Shuru
Apke Nagar Ki App…
SDMC ಅಧ್ಯಕ್ಷ ಹಾಗೂ ಅತಿಥಿ ಶಿಕ್ಷಕನ ಬಡಿದಾಟ ಸಮಾಜಿಕ ಜಾಲ ತಾಣಗಳಲ್ಲ ವಿಡಿಯೋ ವೈರಲ್ ಹಾನಗಲ್... ಪಟ್ಟಣದ ಶಾಸಕರ ಮಾದರಿ ಶಾಲೆಯಲ್ಲಿ ಅಭಿವೃದ್ಧಿ ಮರಿಚಿಕೆ. ಸಾಕಷ್ಟು ಹಣವಿದ್ದರು SDMC ಅಧ್ಯಕ್ಷನ ಗರ್ವದಿಂದ ಬಳಕೆಯಾಗದೆ ವೇತನವಿಲ್ಲದೆ ಅತಿಥಿ ಶಿಕ್ಷಕನೊಂದಿಗೆ ಆವರಣದಲ್ಲಿ ಬಡೆದಾಟ...
Mallikarjun sunagar
SDMC ಅಧ್ಯಕ್ಷ ಹಾಗೂ ಅತಿಥಿ ಶಿಕ್ಷಕನ ಬಡಿದಾಟ ಸಮಾಜಿಕ ಜಾಲ ತಾಣಗಳಲ್ಲ ವಿಡಿಯೋ ವೈರಲ್ ಹಾನಗಲ್... ಪಟ್ಟಣದ ಶಾಸಕರ ಮಾದರಿ ಶಾಲೆಯಲ್ಲಿ ಅಭಿವೃದ್ಧಿ ಮರಿಚಿಕೆ. ಸಾಕಷ್ಟು ಹಣವಿದ್ದರು SDMC ಅಧ್ಯಕ್ಷನ ಗರ್ವದಿಂದ ಬಳಕೆಯಾಗದೆ ವೇತನವಿಲ್ಲದೆ ಅತಿಥಿ ಶಿಕ್ಷಕನೊಂದಿಗೆ ಆವರಣದಲ್ಲಿ ಬಡೆದಾಟ...
More news from Haveri and nearby areas
- ಹಾನಗಲ್... ಪಟ್ಟಣದ ಶಾಸಕರ ಮಾದರಿ ಶಾಲೆಯಲ್ಲಿ ಅಭಿವೃದ್ಧಿ ಮರಿಚಿಕೆ. ಸಾಕಷ್ಟು ಹಣವಿದ್ದರು SDMC ಅಧ್ಯಕ್ಷನ ಗರ್ವದಿಂದ ಬಳಕೆಯಾಗದೆ ವೇತನವಿಲ್ಲದೆ ಅತಿಥಿ ಶಿಕ್ಷಕನೊಂದಿಗೆ ಆವರಣದಲ್ಲಿ ಬಡೆದಾಟ...1
- ಶ್ರೀ ಅಟ್ಟವಿ ಸುಕ್ಷೇತ್ರ ಚಿಕ್ಕ ತೊಟ್ಟಿಲ ಕೆರೆ1ಮಕರ ಸಂಕ್ರಾಂತಿಯ ಜಾತ್ರಾ ಮಹೋತ್ಸವ #onlinetv24x7 # ಶ್ರೀ ಅಟ್ಟವಿ ಸುಕ್ಷೇತ್ರ #ಮಕರಸಂಕ್ರಾಂತಿಯ #ಜಾತ್ರಾಮಹೋತ್ಸವ #tumkur2
- *ಬೆಳಗಾವಿ ಬ್ರೇಕಿಂಗ್* ವಾಲ್ಮೀಕಿ ಮೂರ್ತಿ ಸ್ಥಾಪನೆ ವಿರೋಧ ಹಿನ್ನಲೆ ಗಲಾಟೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರ ಗ್ರಾಮದಲ್ಲಿ ನಡೆದ ಘಟನೆ. ವಾಲ್ಮೀಕಿ ಮೂರ್ತಿ ವಿರೋಧ ಮಾಡುತ್ತಿದ್ದ ಭಜಂತ್ರಿ ಕುಟುಂಬ. ಮನೆಯ ಮುಂದೆ ವಾಲ್ಮೀಕಿ ಮೂರ್ತಿ ಸ್ಥಾಪನೆ ಮಾಡಬೇಡಿ ಎನ್ನುವ ವಿಚಾರಕ್ಕರ ಗಲಾಟೆ ಆರೋಪ. ವಾಲ್ಮೀಕಿ ಮೂರ್ತಿ ಹಾಗೂ ಹಳೆ ವೈಷ್ಯಮ್ಯದ ಹಿನ್ನಲೆ ಮಾರಾಮಾರಿ.2
- ರಾಜ್ಯದಲ್ಲಿ ಜನರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ವಿಶ್ವಾಸ ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಬುದವಾರ ಬೆಳಗ್ಗೆ 10 ಗಂಟೆಗೆ ಅವರು ಮಾತನಾಡಿದ್ದು ರಾಜ್ಯದ ಪ್ರಮುಖರ ಜೊತೆ ಚರ್ಚೆ ಮಾಡಿದ್ದು ಪಾದಯಾತ್ರೆ ಮಾಡುವುದು ಸೂಕ್ತ ಎಂದು ಅನಿಸಿದೆ ವರಿಷ್ಠರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ1
- ಚಿತ್ರದುರ್ಗ ಬ್ರೇಕಿಂಗ್.... ಬೈಕ್ ಮತ್ತು ಖಾಸಗಿ ಬಸ್ ಮುಖಾ ಮುಖಿ ಡಿಕ್ಕಿ, ಸ್ಥಳದಲ್ಲೇ ಇಬ್ಬರ ದುರ್ಮರಣ ಚಿತ್ರದುರ್ಗ ತಾಲೂಕಿನ ಬೆಳಗಟ್ಟ-ತುರುವನೂರು ರಸ್ತೆಯಲ್ಲಿ ಘಟನೆ ಭೀಮಗೊಂಡನಹಳ್ಳಿಯ ತಿಪ್ಪೇಸ್ವಾಮಿ(28), ಪ್ರಭು(42)ಮೃತ ದುರ್ದೈವಿಗಳು ಬೈಕ್ ಸವಾರನ ಅಜಾಗರೂಕ, ವೇಗದ ಚಾಲನೆ ಘಟನೆಗೆ ಕಾರಣ ಮಾಹಿತಿ ಸ್ಥಳಕ್ಕೆ ತುರುವನೂರು ಠಾಣೆ ಪೊಲೀಸರ ಭೇಟಿ, ಪರಿಶೀಲನೆ ತುರುವನೂರು ಠಾಣೆಯಲ್ಲಿ ಪ್ರಕರಣ ದಾಖಲು1
- 854ನೇ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಜಯಂತೋತ್ಸವ ನಿಮಿತ್ಯ ಗೋಕಾಕ್ ನಗರದ ಭೋವಿ ವಡ್ಡರ ಗಲ್ಲಿಯಲ್ಲಿ ಮಾಜಿ ಸಚಿವ ಹಾಲಿ ಶಾಸಕ ರಮೇಶ ಜಾರಕಿಹೊಳಿ ಆಗಮಿಸಿ ಶ್ರೀ ಸಿದ್ದರಾಮೇಶ್ವರ ಭವ ಚಿತ್ರಕ್ಕೆ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಬೋವಿ ವಡ್ಡರ ಸಮಾಜದ ಹಿರಿಯರು,ಯುವಕರು ಇನ್ನು ಅನೇಕರು ಉಪಸ್ಥಿತರಿದ್ದರು.1
- ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಪಟ್ಟಣದಲ್ಲಿನ ಹೋಟೆಲ್ ಗಳು, ಡಾಬಾಗಳು ಹಾಗೂ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ತಳ್ಳುವ ಗಾಡಿಗಳವರಿಗೆ ಪೊಲೀಸ್ ಹಾಗೂ ಪಟ್ಟಣ ಪಂಚಾಯತ್ ಸಿಬ್ಬಂದಿಗಳೊಂದಿಗೆ ಅಧಿಕಾರಿಗಳು ಅಧಿಕಾರಿ ಡಾಕ್ಟರ್ ಜಿ .ಎಚ್. ಗಿರೀಶ್ ಅವರು ಭೇಟಿ ನೀಡಿ ಸ್ವಚ್ಛತೆ ,ಶುಚಿತ್ವ ,,ಶುದ್ಧ ಕುಡಿವ ನೀರಿನ ಬಗ್ಗೆ ಹಾಗೂ ಆಹಾರಗಳಿಗೆ ಬಳಸುವ ನಿಷೇಧಿತ ಕಲರ್ ಮತ್ತು ಪ್ಲಾಸ್ಟಿಕ್ ಗಳು ಹಾಗೂ ಎಫ್ ಎಸ್ ಎಸ್ ಎ ಐ ಲೈಸೆನ್ಸ್ ಪರಿಶೀಲಿಸಿ ನೋಟಿಸ್ ನೀಡಿದರು. ಇದೇ ವೇಳೆ ಪೊಲೀಸ್ ಸಿಬ್ಬಂದಿ ನಾಗರಾಜ್, ಆರೋಗ್ಯ ಇಲಾಖೆಯ ಜಿ.ಟಿ .ಕುಮಾರ್ ಹಿರಿಯ ಆಹಾರ ಆರೋಗ್ಯ ನಿರೀಕ್ಷಣಾಧಿಕಾರಿಗಳಿದ್ದರು.3
- ಬೆಳಗಾವಿಯ ಕ್ಯಾಂಪ್ ಪ್ರದೇಶದ ಸೇಂಟ್ ಝೇವಿವರ್ಸ್ ಹೈಸ್ಕೂಲಿನ ವಿಧ್ಯಾರ್ಥಿಯ ಮೇಲೆ ಹಲ್ಲೆ ಎಂಟನೇಯ ತರಗತಿಯ ವುಧ್ಯಾರ್ಥಿಗೆ ಗಾಯ2