಿತು.
ಜಾತ್ರೆ ಹಿನ್ನೆಲೆ ದೇವರಿಗೆ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ಹತ್ತಾರು ದಾರ್ಮಿಕ ಕೈಂಕರ್ಯ ನಡೆದವು.
ಮುತ್ತೈದೆಯರು ಆರತಿ ಹಿಡಿದು ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡರು. ಸಂಜೆ ದೇವರ ಸನ್ನಿಧಿಯಲ್ಲಿ ಜರುಗಿದ ದೈವ ವಾಣಿ ಆಲಿಸಲು ಸಾವಿರಾರು ಭಕ್ತರು ನೆರೆದಿದ್ದರು.
ಮುಗಳಖೋಡ ಸೇರಿದಂತೆ ಸುತ್ತಲಿನ ಗ್ರಾಮಸ್ಥರು ಜಾತ್ರೋತ್ಸವದಲ್ಲಿ ಪಾಲ್ಗೊಂಡು ದೃವರ ಕೃಪಾಶೀರ್ವಾದಕ್ಕೆ ಪಾತ್ರರಾದರು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    2 hrs ago
  • This is new rumors spreading by Pakistani media, Shame
    1
    This is new rumors spreading by Pakistani media, Shame
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ಪತ್ರಕರ್ತ ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    10 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.