Shuru
Apke Nagar Ki App…
PG ಕಟ್ಟಡಗಳನ್ನೇ ಟಾರ್ಗೆಟ್ ಮಾಡಿದ್ದ ಲ್ಯಾಪ್ಟಾಪ್ ಕಳ್ಳ ಬಂಧನ! 26 ಲ್ಯಾಪ್ಟಾಪ್ ಜಪ್ತಿ, ಆರೋಪಿಯಿಂದ ₹18 ಲಕ್ಷದ ಮಾಲು ವಶ! PG ಕಟ್ಟಡಗಳನ್ನೇ ಟಾರ್ಗೆಟ್ ಮಾಡಿದ್ದ ಲ್ಯಾಪ್ಟಾಪ್ ಕಳ್ಳ ಬಂಧನ! 26 ಲ್ಯಾಪ್ಟಾಪ್ ಜಪ್ತಿ, ಆರೋಪಿಯಿಂದ ₹18 ಲಕ್ಷದ ಮಾಲು ವಶ!
Veega News Kannada
PG ಕಟ್ಟಡಗಳನ್ನೇ ಟಾರ್ಗೆಟ್ ಮಾಡಿದ್ದ ಲ್ಯಾಪ್ಟಾಪ್ ಕಳ್ಳ ಬಂಧನ! 26 ಲ್ಯಾಪ್ಟಾಪ್ ಜಪ್ತಿ, ಆರೋಪಿಯಿಂದ ₹18 ಲಕ್ಷದ ಮಾಲು ವಶ! PG ಕಟ್ಟಡಗಳನ್ನೇ ಟಾರ್ಗೆಟ್ ಮಾಡಿದ್ದ ಲ್ಯಾಪ್ಟಾಪ್ ಕಳ್ಳ ಬಂಧನ! 26 ಲ್ಯಾಪ್ಟಾಪ್ ಜಪ್ತಿ, ಆರೋಪಿಯಿಂದ ₹18 ಲಕ್ಷದ ಮಾಲು ವಶ!
More news from ಕರ್ನಾಟಕ and nearby areas
- ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ ಜನಾರ್ದನ್ ರೆಡ್ಡಿ ಬಗ್ಗೆ ನಾನೇನು ಹೇಳೋಕೆ ಆಗಲ್ಲ. citynextnews2471
- ವಾಲ್ಮೀಕಿ ನಿಗಮದ ₹187 ಕೋಟಿ ಹಗರಣ! ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು | Janardhana Reddy Attack ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ₹187 ಕೋಟಿ ರೂಪಾಯಿಗಳ ದುರ್ಬಳಕೆ ಪ್ರಕರಣ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಚಿವ ಬಿ. ನಾಗೇಂದ್ರ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಶಾಸಕ ಜನಾರ್ದನ ರೆಡ್ಡಿ ಮಾತನಾಡಿ, ಈ ಹಣ ವಾಲ್ಮೀಕಿ ಸಮುದಾಯದ ಲಕ್ಷಾಂತರ ಫಲಾನುಭವಿಗಳಿಗೆ ತಲುಪಬೇಕಾಗಿತ್ತು. ಆದರೆ ದುರ್ಬಳಕೆಯಿಂದ ಯುವಕರು, ಮಹಿಳೆಯರು ಹಾಗೂ ರೈತರು ಅನ್ಯಾಯಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ವಿಚಾರದಲ್ಲಿ ಮೌನವಾಗಿರುವುದೇಕೆ ಎಂಬ ಪ್ರಶ್ನೆಯನ್ನೂ ಬಿಜೆಪಿ ನಾಯಕರು ಎತ್ತಿದ್ದಾರೆ. 👉 ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿ. #ValmikiScam #BNagendra #KarnatakaPolitics #BJP #Congress #JanardhanaReddy #BreakingNews #KarnatakaNews #ValmikiCorporation #PoliticalNews #Siddaramaiah #DKShivakumar #ASNNews24Kannada #KannadaNews #BellaryNews1
- PG ಕಟ್ಟಡಗಳನ್ನೇ ಟಾರ್ಗೆಟ್ ಮಾಡಿದ್ದ ಲ್ಯಾಪ್ಟಾಪ್ ಕಳ್ಳ ಬಂಧನ! 26 ಲ್ಯಾಪ್ಟಾಪ್ ಜಪ್ತಿ, ಆರೋಪಿಯಿಂದ ₹18 ಲಕ್ಷದ ಮಾಲು ವಶ! PG ಕಟ್ಟಡಗಳನ್ನೇ ಟಾರ್ಗೆಟ್ ಮಾಡಿದ್ದ ಲ್ಯಾಪ್ಟಾಪ್ ಕಳ್ಳ ಬಂಧನ! 26 ಲ್ಯಾಪ್ಟಾಪ್ ಜಪ್ತಿ, ಆರೋಪಿಯಿಂದ ₹18 ಲಕ್ಷದ ಮಾಲು ವಶ!1
- ಅದಾನಿ, ಅಂಬಾನಿ ಮದುವೆಗೆ ಹೋಗಲು ಸರ್ಕಾರಕ್ಕೆ ಸಮಯವಿದೆ, ಆದರೆ ರೈತರ ಆತ್ಮಹತ್ಯೆ ಬಗ್ಗೆ ಮಾತನಾಡಲು ಸಮಯವಿಲ್ಲ" ಬಳ್ಳಾರಿಯ ‘ರೈತ ಸಂತೆ’ಯಲ್ಲಿ ಸರ್ಕಾರದ ವಿರುದ್ಧ ರೈತ ಮುಖಂಡರ ತೀವ್ರ ವಾಗ್ದಾಳಿ ಬಳ್ಳಾರಿ: "ಸರ್ಕಾರದಲ್ಲಿರುವವರಿಗೆ ಉದ್ಯಮಿ ಗೌತಮ್ ಅದಾನಿ, ಕಿರಣ್ ಮಜುಂದಾರ್ ಅವರೊಂದಿಗೆ ಮಾತನಾಡಲು, ಅಂಬಾನಿ ಮಕ್ಕಳ ಮದುವೆಗೆ ಹೋಗಲು ಸಮಯವಿರುತ್ತದೆ. ಆದರೆ, ರಾಜ್ಯದಲ್ಲಿ ಪ್ರತಿದಿನ ಎರಡರಿಂದ ಮೂರು ಜನ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಆ ಬಗ್ಗೆ ಚರ್ಚಿಸಲು ಸಮಯವಿಲ್ಲ," ಎಂದು ರೈತ ಮುಖಂಡರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬಳ್ಳಾರಿಯಲ್ಲಿ ಆಯೋಜಿಸಲಾಗಿದ್ದ ‘ರೈತ ಸಂತೆ’ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಸಾಮಾಜಿಕ ಭದ್ರತೆಯ ಕೊರತೆಯೇ ಆತ್ಮಹತ್ಯೆಗೆ ಕಾರಣ: "ರೈತರು ಹೆಣ್ಣುಮಕ್ಕಳ ಮದುವೆ ಮಾಡಲು ಅಥವಾ ಜೂಜಾಟ ಆಡಲು ಸಾಲ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಕೃಷಿ ಸಚಿವರು ಸೇರಿದಂತೆ ಸರ್ಕಾರಿ ಪ್ರತಿನಿಧಿಗಳು ಬೇಜವಾಬ್ದಾರಿಯಿಂದ ಹೇಳುತ್ತಾರೆ. ಡಾ. ವೀರೇಶ್ ವರದಿಯಲ್ಲೂ ಇದೇ ರೀತಿಯ ಅಂಶಗಳಿದ್ದವು. ಸರ್ಕಾರಿ ಅಧಿಕಾರಿಗಳು, ಇಂಜಿನಿಯರ್ಗಳು, ವೈದ್ಯರು ಸಾಲ ಮಾಡುವುದಿಲ್ಲವೇ? ಮಕ್ಕಳ ಮದುವೆ ಮಾಡುವುದಿಲ್ಲವೇ? ಅವರೇಕೆ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ? ಏಕೆಂದರೆ ಅವರಿಗೆ ‘ಸಾಮಾಜಿಕ ಭದ್ರತೆ’ (Social Security) ಇದೆ. ಆದರೆ ಅನ್ನದಾತನಿಗೆ ಆ ಭದ್ರತೆ ಇಲ್ಲದಿರುವುದೇ ಸಾವುಗಳಿಗೆ ಪ್ರಮುಖ ಕಾರಣ" ಎಂದು ಅವರು ಮಾರ್ಮಿಕವಾಗಿ ನುಡಿದರು. ಬೆಳೆದ ಬೆಳೆಗೆ ಬೆಲೆಯಿಲ್ಲ, ಕೀಟಬಾಧೆ: ವಾಣಿಜ್ಯ ಬೆಳೆಗಳನ್ನು ಬೆಳೆಯುವ ರೈತರ ಸ್ಥಿತಿ ಶೋಚನೀಯವಾಗಿದೆ. ಪ್ರಸ್ತುತ ಅಡಿಕೆ ಹೊರತುಪಡಿಸಿ, ಕಬ್ಬು ಸೇರಿದಂತೆ ಯಾವ ಬೆಳೆಗೂ ಸೂಕ್ತ ಬೆಲೆಯಿಲ್ಲ. ಒಣ ಬೇಸಾಯ ಮಾಡುವವರು ಜೋಳ ಬೆಳೆದರೆ ಅದಕ್ಕೂ 'ಸೈನಿಕ ಹುಳು' (Fall Armyworm) ಬಾಧೆ ಕಾಡುತ್ತಿದೆ. ಕಳೆದ ವರ್ಷ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಟನ್ಗೆ ಕೇವಲ 500 ರೂ. ಹೆಚ್ಚಳಕ್ಕಾಗಿ ೯ ದಿನಗಳ ಕಾಲ ರಸ್ತೆಯಲ್ಲಿ ಕುಳಿತು ಹೋರಾಟ ಮಾಡಬೇಕಾದ ಪರಿಸ್ಥಿತಿ ಇತ್ತು ಎಂದು ಅವರು ಕೃಷಿ ಕ್ಷೇತ್ರದ ದುಸ್ಥಿತಿಯನ್ನು ವಿವರಿಸಿದರು. ಆಶಾಕಿರಣವಾದ 'ರೈತ ಸಂತೆ': ಸರ್ಕಾರ ರೈತರ ಕೈಬಿಟ್ಟಿದ್ದರೂ, ರೈತ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ 'ರೈತ ಸಂತೆ'ಗಳು ಅನ್ನದಾತನಿಗೆ ಆಶಾಕಿರಣವಾಗಿವೆ. "ಈಗಾಗಲೇ ಸುಮಾರು 64-65 ರೈತ ಸಂತೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುತ್ತಿರುವುದರಿಂದ, ಕಳೆದ 8-10 ತಿಂಗಳಲ್ಲಿ ಇದರಲ್ಲಿ ಪಾಲ್ಗೊಂಡ ಅನೇಕ ರೈತರ ಆರ್ಥಿಕ ಸಂಕಷ್ಟಗಳು ಕಡಿಮೆಯಾಗಿವೆ. ಸಾಲಬಾಧೆ ಮುಕ್ತರಾಗಿ ಅವರು ನೆಮ್ಮದಿಯ ಜೀವನದತ್ತ ಮುಖ ಮಾಡುತ್ತಿದ್ದಾರೆ, ಸ್ವಂತ ಮನೆ ಕಟ್ಟಿಕೊಳ್ಳುತ್ತಿದ್ದಾರೆ. ಇದು ಬದಲಾವಣೆಯ ಸಂಕೇತ" ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಸರ್ಕಾರ ಕೇವಲ ಕಾರ್ಪೊರೇಟ್ ಕಂಪನಿಗಳ ಪರ ನಿಲ್ಲದೆ, ತಕ್ಷಣವೇ ಕೃಷಿ ಕ್ಷೇತ್ರಕ್ಕೆ ಹಾಗೂ ರೈತರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಈ ಸಂದರ್ಭದಲ್ಲಿ ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ರೈತ ಸಂಘದ ಪದಾಧಿಕಾರಿಗಳು ಹಾಗೂ ನೂರಾರು ರೈತರು ಉಪಸ್ಥಿತರಿದ್ದರು.1
- ಸಾರ್ವಜನಿಕ ಸ್ಥಳದಲ್ಲಿ ವೈದ್ಯಕೀಯ ತ್ಯಾಜ್ಯ ಸುರಿದ ಹೆಲ್ತ್ ಕೇರ್ ಸೆಂಟರ್ಗೆ 40 ಸಾವಿರ ರೂ. ದಂಡ ಬೆಂಗಳೂರು:ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗುರಪ್ಪನಪಾಳ್ಯ ಪ್ರದೇಶದಲ್ಲಿ ನಿಯಮಬಾಹಿರವಾಗಿ ಸಾರ್ವಜನಿಕ ಸ್ಥಳದಲ್ಲಿ ಅಪಾಯಕಾರಿ ವೈದ್ಯಕೀಯ ತ್ಯಾಜ್ಯವನ್ನು ಸುರಿದ ಕ್ಲಿನಿಕ್ಗೆ ದಂಡ ವಿಧಿಸಲಾಗಿದೆ. ಇಂದು ಬೆಳಿಗ್ಗೆ ಬಿಟಿಎಂ ಲೇಔಟ್ 1ನೇ ಹಂತದ ಗುರಪ್ಪನಪಾಳ್ಯದ 9ನೇ ಮುಖ್ಯರಸ್ತೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅನಧಿಕೃತವಾಗಿ ವೈದ್ಯಕೀಯ ತ್ಯಾಜ್ಯಗಳಾದ ಸೂಜಿಗಳು, ಸಿರಿಂಜ್, ಪ್ಲಾಸ್ಟರ್ ಗಳು, ಮಾತ್ರೆ ಡಬ್ಬಗಳು ಹಾಗೂ ಇನ್ನಿತರ ಅಪಾಯಕಾರಿ ವೈದ್ಯಕೀಯ ತ್ಯಾಜ್ಯಗಳನ್ನು ಸುರಿದಿರುವುದನ್ನ ಗಮನಿಸಿದ ಪೌರಕಾರ್ಮಿಕರು ಮಾರ್ಷಲ್ ಗಳಿಗೆ ಸುದ್ದಿ ಮುಟ್ಟಿಸಿದ್ದಾರೆ. ತಕ್ಷಣವೇ ಕಾರ್ಯ ಪ್ರವೃತ್ತರಾದ ಮಾರ್ಷಲ್ ಗಳು ತ್ಯಾಜ್ಯಗಳನ್ನು ಪರಿಶೀಲಿಸಿದಾಗ ವೈದ್ಯಕೀಯ ತ್ಯಾಜ್ಯಗಳೊಡನೆ ಹೆಲ್ತ್ ಕೇರ್ ಸೆಂಟರ್ ಪ್ರಿಸ್ಕ್ರಿಪ್ಷನ್ ಪತ್ರಗಳು ಕಂಡುಬಂದಿದ್ದ ಮೇರೆಗೆ ವೈದ್ಯಕೀಯ ತ್ಯಾಜ್ಯ ಸುರಿದಿರುವವರ ಮಾಹಿತಿ ಪತ್ತೆಯಾಗಿರುತ್ತದೆ. ವೈದ್ಯಕೀಯ ತ್ಯಾಜ್ಯವನ್ನು ಬಿಸಾಡಿರುವುದು ಪಾಲಿಕೆಯ ಮಾರ್ಷಲ್ಗಳ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಮೇಲಧಿಕಾರಿಗಳ ನಿರ್ದೇಶನದ ಮೇರೆಗೆ ಸ್ಥಳಕ್ಕೆ ಧಾವಿಸಿದ ಪಾಲಿಕೆಯ ಆರೋಗ್ಯ ಪರಿವೀಕ್ಷಕರು ಹಾಗೂ ಮಾರ್ಷಲ್ಗಳು, ಸಾರ್ವಜನಿಕರ ಆರೋಗ್ಯ ಮತ್ತು ಪರಿಸರಕ್ಕೆ ಹಾನಿಯುಂಟು ಮಾಡುವ ರೀತಿಯಲ್ಲಿ ವೈದ್ಯಕೀಯ ತ್ಯಾಜ್ಯವನ್ನು ಅವೈಜ್ಞಾನಿಕವಾಗಿ ಸುರಿದಿರುವ ಹೆಲ್ತ್ ಕೇರ್ ಸೆಂಟರ್ಗೆ ಸ್ಥಳದಲ್ಲೇ 40,000 ದಂಡ ವಿಧಿಸಿ, ಡಿಜಿಟಲ್ ಪಾವತಿ ಮೂಲಕ ವಸೂಲಿ ಮಾಡಿರುತ್ತಾರೆ. ಈ ಕಾರ್ಯಾಚರಣೆಯಲ್ಲಿ ಪಾಲಿಕೆಯ ಆರೋಗ್ಯ ಪರಿವೀಕ್ಷಕರು ಹಾಗೂ ಮಾರ್ಷಲ್ ಭಾಗವಹಿಸಿದ್ದರು.1
- ಈದ್ ಮಿಲಾದ್ ಅಂಗವಾಗಿ ಹೊಸಕೋಟೆಯಲ್ಲಿ ಬೃಹತ್ ಮೆರವಣಿಗೆ ಪ್ರವಾದಿ ಮೊಹಮ್ಮದ್ ಅವರ ಆದರ್ಶಗಳನ್ನು ಸಾರುವ ಸ್ಥಬ್ಧ ಚಿತ್ರಗಳನ್ನು ಹೊಸಕೋಟೆ: ಈದ್ ಮಿಲಾದ್ ಹಬ್ಬದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಅದ್ದೂರಿ ಬೃಹತ್ ಮೆರವಣಿಗೆ ನಡೆಯಿತು. ನಗರದ ಹಳೆ ಬಸ್ ನಿಲ್ದಾಣದಿಂದ ಆರಂಭವಾದ ಮೆರವಣಿಗೆ, ಪ್ರಮುಖ ರಸ್ತೆಗಳಲ್ಲಿ ಸಾಗಿತು. ಪ್ರವಾದಿ ಮೊಹಮ್ಮದ್ ಅವರ ಆದರ್ಶಗಳನ್ನು ಸಾರುವ ಸ್ಥಬ್ಧ ಚಿತ್ರಗಳನ್ನು ಮೆರವಣಿಗೆಯಲ್ಲಿ ಪ್ರದರ್ಶಿಸಲಾಯಿತು. ಜಾಮೀಯಾ ಮಸೀದಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಮೆರವಣಿಗೆಗೆ ಮುಸ್ಲಿಂ ಮುಖಂಡರು ನೇತೃತ್ವ ವಹಿಸಿದ್ದರು. ಮಹಿಳೆಯರು, ಮಕ್ಕಳು ಸೇರಿದಂತೆ ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ಡಿವೈಎಸ್ಪಿ ನೇತೃತ್ವದಲ್ಲಿ 400ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.4
- ಸರ್ಕಾರಿ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಸೇವೆಗೆ 1,000 ಹಣ ಕೇಳಿರುವ ಬಗ್ಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದ ಗ್ರಾಮದ ಬಡ ಕುಟುಂಬದ ರೈತಾಪಿ ಜನರ ಮೇಲೆ ಚಿಕಿತ್ಸೆ ನೀಡಿ ಸರಿಪಡಿಸಬೇಕಾದ ವೈದ್ಯರು, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಗೆ ಬರೆದು ಉಚಿತ ಆಂಬುಲೆನ್ಸ್ ಸೇವೆ ಇದ್ದರೂ ಕೂಡ ವಯಸ್ಸಾದ ರೋಗಿಗಳ ಬಳಿ ಸಾವಿರ ರೂಪಾಯಿಗಳ ಸುಲಿಗೆ ಮಾಡಲು ಮುಂದಾಗಿದ್ದಾರೆ.1
- ಬಿಜೆಪಿ-ಜೆಡಿಎಸ್ ಪಾದಯಾತ್ರೆ ರೂಟ್ ಫೈನಲ್! ಲಿಂಗಸೂಗೂರಿನಿಂದ ಬಳ್ಳಾರಿವರೆಗೆ ಜನಾರ್ದನ ರೆಡ್ಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯಲಿರುವ ಬಿಜೆಪಿ-ಜೆಡಿಎಸ್ ಮೈತ್ರಿಯ ಮಹತ್ವದ ಪಾದಯಾತ್ರೆಯ ರೂಟ್ ಮ್ಯಾಪ್ ಅಂತಿಮಗೊಂಡಿದೆ. ರಾಯಚೂರು ಜಿಲ್ಲೆಯ ಲಿಂಗಸೂಗೂರಿನಿಂದ ಆರಂಭವಾಗುವ ಈ ಪಾದಯಾತ್ರೆ ಮಸ್ಕಿ, ಸಿಂಧನೂರು, ಕಾರಟಗಿ, ಗಂಗಾವತಿ, ಕಂಪ್ಲಿ ಹಾಗೂ ಸಂಡೂರು ಮಾರ್ಗವಾಗಿ ಬಳ್ಳಾರಿ ನಗರದಲ್ಲಿ ಅಂತ್ಯಗೊಳ್ಳಲಿದೆ. ಈ ಕುರಿತು ಶಾಸಕ ಜನಾರ್ದನ ರೆಡ್ಡಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ASN News24 Kannadaಗೆ Subscribe ಮಾಡಿ ಮತ್ತು Bell Icon ಒತ್ತಿ. #BJPJDSPadayatra #BYVijayendra #JanardhanaReddy #Ballari #Gangavathi #Sindhanur #KarnatakaPolitics #PoliticalNews #BreakingNews #Raichur #Lingasugur #KarnatakaNews #ASNNews24Kannada #KannadaNews #bjpkarnataka1