logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಪಿಯು ಪರೀಕ್ಷೆಯಲ್ಲಿ ಶೇ‌ 98 ಪ್ರತಿಶತ ಫಲಿತಾಂಶ ಪಡೆದ ವಿದ್ಯಾರ್ಥಿನಿಗೆ ಎಎಸ್ಎಂ ಸಂಸ್ಥೆಯಿಂದ ಸತ್ಕಾರ ಬಸವಕಲ್ಯಾಣ: ಪಿಯು ಪರೀಕ್ಷೆಯಲ್ಲಿ ಶೇ‌ 98 ಪ್ರತಿಶತ ಫಲಿತಾಂಶ ಪಡೆದ ವಿದ್ಯಾರ್ಥಿನಿಗೆ ಎಎಸ್ಎಂ ಸಂಸ್ಥೆಯಿಂದ ಸತ್ಕಾರಿಸಲಾಯಿತು

11 hrs ago
user_Udayakumar Mule
Udayakumar Mule
ವರದಿಗಾರ Basavakalyan, Bidar•
11 hrs ago

ಪಿಯು ಪರೀಕ್ಷೆಯಲ್ಲಿ ಶೇ‌ 98 ಪ್ರತಿಶತ ಫಲಿತಾಂಶ ಪಡೆದ ವಿದ್ಯಾರ್ಥಿನಿಗೆ ಎಎಸ್ಎಂ ಸಂಸ್ಥೆಯಿಂದ ಸತ್ಕಾರ ಬಸವಕಲ್ಯಾಣ: ಪಿಯು ಪರೀಕ್ಷೆಯಲ್ಲಿ ಶೇ‌ 98 ಪ್ರತಿಶತ ಫಲಿತಾಂಶ ಪಡೆದ ವಿದ್ಯಾರ್ಥಿನಿಗೆ ಎಎಸ್ಎಂ ಸಂಸ್ಥೆಯಿಂದ ಸತ್ಕಾರಿಸಲಾಯಿತು

More news from Bidar and nearby areas
  • ಬಸವಕಲ್ಯಾಣ: ಪಿಯು ಪರೀಕ್ಷೆಯಲ್ಲಿ ಶೇ‌ 98 ಪ್ರತಿಶತ ಫಲಿತಾಂಶ ಪಡೆದ ವಿದ್ಯಾರ್ಥಿನಿಗೆ ಎಎಸ್ಎಂ ಸಂಸ್ಥೆಯಿಂದ ಸತ್ಕಾರಿಸಲಾಯಿತು
    1
    ಬಸವಕಲ್ಯಾಣ: ಪಿಯು ಪರೀಕ್ಷೆಯಲ್ಲಿ ಶೇ‌ 98 ಪ್ರತಿಶತ ಫಲಿತಾಂಶ ಪಡೆದ ವಿದ್ಯಾರ್ಥಿನಿಗೆ ಎಎಸ್ಎಂ ಸಂಸ್ಥೆಯಿಂದ ಸತ್ಕಾರಿಸಲಾಯಿತು
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    11 hrs ago
  • Aurad (Bidar District, Karnataka pin code 585326Nike savargaon water problem bonti panchayat
    2
    Aurad (Bidar District, Karnataka pin code 585326Nike savargaon water problem bonti panchayat
    user_Umesh Sadafule
    Umesh Sadafule
    City Star Aurad, Bidar•
    8 hrs ago
  • Post by User1523
    1
    Post by User1523
    user_User1523
    User1523
    Chittapur, Kalaburagi•
    11 min ago
  • ಅಫಜಲಪುರ ತಾಲೂಕಿನ ರೇವೂರ ಗ್ರಾಮದಲ್ಲಿ ಆರು ಉರಿನ ಜನರು ಸೇರಿ ಸರಿಯಾಗಿ ವಿದ್ಯುತ್ ದೊರೆಯದೆ ಇರುವ ಕಾರಣ ರೇವೂರ ಕೆ.ಇ.ಬಿ. ಮುಂದೆ ಪ್ರತಿಭಟನೆ.
    1
    ಅಫಜಲಪುರ ತಾಲೂಕಿನ ರೇವೂರ ಗ್ರಾಮದಲ್ಲಿ ಆರು ಉರಿನ ಜನರು ಸೇರಿ ಸರಿಯಾಗಿ ವಿದ್ಯುತ್ ದೊರೆಯದೆ ಇರುವ ಕಾರಣ ರೇವೂರ ಕೆ.ಇ.ಬಿ. ಮುಂದೆ ಪ್ರತಿಭಟನೆ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    8 hrs ago
  • ಡಾ. ಬಿ ಆರ್ ಅಂಬೇಡ್ಕರ್ 135ನೇ ಜಯಂತಿಯ ಸಂಭ್ರಮ: "ಬುದ್ದ ಬಸವ ಅಂಬೇಡ್ಕರ್" ಅವರ ಆದರ್ಶ ಪಾಲಿಸಿ : ಜ್ಞಾನ ಪ್ರಕಾಶ ಸ್ವಾಮೀಜಿ.
    1
    ಡಾ. ಬಿ ಆರ್ ಅಂಬೇಡ್ಕರ್ 135ನೇ ಜಯಂತಿಯ ಸಂಭ್ರಮ: "ಬುದ್ದ ಬಸವ ಅಂಬೇಡ್ಕರ್" ಅವರ ಆದರ್ಶ ಪಾಲಿಸಿ : ಜ್ಞಾನ ಪ್ರಕಾಶ ಸ್ವಾಮೀಜಿ.
    user_Kisan news kannada
    Kisan news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    9 hrs ago
  • Mother’s love is often described as the most powerful, selfless, and unconditional form of affection a person can experience. It serves as a child's first source of security, shaping their personality, emotional stability, and moral compass from birth. [1, 2, 3]
    1
    Mother’s love is often described as the most powerful, selfless, and unconditional form of affection a person can experience. It serves as a child's first source of security, shaping their personality, emotional stability, and moral compass from birth. [1, 2, 3]
    user_ಪುಲಿಯನ್ ಸಾಮ್ರಾಜ್ಯ ಪತ್ರಿಕೆ
    ಪುಲಿಯನ್ ಸಾಮ್ರಾಜ್ಯ ಪತ್ರಿಕೆ
    Newspaper publisher Almel, Vijayapura•
    16 hrs ago
  • ​ ರಾಜ್ಯಾದ್ಯಂತ ಸೂರ್ಯನ ಪ್ರತಾಪ ಮುಗಿಲು ಮುಟ್ಟಿದೆ. ಬೆಂಕಿಯ ಉಂಡೆಯಂತಿರುವ ಬಿಸಿಲಿಗೆ ಮನುಷ್ಯರೇ ಸುಸ್ತಾಗಿ ಹೋಗಿದ್ದಾರೆ. ಇನ್ನು ಬಾಯಿ ಬಿಡಲಾಗದ ಮೂಕ ಪ್ರಾಣಿ-ಪಕ್ಷಿಗಳ ಸ್ಥಿತಿ ಏನಾಗಬೇಡ? ಹನಿ ನೀರಿಲ್ಲದೆ ಹಕ್ಕಿಗಳು ಹಾರಾಡುತ್ತಲೇ ಬಸವಳಿದು ನೆಲಕ್ಕೆ ಉರುಳುತ್ತಿವೆ. ಆದರೆ, ಯಾದಗಿರಿ ಜಿಲ್ಲೆಯ ಕೆಂಭಾವಿಯಲ್ಲಿ ಒಬ್ಬ ವ್ಯಕ್ತಿ ಈ ಮೂಕ ಜೀವಿಗಳ ಪಾಲಿಗೆ ಸಾಕ್ಷಾತ್ ಆಪದ್ಬಾಂಧವರಾಗಿದ್ದಾರೆ. ಬಿಸಾಡಿದ ಪ್ಲಾಸ್ಟಿಕ್ ಬಾಟಲಿಗಳನ್ನೇ ಹಕ್ಕಿಗಳ ಪಾಲಿನ 'ವಾಟರ್ ಟ್ಯಾಂಕ್' ಮಾಡಿದ ಆ ರಿಯಲ್ ಹೀರೋ ಯಾರು? ನೋಡೋಣ
    1
    ​ ರಾಜ್ಯಾದ್ಯಂತ ಸೂರ್ಯನ ಪ್ರತಾಪ ಮುಗಿಲು ಮುಟ್ಟಿದೆ. ಬೆಂಕಿಯ ಉಂಡೆಯಂತಿರುವ ಬಿಸಿಲಿಗೆ ಮನುಷ್ಯರೇ ಸುಸ್ತಾಗಿ ಹೋಗಿದ್ದಾರೆ. ಇನ್ನು ಬಾಯಿ ಬಿಡಲಾಗದ ಮೂಕ ಪ್ರಾಣಿ-ಪಕ್ಷಿಗಳ ಸ್ಥಿತಿ ಏನಾಗಬೇಡ? ಹನಿ ನೀರಿಲ್ಲದೆ ಹಕ್ಕಿಗಳು ಹಾರಾಡುತ್ತಲೇ ಬಸವಳಿದು ನೆಲಕ್ಕೆ ಉರುಳುತ್ತಿವೆ. ಆದರೆ, ಯಾದಗಿರಿ ಜಿಲ್ಲೆಯ ಕೆಂಭಾವಿಯಲ್ಲಿ ಒಬ್ಬ ವ್ಯಕ್ತಿ ಈ ಮೂಕ ಜೀವಿಗಳ ಪಾಲಿಗೆ ಸಾಕ್ಷಾತ್ ಆಪದ್ಬಾಂಧವರಾಗಿದ್ದಾರೆ. ಬಿಸಾಡಿದ ಪ್ಲಾಸ್ಟಿಕ್ ಬಾಟಲಿಗಳನ್ನೇ ಹಕ್ಕಿಗಳ ಪಾಲಿನ 'ವಾಟರ್ ಟ್ಯಾಂಕ್' ಮಾಡಿದ ಆ ರಿಯಲ್ ಹೀರೋ ಯಾರು? ನೋಡೋಣ
    user_ಇಲ್ಯಾಸ್ ಪಟೇಲ್ ಬಳಗಾನೂರ
    ಇಲ್ಯಾಸ್ ಪಟೇಲ್ ಬಳಗಾನೂರ
    Farmer ಯಾದಗಿರಿ, ಯಾದಗಿರಿ, ಕರ್ನಾಟಕ•
    8 hrs ago
  • ಅಫಜಲಪುರ : ಸಮಾಜದಲ್ಲಿ ಸಂಪತ್ತು ಮಾತ್ರವಲ್ಲ, ಅದನ್ನು ಸಮರ್ಪಕವಾಗಿ ಬಳಸುವ ದಾನಧರ್ಮದ ಮನೋಭಾವವೂ ಅಗತ್ಯ ಎಂದು ಶ್ರೀಗುರು ವಿಶ್ವರಾದ್ಯ ಮಳೇಂದ್ರ ಶಿವಾಚಾರ್ಯರು ಹೇಳಿದರು. ತಾಲೂಕಿನ ಹಿಂಚಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಪ್ರವೇಶ ದ್ವಾರ (ಅಗಸಿ) ಉದ್ಘಾಟಿಸಿ ಮಾತನಾಡಿದ ಅವರು, “ಎಷ್ಟೇ ಶ್ರೀಮಂತ ವ್ಯಕ್ತಿಯಾಗಿದ್ದರೂ ದಾನಧರ್ಮ ಮಾಡುವ ಗುಣವಿಲ್ಲದಿದ್ದರೆ ಆ ಸಂಪತ್ತು ವ್ಯರ್ಥವಾಗುತ್ತದೆ. ಸಮಾಜಕ್ಕೆ ಹಿಂತಿರುಗಿ ಕೊಡುವ ಮನಸ್ಸು ಪ್ರತಿಯೊಬ್ಬರಲ್ಲೂ ಬೆಳೆಯಬೇಕು” ಎಂದು ಹೇಳಿದರು.ಈ ಸಂದರ್ಭದಲ್ಲಿ ಕೆಕೆಆರ್‌ಟಿಸಿ ನಿಗಮದ ಅಧ್ಯಕ್ಷ ಅರುಣ್ ಕುಮಾರ್ ಪಾಟೀಲ್ ಮಾತನಾಡಿ, ಗ್ರಾಮದ ಶರಣು ಕುಂಬಾರ ಸಹೋದರರು ನಿರ್ಮಿಸಿದ ಪ್ರವೇಶ ದ್ವಾರ ಗ್ರಾಮಾಭಿವೃದ್ಧಿಗೆ ಮಾದರಿಯಾಗಿದೆ. ಅವರ ಈ ಸೇವಾಭಾವ ಮತ್ತು ಭಕ್ತಿಪರ ಕಾರ್ಯ ಇತರರಿಗೂ ಪ್ರೇರಣೆಯಾಗಲಿ ಎಂದು ಅಭಿಪ್ರಾಯಪಟ್ಟರು. ಗ್ರಾಮದ ಸೌಂದರ್ಯ ಹಾಗೂ ಸೌಲಭ್ಯಗಳನ್ನು ಹೆಚ್ಚಿಸುವ ದೃಷ್ಟಿಯಿಂದ ನಿರ್ಮಿಸಲಾದ ಈ ಪ್ರವೇಶ ದ್ವಾರ ಸ್ಥಳೀಯರಲ್ಲಿ ಸಂತೋಷ ಮೂಡಿಸಿದೆ. ಸಾರ್ವಜನಿಕರ ಸಹಕಾರದಿಂದ ಇಂತಹ ಅಭಿವೃದ್ಧಿ ಕಾರ್ಯಗಳು ಇನ್ನಷ್ಟು ನಡೆಯಬೇಕು ಎಂದು ಗ್ರಾಮಸ್ಥರು ಆಶಿಸಿದರು. ಈ ಸಂದರ್ಭದಲ್ಲಿ ಗ್ರಾಮಕ್ಕೆ ನೂತನ್ ಪ್ರೌಢ ಶಾಲೆ ಸ್ಥಾಪನೆಗೆ ಅರುಣ್ ಪಾಟೀಲ್ ಅವರಿಗೆ ಮನವಿ ಮಾಡಲಾಯಿತು.ಮತ್ತು 10ನೇ ಹಾಗೂ ಪಿಯುಸಿ ಯಲ್ಲಿ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಸಿ ಗೌರವಸಲಾಯಿತು. ಈ ಕಾರ್ಯಕ್ರಮದಲ್ಲಿ ಸುಭಾಷ್ ರೂಗಿ, ಕಲ್ಯಾಣಿ ಸಿಂದಗೇರಿ, ರಮೇಶ್ ಪೂಜಾರಿ, ಶರಣು ಕುಂಬಾರ ಶಿವಾನಂದ ಗಾಡಿ ಸಾಹುಕಾರ, ವಿಠ್ಠಲ್ ನಾಟೀಕಾರ, ಮಹೇಶ್ ಆಲೇಗಾಂವ, ಶರಣು ಈಶ್ವರಗೊಂಡ, ಗುರಣ್ಣಡೌಡ ಪಾಟೀಲ್, ಪರಮೇಶ್ವರ ಕುಂಬಾರ, ಹಣಮಂತ ಹುಂಡಿ, ಭಾಗಪ್ಪಗೌಡ ಬಿರಾದಾರ, ಖಾಸೀಂ ಪಟೇಲ್, ಮತ್ತೂಮ್ ಪಟೇಲ್, ಕಲ್ಲಪ್ಪ ಕಲ್ಲೂರ, ಸಿದ್ದು ತೊನಸ್ಯಾಳ, ಕಮಲಕಾರ ರೂಗಿ, ಶ್ರೀಮಂತ ಕಲ್ಲೂರ, ಲಕ್ಷ್ಮಣ್ಣ ತಲಬಾಗೀಲ, ಕೃಷ್ಣ ಕುಂಬಾರ, ನಿಂಗಪ್ಪ ತಳವಾರ, ಶಿವರಾಯಗೌಡ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    1
    ಅಫಜಲಪುರ : ಸಮಾಜದಲ್ಲಿ ಸಂಪತ್ತು ಮಾತ್ರವಲ್ಲ, ಅದನ್ನು ಸಮರ್ಪಕವಾಗಿ ಬಳಸುವ ದಾನಧರ್ಮದ ಮನೋಭಾವವೂ ಅಗತ್ಯ ಎಂದು ಶ್ರೀಗುರು ವಿಶ್ವರಾದ್ಯ ಮಳೇಂದ್ರ ಶಿವಾಚಾರ್ಯರು ಹೇಳಿದರು.
ತಾಲೂಕಿನ ಹಿಂಚಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಪ್ರವೇಶ ದ್ವಾರ (ಅಗಸಿ) ಉದ್ಘಾಟಿಸಿ ಮಾತನಾಡಿದ ಅವರು, “ಎಷ್ಟೇ ಶ್ರೀಮಂತ ವ್ಯಕ್ತಿಯಾಗಿದ್ದರೂ ದಾನಧರ್ಮ ಮಾಡುವ ಗುಣವಿಲ್ಲದಿದ್ದರೆ ಆ ಸಂಪತ್ತು ವ್ಯರ್ಥವಾಗುತ್ತದೆ. ಸಮಾಜಕ್ಕೆ ಹಿಂತಿರುಗಿ ಕೊಡುವ ಮನಸ್ಸು ಪ್ರತಿಯೊಬ್ಬರಲ್ಲೂ ಬೆಳೆಯಬೇಕು” ಎಂದು ಹೇಳಿದರು.ಈ ಸಂದರ್ಭದಲ್ಲಿ ಕೆಕೆಆರ್‌ಟಿಸಿ ನಿಗಮದ ಅಧ್ಯಕ್ಷ ಅರುಣ್ ಕುಮಾರ್ ಪಾಟೀಲ್ ಮಾತನಾಡಿ, ಗ್ರಾಮದ ಶರಣು ಕುಂಬಾರ ಸಹೋದರರು ನಿರ್ಮಿಸಿದ ಪ್ರವೇಶ ದ್ವಾರ ಗ್ರಾಮಾಭಿವೃದ್ಧಿಗೆ ಮಾದರಿಯಾಗಿದೆ. ಅವರ ಈ ಸೇವಾಭಾವ ಮತ್ತು ಭಕ್ತಿಪರ ಕಾರ್ಯ ಇತರರಿಗೂ ಪ್ರೇರಣೆಯಾಗಲಿ ಎಂದು ಅಭಿಪ್ರಾಯಪಟ್ಟರು.
ಗ್ರಾಮದ ಸೌಂದರ್ಯ ಹಾಗೂ ಸೌಲಭ್ಯಗಳನ್ನು ಹೆಚ್ಚಿಸುವ ದೃಷ್ಟಿಯಿಂದ ನಿರ್ಮಿಸಲಾದ ಈ ಪ್ರವೇಶ ದ್ವಾರ ಸ್ಥಳೀಯರಲ್ಲಿ ಸಂತೋಷ ಮೂಡಿಸಿದೆ. ಸಾರ್ವಜನಿಕರ ಸಹಕಾರದಿಂದ ಇಂತಹ ಅಭಿವೃದ್ಧಿ ಕಾರ್ಯಗಳು ಇನ್ನಷ್ಟು ನಡೆಯಬೇಕು ಎಂದು ಗ್ರಾಮಸ್ಥರು ಆಶಿಸಿದರು.
ಈ ಸಂದರ್ಭದಲ್ಲಿ ಗ್ರಾಮಕ್ಕೆ ನೂತನ್ ಪ್ರೌಢ ಶಾಲೆ ಸ್ಥಾಪನೆಗೆ ಅರುಣ್ ಪಾಟೀಲ್ ಅವರಿಗೆ ಮನವಿ ಮಾಡಲಾಯಿತು.ಮತ್ತು 10ನೇ ಹಾಗೂ ಪಿಯುಸಿ ಯಲ್ಲಿ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಸಿ ಗೌರವಸಲಾಯಿತು.
ಈ ಕಾರ್ಯಕ್ರಮದಲ್ಲಿ ಸುಭಾಷ್ ರೂಗಿ, ಕಲ್ಯಾಣಿ ಸಿಂದಗೇರಿ, ರಮೇಶ್ ಪೂಜಾರಿ, ಶರಣು ಕುಂಬಾರ ಶಿವಾನಂದ ಗಾಡಿ ಸಾಹುಕಾರ, ವಿಠ್ಠಲ್ ನಾಟೀಕಾರ, ಮಹೇಶ್ ಆಲೇಗಾಂವ, ಶರಣು ಈಶ್ವರಗೊಂಡ, ಗುರಣ್ಣಡೌಡ ಪಾಟೀಲ್, ಪರಮೇಶ್ವರ ಕುಂಬಾರ, ಹಣಮಂತ ಹುಂಡಿ, ಭಾಗಪ್ಪಗೌಡ ಬಿರಾದಾರ, ಖಾಸೀಂ ಪಟೇಲ್, ಮತ್ತೂಮ್ ಪಟೇಲ್, ಕಲ್ಲಪ್ಪ ಕಲ್ಲೂರ, ಸಿದ್ದು ತೊನಸ್ಯಾಳ, ಕಮಲಕಾರ ರೂಗಿ, ಶ್ರೀಮಂತ ಕಲ್ಲೂರ, ಲಕ್ಷ್ಮಣ್ಣ ತಲಬಾಗೀಲ, ಕೃಷ್ಣ ಕುಂಬಾರ, ನಿಂಗಪ್ಪ ತಳವಾರ, ಶಿವರಾಯಗೌಡ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.