Shuru
Apke Nagar Ki App…
ದೊಡ್ಡಬಳ್ಳಾಪುರದಲ್ಲಿ ಗ್ರಾಮಾಡಳಿತ ಅದಿಕಾರಿಗಳಿಂದ ಅನಿರ್ದಿಷ್ಟ ಅವಧಿಗೆ ಮುಷ್ಕರ ಇಂದಿನಿಂದ ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳು. ಮೂಲಭೂತ ಸೌಲಭ್ಯಗಳನ್ನೂ ಒದಗಿಸಲು ಸೇವಾ ಸೌಲಭ್ಯಗಳನ್ನು ಒದಗಿಸಲು ಮತ್ತು ಮೊಬೈಲ್ ಆ್ಯಪ್ ಗಳಲ್ಲಿ ನಿರಂತರವಾಗಿ ಕೆಲಸ ಮಾಡುವಂತೆ ಹೊರಲಾಗುತ್ತಿರುವ ಒತ್ತಡವನ್ನು ನಿಲ್ಲಿಸುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ತಾಲ್ಲೊಕು ಕಚೇರಿ ಮಂಭಾಗದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ನೆಡೆಸುತ್ತಿದ್ದೇವೆ ಎಂದು ಗ್ರಾಮಸಹಾಯಕರ ತಾಲ್ಲೂಕು ಅದ್ಯಕ್ಷ ಶ್ರೀಮಂತ್ ಹಾಗು ರಾಜಶೇಖರ್ ಲಮಾಣಿ ತಿಳಿಸಿದ್ದಾರೆ.
Bhimraojamdar
ದೊಡ್ಡಬಳ್ಳಾಪುರದಲ್ಲಿ ಗ್ರಾಮಾಡಳಿತ ಅದಿಕಾರಿಗಳಿಂದ ಅನಿರ್ದಿಷ್ಟ ಅವಧಿಗೆ ಮುಷ್ಕರ ಇಂದಿನಿಂದ ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳು. ಮೂಲಭೂತ ಸೌಲಭ್ಯಗಳನ್ನೂ ಒದಗಿಸಲು ಸೇವಾ ಸೌಲಭ್ಯಗಳನ್ನು ಒದಗಿಸಲು ಮತ್ತು ಮೊಬೈಲ್ ಆ್ಯಪ್ ಗಳಲ್ಲಿ ನಿರಂತರವಾಗಿ ಕೆಲಸ ಮಾಡುವಂತೆ ಹೊರಲಾಗುತ್ತಿರುವ ಒತ್ತಡವನ್ನು ನಿಲ್ಲಿಸುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ತಾಲ್ಲೊಕು ಕಚೇರಿ ಮಂಭಾಗದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ನೆಡೆಸುತ್ತಿದ್ದೇವೆ ಎಂದು ಗ್ರಾಮಸಹಾಯಕರ ತಾಲ್ಲೂಕು ಅದ್ಯಕ್ಷ ಶ್ರೀಮಂತ್ ಹಾಗು ರಾಜಶೇಖರ್ ಲಮಾಣಿ ತಿಳಿಸಿದ್ದಾರೆ.
More news from Dodda Ballapur and nearby areas
- ಸುಮಾರು 45 ವರ್ಷಗಳಿಂದ ಗುಡಿ ಕೈಗಾರಿಕೆ ಸ್ವಯಂ ಉದ್ಯೋಗದಿಂದ ಮಾದರಿಯಾಗಿರುವ ಹಕ್ಕಯಮ್ಮನವರು, ದಿನಕ್ಕೆ ಸಾವಿರ ನಿಪ್ಪಟ್ಟು ಮತ್ತು ಚಕ್ಕಲಿ ತಯಾರು ಮಾಡುತ್ತಾರೆ | ದೊಡ್ಡಬಳ್ಳಾಪುರ1
- ದೊಡ್ಡಬಳ್ಳಾಪುರ: ಮಾಡೇಶ್ವರದಲ್ಲಿ ಬೋನಿಗೆ ಬಿದ್ದ ಚಿರತೆ: ಚಿರತೆಯ ಜೊತೆ ಮಾತುಕತೆ ನಡೆಸಿದ ಯುವಕರು...!1
- ದೊಡ್ಡಬಳ್ಳಾಪುರ-ದಾಬಸ್ ಪೇಟೆ ನಡುವೆ ಕ್ವಿನ್ ಸಿಟಿ (Kwincity) ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ1
- ದೊಡ್ಡಬಳ್ಳಾಪುರ ಕ್ಕೆ ಬಂದ ದೇವಮಾನವ | ರಸ್ತೆಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ | Praveen Shetty1
- #ದೊಡ್ಡಬಳ್ಳಾಪುರ ಬೋನಿಟ್ಟ ಎರಡೇ ತಾಸಿನಲ್ಲಿ ಬೋನಿಗೆ ಬಿದ್ದ ಚಿರತೆ, ಹುಲುಕುಡಿ ಬೆಟ್ಟದಲ್ಲಿ ಆಶ್ರಯ ಪಡೆದಿರುವ ನಾಲ್ಕೈದು ಚಿರತೆಗಳು1
- ದೊಡ್ಡಬಳ್ಳಾಪುರದಲ್ಲಿ ಗ್ರಾಮಾಡಳಿತ ಅದಿಕಾರಿಗಳಿಂದ ಅನಿರ್ದಿಷ್ಟ ಅವಧಿಗೆ ಮುಷ್ಕರ ಇಂದಿನಿಂದ ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳು. ಮೂಲಭೂತ ಸೌಲಭ್ಯಗಳನ್ನೂ ಒದಗಿಸಲು ಸೇವಾ ಸೌಲಭ್ಯಗಳನ್ನು ಒದಗಿಸಲು ಮತ್ತು ಮೊಬೈಲ್ ಆ್ಯಪ್ ಗಳಲ್ಲಿ ನಿರಂತರವಾಗಿ ಕೆಲಸ ಮಾಡುವಂತೆ ಹೊರಲಾಗುತ್ತಿರುವ ಒತ್ತಡವನ್ನು ನಿಲ್ಲಿಸುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ತಾಲ್ಲೊಕು ಕಚೇರಿ ಮಂಭಾಗದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ನೆಡೆಸುತ್ತಿದ್ದೇವೆ ಎಂದು ಗ್ರಾಮಸಹಾಯಕರ ತಾಲ್ಲೂಕು ಅದ್ಯಕ್ಷ ಶ್ರೀಮಂತ್ ಹಾಗು ರಾಜಶೇಖರ್ ಲಮಾಣಿ ತಿಳಿಸಿದ್ದಾರೆ.1
- ದೊಡ್ಡಬಳ್ಳಾಪುರ ತಾಲೂಕಿನ ಮಾಡೇಶ್ವರ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ1
- ದೊಡ್ಡಬಳ್ಳಾಪುರ ಕ್ಕೆ ಬಂದ ದೇವಮಾನವ | ರಸ್ತೆಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ | Praveen Shetty | EtvNews24x71