logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮೈಲಾರಲಿಂಗೇಶ್ವರನ ಜಾತ್ರಾ ಮಹೋತ್ಸವಕ್ಕೆ ಹರಿದು ಬಂದ ಜನಸಾಗರ. ಭಂಡಾರದಲ್ಲಿ ಮಿಂದೆದ್ದ ಭಕ್ತರು ಯಾದಗಿರಿ ಜಿಲ್ಲೆಯ ಪ್ರಸಿದ್ದ ಮೈಲಾಪುರ ಶ್ರೀ ಮೈಲಾರಲಿಂಗೇಶ್ವರ ದೇವರ ಜಾತ್ರೆ ಮಹೋತ್ಸವ ಇಂದು ಸಾವಿರಾರು ಭಕ್ತರ ಜಯ ಘೋಷಗಳ ಮಧ್ಯೆ ಅದ್ದೂರಿಯಾಗಿ ಜರುಗಿತು. ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ದಿನದಂದು ಕುರಿ ಎಸೆಯುವುದು ನಿಷೇಧಿಸಲಾಗಿದೆ ಈ ಮಧ್ಯೆ ಭಕ್ತರು ಕುರಿ ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

3 hrs ago
user_ಪುರುಷೋತ್ತಮ ನಾಯಕ ಸುರಪುರ
ಪುರುಷೋತ್ತಮ ನಾಯಕ ಸುರಪುರ
Journalist ಶೋರಾಪುರ, ಯಾದಗಿರಿ, ಕರ್ನಾಟಕ•
3 hrs ago

ಮೈಲಾರಲಿಂಗೇಶ್ವರನ ಜಾತ್ರಾ ಮಹೋತ್ಸವಕ್ಕೆ ಹರಿದು ಬಂದ ಜನಸಾಗರ. ಭಂಡಾರದಲ್ಲಿ ಮಿಂದೆದ್ದ ಭಕ್ತರು ಯಾದಗಿರಿ ಜಿಲ್ಲೆಯ ಪ್ರಸಿದ್ದ ಮೈಲಾಪುರ ಶ್ರೀ ಮೈಲಾರಲಿಂಗೇಶ್ವರ ದೇವರ ಜಾತ್ರೆ ಮಹೋತ್ಸವ ಇಂದು ಸಾವಿರಾರು ಭಕ್ತರ ಜಯ ಘೋಷಗಳ ಮಧ್ಯೆ ಅದ್ದೂರಿಯಾಗಿ ಜರುಗಿತು. ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ದಿನದಂದು ಕುರಿ ಎಸೆಯುವುದು ನಿಷೇಧಿಸಲಾಗಿದೆ ಈ ಮಧ್ಯೆ ಭಕ್ತರು ಕುರಿ ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

More news from ಕರ್ನಾಟಕ and nearby areas
  • ಭಂಡಾರದಲ್ಲಿ ಮಿಂದೆದ್ದ ಭಕ್ತರು ಯಾದಗಿರಿ ಜಿಲ್ಲೆಯ ಪ್ರಸಿದ್ದ ಮೈಲಾಪುರ ಶ್ರೀ ಮೈಲಾರಲಿಂಗೇಶ್ವರ ದೇವರ ಜಾತ್ರೆ ಮಹೋತ್ಸವ ಇಂದು ಸಾವಿರಾರು ಭಕ್ತರ ಜಯ ಘೋಷಗಳ ಮಧ್ಯೆ ಅದ್ದೂರಿಯಾಗಿ ಜರುಗಿತು. ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ದಿನದಂದು ಕುರಿ ಎಸೆಯುವುದು ನಿಷೇಧಿಸಲಾಗಿದೆ ಈ ಮಧ್ಯೆ ಭಕ್ತರು ಕುರಿ ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
    2
    ಭಂಡಾರದಲ್ಲಿ ಮಿಂದೆದ್ದ ಭಕ್ತರು 
ಯಾದಗಿರಿ ಜಿಲ್ಲೆಯ ಪ್ರಸಿದ್ದ ಮೈಲಾಪುರ ಶ್ರೀ ಮೈಲಾರಲಿಂಗೇಶ್ವರ ದೇವರ ಜಾತ್ರೆ ಮಹೋತ್ಸವ ಇಂದು ಸಾವಿರಾರು ಭಕ್ತರ ಜಯ ಘೋಷಗಳ ಮಧ್ಯೆ ಅದ್ದೂರಿಯಾಗಿ ಜರುಗಿತು.
ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ದಿನದಂದು ಕುರಿ ಎಸೆಯುವುದು ನಿಷೇಧಿಸಲಾಗಿದೆ ಈ ಮಧ್ಯೆ ಭಕ್ತರು ಕುರಿ ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    3 hrs ago
  • ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಯನ್ನು ರಕ್ಷಿಸಲು ಸಿಬ್ಬಂದಿಗಳಲ್ಲಿ ಶಿಸ್ತು ಹಾಗೂ ಪಾರದರ್ಶಕ ಆಡಳಿತ ನೀಡಲು ಪ್ರತಿ ಠಾಣೆಯಲ್ಲಿ ವೀಶೇಷ ಕಾರ್ಯಾಚರಣೆ ನಡೆಸಿ ಅಕ್ರಮಗಳಿಗೆ ಆಧ್ಯತೆ ಮೇಲೆ ಕಡಿವಾಣ ಹಾಕಲಾಗುತ್ತದೆ ಇದಕ್ಕೆ ಸಾರ್ವಜನಿಕರು ಸಹಕಾ ನೀಡಬೇಕೆಂದು ನೂತನ ಎಸ್ಪಿ ಅರುಣಾಂಶು ಗಿರಿ ಅವರು ಹೇಳಿದರು. ಜಿಲ್ಲೆ ವಿವಿಧ ಠಾಣೆಗಳಿಗೆ ಭೇಟಿ ನೀಡಿ ಅಪರಾಧ ಪ್ರಕರಣಗಳು, ಶಿಕ್ಷೆ ಮತ್ತು ರೂಢಿಗತ ಅಪರಾಧಗಳ ಕುರಿತು ಮಾಹಿತಿ ಪಡೆಯಲಾಗಿದೆ. ಸಿಬ್ಬಂದಿಗಳಿಗೆ ಕೆಲ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಸಿಸಿಟಿವಿಗಳು ನಿರಂತರ ನಿರ್ವಹಣೆ, ಸಿಬ್ಬಂದಿಗಳಲ್ಲಿ ಶಿಸ್ತು ರೂಢಢಿಸಿಕಳ್ಳುವ ಕುರಿತು ನಿರ್ದೇಶನ ನೀಡಲಾಗಿದೆ. ರಾತ್ರಿ ಗಸ್ತು ಹಾಗೂ ಬಂದೋಬಸ್ತ್ ನಿರ್ವಹಣೆಗೆ ಸಮಸ್ಯೆಯಾಗಿದೆ. ಆದರೂ ಪಾಳೆ ಪ್ರಕಾರ ಸಿಬ್ಬಂದಿಗಳನ್ನು ನಿಯುಕ್ತಿಗೊಳಿಸಲಾಗುತ್ತದೆ. ಒತ್ತಡದಲ್ಲಿ ಸಿಬ್ಬಂದಿಗಳು ಕೆಲಸ ಮಾಡದಂತೆ ನಿಗಾವಹಿಸಲಾಗುತ್ತದೆ ಎಂದರು.
    1
    ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಯನ್ನು ರಕ್ಷಿಸಲು ಸಿಬ್ಬಂದಿಗಳಲ್ಲಿ ಶಿಸ್ತು ಹಾಗೂ ಪಾರದರ್ಶಕ ಆಡಳಿತ ನೀಡಲು ಪ್ರತಿ ಠಾಣೆಯಲ್ಲಿ ವೀಶೇಷ ಕಾರ್ಯಾಚರಣೆ ನಡೆಸಿ ಅಕ್ರಮಗಳಿಗೆ ಆಧ್ಯತೆ ಮೇಲೆ ಕಡಿವಾಣ ಹಾಕಲಾಗುತ್ತದೆ ಇದಕ್ಕೆ ಸಾರ್ವಜನಿಕರು ಸಹಕಾ ನೀಡಬೇಕೆಂದು ನೂತನ ಎಸ್ಪಿ ಅರುಣಾಂಶು ಗಿರಿ ಅವರು ಹೇಳಿದರು. ಜಿಲ್ಲೆ ವಿವಿಧ ಠಾಣೆಗಳಿಗೆ ಭೇಟಿ ನೀಡಿ ಅಪರಾಧ ಪ್ರಕರಣಗಳು, ಶಿಕ್ಷೆ ಮತ್ತು ರೂಢಿಗತ ಅಪರಾಧಗಳ ಕುರಿತು ಮಾಹಿತಿ ಪಡೆಯಲಾಗಿದೆ. ಸಿಬ್ಬಂದಿಗಳಿಗೆ ಕೆಲ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಸಿಸಿಟಿವಿಗಳು ನಿರಂತರ ನಿರ್ವಹಣೆ, ಸಿಬ್ಬಂದಿಗಳಲ್ಲಿ ಶಿಸ್ತು ರೂಢಢಿಸಿಕಳ್ಳುವ ಕುರಿತು ನಿರ್ದೇಶನ ನೀಡಲಾಗಿದೆ. ರಾತ್ರಿ ಗಸ್ತು ಹಾಗೂ ಬಂದೋಬಸ್ತ್ ನಿರ್ವಹಣೆಗೆ ಸಮಸ್ಯೆಯಾಗಿದೆ. ಆದರೂ ಪಾಳೆ ಪ್ರಕಾರ ಸಿಬ್ಬಂದಿಗಳನ್ನು ನಿಯುಕ್ತಿಗೊಳಿಸಲಾಗುತ್ತದೆ. ಒತ್ತಡದಲ್ಲಿ ಸಿಬ್ಬಂದಿಗಳು ಕೆಲಸ ಮಾಡದಂತೆ ನಿಗಾವಹಿಸಲಾಗುತ್ತದೆ ಎಂದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    12 hrs ago
  • aise hi kab tak chupte rahenge juth se rishta jodne vale kab tak aise hi har kishi ka Ghar todte rahenge aise log galti kya hamesha ek ki hoti hai kya paise valo ko har koi saath deta hai fhir gariboo ki koi kyu nhi sunte
    2
    aise hi kab tak chupte rahenge juth se rishta jodne vale kab tak aise hi har kishi ka Ghar todte rahenge aise log galti kya hamesha ek ki hoti hai kya paise valo ko har koi saath deta hai fhir gariboo ki koi kyu nhi sunte
    user_Japhar vinita harkot
    Japhar vinita harkot
    ಆಳಂದ, ಕಲಬುರಗಿ, ಕರ್ನಾಟಕ•
    17 hrs ago
  • 17 ವರ್ಷಗಳ ನಂತರ ಆರೋಪಿ ಬಂ*ಧನ
    1
    17 ವರ್ಷಗಳ ನಂತರ ಆರೋಪಿ ಬಂ*ಧನ
    user_Udayakumar Mule
    Udayakumar Mule
    Reporter ಬಸವಕಲ್ಯಾಣ, ಬೀದರ್, ಕರ್ನಾಟಕ•
    16 min ago
  • ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲೆಂದು ಅಜ್ಮೀರ ದರ್ಗಾದಲ್ಲಿ ವಿಷೇಶವಾಗಿ ಪೂಜೆ ಸಲ್ಲಿಸಿದ ಅಭಿಮಾನಿ ಹುಷೇನ ತಾಂಬೋಳಿ
    1
    ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲೆಂದು ಅಜ್ಮೀರ ದರ್ಗಾದಲ್ಲಿ ವಿಷೇಶವಾಗಿ ಪೂಜೆ ಸಲ್ಲಿಸಿದ ಅಭಿಮಾನಿ ಹುಷೇನ ತಾಂಬೋಳಿ
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    5 hrs ago
  • ಬಳ್ಳಾರಿ ತಾಲೂಕು ಹೊನ್ನಳ್ಳಿ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಕೋಳಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಆಗಮಿಸಿದ ಜನರು ಪಂದ್ಯಾವಳಿಯನ್ನು ಕುತೂಹಲದಿಂದ ವೀಕ್ಷಿಸಿದರು. ಹಬ್ಬದ ಸಂಭ್ರಮದ ನಡುವೆ ಕಾರ್ಯಕ್ರಮ ಸೌಹಾರ್ದಯುತವಾಗಿ ನಡೆಯಿತು.
    1
    ಬಳ್ಳಾರಿ ತಾಲೂಕು ಹೊನ್ನಳ್ಳಿ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಕೋಳಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಆಗಮಿಸಿದ ಜನರು ಪಂದ್ಯಾವಳಿಯನ್ನು ಕುತೂಹಲದಿಂದ ವೀಕ್ಷಿಸಿದರು. ಹಬ್ಬದ ಸಂಭ್ರಮದ ನಡುವೆ ಕಾರ್ಯಕ್ರಮ ಸೌಹಾರ್ದಯುತವಾಗಿ ನಡೆಯಿತು.
    user_Aslam Basha
    Aslam Basha
    Bellary District Reportar ಬಳ್ಳಾರಿ, ಬಳ್ಳಾರಿ, ಕರ್ನಾಟಕ•
    11 hrs ago
  • ವಿಲೇವಾರಿ ವಾಗದ ಕಸ ಬೇಸತ್ತ ಜನ
    1
    ವಿಲೇವಾರಿ ವಾಗದ ಕಸ ಬೇಸತ್ತ ಜನ
    user_KALAAM EXPRESS NEWS
    KALAAM EXPRESS NEWS
    Video Creator Rabakavi Banahatti, Bagalkote•
    1 hr ago
  • ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮುದನೂರು ಗ್ರಾಮದಲ್ಲಿ ಶ್ರೀ ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಸರಪಳಿ ಹರಿಯುವ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.
    1
    ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಮುದನೂರು ಗ್ರಾಮದಲ್ಲಿ ಶ್ರೀ ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಸರಪಳಿ ಹರಿಯುವ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.