*ತಿಂಥಣಿ ಶ್ರೀ ಮೌನೇಶ್ವರ ದೇವಸ್ಥಾನ ಸಮಿತಿಗೆ ನಿಯಮಾನುಸಾರ ಅಧಿಕಾರಿಗಳ ನೇಮಿಸಿ, ಸೂಸೂತ್ರವಾಗಿ ಜಾತ್ರೆ ನಡೆಸಿ; ಒತ್ತಾಯ* ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಶ್ರೀಮೌನೇಶ್ವರ ದೇವಸ್ಥಾನ ಜಾತ್ರೆಗೂ ಮುನ್ನ ದೇವಸ್ಥಾನ ಸಮಿತಿಗೆ ಆಯುಕ್ತ, ಆಡಳಿತ ಅಧಿಕಾರಿ, ಇತರ ನೇಮಕ ಮಾಡುವಂತೆ ವಿಶ್ವಕರ್ಮ ಮಹಾ ಒಕ್ಕೂಟ ಒತ್ತಾಯಿಸಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಒಕ್ಕೂಟದ ಮುಖಂಡರು ಮಾತನಾಡಿ, ದೇವಸ್ಥಾನ ಸಮಿತಿ ಹುದ್ದೆಗಳು ಖಾಲಿಯಾಗಿ ಎರಡು ತಿಂಗಳು ಆದರು ನೇಮಕ ಆಗದಿರುವುದು ಅಭಿವೃದ್ಧಿಗೆ ಹಿನ್ನೆಡೆ-ಯು ಆಗಿದೆ ಅಲ್ಲದೇ ವಿಶೇಷವಾಗಿ ಶ್ರೀ ತಿಂಥಣಿ ಶ್ರೀ ಮೌನೇಶ್ವರ ದೇವಸ್ಥಾನ ದಕ್ಷಿಣ ಕಾಶಿ ಎಂದೇ ಹೆಸರು ಹಾಗೂ ಜಾಗೃತ ದೇವಸ್ಥಾನವು ಇದೇ ತಿಂಗಳು ಜನವರಿ ಕೊನೆಯವಾರದಲ್ಲಿ ಬೃಹತ ಜಾತ್ರೆ ಇರುವುದರಿಂದ ಆದಷ್ಟು ಬೇಗನೆ ದೇವಸ್ಥಾನದ ಅಭಿವೃದ್ಧಿ ಸಮಿತಿಗೆ ಧಾರ್ಮಿಕ ಆಚರಣೆಯುಳ್ಳವಂತ ಅಧಿಕಾರಿಗಳ ನೇಮಕ ಮಾಡುವಂತೆ ಒತ್ತಾಯಿಸಿದರು. ಮುಜರಾಯಿ ಧಾರ್ಮಿಕ ದತ್ತಿ ಇಲಾಖೆಯ ಎ ಗ್ರೇಡನಲ್ಲಿ ಇದ್ದದ್ದು, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಅಧಿನಿಯ 1997 ಪ್ರಕಾರ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇವಸ್ಥಾನಗಳಿಗೆ ಅಧಿನಿಯಮ ಪ್ರಕಾರ ಮುಂತಾದವರು 7 ಪ್ರಕಾರ ಆಯುಕದತ ಹಿಂದುಗಳಾಗಿರತಕ್ಕದ್ದು ಅಂತ: ಸ್ಪಷ್ಟವಾಗಿ ಅಧಿನಿಯಮವಿದೆ. ಈ ಎಲ್ಲ ಅಂಶಗಳು ಪರಿಗಣಿಸಿ ತಕ್ಷಣ ನೇಮಕಕ್ಕೆ ಕ್ರಮ ಕೈಗೊಳ್ಳುವಂತೆ ಒಕ್ಕೂಟದ ಪದಾಧಿಕಾರಿಗಳ
*ತಿಂಥಣಿ ಶ್ರೀ ಮೌನೇಶ್ವರ ದೇವಸ್ಥಾನ ಸಮಿತಿಗೆ ನಿಯಮಾನುಸಾರ ಅಧಿಕಾರಿಗಳ ನೇಮಿಸಿ, ಸೂಸೂತ್ರವಾಗಿ ಜಾತ್ರೆ ನಡೆಸಿ; ಒತ್ತಾಯ* ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಶ್ರೀಮೌನೇಶ್ವರ ದೇವಸ್ಥಾನ ಜಾತ್ರೆಗೂ ಮುನ್ನ ದೇವಸ್ಥಾನ ಸಮಿತಿಗೆ ಆಯುಕ್ತ, ಆಡಳಿತ ಅಧಿಕಾರಿ, ಇತರ ನೇಮಕ ಮಾಡುವಂತೆ ವಿಶ್ವಕರ್ಮ ಮಹಾ ಒಕ್ಕೂಟ ಒತ್ತಾಯಿಸಿದೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಒಕ್ಕೂಟದ ಮುಖಂಡರು ಮಾತನಾಡಿ, ದೇವಸ್ಥಾನ ಸಮಿತಿ ಹುದ್ದೆಗಳು ಖಾಲಿಯಾಗಿ ಎರಡು ತಿಂಗಳು ಆದರು ನೇಮಕ ಆಗದಿರುವುದು ಅಭಿವೃದ್ಧಿಗೆ ಹಿನ್ನೆಡೆ-ಯು ಆಗಿದೆ ಅಲ್ಲದೇ ವಿಶೇಷವಾಗಿ ಶ್ರೀ ತಿಂಥಣಿ ಶ್ರೀ ಮೌನೇಶ್ವರ ದೇವಸ್ಥಾನ ದಕ್ಷಿಣ ಕಾಶಿ ಎಂದೇ ಹೆಸರು ಹಾಗೂ ಜಾಗೃತ ದೇವಸ್ಥಾನವು ಇದೇ ತಿಂಗಳು ಜನವರಿ ಕೊನೆಯವಾರದಲ್ಲಿ ಬೃಹತ ಜಾತ್ರೆ ಇರುವುದರಿಂದ ಆದಷ್ಟು ಬೇಗನೆ ದೇವಸ್ಥಾನದ ಅಭಿವೃದ್ಧಿ ಸಮಿತಿಗೆ ಧಾರ್ಮಿಕ ಆಚರಣೆಯುಳ್ಳವಂತ ಅಧಿಕಾರಿಗಳ ನೇಮಕ ಮಾಡುವಂತೆ ಒತ್ತಾಯಿಸಿದರು. ಮುಜರಾಯಿ ಧಾರ್ಮಿಕ ದತ್ತಿ ಇಲಾಖೆಯ ಎ ಗ್ರೇಡನಲ್ಲಿ ಇದ್ದದ್ದು, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಅಧಿನಿಯ 1997 ಪ್ರಕಾರ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇವಸ್ಥಾನಗಳಿಗೆ ಅಧಿನಿಯಮ ಪ್ರಕಾರ ಮುಂತಾದವರು 7 ಪ್ರಕಾರ ಆಯುಕದತ ಹಿಂದುಗಳಾಗಿರತಕ್ಕದ್ದು ಅಂತ: ಸ್ಪಷ್ಟವಾಗಿ ಅಧಿನಿಯಮವಿದೆ. ಈ ಎಲ್ಲ ಅಂಶಗಳು ಪರಿಗಣಿಸಿ ತಕ್ಷಣ ನೇಮಕಕ್ಕೆ ಕ್ರಮ ಕೈಗೊಳ್ಳುವಂತೆ ಒಕ್ಕೂಟದ ಪದಾಧಿಕಾರಿಗಳ
- ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ನಿತ್ಯ ಸಾವಿರಾರು ಭಕ್ತರು ಬರುವ ತಾಲೂಕಿನ ಮೈಲಾಪುರದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೇ ತೊಂದರೆಯಾಗುತ್ತಿದೆ. ಅಲ್ಲದೆ ಜಿಲ್ಲಾ ಕೇಂದ್ರವಾಗಿ 15 ವರ್ಷ ಗತಿಸಿದ್ದರು ಈ ದೇವಸ್ಥಾನಕ್ಕೆ ಬರತ್ಕಂತ ಭಕ್ತಾಧಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಜಿಲ್ಲಾಡಲಿತ ವಿಫಲವಾಗಿದೆ ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶಕೆ. ಮುದ್ನಾಳ ಅವರು ಆರೋಪಿಸಿದ್ದಾರೆ ಮೈಲಾರ ಮಲ್ಲಯ್ಯನ ದರ್ಶನ ಪಡೆದ ನಂತರ ಎಲ್ಲಾ ಪ್ರಮುಖ ಸ್ಥಳಗಳಿಗೆ ಸಂಚರಿಸಿ ಪರೀಶೀಲಸಿದ ನಂತರ ಮಾತನಾಡಿದ ಅವರು ಯಾದಗಿರಿ ಜಿಲ್ಲೆಯಲ್ಲಿ ಎರಡು ಎ ಗ್ರೇಡ್ ದೇವಸ್ಥಾನಗಳ ಪೈಕಿ ಮೈಲಾಪುರ ಒಂದಾಗಿದ್ದು, ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ. ಧಾರ್ಮಿಕ, ಪ್ರೇಕ್ಷಣೀಯ ಸ್ಥಳದಲ್ಲಿ ಮೂಲಸೌಕಯ್ಯ ವಿಲ್ಲದೆ ಸಮಸ್ಯೆ ಎದುರಿಸುವಂತಾಗಿದೆ ಎಂದು ಹೇಳಿದರು ಪ್ರತಿ ವರ್ಷ ಸಂಕ್ರಾಮಣದಲ್ಲಿ ಜಾತ್ರೆಯನ್ನು ಹೊರತು ಪಡೆಸಿ ಪ್ರತಿ ರವಿವಾರ ಮತ್ತು ಪ್ರತಿ ಅಮವಾಸ್ಯೆದಂದು ಇಲ್ಲಿಗೆ ಬರುವ ಭಕ್ತಾದಿಗಳ ಸಂಖ್ಯೆ, ದೇವಸ್ಥಾನದ ಆದಾಯ ಹೆಚ್ಚುತಿದ್ದರೂ ಮೂಲ ಸೌಕರ್ಯ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಹೆಚ್ಚುತ್ತಿಲ್ಲ. ಬರುವ ಸಾರ್ವಜನಿಕರ ಸೌಲಭ್ಯಕ್ಕಾಗಿ ಶಾಶ್ವತ ಪರಿಹಾರ ಮಾಡದೇ ತಾತ್ಕಲಿಕ ಪರಿಹಾರಕ್ಕೆ ಮುಂದಾಗುತ್ತಿರುವುದು ಬೇಸರ ವ್ಯಕ್ತಪಡಿಸಿದರು. ಇದೇ ಸಂದರ್ಬದಲ್ಲಿ ಪವನ ಮಲ್ಲೇಶಿ, ರಾಜಪ್ಪ ಹಣಮಂತ ಬಸವರಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರು1
- ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಏವೂರ ಗ್ರಾಮದಲ್ಲಿ ಸೌಧತ್ತಿ ಎಲ್ಲಮ್ಮ ದೇವಿಯ ಉತ್ಸವ1
- ಸಹಾಯ ಮಾಡಿ ಶಾಸಕರೇ. 🙏🙏💐💐1
- log payyr krte hai aur saath chalne ke anval satth chod dete hai fhir bhi ek ham hai jo har pal apni Kasam aur vaade nhi bhulte1
- ಸಾಲೋಟಗಿ ಭಜಂತ್ರಿ ಸೌದತ್ತಿ ಎಲ್ಲಮ್ಮ ಪಾದಯಾತ್ರೆ ವಿಡಿಯೋ ವೈರಲ್ ಮಾಡಿ 93803537101
- ಯಶಸ್ವಿಯಾಗಿ ಜರುಗಿದ ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಕಾರ್ಯಕ್ರಮ1
- ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾ... ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಜನಾರ್ಧನ ರೆಡ್ಡಿ ಸಾಕ್ಷಿ ನಾಶಪಡಿಸಲು ರಾಜಶೇಖರ್ ಮೃ*ತದೇಹವನ್ನ ಹೂಳುವ ಬದಲು ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಶಾನದ ಸಿಬ್ಬಂದಿ ಮಾತನಾಡಿರೋ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ1
- ರಾಜ್ಯದಲ್ಲಿ ಸಂಕ್ರಾಂತಿಯ ನಂತರ ರಾಜಕೀಯ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ಯಾದಗಿರಿ ನಗರದಲ್ಲಿ ಇಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಪ್ರತಿಕ್ರಿಯೆ ನೀಡಿ ನಮ್ಮಲ್ಲಿ ಯಾವುದೇ ರಾಜಕೀಯ ಕ್ರಾಂತಿ ಇಲ್ಲಾ. ಇದೆಲ್ಲ ಕೇವಲ ಮಾಧ್ಯಮದಲ್ಲಿ ಮಾತ್ರ ಎಂದು ಹೇಳಿದರು.1