logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶ್ರೀ ಕಾಗಿನೆಲೆ ಗುರುಪೀಠದಲ್ಲಿ ಭವ್ಯ ದಶಮಾನೋತ್ಸವ | ಉಚಿತ ಸಾಮೂಹಿಕ ವಿವಾಹ | ದಿವ್ಯ ಆಶೀರ್ವಾದ 🙏 ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾಮಠದಲ್ಲಿ ನಡೆದ ದಶಮಾನೋತ್ಸವ, ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಜಯಂತಿ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಭಕ್ತಿ ಮತ್ತು ಸಂಭ್ರಮದಿಂದ ನಡೆಯಿತು. ಪರಮಪೂಜ್ಯರ ಆಶೀರ್ವಾದದಿಂದ ಅನೇಕ ನವ ದಂಪತಿಗಳು ಹೊಸ ಜೀವನಕ್ಕೆ ಕಾಲಿಟ್ಟರು. ಇಂತಹ ಸಮಾಜಮುಖಿ ಕಾರ್ಯಕ್ರಮಗಳು ನಮ್ಮ ಸಮಾಜಕ್ಕೆ ಮಾದರಿಯಾಗಿದೆ 🙏

on 11 April
user_ASN News24Kannada
ASN News24Kannada
Newsagent Byadgi, Haveri•
on 11 April

ಶ್ರೀ ಕಾಗಿನೆಲೆ ಗುರುಪೀಠದಲ್ಲಿ ಭವ್ಯ ದಶಮಾನೋತ್ಸವ | ಉಚಿತ ಸಾಮೂಹಿಕ ವಿವಾಹ | ದಿವ್ಯ ಆಶೀರ್ವಾದ 🙏 ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾಮಠದಲ್ಲಿ ನಡೆದ ದಶಮಾನೋತ್ಸವ, ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಜಯಂತಿ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಭಕ್ತಿ ಮತ್ತು ಸಂಭ್ರಮದಿಂದ ನಡೆಯಿತು. ಪರಮಪೂಜ್ಯರ ಆಶೀರ್ವಾದದಿಂದ ಅನೇಕ ನವ ದಂಪತಿಗಳು ಹೊಸ ಜೀವನಕ್ಕೆ ಕಾಲಿಟ್ಟರು. ಇಂತಹ ಸಮಾಜಮುಖಿ ಕಾರ್ಯಕ್ರಮಗಳು ನಮ್ಮ ಸಮಾಜಕ್ಕೆ ಮಾದರಿಯಾಗಿದೆ 🙏

More news from ಕರ್ನಾಟಕ and nearby areas
  • ಹಾವೇರಿ ಜಿಲ್ಲೆ ಹಾನಗಲ್
    1
    ಹಾವೇರಿ ಜಿಲ್ಲೆ ಹಾನಗಲ್
    user_Mayur TV   Hangal    YouTube c
    Mayur TV Hangal YouTube c
    ಹಾನಗಲ್, ಹಾವೇರಿ, ಕರ್ನಾಟಕ•
    3 hrs ago
  • ಶಿಗ್ಗಾಂವಿ ತಾಲೂಕು ಹುಲಿಕಟ್ಟಿ ಗ್ರಾಮದಲ್ಲಿ ಸಿಡಿಲು ಬಡಿತಕ್ಕೆ ಸಾವನ್ನಪ್ಪಿದ ಕುರಿಗಾಹಿ ದಿ.ಮಾಳಪ್ಪ ಸೋಮಣ್ಣ ಗಡ್ಡೆ ಅವರ ಕುಟುಂಬದ ಸದಸ್ಯರನ್ನು ಶಿಗ್ಗಾಂವ ಸವಣೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಖಾನ್ ಪಠಾಣ ಭೇಟಿ ಮಾಡಿ ಸಾಂತ್ವಾನ ಹೇಳಿ ₹4,00,000/- ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು. ಈ ವೇಳೆ ಗಾಯಗೊಂಡ ಶ್ರೀ ಆಕಾಶ ಮಾಳಪ್ಪ ಗಡ್ಡೆ ಅವರ ಆರೋಗ್ಯ ವಿಚಾರಿಸಿ ಚಿಕಿತ್ಸೆಯ ವೆಚ್ಚ ಸರ್ಕಾರದಿಂದ ಭರಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ತಹಶೀಲ್ದಾರ್ ಶ್ರೀ ರವಿ ಕೊರವರ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
    1
    ಶಿಗ್ಗಾಂವಿ ತಾಲೂಕು ಹುಲಿಕಟ್ಟಿ ಗ್ರಾಮದಲ್ಲಿ ಸಿಡಿಲು ಬಡಿತಕ್ಕೆ ಸಾವನ್ನಪ್ಪಿದ ಕುರಿಗಾಹಿ ದಿ.ಮಾಳಪ್ಪ ಸೋಮಣ್ಣ ಗಡ್ಡೆ ಅವರ ಕುಟುಂಬದ ಸದಸ್ಯರನ್ನು ಶಿಗ್ಗಾಂವ ಸವಣೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಖಾನ್ ಪಠಾಣ ಭೇಟಿ ಮಾಡಿ ಸಾಂತ್ವಾನ ಹೇಳಿ ₹4,00,000/- ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.
ಈ ವೇಳೆ ಗಾಯಗೊಂಡ ಶ್ರೀ ಆಕಾಶ ಮಾಳಪ್ಪ ಗಡ್ಡೆ ಅವರ ಆರೋಗ್ಯ ವಿಚಾರಿಸಿ ಚಿಕಿತ್ಸೆಯ ವೆಚ್ಚ ಸರ್ಕಾರದಿಂದ ಭರಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ತಹಶೀಲ್ದಾರ್ ಶ್ರೀ ರವಿ ಕೊರವರ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    7 hrs ago
  • “I sincerely request the Government of Karnataka to please help me. My house is a kutcha (temporary) house, and I do not have enough money to build a proper one. I request the government to provide some assistance. Right now, we are living in a house made of tin sheets and iron, and my children are suffering a lot due to the heat. There is hardly any ventilation, and no one here is listening to our problems. I humbly appeal to the government to please support us in building a proper house.”
    1
    “I sincerely request the Government of Karnataka to please help me. My house is a kutcha (temporary) house, and I do not have enough money to build a proper one. I request the government to provide some assistance. Right now, we are living in a house made of tin sheets and iron, and my children are suffering a lot due to the heat. There is hardly any ventilation, and no one here is listening to our problems. I humbly appeal to the government to please support us in building a proper house.”
    user_Ismail zabiulla
    Ismail zabiulla
    Davanagere, Davangere•
    15 hrs ago
  • Post by Karibasava Balal
    1
    Post by Karibasava Balal
    user_Karibasava Balal
    Karibasava Balal
    City Star ದಾವಣಗೆರೆ, ದಾವಣಗೆರೆ, ಕರ್ನಾಟಕ•
    16 hrs ago
  • ​*ಕಪ್ಪತ್ತ ಮಲ್ಲಣ್ಣನ ದರ್ಶನಕ್ಕೆ ಹಾದಿಯಿಲ್ಲ*.. ಭಕ್ತರ ಕಷ್ಟಕ್ಕೆ ಕೊನೆಯಿಲ್ಲ*! 🙏💔 *​ಕಪ್ಪತ್ತಗುಡ್ಡದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ಧಿಗಾಗಿ ಭಕ್ತರ ಆಗ್ರಹ. ಸಚಿವ ಹೆಚ್.ಕೆ. ಪಾಟೀಲರ ಪುತ್ರನಿಗೆ ಮನವಿ
    1
    ​*ಕಪ್ಪತ್ತ ಮಲ್ಲಣ್ಣನ ದರ್ಶನಕ್ಕೆ ಹಾದಿಯಿಲ್ಲ*.. ಭಕ್ತರ ಕಷ್ಟಕ್ಕೆ ಕೊನೆಯಿಲ್ಲ*! 🙏💔
*​ಕಪ್ಪತ್ತಗುಡ್ಡದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ಧಿಗಾಗಿ ಭಕ್ತರ ಆಗ್ರಹ. ಸಚಿವ ಹೆಚ್.ಕೆ. ಪಾಟೀಲರ ಪುತ್ರನಿಗೆ ಮನವಿ
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    4 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    9 hrs ago
  • "ನಮಸ್ಕಾರ ವೀಕ್ಷಕರೇ, ಸಿಟಿ ನೆಕ್ಸ್ಟ್ ನ್ಯೂಸ್ ವಿಶೇಷ ಬುಲೆಟಿನ್‌ಗೆ ತಮ್ಮೆಲ್ಲರಿಗೂ ಸುಸ್ವಾಗತ. ನಾನು ನಿಮ್ಮ [ನಿಮ್ಮ ಹೆಸರು]. ಧಾರವಾಡದಲ್ಲಿ ಇಂದು ನಡೆದಿದೆ ಒಂದು ಹೈ-ವೋಲ್ಟೇಜ್ ಘಟನೆ! ಪ್ರತಿಭಟನೆಯ ಗುಂಪಿನಲ್ಲಿ ಅವಿತಿದ್ದ ಗಾಂಜಾ ಪೆಡ್ಲರ್ ಈಗ ಪೋಲಿಸ್ ವಶದಲ್ಲಿದ್ದಾನೆ!" ಪ್ರಮುಖ ಸುದ್ಧಿ (The Core News) ಧಾರವಾಡ: ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಇಂದು ತೀವ್ರ ಹೈಡ್ರಾಮಾ ನಡೆಯಿತು. ಪೊಲೀಸರ ಕಿರುಕುಳದಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿ ABVP ಸಂಘಟನೆಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ನಡೆದಿದ್ದೇನು? ನೂರಾರು ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರು ನ್ಯಾಯಕ್ಕಾಗಿ ಆಗ್ರಹಿಸಿ ಘೋಷಣೆ ಕೂಗುತ್ತಿದ್ದಾಗ, ಆ ಗದ್ದಲದ ನಡುವೆ ಸದ್ದಿಲ್ಲದೆ ನುಸುಳಿದ್ದ ಒಬ್ಬ ವ್ಯಕ್ತಿಯ ಮೇಲೆ ಪೊಲೀಸರಿಗೆ ಅನುಮಾನ ವ್ಯಕ್ತವಾಯಿತು. ನೋಡಲು ಪ್ರತಿಭಟನಾಕಾರನಂತೆ ಕಂಡರೂ, ಆತನ ವಿಚಿತ್ರ ಚಲನವಲನ ಪೊಲೀಸರ ಹದ್ದಿನ ಕಣ್ಣಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆತನನ್ನು ಸುತ್ತುವರೆದು ತಪಾಸಣೆ ನಡೆಸಿದಾಗ, ಆತ ಒಬ್ಬ ಗಾಂಜಾ ಪೆಡ್ಲರ್ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ! ಪಂಚ್ ಲೈನ್ (Conclusion) ಒಂದೆಡೆ ವಿದ್ಯಾರ್ಥಿ ಸಂಘಟನೆಯಿಂದ ನ್ಯಾಯಕ್ಕಾಗಿ ಹೋರಾಟ ನಡೆಯುತ್ತಿದ್ದರೆ, ಅದೇ ಗುಂಪಿನಲ್ಲಿ ಅವಿತು ಕುಳಿತು ತನ್ನ ದಂಧೆ ನಡೆಸಲು ಹೊಂಚು ಹಾಕುತ್ತಿದ್ದ ಈ ಖದೀಮನನ್ನು ಪೊಲೀಸರು ಈಗ ಅತಿಥಿಯಾಗಿ ಸ್ಟೇಷನ್‌ಗೆ ಕರೆದೊಯ್ದಿದ್ದಾರೆ. ಸದ್ಯಕ್ಕೆ ಪೊಲೀಸರಿಂದ ತೀವ್ರ ವಿಚಾರಣೆ ಮುಂದುವರಿದಿದೆ. (Outro) "ಇದು ಈ ಹೊತ್ತಿನ ವಿಶೇಷ ಸುದ್ದಿ. ನಿರಂತರ ಅಪ್‌ಡೇಟ್‌ಗಳಿಗಾಗಿ ನೋಡ್ತಾ ಇರಿ ಸಿಟಿ ನೆಕ್ಸ್ಟ್ ನ್ಯೂಸ್, ವಂದನೆಗಳು." #GanjaPeddlerArrested #ProtestIntercepted #PoliceAction #KannadaNews #BreakingNews #CrimeAlert #DrugBust #JusticeForProtesters
    2
    "ನಮಸ್ಕಾರ ವೀಕ್ಷಕರೇ, ಸಿಟಿ ನೆಕ್ಸ್ಟ್ ನ್ಯೂಸ್ ವಿಶೇಷ ಬುಲೆಟಿನ್‌ಗೆ ತಮ್ಮೆಲ್ಲರಿಗೂ ಸುಸ್ವಾಗತ. ನಾನು ನಿಮ್ಮ [ನಿಮ್ಮ ಹೆಸರು]. ಧಾರವಾಡದಲ್ಲಿ ಇಂದು ನಡೆದಿದೆ ಒಂದು ಹೈ-ವೋಲ್ಟೇಜ್ ಘಟನೆ! ಪ್ರತಿಭಟನೆಯ ಗುಂಪಿನಲ್ಲಿ ಅವಿತಿದ್ದ ಗಾಂಜಾ ಪೆಡ್ಲರ್ ಈಗ ಪೋಲಿಸ್ ವಶದಲ್ಲಿದ್ದಾನೆ!"
ಪ್ರಮುಖ ಸುದ್ಧಿ (The Core News)
ಧಾರವಾಡ: ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂದೆ ಇಂದು ತೀವ್ರ ಹೈಡ್ರಾಮಾ ನಡೆಯಿತು. ಪೊಲೀಸರ ಕಿರುಕುಳದಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿ ABVP ಸಂಘಟನೆಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ನಡೆದಿದ್ದೇನು?
ನೂರಾರು ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರು ನ್ಯಾಯಕ್ಕಾಗಿ ಆಗ್ರಹಿಸಿ ಘೋಷಣೆ ಕೂಗುತ್ತಿದ್ದಾಗ, ಆ ಗದ್ದಲದ ನಡುವೆ ಸದ್ದಿಲ್ಲದೆ ನುಸುಳಿದ್ದ ಒಬ್ಬ ವ್ಯಕ್ತಿಯ ಮೇಲೆ ಪೊಲೀಸರಿಗೆ ಅನುಮಾನ ವ್ಯಕ್ತವಾಯಿತು. ನೋಡಲು ಪ್ರತಿಭಟನಾಕಾರನಂತೆ ಕಂಡರೂ, ಆತನ ವಿಚಿತ್ರ ಚಲನವಲನ ಪೊಲೀಸರ ಹದ್ದಿನ ಕಣ್ಣಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ.
ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆತನನ್ನು ಸುತ್ತುವರೆದು ತಪಾಸಣೆ ನಡೆಸಿದಾಗ, ಆತ ಒಬ್ಬ ಗಾಂಜಾ ಪೆಡ್ಲರ್ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ!
ಪಂಚ್ ಲೈನ್ (Conclusion)
ಒಂದೆಡೆ ವಿದ್ಯಾರ್ಥಿ ಸಂಘಟನೆಯಿಂದ ನ್ಯಾಯಕ್ಕಾಗಿ ಹೋರಾಟ ನಡೆಯುತ್ತಿದ್ದರೆ, ಅದೇ ಗುಂಪಿನಲ್ಲಿ ಅವಿತು ಕುಳಿತು ತನ್ನ ದಂಧೆ ನಡೆಸಲು ಹೊಂಚು ಹಾಕುತ್ತಿದ್ದ ಈ ಖದೀಮನನ್ನು ಪೊಲೀಸರು ಈಗ ಅತಿಥಿಯಾಗಿ ಸ್ಟೇಷನ್‌ಗೆ ಕರೆದೊಯ್ದಿದ್ದಾರೆ. ಸದ್ಯಕ್ಕೆ ಪೊಲೀಸರಿಂದ ತೀವ್ರ ವಿಚಾರಣೆ ಮುಂದುವರಿದಿದೆ.
(Outro)
"ಇದು ಈ ಹೊತ್ತಿನ ವಿಶೇಷ ಸುದ್ದಿ. ನಿರಂತರ ಅಪ್‌ಡೇಟ್‌ಗಳಿಗಾಗಿ ನೋಡ್ತಾ ಇರಿ ಸಿಟಿ ನೆಕ್ಸ್ಟ್ ನ್ಯೂಸ್, ವಂದನೆಗಳು."
#GanjaPeddlerArrested #ProtestIntercepted #PoliceAction #KannadaNews #BreakingNews #CrimeAlert #DrugBust #JusticeForProtesters
    user_Yusuf Bepari
    Yusuf Bepari
    Local News Reporter ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    6 hrs ago
  • Post by Karibasava Balal
    1
    Post by Karibasava Balal
    user_Karibasava Balal
    Karibasava Balal
    City Star ದಾವಣಗೆರೆ, ದಾವಣಗೆರೆ, ಕರ್ನಾಟಕ•
    17 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.