Shuru
Apke Nagar Ki App…
ವೈಭವಯುತ ವೈಕುಂಠ ಏಕಾದಶಿ : ಸಹಸ್ರಾರು ಭಕ್ತರಿಂದ ವೈಕುಂಠ ನಾಥನ ದರ್ಶನ ಭದ್ರಾವತಿ: ನಗರದ ಪ್ರಮುಖ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಗಳಲ್ಲಿ ಮಂಗಳವಾರ ವೈಕುಂಠ ಏಕಾದಶಿ ವಿಜೃಂಭಣೆಯಿಂದ ಜರುಗಿತು. ಸಹಸ್ರಾರು ಭಕ್ತರು ಬೆಳಿಗ್ಗೆಯಿಂದ ಸ್ವಾಮಿಯ ದರ್ಶನಕ್ಕೆ ಸಾಲುಗಟ್ಟಿ ನಿಂತಿರುವುದು ಕಂಡು ಬಂದಿತು. ಇದಕ್ಕೆ ಪೂರಕವಾಗಿ ದೇವಸ್ಥಾನ ಆಡಳಿತ ಮಂಡಳಿಗಳು ಸಹ ಸಿದ್ದತೆಗಳನ್ನು ಕೈಗೊಂಡಿದ್ದವು. ನಗರದ ಮಿಲಿಟರಿ ಕ್ಯಾಂಪ್ ನಲ್ಲಿರುವ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಮಾಡಿರುವ ಅಲಂಕಾರ ಮಾಡಲಾಗಿತ್ತು.
ವಿಜಯ ಸಂಘರ್ಷ ನ್ಯೂಸ್
ವೈಭವಯುತ ವೈಕುಂಠ ಏಕಾದಶಿ : ಸಹಸ್ರಾರು ಭಕ್ತರಿಂದ ವೈಕುಂಠ ನಾಥನ ದರ್ಶನ ಭದ್ರಾವತಿ: ನಗರದ ಪ್ರಮುಖ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಗಳಲ್ಲಿ ಮಂಗಳವಾರ ವೈಕುಂಠ ಏಕಾದಶಿ ವಿಜೃಂಭಣೆಯಿಂದ ಜರುಗಿತು. ಸಹಸ್ರಾರು ಭಕ್ತರು ಬೆಳಿಗ್ಗೆಯಿಂದ ಸ್ವಾಮಿಯ ದರ್ಶನಕ್ಕೆ ಸಾಲುಗಟ್ಟಿ ನಿಂತಿರುವುದು ಕಂಡು ಬಂದಿತು. ಇದಕ್ಕೆ ಪೂರಕವಾಗಿ ದೇವಸ್ಥಾನ ಆಡಳಿತ ಮಂಡಳಿಗಳು ಸಹ ಸಿದ್ದತೆಗಳನ್ನು ಕೈಗೊಂಡಿದ್ದವು. ನಗರದ ಮಿಲಿಟರಿ ಕ್ಯಾಂಪ್ ನಲ್ಲಿರುವ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಮಾಡಿರುವ ಅಲಂಕಾರ ಮಾಡಲಾಗಿತ್ತು.
More news from ಕರ್ನಾಟಕ and nearby areas
- ವೈಭವಯುತ ವೈಕುಂಠ ಏಕಾದಶಿ : ಸಹಸ್ರಾರು ಭಕ್ತರಿಂದ ವೈಕುಂಠ ನಾಥನ ದರ್ಶನ ಭದ್ರಾವತಿ: ನಗರದ ಪ್ರಮುಖ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಗಳಲ್ಲಿ ಮಂಗಳವಾರ ವೈಕುಂಠ ಏಕಾದಶಿ ವಿಜೃಂಭಣೆಯಿಂದ ಜರುಗಿತು. ಸಹಸ್ರಾರು ಭಕ್ತರು ಬೆಳಿಗ್ಗೆಯಿಂದ ಸ್ವಾಮಿಯ ದರ್ಶನಕ್ಕೆ ಸಾಲುಗಟ್ಟಿ ನಿಂತಿರುವುದು ಕಂಡು ಬಂದಿತು. ಇದಕ್ಕೆ ಪೂರಕವಾಗಿ ದೇವಸ್ಥಾನ ಆಡಳಿತ ಮಂಡಳಿಗಳು ಸಹ ಸಿದ್ದತೆಗಳನ್ನು ಕೈಗೊಂಡಿದ್ದವು. ನಗರದ ಮಿಲಿಟರಿ ಕ್ಯಾಂಪ್ ನಲ್ಲಿರುವ ಶ್ರೀ ಶ್ರೀನಿವಾಸ ಸ್ವಾಮಿ ದೇವಸ್ಥಾನದಲ್ಲಿ ಮಾಡಿರುವ ಅಲಂಕಾರ ಮಾಡಲಾಗಿತ್ತು.1
- ಶಾಸಕ ಕೆ ಸಿ ವೀರೇಂದ್ರ ಪಪ್ಪಿಗೆ ಬೇಲ್ ಸಿಹಿ ಹಂಚಿ ಸಂಭ್ರಮಿಸಿದ ಅಭಿಮಾನಿಗಳು.. ಚಿತ್ರದುರ್ಗವಿಧಾನಸಭಾ ಕ್ಷೇತ್ರದ ಶಾಸಕ ಕೆಸಿ ವೀರೇಂದ್ರ ಪಪ್ಪಿಗೆ ಇಂದು ಬೇಲ್ ಸಿಕ್ಕಿದ್ದು ಕೆ.ಸಿ ವಿರೇಂದ್ರ ಪಪ್ಪಿ ಅಭಿಮಾನಿಗಳ ಹಾಗೂ ವಿವಿಧ ಸಂಘಟನೆಯ ಮುಖಂಡರು ಸಿಹಿ ಹಂಚ ಪಟಾಕಿ ಸಿಡಿ ಸಂಭ್ರಮಿಸಿದರು.. ಚಳ್ಳಕೆರೆ ನಗರದ ವಾಲ್ಮೀಕಿ ವೃತದ ಬಳಿ ಕೆ ಸಿ ವೀರೇಂದ್ರ ಪಪ್ಪಿ ಅವರ ಭಾವಚಿತ್ರ ಮುಂದೆ ಪಟಾಕಿ ಹೊಡೆದು ಸಂಭ್ರಮಿಸಿದರು ಈ ವೇಳೆ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಸ್ವಪ್ನ ವೆಂಕಟೇಶ, ವೈಕುಂಠ ಏಕಾದಶಿ ದಿನವೇ ಚಿತ್ರದುರ್ಗ ಶಾಸಕರಾದ ಕೆ ಸಿ ವೀರೇಂದ್ರ ಪಪ್ಪಿ ಅವರಿಗೆ ನ್ಯಾಯಾಲಯದಿಂದ ಬೇಲ್ ಸಿಕ್ಕಿರುವುದು ಸಂತಸ ತಂದಿದೆ. ಅವರಿಗೆ ಈಗ ಬಂದಿರುವ ಕಳಂಕಗಳಿಂದ ಹೊರ ಬಂದೇ ಬರುತ್ತಾರೆ ಬೇಲ್ ಸಿಕ್ಕಿರುವುದು ಶುಭ ಸಮಾಚಾರ ಎಂದರು. ನಗರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಚೇತನ್ ಕುಮಾರ್(ಕುಮ್ಮಿ)ಚಂದ್ರು ಮಾತೃಶ್ರೀ ಮಂಜುನಾಥ, ಶ್ರೀನಿವಾಸ್,ಮಧಕರಿಪಾಪಣ್ಣ, ಸೇರಿದಂತೆ ಕೆಸಿ ವೀರೇಂದ್ರ ಪಪ್ಪಿ ಅಭಿಮಾನಿ ಬಳಗದ ಪದಾಧಿಕಾರಿಗಳು ಮುಖಂಡರು ಇದ್ದರು...1
- ದೇವಪುರದಹಟ್ಟಿ ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ವಿಶೇಷ ಪೂಜೆ ಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು. ಚಿತ್ರದುರ್ಗ ತಾಲ್ಲೂಕಿನ ಶಿವಮೊಗ್ಗ ರಸ್ತೆಯ ದೇವಪುರದಹಟ್ಟಿ ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ವಿಶೇಷ ಪೂಜೆ ಪುರಸ್ಕಾರ ಹಮ್ಮಿಕೊಂಡಿದ್ದು ಈ ಹಿನ್ನೆಲೆ ದೇವಸ್ಥಾನವನ್ನ ಸಂಪೂರ್ಣ ತಳಿರು ತೋರಣಗಳಿಂದ ಸಿಂಗರಿಸಿದ್ದು ಬಣ್ಣ ಬಣ್ಣದ ಹೂಗಳಿಂದ ಅಲಂಕಾರ ಮಾಡಲಾಗಿತ್ತು1
- ದುರ್ಗಶಕ್ತಿ ಚಿತ್ರಕ್ಕೆ ನೃತ್ಯ ಮಾಡಿದ ಮಿಂಚು ಮತ್ತು ಟೀಮ್1
- ಕೃಷ್ಣಪುರದಲ್ಲಿ ವೈಕುಂಠ ಏಕಾದಶಿ ಸಡಗರ: ಲಕ್ಷ್ಮಿ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ಕೃಷ್ಣಪುರ: ಇಲ್ಲಿನ ಪ್ರಸಿದ್ಧ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯನ್ನು ಅತ್ಯಂತ ಭಕ್ತಿ ಸಡಗರದಿಂದ ಆಚರಿಸಲಾಯಿತು. ಪಾಂಚರಾತ್ರ ಆಗಮ ರೀತ್ಯಾ ಸ್ವಾಮಿಗೆ ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ನೆರವೇರಿಸುವ ಮೂಲಕ ಭಕ್ತರ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಧಾರ್ಮಿಕ ವಿಧಿವಿಧಾನಗಳು: ದಿನದ ಆರಂಭದಲ್ಲಿ ಬೆಳಿಗ್ಗೆ 'ಕವಾಟೋದ್ಘಾಟನೆ'ಯೊಂದಿಗೆ ಪೂಜಾ ಕಾರ್ಯಕ್ರಮಗಳು ಚಾಲನೆ ಪಡೆದವು. ನಂತರ ಬೆಳಿಗ್ಗೆ 6:30ಕ್ಕೆ ಸ್ವಾಮಿಗೆ ಸುಪ್ರಭಾತ ಸೇವೆ, ಪ್ರಾಕಾರೋತ್ಸವ, ನೈವೇದ್ಯ ಮತ್ತು ಮಹಾಮಂಗಳಾರತಿಗಳನ್ನು ನೆರವೇರಿಸಲಾಯಿತು. ಬಳಿಕ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ವಿಶೇಷ ಪ್ರಸಾದ ವ್ಯವಸ್ಥೆ: ದೇವಸ್ಥಾನಕ್ಕೆ ಆಗಮಿಸಿದ ಸಹಸ್ರಾರು ಭಕ್ತರಿಗೆ ಬೆಳಿಗ್ಗೆ 6 ರಿಂದ ರಾತ್ರಿ 9 ಗಂಟೆಯವರೆಗೆ ನಿರಂತರವಾಗಿ ದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಬಂದಂತಹ ಎಲ್ಲಾ ಭಕ್ತಾದಿಗಳಿಗೆ ದೇವಸ್ಥಾನದ ವತಿಯಿಂದ ಉಚಿತವಾಗಿ ಲಾಡು ವಿತರಣೆ ಹಾಗೂ ಅವಲಕ್ಕಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ರಾತ್ರಿ ನಡೆದ ಕಾರ್ಯಕ್ರಮಗಳು: ರಾತ್ರಿ 9 ಗಂಟೆಗೆ ಮಹಾಮಂಗಳಾರತಿ ನೆರವೇರಿಸಿ, ನಂತರ 9:30ಕ್ಕೆ ಉತ್ಸವ ಮೂರ್ತಿಯನ್ನು ಕೆಳಗಿಳಿಸಿ ಸ್ವಾಮಿಗೆ 'ಏಕಾಂತ ಸೇವೆ'ಯನ್ನು ಮಾಡಲಾಯಿತು. ಇದೇ ಸಂದರ್ಭದಲ್ಲಿ ಗ್ರಾಮಸ್ಥರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ 'ಚಕ್ರ ಭಜನೆ' ಕಾರ್ಯಕ್ರಮವು ಭಕ್ತರ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ದೇವಸ್ಥಾನದ ಅರ್ಚಕರು, "ಪ್ರತಿ ವರ್ಷದಂತೆ ಈ ವರ್ಷವೂ ವೈಕುಂಠ ಏಕಾದಶಿಯನ್ನು ಸಡಗರದಿಂದ ಆಚರಿಸಲಾಗುತ್ತಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಿದ್ದಾರೆ," ಎಂದು ತಿಳಿಸಿದರು1
- ರೈತರ ದಿನಾಚರಣೆಯ ಅಂಗವಾಗಿ ಆಯೋಜಿಸಲಾದ 3ನೇ ವರ್ಷದ ವಿಜಯನಗರ ಜಿಲ್ಲಾ ರೈತರ ಸಮಾವೇಶದಲ್ಲಿ ಶ್ರೀಮತಿ ಬಿ. ಎಲ್. ರಾಣಿ ಸಂಯುಕ್ತ ಅಮ್ಮನವರು ಭಾಗವಹಿಸಿ, ರೈತರ ಹಿತಾಸಕ್ತಿಗಾಗಿ ಇಂದು ಮತ್ತು ಮುಂದಿನ ದಿನಗಳಲ್ಲಿಯೂ ಸದಾಕಾಲ ತಮ್ಮ ಬೆಂಬಲ ಇರಲಿದೆ ಎಂದು ಭರವಸೆ ನೀಡಿದರು.1
- Post by JAYASIMHA.M.K{JAISEE}1
- ಚಿತ್ರದುರ್ಗದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಗೀಸರ್ ಸೋರಿಕೆಯಾಗಿ ಉಸಿರುಗಟ್ಟಿ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಎಸ್ ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೂತನ (20) ಗ್ಯಾಸ್ ಗೀಸರ್ ಸೋರಿಕೆಯಾಗಿ ಮೃತಪಟ್ಟಿದ್ದಾರೆ. ವೈದ್ಯರು ಸಾವು ಖಚಿತ ಪಡಿಸಿ ಶವಾಗಾರಕ್ಕೆ ಸ್ಥಳಾಂತರಿಸಲು ಯತ್ನಿಸಿದ್ದಾರೆ.ಪೋಷಕರು ಪೋಸ್ಟ್ ಮಾರ್ಟಂ ಆಗದೆ ಶವವನ್ನು ಬೈಕ್ ಮೇಲೆ ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ಮರಣೋತ್ತರ ಪರೀಕ್ಷೆಗೆ ವಿರೋಧಿಸಿ ಶವ ಕೊಂಡೊಯ್ದಿದ್ದಾರೆ. ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.1