ಸಿಪಿಐಎಂನಿಂದ ಜನಪರ ಹೋರಾಟಕ್ಕೆ ಕರೆ: ಆನೇಕಲ್ ಮಂಜುನಾಥ್ ಕೋಲಾರ: ದುಡಿಯುವ ಹಾಗೂ ತುಳಿತಕ್ಕೊಳಗಾದ ಜನರ ಸಮಸ್ಯೆಗಳಿಗೆ ನೈಜ ಕಾರಣಗಳನ್ನು ಗುರುತಿಸಿ, ಅವುಗಳ ಪರಿಹಾರಕ್ಕಾಗಿ ನಿರಂತರ ಹೋರಾಟ ರೂಪಿಸುವುದು ಸಿಪಿಐಎಂ ಪಕ್ಷದ ಆಶಯವಾಗಿದೆ ಎಂದು ಪಕ್ಷದ ರಾಜ್ಯ ಮುಖಂಡ ಆನೇಕಲ್ ಮಂಜುನಾಥ್ ತಿಳಿಸಿದರು. ನಗರದ ಹೊರವಲಯದ ತೇರಹಳ್ಳಿ ಬೆಟ್ಟದ ಆದಿಮ ಸಾಂಸ್ಕೃತಿಕ ಕೇಂದ್ರದಲ್ಲಿ ಬುಧವಾರ ನಡೆದ ಸಿಪಿಐಎಂ ಪಕ್ಷದ ಎರಡು ದಿನಗಳ ಜಿಲ್ಲಾ ಮಟ್ಟದ ಸಂಘಟನಾ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಸಾಮಾನ್ಯರಿಗೆ ಆಹಾರ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗ ಭದ್ರತೆ ಕಲ್ಪಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಆರೋಪಿಸಿದರು. ಸ್ವಾತಂತ್ರ್ಯ ಬಂದು ಹಲವು ದಶಕಗಳು ಕಳೆದರೂ ದೇಶದ ದೊಡ್ಡ ಸಂಖ್ಯೆಯ ಕುಟುಂಬಗಳಿಗೆ ಸ್ವಂತ ನಿವೇಶನ ಹಾಗೂ ವಸತಿ ಸೌಲಭ್ಯ ದೊರೆತಿಲ್ಲ. ಬಡವರಿಗೆ ನೀಡಿರುವ ಮನೆಗಳಿಗೆ ವಿದ್ಯುತ್ ಮೀಟರ್ ಅಳವಡಿಸಿ, ಹೆಚ್ಚಿನ ಬಿಲ್ಗಳ ನೆಪದಲ್ಲಿ ಸಂಪರ್ಕ ಕಡಿತಗೊಳಿಸಲಾಗುತ್ತಿದೆ. ಇದರಿಂದ ಬಡ ಕುಟುಂಬಗಳು ಮತ್ತೆ ಕತ್ತಲೆಯಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು. ಪ್ರತಿವರ್ಷ ಕೋಟ್ಯಂತರ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಬದಲು ಇರುವ ಉದ್ಯೋಗಗಳನ್ನೂ ಕಡಿಮೆ ಮಾಡಿದೆ. ಇದರಿಂದ ಯುವಜನತೆ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್. ಸೂರ್ಯನಾರಾಯಣ ಮಾತನಾಡಿ, ಶೋಷಣೆ ಮುಕ್ತ ಸಮಾಜ ನಿರ್ಮಾಣದ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಪಕ್ಷದ ಸದಸ್ಯರಿಗೆ ಸೈದ್ಧಾಂತಿಕ ತರಬೇತಿ ನೀಡುವುದು ಶಿಬಿರದ ಉದ್ದೇಶವಾಗಿದೆ. ಜಿಲ್ಲೆಯ ರೈತರ ಮೇಲಿನ ಅರಣ್ಯ ಇಲಾಖೆ ದೌರ್ಜನ್ಯ, ಕಾರ್ಮಿಕರ ಸಮಸ್ಯೆ, ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯ ಕೊರತೆ, ವಿಧವಾ ಹಾಗೂ ವೃದ್ಧಾಪ್ಯ ವೇತನ ಸೇರಿದಂತೆ ಸ್ಥಳೀಯ ಸಮಸ್ಯೆಗಳ ವಿರುದ್ಧ ನಿರ್ಣಾಯಕ ಹೋರಾಟ ನಡೆಸಲು ಶಿಬಿರ ಸಹಕಾರಿಯಾಗಬೇಕು ಎಂದರು. ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆ ಹಾಗೂ ವಿಚಾರ ವಿನಿಮಯ ನಡೆಯಿತು. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಪಾತಕೋಟ ಪಿ.ಆರ್. ನವೀನ್ ಕುಮಾರ್, ಪಿ. ತಂಗರಾಜ್, ಜಿಲ್ಲಾ ಸಮಿತಿ ಸದಸ್ಯರಾದ ಗಂಗಮ್ಮ, ಎಸ್.ಡಿ. ಆನಂದನ್, ಮಾಲೂರು ಅಶೋಕ್, ನುಕ್ಕನಹಳ್ಳಿ ಶ್ರೀರಾಮ್ ಉಪಸ್ಥಿತರಿದ್ದರು. ಸಿಪಿಐಎಂನಿಂದ ಜನಪರ ಹೋರಾಟಕ್ಕೆ ಕರೆ: ಆನೇಕಲ್ ಮಂಜುನಾಥ್ ಕೋಲಾರ: ದುಡಿಯುವ ಹಾಗೂ ತುಳಿತಕ್ಕೊಳಗಾದ ಜನರ ಸಮಸ್ಯೆಗಳಿಗೆ ನೈಜ ಕಾರಣಗಳನ್ನು ಗುರುತಿಸಿ, ಅವುಗಳ ಪರಿಹಾರಕ್ಕಾಗಿ ನಿರಂತರ ಹೋರಾಟ ರೂಪಿಸುವುದು ಸಿಪಿಐಎಂ ಪಕ್ಷದ ಆಶಯವಾಗಿದೆ ಎಂದು ಪಕ್ಷದ ರಾಜ್ಯ ಮುಖಂಡ ಆನೇಕಲ್ ಮಂಜುನಾಥ್ ತಿಳಿಸಿದರು. ನಗರದ ಹೊರವಲಯದ ತೇರಹಳ್ಳಿ ಬೆಟ್ಟದ ಆದಿಮ ಸಾಂಸ್ಕೃತಿಕ ಕೇಂದ್ರದಲ್ಲಿ ಬುಧವಾರ ನಡೆದ ಸಿಪಿಐಎಂ ಪಕ್ಷದ ಎರಡು ದಿನಗಳ ಜಿಲ್ಲಾ ಮಟ್ಟದ ಸಂಘಟನಾ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಸಾಮಾನ್ಯರಿಗೆ ಆಹಾರ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗ ಭದ್ರತೆ ಕಲ್ಪಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಆರೋಪಿಸಿದರು. ಸ್ವಾತಂತ್ರ್ಯ ಬಂದು ಹಲವು ದಶಕಗಳು ಕಳೆದರೂ ದೇಶದ ದೊಡ್ಡ ಸಂಖ್ಯೆಯ ಕುಟುಂಬಗಳಿಗೆ ಸ್ವಂತ ನಿವೇಶನ ಹಾಗೂ ವಸತಿ ಸೌಲಭ್ಯ ದೊರೆತಿಲ್ಲ. ಬಡವರಿಗೆ ನೀಡಿರುವ ಮನೆಗಳಿಗೆ ವಿದ್ಯುತ್ ಮೀಟರ್ ಅಳವಡಿಸಿ, ಹೆಚ್ಚಿನ ಬಿಲ್ಗಳ ನೆಪದಲ್ಲಿ ಸಂಪರ್ಕ ಕಡಿತಗೊಳಿಸಲಾಗುತ್ತಿದೆ. ಇದರಿಂದ ಬಡ ಕುಟುಂಬಗಳು ಮತ್ತೆ ಕತ್ತಲೆಯಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು. ಪ್ರತಿವರ್ಷ ಕೋಟ್ಯಂತರ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಬದಲು ಇರುವ ಉದ್ಯೋಗಗಳನ್ನೂ ಕಡಿಮೆ ಮಾಡಿದೆ. ಇದರಿಂದ ಯುವಜನತೆ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್. ಸೂರ್ಯನಾರಾಯಣ ಮಾತನಾಡಿ, ಶೋಷಣೆ ಮುಕ್ತ ಸಮಾಜ ನಿರ್ಮಾಣದ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಪಕ್ಷದ ಸದಸ್ಯರಿಗೆ ಸೈದ್ಧಾಂತಿಕ ತರಬೇತಿ ನೀಡುವುದು ಶಿಬಿರದ ಉದ್ದೇಶವಾಗಿದೆ. ಜಿಲ್ಲೆಯ ರೈತರ ಮೇಲಿನ ಅರಣ್ಯ ಇಲಾಖೆ ದೌರ್ಜನ್ಯ, ಕಾರ್ಮಿಕರ ಸಮಸ್ಯೆ, ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯ ಕೊರತೆ, ವಿಧವಾ ಹಾಗೂ ವೃದ್ಧಾಪ್ಯ ವೇತನ ಸೇರಿದಂತೆ ಸ್ಥಳೀಯ ಸಮಸ್ಯೆಗಳ ವಿರುದ್ಧ ನಿರ್ಣಾಯಕ ಹೋರಾಟ ನಡೆಸಲು ಶಿಬಿರ ಸಹಕಾರಿಯಾಗಬೇಕು ಎಂದರು. ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆ ಹಾಗೂ ವಿಚಾರ ವಿನಿಮಯ ನಡೆಯಿತು. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಪಾತಕೋಟ ಪಿ.ಆರ್. ನವೀನ್ ಕುಮಾರ್, ಪಿ. ತಂಗರಾಜ್, ಜಿಲ್ಲಾ ಸಮಿತಿ ಸದಸ್ಯರಾದ ಗಂಗಮ್ಮ, ಎಸ್.ಡಿ. ಆನಂದನ್, ಮಾಲೂರು ಅಶೋಕ್, ನುಕ್ಕನಹಳ್ಳಿ ಶ್ರೀರಾಮ್ ಉಪಸ್ಥಿತರಿದ್ದರು.
ಸಿಪಿಐಎಂನಿಂದ ಜನಪರ ಹೋರಾಟಕ್ಕೆ ಕರೆ: ಆನೇಕಲ್ ಮಂಜುನಾಥ್ ಕೋಲಾರ: ದುಡಿಯುವ ಹಾಗೂ ತುಳಿತಕ್ಕೊಳಗಾದ ಜನರ ಸಮಸ್ಯೆಗಳಿಗೆ ನೈಜ ಕಾರಣಗಳನ್ನು ಗುರುತಿಸಿ, ಅವುಗಳ ಪರಿಹಾರಕ್ಕಾಗಿ ನಿರಂತರ ಹೋರಾಟ ರೂಪಿಸುವುದು ಸಿಪಿಐಎಂ ಪಕ್ಷದ ಆಶಯವಾಗಿದೆ ಎಂದು ಪಕ್ಷದ ರಾಜ್ಯ ಮುಖಂಡ ಆನೇಕಲ್ ಮಂಜುನಾಥ್ ತಿಳಿಸಿದರು. ನಗರದ ಹೊರವಲಯದ ತೇರಹಳ್ಳಿ ಬೆಟ್ಟದ ಆದಿಮ ಸಾಂಸ್ಕೃತಿಕ ಕೇಂದ್ರದಲ್ಲಿ ಬುಧವಾರ ನಡೆದ ಸಿಪಿಐಎಂ ಪಕ್ಷದ ಎರಡು ದಿನಗಳ ಜಿಲ್ಲಾ ಮಟ್ಟದ ಸಂಘಟನಾ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಸಾಮಾನ್ಯರಿಗೆ ಆಹಾರ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗ ಭದ್ರತೆ ಕಲ್ಪಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಆರೋಪಿಸಿದರು. ಸ್ವಾತಂತ್ರ್ಯ ಬಂದು ಹಲವು ದಶಕಗಳು ಕಳೆದರೂ ದೇಶದ ದೊಡ್ಡ ಸಂಖ್ಯೆಯ ಕುಟುಂಬಗಳಿಗೆ ಸ್ವಂತ ನಿವೇಶನ ಹಾಗೂ ವಸತಿ ಸೌಲಭ್ಯ ದೊರೆತಿಲ್ಲ. ಬಡವರಿಗೆ ನೀಡಿರುವ ಮನೆಗಳಿಗೆ ವಿದ್ಯುತ್ ಮೀಟರ್ ಅಳವಡಿಸಿ, ಹೆಚ್ಚಿನ ಬಿಲ್ಗಳ ನೆಪದಲ್ಲಿ ಸಂಪರ್ಕ ಕಡಿತಗೊಳಿಸಲಾಗುತ್ತಿದೆ. ಇದರಿಂದ ಬಡ ಕುಟುಂಬಗಳು ಮತ್ತೆ ಕತ್ತಲೆಯಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು. ಪ್ರತಿವರ್ಷ ಕೋಟ್ಯಂತರ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಬದಲು ಇರುವ ಉದ್ಯೋಗಗಳನ್ನೂ ಕಡಿಮೆ ಮಾಡಿದೆ. ಇದರಿಂದ ಯುವಜನತೆ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್. ಸೂರ್ಯನಾರಾಯಣ ಮಾತನಾಡಿ, ಶೋಷಣೆ ಮುಕ್ತ ಸಮಾಜ ನಿರ್ಮಾಣದ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಪಕ್ಷದ ಸದಸ್ಯರಿಗೆ ಸೈದ್ಧಾಂತಿಕ ತರಬೇತಿ ನೀಡುವುದು ಶಿಬಿರದ ಉದ್ದೇಶವಾಗಿದೆ. ಜಿಲ್ಲೆಯ ರೈತರ ಮೇಲಿನ ಅರಣ್ಯ ಇಲಾಖೆ ದೌರ್ಜನ್ಯ, ಕಾರ್ಮಿಕರ ಸಮಸ್ಯೆ, ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯ ಕೊರತೆ, ವಿಧವಾ ಹಾಗೂ ವೃದ್ಧಾಪ್ಯ ವೇತನ ಸೇರಿದಂತೆ ಸ್ಥಳೀಯ ಸಮಸ್ಯೆಗಳ ವಿರುದ್ಧ ನಿರ್ಣಾಯಕ ಹೋರಾಟ ನಡೆಸಲು ಶಿಬಿರ ಸಹಕಾರಿಯಾಗಬೇಕು ಎಂದರು. ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆ ಹಾಗೂ ವಿಚಾರ ವಿನಿಮಯ ನಡೆಯಿತು. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಪಾತಕೋಟ ಪಿ.ಆರ್. ನವೀನ್ ಕುಮಾರ್, ಪಿ. ತಂಗರಾಜ್, ಜಿಲ್ಲಾ ಸಮಿತಿ ಸದಸ್ಯರಾದ ಗಂಗಮ್ಮ, ಎಸ್.ಡಿ. ಆನಂದನ್, ಮಾಲೂರು ಅಶೋಕ್, ನುಕ್ಕನಹಳ್ಳಿ ಶ್ರೀರಾಮ್ ಉಪಸ್ಥಿತರಿದ್ದರು. ಸಿಪಿಐಎಂನಿಂದ ಜನಪರ ಹೋರಾಟಕ್ಕೆ ಕರೆ: ಆನೇಕಲ್ ಮಂಜುನಾಥ್ ಕೋಲಾರ: ದುಡಿಯುವ ಹಾಗೂ ತುಳಿತಕ್ಕೊಳಗಾದ ಜನರ ಸಮಸ್ಯೆಗಳಿಗೆ ನೈಜ ಕಾರಣಗಳನ್ನು ಗುರುತಿಸಿ, ಅವುಗಳ ಪರಿಹಾರಕ್ಕಾಗಿ ನಿರಂತರ ಹೋರಾಟ ರೂಪಿಸುವುದು ಸಿಪಿಐಎಂ ಪಕ್ಷದ ಆಶಯವಾಗಿದೆ ಎಂದು ಪಕ್ಷದ ರಾಜ್ಯ ಮುಖಂಡ ಆನೇಕಲ್ ಮಂಜುನಾಥ್ ತಿಳಿಸಿದರು. ನಗರದ ಹೊರವಲಯದ ತೇರಹಳ್ಳಿ ಬೆಟ್ಟದ ಆದಿಮ ಸಾಂಸ್ಕೃತಿಕ ಕೇಂದ್ರದಲ್ಲಿ ಬುಧವಾರ ನಡೆದ ಸಿಪಿಐಎಂ ಪಕ್ಷದ ಎರಡು ದಿನಗಳ ಜಿಲ್ಲಾ ಮಟ್ಟದ ಸಂಘಟನಾ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನಸಾಮಾನ್ಯರಿಗೆ ಆಹಾರ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗ ಭದ್ರತೆ ಕಲ್ಪಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಆರೋಪಿಸಿದರು. ಸ್ವಾತಂತ್ರ್ಯ ಬಂದು ಹಲವು ದಶಕಗಳು ಕಳೆದರೂ ದೇಶದ ದೊಡ್ಡ ಸಂಖ್ಯೆಯ ಕುಟುಂಬಗಳಿಗೆ ಸ್ವಂತ ನಿವೇಶನ ಹಾಗೂ ವಸತಿ ಸೌಲಭ್ಯ ದೊರೆತಿಲ್ಲ. ಬಡವರಿಗೆ ನೀಡಿರುವ ಮನೆಗಳಿಗೆ ವಿದ್ಯುತ್ ಮೀಟರ್ ಅಳವಡಿಸಿ, ಹೆಚ್ಚಿನ ಬಿಲ್ಗಳ ನೆಪದಲ್ಲಿ ಸಂಪರ್ಕ ಕಡಿತಗೊಳಿಸಲಾಗುತ್ತಿದೆ. ಇದರಿಂದ ಬಡ ಕುಟುಂಬಗಳು ಮತ್ತೆ ಕತ್ತಲೆಯಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು. ಪ್ರತಿವರ್ಷ ಕೋಟ್ಯಂತರ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಬದಲು ಇರುವ ಉದ್ಯೋಗಗಳನ್ನೂ ಕಡಿಮೆ ಮಾಡಿದೆ. ಇದರಿಂದ ಯುವಜನತೆ ನಿರುದ್ಯೋಗದ ಸಮಸ್ಯೆ ಎದುರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್. ಸೂರ್ಯನಾರಾಯಣ ಮಾತನಾಡಿ, ಶೋಷಣೆ ಮುಕ್ತ ಸಮಾಜ ನಿರ್ಮಾಣದ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಪಕ್ಷದ ಸದಸ್ಯರಿಗೆ ಸೈದ್ಧಾಂತಿಕ ತರಬೇತಿ ನೀಡುವುದು ಶಿಬಿರದ ಉದ್ದೇಶವಾಗಿದೆ. ಜಿಲ್ಲೆಯ ರೈತರ ಮೇಲಿನ ಅರಣ್ಯ ಇಲಾಖೆ ದೌರ್ಜನ್ಯ, ಕಾರ್ಮಿಕರ ಸಮಸ್ಯೆ, ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯ ಕೊರತೆ, ವಿಧವಾ ಹಾಗೂ ವೃದ್ಧಾಪ್ಯ ವೇತನ ಸೇರಿದಂತೆ ಸ್ಥಳೀಯ ಸಮಸ್ಯೆಗಳ ವಿರುದ್ಧ ನಿರ್ಣಾಯಕ ಹೋರಾಟ ನಡೆಸಲು ಶಿಬಿರ ಸಹಕಾರಿಯಾಗಬೇಕು ಎಂದರು. ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆ ಹಾಗೂ ವಿಚಾರ ವಿನಿಮಯ ನಡೆಯಿತು. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಪಾತಕೋಟ ಪಿ.ಆರ್. ನವೀನ್ ಕುಮಾರ್, ಪಿ. ತಂಗರಾಜ್, ಜಿಲ್ಲಾ ಸಮಿತಿ ಸದಸ್ಯರಾದ ಗಂಗಮ್ಮ, ಎಸ್.ಡಿ. ಆನಂದನ್, ಮಾಲೂರು ಅಶೋಕ್, ನುಕ್ಕನಹಳ್ಳಿ ಶ್ರೀರಾಮ್ ಉಪಸ್ಥಿತರಿದ್ದರು.
- MBBS students felicitation function1
- *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ*2
- ಬಂಗಾರಪೇಟೆ ಗೃಹಜ್ಯೋತಿ ಪರಿಶೀಲನೆಗೆ ನಿರ್ಲಕ್ಷ್ಯ: ಆಸಿಡ್ ಬಾಟಲಿ ಹಿಡಿದು ಹೈಡ್ರಾಮಾ!ಬೆಸ್ಕಾಂ ಕಚೇರಿ ಮುಂದೆ ಮೂವರು ಜಿವಿಪಿಗಳ ಆತ್ಮಹತ್ಯೆ ಬೆದರಿಕೆ; ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಮನೆ ಪರಿಶೀಲನೆಗೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಬೆಸ್ಕಾಂ ಇಲಾಖೆಯ ಮೂವರು ಜಿವಿಪಿಗಳು ಆಸಿಡ್ ಬಾಟಲಿ ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹೈಡ್ರಾಮಾ ನಡೆದ ಘಟನೆ ಬೆಸ್ಕಾಂ ಕಚೇರಿ ಮುಂದೆ ನಡೆದಿದೆ. ಜಿವಿಪಿಗಳಾದ ಅಶ್ವಥ್ ನಾರಾಯಣ, ಮಹೇಶ್ ಕುಮಾರ್ ಹಾಗೂ ನಿರಂಜನ್ ಅವರು ಬೆಳಗ್ಗೆ ಸುಮಾರು 9.30ರ ವೇಳೆಗೆ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಆಸಿಡ್ ಬಾಟಲಿ ಹಿಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಬೆಸ್ಕಾಂ ಇಲಾಖೆಯ ಸಿಬ್ಬಂದಿ ಮೂವರನ್ನು ಸಮಾಧಾನಪಡಿಸಿ, ಆಸಿಡ್ ಬಾಟಲಿಯನ್ನು ವಶಕ್ಕೆ ಪಡೆದರು. ಗೃಹಜ್ಯೋತಿ ಯೋಜನೆಯಡಿ ವಿದ್ಯುತ್ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳ ನೈಜ ಸ್ಥಿತಿಗತಿ ಪರಿಶೀಲಿಸುವಂತೆ ಸರ್ಕಾರ ಬೆಸ್ಕಾಂಗೆ ಸೂಚಿಸಿದೆ. ಫಲಾನುಭವಿಗಳ ಪಟ್ಟಿಯೊಂದಿಗೆ ಮನೆಮನೆಗೆ ತೆರಳಿ ಪರಿಶೀಲನೆ ನಡೆಸಿ, ಅರ್ಹತೆ ಇಲ್ಲದಿರುವ ಫಲಾನುಭವಿಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ರಾಜ್ಯ ಸರ್ಕಾರವು ಗೃಹಜ್ಯೋತಿ ಯೋಜನೆಯ ದುರುಪಯೋಗವಾಗುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಪರಿಶೀಲನೆಗೆ ಒತ್ತು ನೀಡಲಾಗಿದ್ದು, ಆಗಸ್ಟ್ 31ರೊಳಗೆ ಪರಿಶೀಲನೆ ಪೂರ್ಣಗೊಳಿಸುವ ಗುರಿ ನೀಡಲಾಗಿದೆ. ಘಟನೆ ಕುರಿತು ಬೆಸ್ಕಾಂ ಎಇಇ ಸುಕುಮಾರ್ ರಾಜು ಸ್ಪಷ್ಟನೆ ನೀಡಿ, ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಪರಿಶೀಲನೆ ಕಾರ್ಯದಲ್ಲಿ ಈ ಮೂವರು ಜಿವಿಪಿಗಳು ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ ಎಂದು ಆರೋಪಿಸಿದರು. ಅಶ್ವಥ್ ನಾರಾಯಣ, ಮಹೇಶ್ ಕುಮಾರ್ ಹಾಗೂ ನಿರಂಜನ್ ಅವರಿಗೆ ತಲಾ 400ಕ್ಕೂ ಹೆಚ್ಚು ಗೃಹಜ್ಯೋತಿ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸುವ ಜವಾಬ್ದಾರಿ ನೀಡಲಾಗಿತ್ತು. ಆದರೆ, ಈ ಪಟ್ಟಿಯಲ್ಲಿನ ಫಲಾನುಭವಿಗಳ ಪರಿಶೀಲನೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದು, ಗಣನೀಯ ಸಂಖ್ಯೆಯ ಫಲಾನುಭವಿಗಳ ಪರಿಶೀಲನೆ ಬಾಕಿ ಉಳಿದಿದೆ ಎಂದು ತಿಳಿಸಿದರು. ಸರ್ಕಾರ ನಿಗದಿಪಡಿಸಿರುವ ಗಡುವಿನೊಳಗೆ ಪರಿಶೀಲನೆ ಪೂರ್ಣಗೊಳಿಸಬೇಕಿರುವ ಹಿನ್ನೆಲೆಯಲ್ಲಿ ಕಾರ್ಯದ ಪ್ರಗತಿ ಸಾಧಿಸುವಂತೆ ಜಿವಿಪಿಗಳಿಗೆ ಸೂಚಿಸಲಾಗಿತ್ತು. ಕರ್ತವ್ಯ ನಿರ್ವಹಣೆ ಕುರಿತು ಪ್ರಶ್ನಿಸಿದಾಗ ಈ ರೀತಿಯಾಗಿ ಆಸಿಡ್ ಬಾಟಲಿ ಹಿಡಿದು ಆತ್ಮಹತ್ಯೆ ಬೆದರಿಕೆ ಹಾಕಿರುವುದು ಸರಿಯಲ್ಲ ಎಂದು ಎಇಇ ಹೇಳಿದರು. ಇತ್ತ ಜಿವಿಪಿಗಳಾದ ಅಶ್ವಥ್ ನಾರಾಯಣ, ಮಹೇಶ್ ಕುಮಾರ್ ಹಾಗೂ ನಿರಂಜನ್ ಅವರು ಅಧಿಕಾರಿಗಳ ಆರೋಪವನ್ನು ತಳ್ಳಿಹಾಕಿದ್ದಾರೆ. ತಮಗೆ ನೀಡಲಾಗಿದ್ದ ಫಲಾನುಭವಿಗಳ ಪಟ್ಟಿಯಲ್ಲಿ ಸುಮಾರು ಶೇ.80ರಷ್ಟು ಮನೆಗಳ ಪರಿಶೀಲನೆ ಪೂರ್ಣಗೊಳಿಸಲಾಗಿದೆ. ಉಳಿದ ಫಲಾನುಭವಿಗಳ ಪೈಕಿ ಹಲವರು ಸ್ಥಳದಲ್ಲಿ ಸಿಗದಿರುವುದು, ಮನೆ ಬದಲಿಸಿರುವುದು ಸೇರಿದಂತೆ ವಿವಿಧ ಕಾರಣಗಳಿಂದ ಪರಿಶೀಲನೆ ಸಾಧ್ಯವಾಗುತ್ತಿಲ್ಲ. ಈ ಕುರಿತು ಅಧಿಕಾರಿಗಳ ಗಮನಕ್ಕೂ ತರಲಾಗಿದೆ ಎಂದು ತಿಳಿಸಿದ್ದಾರೆ. ಐದು ತಿಂಗಳಿಂದ ವೇತನ ಪಾವತಿಯಾಗಿಲ್ಲ. ಇದರಿಂದ ಕುಟುಂಬ ನಿರ್ವಹಣೆ ಹಾಗೂ ಮಕ್ಕಳ ಶಿಕ್ಷಣದ ವೆಚ್ಚ ಭರಿಸಲು ತೊಂದರೆಯಾಗಿದೆ. ಇಲಾಖೆಯಲ್ಲಿನ ಆಂತರಿಕ ಸಮಸ್ಯೆಯಿಂದ ತಮ್ಮ ಮೇಲೆ ಹೆಚ್ಚಿನ ಕೆಲಸದ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಜಿವಿಪಿಗಳು ಆಸಿಡ್ ಬಾಟಲಿ ಹಿಡಿದಿರುವ ವಿಷಯ ತಿಳಿದು ಸ್ಥಳಕ್ಕೆ ಬಂದ ಅಧಿಕಾರಿಗಳು ಅವರನ್ನು ಸಮಾಧಾನಪಡಿಸಿದರು. ಬಳಿಕ ಎಇಇ ಸುಕುಮಾರ್ ರಾಜು ಹಾಗೂ ಮೂವರು ಜಿವಿಪಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಕರ್ತವ್ಯ ನಿರ್ವಹಿಸದೆ ವೇತನ ಪಡೆಯುವುದು ಹೇಗೆ? ಅಗತ್ಯ ದಾಖಲೆಗಳನ್ನು ನೀಡದೆ ವೇತನ ಪಾವತಿಸಲು ಸಾಧ್ಯವೇ? ಎಂದು ಬೆಸ್ಕಾಂ ಎಇಇ ಸುಕುಮಾರ್ ರಾಜು ಪ್ರಶ್ನಿಸಿದರೆ, ಕೆಲಸ ಮಾಡಿದ್ದರೂ ಐದು ತಿಂಗಳಿಂದ ವೇತನ ನೀಡಿಲ್ಲ ಎಂದು ಜಿವಿಪಿಗಳು ಪ್ರತಿಯಾಗಿ ವಾದಿಸಿದರು. ಈ ಘಟನೆ ಇದೀಗ ಬೆಸ್ಕಾಂ ಇಲಾಖೆಯಲ್ಲಿನ ಕೆಲಸದ ಪ್ರಗತಿ ಹಾಗೂ ವೇತನ ಪಾವತಿ ವಿಚಾರವನ್ನು ಮುನ್ನೆಲೆಗೆ ತಂದಿದೆ. ಜಿವಿಪಿಗಳು ಕರ್ತವ್ಯ ನಿರ್ವಹಿಸಿಲ್ಲ ಎಂಬ ಅಧಿಕಾರಿಗಳ ಆರೋಪ ಹಾಗೂ ತಾವು ಕೆಲಸ ಮಾಡಿದ್ದರೂ ವೇತನ ನೀಡಿಲ್ಲ ಎಂಬ ಜಿವಿಪಿಗಳ ಆರೋಪವಾಗಿದೆ.1
- ಎಂ. ಶ್ರೀನಿವಾಸನ್ ಸ್ಮರಣಾರ್ಥ ಆ.27ರಂದು ಶ್ರೀನಿವಾಸಪುರದಲ್ಲಿ ಬಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ.. ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ, ಪಿಯುಸಿ ಸಾಧಕರಿಗೆ ಸನ್ಮಾನ ಹಾಗೂ ಸಹಾಯಧನ ಪ್ರತಿ ಹೋಬಳಿಯ ಇಬ್ಬರು ಬಡ ಎಸ್ಸಿ ವಿದ್ಯಾರ್ಥಿಗಳಿಗೆ ನೆರವು.1
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಮುರುಗಮಲ್ಲ ಉರುಸ್ ಮಹೋತ್ಸವ ಶಾಂತಿ,ಸೌಹಾರ್ದತೆಗೆ ಪ್ರಾರ್ಥಿಸಿದ:ದರ್ಗಾದಲ್ಲಿ ಜೆ.ಕೆ. ಕೃಷ್ಣಾರೆಡ್ಡಿ ವಿಶೇಷ ಪೂಜೆ1
- ಈದ್ ಮಿಲಾದ್ ಅಂಗವಾಗಿ ಹೊಸಕೋಟೆಯಲ್ಲಿ ಬೃಹತ್ ಮೆರವಣಿಗೆ ಪ್ರವಾದಿ ಮೊಹಮ್ಮದ್ ಅವರ ಆದರ್ಶಗಳನ್ನು ಸಾರುವ ಸ್ಥಬ್ಧ ಚಿತ್ರಗಳನ್ನು ಹೊಸಕೋಟೆ: ಈದ್ ಮಿಲಾದ್ ಹಬ್ಬದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದಲ್ಲಿ ಅದ್ದೂರಿ ಬೃಹತ್ ಮೆರವಣಿಗೆ ನಡೆಯಿತು. ನಗರದ ಹಳೆ ಬಸ್ ನಿಲ್ದಾಣದಿಂದ ಆರಂಭವಾದ ಮೆರವಣಿಗೆ, ಪ್ರಮುಖ ರಸ್ತೆಗಳಲ್ಲಿ ಸಾಗಿತು. ಪ್ರವಾದಿ ಮೊಹಮ್ಮದ್ ಅವರ ಆದರ್ಶಗಳನ್ನು ಸಾರುವ ಸ್ಥಬ್ಧ ಚಿತ್ರಗಳನ್ನು ಮೆರವಣಿಗೆಯಲ್ಲಿ ಪ್ರದರ್ಶಿಸಲಾಯಿತು. ಜಾಮೀಯಾ ಮಸೀದಿ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಮೆರವಣಿಗೆಗೆ ಮುಸ್ಲಿಂ ಮುಖಂಡರು ನೇತೃತ್ವ ವಹಿಸಿದ್ದರು. ಮಹಿಳೆಯರು, ಮಕ್ಕಳು ಸೇರಿದಂತೆ ಹಿಂದೂ-ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು. ಡಿವೈಎಸ್ಪಿ ನೇತೃತ್ವದಲ್ಲಿ 400ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.4
- ಶಿಡ್ಲಘಟ್ಟ ದಲ್ಲಿ ಭೀಕರ ಅಪಘಾತ ಒಬ್ಬ ವ್ಯಕ್ತಿ ಸಾವು ಮತ್ತೊಬ್ಬ ಗಂಬೀರ ಟಾಕ್ಸಿಕ್ ಸಿನಿಮಾ ನೋಡಲು ಹೋದಾಗ ನಡೆದ ಘಟನೆ1
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಈದ್ ಮಿಲಾದ್ ಸಂಭ್ರಮ:ಪ್ರವಾದಿ ಪೈಗಂಬರರ ಜನ್ಮದಿನಾಚರಣೆ1