Shuru
Apke Nagar Ki App…
ಬೆಂಗಳೂರಿನಲ್ಲಿ ಮಳೆ ಆರ್ಭಟದಿಂದ ಘೋರ ದುರಂತ: ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 8 ಮಂದಿ ದುರ್ಮರಣ
ABU NEWS CHANNEL ಸಂಪಾದಕರು
ಬೆಂಗಳೂರಿನಲ್ಲಿ ಮಳೆ ಆರ್ಭಟದಿಂದ ಘೋರ ದುರಂತ: ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 8 ಮಂದಿ ದುರ್ಮರಣ
More news from ಕರ್ನಾಟಕ and nearby areas
- Post by ABU NEWS CHANNEL ಸಂಪಾದಕರು1
- ಸಾರ್ವಜನಿಕರ ಮಧ್ಯ ಹೋಗಿ ರೈಲ್ವೆ ಪ್ರಯಾಣಿಕರಿಗೆ ರೈಲ್ವೆ ಪೊಲೀಸರಿಂದ ಅರಿವು ಮೂಡಿಸಲಾಯಿತು.1
- Post by Nava karnataka News channel1
- ಸಿಂದಗಿ: ಭೂ ಸಂತ್ರಸ್ತರಿಗಾಗಿ ಎರಡು ತಿಂಗಳ ಕಾಲ ಲೋಕ ಅದಾಲತ್ ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಮಿ ನೀಡಿದ ಸಂತ್ರಸ್ತ ರೈತರಿಗೆ ಪರಿಹಾರದ ವಿತರಣೆಗಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ತಾಲೂಕ ದಂಡಾಧಿಕಾರಿ ಕರಿಯಪ್ಪ ಎಸ್ ಬೆಳ್ಳಿ ಅವರು ಬುಧವಾರದಂದು ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ, ಭೂಸಂತ್ರಸ್ಥ ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.1
- ಹುನಗುಂದ ತಾಲೂಕು ಚಿತ್ತವಾಡಿಗೆ ಗ್ರಾಮದಲ್ಲಿ ಭೀಕರ ಗಾಳೆಯಿಂದ ಮಳೆ ಜೋರಾಗಿತ್ತು ಸಾಯಂಕಾಲ 5:30 ಗಂಟೆಯಿಂದ ಸುರಿದ ಮಳೆಗೆ ಜನರು ತತ್ತರಿಸಿ ಹೋಗಿದ್ದರು ಬಿರೇಸಿನ ಗಾಳಿ ಮಳೆಗೆ ಯಾವುದೇ ಹಾನಿ ಉಂಟು ಆಗಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ1
- ಮುದನೂರಿನಲ್ಲಿ ವರುಣನ ಅಟ್ಟಹಾಸ: ಕೋರಿ ಸಿದ್ದೇಶ್ವರ ಮಠಕ್ಕೆ ಸಿಡಿಲು ಬಡಿದು ಅಗ್ನಿ ಅವಘಡ; ದೇವರ ಮೂರ್ತಿಗಳು ಸುಟ್ಟು ಭಸ್ಮ ಯಾದಗಿರಿ: ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮುದನೂರು ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಸಿಡಿಲು ಅಘಾತಕ್ಕೆ ಐತಿಹಾಸಿಕ ಶ್ರೀ ಕೋರಿ ಸಿದ್ದೇಶ್ವರ ಶಾಖಾ ಮಠದ ಒಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮಠದ ಪಾವಿತ್ರ್ಯತೆಯ ಸಂಕೇತವಾಗಿದ್ದ ದೇವರ ಮೂರ್ತಿಗಳು ಹಾಗೂ ಪೂಜಾ ಸಾಮಗ್ರಿಗಳು ಅಗ್ನಿಗೆ ಆಹುತಿಯಾಗಿವೆ. ಘಟನೆಯ ವಿವರ: ಸೋಮವಾರ ತಡರಾತ್ರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುತ್ತಿದ್ದು, ಈ ವೇಳೆ ಮುದನೂರು ಗ್ರಾಮದ ಮಠದ ಮೇಲೆ ನೇರವಾಗಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಮಠದ ಒಳಗೆ ಅಗ್ನಿ ಆವರಿಸಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿ ಧಗಧಗಿಸಿದೆ. ಮಠದ ಕಟ್ಟಡಕ್ಕೆ ಹಾನಿಯಾಗುವುದರ ಜೊತೆಗೆ ಬೆಲೆಬಾಳುವ ಪೂಜಾ ಪರಿಕರಗಳು ಕರಕಲಾಗಿವೆ. ಭಕ್ತರಲ್ಲಿ ಆತಂಕ: ಸಿಡಿಲಿನ ಅಘಾತದ ಭೀಕರ ಶಬ್ದಕ್ಕೆ ಗ್ರಾಮಸ್ಥರು ನಡುಗಿ ಹೋಗಿದ್ದಾರೆ. ಮಠದ ಭಕ್ತರು ಸಮಯಪ್ರಜ್ಞೆ ಮೆರೆದು ತಕ್ಷಣವೇ ದೂರ ಸರಿದಿದ್ದರಿಂದ ಪ್ರಾಣಾಪಾಯ ತಪ್ಪಿದೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಗ್ನಿಶಾಮಕ ದಳವು ಸಕಾಲಕ್ಕೆ ಧಾವಿಸಿ ಬೆಂಕಿ ನಂದಿಸುವ ಮೂಲಕ ಮಠದ ಉಳಿದ ಭಾಗಕ್ಕೆ ಬೆಂಕಿ ಹರಡುವುದನ್ನು ತಡೆದಿದೆ.1
- ರಾಯಚೂರು ಜಿಲ್ಲೆಯ ಅರಕೇರದಲ್ಲಿ SSF (ಸಮಸ್ತ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್) ಸ್ಥಾಪನಾ ದಿನವನ್ನು ಭಕ್ತಿಪೂರ್ವಕವಾಗಿ ಹಾಗೂ ಉತ್ಸಾಹಭರಿತವಾಗಿ ಆಚರಿಸಲಾಯಿತು. ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಅರಕೇರದ ದಾರುಲ್ ಮುಸ್ತಫಾ ಎಜು ಅಕಾಡೆಮಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.1
- ಕರ್ನಾಟಕ ರಾಜ್ಯದ ಲ್ಲಿ ಟ್ರೈನಿನಲ್ಲಿ ಓಡಾಡುವ ಜನರು . ನೋಡಬೇಕಾದಂತ ದೃಶ್ಯ ಯಾವುದೇ ತಿನ್ನುವ ಪದಾರ್ಥ ಟ್ರೈನಿನಲ್ಲಿ ತೆಗೆದುಕೊಳ್ಳಬಾರದು ಯಾಕಂದರೆ ತಿನ್ನುವ ಪದಾರ್ಥ ಸ್ವಚ್ಛತೆ ಇರುವುದಿಲ್ಲ ಮನುಷ್ಯನ ಶರೀರಕ್ಕೆ ಹಾನಿಕರವಾಗಬಹುದು ಆದಕಾರಣ ಯಾರು ದಯವಿಟ್ಟು ತಿನ್ನಬೇಡಿ.1