logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮುದ್ದೇಬಿಹಾಳ.. ಮೇಕಿಗಳು 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ ಮುದ್ದೇಬಿಹಾಳ. ಬಿರುಬ್ಬಿಸಲಿನ ತಾಪದ ತೀವ್ರತೆಗೆ

4 hrs ago
user_Sharanugouda Patil
Sharanugouda Patil
ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
4 hrs ago
1aebb7d9-c089-45f0-843a-2e423bea4b54

ಮುದ್ದೇಬಿಹಾಳ.. ಮೇಕಿಗಳು 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ ಮುದ್ದೇಬಿಹಾಳ. ಬಿರುಬ್ಬಿಸಲಿನ ತಾಪದ ತೀವ್ರತೆಗೆ

More news from ಕರ್ನಾಟಕ and nearby areas
  • ನಗರದ ಸಗರನಾಡು ಮೋಟಾರ್ ಡೈವಿಂಗ್ ಸ್ಕೂಲ್ ಸಂಸ್ಥೆಯ 20ನೇ ವರ್ಷಾಚರಣೆ ಅಂಗವಾಗಿ ಆಧುನಿಕ ತಂತ್ರಜ್ಞಾನ ಹೊಂದಿದ ಕಾರ್ ಡೈವಿಂಗ್ ಸಿಮ್ಯುಲೇಟರ್ ಯಂತ್ರದ ಚಾಲನೆ ಕಾರ್ಯಕ್ರಮ ಶುಕ್ರವಾರ ನೆರವೇರಿತು. ಕಾರ್ಯಕ್ರಮದ ಸಾನಿಧ್ಯವನ್ನು ಶಹಾಪುರ ಫಕೀರೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಗುರುಪಾದ ಸ್ವಾಮೀಜಿಗಳು ವಹಿಸಿದ್ದರು. ಯಾದಗಿರಿಪ್ರಾದೇಶಿಕ ಸಾರಿಗೆ ಅಧಿಕಾರಿಯಾದ ಮಿಲಿಂದ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಮರೇಶಗೌಡ ದರ್ಶನಾಪುರ ಅವರು ನೂತನ ಸಿಮ್ಯುಲೇಟರ್‌ಗೆ ಚಾಲನೆ ನೀಡಿದರು
    1
    ನಗರದ ಸಗರನಾಡು ಮೋಟಾರ್
ಡೈವಿಂಗ್ ಸ್ಕೂಲ್ ಸಂಸ್ಥೆಯ 20ನೇ ವರ್ಷಾಚರಣೆ ಅಂಗವಾಗಿ ಆಧುನಿಕ ತಂತ್ರಜ್ಞಾನ ಹೊಂದಿದ ಕಾರ್ ಡೈವಿಂಗ್ ಸಿಮ್ಯುಲೇಟರ್ ಯಂತ್ರದ ಚಾಲನೆ ಕಾರ್ಯಕ್ರಮ ಶುಕ್ರವಾರ ನೆರವೇರಿತು. ಕಾರ್ಯಕ್ರಮದ ಸಾನಿಧ್ಯವನ್ನು ಶಹಾಪುರ ಫಕೀರೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಗುರುಪಾದ ಸ್ವಾಮೀಜಿಗಳು ವಹಿಸಿದ್ದರು. ಯಾದಗಿರಿಪ್ರಾದೇಶಿಕ ಸಾರಿಗೆ ಅಧಿಕಾರಿಯಾದ ಮಿಲಿಂದ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಮರೇಶಗೌಡ ದರ್ಶನಾಪುರ ಅವರು ನೂತನ ಸಿಮ್ಯುಲೇಟರ್‌ಗೆ ಚಾಲನೆ ನೀಡಿದರು
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    10 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    1 hr ago
  • #ಅಫಜಲ್ಪುರ #ಲಿಂಗಾಯತಸಮುದಾಯ #ಸ್ಥಾನಮಾನ #ಸಂಘಸಂಸ್ಥೆಗಳು #ನಿಗಮಗಳು #ರಾಜಕೀಯಪ್ರಭಾವ #ಅಧ್ಯಕ್ಷರು #ಜನಪ್ರತಿನಿಧಿಗಳು #ಸಮುದಾಯನಾಯಕತ್ವ #ಅವಕಾಶಹಂಚಿಕೆ #ಸಾಮಾಜಿಕನ್ಯಾಯ #ಸ್ಥಳೀಯರಾಜಕೀಯ #ಪದವಿವರಣೆ #ಜನಅವಕಾಶ #ಅಫಜಲ್ಪುರಸುದ್ದಿ 🔖 Hashtags (English) #Afzalpur #LingayatCommunity #PoliticalRepresentation #Leadership #CommunityPower #LocalPolitics #PublicPositions #GovernmentBodies #RepresentationMatters #SocialJustice #PowerDistribution #KarnatakaPolitics #GrassrootLeadership #CivicBodies #NewsUpdate
    1
    #ಅಫಜಲ್ಪುರ
#ಲಿಂಗಾಯತಸಮುದಾಯ
#ಸ್ಥಾನಮಾನ
#ಸಂಘಸಂಸ್ಥೆಗಳು
#ನಿಗಮಗಳು
#ರಾಜಕೀಯಪ್ರಭಾವ
#ಅಧ್ಯಕ್ಷರು
#ಜನಪ್ರತಿನಿಧಿಗಳು
#ಸಮುದಾಯನಾಯಕತ್ವ
#ಅವಕಾಶಹಂಚಿಕೆ
#ಸಾಮಾಜಿಕನ್ಯಾಯ
#ಸ್ಥಳೀಯರಾಜಕೀಯ
#ಪದವಿವರಣೆ
#ಜನಅವಕಾಶ
#ಅಫಜಲ್ಪುರಸುದ್ದಿ
🔖 Hashtags (English)
#Afzalpur
#LingayatCommunity
#PoliticalRepresentation
#Leadership
#CommunityPower
#LocalPolitics
#PublicPositions
#GovernmentBodies
#RepresentationMatters
#SocialJustice
#PowerDistribution
#KarnatakaPolitics
#GrassrootLeadership
#CivicBodies
#NewsUpdate
    user_NeravaaniNews kannada
    NeravaaniNews kannada
    ಅಫ್ಜಲಪುರ, ಕಲಬುರಗಿ, ಕರ್ನಾಟಕ•
    3 hrs ago
  • Snake rauf 9916403448
    1
    Snake rauf 9916403448
    user_ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    Animal rescue service ಗದಗ, ಗದಗ, ಕರ್ನಾಟಕ•
    42 min ago
  • ಯಾದಗಿರಿ ಬ್ರೇಕಿಂಗ್:ಕಾಲುವೆಗೆ ಬಿದ್ದ ಮಾನಸಿಕ ಅಸ್ವಸ್ಥ ಮಹಿಳೆ..! ಜೀವಂತವಾಗಿ ನೀರಿನಲ್ಲಿ ಮುಳುತ್ತಿದ್ದ ಮಹಿಳೆ ರಕ್ಷಣೆ..! ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಮಹಿಳೆ ರಕ್ಷಣೆ..! ಯಾದಗಿರಿ ಜಿಲ್ಲೆಯ ಸುರಪುರ ತಾ.ಕೆಂಭಾವಿ ಕಾಲುವೆಯಲ್ಲಿ ನಡೆದ ಘಟನೆ.. ಕಾಲುವೆಗೆ ಬಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ ಯುವಕರು.. ಕಾಲುವೆಯಲ್ಲಿ ಈಜುಕೊಂಡು ಹೋಗಿ ರಕ್ಷಣೆ ಮಾಡಿದ ಸ್ಥಳೀಯರು.. ಮಹಿಳೆ ಯಾರು,ಯಾತಕ್ಕೆ ನೀರಿಗೆ ಬಿದ್ರು ಅಂತ ಗೊತ್ತಾಗಿಲ್ಲ.. ಕೆಂಭಾವಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.. @followers
    1
    ಯಾದಗಿರಿ ಬ್ರೇಕಿಂಗ್:ಕಾಲುವೆಗೆ ಬಿದ್ದ ಮಾನಸಿಕ ಅಸ್ವಸ್ಥ ಮಹಿಳೆ..!
ಜೀವಂತವಾಗಿ ನೀರಿನಲ್ಲಿ ಮುಳುತ್ತಿದ್ದ ಮಹಿಳೆ ರಕ್ಷಣೆ..!
ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಮಹಿಳೆ ರಕ್ಷಣೆ..!
ಯಾದಗಿರಿ ಜಿಲ್ಲೆಯ ಸುರಪುರ ತಾ.ಕೆಂಭಾವಿ ಕಾಲುವೆಯಲ್ಲಿ ನಡೆದ ಘಟನೆ..
ಕಾಲುವೆಗೆ ಬಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ  ಯುವಕರು..
ಕಾಲುವೆಯಲ್ಲಿ ಈಜುಕೊಂಡು ಹೋಗಿ ರಕ್ಷಣೆ ಮಾಡಿದ ಸ್ಥಳೀಯರು..
ಮಹಿಳೆ ಯಾರು,ಯಾತಕ್ಕೆ ನೀರಿಗೆ ಬಿದ್ರು ಅಂತ ಗೊತ್ತಾಗಿಲ್ಲ..
ಕೆಂಭಾವಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.. @followers
    user_YADGIR NEWS
    YADGIR NEWS
    Voice of people ಯಾದಗಿರಿ, ಯಾದಗಿರಿ, ಕರ್ನಾಟಕ•
    2 hrs ago
  • ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್. ಗದಗ ಸಮಾಜ ಕಲ್ಯಾಣ ಇಲಾಖೆ, ಮುಂಡರಗಿ ಮುಂಡರಗಿ ತಾಲೂಕ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರವರ 135ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್‌ ರವರ 119ನೇ ಜನ್ಮ ದಿನಾಚರಣೆ ನಿಮಿತ್ಯ ಚಿಂತನ ಮಂಥನ ಕಾರ್ಯಕ್ರಮ
    1
    ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್. ಗದಗ
ಸಮಾಜ ಕಲ್ಯಾಣ ಇಲಾಖೆ, ಮುಂಡರಗಿ ಮುಂಡರಗಿ ತಾಲೂಕ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ
ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ
ಡಾ. ಬಿ.ಆರ್. ಅಂಬೇಡ್ಕರವರ 135ನೇ ಹಾಗೂ
ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್‌ ರವರ 119ನೇ ಜನ್ಮ ದಿನಾಚರಣೆ ನಿಮಿತ್ಯ ಚಿಂತನ ಮಂಥನ ಕಾರ್ಯಕ್ರಮ
    user_Udachappa tigari
    Udachappa tigari
    Agricultural service ಗದಗ, ಗದಗ, ಕರ್ನಾಟಕ•
    5 hrs ago
  • ಇಳಕಲ್ಲ : ಮಾಜಿ ಸಚಿವ ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರನ್ನು ನಗರಕ್ಕೆ ರಡ್ಡಿ ಸಮಾಜ ಭಾಂದವರು ಶನಿವಾರ ಅದ್ದೂರಿಯಾಗಿ ಸ್ವಾಗತಿಸಿಕೊಂಡರು. ತಾಲೂಕಿನ ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ಉದ್ಘಾಟನೆಗೊಂಡ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಗಾಲಿ ಜನಾರ್ಧನ್ ರೆಡ್ಡಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿ ಮನುಕುಲಕ್ಕೆ ಒಳಿತನ್ನು ಬಯಸಿದ ಮಹಾನ ದೇವತೆ ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ ದರ್ಶನ ಪಡೆದಿದ್ದು ನನ್ನ ಪುಣ್ಯ, ಸುಂದರವಾಗಿ ದೇವಸ್ಥಾನ ನಿರ್ಮಾಣವಾಗಿದೆ ಆ ತಾಯಿ ಗ್ರಾಮಸ್ಥರು ಎಲ್ಲರಿಗೂ ಒಳಿತನ್ನ ಮಾಡಲಿ ಎಂದು ಮಾತನಾಡಿದರು. ಗ್ರಾಮಸ್ಥರ ಪರವಾಗಿ ಮಾಜಿ ಸಚಿವರನ್ನು ಸತ್ಕರಿಸಿದರು. ಈ ಸಂದರ್ಭದಲ್ಲಿ ಮನೋಹರಗೌಡ ಗೌಡರ, ಮಲ್ಲನಗೌಡ ಮರಿಗೌಡರ, ಗೋವಿಂದ ಗೌಡರ, ಶರಣಪ್ಪ ಗುಡಿಹಾಳ,ಗ್ಯಾನಪ್ಪ ಕಂದಕೂರ, ಮಹಾಂತೇಶ ಕಂದಕೂರ, ಶಿವಪ್ಪ ಮೂಲಿಮನಿ,ಬಸವರಾಜ ಕಂದಕೂರ ಹಾಗೂ ಗ್ರಾಮದ ಗುರುಹಿರಿಯರು ಮತ್ತು ರಡ್ಡಿ ಸಮಾಜದವರು ಇದ್ದರು.
    1
    ಇಳಕಲ್ಲ : ಮಾಜಿ ಸಚಿವ ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಗಾಲಿ ಜನಾರ್ಧನ ರೆಡ್ಡಿ  ಅವರನ್ನು ನಗರಕ್ಕೆ ರಡ್ಡಿ ಸಮಾಜ ಭಾಂದವರು ಶನಿವಾರ ಅದ್ದೂರಿಯಾಗಿ ಸ್ವಾಗತಿಸಿಕೊಂಡರು.
ತಾಲೂಕಿನ ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ಉದ್ಘಾಟನೆಗೊಂಡ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಗಾಲಿ ಜನಾರ್ಧನ್ ರೆಡ್ಡಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿ  ಮನುಕುಲಕ್ಕೆ ಒಳಿತನ್ನು ಬಯಸಿದ ಮಹಾನ ದೇವತೆ ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ ದರ್ಶನ ಪಡೆದಿದ್ದು ನನ್ನ ಪುಣ್ಯ, ಸುಂದರವಾಗಿ ದೇವಸ್ಥಾನ ನಿರ್ಮಾಣವಾಗಿದೆ ಆ ತಾಯಿ ಗ್ರಾಮಸ್ಥರು ಎಲ್ಲರಿಗೂ ಒಳಿತನ್ನ ಮಾಡಲಿ ಎಂದು ಮಾತನಾಡಿದರು. ಗ್ರಾಮಸ್ಥರ ಪರವಾಗಿ  ಮಾಜಿ ಸಚಿವರನ್ನು ಸತ್ಕರಿಸಿದರು. ಈ ಸಂದರ್ಭದಲ್ಲಿ  ಮನೋಹರಗೌಡ ಗೌಡರ, ಮಲ್ಲನಗೌಡ ಮರಿಗೌಡರ,  ಗೋವಿಂದ ಗೌಡರ, ಶರಣಪ್ಪ ಗುಡಿಹಾಳ,ಗ್ಯಾನಪ್ಪ ಕಂದಕೂರ, ಮಹಾಂತೇಶ ಕಂದಕೂರ, ಶಿವಪ್ಪ ಮೂಲಿಮನಿ,ಬಸವರಾಜ ಕಂದಕೂರ ಹಾಗೂ ಗ್ರಾಮದ ಗುರುಹಿರಿಯರು ಮತ್ತು ರಡ್ಡಿ ಸಮಾಜದವರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    7 hrs ago
  • ಲವ್ ಜಿಹಾದ್ ಬಗ್ಗೆ ತಾಯಿ ಹೇಳಿದ್ದೇನು?
    1
    ಲವ್ ಜಿಹಾದ್ ಬಗ್ಗೆ ತಾಯಿ ಹೇಳಿದ್ದೇನು?
    user_YADGIR NEWS
    YADGIR NEWS
    Voice of people ಯಾದಗಿರಿ, ಯಾದಗಿರಿ, ಕರ್ನಾಟಕ•
    3 hrs ago
  • ಮಹಾತಪಸ್ವಿ  ಅಥಣಿಯ ಆರಾಧ್ಯ ದೈವ ಮುರುಘೇಂದ್ರ ಶಿವಯೋಗಿಗಳ ವಿಜೃಂಭಣೆಯ ರಥೋತ್ಸವ ಅಥಣಿ: ಇಲ್ಲಿನ ಗಚ್ಚಿನಮಠದ ಮಹಾತಪಶ್ವಿ ಭಕ್ತರ ಜೀವಾಳ  ಅಥಣಿಯ ಆರಾಧ್ಯ ದೈವ ಮುರುಘೇಂದ್ರ ಶಿವಯೋಗಿಗಳ 105 ನೇ ಜಾತ್ರೆ ಅಂಗವಾಗಿ ಶುಕ್ರವಾರ ಸಂಜೆ 7 ಗಂಟೆಗೆ ರಥೋತ್ಸವ ವಿಜೃಂಭಣೆಯಿಂದ ಗಚ್ಚಿನ ಮಠದಿಂದ ಆರಂಭವಾಯಿತು ರಥೋತ್ಸವಕ್ಕೆ ಅಥಣಿ ಗಚ್ಚಿನ ಮಠದ ಶಿವಬಸವ ಸ್ವಾಮೀಜಿಯವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಗಚ್ಚಿನ ಮಠದ ಮುರುಘೇಂದ್ರ ಶಿವಯೋಗಿಗಳ ಜಾತ್ರೆ ಭಾವೈಕ್ಯತೆ ಸಾರುವ ಜಾತ್ರೆಯಾಗಿದೆ ಎಲ್ಲಾ ಧರ್ಮದವರು ಒಟ್ಟಾಗಿ ಆಚರಿಸುವ ಮೂಲಕ ತಮ್ಮ ಹೃದಯ ಶ್ರೀಮಂತಿಕೆಯನ್ನು ಮೆರೆಯುತ್ತಾರೆ ಈ ಮೂಲಕವಾಗಿ ಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪುನೀತರಾಗುತ್ತಾರೆ ಎಂದು ಹೇಳಿದರು .ನಗರದ ಪ್ರಮುಖ ಬೀದಿಗಳಲ್ಲಿ ರಥೋತ್ಸವ ಸಂಚರಿಸುತ್ತ ಆಗಮಿಸಿದಾಗ ಭಕ್ತರು ಮುರುಗೇಂದ್ರ ಶಿವಯೋಗಿಗಳ ಜೈ ಘೋಷದೊಂದಿಗೆ ಬೆಂಡು ಬತ್ತಾಸು ಉತ್ತತ್ತಿಗಳನ್ನು ರಥದ ಮೇಲೆ ಹಾರಿಸುವ ಮೂಲಕ ಮಹಿಳೆಯರು ಮಕ್ಕಳು ಪುರುಷರೆನ್ನದೆ ಎಲ್ಲರೂ ಭಕ್ತಿಭಾವದಿಂದ ದರ್ಶನ ಪಡೆದರು .ನಗರದ ಎಲ್ಲೆಡೆ ಸಂಚರಿಸಿ ರಥೋತ್ಸವ ಕಣ್ಮನ ಸೆಳೆಯಿತು ವಿವಿಧ ವಾದ್ಯ ಮೇಳಗಳೊಂದಿಗೆ ಭಜನೆ ಹಾಡುವವರು ಭಾವುಕರಾಗಿ ಭಜನೆಯಲ್ಲಿ ತೊಡಗಿದರೆ  ,ಜಾಂಜ್ ಪತಾಕ್ ಮೇಳದೊಂದಿಗೆ ಯುವಕರು ವಿಶೇಷವಾಗಿ ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕುತ್ತಾ ತಮ್ಮ ಭಕ್ತಿ ಭಾವ ಮೆರೆದರು ಸಂಗೀತದ ಮೇಳದೊಂದಿಗೆ ಹಾಡುಗಾರರ ಹಾಡುಗಳು ನೋಡುಗರ ಕಣ್ಮನ ಸೆಳೆದವು ನಗರದೆಲ್ಲೆಡೆಯಲ್ಲಿ ತಳಿರು ತೋರಣಗಳಿಂದ ರಥೋತ್ಸವ ಸಾಗುವ ಬೀದಿಗಳನ್ನು ಶೃಂಗಾರ ಮಾಡಲಾಗಿತ್ತು ಅಷ್ಟೇ ಅಲ್ಲದೆ ನಗರದಾದ್ಯಂತ ವಿದ್ಯುತ್ ದೀಪಗಳ ಅಲಂಕಾರ ಕಣ್ಮನ ಸೆಳೆಯುವಂತಿತ್ತು  ,ಪುಷ್ಪಮಾಲೆ ಹಾಗೂ ವಿದ್ಯುದ್ದೀಪಗಳಿಂದ ಅಲಂಕರಿಸಲ್ಪಟ್ಟ ರಥ ಸಂಜೆ 7 ಗಂಟೆಗೆ ಶ್ರೀಮಠದಿಂದ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ, ನಸುಕಿನ ಜಾವ ಶಿವಯೋಗಿಗಳು ಅನುಷ್ಠಾನಗೈದ ಪುರಾತನೇಶ್ವರ ದೇವಸ್ಥಾನ ತಲುಪಿತು. ವ್ಯಾಸನತೋಳ ಮೆರವಣಿಗೆ : ದೇಶದ ಖ್ಯಾತ ಕ್ಷೆತ್ರ ಕಾಶಿಯಲ್ಲಿ  ನಡೆಯುವ ವ್ಯಾಸನ ತೋಳ ಮೆರವಣಿಗೆ ಈ  ಸಂದರ್ಭದಲ್ಲಿ ಜರುಗಿತು  . ಒಂದು ಕಾಶಿಯಲ್ಲಿ ಇನ್ನೊಂದು ಅಥಣಿ ಗಚ್ಚಿನ ಮಠದಲ್ಲಿ ವ್ಯಾಸನ ತೋಳ ಮೆರವಣಿಗೆ ಜರುಗುತ್ತದೆ ಎಂಬುದು ಹೆಮ್ಮೆಯ ಸಂಗತಿ.  ಶುಕ್ರವಾರ ಬೆಳಗ್ಗೆ 8 ಗಂಟೆಗೆ ಶಿವಯೋಗಿಗಳ ಜನ್ಮಸ್ಥಳವಾದ ನದಿ ಇಂಗಳಗಾಂವಿಯಿಂದ ಭಕ್ತರು ಶಿವಯೋಗಿಗಳ ಬಾಲಮೂರ್ತಿ ಯನ್ನು ಉತ್ಸವದ ಮೂಲಕ ಗಚ್ಚಿನಮಠಕ್ಕೆ ತ೦ದರು. ಶ್ರೀಮಠದಲ್ಲಿ ಲಿಂ.ಚನ್ನಬಸವ ಸ್ವಾಮೀಜಿ 46 ನೇ ಸ್ಮರಣೋತ್ಸವ ಜರುಗಿತು . ನಂತರ ಪಂಚಕಲಶ, ವ್ಯಾಸನತೋಳ, ಸಕಲ ಬಿರುದಾವಳಿ ಸಹಿತ ಅಲಂಕರಿಸಿದ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗಿತು .ಸುಮಾರು 150 ಕೆಜಿ ಬೆಳ್ಳಿ ಪಲ್ಲಕ್ಕಿಯಲ್ಲಿ ವಚನ ಸಾಹಿತ್ಯ ಶ್ರೀ ಶಿವಯೋಗಿ ಬೆಳ್ಳಿಯ  ಭಾವಚಿತ್ರ ಇಟ್ಟುಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು . ಮಠಾಧೀಶರಾದ ಶಿವಬಸವ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಗಳು ಜರುಗುತ್ತಲಿವೆ. ಸಂಪ್ರದಾಯದಂತೆ ಬೆಳಗ್ಗೆ ಶಿವಯೋಗಿಗಳ ಭಾವಚಿತ್ರದ ಪಲ್ಲಕ್ಕಿ ಉತ್ಸವ ಸಕಲ ವಾದ್ಯಮೇಳದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಿತು . ಮಧ್ಯಾಹ್ನ ಮಹಾಪ್ರಸಾದ ಜರುಗಿತು .ಹರಗುರು ಚರಮೂರ್ತಿಗಳ ಸಾನ್ನಿಧ್ಯದಲ್ಲಿ ಧರ್ಮಸಭೆ   ಶ್ರೀಮಠದ ಅನುಭವ ಮಂಟಪದಲ್ಲಿ ಪುರಾಣ, ಪ್ರವಚನ, ಶಿವಾನುಭವ, ವಚನ ಸಂಗೀತ, ಶಿವಭಜನೆ ಹಾಗೂ ಬಯಲಾಟ ಪ್ರದರ್ಶನ,. ಜಾನುವಾರು ಪ್ರದರ್ಶನ ಜರುಗುತ್ತಿದೆ.ಕಾರ್ಯಕ್ರಮದಲ್ಲಿ ಇಂಗಳಗಾವಿ ಸಿದ್ದಲಿಂಗ ಸ್ವಾಮೀಜಿ, ಹಲ್ಯಾಳದ ಅಭಿನವ ಗುರುಸಿದ್ಧ ಸ್ವಾಮೀಜಿ,ಮೋಟಗಿ ಮಠದ ಚನ್ನಬಸವ ಮಹಾಸ್ವಾಮಿಗಳು, ಶೆಟ್ಟರ್ ಮಠದ ಮರುಳಸಿದ್ದ ಮಹಾಸ್ವಾಮಿಗಳು, ಮುಖಂಡರಾದ ಗಜಾನನ ಮಂಗಸೂಳಿ, ಚಿದಾನಂದ ಸವದಿ,ಶಿವಾನಂದ ದಿವಾನಮಳ  ಪ್ರಕಾಶ ಮಹಾಜನ, ಸೇರಿದಂತೆ ಹಲವಾರು ಮುಖಂಡರು, ಸುತ್ತಮುತ್ತಲ ಹಾಗೂ ಅಥಣಿ ಪಟ್ಟಣ ಸೇರಿದಂತೆ ನೂರಾರು ಹಳ್ಳಿಗಳಿಂದ ಲಕ್ಷಾಂತರ ಭಕ್ತಾದಿಗಳು ಈ ರಥೋತ್ಸವದಲ್ಲಿ  ಪಾಲ್ಗೊಂಡಿದ್ದರು .
    2
    ಮಹಾತಪಸ್ವಿ  ಅಥಣಿಯ ಆರಾಧ್ಯ ದೈವ ಮುರುಘೇಂದ್ರ ಶಿವಯೋಗಿಗಳ  ವಿಜೃಂಭಣೆಯ  ರಥೋತ್ಸವ 
ಅಥಣಿ: ಇಲ್ಲಿನ ಗಚ್ಚಿನಮಠದ ಮಹಾತಪಶ್ವಿ ಭಕ್ತರ ಜೀವಾಳ  ಅಥಣಿಯ ಆರಾಧ್ಯ ದೈವ ಮುರುಘೇಂದ್ರ ಶಿವಯೋಗಿಗಳ 105 ನೇ ಜಾತ್ರೆ ಅಂಗವಾಗಿ ಶುಕ್ರವಾರ ಸಂಜೆ 7 ಗಂಟೆಗೆ ರಥೋತ್ಸವ ವಿಜೃಂಭಣೆಯಿಂದ ಗಚ್ಚಿನ ಮಠದಿಂದ ಆರಂಭವಾಯಿತು ರಥೋತ್ಸವಕ್ಕೆ ಅಥಣಿ ಗಚ್ಚಿನ ಮಠದ ಶಿವಬಸವ ಸ್ವಾಮೀಜಿಯವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಗಚ್ಚಿನ ಮಠದ ಮುರುಘೇಂದ್ರ ಶಿವಯೋಗಿಗಳ ಜಾತ್ರೆ ಭಾವೈಕ್ಯತೆ ಸಾರುವ ಜಾತ್ರೆಯಾಗಿದೆ ಎಲ್ಲಾ ಧರ್ಮದವರು ಒಟ್ಟಾಗಿ ಆಚರಿಸುವ ಮೂಲಕ ತಮ್ಮ ಹೃದಯ ಶ್ರೀಮಂತಿಕೆಯನ್ನು ಮೆರೆಯುತ್ತಾರೆ ಈ ಮೂಲಕವಾಗಿ ಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪುನೀತರಾಗುತ್ತಾರೆ ಎಂದು ಹೇಳಿದರು .ನಗರದ ಪ್ರಮುಖ ಬೀದಿಗಳಲ್ಲಿ ರಥೋತ್ಸವ ಸಂಚರಿಸುತ್ತ ಆಗಮಿಸಿದಾಗ ಭಕ್ತರು ಮುರುಗೇಂದ್ರ ಶಿವಯೋಗಿಗಳ ಜೈ ಘೋಷದೊಂದಿಗೆ ಬೆಂಡು ಬತ್ತಾಸು ಉತ್ತತ್ತಿಗಳನ್ನು ರಥದ ಮೇಲೆ ಹಾರಿಸುವ ಮೂಲಕ ಮಹಿಳೆಯರು ಮಕ್ಕಳು ಪುರುಷರೆನ್ನದೆ ಎಲ್ಲರೂ ಭಕ್ತಿಭಾವದಿಂದ ದರ್ಶನ ಪಡೆದರು .ನಗರದ ಎಲ್ಲೆಡೆ ಸಂಚರಿಸಿ ರಥೋತ್ಸವ ಕಣ್ಮನ ಸೆಳೆಯಿತು ವಿವಿಧ ವಾದ್ಯ ಮೇಳಗಳೊಂದಿಗೆ ಭಜನೆ ಹಾಡುವವರು ಭಾವುಕರಾಗಿ ಭಜನೆಯಲ್ಲಿ ತೊಡಗಿದರೆ  ,ಜಾಂಜ್ ಪತಾಕ್ ಮೇಳದೊಂದಿಗೆ ಯುವಕರು ವಿಶೇಷವಾಗಿ ತಾಳಕ್ಕೆ ತಕ್ಕಂತೆ ಹೆಜ್ಜೆ ಹಾಕುತ್ತಾ ತಮ್ಮ ಭಕ್ತಿ ಭಾವ ಮೆರೆದರು ಸಂಗೀತದ ಮೇಳದೊಂದಿಗೆ ಹಾಡುಗಾರರ ಹಾಡುಗಳು ನೋಡುಗರ ಕಣ್ಮನ ಸೆಳೆದವು ನಗರದೆಲ್ಲೆಡೆಯಲ್ಲಿ ತಳಿರು ತೋರಣಗಳಿಂದ ರಥೋತ್ಸವ ಸಾಗುವ ಬೀದಿಗಳನ್ನು ಶೃಂಗಾರ ಮಾಡಲಾಗಿತ್ತು ಅಷ್ಟೇ ಅಲ್ಲದೆ ನಗರದಾದ್ಯಂತ ವಿದ್ಯುತ್ ದೀಪಗಳ ಅಲಂಕಾರ ಕಣ್ಮನ ಸೆಳೆಯುವಂತಿತ್ತು  ,ಪುಷ್ಪಮಾಲೆ ಹಾಗೂ ವಿದ್ಯುದ್ದೀಪಗಳಿಂದ ಅಲಂಕರಿಸಲ್ಪಟ್ಟ ರಥ ಸಂಜೆ 7 ಗಂಟೆಗೆ ಶ್ರೀಮಠದಿಂದ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ, ನಸುಕಿನ ಜಾವ ಶಿವಯೋಗಿಗಳು ಅನುಷ್ಠಾನಗೈದ ಪುರಾತನೇಶ್ವರ ದೇವಸ್ಥಾನ ತಲುಪಿತು.
ವ್ಯಾಸನತೋಳ ಮೆರವಣಿಗೆ : ದೇಶದ ಖ್ಯಾತ ಕ್ಷೆತ್ರ ಕಾಶಿಯಲ್ಲಿ  ನಡೆಯುವ ವ್ಯಾಸನ ತೋಳ ಮೆರವಣಿಗೆ ಈ  ಸಂದರ್ಭದಲ್ಲಿ ಜರುಗಿತು  . ಒಂದು ಕಾಶಿಯಲ್ಲಿ ಇನ್ನೊಂದು ಅಥಣಿ ಗಚ್ಚಿನ ಮಠದಲ್ಲಿ ವ್ಯಾಸನ ತೋಳ ಮೆರವಣಿಗೆ ಜರುಗುತ್ತದೆ ಎಂಬುದು ಹೆಮ್ಮೆಯ ಸಂಗತಿ. 
ಶುಕ್ರವಾರ ಬೆಳಗ್ಗೆ 8 ಗಂಟೆಗೆ ಶಿವಯೋಗಿಗಳ ಜನ್ಮಸ್ಥಳವಾದ ನದಿ ಇಂಗಳಗಾಂವಿಯಿಂದ ಭಕ್ತರು ಶಿವಯೋಗಿಗಳ ಬಾಲಮೂರ್ತಿ ಯನ್ನು ಉತ್ಸವದ ಮೂಲಕ ಗಚ್ಚಿನಮಠಕ್ಕೆ ತ೦ದರು. ಶ್ರೀಮಠದಲ್ಲಿ ಲಿಂ.ಚನ್ನಬಸವ ಸ್ವಾಮೀಜಿ 46 ನೇ ಸ್ಮರಣೋತ್ಸವ ಜರುಗಿತು . ನಂತರ ಪಂಚಕಲಶ, ವ್ಯಾಸನತೋಳ, ಸಕಲ ಬಿರುದಾವಳಿ ಸಹಿತ ಅಲಂಕರಿಸಿದ ಅಡ್ಡಪಲ್ಲಕ್ಕಿ ಮಹೋತ್ಸವ ಜರುಗಿತು .ಸುಮಾರು 150 ಕೆಜಿ ಬೆಳ್ಳಿ ಪಲ್ಲಕ್ಕಿಯಲ್ಲಿ ವಚನ ಸಾಹಿತ್ಯ ಶ್ರೀ ಶಿವಯೋಗಿ ಬೆಳ್ಳಿಯ  ಭಾವಚಿತ್ರ ಇಟ್ಟುಕೊಂಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು .
ಮಠಾಧೀಶರಾದ ಶಿವಬಸವ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಗಳು ಜರುಗುತ್ತಲಿವೆ. ಸಂಪ್ರದಾಯದಂತೆ ಬೆಳಗ್ಗೆ ಶಿವಯೋಗಿಗಳ ಭಾವಚಿತ್ರದ ಪಲ್ಲಕ್ಕಿ ಉತ್ಸವ ಸಕಲ ವಾದ್ಯಮೇಳದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಿತು . ಮಧ್ಯಾಹ್ನ ಮಹಾಪ್ರಸಾದ ಜರುಗಿತು .ಹರಗುರು ಚರಮೂರ್ತಿಗಳ ಸಾನ್ನಿಧ್ಯದಲ್ಲಿ ಧರ್ಮಸಭೆ   ಶ್ರೀಮಠದ ಅನುಭವ ಮಂಟಪದಲ್ಲಿ ಪುರಾಣ, ಪ್ರವಚನ, ಶಿವಾನುಭವ, ವಚನ ಸಂಗೀತ, ಶಿವಭಜನೆ ಹಾಗೂ ಬಯಲಾಟ ಪ್ರದರ್ಶನ,. ಜಾನುವಾರು ಪ್ರದರ್ಶನ ಜರುಗುತ್ತಿದೆ.ಕಾರ್ಯಕ್ರಮದಲ್ಲಿ ಇಂಗಳಗಾವಿ ಸಿದ್ದಲಿಂಗ ಸ್ವಾಮೀಜಿ, ಹಲ್ಯಾಳದ ಅಭಿನವ ಗುರುಸಿದ್ಧ ಸ್ವಾಮೀಜಿ,ಮೋಟಗಿ ಮಠದ ಚನ್ನಬಸವ ಮಹಾಸ್ವಾಮಿಗಳು, ಶೆಟ್ಟರ್ ಮಠದ ಮರುಳಸಿದ್ದ ಮಹಾಸ್ವಾಮಿಗಳು, ಮುಖಂಡರಾದ ಗಜಾನನ ಮಂಗಸೂಳಿ, ಚಿದಾನಂದ ಸವದಿ,ಶಿವಾನಂದ ದಿವಾನಮಳ  ಪ್ರಕಾಶ ಮಹಾಜನ, ಸೇರಿದಂತೆ ಹಲವಾರು ಮುಖಂಡರು, ಸುತ್ತಮುತ್ತಲ ಹಾಗೂ ಅಥಣಿ ಪಟ್ಟಣ ಸೇರಿದಂತೆ ನೂರಾರು ಹಳ್ಳಿಗಳಿಂದ ಲಕ್ಷಾಂತರ ಭಕ್ತಾದಿಗಳು ಈ ರಥೋತ್ಸವದಲ್ಲಿ  ಪಾಲ್ಗೊಂಡಿದ್ದರು .
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.