logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅವಮಾನ, ಆದರ್ಶ ಇಲ್ಲದೆ ಬದುಕಿದರೆ ಬದುಕಿಗೆ ಅವಮಾನ. ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅವಮಾನ, ಆದರ್ಶ ಇಲ್ಲದೆ ಬದುಕಿದರೆ ಬದುಕಿಗೆ ಅವಮಾನ. #ಶ್ರೀಗುರು_ವಾಣಿ🙏 #dailyquote #sadguru #shivayogi #shivu_udnoor

14 hrs ago
user_Srushti Kamble
Srushti Kamble
ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
14 hrs ago
15bce876-a8a5-48cd-b5a3-feb2c863a7e5

ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅವಮಾನ, ಆದರ್ಶ ಇಲ್ಲದೆ ಬದುಕಿದರೆ ಬದುಕಿಗೆ ಅವಮಾನ. ಸಾಧನೆ ಇಲ್ಲದೆ ಸತ್ತರೆ ಸಾವಿಗೆ ಅವಮಾನ, ಆದರ್ಶ ಇಲ್ಲದೆ ಬದುಕಿದರೆ ಬದುಕಿಗೆ ಅವಮಾನ. #ಶ್ರೀಗುರು_ವಾಣಿ🙏 #dailyquote #sadguru #shivayogi #shivu_udnoor

More news from ಕರ್ನಾಟಕ and nearby areas
  • ಕಿತ್ತೂರು: ರಸ್ತೆಗಾಗಿ ಮರಿಗೇರಿ ಗ್ರಾಮಸ್ಥರಿಂದ ಹಾಗೂ ಕಬ್ಬು ಬೆಳೆಗಾರ ಸಂಘದಿಂದ ಪ್ರತಿಭಟನೆ ಕಿತ್ತೂರು ತಾಲೂಕಿನ ಮರಿಗೇರಿ ಗ್ರಾಮಕ್ಕಿಲ್ಲ ರಸ್ತೆ ಸಂಪರ್ಕ : ರಸ್ತೆಗಾಗಿ ಮರಿಗೇರಿ ಗ್ರಾಮಸ್ಥರಿಂದ ಹಾಗೂ ಕಬ್ಬು ಬೆಳೆಗಾರ ಸಂಘದಿಂದ ಪ್ರತಿಭಟನೆ ..
    1
    ಕಿತ್ತೂರು: ರಸ್ತೆಗಾಗಿ ಮರಿಗೇರಿ ಗ್ರಾಮಸ್ಥರಿಂದ  ಹಾಗೂ ಕಬ್ಬು ಬೆಳೆಗಾರ ಸಂಘದಿಂದ ಪ್ರತಿಭಟನೆ
ಕಿತ್ತೂರು ತಾಲೂಕಿನ ಮರಿಗೇರಿ ಗ್ರಾಮಕ್ಕಿಲ್ಲ  ರಸ್ತೆ ಸಂಪರ್ಕ : ರಸ್ತೆಗಾಗಿ ಮರಿಗೇರಿ ಗ್ರಾಮಸ್ಥರಿಂದ  ಹಾಗೂ ಕಬ್ಬು ಬೆಳೆಗಾರ ಸಂಘದಿಂದ ಪ್ರತಿಭಟನೆ ..
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    15 hrs ago
  • 📍 ಖಾನಾಪುರ | ಕೇಸರೆಕರ ದಂಪತಿ ಹತ್ಯೆ ಪ್ರಕರಣ ನ್ಯಾಯಕ್ಕಾಗಿ ಖಾನಾಪುರದಲ್ಲಿ ಭವ್ಯ ಪ್ರತಿಭಟನಾ ಮೆರವಣಿಗೆ ಸಾಂಗ್ಲಿಯಲ್ಲಿ ನಡೆದ ಖಾನಾಪುರ ತಾಲೂಕಿನ ಹೆಬ್ಬಾಳ ಗ್ರಾಮದ ಕೇಸರೆಕರ ದಂಪತಿ ಹತ್ಯೆ ಪ್ರಕರಣವನ್ನು ಖಂಡಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಮೃತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಖಾನಾಪುರದಲ್ಲಿ ಭವ್ಯ ಪ್ರತಿಭಟನಾ ಮೆರವಣಿಗೆ ನಡೆಯಿತು. 📍 ಖಾನಾಪುರ | ಕೇಸರೆಕರ ದಂಪತಿ ಹತ್ಯೆ ಪ್ರಕರಣ ನ್ಯಾಯಕ್ಕಾಗಿ ಖಾನಾಪುರದಲ್ಲಿ ಭವ್ಯ ಪ್ರತಿಭಟನಾ ಮೆರವಣಿಗೆ ಸಾಂಗ್ಲಿಯಲ್ಲಿ ನಡೆದ ಖಾನಾಪುರ ತಾಲೂಕಿನ ಹೆಬ್ಬಾಳ ಗ್ರಾಮದ ಕೇಸರೆಕರ ದಂಪತಿ ಹತ್ಯೆ ಪ್ರಕರಣವನ್ನು ಖಂಡಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಮೃತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಖಾನಾಪುರದಲ್ಲಿ ಭವ್ಯ ಪ್ರತಿಭಟನಾ ಮೆರವಣಿಗೆ ನಡೆಯಿತು. ಸಮಸ್ತ ಖಾನಾಪುರ ತಾಲ್ಲೂಕಿನ ಹಿಂದೂ ಬಾಂಧವರು ಹಾಗೂ ನಾಗರಿಕರ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಜನಪ್ರಿಯ ಶಾಸಕ ಶ್ರೀ ವಿಠ್ಠಲರಾವ್ ಹಲಗೇಕರ ಅವರು ಭಾಗವಹಿಸಿ, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಬೇಕು ಎಂಬ ಆಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದರು. ಖಾನಾಪುರದ ಲಕ್ಷ್ಮೀ ದೇವಸ್ಥಾನದಿಂದ ಆರಂಭವಾದ ಮೆರವಣಿಗೆ ತಹಶೀಲ್ದಾರ್ ಕಚೇರಿವರೆಗೆ ಸಾಗಿತು. ತಾಲ್ಲೂಕಿನ ವಿವಿಧ ಗ್ರಾಮಗಳಿಂದ ನೂರಾರು ನಾಗರಿಕರು ಭಾಗವಹಿಸಿ, ಹತ್ಯೆ ಪ್ರಕರಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಕೇಸರೆಕರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಶಾಸಕ ವಿಠ್ಠಲರಾವ್ ಹಲಗೇಕರ, ಶ್ರೀ ಪ್ರಮೋದ ಕೊಚೇರಿ ,ಮಾಜಿ ಶಾಸಕಅರವಿಂದ್ ಪಾಟೀಲ್ ,ಪಂಡಿತ ಒಗಲೆ ,ಸದಾನಂದ ಪಾಟೀಲ್ ,ಧನಶ್ರೀ ಸರ ದೇಸಾಯಿ ಬಾಬುರಾವ ದೇಸಾಯಿ ,ಬಸವರಾಜ ಸಾಣಿಕೊಪ್ಪ , ವಸಂತ ದೇಸಾಯಿ ,ಸುರೇಶ್ ದೇಸಾಯಿ ,ಸುನಿಲ್ ಮಡ್ಡಿಮಣಿ ಶ್ರೀಕಾಂತ ಇಟಗಿ ಮಲ್ಲಪ್ಪ ಮಾರಿಹಾಳ ಗುಂಡು ತೋಪಿನಕಟೀ ಅವರು, ಹಾಗೂ ಹಿಂದೂ ಸಂಘಟನ ಪ್ರಮೋಕ ಅವರ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಕಾನೂನುಬದ್ಧವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ನ್ಯಾಯಕ್ಕಾಗಿ ನಡೆದ ಈ ಪ್ರತಿಭಟನಾ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಭಾಗವಹಿಸಿ ಒಗ್ಗಟ್ಟಿನ ಸಂದೇಶ ಸಾರಿದರು. 📰 ಶುರು ನ್ಯೂಸ್ 🎙️ ನಿಮ್ಮ ಸಿಂಪಲ್ ಸಿದ್ದು
    1
    📍 ಖಾನಾಪುರ | ಕೇಸರೆಕರ ದಂಪತಿ ಹತ್ಯೆ ಪ್ರಕರಣ

ನ್ಯಾಯಕ್ಕಾಗಿ ಖಾನಾಪುರದಲ್ಲಿ ಭವ್ಯ ಪ್ರತಿಭಟನಾ ಮೆರವಣಿಗೆ

ಸಾಂಗ್ಲಿಯಲ್ಲಿ ನಡೆದ ಖಾನಾಪುರ ತಾಲೂಕಿನ ಹೆಬ್ಬಾಳ ಗ್ರಾಮದ ಕೇಸರೆಕರ ದಂಪತಿ ಹತ್ಯೆ ಪ್ರಕರಣವನ್ನು ಖಂಡಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಮೃತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಖಾನಾಪುರದಲ್ಲಿ ಭವ್ಯ ಪ್ರತಿಭಟನಾ ಮೆರವಣಿಗೆ ನಡೆಯಿತು.
📍 ಖಾನಾಪುರ | ಕೇಸರೆಕರ ದಂಪತಿ ಹತ್ಯೆ ಪ್ರಕರಣ
ನ್ಯಾಯಕ್ಕಾಗಿ ಖಾನಾಪುರದಲ್ಲಿ ಭವ್ಯ ಪ್ರತಿಭಟನಾ ಮೆರವಣಿಗೆ
ಸಾಂಗ್ಲಿಯಲ್ಲಿ ನಡೆದ ಖಾನಾಪುರ ತಾಲೂಕಿನ ಹೆಬ್ಬಾಳ ಗ್ರಾಮದ ಕೇಸರೆಕರ ದಂಪತಿ ಹತ್ಯೆ ಪ್ರಕರಣವನ್ನು ಖಂಡಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಮೃತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಖಾನಾಪುರದಲ್ಲಿ ಭವ್ಯ ಪ್ರತಿಭಟನಾ ಮೆರವಣಿಗೆ ನಡೆಯಿತು.
ಸಮಸ್ತ ಖಾನಾಪುರ ತಾಲ್ಲೂಕಿನ ಹಿಂದೂ ಬಾಂಧವರು ಹಾಗೂ ನಾಗರಿಕರ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಜನಪ್ರಿಯ ಶಾಸಕ ಶ್ರೀ ವಿಠ್ಠಲರಾವ್ ಹಲಗೇಕರ ಅವರು ಭಾಗವಹಿಸಿ, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಬೇಕು ಎಂಬ ಆಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಖಾನಾಪುರದ ಲಕ್ಷ್ಮೀ ದೇವಸ್ಥಾನದಿಂದ ಆರಂಭವಾದ ಮೆರವಣಿಗೆ ತಹಶೀಲ್ದಾರ್ ಕಚೇರಿವರೆಗೆ ಸಾಗಿತು. ತಾಲ್ಲೂಕಿನ ವಿವಿಧ ಗ್ರಾಮಗಳಿಂದ ನೂರಾರು ನಾಗರಿಕರು ಭಾಗವಹಿಸಿ, ಹತ್ಯೆ ಪ್ರಕರಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಕೇಸರೆಕರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಶಾಸಕ ವಿಠ್ಠಲರಾವ್ ಹಲಗೇಕರ, ಶ್ರೀ ಪ್ರಮೋದ  ಕೊಚೇರಿ ,ಮಾಜಿ ಶಾಸಕಅರವಿಂದ್ ಪಾಟೀಲ್ ,ಪಂಡಿತ ಒಗಲೆ ,ಸದಾನಂದ ಪಾಟೀಲ್ ,ಧನಶ್ರೀ ಸರ ದೇಸಾಯಿ ಬಾಬುರಾವ ದೇಸಾಯಿ ,ಬಸವರಾಜ ಸಾಣಿಕೊಪ್ಪ , ವಸಂತ ದೇಸಾಯಿ ,ಸುರೇಶ್ ದೇಸಾಯಿ ,ಸುನಿಲ್ ಮಡ್ಡಿಮಣಿ ಶ್ರೀಕಾಂತ ಇಟಗಿ ಮಲ್ಲಪ್ಪ ಮಾರಿಹಾಳ ಗುಂಡು ತೋಪಿನಕಟೀ ಅವರು, ಹಾಗೂ ಹಿಂದೂ ಸಂಘಟನ ಪ್ರಮೋಕ ಅವರ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಕಾನೂನುಬದ್ಧವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನ್ಯಾಯಕ್ಕಾಗಿ ನಡೆದ ಈ ಪ್ರತಿಭಟನಾ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರಿಕರು ಭಾಗವಹಿಸಿ ಒಗ್ಗಟ್ಟಿನ ಸಂದೇಶ ಸಾರಿದರು.
📰 ಶುರು ನ್ಯೂಸ್
🎙️ ನಿಮ್ಮ ಸಿಂಪಲ್ ಸಿದ್ದು
    user_ನಮ್ಮ ಬೆಳಗಾವಿ  ವಾರ್ತಾ
    ನಮ್ಮ ಬೆಳಗಾವಿ ವಾರ್ತಾ
    Photographer ಬೆಳಗಾವಿ, ಬೆಳಗಾವಿ, ಕರ್ನಾಟಕ•
    1 day ago
  • ಸೇತುವೆ ಮೇಲೆ ಬೈಕ್,ಚಪ್ಪಲಿ ಪತ್ತೆ...! ವ್ಯಕ್ತಿ ಕಾಣೆ...! ಸೇತುವೆಯಿಂದ ಕೃಷ್ಣ ‌ನದಿಗೆ ಹಾರಿದ ಶಂಕೆ?????? ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ..
    1
    ಸೇತುವೆ ಮೇಲೆ ಬೈಕ್,ಚಪ್ಪಲಿ ಪತ್ತೆ...! ವ್ಯಕ್ತಿ ಕಾಣೆ...!

ಸೇತುವೆಯಿಂದ ಕೃಷ್ಣ ‌ನದಿಗೆ ಹಾರಿದ ಶಂಕೆ??????

ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ..
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    3 hrs ago
  • ವೀರಶೈವ ಹಂಡೇವಜೀರ ಸಮಾಜದಿಂದ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಆಗಸ್ಟ್ 30 ರಂದು
    1
    ವೀರಶೈವ ಹಂಡೇವಜೀರ ಸಮಾಜದಿಂದ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಆಗಸ್ಟ್ 30 ರಂದು
    user_Shabbir Bijapur
    Shabbir Bijapur
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    4 hrs ago
  • ಸಮಾಜ ಬದಲಾಗುತ್ತಿದೆ ನೀವು ಬದಲಾಗಿ ತಪ್ಪಿಲ್ಲದಿದ್ದರೆ ಧ್ವನಿ ಎತ್ತಿ.. ಸಮಾಜ ಬದಲಾಗುತ್ತಿದೆ ನೀವು ಬದಲಾಗಿ ತಪ್ಪಿಲ್ಲದಿದ್ದರೆ ಧ್ವನಿ ಎತ್ತಿ.. ಸಮಾಜ ಬದಲಾಗುತ್ತಿದೆ ನೀವು ಬದಲಾಗಿ ತಪ್ಪಿಲ್ಲದಿದ್ದರೆ ಧ್ವನಿ ಎತ್ತಿ..
    1
    ಸಮಾಜ ಬದಲಾಗುತ್ತಿದೆ ನೀವು ಬದಲಾಗಿ ತಪ್ಪಿಲ್ಲದಿದ್ದರೆ ಧ್ವನಿ ಎತ್ತಿ..
ಸಮಾಜ ಬದಲಾಗುತ್ತಿದೆ ನೀವು ಬದಲಾಗಿ ತಪ್ಪಿಲ್ಲದಿದ್ದರೆ ಧ್ವನಿ ಎತ್ತಿ..
ಸಮಾಜ ಬದಲಾಗುತ್ತಿದೆ ನೀವು ಬದಲಾಗಿ ತಪ್ಪಿಲ್ಲದಿದ್ದರೆ ಧ್ವನಿ ಎತ್ತಿ..
    user_Ambarish M Hadapad
    Ambarish M Hadapad
    Newspaper advertising department ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    9 hrs ago
  • 12 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಬಂಧನ! ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ! 12 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಬಂಧನ! ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ!
    1
    12 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಬಂಧನ! ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ!
12 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಬಂಧನ! ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ!
    user_Ilahi kaladagi
    Ilahi kaladagi
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    13 hrs ago
  • ಜಮಖಂಡಿಯಲ್ಲಿ ಹಳೆ ರಸ್ತೆ ಬಂದ್‌ಗೆ ನಾಗರಿಕರ ಆಕ್ರೋಶ ! ಹಳೆ ರಸ್ತೆಯನ್ನು ಪುನಃ ಸಂಚಾರಕ್ಕೆ ಮುಕ್ತಗೊಳಿಸುವಂತೆ ಒತ್ತಾಯ ! ಹೊಸ ಡಿವಿಯೇಷನ್‌ನಿಂದ ರಾಂಗ್ ಸೈಡ್ ಸಂಚಾರ ಹೆಚ್ಚಳ: ಆರೋಪ
    1
    ಜಮಖಂಡಿಯಲ್ಲಿ ಹಳೆ ರಸ್ತೆ ಬಂದ್‌ಗೆ ನಾಗರಿಕರ ಆಕ್ರೋಶ ! ಹಳೆ ರಸ್ತೆಯನ್ನು ಪುನಃ ಸಂಚಾರಕ್ಕೆ ಮುಕ್ತಗೊಳಿಸುವಂತೆ ಒತ್ತಾಯ ! ಹೊಸ ಡಿವಿಯೇಷನ್‌ನಿಂದ ರಾಂಗ್ ಸೈಡ್ ಸಂಚಾರ ಹೆಚ್ಚಳ: ಆರೋಪ
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    1 day ago
  • ಆಗಸ್ಟ್ 30 ರಂದು ಬಾಗಲಕೋಟೆ ಜಿಲ್ಲಾ ನ್ಯಾಯಾಲಯದ ರಜತ ಮಹೋತ್ಸವ ಸಮಾರಂಭ
    1
    ಆಗಸ್ಟ್ 30 ರಂದು ಬಾಗಲಕೋಟೆ ಜಿಲ್ಲಾ ನ್ಯಾಯಾಲಯದ ರಜತ ಮಹೋತ್ಸವ ಸಮಾರಂಭ
    user_Shabbir Bijapur
    Shabbir Bijapur
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    5 hrs ago
  • ಗ್ರಾಮೀಣ ಭಾಗದಲ್ಲಿ ಹಂದಿಗಳ ಕಾಟ,ರೈತರ ಬೆಳೆಗಳ ನಾಶ: ಗ್ರಾಮಸ್ಥರ ಆಕ್ರೋಶ ಕಲಘಟಗಿ: ಗ್ರಾಮೀಣ ಭಾಗದಲ್ಲಿ ಹಂದಿಗಳ ಕಾಟ ಹೆಚ್ಚುತ್ತಿದ್ದೂ ರೈತರ ಬೆಳೆಗಳ ನಾಶ ಹಾಗೂ ಗ್ರಾಮದ ಮನೆ ಸುತ್ತ ಮುತ್ತಲಿನ ಪ್ರದೇಶದ ಸ್ವಚ್ಛತೆಗೆ ಕಂಟಕ್ಕೆ ತಂದೊಡ್ದುತ್ತಿವೆ ಎಂದು ಹಂದಿಗಳ ಮಾಲಕರ ಹಾಗೂ ಗ್ರಾಮ ಪಂಚಾಯತಿ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಹಿಡಿ ಶಾಪ ಹಾಕುತ್ತಿದ್ದಾರೆ. ತಾಲ್ಲೂಕಿನಆಸ್ತಕಟ್ಟಿ, ತಬಕದಹೊನ್ನಳ್ಳಿ, ಪರಸಾಪುರ, ಸೋಲಾರಗೊಪ್ಪ ಹಾಗೂ ಇನ್ನಿತರ ಗ್ರಾಮಗಳಲ್ಲಿ ಹಂದಿಗಳ ಹಾವಳಿಗೆ ಜನರು ತತ್ತರಿಸಿ ಹೋಗಿದ್ದು ಅವುಗಳ ತಡೆಗಟ್ಟುವಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಆರೋಗ್ಯದ ಮೇಲೆ ಪರಿಣಾಮ: ಗ್ರಾಮದ ಓಣಿಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹಂದಿಗಳು ಗುಂಪು ಗುಂಪಾಗಿ ಬಂದು ಅಶುಚಿತ್ವ ಹರಡುತ್ತಿವೆ ಇದರಿಂದ ಜನರಿಗೆ ಡೆಂಗ್ಯೂ, ಮಲೇರಿಯಾ, ಸೊಳ್ಳೆಗಳ ಕಾಟದಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ರೈತರ ಬೆಳೆ ನಾಶ: ಗ್ರಾಮದ ಸುತ್ತಮುತ್ತಲಿನ ಜಮೀನುಗಳಿಗೆ ಹಂದಿಗಳು ರೈತರು ಬೆಳೆದ ಬೆಳೆಗಳಾದ ಮೆಕ್ಕೆಜೋಳ, ಕಬ್ಬು ಬೆಳೆಗೆ ನುಗ್ಗಿ ಹಾನಿ ಮಾಡುತ್ತಿದ್ದು ರೈತರಿಗೆ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ ಎಂದು ಗ್ರಾಮಸ್ಥರು ದೂರಿದರು. ಸಾರ್ವಜನಿಕರಿಗೆ ತೊಂದರೆ: ರಸ್ತೆಗಳಲ್ಲಿ ಹಂದಿಗಳು ಇದ್ದಕ್ಕಿದ್ದಂತೆ ಅಡ್ಡ ಬರುವುದರಿಂದ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡ ಘಟನೆಗಳು ಜರುಗಿವೆ. ಮನೆಯ ಹಿತ್ತಲಿನ ಜಾನುವಾರಗಳ ಮೇವಿನ ಬಣವಿಗಳಿಗೆ ನುಗ್ಗಿ ಹಾನಿ ಮಾಡುತ್ತಿದ್ದರಿಂದ ರೈತರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಎಂದು ಅಳಲು ತೋಡಿಕೊಂಡರು. ಗ್ರಾಮ ಪಂಚಾಯತಿ ಅಧಿಕಾರಿಗಳು ಹಂದಿಗಳ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ನಿರ್ಲಕ್ಷ ಮಾಡಿದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಿ ಹಂದಿಗಳ ಹಾವಳಿ ತಪ್ಪಿಸಬೇಕು ಎಂದು ತಾಲ್ಲೂಕಿನ ಆಸ್ತಕಟ್ಟಿ ಗ್ರಾಮದ ಸಂತ ಸೇವಾಲಾಲ ಗ್ರಾಮ ವಿಕಾಸ ಸಮಿತಿ ಸದಸ್ಯರು ಒತ್ತಾಯಿಸಿದ್ದಾರೆ. "ಹಂದಿಗಳ ಹಾವಳಿಯಿಂದ ಗ್ರಾಮದ ರೈತರಾದ ನಾನಪ್ಪ ಲಮಾಣಿ ಹಾಗೂ ಭಿಮ್ಲಪ್ಪ ಲಮಾಣಿ ಅವರ ವರ್ಷಪೂರ್ತಿ ಶ್ರಮವಹಿಸಿ ಬೆಳೆದ ಕಬ್ಬು,ಮೆಕ್ಕೆಜೋಳ ಬೆಳೆಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿದ್ದು ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ನೀಡಬೇಕು ಎಂದು ಆಸ್ತಕಟ್ಟಿ ಗ್ರಾಮದ ಸ್ವಗ್ರಾಮ ಮಿತ್ರರಾದ ಉಮ್ಮೆಶ ಲಮಾಣಿ ತಿಳಿಸಿದರು. " "ಎರಡು ತಿಂಗಳಿಂದ 20 ಕ್ಕೂ ಹೆಚ್ಚು ಹಂದಿಗಳು ಬಿಡುಬಿಟ್ಟು ಮನೆಯ ಹಿತ್ತಲಿನಲ್ಲಿ ಬೆಳೆದಿರುವ ತರಕಾರಿ ಕೈತೋಟ, ರೈತರ ಕಬ್ಬು,ಸೋಯಾಬಿನ್, ಮೆಕ್ಕೆಜೋಳ ಬೆಳೆಗಳಿಗೆ ನುಗ್ಗಿ ಹಾನಿ ಮಾಡುತ್ತಿದ್ದು ಹಂದಿಗಳ ತಡೆಗಟ್ಟಲ್ಲು ಗ್ರಾಮ ಪಂಚಾಯತಿಗೆ ಮನವಿ ಸಲ್ಲಿಸಿದರು ಗಮನಹರಿಸುತ್ತಿಲ್ಲ ಎಂದು ತಾಲ್ಲೂಕಿನ ಪರಸಾಪುರ ಗ್ರಾಮದ ಸ್ವಗ್ರಾಮ ಮಿತ್ರರಾದ ರೇಣುಕಾ ಸುಬ್ಬಣ್ಣವರ ಒತ್ತಾಯಿಸಿದರು."
    1
    ಗ್ರಾಮೀಣ ಭಾಗದಲ್ಲಿ ಹಂದಿಗಳ ಕಾಟ,ರೈತರ ಬೆಳೆಗಳ ನಾಶ: ಗ್ರಾಮಸ್ಥರ ಆಕ್ರೋಶ 
ಕಲಘಟಗಿ: ಗ್ರಾಮೀಣ ಭಾಗದಲ್ಲಿ ಹಂದಿಗಳ ಕಾಟ ಹೆಚ್ಚುತ್ತಿದ್ದೂ ರೈತರ ಬೆಳೆಗಳ ನಾಶ ಹಾಗೂ ಗ್ರಾಮದ ಮನೆ ಸುತ್ತ ಮುತ್ತಲಿನ ಪ್ರದೇಶದ ಸ್ವಚ್ಛತೆಗೆ ಕಂಟಕ್ಕೆ ತಂದೊಡ್ದುತ್ತಿವೆ ಎಂದು ಹಂದಿಗಳ ಮಾಲಕರ ಹಾಗೂ ಗ್ರಾಮ ಪಂಚಾಯತಿ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಹಿಡಿ ಶಾಪ ಹಾಕುತ್ತಿದ್ದಾರೆ.
ತಾಲ್ಲೂಕಿನಆಸ್ತಕಟ್ಟಿ, ತಬಕದಹೊನ್ನಳ್ಳಿ, ಪರಸಾಪುರ, ಸೋಲಾರಗೊಪ್ಪ ಹಾಗೂ ಇನ್ನಿತರ ಗ್ರಾಮಗಳಲ್ಲಿ ಹಂದಿಗಳ ಹಾವಳಿಗೆ ಜನರು ತತ್ತರಿಸಿ ಹೋಗಿದ್ದು ಅವುಗಳ ತಡೆಗಟ್ಟುವಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.
ಆರೋಗ್ಯದ ಮೇಲೆ ಪರಿಣಾಮ: ಗ್ರಾಮದ ಓಣಿಗಳಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಹಂದಿಗಳು ಗುಂಪು ಗುಂಪಾಗಿ ಬಂದು ಅಶುಚಿತ್ವ ಹರಡುತ್ತಿವೆ ಇದರಿಂದ ಜನರಿಗೆ ಡೆಂಗ್ಯೂ, ಮಲೇರಿಯಾ, ಸೊಳ್ಳೆಗಳ ಕಾಟದಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ.
ರೈತರ ಬೆಳೆ ನಾಶ: ಗ್ರಾಮದ ಸುತ್ತಮುತ್ತಲಿನ ಜಮೀನುಗಳಿಗೆ ಹಂದಿಗಳು ರೈತರು ಬೆಳೆದ ಬೆಳೆಗಳಾದ ಮೆಕ್ಕೆಜೋಳ, ಕಬ್ಬು ಬೆಳೆಗೆ ನುಗ್ಗಿ ಹಾನಿ ಮಾಡುತ್ತಿದ್ದು ರೈತರಿಗೆ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ ಎಂದು ಗ್ರಾಮಸ್ಥರು ದೂರಿದರು.
ಸಾರ್ವಜನಿಕರಿಗೆ ತೊಂದರೆ: ರಸ್ತೆಗಳಲ್ಲಿ ಹಂದಿಗಳು ಇದ್ದಕ್ಕಿದ್ದಂತೆ ಅಡ್ಡ ಬರುವುದರಿಂದ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡ ಘಟನೆಗಳು ಜರುಗಿವೆ. 
ಮನೆಯ ಹಿತ್ತಲಿನ ಜಾನುವಾರಗಳ ಮೇವಿನ ಬಣವಿಗಳಿಗೆ ನುಗ್ಗಿ ಹಾನಿ ಮಾಡುತ್ತಿದ್ದರಿಂದ ರೈತರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಎಂದು ಅಳಲು ತೋಡಿಕೊಂಡರು.
ಗ್ರಾಮ ಪಂಚಾಯತಿ ಅಧಿಕಾರಿಗಳು ಹಂದಿಗಳ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ನಿರ್ಲಕ್ಷ ಮಾಡಿದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಿ ಹಂದಿಗಳ ಹಾವಳಿ ತಪ್ಪಿಸಬೇಕು ಎಂದು ತಾಲ್ಲೂಕಿನ ಆಸ್ತಕಟ್ಟಿ ಗ್ರಾಮದ ಸಂತ ಸೇವಾಲಾಲ ಗ್ರಾಮ ವಿಕಾಸ ಸಮಿತಿ ಸದಸ್ಯರು ಒತ್ತಾಯಿಸಿದ್ದಾರೆ.
"ಹಂದಿಗಳ ಹಾವಳಿಯಿಂದ ಗ್ರಾಮದ ರೈತರಾದ ನಾನಪ್ಪ ಲಮಾಣಿ ಹಾಗೂ ಭಿಮ್ಲಪ್ಪ ಲಮಾಣಿ ಅವರ ವರ್ಷಪೂರ್ತಿ ಶ್ರಮವಹಿಸಿ ಬೆಳೆದ ಕಬ್ಬು,ಮೆಕ್ಕೆಜೋಳ ಬೆಳೆಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿದ್ದು ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ನೀಡಬೇಕು ಎಂದು ಆಸ್ತಕಟ್ಟಿ ಗ್ರಾಮದ ಸ್ವಗ್ರಾಮ ಮಿತ್ರರಾದ ಉಮ್ಮೆಶ ಲಮಾಣಿ ತಿಳಿಸಿದರು. "
"ಎರಡು ತಿಂಗಳಿಂದ 20 ಕ್ಕೂ ಹೆಚ್ಚು ಹಂದಿಗಳು ಬಿಡುಬಿಟ್ಟು ಮನೆಯ ಹಿತ್ತಲಿನಲ್ಲಿ ಬೆಳೆದಿರುವ ತರಕಾರಿ ಕೈತೋಟ, ರೈತರ ಕಬ್ಬು,ಸೋಯಾಬಿನ್, ಮೆಕ್ಕೆಜೋಳ ಬೆಳೆಗಳಿಗೆ ನುಗ್ಗಿ ಹಾನಿ ಮಾಡುತ್ತಿದ್ದು ಹಂದಿಗಳ ತಡೆಗಟ್ಟಲ್ಲು ಗ್ರಾಮ ಪಂಚಾಯತಿಗೆ ಮನವಿ ಸಲ್ಲಿಸಿದರು ಗಮನಹರಿಸುತ್ತಿಲ್ಲ ಎಂದು ತಾಲ್ಲೂಕಿನ ಪರಸಾಪುರ ಗ್ರಾಮದ ಸ್ವಗ್ರಾಮ ಮಿತ್ರರಾದ ರೇಣುಕಾ ಸುಬ್ಬಣ್ಣವರ ಒತ್ತಾಯಿಸಿದರು."
    user_Kallappa m mirji
    Kallappa m mirji
    Farmer ಕಳಘಟಗಿ, ಧಾರವಾಡ, ಕರ್ನಾಟಕ•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.