logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಡ್ರೈನೇಜ್ ಕಾಮಗಾರಿ ಶಿರೋಳ ಗ್ರಾಮಪಂಚಾತಿ ಅಸ್ತು

on 29 July
user_CONSUMER ಭಾರತ NEWS
CONSUMER ಭಾರತ NEWS
Bagalkot, Bagalkote•
on 29 July

ಡ್ರೈನೇಜ್ ಕಾಮಗಾರಿ ಶಿರೋಳ ಗ್ರಾಮಪಂಚಾತಿ ಅಸ್ತು

  • user_Ouiijjjiioo
    Ouiijjjiioo
    Hosdurga, Chitradurga
    👌
    on 30 July
  • user_CONSUMER ಭಾರತ NEWS
    CONSUMER ಭಾರತ NEWS
    Bagalkot, Bagalkote
    👌
    on 30 July
  • user_CONSUMER ಭಾರತ NEWS
    CONSUMER ಭಾರತ NEWS
    Bagalkot, Bagalkote
    🙏
    on 30 July
  • user_CONSUMER ಭಾರತ NEWS
    CONSUMER ಭಾರತ NEWS
    Bagalkot, Bagalkote
    🙏
    on 30 July
More news from Karnataka and nearby areas
  • ಚಿತ್ರದುರ್ಗದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಗೀಸರ್ ಸೋರಿಕೆಯಾಗಿ ಉಸಿರುಗಟ್ಟಿ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಎಸ್ ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೂತನ (20) ಗ್ಯಾಸ್ ಗೀಸರ್ ಸೋರಿಕೆಯಾಗಿ ಮೃತಪಟ್ಟಿದ್ದಾರೆ. ವೈದ್ಯರು ಸಾವು ಖಚಿತ ಪಡಿಸಿ ಶವಾಗಾರಕ್ಕೆ ಸ್ಥಳಾಂತರಿಸಲು ಯತ್ನಿಸಿದ್ದಾರೆ.ಪೋಷಕರು ಪೋಸ್ಟ್ ಮಾರ್ಟಂ ಆಗದೆ ಶವವನ್ನು ಬೈಕ್ ಮೇಲೆ ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ಮರಣೋತ್ತರ ಪರೀಕ್ಷೆಗೆ ವಿರೋಧಿಸಿ ಶವ ಕೊಂಡೊಯ್ದಿದ್ದಾರೆ. ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
    1
    ಚಿತ್ರದುರ್ಗದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಗೀಸರ್ ಸೋರಿಕೆಯಾಗಿ ಉಸಿರುಗಟ್ಟಿ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಎಸ್ ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೂತನ (20) ಗ್ಯಾಸ್ ಗೀಸರ್ ಸೋರಿಕೆಯಾಗಿ ಮೃತಪಟ್ಟಿದ್ದಾರೆ. ವೈದ್ಯರು ಸಾವು ಖಚಿತ ಪಡಿಸಿ ಶವಾಗಾರಕ್ಕೆ ಸ್ಥಳಾಂತರಿಸಲು ಯತ್ನಿಸಿದ್ದಾರೆ.ಪೋಷಕರು ಪೋಸ್ಟ್ ಮಾರ್ಟಂ ಆಗದೆ ಶವವನ್ನು ಬೈಕ್ ಮೇಲೆ ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ಮರಣೋತ್ತರ ಪರೀಕ್ಷೆಗೆ ವಿರೋಧಿಸಿ ಶವ ಕೊಂಡೊಯ್ದಿದ್ದಾರೆ. ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator Chitradurga, Karnataka•
    28 min ago
  • ದೇವಪುರದಹಟ್ಟಿ ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ವಿಶೇಷ ಪೂಜೆ ಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು. ಚಿತ್ರದುರ್ಗ ತಾಲ್ಲೂಕಿನ ಶಿವಮೊಗ್ಗ ರಸ್ತೆಯ ದೇವಪುರದಹಟ್ಟಿ ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ವಿಶೇಷ ಪೂಜೆ ಪುರಸ್ಕಾರ ಹಮ್ಮಿಕೊಂಡಿದ್ದು ಈ ಹಿನ್ನೆಲೆ ದೇವಸ್ಥಾನವನ್ನ ಸಂಪೂರ್ಣ ತಳಿರು ತೋರಣಗಳಿಂದ ಸಿಂಗರಿಸಿದ್ದು ಬಣ್ಣ ಬಣ್ಣದ ಹೂಗಳಿಂದ ಅಲಂಕಾರ ಮಾಡಲಾಗಿತ್ತು
    1
    ದೇವಪುರದಹಟ್ಟಿ ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ವಿಶೇಷ ಪೂಜೆ ಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು. ಚಿತ್ರದುರ್ಗ ತಾಲ್ಲೂಕಿನ ಶಿವಮೊಗ್ಗ ರಸ್ತೆಯ ದೇವಪುರದಹಟ್ಟಿ ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ವಿಶೇಷ ಪೂಜೆ ಪುರಸ್ಕಾರ ಹಮ್ಮಿಕೊಂಡಿದ್ದು ಈ ಹಿನ್ನೆಲೆ ದೇವಸ್ಥಾನವನ್ನ ಸಂಪೂರ್ಣ ತಳಿರು ತೋರಣಗಳಿಂದ ಸಿಂಗರಿಸಿದ್ದು ಬಣ್ಣ ಬಣ್ಣದ ಹೂಗಳಿಂದ ಅಲಂಕಾರ ಮಾಡಲಾಗಿತ್ತು
    user_Vinay Pp
    Vinay Pp
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • S.N.S.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವರಬೋಳೆ ಕುಮಟಾ. ದಿನಾಂಕ 27-12-2025 ರಂದು ನಡೆದ ವಾಷಿ೯ಕ ಸ್ನೇಹ ಸಮ್ಮೇಳನ.
    1
    S.N.S.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ  ದೇವರಬೋಳೆ ಕುಮಟಾ. ದಿನಾಂಕ  27-12-2025 ರಂದು ನಡೆದ ವಾಷಿ೯ಕ ಸ್ನೇಹ ಸಮ್ಮೇಳನ.
    user_Narayan P.
    Narayan P.
    Kumta, Uttara Kannada, Karnataka•
    19 hrs ago
  • *भालकी तालुक्यातील जमखंडी गावातील दलित (मादिग) वस्तीतील श्री भवानी मातेच्या मंदिराच्या जीर्णोद्धारासाठी ₹5 लाख अनुदान – मंत्री ईश्वर खंड्रे यांच्या वतीने सुपूर्द* भालकी मतदारसंघातील जमखंडी गावातील दलित (मादिग) वस्तीतील श्री भवानी मातेच्या मंदिराच्या जीर्णोद्धारासाठी, निवडणुकीपूर्वी दिलेल्या आश्वासनाप्रमाणे जिल्ह्याचे प्रभारी मंत्री माननीय श्री ईश्वर खंड्रे यांच्या वतीने आज ग्रामस्थांच्या उपस्थितीत ₹5 लाखांचे अनुदान सुपूर्द करण्यात आले. मंदिराच्या विकासासाठी सहकार्य केल्याबद्दल माननीय मंत्री श्री ईश्वर खंड्रे तसेच खासदार श्री सागर खंड्रे यांचे जमखंडी गावातील नागरिकांनी मनःपूर्वक आभार मानले.
    1
    *भालकी तालुक्यातील जमखंडी गावातील दलित (मादिग) वस्तीतील श्री भवानी मातेच्या मंदिराच्या जीर्णोद्धारासाठी ₹5 लाख अनुदान – मंत्री ईश्वर खंड्रे यांच्या वतीने सुपूर्द*
भालकी मतदारसंघातील जमखंडी गावातील दलित (मादिग) वस्तीतील श्री भवानी मातेच्या मंदिराच्या जीर्णोद्धारासाठी, निवडणुकीपूर्वी दिलेल्या आश्वासनाप्रमाणे जिल्ह्याचे प्रभारी मंत्री माननीय श्री ईश्वर खंड्रे यांच्या वतीने आज ग्रामस्थांच्या उपस्थितीत ₹5 लाखांचे अनुदान सुपूर्द करण्यात आले.
मंदिराच्या विकासासाठी सहकार्य केल्याबद्दल माननीय मंत्री श्री ईश्वर खंड्रे तसेच खासदार श्री सागर खंड्रे यांचे जमखंडी गावातील नागरिकांनी मनःपूर्वक आभार मानले.
    user_Guruprasad Mente
    Guruprasad Mente
    ವರದಿಗಾರ ಪ್ರಜಾವಾಣಿ ಭಾಲ್ಕಿ, ಬೀದರ್, ಕರ್ನಾಟಕ•
    1 hr ago
  • ದುರ್ಗಶಕ್ತಿ ಚಿತ್ರಕ್ಕೆ ನೃತ್ಯ ಮಾಡಿದ ಮಿಂಚು ಮತ್ತು ಟೀಮ್
    1
    ದುರ್ಗಶಕ್ತಿ ಚಿತ್ರಕ್ಕೆ ನೃತ್ಯ ಮಾಡಿದ ಮಿಂಚು ಮತ್ತು ಟೀಮ್
    user_Prabha News digital
    Prabha News digital
    Journalist ಸಿರಾ, ತುಮಕೂರು, ಕರ್ನಾಟಕ•
    1 hr ago
  • Post by JAYASIMHA.M.K{JAISEE}
    1
    Post by JAYASIMHA.M.K{JAISEE}
    user_JAYASIMHA.M.K{JAISEE}
    JAYASIMHA.M.K{JAISEE}
    Farmer ಮೋಟಗೊಂಡನಹಳ್ಳಿ, ಮಾಗಡಿ, ರಾಮನಗರ, ಕರ್ನಾಟಕ•
    4 hrs ago
  • ರಾಯಚೂರು ಜಿಲ್ಲೆಯಲ್ಲಿ ಹತ್ತಿ ಬೆಳೆಯು ಯೆಥೇಚ್ಛವಾಗಿದ್ದು, ಈ ಭಾಗದ ಹತ್ತಿ ಬೆಳೆಗಾರರಿಗೆ ಅನುಕೂಲವಾಗುವ ರೀತಿಯಲ್ಲಿ ಹೊಸ ಸಂಶೋಧನೆಗಳು ನಡೆಯಬೇಕಿದೆ ಎಂದು ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಶ್ರೀನಿವಾಸ ರಾವ್ ಅವರು ಹೇಳಿದರು.‌
    1
    ರಾಯಚೂರು ಜಿಲ್ಲೆಯಲ್ಲಿ ಹತ್ತಿ ಬೆಳೆಯು ಯೆಥೇಚ್ಛವಾಗಿದ್ದು, ಈ ಭಾಗದ ಹತ್ತಿ ಬೆಳೆಗಾರರಿಗೆ ಅನುಕೂಲವಾಗುವ ರೀತಿಯಲ್ಲಿ ಹೊಸ ಸಂಶೋಧನೆಗಳು ನಡೆಯಬೇಕಿದೆ ಎಂದು ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಶ್ರೀನಿವಾಸ ರಾವ್ ಅವರು ಹೇಳಿದರು.‌
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    21 hrs ago
  • ಚಿತ್ರದುರ್ಗದಲ್ಲಿ ಯುವತಿಯ ಉಸಿರು ನಿಲ್ಲಿಸಿದ ಗ್ಯಾಸ್ ಗೀಜರ್
    1
    ಚಿತ್ರದುರ್ಗದಲ್ಲಿ ಯುವತಿಯ ಉಸಿರು ನಿಲ್ಲಿಸಿದ ಗ್ಯಾಸ್ ಗೀಜರ್
    user_Vinay Pp
    Vinay Pp
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • *ಬೀದರ್ ಜಿಲ್ಲೆಯ ಹೆಮ್ಮೆಯ ಸಂಸದರಾದ ಸನ್ಮಾನ್ಯ ಶ್ರೀ ಸಾಗರ್ ಖಂಡ್ರೆ ಅವರ ಹುಟ್ಟು ಹಬ್ಬದ ನಿಮಿತ್ಯ ಸಾಗರ್ ಖಂಡ್ರೆ ಫೌಂಡೇಶನ್ ವತಿಯಿಂದ ಭಾಲ್ಕಿ ನಗರದ ಬಿ.ಸಿ.ಎಮ ಹಾಸ್ಟೆಲನ ಮಕ್ಕಳಿಗೆ ಪೆನ್ನು ಮತ್ತು ನೋಟ್ ಬುಕ್ಕುಗಳು ವಿತರಿಸಲಾಯಿತು*
    1
    *ಬೀದರ್ ಜಿಲ್ಲೆಯ ಹೆಮ್ಮೆಯ ಸಂಸದರಾದ ಸನ್ಮಾನ್ಯ ಶ್ರೀ ಸಾಗರ್ ಖಂಡ್ರೆ ಅವರ ಹುಟ್ಟು ಹಬ್ಬದ ನಿಮಿತ್ಯ ಸಾಗರ್ ಖಂಡ್ರೆ ಫೌಂಡೇಶನ್ ವತಿಯಿಂದ ಭಾಲ್ಕಿ ನಗರದ ಬಿ.ಸಿ.ಎಮ ಹಾಸ್ಟೆಲನ ಮಕ್ಕಳಿಗೆ ಪೆನ್ನು ಮತ್ತು ನೋಟ್ ಬುಕ್ಕುಗಳು ವಿತರಿಸಲಾಯಿತು*
    user_Guruprasad Mente
    Guruprasad Mente
    ವರದಿಗಾರ ಪ್ರಜಾವಾಣಿ ಭಾಲ್ಕಿ, ಬೀದರ್, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.