Shuru
Apke Nagar Ki App…
ಡ್ರೈನೇಜ್ ಕಾಮಗಾರಿ ಶಿರೋಳ ಗ್ರಾಮಪಂಚಾತಿ ಅಸ್ತು
CONSUMER ಭಾರತ NEWS
ಡ್ರೈನೇಜ್ ಕಾಮಗಾರಿ ಶಿರೋಳ ಗ್ರಾಮಪಂಚಾತಿ ಅಸ್ತು
- OuiijjjiiooHosdurga, Chitradurga👌on 30 July
- CONSUMER ಭಾರತ NEWSBagalkot, Bagalkote👌on 30 July
- CONSUMER ಭಾರತ NEWSBagalkot, Bagalkote🙏on 30 July
- CONSUMER ಭಾರತ NEWSBagalkot, Bagalkote🙏on 30 July
More news from Karnataka and nearby areas
- ಚಿತ್ರದುರ್ಗದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಗೀಸರ್ ಸೋರಿಕೆಯಾಗಿ ಉಸಿರುಗಟ್ಟಿ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಎಸ್ ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೂತನ (20) ಗ್ಯಾಸ್ ಗೀಸರ್ ಸೋರಿಕೆಯಾಗಿ ಮೃತಪಟ್ಟಿದ್ದಾರೆ. ವೈದ್ಯರು ಸಾವು ಖಚಿತ ಪಡಿಸಿ ಶವಾಗಾರಕ್ಕೆ ಸ್ಥಳಾಂತರಿಸಲು ಯತ್ನಿಸಿದ್ದಾರೆ.ಪೋಷಕರು ಪೋಸ್ಟ್ ಮಾರ್ಟಂ ಆಗದೆ ಶವವನ್ನು ಬೈಕ್ ಮೇಲೆ ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ಮರಣೋತ್ತರ ಪರೀಕ್ಷೆಗೆ ವಿರೋಧಿಸಿ ಶವ ಕೊಂಡೊಯ್ದಿದ್ದಾರೆ. ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.1
- ದೇವಪುರದಹಟ್ಟಿ ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ವಿಶೇಷ ಪೂಜೆ ಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು. ಚಿತ್ರದುರ್ಗ ತಾಲ್ಲೂಕಿನ ಶಿವಮೊಗ್ಗ ರಸ್ತೆಯ ದೇವಪುರದಹಟ್ಟಿ ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯ ವಿಶೇಷ ಪೂಜೆ ಪುರಸ್ಕಾರ ಹಮ್ಮಿಕೊಂಡಿದ್ದು ಈ ಹಿನ್ನೆಲೆ ದೇವಸ್ಥಾನವನ್ನ ಸಂಪೂರ್ಣ ತಳಿರು ತೋರಣಗಳಿಂದ ಸಿಂಗರಿಸಿದ್ದು ಬಣ್ಣ ಬಣ್ಣದ ಹೂಗಳಿಂದ ಅಲಂಕಾರ ಮಾಡಲಾಗಿತ್ತು1
- S.N.S.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವರಬೋಳೆ ಕುಮಟಾ. ದಿನಾಂಕ 27-12-2025 ರಂದು ನಡೆದ ವಾಷಿ೯ಕ ಸ್ನೇಹ ಸಮ್ಮೇಳನ.1
- *भालकी तालुक्यातील जमखंडी गावातील दलित (मादिग) वस्तीतील श्री भवानी मातेच्या मंदिराच्या जीर्णोद्धारासाठी ₹5 लाख अनुदान – मंत्री ईश्वर खंड्रे यांच्या वतीने सुपूर्द* भालकी मतदारसंघातील जमखंडी गावातील दलित (मादिग) वस्तीतील श्री भवानी मातेच्या मंदिराच्या जीर्णोद्धारासाठी, निवडणुकीपूर्वी दिलेल्या आश्वासनाप्रमाणे जिल्ह्याचे प्रभारी मंत्री माननीय श्री ईश्वर खंड्रे यांच्या वतीने आज ग्रामस्थांच्या उपस्थितीत ₹5 लाखांचे अनुदान सुपूर्द करण्यात आले. मंदिराच्या विकासासाठी सहकार्य केल्याबद्दल माननीय मंत्री श्री ईश्वर खंड्रे तसेच खासदार श्री सागर खंड्रे यांचे जमखंडी गावातील नागरिकांनी मनःपूर्वक आभार मानले.1
- ದುರ್ಗಶಕ್ತಿ ಚಿತ್ರಕ್ಕೆ ನೃತ್ಯ ಮಾಡಿದ ಮಿಂಚು ಮತ್ತು ಟೀಮ್1
- Post by JAYASIMHA.M.K{JAISEE}1
- ರಾಯಚೂರು ಜಿಲ್ಲೆಯಲ್ಲಿ ಹತ್ತಿ ಬೆಳೆಯು ಯೆಥೇಚ್ಛವಾಗಿದ್ದು, ಈ ಭಾಗದ ಹತ್ತಿ ಬೆಳೆಗಾರರಿಗೆ ಅನುಕೂಲವಾಗುವ ರೀತಿಯಲ್ಲಿ ಹೊಸ ಸಂಶೋಧನೆಗಳು ನಡೆಯಬೇಕಿದೆ ಎಂದು ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಶ್ರೀನಿವಾಸ ರಾವ್ ಅವರು ಹೇಳಿದರು.1
- ಚಿತ್ರದುರ್ಗದಲ್ಲಿ ಯುವತಿಯ ಉಸಿರು ನಿಲ್ಲಿಸಿದ ಗ್ಯಾಸ್ ಗೀಜರ್1
- *ಬೀದರ್ ಜಿಲ್ಲೆಯ ಹೆಮ್ಮೆಯ ಸಂಸದರಾದ ಸನ್ಮಾನ್ಯ ಶ್ರೀ ಸಾಗರ್ ಖಂಡ್ರೆ ಅವರ ಹುಟ್ಟು ಹಬ್ಬದ ನಿಮಿತ್ಯ ಸಾಗರ್ ಖಂಡ್ರೆ ಫೌಂಡೇಶನ್ ವತಿಯಿಂದ ಭಾಲ್ಕಿ ನಗರದ ಬಿ.ಸಿ.ಎಮ ಹಾಸ್ಟೆಲನ ಮಕ್ಕಳಿಗೆ ಪೆನ್ನು ಮತ್ತು ನೋಟ್ ಬುಕ್ಕುಗಳು ವಿತರಿಸಲಾಯಿತು*1