Shuru
Apke Nagar Ki App…
ಕಸ ಹಾಕುವ ಸ್ಥಳದಲ್ಲಿ ರಂಗೋಲಿ ಬಿಡಿಸಿ ಸ್ವಚ್ಛತೆಯ ಅರಿವು ಮೂಡಿಸಿದ ಜಮಖಂಡಿ ನಗರಸಭೆ ಸಿಬ್ಬಂದಿ ವರ್ಗ
@april14news
ಕಸ ಹಾಕುವ ಸ್ಥಳದಲ್ಲಿ ರಂಗೋಲಿ ಬಿಡಿಸಿ ಸ್ವಚ್ಛತೆಯ ಅರಿವು ಮೂಡಿಸಿದ ಜಮಖಂಡಿ ನಗರಸಭೆ ಸಿಬ್ಬಂದಿ ವರ್ಗ
More news from ಕರ್ನಾಟಕ and nearby areas
- ತುಬಚಿ ಗ್ರಾಮದಲ್ಲಿ ಚಿರತೆ ಚಲನ ವಲನ ಹಾಗೂ ಕಳೇಬರ ಪತ್ತೆ ಗ್ರಾಮಸ್ತರಲ್ಲಿ ಆತಂಕ1
- Yellow Day celebration with fun activities #silver... youtu.be Don't forget like share and subscribe1
- Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊1
- ರಸ್ತೆ ನಿರ್ಮಾಣದಲ್ಲಿ ಸುರಕ್ಷಿತ ಕ್ರಮಗಳನ್ನು ತೆಗೆದುಕೊಳ್ಳದೆ #ಅಮಾಯಕರ_ಸಾವಿಗೆ_ಕಾರಣರಾದ ರಸ್ತೆ ಇಂಜಿನಿಯರ್.... ಪ್ರಶ್ನೆ ಮಾಡಿದ ಕೆ ಆರ್ ಎಸ್ ಪಕ್ಷ.... ಸದ್ಯದಲ್ಲೇ ರಸ್ತೆಗೆ ಸುರಕ್ಷಿತ ಕ್ರಮಗಳ ಅಳವಡಿಕೆಗೆ ಕ್ರಮ...1
- ಗಂಗಾವತಿ ಶಾಸಕ ಜನಾರ್ಧನರೆಡ್ಡಿ ಹಾಗೂ ಅವರ ಬೆಂಬಲಿಗರು ಗುಂಪಾಗಿ ಕಾಂಗ್ರೆಸ್ ಕಾರ್ಯಕರ್ತನನ್ನು ಹತ್ಯೆಗೈದ ಘಟನೆಗೆ ಸಂಬಂಧಿಸಿ ನಾಳೆ, ದಿನಾಂಕ 02.01.2026 ಗುರುವಾರ ಬೆಳಿಗ್ಗೆ 10.30 ಗಂಟೆಗೆ ಬಳ್ಳಾರಿ ನಗರದ ನಕ್ಷತ್ರ ಹೋಟೆಲಿನಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ. ಈ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ನಾರಾ ಪ್ರತಾಪ್ ರೆಡ್ಡಿ, ಮುಂಡ್ರಿಗಿ ನಾಗರಾಜ್, ಪಿ. ಗಾದೆಪ್ಪ, ವಿಷ್ಣು ಬೋಯಪಾಟಿ, ಮಹಾನಗರ ಪಾಲಿಕೆಯ ಸದಸ್ಯರು ಮತ್ತು ವಾಲ್ಮೀಕಿ ನಾಯಕರ ಸಮಾಜದ ಮುಖಂಡರು ಭಾಗವಹಿಸಿ ಮಾತನಾಡಲಿದ್ದಾರೆ.1
- 🚨🚨🚨1
- ಹೊಸ ವರ್ಷದ ಮೊದಲ ದಿನ ರಾಯರ ದರ್ಶನಕ್ಕೆ ಭಕ್ತರು ಮುಗಿಬಿದ್ದಿದ್ದಾರೆ. ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠಕ್ಕೆ ಭಕ್ತರ ದಂಡೇ ಆಗಮಿಸಿದೆ. ಗುರು ರಾಯರ ವಾರ ಗುರುವಾರವೇ ವರ್ಷದ ಮೊದಲ ದಿನ ಬಂದ ಹಿನ್ನೆಲೆ ಪ್ರತಿ ವರ್ಷಕ್ಕಿಂತಲೂ ಎರಡು ಪಟ್ಟು ಭಕ್ತರಿಂದ ರಾಯರ ಮಠ ತುಂಬಿ ತುಳುಕುತ್ತಿದೆ. ಹೌದು ಹೊಸ ವರ್ಷದಲ್ಲಿ ಶುಭವಾಗಲಿ ಅಂತ ಬೇಡಿದ ವರ ನೀಡುವ, ಕಲಿಯುಗ ಕಾಮಧೇನು ರಾಘವೇಂದ್ರ ಸ್ವಾಮಿಗಳ ಆಸ್ಥಾನದಲ್ಲಿ ಭಕ್ತ ಸಾಗರವೇ ಹರಿದು ಬಂದಿದೆ. ರಾಯರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಬೆಳಿಗ್ಗೆ ಐದು ಗಂಟೆಯಿಂದಲೇ ರಾಯರ ವೃಂದಾವನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಮಠದ ಎಲ್ಲಾ ದ್ವಾರಗಳ ಮೂಲಕ ಭಕ್ತರಿಗೆ ಒಳಬರಲು ಅವಕಾಶ ನೀಡಲಾಗಿದೆ.1
- ನಗರದಲ್ಲಿ ಅದ್ದೂರಿಯಾಗಿ ಜರುಗಿದ ಭೀಮಾ ಕೋರೆಗಾಂವ್ ವಿಜಯೋತ್ಸವ1